ರಾಜ್ಯ

ಕೇವಲ ಓರ್ವ ಪ್ರಯಾಣಿಕ ಇದ್ದರೂ ಸಮಯಪಾಲನೆ ಮಾಡಿದ ಬಿಎಂಟಿಸಿ ವಾಯುವಜ್ರ ಬಸ್!! ಪ್ರಯಾಣಿಕ ಫುಲ್ ಖುಷ್

ಸಮಗ್ರ ನ್ಯೂಸ್: ಬಿಎಂಟಿಸಿ ಬಸ್‌ನಲ್ಲಿ ಪ್ರಯಾಣಿಕರಿಗೆ ಒಬ್ಬೊಬ್ಬರಿಗೆ ಒಂದೊಂದು ರೀತಿಯ ಅನುಭವ ಆಗಿರುತ್ತದೆ. ಒಬ್ಬರಿಗೆ ಒಳ್ಳೆಯ ಅನುಭವವಾದರೆ, ಇನ್ನೂ ಕೆಲವರಿಗೆ ಕೆಟ್ಟ ಅನುಭವವಾಗಿರುತ್ತದೆ. ಅದೇ ರೀತಿ ಬೆಂಗಳೂರಿನ ವ್ಯಕ್ತಿಯೊಬ್ಬರು ಇತ್ತೀಚೆಗೆ ವಾಯು ವಜ್ರ ಬಸ್‌ನಲ್ಲಿ ತಮಗಾದ ವಿಶಿಷ್ಟ ಅನುಭವವನ್ನು ಹಂಚಿಕೊಂಡಿದ್ದಾರೆ. ತಮ್ಮ ಸಾಮಾಜಿಕ ಜಾಲತಾಣದಲ್ಲಿ ಬಿಎಂಟಿಸಿ ತನಗಾಗಿ ಹೇಗೆ ಸೇವೆ ನೀಡಿತು ಎಂದು ಬರೆದು ಬಸ್ ಚಾಲಕ ಮತ್ತು ಕಂಡಕ್ಟರ್‌ಗೆ ಧನ್ಯವಾದ ತಿಳಿಸಿದ್ದಾರೆ. ಹರಿಹರನ್‌ ಎನ್ನುವ ವ್ಯಕ್ತಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹೀಗೆ ಬರೆದುಕೊಂಡಿದ್ದಾರೆ.” ನಾನು ಏರ್‌ಪೋರ್ಟ್‌ನಿಂದ

ಕೇವಲ ಓರ್ವ ಪ್ರಯಾಣಿಕ ಇದ್ದರೂ ಸಮಯಪಾಲನೆ ಮಾಡಿದ ಬಿಎಂಟಿಸಿ ವಾಯುವಜ್ರ ಬಸ್!! ಪ್ರಯಾಣಿಕ ಫುಲ್ ಖುಷ್ Read More »

ಆಧಾರ್ ಉಚಿತ ಅಪ್ಡೇಟ್ ಗೆ ಮತ್ತೆ ಗಡುವು ವಿಸ್ತರಣೆ

ಸಮಗ್ರ ನ್ಯೂಸ್: ನೀವು ಆಧಾರ್ ಕಾರ್ಡ್ನಲ್ಲಿ ನಿಮ್ಮ ವಿಳಾಸ ಅಥವಾ ಮೊಬೈಲ್ ಸಂಖ್ಯೆಯನ್ನು ಬದಲಾಯಿಸಬೇಕಾದರೆ, ಅಥವಾ ನೀವು ಹೆಸರನ್ನು ಸರಿಪಡಿಸಲು ಬಯಸಿದರೆ , ಇನ್ನೂ ಮೂರು ತಿಂಗಳು ನೀವು ಮನೆಯಲ್ಲಿ ಕುಳಿತು ನಿಮ್ಮ ಸ್ವಂತ ಮೊಬೈಲ್ನಿಂದ ಆಧಾರ್ ಅನ್ನು ನವೀಕರಿಸಬಹುದು. ಯಾವುದೇ ಶುಲ್ಕ ಇರುವುದಿಲ್ಲ. ಉಚಿತ ಆಧಾರ್ ಅನ್ನು ನವೀಕರಿಸಲು ಇಂದು ಕೊನೆಯ ದಿನಾಂಕವಾಗಿತ್ತು, ಆದರೆ ಅದನ್ನು ಮೂರು ತಿಂಗಳವರೆಗೆ, ಅಂದರೆ 2024ರ ಮಾ.14ರವರೆಗೆ ವಿಸ್ತರಿಸಲಾಗಿದೆ. ವಿಶಿಷ್ಟ ಗುರುತಿನ ಪ್ರಾಧಿಕಾರ (ಯುಐಡಿಎಐ) ಆಧಾರ್ ಅನ್ನು ಉಚಿತವಾಗಿ ನವೀಕರಿಸುವ

ಆಧಾರ್ ಉಚಿತ ಅಪ್ಡೇಟ್ ಗೆ ಮತ್ತೆ ಗಡುವು ವಿಸ್ತರಣೆ Read More »

ಡಿಸೆಂಬರ್ 24, 25 ಮತ್ತು 26ರಂದು ದತ್ತಜಯಂತಿ/ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ

ಸಮಗ್ರ ನ್ಯೂಸ್: ಡಿಸೆಂಬರ್ 24, 25 ಮತ್ತು 26ರಂದು ಚಂದ್ರದ್ರೋಣ ಪರ್ವತದಲ್ಲಿರುವ ದತ್ತಪೀಠದಲ್ಲಿ ದತ್ತಜಯಂತಿ ನಡೆಯಲಿರುವ ಕಾರಣ ಡಿಸೆಂಬರ್ 22ರಿಂದ 27ರವರೆಗೆ ಚಿಕ್ಕಮಗಳೂರು ಜಿಲ್ಲೆಯ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಸೇರಿದಂತೆ ಹಲವು ಪ್ರವಾಸಿ ತಾಣಗಳಿಗೆ ನಿರ್ಬಂಧ ಹೇರಲಾಗಿದೆ. ಡಿಸೆಂಬರ್ 26ಕ್ಕೆ 20 ಸಾವಿರಕ್ಕೂ ಅಧಿಕ ಮಾಲಾಧಾರಿಗಳು ದತ್ತಪೀಠಕ್ಕೆ ಆಗಮಿಸಲಿರುವ ಕಾರಣ, ಮುಂಜಾಗ್ರತಾ ಕ್ರಮವಾಗಿ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ. ಡಿಸೆಂಬರ್ 23, 24 ವಾರಾಂತ್ಯ ಮತ್ತು 25ರಂದು ಕ್ರಿಸ್ಮಸ್ ಪ್ರಯುಕ್ತ ಸಾರ್ವಜನಿಕ ರಜೆ

ಡಿಸೆಂಬರ್ 24, 25 ಮತ್ತು 26ರಂದು ದತ್ತಜಯಂತಿ/ ಚಿಕ್ಕಮಗಳೂರಿನ ಪ್ರವಾಸಿ ತಾಣಗಳಿಗೆ ನಿರ್ಬಂಧ Read More »

ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ಇಲ್ಲ/ ರಾಮಲಿಂಗಾರೆಡ್ಡಿ ಭರವಸೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ವಿಧಿಸುವುದಿಲ್ಲ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಭರವಸೆ ನೀಡಿದ್ದಾರೆ. ಈ ಕುರಿತು ವಿಧಾನಸಭೆಯಲ್ಲಿ ಎಲೆಕ್ಟಿಕ್, ವಾಣಿಜ್ಯ ಮತ್ತು ಹಳದಿ ಬೋರ್ಡ್ ವಾಹನಗಳ ಹೊರತುಪಡಿಸಿ ನೂತನ ವಾಹನಗಳಿಗೆ ತೆರಿಗೆ ವಿಧಿಸುವ ಕರ್ನಾಟಕ ಮೋಟಾರ್ ವಾಹನಗಳ ತೆರಿಗೆ ನಿರ್ಧಾರಣೆ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಈ ಹಿನ್ನಲೆಯಲ್ಲಿ ಪ್ರತಿಪಕ್ಷದ ಸದಸ್ಯರು ಎಲೆಕ್ಟಿಕ್ ವಾಹನಗಳಿಗೆ ತೆರಿಗೆ ವಿಧಿಸಬಾರದು, ಸಬ್ಸಿಡಿ ನೀಡಬೇಕು ಎಂದು ಆಗ್ರಹಿಸಿದ್ದು, ಕಾಂಗ್ರೆಸ್ ಶಾಸಕ ಆರ್.ವಿ. ದೇಶಪಾಂಡೆ ಕೂಡ ಇದನ್ನು ಬೆಂಬಲಿಸಿ ಎಲೆಕ್ಟಿಕ್

ಎಲೆಕ್ಟ್ರಿಕ್ ವಾಹನಗಳಿಗೆ ತೆರಿಗೆ ಇಲ್ಲ/ ರಾಮಲಿಂಗಾರೆಡ್ಡಿ ಭರವಸೆ Read More »

ಇಂದಿನಿಂದ ಆಳ್ವಾಸ್ ವಿರಾಸತ್/ ಸಂಗೀತದ ರಸದೌತಣಕ್ಕೆ ಸಿದ್ಧಗೊಂಡಿದೆ ಮೂಡಬಿದ್ರೆ

ಸಮಗ್ರ ನ್ಯೂಸ್: ಮೂಡಬಿದಿದ್ರೆಯ ಆಳ್ವಾಸ್ ಅಂಗಣ ಇಂದಿನಿಂದ ನಾಲ್ಕು ದಿನಗಳ ಕಾಲ ‘ಆಳ್ವಾಸ್ ವಿರಾಸತ್’ ಸಂಭ್ರಮಕ್ಕೆ ಸಾಕ್ಷಿಯಾಗಲಿದೆ. ಬಣ್ಣದ ಚಿತ್ತಾರಗಳಿಂದ ಕಂಗೊಳಿಸುತ್ತಿರುವ ಆಳ್ವಾಸ್ ಎಂಬ ಶಿಕ್ಷಣ ಕಾಶಿಯಲ್ಲಿ ಇನ್ನು ನಾಲ್ಕು ದಿನಗಳ ಕಾಲ ಸಂಗೀತದ ರಸದೌತಣವೂ ದೊರೆಯಲಿದೆ. ಕಲಾ ರಸಿಕರ ಮನಸೂರೆಗೊಳ್ಳುವ ಆಳ್ವಾಸ್ ವಿರಾಸತ್ ಕಾರ್ಯಕ್ರಮಕ್ಕೆ ದೇಶದ ವಿವಿಧೆಡೆಯಿಂದ ಕಲಾ ಪ್ರೇಮಿಗಳು ಸಾಕ್ಷಿಯಾಗಲಿದ್ದು, ಡಾ. ಮೋಹನ ಆಳ್ವರ ಸಂಯೋಜನೆಯಲ್ಲಿ ಬರುವ ಮಂದಿಯನ್ನು ಅಚ್ಚರಿ ಗೊಳಿಸುವ ತೆರದಿ ಇಲ್ಲಿ ಕಾರ್ಯಕ್ರಮದ ಸಿದ್ಧತೆ ಯಶಸ್ವಿಯಾಗಿ ನಡೆದಿದೆ.

ಇಂದಿನಿಂದ ಆಳ್ವಾಸ್ ವಿರಾಸತ್/ ಸಂಗೀತದ ರಸದೌತಣಕ್ಕೆ ಸಿದ್ಧಗೊಂಡಿದೆ ಮೂಡಬಿದ್ರೆ Read More »

ಎಣ್ಣೆಪ್ರಿಯರಿಗೆ ಬಿಗ್ ಶಾಕ್ ನೀಡಿದ ರಾಜ್ಯಸರ್ಕಾರ| ಹೊಸವರ್ಷದಿಂದಲೇ‌ ಹೆಚ್ಚಾಗಲಿದೆ ಮದ್ಯದ ದರ

ಸಮಗ್ರ ನ್ಯೂಸ್: ನ್ಯೂ ಇಯರ್‌ ಪಾರ್ಟಿ ಮಾಡಬೇಕು ಎಂಬ ಗುಂಗಿನಲ್ಲಿದ್ದವರಿಗೆ ಶಾಕ್‌ ಕಾದಿದೆ. ದಿನನಿತ್ಯ ಬಳಕೆ ವಸ್ತುಗಳು ಈಗಾಗಲೇ ಗಗನಕ್ಕೇರಿವೆ. ಒಂದು ಕಡೆ ಸರ್ಕಾರ ಜನರ ಮೂಗಿಗೆ ತುಪ್ಪ ಸವರಿದಂತೆ, ಈ ಕಡೆ ಉಚಿತ ಭಾಗ್ಯ ಕೊಟ್ಟು ಮತ್ತೊಂದು ಕಡೆ ದರ ಏರಿಸಿ ಹೊರೆಯನ್ನು ಜನರ ಮೇಲೆಯೇ ಹಾಕುತ್ತಿದೆ. ಸರ್ಕಾರದ ಖಜಾನೆಗೆ ಬೂಸ್ಟರ್ ಡೋಸ್ ಕೊಟ್ಟಿದ್ದ ಮದ್ಯಪ್ರಿಯರಿಗೆ ಇದೀಗ ಮತ್ತೊಮ್ಮೆ ರೇಟ್ ಹೈಕ್ ಬಿಸಿ ತಟ್ಟಲಿದೆ. ಆರಂಭದಲ್ಲೇ ಸರ್ಕಾರ ಆರ್ಥಿಕ ಮೂಲವಾದ ಅಬಕಾರಿ ಸುಂಕದ ದರವನ್ನು 20

ಎಣ್ಣೆಪ್ರಿಯರಿಗೆ ಬಿಗ್ ಶಾಕ್ ನೀಡಿದ ರಾಜ್ಯಸರ್ಕಾರ| ಹೊಸವರ್ಷದಿಂದಲೇ‌ ಹೆಚ್ಚಾಗಲಿದೆ ಮದ್ಯದ ದರ Read More »

ತುರ್ತು ನಿರ್ವಹಣಾ ಕೆಲಸ/ ಬೆಂಗಳೂರು – ಮಂಗಳೂರು ರೈಲು ಸಂಚಾರ ರದ್ದು

ಸಮಗ್ರ ನ್ಯೂಸ್: ನೈಋತ್ಯ ರೈಲ್ವೆ, ಮಾರ್ಗ ಮಧ್ಯೆ ತುರ್ತು ನಿರ್ವಹಣಾ ಕೆಲಸ ಕೈಗೊಳ್ಳುವ ಹಿನ್ನೆಲೆಯಲ್ಲಿ ಬೆಂಗಳೂರು ಮತ್ತು ಮಂಗಳೂರು ಮಧ್ಯೆ ಡಿ.14 ರಿಂದ ಡಿ.22ರ ವರೆಗೆ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಡಿ.14 ರಿಂದ 18 ರ ಅವಧಿಯಲ್ಲಿ ಮಧ್ಯಾಹ್ನ 2 ರಿಂದ ಸಂಜೆ 6ರ ವರೆಗೆ ಮತ್ತು ಸಂಜೆ 6 ರಿಂದ ರಾತ್ರಿ 8ರ ವರೆಗೆ ಲೈನ್ ಬ್ಲಾಕ್, ಸಿಗ್ನಲ್ ಮತ್ತು ದೂರ ಸಂಪರ್ಕ ಬ್ಲಾಕ್ ಜಾರಿಯಲ್ಲಿರಲಿದೆ. ಈ ಸಮಯದಲ್ಲಿ ರೈಲು ಸಂಚಾರಕ್ಕೆ ಹಾಸನದಲ್ಲಿ ಯಾವುದೇ ರೈಲು

ತುರ್ತು ನಿರ್ವಹಣಾ ಕೆಲಸ/ ಬೆಂಗಳೂರು – ಮಂಗಳೂರು ರೈಲು ಸಂಚಾರ ರದ್ದು Read More »

ಸಂಸತ್ತಿನಲ್ಲಿ ಭದ್ರತಾ ಲೋಪ/ ಭದ್ರತಾ ನಿಯಮದಲ್ಲಿ ಬದಲಾವಣೆ

ಸಮಗ್ರ ನ್ಯೂಸ್: ಸಂಸತ್ ಭವನದಲ್ಲಿ ಭದ್ರತಾ ಲೋಪ ಕಂಡು ಬಂದ ನಂತರ ನೂತನ ಸಂಸತ್ತಿನ ಭದ್ರತಾ ಪ್ರೋಟೋಕಾಲ್‍ಗಳನ್ನು ಪರಿಷ್ಕರಿಸಲಾಗಿದೆ. ಸಂಸದರು, ಸಿಬ್ಬಂದಿ ಸದಸ್ಯರು ಮತ್ತು ಪತ್ರಿಕಾ ಮಾಧ್ಯಮಗಳಿಗೆ ಪ್ರತ್ಯೇಕ ಪ್ರವೇಶ ಕಲ್ಪಿಸಲಾಗಿದ್ದು, ಸಂಕೀರ್ಣದ ಪ್ರವೇಶವನ್ನು ಸಂದರ್ಶಕರಿಗೆ ಮುಚ್ಚಲಾಗಿದೆ, ಮುಂದೆ ಸಂದರ್ಶಕರಿಗೆ ಅನುಮತಿಸಿದರೆ ನಾಲ್ಕನೇ ಗೇಟ್‍ನಿಂದ ಪ್ರವೇಶಿಸುತ್ತಾರೆ. ಸದನದ ಒಳಗೆ ಭದ್ರತಾ ಸಿಬ್ಬಂದಿ ಸಂಖ್ಯೆಯನ್ನು ಹೆಚ್ಚಿಸಲಾಗುತ್ತಿದೆ. ಜನರು ಲೋಕಸಭೆಯ ಚೇಂಬರ್‍ಗೆ ಜಿಗಿಯುವುದನ್ನು ತಡೆಯಲು ಸಂದರ್ಶಕರ ಗ್ಯಾಲರಿಯನ್ನು ಗಾಜಿನಿಂದ ಮುಚ್ಚಲಾಗುತ್ತದೆ. ವಿಮಾನ ನಿಲ್ದಾಣಗಳಲ್ಲಿ ಇರುವಂತೆ ಬಾಡಿ ಸ್ಕ್ಯಾನ್ ಯಂತ್ರಗಳನ್ನು ಸಂಸತ್ತಿನಲ್ಲಿ

ಸಂಸತ್ತಿನಲ್ಲಿ ಭದ್ರತಾ ಲೋಪ/ ಭದ್ರತಾ ನಿಯಮದಲ್ಲಿ ಬದಲಾವಣೆ Read More »

ಲೋಕಸಭೆಯಲ್ಲಿ ಭದ್ರತಾ ಲೋಪ… ಜೀವ ಉಳಿಸಿಕೊಳ್ಳಲು ಸಚಿವರ ಓಟ..!

ಸಮಗ್ರ ನ್ಯೂಸ್: ಲೋಕಸಭೆಯಲ್ಲಿ ಭಾರೀ ಭದ್ರತಾ ಲೋಪವಾಗಿದೆ. ಎಂದು ನಡೆದಿರದಂಥ ಒಂದು ಘಟನೆ ನಡೆದಿದೆ. ಲೋಕಸಭೆಯಲ್ಲಿದ್ದ ಸಚಿವರೆಲ್ಲ ಜೀವ ಉಳಿಸಿಕೊಳ್ಳಲು ದಿಕ್ಕಾಪಾಲಾಗಿ ಓಡಿದ್ದಾರೆ. ನೀಲಿ ಬಣ್ಣದ ಜಾಕೆಟ್ ಧರಿಸಿದ ಯುವಕನೊಬ್ಬ ಸಂದರ್ಶಕರ ಗ್ಯಾಲರಿಯಿಂದ ಜಿಗಿದು ಸದನದ ಸುತ್ತಲೂ ಓಡಲು ಪ್ರಾರಂಭಿಸಿದ್ದಾನೆ. ಬಳಿಕ ಆತನ ಜೊತೆ ಮತ್ತೊಬ್ಬ ಸೇರಿಕೊಂಡಿದ್ದು ಇಬ್ಬರೂ ಟಿಯರ್‌ ಗ್ಯಾಸ್‌‌ ಎಸೆದು ಆತಂಕ ಸೃಷ್ಟಿಸಿದ್ದಾರೆ. ಈ ಘಟನೆ ನಡೆಯುತ್ತಿದ್ದಂತೆ ಅಲ್ಲಿ ನೆರೆದಿದ್ದ ಸಂಸದರು ದಿಕ್ಕಾಪಾಲಾಗಿ ಓಡಿದ್ದಾರೆ. ಮಧ್ಯಾಹ್ನ 1.15 ಸುಮಾರಿಗೆ ಈ ಘಟನೆ ನಡೆದಿದೆ. 22

ಲೋಕಸಭೆಯಲ್ಲಿ ಭದ್ರತಾ ಲೋಪ… ಜೀವ ಉಳಿಸಿಕೊಳ್ಳಲು ಸಚಿವರ ಓಟ..! Read More »

ಅಯೋಧ್ಯ ಮಂತ್ರಾಕ್ಷತೆ ಸ್ವೀಕಾರ ಕಾರ್ಯಕ್ರಮ| ಮಡಿಕೇರಿ ಗ್ರಾಮಾಂತರ ಮಂಡಲದಲ್ಲಿ ಕ್ಕಿಕ್ಕಿರಿದು ಸೇರಿದ ರಾಮಭಕ್ತರು

ಸಮಗ್ರ ನ್ಯೂಸ್: ಅಯೋಧ್ಯೆಯಿಂದ ತರಲಾಗಿರುವ ಪವಿತ್ರವಾದ ಮಂತ್ರಾಕ್ಷತೆಯನ್ನು ಮಡಿಕೇರಿ ಗ್ರಾಮಾಂತರ ತಾಲ್ಲೂಕಿನ ಪ್ರತೀ ಬೂತ್ ಗಳಿಗೂ ತಲುಪಿಸುವ ಕಾರ್ಯಕ್ರಮವು ಡಿ. 12ರಂದು ಮಡಿಕೇರಿ ಗ್ರಾಮಾಂತರ ತಾಲ್ಲೂಕಿನ ಮೂರ್ನಾಡು ಸಮೀಪದ ಕೋಡಂಬೂರು ಶ್ರೀ ಭದ್ರಕಾಳಿ ದೇವಾಲಯದಲ್ಲಿ ಶ್ರದ್ಧಾಭಕ್ತಿಯಿಂದ ನೆರವೇರಿತು. ಬೆಳಿಗ್ಗೆ 9 ಗಂಟೆಗೆ ಮಂತ್ರಾಕ್ಷತೆಯು ದೇವಾಲಯಕ್ಕೆ ಆಗಮಿಸುತ್ತಿದ್ದಂತೆ ಚಂಡೆ ವಾದ್ಯ ಸಮೇತ ಗ್ರಾಮಸ್ಥರು, ಮಾತೆಯರು ಪೂರ್ಣಕುಂಭ ಸ್ವಾಗತ ಕೋರಿದರು. ಮಂತ್ರಾಕ್ಷತೆಗೆ ದೇವಾಲಯದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪೂಜೆ ಸಲ್ಲಿಸಲಾಯಿತು. ನಂತರ ಮಧ್ಯಾಹ್ನ ದೇವಾಲಯ ಸಮಿತಿಯಿಂದ ಅನ್ನಸಂತರ್ಪಣೆ ನಡೆದು ಮಧ್ಯಾಹ್ನ

ಅಯೋಧ್ಯ ಮಂತ್ರಾಕ್ಷತೆ ಸ್ವೀಕಾರ ಕಾರ್ಯಕ್ರಮ| ಮಡಿಕೇರಿ ಗ್ರಾಮಾಂತರ ಮಂಡಲದಲ್ಲಿ ಕ್ಕಿಕ್ಕಿರಿದು ಸೇರಿದ ರಾಮಭಕ್ತರು Read More »