ರಾಜ್ಯ

“ಕೇಂದ್ರೀಯ ಸರಕು ಮತ್ತು ಸೇವಾ ತೆರಿಗೆ ಮಸೂದೆ 2023″/ ಲೋಕಸಭೆಯಲ್ಲಿ ಅಂಗೀಕಾರ

ಸಮಗ್ರ ನ್ಯೂಸ್: ಜಿಎಸ್‍ಟಿ ಮೇಲ್ಮನವಿ ನ್ಯಾಯಮಂಡಳಿಯ ಅಧ್ಯಕ್ಷ ಹಾಗೂ ಸದಸ್ಯರ ವಯೋಮಿತಿಯನ್ನು ಹೆಚ್ಚಿಸಲು ಅವಕಾಶ ನೀಡುವ “ಕೇಂದ್ರೀಯ ಸರಕು ಮತ್ತು ಸೇವಾ ತೆರಿಗೆ (ಎರಡನೆಯ ತಿದ್ದುಪಡಿ) ಮಸೂದೆ 2023″ಕ್ಕೆ ಲೋಕಸಭೆಯು ಅಂಗೀಕಾರ ನೀಡಿದೆ. ಈ ಕುರಿತು ಮಾಹಿತಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಜಿಎಸ್‍ಟಿ ನೋಟಿಸ್ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಹಾಗೂ ಹೈಕೋರ್ಟ್‍ಗಳಲ್ಲಿ ಅರ್ಜಿ ಸಲ್ಲಿಸಿರುವವರಿಗೆ ಜಿಎಸ್‍ಟಿ ಮೇಲ್ಮನವಿ ನ್ಯಾಯಮಂಡಳಿಗಳು ಕಾರ್ಯ ಆರಂಭಿಸಿದ ನಂತರದಲ್ಲಿ, ತಮ್ಮ ಅರ್ಜಿಗಳನ್ನು ಸ್ವಇಚ್ಛೆಯಿಂದ ಮೇಲ್ಮನವಿ ನ್ಯಾಯಮಂಡಳಿಗಳ ಎದುರು ತರುವ

“ಕೇಂದ್ರೀಯ ಸರಕು ಮತ್ತು ಸೇವಾ ತೆರಿಗೆ ಮಸೂದೆ 2023″/ ಲೋಕಸಭೆಯಲ್ಲಿ ಅಂಗೀಕಾರ Read More »

ಕೊರೊನಾ ರೂಪಾಂತರಿ ಆತಂಕ| ಕೊಡಗಿನ ಗಡಿಗಳಲ್ಲಿ ಕಟ್ಟೆಚ್ಚರ

ಸಮಗ್ರ ನ್ಯೂಸ್: ಕರಿಕೆ ಗಡಿಯಲ್ಲಿ ಆರೋಗ್ಯ, ಪೊಲೀಸ್ ಇಲಾಖೆಯಿಂದ ಓರ್ವ ಸಿಬ್ಬಂದಿ ನೇಮಕ ಮಾಡಲಾಗಿದೆ. ಕೇರಳದಿಂದ ಹೆಚ್ಚಿನ ಸಂಖ್ಯೆಯಲ್ಲಿ ಜನರ ಆಗಮನದ ಹಿನ್ನೆಲೆಯಲ್ಲಿಕೇರಳದ ಬಸ್ ಗಳು ನೇರವಾಗಿ ಕರ್ನಾಟಕದ ಪೆಟ್ರೋಲ್ ಬಂಕ್ ಗೆ ಆಗಮಿಸುತ್ತಿರುವುದರಿಂದ ಬಸ್ ಪ್ರಯಾಣಿಕರನ್ನು ತಪಾಸಣೆಗೆ ಒಳಪಡಿಸಲು ಸಾಧ್ಯವಾಗದ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಸರಕಾರವು ಆರೋಗ್ಯ ಹಾಗೂ ಪೊಲೀಸ್ ಇಲಾಖೆ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸುವ ಮೂಲಕ ಕಟ್ಟಿನಿಟ್ಟಿನ ತಪಾಸಣೆಗೆ ಕ್ರಮಕೈಗೊಳ್ಳುವಂತೆ ಸಾರ್ವಜನಿಕರ ಒತ್ತಾಯಿಸಿದ್ದಾರೆ.

ಕೊರೊನಾ ರೂಪಾಂತರಿ ಆತಂಕ| ಕೊಡಗಿನ ಗಡಿಗಳಲ್ಲಿ ಕಟ್ಟೆಚ್ಚರ Read More »

ಮೂರು ತಿಂಗಳ ಒಳಗಡೆ ವನ್ಯಜೀವಿ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಿ/ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ

ಸಮಗ್ರ ನ್ಯೂಸ್: ಮುಂದಿನ ಮೂರು ತಿಂಗಳ ಒಳಗಡೆ ವನ್ಯಜೀವಿ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಬೇಕೆಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ವಿಕಾಸಸೌಧದಲ್ಲಿ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಅವರು, ವನ್ಯಜೀವಿ ವಸ್ತು ವಾಪಸ್ ಕೊಡಲು ಕೊನೇ ಅವಕಾಶ ಕೊಡಲು ತೀರ್ಮಾನ ಮಾಡಲಾಗಿದೆ. ಪ್ರಾಣಿ ಅಂಗಾಂಗ ಹಿಂತಿರುಗಿಸಲು 3 ತಿಂಗಳು ಸಮಯ ಕೊಡಲು ತೀರ್ಮಾನ ಆಗಿದೆ. ಕಾನೂನು ಇಲಾಖೆ ಕೂಡಾ ಇದಕ್ಕೆ ಒಪ್ಪಿಗೆ ನೀಡಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ

ಮೂರು ತಿಂಗಳ ಒಳಗಡೆ ವನ್ಯಜೀವಿ ವಸ್ತುಗಳನ್ನು ಸರ್ಕಾರಕ್ಕೆ ಮರಳಿಸಿ/ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚನೆ Read More »

ಪ್ರೀತಿಸಿದ ಯುವಕನ ಮನೆಯವರ ಮೇಲೆ ಹಲ್ಲೆ…!ರಕ್ಷಣೆ ನೀಡುವಂತೆ ಪ್ರೇಮಿಗಳು ಹಾವೇರಿ ಎಸ್ ಪಿ ಮೊರೆ

ಸಮಗ್ರ ನ್ಯೂಸ್: ಬೆಳಗಾವಿಯಲ್ಲಿ ಯುವಕ-ಯುವತಿ ಪ್ರೀತಿಸಿ ನಾಪತ್ತೆಯಾದ ಪ್ರೇಮ ಪ್ರಕರಣದಲ್ಲಿ ಹುಡುಗನ ತಾಯಿಯನ್ನ ವಿವಸ್ತ್ರಗೊಳಿಸಿ ಹಲ್ಲೆ ಮಾಡಲಾಗಿತ್ತು. ಈ ಪ್ರಕರಣದ ಸಿಐಡಿ ತನಿಖೆ ನಡೆಯುತ್ತಿದೆ. ಈ ಘಟನೆಯ ಬೆನ್ನಲ್ಲೇ ಈಗ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಮುದೇನೂರು ಗ್ರಾಮದಲ್ಲಿ ಮತ್ತೊಂದು ಇಂತಹದೆ ಘಟನೆ ನಡೆದಿದೆ. ಮುದೇನೂರು ಗ್ರಾಮದ ಯುವಕ ಪ್ರಕಾಶ್ ಹಾಗೂ ಚಳಗೇರಿ ಗ್ರಾಮದ ಯವತಿ ಸಂಗೀತಾ ಎಂಬುವವರು ಪ್ರೀತಿಸುತ್ತಿದ್ದರು. ಕಳೆದರೆಡು ದಿನಗಳಿಂದ ಇವರು ನಾಪತ್ತೆಯಾಗಿದ್ದರು. ಇದರಿಂದ ಸಿಟ್ಟಿಗೆದ್ದ ಯುವತಿ ಕಡೆಯವರು ಯವಕನ ಮನೆಗೆ ನುಗ್ಗಿ ದಾಂಧಲೆ

ಪ್ರೀತಿಸಿದ ಯುವಕನ ಮನೆಯವರ ಮೇಲೆ ಹಲ್ಲೆ…!ರಕ್ಷಣೆ ನೀಡುವಂತೆ ಪ್ರೇಮಿಗಳು ಹಾವೇರಿ ಎಸ್ ಪಿ ಮೊರೆ Read More »

ರಾಜ್ಯದಲ್ಲಿ ಕೋವಿಡ್ ಮಾರ್ಗಸೂಚಿ ಪ್ರಕಟ| ಯಾವುದಕ್ಕೆಲ್ಲಾ ನಿರ್ಬಂಧ? ಇಲ್ಲಿದೆ ಡೀಟೈಲ್ಡ್ ರಿಪೋರ್ಟ್

ಸಮಗ್ರ ನ್ಯೂಸ್: ಕೊರೊನಾ ವೈರಸ್ ನ ಜೆಎನ್1 ರೂಪಾಂತರಿಯಿಂದಾಗಿ ಕೋವಿಡ್-19 ಸೋಂಕು ಹರಡುವಿಕೆ ತೀವ್ರಗೊಳ್ಳುವ ಸಾಧ್ಯತೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಕೇರಳ ಹಾಗೂ ತಮಿಳುನಾಡು ರಾಜ್ಯಕ್ಕೆ ಹೊಂದಿಕೊಂಡ ಗಡಿ ಭಾಗದಲ್ಲಿ ತಪಾಸಣೆ ಹೆಚ್ಚಳ ಮಾಡಲು ಮಾರ್ಗಸೂಚಿಯಲ್ಲಿ ಉಲ್ಲೇಖಿಸಲಾಗಿದೆ. ಕೋವಿಡ್ ಮಾರ್ಗಸೂಚಿಯಲ್ಲೇನೇನಿದೆ? ಎಲ್ಲಾ ಹಿರಿಯ ನಾಗರೀಕರು (60 ವರ್ಷ ಹಾಗೂ ಮೇಲ್ಪಟ್ಟವರು), ಇತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ( ವಿಶೇಷವಾಗಿ ಕಿಡ್ನಿ, ಹೃದಯ, ಲಿವರ್ ಸಮಸ್ಯೆಗಳು), ಗರ್ಭಿಣಿಯರು, ಎದೆ ಹಾಲುಣಿಸುವ ತಾಯಂದಿರು, ಹೊರಾಂಗಣ

ರಾಜ್ಯದಲ್ಲಿ ಕೋವಿಡ್ ಮಾರ್ಗಸೂಚಿ ಪ್ರಕಟ| ಯಾವುದಕ್ಕೆಲ್ಲಾ ನಿರ್ಬಂಧ? ಇಲ್ಲಿದೆ ಡೀಟೈಲ್ಡ್ ರಿಪೋರ್ಟ್ Read More »

KSRTC ಹೆಸರು ಬಳಕೆಗೆ ಕರ್ನಾಟಕಕ್ಕೆ ಗ್ರೀನ್ ಸಿಗ್ನಲ್| ಕೇರಳದ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್

ಸಮಗ್ರ ನ್ಯೂಸ್: KSRTC ಹೆಸರು ಬಳಕೆ ವಿಚಾರವಾಗಿ ಕೇರಳ ಸಾರಿಗೆ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್‌ ಹೈಕೋರ್ಟ್‌ ವಜಾ ಮಾಡಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ KSRTC ಅಂತ ಹೆಸರು ಬಳಸಲು ಯಾವುದೇ ಅಭ್ಯಂತರ ಇಲ್ಲ ಅಂತ ಹೈಕೋರ್ಟ್‌ ಹೇಳಿದೆ. ಅಂದಹಾಗೆ 1973ರಿಂದ ಈ ಹೆಸರನ್ನ ಬಳಸ್ತಿರುವ ಬಗ್ಗೆ ಕರ್ನಾಟಕ ದಾಖಲೆಗಳನ್ನು ಸಲ್ಲಿಸಿ ಟ್ರೇಡ್‌ ಮಾರ್ಕ್‌ ಪಡೆದಿದೆ. ಚೆನ್ನೈ ಮೂಲದ ಟ್ರೇಡ್‌ ಮಾರ್ಕ್‌ ರಿಜಿಸ್ಟ್ರೇಶನ್‌ ಸಂಸ್ಥೆ ಕರ್ನಾಟಕಕ್ಕೆ ಟ್ರೇಡ್‌ ಮಾರ್ಕ್‌ ನೀಡಿದೆ. ಆದರೆ ಕೇರಳ ಸಾರಿಗೆ

KSRTC ಹೆಸರು ಬಳಕೆಗೆ ಕರ್ನಾಟಕಕ್ಕೆ ಗ್ರೀನ್ ಸಿಗ್ನಲ್| ಕೇರಳದ ಅರ್ಜಿ ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ Read More »

ಕಟ್ಟಡ ಕಾರ್ಮಿಕರಿಗೆ ಗುಂಪು ವಸತಿ ಯೋಜನೆ ಜಾರಿಗೆ ಚಿಂತನೆ

ಸಮಗ್ರ ನ್ಯೂಸ್: ರಾಜ್ಯದ ಕಟ್ಟಡ ನಿರ್ಮಾಣ ಕಾರ್ಮಿಕರು ಹಾಗೂ ಅವರ ಕುಟುಂಬಗಳಿಗೆ ಅನುಕೂಲವಾಗುವಂತೆ ಗುಂಪು ವಸತಿ ಯೋಜನೆ ಜಾರಿಗೆ ತರಲು ಸರ್ಕಾರ ಸಜ್ಜಾಗಿದೆ. ವಿಕಾಸಸೌಧದಲ್ಲಿ ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ಕಾರ್ಮಿಕ ಇಲಾಖೆಯ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು. ಈಗಾಗಲೇ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಸರ್ಕಾರದಿಂದ ಆಸ್ಪತ್ರೆ ಸಹಾಯಧನ, ಉಚಿತ ಟೂಲ್ ಕಿಟ್, ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸ್ಕಾಲರ್ ಶಿಪ್ ಸೇರಿದಂತೆ ಹಲವು ಬಹುಪಯೋಗಿ ಸೌಲಭ್ಯಗಳು ಜಾರಿಯಲ್ಲಿವೆ. ಆದರೆ ಕಟ್ಟಡ ನಿರ್ಮಾಣ ಕಾರ್ಮಿಕರ

ಕಟ್ಟಡ ಕಾರ್ಮಿಕರಿಗೆ ಗುಂಪು ವಸತಿ ಯೋಜನೆ ಜಾರಿಗೆ ಚಿಂತನೆ Read More »

ಮಂಗಳೂರು – ವಿಜಯಪುರ ರೈಲು ಸೇವೆ ಭಾಗಶಃ ರದ್ದು| ಇಲ್ಲಿದೆ ಫುಲ್ ಡೀಟೈಲ್ಸ್

ಸಮಗ್ರ ನ್ಯೂಸ್: ನೈಋತ್ಯ ರೈಲ್ವೇಯ ಹುಬ್ಬಳ್ಳಿ ವಿಭಾಗದ ಗುಳೇದಗುಡ್ಡ ಮತ್ತು ಬಾಗಲಕೋಟೆ ನಡುವೆ ವಿವಿಧ ಕಾಮಗಾರಿಗಳ ಹಿನ್ನೆಲೆಯಲ್ಲಿ ಮಂಗಳೂರು ಜಂಕ್ಷನ್‌- ವಿಜಯಪುರ- ಮಂಗಳೂರು ಜಂಕ್ಷನ್‌ ಎಕ್ಸ್‌ಪ್ರೆಸ್‌ ರೈಲಿನ ಸಂಚಾರದಲ್ಲಿ ವ್ಯತ್ಯಯವಾಗಲಿದೆ. ಮಂಗಳೂರು ಜಂಕ್ಷನ್‌ನಿಂದ ಮಧ್ಯಾಹ್ನ 2.50ಕ್ಕೆ ಹೊರಡುವ ನಂ. 07378 ಮಂಗಳೂರು ಜಂಕ್ಷನ್‌-ವಿಜಯಪುರ ಎಕ್ಸ್‌ಪ್ರೆಸ್‌ ವಿಶೇಷ ರೈಲು ಡಿ. 19-28ರ ವರೆಗೆ ಹುಬ್ಬಳ್ಳಿ ಜಂಕ್ಷನ್‌ ಮತ್ತು ವಿಜಯಪುರ ನಡುವೆ ಭಾಗಶಃ ರದ್ದಾಗಲಿದೆ. ರೈಲು ವಿಜಯಪುರದ ಬದಲು ಹುಬ್ಬಳ್ಳಿ ಜಂಕ್ಷನ್‌ನಲ್ಲಿ ಸಂಚಾರ ಕೊನೆಗೊಳಿಸಲಿದೆ. ನಂ. 07377 ವಿಜಯ ಪುರ-

ಮಂಗಳೂರು – ವಿಜಯಪುರ ರೈಲು ಸೇವೆ ಭಾಗಶಃ ರದ್ದು| ಇಲ್ಲಿದೆ ಫುಲ್ ಡೀಟೈಲ್ಸ್ Read More »

ಸ್ಕ್ಯಾನಿಂಗ್ ಕೇಂದ್ರ ನಿಗಾ ವಹಿಸಿ| ಭ್ರೂಣಹತ್ಯೆ ಗಂಭೀರವಾಗಿ ಪರಿಗಣಿಸಿ: ದಿನೇಶ್ ಗುಂಡೂರಾವ್ ಸೂಚನೆ

ಸಮಗ್ರ ನ್ಯೂಸ್: ಕೊಡಗು ಜಿಲ್ಲೆಯಲ್ಲಿ 29 ಸ್ಕ್ಯಾನಿಂಗ್ ಕೇಂದ್ರಗಳಿದ್ದು, ಸ್ಕ್ಯಾನಿಂಗ್ ಕೇಂದ್ರಗಳಿಗೆ ಆಗಾಗ ಭೇಟಿ ನೀಡಿ ತಪಾಸಣೆ ನಡೆಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ದಿನೇಶ್ ಗುಂಡೂರಾವ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ವಿವಿಧ ಕಾರ್ಯಗಳ ಪ್ರಗತಿ ಹಾಗೂ ಅನುಷ್ಠಾನ ಸಂಬಂಧ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಡಿ. 18ರಂದು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಸಚಿವರು

ಸ್ಕ್ಯಾನಿಂಗ್ ಕೇಂದ್ರ ನಿಗಾ ವಹಿಸಿ| ಭ್ರೂಣಹತ್ಯೆ ಗಂಭೀರವಾಗಿ ಪರಿಗಣಿಸಿ: ದಿನೇಶ್ ಗುಂಡೂರಾವ್ ಸೂಚನೆ Read More »

ಕೊಟ್ಟಿಗೆಹಾರ: ಅಬಕಾರಿ ದಾಳಿ| 100 ಲೀಟರ್ ಬೆಲ್ಲದ ಕೊಳೆ, 5ಲೀ ಕಳ್ಳಬಟ್ಟಿ ವಶ

ಸಮಗ್ರ ನ್ಯೂಸ್ : ಬಣಕಲ್ ನ ಬಿ.ಹೊಸಳ್ಳಿಗೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ 5 ಲೀಟರ್ ಸಾರಾಯಿ, ನೂರು ಲೀಟರ್ ಬೆಲ್ಲದ ಕೊಳೆ ಹಾಗೂ ಪರಿಕರಗಳನ್ನು ವಶ ಪಡಿಸಿ ಕೊಳ್ಳಲಾಗಿದೆ. ಆರೋಪಿ ಪರಾರಿಯಾಗಿ ತಲೆಮರೆಸಿಕೊಂಡಿದ್ದಾರೆ. ಬಣಕಲ್ ಬಿ.ಹೊಸಳ್ಳಿಯ ಸುಂದರೇಶ್ ಆಲಿಯಾಸ್ ಮರಿ ಬಿನ್ ರಾಮೇಗೌಡ ಎಂಬುವವರ ತೋಟದ ಮೇಲೆ ಅಬಕಾರಿ ನಿರೀಕ್ಷಕ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು ಈ ಸಮಯದಲ್ಲಿ ಆರೋಪಿ ಪರಾರಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಅಬಕಾರಿ ಸಿಬ್ಬಂದಿಯಾದ ಸುರೇಶ್ ಕೆ,ಮಹಮ್ಮದ್ ಅಲಾವುದ್ದೀನ್ ಖಾನ್ , ವಾಹನ ಚಾಲಕ

ಕೊಟ್ಟಿಗೆಹಾರ: ಅಬಕಾರಿ ದಾಳಿ| 100 ಲೀಟರ್ ಬೆಲ್ಲದ ಕೊಳೆ, 5ಲೀ ಕಳ್ಳಬಟ್ಟಿ ವಶ Read More »