ಮಂಗಳೂರು: ಖಾಸಗಿ ಬಸ್ ಗಳಲ್ಲಿ ಬಾಗಿಲು ಕಡ್ಡಾಯ – ರೆಡ್ಡಿ
ಸಮಗ್ರ ನ್ಯೂಸ್: ಖಾಸಗಿ ಬಸ್ಗಳಲ್ಲಿ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಓಡಾಡುವ ಬಸ್ಗಳಲ್ಲಿ ಬಾಗಿಲು ಕಡ್ಡಾಯವಾಗಿ ಇರುವುದನ್ನು ಖಾತರಿಪಡಿಸಿಕೊಳ್ಳುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿ ಶ್ರೀಧರ್ ಕೆ ಮಲ್ಲಾಡ್ ಅವರಿಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ. ಮುಡಿಪುವಿನಲ್ಲಿ ವಾಹನ ಚಾಲನಾ ಪರೀಕ್ಷಾ ಕೇಂದ್ರವನ್ನು ವೀಕ್ಷಿಸಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಬಾಗಿಲುಗಳಿಲ್ಲದೇ ರಸ್ತೆಗೆ ಇಳಿಯುವ ಬಸ್ಗಳಿಗೆ ಎಫ್ಸಿ (ಫಿಟ್ನೆಸ್ ಸರ್ಟಿಫಿಕೆಟ್) ನೀಡಬೇಡಿ ಎಂದು ಹೇಳಿದರು. ‘ಇ ಬಸ್ಗಳಿಗೆ ಬೇಡಿಕೆ ಸಲ್ಲಿಸಿದ್ದು ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊಡಲಿರುವ ಬಸ್ಗಳ ಖರೀದಿಗಾಗಿ […]
ಮಂಗಳೂರು: ಖಾಸಗಿ ಬಸ್ ಗಳಲ್ಲಿ ಬಾಗಿಲು ಕಡ್ಡಾಯ – ರೆಡ್ಡಿ Read More »










