ರಾಜ್ಯ

ಕೊಟ್ಟಿಗೆಹಾರ: ಅಬಕಾರಿ ದಾಳಿ| 100 ಲೀಟರ್ ಬೆಲ್ಲದ ಕೊಳೆ, 5ಲೀ ಕಳ್ಳಬಟ್ಟಿ ವಶ

ಸಮಗ್ರ ನ್ಯೂಸ್ : ಬಣಕಲ್ ನ ಬಿ.ಹೊಸಳ್ಳಿಗೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ 5 ಲೀಟರ್ ಸಾರಾಯಿ, ನೂರು ಲೀಟರ್ ಬೆಲ್ಲದ ಕೊಳೆ ಹಾಗೂ ಪರಿಕರಗಳನ್ನು ವಶ ಪಡಿಸಿ ಕೊಳ್ಳಲಾಗಿದೆ. ಆರೋಪಿ ಪರಾರಿಯಾಗಿ ತಲೆಮರೆಸಿಕೊಂಡಿದ್ದಾರೆ. ಬಣಕಲ್ ಬಿ.ಹೊಸಳ್ಳಿಯ ಸುಂದರೇಶ್ ಆಲಿಯಾಸ್ ಮರಿ ಬಿನ್ ರಾಮೇಗೌಡ ಎಂಬುವವರ ತೋಟದ ಮೇಲೆ ಅಬಕಾರಿ ನಿರೀಕ್ಷಕ ಲೋಕೇಶ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು ಈ ಸಮಯದಲ್ಲಿ ಆರೋಪಿ ಪರಾರಿಯಾಗಿದ್ದಾರೆ. ಕಾರ್ಯಾಚರಣೆಯಲ್ಲಿ ಅಬಕಾರಿ ಸಿಬ್ಬಂದಿಯಾದ ಸುರೇಶ್ ಕೆ,ಮಹಮ್ಮದ್ ಅಲಾವುದ್ದೀನ್ ಖಾನ್ , ವಾಹನ ಚಾಲಕ

ಕೊಟ್ಟಿಗೆಹಾರ: ಅಬಕಾರಿ ದಾಳಿ| 100 ಲೀಟರ್ ಬೆಲ್ಲದ ಕೊಳೆ, 5ಲೀ ಕಳ್ಳಬಟ್ಟಿ ವಶ Read More »

ಹೆಚ್ಚುತ್ತಿರುವ ಭ್ರೂಣಹತ್ಯೆ ಪ್ರಕರಣಗಳು/ ಸುಳಿವು ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ

ಸಮಗ್ರ ನ್ಯೂಸ್: ಭ್ರೂಣಹತ್ಯೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಭ್ರೂಣಹತ್ಯೆ ಬಗ್ಗೆ ಸುಳಿವು ನೀಡಿದವರಿಗೆ ಒಂದು ಲಕ್ಷ ರೂಪಾಯಿ ನಗದು ಬಹುಮಾನ ನೀಡಲಾಗುವುದು ಹಾಗೂ ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿ ಇಡಲಾಗುವುದು ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಭ್ರೂಣಹತ್ಯೆ ಬುಡಸಮೇತ ಕಿತ್ತುಹಾಕಲು ಆರೋಗ್ಯ ಇಲಾಖೆ ಎಲ್ಲಾ ರೀತಿಯ ಪ್ರಯತ್ನವನ್ನೂ ಮಾಡುತ್ತಿದೆ. ಭ್ರೂಣ ಹತ್ಯೆ, ಭ್ರೂಣಲಿಂಗ ಪತ್ತೆ ಬಗ್ಗೆ ಸುಳಿವು ಸಿಕ್ಕಾಕ್ಷಣ ಆರೋಗ್ಯ ಇಲಾಖೆಗೆ ಮಾಹಿತಿ ನೀಡಬೇಕು. ನಂತರ ಮಾಹಿತಿ ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡಲಾಗುತ್ತದೆ

ಹೆಚ್ಚುತ್ತಿರುವ ಭ್ರೂಣಹತ್ಯೆ ಪ್ರಕರಣಗಳು/ ಸುಳಿವು ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ Read More »

ಕುಶಾಲನಗರ: ಕೋವಿಡ್ ರೂಪಾಂತರಿ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಲು ಕ್ರಮ

ಸಮಗ್ರ ನ್ಯೂಸ್: 60 ವರ್ಷ ಮೇಲ್ಪಟ್ಟವರು, ಹೃದಯ ಸಂಬಂಧಿ ಸಮಸ್ಯೆ, ಕೊರೋನಾ ಲಕ್ಷಣ ಕಂಡುಬಂದಲ್ಲಿ ಕಡ್ಡಾಯ ಮಾಸ್ಕ್‌ ಧರಿಸಬೇಕು ಅಗತ್ಯ ಕ್ರಮಕೈಗೊಳ್ಳುವ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇನೆ. ಕೇಂದ್ರ ಸರ್ಕಾರ ತಜ್ಞರ ಜೊತೆ ಚರ್ಚೆ ಮಾಡಲಾಗಿದೆ.ಕುಶಾಲನಗರದಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡುರಾವ್ ಹೇಳಿಕೆ ನೀಡಿದರು. ಕೊವೀಡ್‌ ಗೆ ಸಂಬಂಧಿಸಿದಂತೆ ಅಗತ್ಯವಿರುವ ಬೆಡ್‌, ಆಕ್ಸಿಜನ್‌, ವೆಂಟಿ ಲೇಟರ್, ಪಿಪಿ ಕಿಟ್‌, ಮಾಸ್ಕ್‌ ರೆಡಿಮಾಡಲಾಗಿದೆ. ಕೇರಳ ಗಡಿಗೆ ಹೊಂದಿಕೊಂಡಿರುವ ಜಿಲ್ಲೆಗಳಲ್ಲಿ ಕಟ್ಟೆಚ್ಚರ ಹಾಗೂ ಕೇರಳ ಗಡಿಗೆ ಹೊಂದಿಕೊಂಡಂತೆ ಇರುವ ಸ್ಥಳಗಳಲ್ಲಿ ನಿಗಾ

ಕುಶಾಲನಗರ: ಕೋವಿಡ್ ರೂಪಾಂತರಿ ಬಗ್ಗೆ ಹೆಚ್ಚಿನ ಜಾಗೃತಿ ವಹಿಸಲು ಕ್ರಮ Read More »

ಬೆಂಗಳೂರು ಮತ್ತು ಮಹಾರಾಷ್ಟ್ರದಲ್ಲಿ ಎನ್ಐಎ ದಾಳಿ ವೇಳೆ ಸಿಕ್ಕಿದ್ದೇನು ಗೊತ್ತಾ? ನಿಜವಾಗ್ಲೂ ಇದು ಬೆಚ್ಚಿ ಬೀಳಿಸೋ ಸ್ಟೋರಿ..!

ಸಮಗ್ರ ನ್ಯೂಸ್: ಕರ್ನಾಟಕದ ಬೆಂಗಳೂರು ಸೇರಿದಂತೆ ಮಹಾರಾಷ್ಟ್ರದ 44 ಕಡೆಗಳಲ್ಲಿ ಎನ್​ಐಎ ದಾಳಿ ನಡೆಸಿತ್ತು. ಅಂದು ಬೆಂಗಳೂರಿನಲ್ಲಿ ಶಂಕಿತ ಉಗ್ರ ಅಲಿ ಅಬ್ಬಾಸ್​ನನ್ನು ಬಂಧಿಸಲಾಗಿತ್ತು. ಇಂದು ಮತ್ತೆ ದೇಶಾದ್ಯಂತ 41 ಕಡೆಗಳಲ್ಲಿ ಎನ್​ಐಎ ದಾಳಿ ನಡೆದಿದ್ದು, ಬೆಂಗಳೂರಿನಲ್ಲಿ ಶಮೀವುಲ್ಲಾ ಎಂಬಾತನ ಮನೆಯಲ್ಲಿ ಸ್ಫೋಟಕ ತಯಾರಿಕೆಗೆ ಬಳಸುವ ಏಳು ಕೆಜಿ ಸೋಡಿಯಂ‌ ನೈಟ್ರೇಟ್ ಪತ್ತೆಯಾಗಿದೆ. ಬೆಂಗಳೂರು ನಗರದ ಶಿವಾಜಿನಗರ, ಪುಲಿಕೇಶಿನಗರ, ಸುಲ್ತಾನ್ ಪಾಳ್ಯ, ಆರ್​.ಟಿ.ನಗರ, ಜೆ.ಸಿ.ನಗರದ ಚಿನ್ನಪ್ಪ ಗಾರ್ಡನ್ ಸೇರಿದಂತೆ ನಗರದ 20ಕ್ಕೂ ಹೆಚ್ಚು ಕಡೆಗಳಲ್ಲಿ ಹಾಗೂ ಬಳ್ಳಾರಿಯಲ್ಲಿ

ಬೆಂಗಳೂರು ಮತ್ತು ಮಹಾರಾಷ್ಟ್ರದಲ್ಲಿ ಎನ್ಐಎ ದಾಳಿ ವೇಳೆ ಸಿಕ್ಕಿದ್ದೇನು ಗೊತ್ತಾ? ನಿಜವಾಗ್ಲೂ ಇದು ಬೆಚ್ಚಿ ಬೀಳಿಸೋ ಸ್ಟೋರಿ..! Read More »

ಕೊಡಗು ಜಿಲ್ಲೆಯಲ್ಲಿ ಕರೋನಾ ನೂತನ ರೂಪಾಂತರಿ ತಳಿಯ ಬಗ್ಗೆ ಮುನ್ನೆಚ್ಚರಿಕೆ ವಹಿಸಿ| ಜಿಲ್ಲಾಡಳಿತಕ್ಕೆ ಸಚಿವ ಎನ್ ಎಸ್‌ ಭೋಸರಾಜು ಸೂಚನೆ

ಸಮಗ್ರ ನ್ಯೂಸ್: ಕೇರಳದಲ್ಲಿ ಕರೋನಾ ರುಪಾಂತರಿ ಜೆಎನ್‌ 1 ಪತ್ತೆಯಾಗಿರುವ ಹಿನ್ನಲೆಯಲ್ಲಿ ಗಡಿ ಜಿಲ್ಲೆಯಾಗಿರುವ ಕೊಡಗಿನಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳುವಂತೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್‌.ಎಸ್‌.ಭೋಸರಾಜು ಅವರು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಡಿ. 18ರಂದು ಜಿಲ್ಲೆಯ ಜಿಲ್ಲಾಧಿಕಾರಿಗಳು, ಜಿಲ್ಲಾ ಆರೋಗ್ಯಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಜಿಲ್ಲೆಯ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಸಮಗ್ರ ಮಾಹಿತಿಯನ್ನು ಪಡೆದುಕೊಂಡರು. ಕೊಡಗು ಜಿಲ್ಲೆಗೆ ಗಡಿ ಹೊಂದಿಕೊಂಡಿರುವ ಕೇರಳ ರಾಜ್ಯದಲ್ಲಿ ರೂಪಾಂತರಿ ಕರೋನಾ

ಕೊಡಗು ಜಿಲ್ಲೆಯಲ್ಲಿ ಕರೋನಾ ನೂತನ ರೂಪಾಂತರಿ ತಳಿಯ ಬಗ್ಗೆ ಮುನ್ನೆಚ್ಚರಿಕೆ ವಹಿಸಿ| ಜಿಲ್ಲಾಡಳಿತಕ್ಕೆ ಸಚಿವ ಎನ್ ಎಸ್‌ ಭೋಸರಾಜು ಸೂಚನೆ Read More »

ಕೇರಳದಲ್ಲಿ ಕೊರೊನಾ ರಣಕೇಕೆ| ರಾಜ್ಯದಲ್ಲಿ ಹೈ ಅಲರ್ಟ್| 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಿದ ಆರೋಗ್ಯ ಇಲಾಖೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‌ ಕೊಡಗಿನ ಕುಶಾಲನಗರದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ವಿಚಾರವಾಗಿ ಇಲಾಖೆಯಿಂದ ಇಂದು(ಡಿ.18) ಮಾರ್ಗಸೂಚಿ ಹೊರಡಿಸಲಾಗುವುದು ಎಂದು ತಿಳಿಸಿದರು.‌ ಕೊರೋನಾ ರೂಪಾಂತರಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ನಾನು ಒಂದು ಸುತ್ತಿನ ಸಭೆಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ್ದೇನೆ. ಅಲ್ಲದೇ ಡಾ. ರವಿ ಅವರ

ಕೇರಳದಲ್ಲಿ ಕೊರೊನಾ ರಣಕೇಕೆ| ರಾಜ್ಯದಲ್ಲಿ ಹೈ ಅಲರ್ಟ್| 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಿದ ಆರೋಗ್ಯ ಇಲಾಖೆ Read More »

ತಮಿಳುನಾಡಿನಲ್ಲಿ ಭಾರೀ ಮಳೆ…! ಶಾಲಾ, ಕಾಲೇಜುಗಳಿಗೆ ರಜೆ

ಸಮಗ್ರ ನ್ಯೂಸ್: ತಮಿಳುನಾಡಿನಲ್ಲಿ ಭಾರೀ ಮಳೆಯಿಂದಾಗಿ ದಕ್ಷಿಣ ತಮಿಳುನಾಡಿನ ನಾಲ್ಕು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ತಿರುನೆಲ್ವೇಲಿ, ಟುಟಿಕೋರಿನ್, ತೆಂಕಶಿ ಮತ್ತು ಕನ್ಯಾಕುಮಾರಿ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತಗೊಂಡಿದೆ. ರೈಲು, ವಿಮಾನಗಳ ಸಂಚಾರದಲ್ಲಿ ವ್ಯತ್ಯಯವಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ತೂತುಕುಡಿ ಜಿಲ್ಲೆಯ ತಿರುಚೆಂದೂರಿನಲ್ಲಿ ಭಾನುವಾರ ಮಧ್ಯರಾತ್ರಿ 1:30 ರವರೆಗೆ ಕೇವಲ 15 ಗಂಟೆಗಳ ಅವಧಿಯಲ್ಲಿ 60 ಸೆಂ.ಮೀ ಮಳೆಯಾಗಿದೆ. ತಿರುನಲ್ವೇಲಿ ಜಿಲ್ಲೆಯ ಪಾಲಯಂಕೊಟ್ಟೈನಲ್ಲಿ 26 ಸೆಂ.ಮೀ, ಕನ್ಯಾಕುಮಾರಿಯಲ್ಲಿ 17.3 ಸೆಂ.ಮೀ ಮಳೆಯಾಗಿದೆ. ಧಾರಾಕಾರ ಮಳೆಯಿಂದಾಗಿ ಪ್ರವಾಹ ಪೀಡಿತ ಜಿಲ್ಲೆಗಳಲ್ಲಿ ಇಂದು

ತಮಿಳುನಾಡಿನಲ್ಲಿ ಭಾರೀ ಮಳೆ…! ಶಾಲಾ, ಕಾಲೇಜುಗಳಿಗೆ ರಜೆ Read More »

ಹೃದಯಾಘಾತಕ್ಕೆ ಶಾಸಕ ಮಾನಪ್ಪ ವಜ್ಜಲ್ ಪುತ್ರ ಬಲಿ

ಸಮಗ್ರ ನ್ಯೂಸ್: ಇತ್ತಿಚಿನ ದಿನಗಳಲ್ಲಿ ಹಾರ್ಟ್ ಅಟ್ಯಾಕ್ ಅನ್ನೋದು ಬಹಳಷ್ಟು ಕಾಮನ್ ಆಗಿ ಹೋಗಿದೆ. ಅದರಲ್ಲೂ ಯುವಕರೇ ಹಾರ್ಟ್ ಅಟ್ಯಾಕ್ ಗೆ ಬಲಿಯಾಗುತ್ತಿದ್ದಾರೆ. ಇದೀಗ ಲಿಂಗಸಗೂರು ಶಾಸಕ ಮಾನಪ್ಪ ವಜ್ಜಲ್(೩೧) ಅವರ ಪುತ್ರ ಕೂಡ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ತೀವ್ರ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ದಾರೆ. ಬೆಂಗಳೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ತೀವ್ರ ಹೃದಯಾಘಾತದಿಂದ ಸಂಭವಿಸಿದ ತಕ್ಷಣ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಸಂಜೆ ವೇಳೆಗೆ ಸಾವನ್ನಪ್ಪಿದ್ದಾರೆ. ಬೆಂಗಳೂರಿನಿಂದ ಲಿಂಗಸಗೂರಿಗೆ ಮೃತದೇಹವನ್ನು ರವಾನೆ ಮಾಡಲಾಗುತ್ತಿದೆ. ನಾಳೆ

ಹೃದಯಾಘಾತಕ್ಕೆ ಶಾಸಕ ಮಾನಪ್ಪ ವಜ್ಜಲ್ ಪುತ್ರ ಬಲಿ Read More »

ಡಿ.ಕೆ.ಶಿವಕುಮಾರ್ ಭೇಟಿಯಾದ ಕಿಚ್ಚ ಸುದೀಪ್….!

ಸಮಗ್ರ ನ್ಯೂಸ್: ನಟ ಕಿಚ್ಚ ಸುದೀಪ್ ಅವರು ಇಂದು (ಡಿ. 17)ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಆಗಿದ್ದಾರೆ ಸುದೀಪ್ ಮಾತ್ರ ಅಲ್ಲದೆ ಅವರೊಟ್ಟಿಗೆ ನಿರ್ಮಾಪಕ ಕೆಪಿ ಶ್ರೀಕಾಂತ್, ಕೆಆರ್​ಜಿಯ ಕಾರ್ತಿಕ್ ಗೌಡ ಇನ್ನೂ ಹಲವರು ಒಟ್ಟಿಗೆ ಡಿಕೆಶಿ ಅವರನ್ನು ಭೇಟಿಯಾಗಿದ್ದಾರೆ. ಡಿ.ಕೆ ಶಿವಕುಮಾರ್ ಅವರನ್ನು ರಾಜಕೀಯ ಕಾರಣದಿಂದ ಸುದೀಪ್ ಹಾಗೂ ಅವರ ತಂಡ ಭೇಟಿ ಆಗಿರಲಿಲ್ಲ. ಕಿಚ್ಚ ಸುದೀಪ್ ಅವರು ಮತ್ತೊಮ್ಮೆ ಕೆಸಿಸಿ ಕ್ರಿಕೆಟ್ ಟೂರ್ನಿಮೆಂಟ್ ನಡೆಸುತ್ತಿದ್ದಾರೆ. ಕೆಸಿಸಿ ಟೂರ್ನಿಯ ಉದ್ಘಾಟನೆಯನ್ನು ಡಿಕೆಶಿಯಿಂದ ಉದ್ಘಾಟನೆ

ಡಿ.ಕೆ.ಶಿವಕುಮಾರ್ ಭೇಟಿಯಾದ ಕಿಚ್ಚ ಸುದೀಪ್….! Read More »

ಟ್ರಾಫಿಕ್ ಪೊಲೀಸರು ದಂಡ ಸಂಗ್ರಹಿಸುವಂತಿಲ್ಲ – ಹೈಕೋರ್ಟ್

ಸಮಗ್ರ ನ್ಯೂಸ್: ಟ್ರಾಫಿಕ್ ಪೊಲೀಸರು ದಂಡ ಸಂಗ್ರಹಿಸುವಂತಿಲ್ಲ ಎಂದು ಹೈಕೋರ್ಟ್ ಮಹತ್ವದ ಆದೇಶ ಹೊರಡಿಸಿದೆ. ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್ ಈ ಆದೇಶ ಹೊರಡಿಸಿದೆ. ವಾಹನ ಸವಾರರು ಸಂಚಾರ ನಿಯಮ ಉಲ್ಲಂಘಿಸುವ ಪ್ರಕರಣಗಳಲ್ಲಿ ಪೊಲೀಸರು ತಪಾಸಣೆ ಮಾಡುವುದನ್ನು ವಿಡಿಯೋ ಚಿತ್ರೀಕರಣ ಮಾಡಬೇಕಾಗುತ್ತದೆ ಹಾಗೂ ಸಂಚಾರ ಪೊಲೀಸರು ಆರೋಪಿಯಿಂದ ದಂಡದ ಮೊತ್ತ ( ಫೈನ್) ಸಂಗ್ರಹಿಸಲು ಅವಕಾಶವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ಕೆ.ಆರ್.ಪೇಟೆ ಪಟ್ಟಣದ ಸುಭಾಷ್ ನಗರದ ನಿವಾಸಿ ಕೆ.ಟಿ.ನಟರಾಜು ಸಲ್ಲಿಸಿದ ಅರ್ಜಿ ಪುರಸರಿಸಿದ ನ್ಯಾಯಮೂರ್ತಿ ಈ ಆದೇಶ

ಟ್ರಾಫಿಕ್ ಪೊಲೀಸರು ದಂಡ ಸಂಗ್ರಹಿಸುವಂತಿಲ್ಲ – ಹೈಕೋರ್ಟ್ Read More »