ರಾಜ್ಯ

ಮಾರುಕಟ್ಟೆಗೂ ಬಂತು ಎಮ್ಮೆ ಹಾಲು/ ಇಂದಿನಿಂದ ಕೆಎಮ್‍ಎಫ್‍ನಿಂದ ಎಮ್ಮೆ ಹಾಲು ಮಾರಾಟ

ಸಮಗ್ರ ನ್ಯೂಸ್: ಕೆಎಮ್‍ಎಫ್‍ನಲ್ಲಿ ಇಲ್ಲಿಯವರೆಗೆ ಹಸುವಿನ ಹಾಲು ಮಾತ್ರ ದೊರೆಯುತ್ತಿದ್ದು ಇಂದಿನಿಂದ ಎಮ್ಮೆ ಹಾಲು ಗ್ರಾಹಕರಿಗೆ ದೊರೆಯಲಿದೆ. ಪ್ರತೀ ಲೀಟರ್‍ಗೆ 60 ರೂಪಾಯಿ ನಿಗದಿ ಮಾಡಲಾಗಿದ್ದು, ಹಾಲು ಒಕ್ಕೂಟಗಳಿಗೆ ಪ್ರತಿನಿತ್ಯ 60 ಸಾವಿರ ಲೀಟರ್ ಎಮ್ಮೆ ಹಾಲು ಪೂರೈಕೆ ಮಾಡಲಾಗುತ್ತದೆ. ರೈತರಿಂದ ಲೀಟರ್‍ಗೆ 39.50 ರೂಪಾಯಿಗೆ ಖರೀದಿ ಮಾಡಲಾಗುತ್ತದೆ ಎಂದು ಕೆಎಂಎಫ್ ಮಾಹಿತಿ ನೀಡಿದೆ. ಈ ಹಿಂದೆ ಕೆಎಂಎಫ್‍ನಲ್ಲಿ ಎಮ್ಮೆ ಹಾಲು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗಿದ್ದರೂ, ಪೂರೈಕೆಯ ವ್ಯತ್ಯಯದಿಂದಾಗಿ ಪ್ರೊಡಕ್ಷನ್ ನಿಲ್ಲಿಸಲಾಗಿತ್ತು. ಬೆಂಗಳೂರು ಮಹಾರಾಷ್ಟ್ರ, ಗೋವಾ ಹಾಗೂ

ಮಾರುಕಟ್ಟೆಗೂ ಬಂತು ಎಮ್ಮೆ ಹಾಲು/ ಇಂದಿನಿಂದ ಕೆಎಮ್‍ಎಫ್‍ನಿಂದ ಎಮ್ಮೆ ಹಾಲು ಮಾರಾಟ Read More »

ದತ್ತಪೀಠದಲ್ಲಿ ದತ್ತಜಯಂತಿಯ ಸಂಭ್ರಮ/ ಜಿಲ್ಲೆಯಾದ್ಯಂತ ಬಿಗಿ ಭದ್ರತೆ

ಸಮಗ್ರ ನ್ಯೂಸ್: ಇನಾಂ ದತ್ತಾತ್ರೇಯ ಬಾಬಾಬುಡನ್ ಗಿರಿಯ ದತ್ತಪೀಠದಲ್ಲಿ ಡಿ. 24, 25 ಮತ್ತು 26ರಂದು ನಡೆಯುವ ಸಂಭ್ರಮದ ದತ್ತ ಜಯಂತಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನಲ್ಲಿ ಭದ್ರತೆಗೆ 4000ಕ್ಕೂ ಹೆಚ್ಚು ಪೆÇಲೀಸರ ನಿಯೋಜನೆ ಮಾಡಲಾಗಿದೆ ಎಂದು ಚಿಕ್ಕಮಗಳೂರು ಜಿಲ್ಲಾ ಎಸ್ಪಿ ವಿಕ್ರಂ ಅಮಟೆ ಮಾಹಿತಿ ನೀಡಿದ್ದಾರೆ. ಜಿಲ್ಲೆಯಾದ್ಯಂತ 28 ಚೆಕ್ ಪೋಸ್ಟ್,, 300ಕ್ಕೂ ಅಧಿಕ ಸಿ.ಸಿ ಕ್ಯಾಮೆರಾ ಹಾಗೂ 50ಕ್ಕೂ ಅಧಿಕ ಬಾಡಿ ಕ್ಯಾಮೆರಾ ಅಳವಡಿಕೆ ಮಾಡಲಾಗಿದೆ. ಪ್ರತಿ ಚೆಕ್ ಪೋಸ್ಟ್ ಗೂ ವಿಶೇಷ ದಂಡಾಧಿಕಾರಿಗಳ ನೇಮಕ

ದತ್ತಪೀಠದಲ್ಲಿ ದತ್ತಜಯಂತಿಯ ಸಂಭ್ರಮ/ ಜಿಲ್ಲೆಯಾದ್ಯಂತ ಬಿಗಿ ಭದ್ರತೆ Read More »

ಲಸಿಕೆ ಪಡೆದ ಬಳಿಕ ಎರಡು ವರ್ಷದ ಮಗು ಸಾವು ಆರೋಪ…!

ಸಮಗ್ರ ನ್ಯೂಸ್: ಲಸಿಕೆ ಎಫೆಕ್ಟ್ ನಿಂದ ಎರಡು ವರ್ಷದ ಮಗು ಸಾವನಪ್ಪಿರೋ ಆರೋಪ ಕೇಳಿ ಬಂದಿದೆ. ಅಂಗನವಾಡಿ ಸಿಬ್ಬಂದಿ ಯಡವಟ್ಟಿನಿಂದ ಎರಡು ವರ್ಷದ ಮಗು ಸಾವನ್ನಪ್ಪಿದೆ ಎಂದು ಪೋಷಕರು ಆರೋಪಿಸಿದ್ದಾರೆ. ಹುಬ್ಬಳ್ಳಿಯ ಉಣಕಲ್ ನಿವಾಸಿ ಜಟ್ಟೆಪ್ಪ ಮತ್ತು ಮಲ್ಲಮ್ಮ ಎಂಬುವವರ ಎರಡು ವರ್ಷದ ಮೊಮ್ಮಗ ಧೃವ ಸಾವನ್ನಪ್ಪಿದ ಮಗುವಾಗಿದೆ. ತಾತ ಹಾಗೂ ಅಜ್ಜಿಯ ಮನೆಯಲ್ಲಿ ವಾಸವಿದ್ದ ಮಗು ದೃವ, ಲಸಿಕೆ ಓವರ್ ಡೋಸ್ ನಿಂದಾಗಿ ಸಾವನ್ನಪ್ಪಿದ ಶಂಕೆ ವ್ಯಕ್ತವಾಗಿದೆ. ನಿನ್ನೆ ಮಧ್ಯಾಹ್ನ ಸಾಯಿನಗರದ ಅಂಗನವಾಡಿಯೊಂದರಲ್ಲಿ ಅಜ್ಜಿ ಮಲ್ಲಮ್ಮ

ಲಸಿಕೆ ಪಡೆದ ಬಳಿಕ ಎರಡು ವರ್ಷದ ಮಗು ಸಾವು ಆರೋಪ…! Read More »

ಫೇಕ್ ಬಾಬಾನ ಮಾತು ಕೇಳಿ ಅಕ್ಕನನ್ನೇ ಕೂಡಿಹಾಕಿದ್ದ ತಮ್ಮ!

ಸಮಗ್ರ ನ್ಯೂಸ್: ಬೆಂಗಳೂರಿನ ಲಗ್ಗೆರೆಯಲ್ಲಿ ಒಂದು ವಿಚಿತ್ರ ಘಟನೆ ಬೆಳಕಿಗೆ ಬಂದಿದೆ. ಈ ನಡು ರಸ್ತೆಯಲ್ಲಿ ಹಿಗ್ಗಾಮುಗ್ಗಾ ಪೊರಕೆ ಏಟು ತಿಂತಿರೋದು ಬೇರೆ ಯಾರು ಅಲ್ಲ ಈತನೆ ಬಾಬಾ ಅಂದ್ರೆ ನಕಲಿ ಬಾಬಾ. ಈ ನಕಲಿ ಬಾಬಾನನ್ನು ರೆಡ್‌ ಹ್ಯಾಂಡ್‌ ಆಗಿ ಹಿಡಿದ ಸ್ಥಳೀಯರು ಹಿಗ್ಗಾಮುಗ್ಗಾ ಬಾರಿಸಿದ್ದಾರೆ. ಈತ ಮಾಡಿರುವ ಕೆಲಸ ಗೊತ್ತಾದ್ರೆ ಹೊಡೆಯೊದ್ರಲ್ಲಿ ತಪ್ಪೇನಿಲ್ಲ ಬಿಡಿ. ಲಗ್ಗೆರೆ ನಿವಾಸಿ ಮಮತಾಶ್ರೀ ಇವರಿಗೆ 26 ವಯಸ್ಸು, ಕಳೆದ ನಾಲ್ಕೈದು ತಿಂಗಳ ಹಿಂದೆ ಬೆನ್ನು ನೋವು ಕಾಣಿಸಿಕೊಂಡಿತ್ತು. ಆಸ್ಪತ್ರೆಗೆ

ಫೇಕ್ ಬಾಬಾನ ಮಾತು ಕೇಳಿ ಅಕ್ಕನನ್ನೇ ಕೂಡಿಹಾಕಿದ್ದ ತಮ್ಮ! Read More »

ಗುಪ್ತಚರ ದಳದಲ್ಲಿ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳು/ ಜನವರಿ 12ರ ಒಳಗೆ ಅರ್ಜಿ ಸಲ್ಲಿಸಿ

ಸಮಗ್ರ ನ್ಯೂಸ್: ಕೇಂದ್ರ ಗೃಹ ಸಚಿವಾಲಯದ ಆಡಳಿತಕ್ಕೆ ಒಳಪಡುವ ಗುಪ್ತಚರ ದಳದಲ್ಲಿ : 226 ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, Pಅರ್ಹ ಅಭ್ಯರ್ಥಿಗಳು 12.01.2024ರ ಒಳಗೆ ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಸಂಬಂಧಿತ ವಿಷಯದಲ್ಲಿ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯದಿಂದ ಬಿಇ/ಬಿ.ಟೆಕ್ ಹಾಗೂ ಕಂಪ್ಯೂಟರ್ ಅಪ್ಲಿಕೇಷನ್ಸ್/ಎಲೆಕ್ಟ್ರಾನಿಕ್ಸ್/ಫಿಸಿಕ್ಸ್‍ನಲ್ಲಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರುವವರು ಅರ್ಜಿ ಸಲ್ಲಿಸಬಹುದು. ಜತೆಗೆ 2021/22/23ರ ಗೇಟ್ ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ಸ್ ಆಂಡ್ ಕಮ್ಯೂನಿಕೇಷನ್ಸ್/ ಕಂಪ್ಯೂಟರ್ ಸೈನ್ಸ್ ಆಂಡ್ ಇನ್ಫಾರ್ಮೆಷನ್ ಟೆಕ್ನಾಲಜಿ ವಿಷಯದಲ್ಲಿ ತೇರ್ಗಡೆಯಾಗಿರುವವರು ಅರ್ಜಿ ಸಲ್ಲಿಸಲು ಅರ್ಹರು. ಕನಿಷ್ಠ

ಗುಪ್ತಚರ ದಳದಲ್ಲಿ ಇಂಟೆಲಿಜೆನ್ಸ್ ಆಫೀಸರ್ ಹುದ್ದೆಗಳು/ ಜನವರಿ 12ರ ಒಳಗೆ ಅರ್ಜಿ ಸಲ್ಲಿಸಿ Read More »

ಚಿತ್ರಕಲಾ ಪರಿಷತ್‍ನಲ್ಲಿ ಚಿತ್ರಸಂತೆ/ ಆನ್‍ಲೈನ್ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಬೆಂಗಳೂರಿನ ಚಿತ್ರಕಲಾ ಪರಿಷತ್‍ನಲ್ಲಿ ಚಿತ್ರಸಂತೆ ಜನವರಿ 1ರಿಂದ ನಡೆಯಲಿದ್ದು, ಚಿತ್ರಸಂತೆಗೆ ಬರಲು ಚಿತ್ರಕಲಾಪ್ರಿಯರಿಗೆ ಆನ್‍ಲೈನ್ ಅರ್ಜಿ ಆಹ್ವಾನ ಮಾಡಲಾಗಿದೆ. ಮೂರು ಸಾವಿರಕ್ಕೂ ಹೆಚ್ಚು ಕಲಾಪ್ರಿಯರು ಚಿತ್ರಸಂತೆಗೆ ಬರಲು ಹೆಸರು ನೋಂದಣಿ ಮಾಡಿಕೊಂಡಿದ್ದಾರೆ. ಈ ಬಾರಿ ಚಂದ್ರಯಾನ ಸಕ್ಸಸ್ ಥೀಮ್ ಚಿತ್ರಸಂತೆ ಆಯೋಜನೆ ಮಾಡಲಾಗಿದ್ದು, ಕಾರ್ಯಕ್ರಮವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟನೆ ಮಾಡಲಿದ್ದಾರೆ. ಬೆಳಗ್ಗೆ 8 ಗಂಟೆಯಿಂದ ಆರಂಭವಾಗುವ ಚಿತ್ರಸಂತೆ, ಸಂಜೆ 8 ಗಂಟೆಯವರೆಗೂ ನಡೆಯಲಿದೆ.

ಚಿತ್ರಕಲಾ ಪರಿಷತ್‍ನಲ್ಲಿ ಚಿತ್ರಸಂತೆ/ ಆನ್‍ಲೈನ್ ಅರ್ಜಿ ಆಹ್ವಾನ Read More »

ಯುವನಿಧಿಗೆ ದಿನಾಂಕ ಫಿಕ್ಸ್/ ಯುವನಿಧಿ ಗ್ಯಾರಂಟಿಗೆ ನಿಯಮಗಳೇನು?

ಸಮಗ್ರ ನ್ಯೂಸ್: ಪಂಚ ಗ್ಯಾರೆಂಟಿಗಳಲ್ಲಿ ಒಂದಾದ ಯುವನಿಧಿಗೆ ಕೊನೆಗೂ ದಿನಾಂಕ ಫಿಕ್ಸ್ ಆಗಿದ್ದು, ಜನವರಿ 12ರಂದು ಶಿವಮೊಗ್ಗದಲ್ಲಿ ಅದ್ದೂರಿ ಚಾಲನೆ ದೊರೆಯಲಿದೆ. ಈ ಯೋಜನೆಗೆ ಒಟ್ಟು 250 ಕೋಟಿ ರೂ ಹಣ ನಿಗದಿ ಮಾಡಲಾಗಿದೆ ಡಿಗ್ರಿ ಪದವಿ ಇದ್ದು ನಿರುದ್ಯೋಗಿಗಳಾಗಿರುವವರಿಗೆ ಯುವನಿಧಿ ಹಣ ಸೇರುತ್ತದೆ. ಮಧ್ಯದಲ್ಲಿ ಕೆಲಸ ಸಿಕ್ಕರೆ ಯುವನಿಧಿ ಹಣ ನೀಡಲಾಗುವುದಿಲ್ಲ. ಕೆಲಸದಲ್ಲಿದ್ದು ಹಣ ಪಡೆಯುವುದು ತಿಳಿದರೆ, ಪಡೆದಷ್ಟು ಹಣ ವಾಪಾಸ್ ಮಾಡಬೇಕು, ಜೊತೆಗೆ ಕಾನೂನು ಕ್ರಮ ಅನುಭವಿಸಬೇಕು ಪ್ರತಿ ತಿಂಗಳು 25ರ ಒಳಗೆ ಅರ್ಜಿ

ಯುವನಿಧಿಗೆ ದಿನಾಂಕ ಫಿಕ್ಸ್/ ಯುವನಿಧಿ ಗ್ಯಾರಂಟಿಗೆ ನಿಯಮಗಳೇನು? Read More »

ಕೋವಿಡ್ ಭೀತಿಯ ನಡುವೆ ಕರಾವಳಿಯಲ್ಲಿ ದಿಡೀರ್ ಜ್ವರದ ಪ್ರಕರಣ ಏರಿಕೆ| ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್

ಸಮಗ್ರ ನ್ಯೂಸ್: ಕೇರಳದಲ್ಲಿ ಕೋವಿಡ್ ರೂಪಾಂತರಿ ಜೆಎನ್-1 ವೈರಸ್ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದೆ. ಹೀಗಾಗಿ ಕೇರಳದ ಜೊತೆ ಗಡಿ ಹಂಚಿಕೊಂಡ ದಕ್ಷಿಣಕನ್ನಡ ಜಿಲ್ಲೆಯಲ್ಲಿಯೂ ಕೋವಿಡ್ ಆತಂಕ ಹೆಚ್ಚಾಗುತ್ತಿದೆ. ಹೀಗಾಗಿ ಜಿಲ್ಲೆಯ ಸ್ವರ್ಗ, ಸಾರಡ್ಕ, ಜಾಲ್ಸೂರು, ತಲಪಾಡಿ, ಈಶ್ವರಮಂಗಲ ಗಡಿಪ್ರದೇಶದಲ್ಲಿ ಅಲರ್ಟ್‌ಗೆ ಸೂಚಿಸಲಾಗಿದೆ. ಇದರ ನಡುವೆ ಹವಾಮಾನ ವೈಪರೀತ್ಯಗಳಿಂದ ವೈರಲ್ ಫಿವರ್ ಪ್ರಮಾಣ ದಿಢೀರ್ ಏರಿಕೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವೈರಸ್ ಜ್ವರದ ಪ್ರಮಾಣ ಏರಿಕೆಯಾಗಿದೆ. ಇದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ದ.ಕ ಜಿಲ್ಲೆಯ ಸುಳ್ಯ, ಕಡಬ,

ಕೋವಿಡ್ ಭೀತಿಯ ನಡುವೆ ಕರಾವಳಿಯಲ್ಲಿ ದಿಡೀರ್ ಜ್ವರದ ಪ್ರಕರಣ ಏರಿಕೆ| ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್ Read More »

ಅಂತಾರಾಷ್ಟ್ರೀಯ ಬೇಕಲ್ ಫೆಸ್ಟ್/ ನಾಳೆಯಿಂದ ಆರಂಭ

ಸಮಗ್ರ ನ್ಯೂಸ್: ಬೇಕಲ್ ಕೋಟಯೆ ಕಡಲ ಕಿನಾರೆಯಲ್ಲಿ ನಡೆಯಲಿರುವ ಬಹುನಿರೀಕ್ಷಿತ ಅಂತಾರಾಷ್ಟ್ರೀಯ ಬೇಕಲ್ ಫೆಸ್ಟ್ ಗೆಕ್ಷಣಗಣನೆ ಆರಂಭವಾಗಿದೆ. ನಾಳೆಯಿಂದ ಆರಂಭಗೊಳ್ಳಲಿರುವ ಈ ಉತ್ಸವ ಹಲವು ವೈಶಿಷ್ಟ್ಯತೆಯನ್ನು ಹೊಂದಿದ್ದು, ಇದೇ ಮೊದಲ ಬಾರಿಗೆ ಇಲ್ಲಿ ಪ್ಯಾರಾಚೂಟ್ ಹಾರಾಟ ವ್ಯವಸ್ಥೆ ಕಲ್ಪಿಸಲಾಗಿದೆ. ಇನ್ನಷ್ಟು ಆಕರ್ಷಿಸಲಿದೆ. ಇನ್ನು ಜೆಟ್‍ಸ್ಟ್, ಸ್ಪೀಡ್ ಬೋಟ್, ಬೀಚ್ ಬೈಕ್, ಒಂಟೆ, ಕುದುರೆ ಸವಾರಿಯ ಮೋಜು, ಜೈಂಟ್ ವೀಲ್, ಕಂಪ್ಯೂಟರ್ ಗೇಮ್ಸ್, ಕಾರ್ ರೇಸಿಂಗ್, ಪ್ರತಿದಿನ ಡಿಜೆ ಪಾರ್ಟಿ, ಮ್ಯೂಸಿಕಲ್ ನೈಟ್‍ಗಳು ಪ್ರವಾಸಿಗರ ಮನತಣಿಸಲಿವೆ. ಹಿರಿಯರಿಗೆ ನೂರು

ಅಂತಾರಾಷ್ಟ್ರೀಯ ಬೇಕಲ್ ಫೆಸ್ಟ್/ ನಾಳೆಯಿಂದ ಆರಂಭ Read More »

ಪ್ರಧಾನಿ ಮೋದಿ ಭೇಟಿಯಾದ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ, ಕುಮಾರಸ್ವಾಮಿ,ರೇವಣ್ಣ…!ಅನೇಕ ವಿಚಾರಗಳ ಬಗ್ಗೆ ಮಾತುಕತೆ..

ಸಮಗ್ರ ನ್ಯೂಸ್: ಜೆಡಿಎಸ್ ವರಿಷ್ಠ ಎಚ್​.ಡಿ ದೇವೇಗೌಡ ಶಾಸಕಾಂಗ ಪಕ್ಷದ ನಾಯಕ ಎಚ್​.ಡಿ ಕುಮಾರಸ್ವಾಮಿ ಹಾಗೂ ಶಾಸಕ ಎಚ್​.ಡಿ ರೇವಣ್ಣ ಅವರನ್ನೊಳಗೊಂಡ ಜೆಡಿಎಸ್ ನಿಯೋಗವು ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಸತ್​ ಭವನದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿತು. ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಸೀಟು ಹಂಚಿಕೆ ವಿಚಾರವಾಗಿ ಜೆಡಿಎಸ್ ನಿಯೋಗವು ಪ್ರಧಾನಿ ಮೋದಿಯನ್ನು ಭೇಟಿಯಾಗಿದೆ. ಸಂಸದ ಪ್ರಜ್ವಲ್ ರೇವಣ್ಣ ಸಹ ಜೆಡಿಎಸ್ ನಿಯೋಗದಲ್ಲಿದ್ದರು. ಜೆಡಿಎಸ್ ನಾಯಕರನ್ನು ಭೇಟಿಯಾದ ಬಗ್ಗೆ ಪ್ರಧಾನಿ ಮೋದಿ ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಸಂದೇಶ

ಪ್ರಧಾನಿ ಮೋದಿ ಭೇಟಿಯಾದ ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡ, ಕುಮಾರಸ್ವಾಮಿ,ರೇವಣ್ಣ…!ಅನೇಕ ವಿಚಾರಗಳ ಬಗ್ಗೆ ಮಾತುಕತೆ.. Read More »