ರಾಜ್ಯ

ಕೇರಳದಲ್ಲಿ ಹೆಚ್ಚಾಗ್ತಿದೆ ಕೊರೊನಾ| ಜನಸಂಚಾರ ನಿರ್ಬಂಧ, ಲಾಕ್ ಡೌನ್ ಸಾಧ್ಯತೆ

ಸಮಗ್ರ ನ್ಯೂಸ್: ದೇಶವನ್ನೇ ಕಾಡಿದ್ದ ಸಾಂಕ್ರಾಮಿಕ ರೋಗ ಕೊರೋನಾ ಮತ್ತೆ ಕೇರಳದಲ್ಲಿ ಉಲ್ಬಣವಾಗಿದ್ದು, ಜನ ಸಂಚಾರಕ್ಕೆ ನಿರ್ಬಂಧಗಳನ್ನು ವಿಧಿಸುವ ಸಾಧ್ಯತೆ ಇದೆ ಎಂದು ವರದಿಗಳು ತಿಳಿಸಿವೆ. ಈ ಹಿಂದೆಯೂ ಕೇರಳದಲ್ಲೇ‌ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿತ್ತು. ಈಗ ಮತ್ತೆ ಅದೇ ರಾಜ್ಯದಲ್ಲಿ ಸಾಂಕ್ರಾಮಿಕ ರೋಗದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ನಿರಂತರ ಮುಂಜಾಗ್ರತೆ ವಹಿಸುವಂತೆ ಸೂಚನೆಗಳನ್ನು ನೀಡಲಾಗಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚುತ್ತಲೇ ಇದ್ದರೆ ಕೇರಳ ಸರ್ಕಾರವು ಸೂಕ್ಷ್ಮ ಪ್ರದೇಶಗಳಲ್ಲಿ ನಿರ್ಬಂಧಗಳು ಮತ್ತು ತಡೆಗಟ್ಟುವ

ಕೇರಳದಲ್ಲಿ ಹೆಚ್ಚಾಗ್ತಿದೆ ಕೊರೊನಾ| ಜನಸಂಚಾರ ನಿರ್ಬಂಧ, ಲಾಕ್ ಡೌನ್ ಸಾಧ್ಯತೆ Read More »

ಸೌಜನ್ಯಳ ನ್ಯಾಯಕ್ಕಾಗಿ ಪ್ರತಿಭಟನೆಗೆ ಗುತ್ತಿಗಾರು ಸಜ್ಜು|ಹಲವು ಸಮಾವೇಶಗಳನ್ನ ಮೀರಿಸಲಿದೆಯಾ ಜನಸ್ತೋಮ..?

ಸಮಗ್ರ ನ್ಯೂಸ್: ಸೌಜನ್ಯ ಹೋರಾಟ ಸಮಿತಿ ಗುತ್ತಿಗಾರು ವತಿಯಿಂದ ನಾಳೆ (ಡಿ.16 )ರಂದು ಸುಳ್ಯ ತಾಲೂಕಿನ ಗುತ್ತಿಗಾರು ಹೃದಯಭಾಗದಲ್ಲಿರುವ ದೇವಿಸಿಟಿ ಆವರಣದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನಾ ಸಭೆ ಯಶಸ್ಸಿನ ಸಿದ್ಧತಾ ಕಾರ್ಯಗಳು ಪೂರ್ಣಗೊಂಡಿವೆ. ಬೃಹತ್ ಜನಸ್ತೋಮ ಸೇರುವ ನಿರೀಕ್ಷೆಯಿದ್ದು, ಕ್ಷಣಗಣನೆ ಆರಂಭಗೊಂಡಿದೆ. ನ್ಯಾಯಕ್ಕಾಗಿ ಮಿಡಿಯುತ್ತಿರುವ ನೂರಾರು ಸಮಾನ ಮನಸ್ಕ ಯುವಸಮುದಾಯ ಪಕ್ಷಾತೀತವಾಗಿ ಒಗ್ಗಟ್ಟು, ಹುರುಪಿನಿಂದ ಸಿದ್ದತೆಯಲ್ಲಿ ತೊಡಗಿಸಿಕೊಂಡಿದ್ದು ಕಾರ್ಯಕ್ರಮ ಶಾಂತಿಯುತ ಮತ್ತು ಯಶಸ್ವಿಯಾಗಿ ನೆರವೇರಲು ವಿವಿಧ ಆಯಾಮಗಳಲ್ಲಿ ತೊಡಗಿಸಿಕೊಂಡಿದ್ದಾರೆ ಇದುವರೆಗೆ ಜರುಗಿದ ರಾಜಕೀಯ ಮತ್ತು ರಾಜಕೀಯೇತರ ಸಮಾವೇಶಗಳ

ಸೌಜನ್ಯಳ ನ್ಯಾಯಕ್ಕಾಗಿ ಪ್ರತಿಭಟನೆಗೆ ಗುತ್ತಿಗಾರು ಸಜ್ಜು|ಹಲವು ಸಮಾವೇಶಗಳನ್ನ ಮೀರಿಸಲಿದೆಯಾ ಜನಸ್ತೋಮ..? Read More »

ಸಂಸತ್ ಭದ್ರತಾ ಲೋಪದ ಮಾಸ್ಟರ್ ಮೈಂಡ್ ಲಲಿತ್ ಝಾ ಅರೆಸ್ಟ್| 7 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ

ಸಮಗ್ರ ನ್ಯೂಸ್: ಲೋಕಸಭಾ ಸಂಸತ್ ಕಲಾಪದಲ್ಲೇ ಭಾರೀ ಭದ್ರತೆಯನ್ನು ಲೆಕ್ಕಿಸದೇ ಸದನಕ್ಕೆ ಧುಮುಕಿ, ದುಷ್ಕೃತ್ಯ ನಡೆಸಿದ್ದ ಆರೋಪದಲ್ಲಿ ಮಾಸ್ಟರ್ ಮೈಂಡ್ ಲಲಿತ್ ಝಾನನ್ನು ಪೊಲೀಸರು ಬಂಧಿಸಿದ್ದರು. ಅವರನ್ನು ದೆಹಲಿಯ ಪಟಿಯಾಲ ಕೋರ್ಟ್ ಗೆ ಹಾಜರಿಪಡಿಸಲಾಗಿತ್ತು. ಇದೀಗ ಅವರನ್ನು 7 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ. ನಿನ್ನೆ ಸಂಸತ್ತಿನ ಭದ್ರತಾ ಉಲ್ಲಂಘನೆ ಘಟನೆಯ ಆರನೇ ಆರೋಪಿ ಮತ್ತು ಮಾಸ್ಟರ್ ಮೈಂಡ್ ಅನ್ನು ದೆಹಲಿ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಆರೋಪಿ ಲಲಿತ್ ಝಾನನ್ನು ದೆಹಲಿಯಲ್ಲಿ ಬಂಧಿಸಲಾಗಿತ್ತು. ಬಂಧಿತ

ಸಂಸತ್ ಭದ್ರತಾ ಲೋಪದ ಮಾಸ್ಟರ್ ಮೈಂಡ್ ಲಲಿತ್ ಝಾ ಅರೆಸ್ಟ್| 7 ದಿನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶ Read More »

ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಸರ್ಕಾರ| ದೀರ್ಘಾವಧಿ ಹಾಗೂ ಅಲ್ಪಾವಧಿ ಸಾಲದ ಬಡ್ಡಿ ಸಂಪೂರ್ಣ ಮನ್ನಾ

ಸಮಗ್ರ ನ್ಯೂಸ್: ರಾಜ್ಯದ ರೈತರು ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ನಮ್ಮ ಸರ್ಕಾರ ತೀರ್ಮಾನಿಸಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಘೋಷಣೆ ಮಾಡಿದ್ದಾರೆ. ಇಂದು ವಿಧಾನಸಭೆಯಲ್ಲಿ ಮಾತನಾಡಿದ ಅವರು, ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ನಮ್ಮ ಸರ್ಕಾರ ತೀರ್ಮಾನಿಸಿದೆ. ಇದರಿಂದ ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಮ್ಯಾನಿಫೆಸ್ಟೊದಲ್ಲಿ ಹೇಳಿಲ್ಲ. ಬಿಜೆಪಿಯವರು

ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದ ಸರ್ಕಾರ| ದೀರ್ಘಾವಧಿ ಹಾಗೂ ಅಲ್ಪಾವಧಿ ಸಾಲದ ಬಡ್ಡಿ ಸಂಪೂರ್ಣ ಮನ್ನಾ Read More »

ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಮಸೂದೆ-2023/ ಸದನದ ಅಂಗೀಕಾರ

ಸಮಗ್ರ ಸಮಾಚಾರ: “ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಮಸೂದೆ-2023″ಕ್ಕೆ ಸದನವು ಗುರುವಾರ ಒಪ್ಪಿಗೆ ನೀಡಿದ್ದು, ಇದು ವಕೀಲರ ಮೇಲೆ ವೃತ್ತಿಗೆ ಸಂಬಂಧಿಸಿದಂತೆ ಹಲ್ಲೆ ನಡೆಸುವುದು, ಬೆದರಿಕೆ ಒಡ್ಡುವುದು ಮತ್ತು ಕೆಲಸಕ್ಕೆ ಅಡ್ಡಿಪಡಿಸುವುದನ್ನು ನಿಷೇಧಿಸುತ್ತದೆ. ಹಲ್ಲೆ ನಡೆಸುವವರು, ಬೆದರಿಕೆ ಒಡ್ಡುವವರಿಗೆ ಆರು ತಿಂಗಳಿನಿಂದ ಮೂರು ತಿಂಗಳವರೆಗೆ ಜೈಲು ಶಿಕ್ಷೆ ಮತ್ತು 1 ಲಕ್ಷದವರೆಗೆ ದಂಡ ವಿಧಿಸಲು ಈ ಮಸೂದೆ ಅವಕಾಶ ಕಲ್ಪಿಸಲಿದೆ. ಈ ಕಾಯ್ದೆಯ ಅಡಿಯಲ್ಲಿ ದಾಖಲಾದ ಪ್ರಕರಣಗಳ ವಿಚಾರಣೆಯನ್ನು ವಿಶೇಷ ನ್ಯಾಯಾಲಯಗಳ ಮೂಲಕ ನಡೆಸಲಾಗುತ್ತದೆ. ಯಾವುದೇ

ಕರ್ನಾಟಕ ನ್ಯಾಯವಾದಿಗಳ ಮೇಲಿನ ಹಿಂಸಾಚಾರ ನಿಷೇಧ ಮಸೂದೆ-2023/ ಸದನದ ಅಂಗೀಕಾರ Read More »

ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಕೇಕ್ ಶೋ/ ವಿವಿಧ ಮಾದರಿಯ ಕೇಕ್‍ಗಳು ವೀಕ್ಷಣೆಗೆ ಲಭ್ಯ

ಸಮಗ್ರ ನ್ಯೂಸ್: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನಿಂದ ಜನವರಿ 1ರ ವರೆಗೆ ಯುಬಿ ಸಿಟಿ ಸಮೀಪದ ಸೇಂಟ್ ಜೋಸೆಫ್ ಶಾಲೆಯ ಮೈದಾನದಲ್ಲಿ ‘ ಕೇಕ್ ಶೋ’ ನಡೆಯಲಿದೆ. ಕೇಕ್ ತಯಾರಿಕೆಯ ಕೆಲಸಗಳನ್ನು ಕಳೆದ ಆರು ತಿಂಗಳಿನಿಂದ ನಡೆಸಲಾಗಿದ್ದು, ಈ ಬಾರಿ ವಿಶೇಷವಾಗಿ ಥಿಂಕ್ ಲೋಕಲ್ – ಆಯಕ್ಟ್ ಗ್ಲೋಬಲ್ ಪರಿಕಲ್ಪನೆಯಲ್ಲಿ ಕೇಕ್ ಪ್ರದರ್ಶನಕ್ಕೆ ಜಾಗತಿಕ ವಿನ್ಯಾಸದ ಟಚ್ ನೀಡಲಾಗಿದೆ. ಚಿಕ್ಕಮಕ್ಕಳಿಂದ ಹಿಡಿದು ಹಿರಿಯರ ಅಭಿರುಚಿಗೆ ತಕ್ಕಂತೆ ವಿನ್ಯಾಸ ರಚಿಸಲಾಗಿದ್ದು, ಈ ಬಾರಿಯ ಕ್ರಿಸ್‍ಮಸ್ -ಹೊಸ ವರ್ಷದ ವಿಶ್ವದ

ಸಿಲಿಕಾನ್ ಸಿಟಿಯಲ್ಲಿ ಇಂದಿನಿಂದ ಕೇಕ್ ಶೋ/ ವಿವಿಧ ಮಾದರಿಯ ಕೇಕ್‍ಗಳು ವೀಕ್ಷಣೆಗೆ ಲಭ್ಯ Read More »

ರಾತ್ರಿಯಿಡೀ ಯಕ್ಷಗಾನ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್| ಕಾಲಮಿತಿ ಪ್ರದರ್ಶನಕ್ಕೆ ಬೀಳುತ್ತಾ ತೆರೆ?

ಸಮಗ್ರ ನ್ಯೂಸ್: ಕಟೀಲು ಶ್ರೀ ದುರ್ಗಾಪರಮೇಶ್ವರಿ ಯಕ್ಷಗಾನ ಮೇಳಗಳು ಇನ್ನು ಮುಂದೆ ರಾತ್ರಿಯಿಡೀ ಯಕ್ಷಗಾನ ಪ್ರದರ್ಶನ ನೀಡಬಹುದು ಎಂದು ರಾಜ್ಯ ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌ ನೀಡಿದೆ. ರಾತ್ರಿಯಿಡೀ ಯಕ್ಷಗಾನ ಪ್ರದರ್ಶನ ನೀಡುವುದಕ್ಕೆ ಜಿಲ್ಲಾಡಳಿತ ಹಾಕಿದ್ದ ನಿರ್ಬಂಧವನ್ನು ಹೈಕೋರ್ಟ್​ ತೆರವು ಮಾಡಿದೆ. ಹಾಗಿದ್ದರೆ ಕಟೀಲು ಮೇಳಗಳು ಈಗ ನಡೆಸುತ್ತಿರುವ ಸಂಜೆ 5 ರಿಂದ ರಾತ್ರಿ 12ರವರೆಗಿನ ಕಾಲಮಿತಿ ಪ್ರದರ್ಶನಕ್ಕೆ ತೆರೆ ಬೀಳುತ್ತದೆಯೇ? ಎಂಬ ಪ್ರಶ್ನೆ ಅಭಿಮಾನಿಗಳಲ್ಲಿ ಹುಟ್ಟಿಕೊಂಡಿದೆ. ಆದರೆ, ಸದ್ಯ ಸಿಗುತ್ತಿರುವ ಮಾಹಿತಿಗಳ ಪ್ರಕಾರ, ಹೈಕೋರ್ಟ್‌ ಗ್ರೀನ್‌ ಸಿಗ್ನಲ್‌

ರಾತ್ರಿಯಿಡೀ ಯಕ್ಷಗಾನ ನಡೆಸಲು ಹೈಕೋರ್ಟ್ ಗ್ರೀನ್ ಸಿಗ್ನಲ್| ಕಾಲಮಿತಿ ಪ್ರದರ್ಶನಕ್ಕೆ ಬೀಳುತ್ತಾ ತೆರೆ? Read More »

ಯುವನಿಧಿ ಯೋಜನೆ/ ಮತ್ತೆ ಮುಂದೂಡಿದ ಅರ್ಜಿ ಸಲ್ಲಿಕೆ ದಿನಾಂಕ

ಸಮಗ್ರ ನ್ಯೂಸ್: ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಯುವನಿಧಿ ಯೋಜನೆಯ ಅರ್ಜಿ ಸಲ್ಲಿಕೆ ದಿನಾಂಕವನ್ನು ಸರ್ಕಾರ ಮತ್ತೆ ಮುಂದೂಡಿದೆ. 2024ರ ಜನವರಿಯಲ್ಲಿ ಯುವನಿಧಿ ಯೋಜನೆಗೆ ಅಧಿಕೃತ ಚಾಲನೆ ಸಿಗುವ ಸಾಧ್ಯತೆ ಇದ್ದು, ಈ ಹಿಂದೆ ಸರ್ಕಾರ ಡಿಸೆಂಬರ್ 21ರಂದು ಯುವನಿಧಿ ಯೋಜನೆಗೆ ನೋಂದಣಿ ಪ್ರಕ್ರಿಯೆ ಆರಂಭಿಸಲು ಚಿಂತನೆ ನಡೆಸಿತ್ತು. ಆದರೆ ಮಹತ್ವದ ಬೆಳವಣಿಗೆಯಲ್ಲಿ ಅರ್ಜಿ ಸಲ್ಲಿಕೆ ದಿನಾಂಕವನ್ನು ಸರ್ಕಾರ ಮಂದೂಡಿದ್ದು, ಡಿಸೆಂಬರ್ 26ಕ್ಕೆ ನಿಗದಿಪಡಿಸಿದೆ. ಈ ಕುರಿತು ಸಿಎಂ ಸಿದ್ದರಾಮಯ್ಯ

ಯುವನಿಧಿ ಯೋಜನೆ/ ಮತ್ತೆ ಮುಂದೂಡಿದ ಅರ್ಜಿ ಸಲ್ಲಿಕೆ ದಿನಾಂಕ Read More »

ಸಂಸತ್ತಿನಲ್ಲಿ ಆಶಿಸ್ತು/ 14 ಸಂಸದರ ಅಮಾನತು

ಸಮಗ್ರ ನ್ಯೂಸ್: ಸಂಸತ್ ಮೇಲೆ ನಡೆದ ದಾಳಿ ಖಂಡಿಸಿ ವಿಪಕ್ಷಗಳು ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿ ಅಶಿಸ್ತು ತೋರಿದ ಹಿನ್ನಲೆಯಲ್ಲಿ 14 ಸಂಸದರನ್ನು ಸ್ಪೀಕರ್ ಅಮಾನತು ಮಾಡಿದ್ದಾರೆ. ಭದ್ರತಾ ಲೋಪದ ಹೊಣೆಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಸಂಸದರು ಭಾರಿ ಗದ್ದಲ ನಡೆಸಿದ್ದು, ಇದರ ಪರಿಣಾಮವಾಗಿ ಸಂಸದರನ್ನು ಅಮಾನತು ಮಾಡಲಾಗಿದೆ. ಸ್ಪೀಕರ್ ಎಚ್ಚರಿಕೆ ಲೆಕ್ಕಿಸದೆ ಪ್ರತಿಭಟನೆ ನಡೆಸಿದ ಹಿನ್ನಲೆಯಲ್ಲಿ ಸಂಸದರಾದ ಟಿಎನ್ ಪ್ರತಾಪನ್, ಹಿಬಿ ಇಡನ್, ಎಸ್ ಜ್ಯೋತಿಮಣಿ,

ಸಂಸತ್ತಿನಲ್ಲಿ ಆಶಿಸ್ತು/ 14 ಸಂಸದರ ಅಮಾನತು Read More »

ರಾಜ್ಯದಲ್ಲಿ ಕುಸಿತ ಕಂಡ ಕೋಳಿ‌ ದರ| ಸಂಕಷ್ಟದಲ್ಲಿ ಕುಕ್ಕುಟೋದ್ಯಮ ಮತ್ತು ಬೆಳೆಗಾರ

ಸಮಗ್ರ ನ್ಯೂಸ್: ವಿವಿಧ ಕಾರಣಗಳಿಂದ ಕೋಳಿ ಮಾಂಸಕ್ಕೆ ಬೇಡಿಕೆ ಕಡಿಮೆಯಾಗಿದ್ದು, ಒಮ್ಮೆಲೇ ಅರ್ಧಕ್ಕೆ ಕುಸಿದ ಚಿಕನ್ ದರದಿಂದ ವ್ಯಾಪಾರಿಗಳು ಕಂಗಲಾಗಿದ್ದಾರೆ. ಈ ತನಕ ಕೆಜಿಗೆ 130 ರೂ.ವರೆಗೆ ಇದ್ದ ಬ್ರಾಯ್ಲರ್ ಚಿಕನ್ ಎರಡು ದಿನಗಳ ಹಿಂದೆ 80 ರೂ.ಗೆ ಕುಸಿದಿದೆ. ಕೋಳಿ ದರ ಕುಸಿತದಿಂದ ರೈತರು ಸಂಕಷ್ಟಕ್ಕೊಳಗಾಗಿದ್ದಾರೆ. ಸೀಸನ್ನಲ್ಲಿ 160 ರೂ.ವರೆಗೆ ಇದ್ದ ಕೋಳಿ ಮಾಂಸದ ದರ 80 ರೂ.ಗೆ ಇಳಿದಿದೆ. ಆದರೆ ಪ್ರಸ್ತುತ ಕೋಳಿ ಉತ್ಪಾದನಾ ವೆಚ್ಚ ಕೆಜಿಗೆ 105 ರೂ.ಗಳಾಗಿದ್ದರೆ, ಚಿಲ್ಲರೆ ದರ ಹಲವೆಡೆ

ರಾಜ್ಯದಲ್ಲಿ ಕುಸಿತ ಕಂಡ ಕೋಳಿ‌ ದರ| ಸಂಕಷ್ಟದಲ್ಲಿ ಕುಕ್ಕುಟೋದ್ಯಮ ಮತ್ತು ಬೆಳೆಗಾರ Read More »