ರಾಜ್ಯ

ಸಾವಿರಾರು ಕೋಟಿ ಹೆಚ್ಚಾಗುತ್ತಿದೆ ಕರ್ನಾಟಕದ ಸಾಲ| ಗ್ಯಾರಂಟಿ ಭಾಗ್ಯಗಳ ಹೊರೆಗೆ ಮುಳುಗುತ್ತಿದೆ ರಾಜ್ಯ

ಸಮಗ್ರ ನ್ಯೂಸ್: ಕಳೆದ ಬಿಜೆಪಿ ಸರ್ಕಾರದ ಅವಧಿಗೆ ಹೋಲಿಸಿದರೆ ಈ ಆರ್ಥಿಕ ವರ್ಷದ ಮೊದಲಾರ್ಧದಲ್ಲಿ ಕಾಂಗ್ರೆಸ್‌ ಸರ್ಕಾರ 2576 ಕೋಟಿ ರೂಪಾಯಿ ಹೆಚ್ಚುವರಿ ಸಾಲ ಮಾಡಿರುವ ವಿಚಾರ ಬಹಿರಂಗವಾಗಿದೆ. ರಾಜ್ಯದಲ್ಲಿನ ಉಚಿತ ಭಾಗ್ಯಗಳಿಂದ ರಾಜ್ಯದ ಸಾಲ ಹೆಚ್ಚಾಗುತ್ತಿದೆ. ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು ಏಳೇ ತಿಂಗಳಲ್ಲಿ ಕರ್ನಾಟಕದ ಸಾಲ 2576 ಕೋಟಿ ಹೆಚ್ಚಾಗಿದೆ. ಕಳೆದ ವರ್ಷ 4800 ಕೋಟಿ ಇದ್ದ ಸಾಲ ಈಗ 7399 ಕೋಟಿಗೆ ತಲುಪಿದೆ ಎಂದು ರಾಜ್ಯದ ಪ್ರಸಿದ್ಧ ಡಿಜಿಟಲ್ ಮಾಧ್ಯಮ ‘ಮಸ್ತ್ ಮಗಾ.ಕಾಂ’

ಸಾವಿರಾರು ಕೋಟಿ ಹೆಚ್ಚಾಗುತ್ತಿದೆ ಕರ್ನಾಟಕದ ಸಾಲ| ಗ್ಯಾರಂಟಿ ಭಾಗ್ಯಗಳ ಹೊರೆಗೆ ಮುಳುಗುತ್ತಿದೆ ರಾಜ್ಯ Read More »

ನಾಳೆಯಿಂದ ಬಸವನಗುಡಿ ಕಡಲೆಕಾಯಿ ಪರಿಷೆ| ಮಾರ್ಗ ಬದಲಾವಣೆ ಈ ರೀತಿಯಾಗಿದೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ನಾಳೆಯಿಂದ ಡಿ.13ರವರೆಗೆ ಬಸವನಗುಡಿಯ ದೊಡ್ಡ ಬಸವಣ್ಣ, ದೊಡ್ಡ ಗಣಪತಿ ದೇವಸ್ಥಾನದಲ್ಲಿ ಐತಿಹಾಸಿಕ ಕಡಲೆಕಾಯಿ ಪರಿಷೆ ನಡೆಯಲಿದೆ. ಕಡಲೆಕಾಯಿ ಪರಿಷೆಗೆ ಸಿಲಿಕಾನ್​ ಸಿಟಿ ಜನರು ಸೇರಿದಂತೆ ಸುತ್ತಮುತ್ತಲ ಲಕ್ಷಾಂತರ ಜನರು ಆಗಮಿಸುತ್ತಾರೆ. ಹಾಗಾಗಿ ಬೆಂಗಳೂರಿನ ಬಸವನಗುಡಿ ವ್ಯಾಪ್ತಿಯಲ್ಲಿ ವಾಹನ ಸಂಚಾರಕ್ಕೆ ಪರ್ಯಾಯ ಮಾರ್ಗ ಮತ್ತು ಪಾರ್ಕಿಂಗ್​​​ಗೆ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಲಾಲ್​ಬಾಗ್​​ ವೆಸ್ಟ್​ಗೇಟ್​ ಕಡೆಯಿಂದ ವಾಣಿವಿಲಾಸ ರಸ್ತೆ ಮೂಲಕ 5ನೇ ಮುಖ್ಯರಸ್ತೆ ಚಾಮರಾಜಪೇಟೆ, ಗಾಂಧಿಬಜಾರ್ ಮುಖ್ಯರಸ್ತೆಯಿಂದ ಬುಲ್​​ಟೆಂಪಲ್ ರಸ್ತೆಯ ರಾಮಕೃಷ್ಣಾಶ್ರಮ ವೃತ್ತದಲ್ಲಿ ಬಲತಿರುವು ಪಡೆಯಬೇಕು. ಹಯವದನರಾವ್

ನಾಳೆಯಿಂದ ಬಸವನಗುಡಿ ಕಡಲೆಕಾಯಿ ಪರಿಷೆ| ಮಾರ್ಗ ಬದಲಾವಣೆ ಈ ರೀತಿಯಾಗಿದೆ Read More »

ಮುರುಘಾಶ್ರೀಗೆ ಮತ್ತೆ ಮುರುಘಾಮಠದ ಅಧಿಕಾರ; ಹೈ ಕೋರ್ಟ್ ಆದೇಶ

ಸಮಗ್ರ ನ್ಯೂಸ್: ಡಾ.ಶಿವಮೂರ್ತಿ ಮುರುಘಾ ಶರಣರ ಕೈಗೆ ಮುರುಘಾಮಠದ ಅಧಿಕಾರ ದೊರೆತಿದೆ. 2022ರ ಸೆ.1ರಂದು ಪೋಕ್ಸೋ ಕೇಸ್​ನಲ್ಲಿ ಮುರುಘಾ ಶ್ರೀ ಬಂಧನವಾಗಿತ್ತು. ಈ ಹಿನ್ನಲೆ ಮುರುಘಾ ಮಠಕ್ಕೆ ಆಡಳಿತಾಧಿಕಾರಿಯನ್ನ ರಾಜ್ಯ ಸರ್ಕಾರವೇ ನೇಮಿಸಿತ್ತು. ಬಳಿಕ ಆಡಳಿತಾಧಿಕಾರಿ ನೇಮಕ ಪ್ರಶ್ನಿಸಿ ಹೈಕೋರ್ಟ್ ಮೊರೆ ಹಿನ್ನೆಲೆ ಹೈಕೋರ್ಟ್ ಆಡಳಿತಾಧಿಕಾರಿ ನೇಮಕಾತಿ ರದ್ದು ಪಡಿಸಿತ್ತು. ಮುರುಘಾಶ್ರೀ ಜೈಲಿನಲ್ಲಿದ್ದ ಕಾರಣ ಪಿಡಿಜೆಗೆ ತಾತ್ಕಾಲಿಕ ಅಧಿಕಾರ ನೀಡಿತ್ತು. ಅದರಂತೆ ಚಿತ್ರದುರ್ಗ ಪಿಡಿಜೆ, ಮಠದ ಆಡಳಿತಾಧಿಕಾರಿ ಆಗಿದ್ದರು. ನವೆಂಬರ್ 16ರಂದು ಜಾಮೀನಿನ ಮೇಲೆ ಮುರುಘಾಶ್ರೀ ಬಿಡುಗಡೆಯಾದ

ಮುರುಘಾಶ್ರೀಗೆ ಮತ್ತೆ ಮುರುಘಾಮಠದ ಅಧಿಕಾರ; ಹೈ ಕೋರ್ಟ್ ಆದೇಶ Read More »

ಅರ್ಜುನನ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಯದುವೀರ್ ದಂಪತಿ

ಸಮಗ್ರ ನ್ಯೂಸ್: ದಸರಾದಲ್ಲಿ 8 ಬಾರಿ ಯಶಸ್ವಿಯಾಗಿ ಅಂಬಾರಿ ಹೊತ್ತಿದ್ದ ಸಾಕಾನೆ ಅರ್ಜುನ ಮಣ್ಣಲ್ಲಿ‌ ಮಣ್ಣಾಗಿದ್ದಾನೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರು ಅರ್ಜುನನ ಸಮಾಧಿಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ದಂಪತಿ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ದಬ್ಬಳ್ಳಿಕಟ್ಟೆ ನೆಡುತೋಪಿನಲ್ಲಿರು ಅರ್ಜುನ ಸಮಾಧಿಗೆ ಭೇಟಿ ನೀಡಿದ್ದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್​ ದಂಪತಿ ಪೂಜೆ ಸಲ್ಲಿಸಿದ್ದಾರೆ. ಅರ್ಜುನನ ಅಂತ್ಯಕ್ರಿಯೆಯಲ್ಲಿ ಭಾಗಿಯಾಗದ ಹಿನ್ನೆಲೆ ಇಂದು ದಂಪತಿ ಸಮೇತರಾಗಿ ಆಗಮಿಸಿ ಪೂಜೆ

ಅರ್ಜುನನ ಸಮಾಧಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ ಯದುವೀರ್ ದಂಪತಿ Read More »

ಕಲಬುರಗಿಯಲ್ಲಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ

ಕಲಬುರಗಿ ನಗರದಲ್ಲಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಠಾಣೆಯಲ್ಲಿ 6 ಆರೋಪಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ನೀಲಕಂಠ ಪೊಲೀಸ್ ಪಾಟೀಲ್, ವಿಜಯಕುಮಾರ್, ಸಿದ್ದಣ್ಣಗೌಡ ಸಿದ್ರಾಮ್, ಅವ್ವಣ್ಣ, ಗುರು ಎಂಬುವವರ ವಿರುದ್ಧ ದಾಖಲಾಗಿದೆ. ಬೆಳಗ್ಗೆ ಗಂಗಾವಿಹಾರ್‌ ಅಪಾರ್ಟ್‌ಮೆಂಟ್‌ನಲ್ಲಿ ವಕೀಲನ ಕೊಲೆ ಆಗಿತ್ತು. ಮಾರಕಾಸ್ತ್ರಗಳಿಂದ ಅಟ್ಟಾಡಿಸಿ ಈರಣ್ಣ ಗೌಡರನ್ನು ಹತ್ಯೆಗೈದಿದ್ದರು. ವೃತ್ತಿಯಲ್ಲಿ ವಕೀಲರು ಆಗಿರುವ 40 ವರ್ಷದ ಈರಣ್ಣಗೌಡ ಎಂಬುವವರು ನೂರಾರು ಎಕರೆ ಜಮೀನಿನ ಜೊತೆಗೆ ರಿಯಲ್ ಎಸ್ಟೇಟ್​ ಬಿಸ್​ನೆಸ್ ಮಾಡುವುದರ ಜೊತೆಗೆ

ಕಲಬುರಗಿಯಲ್ಲಿ ಹಾಡಹಗಲೇ ವಕೀಲನ ಬರ್ಬರ ಹತ್ಯೆ Read More »

ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿ/ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿ ಆಹ್ವಾನ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ) ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಿಗೆ 2024-25ರ ಶೈಕ್ಷಣಿಕ ಸಾಲಿಗೆ 6ನೇ ತರಗತಿ ಪ್ರವೇಶಾತಿಗೆ ಅರ್ಜಿ ಆಹ್ವಾನಿಸಿದೆ. ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಏಕಲವ್ಯ ಮಾದರಿ, ಅಟಲ್ ಬಿಹಾರಿ ವಾಜಪೇಯಿ, ಇಂದಿರಾ ಗಾಂಧಿ, ಡಾ. ಬಿ. ಆರ್. ಅಂಬೇಡ್ಕರ್, ಮಾಸ್ತಿ ವೆಂಕಟೇಶ್ ಅಯ್ಯಂಗಾರ್, ಸಂಗೊಳ್ಳಿ ರಾಯಣ್ಣ, ಕವಿರನ್ನ, ಗಾಂಧಿತತ್ವ ಮತ್ತು ನಾರಾಯಣ ಗುರು ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶ ಬಯಸುವ ಅಭ್ಯರ್ಥಿಗಳು ಅರ್ಜಿ

ವಸತಿ ಶಾಲೆಗಳಿಗೆ 6ನೇ ತರಗತಿ ಪ್ರವೇಶಾತಿ/ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅರ್ಜಿ ಆಹ್ವಾನ Read More »

ಬೆಳಗಾವಿ: ಟಿಪ್ಪರ್‌ಗೆ  ಕಾರು ಡಿಕ್ಕಿ| ಇಬ್ಬರು ಸಜೀವ ದಹನ

ಸಮಗ್ರ ನ್ಯೂಸ್: ಟಿಪ್ಪರ್ ಗೆ ಕಾರೊಂದು ಡಿಕ್ಕಿ ಹೊಡೆ ಪರಿಣಾಮ ಕಾರು ಕ್ಷಣಾರ್ಧದಲ್ಲಿ ಹೊತ್ತಿ ಉರಿದು ಇಬ್ಬರು ಸಜೀವಾಗಿ ದಹನವಾದ ಘಟನೆ ಬೆಳಗಾವಿ ತಾಲೂಕಿನ ದೇವಗಿರಿ ಬಂಬರಗಾ ಕ್ರಾಸ್ ಬಳಿ ನಡೆದಿದೆ. ಮೃತರನ್ನು ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್(24), ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್(12) ಎಂದು ಗುರುತಿಸಲಾಗಿದೆ. ಒಂದೇ ಕುಟುಂಬದ ನಾಲ್ವರು ರಾತ್ರಿ ಬಂಬರಗಾ ಗ್ರಾಮಕ್ಕೆ ಕಾರಿನಲ್ಲಿ ಹೊರಟಿದ್ದು, ಮದುವೆ ಕಾರ್ಯಕ್ರಮ ಮುಗಿಸಿಕೊಂಡು ವಾಪಸಾಗುತ್ತಿದ್ದ ವೇಳೆ ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್‌ಗೆ

ಬೆಳಗಾವಿ: ಟಿಪ್ಪರ್‌ಗೆ  ಕಾರು ಡಿಕ್ಕಿ| ಇಬ್ಬರು ಸಜೀವ ದಹನ Read More »

ಬೆಂಗಳೂರು: ಹುಸಿ ಬಾಂಬ್ ಪ್ರಕರಣದಲ್ಲಿ ‘ಅವಳ‌ ಹೆಜ್ಜೆ’| ಪ್ರಿಯಕರನಿಗಾಗಿ ಪತಿಯ ಜೈಲಿಗಟ್ಟಲು ಮಾಡಿದ್ದು ಈ ಖತರ್ನಾಕ್ ಕಿತಾಪತಿ!!

ಸಮಗ್ರ ನ್ಯೂಸ್: ಹುಸಿ ಬಾಂಬ್ ಬೆದರಿಕೆ ಸಂದೇಶ ಕಳುಹಿಸಿದ್ದ ಆರೋಪದ ಮೇಲೆ ಓರ್ವ ಮಹಿಳೆಯನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಿಹಾರ ಮೂಲದ ತನ್ನ ಪ್ರಿಯಕರಿನಿಗಾಗಿ ಮಹಿಳೆ ತನ್ನ ಪತಿಯನ್ನು ಸಂಕಷ್ಟಕ್ಕೆ ಸಿಲುಕಿಸಲು ಹುಸಿ ಬಾಂಬ್ ಸಂದೇಶ ಕಳುಹಿಸಿದ್ದಳು ಎಂದು ತಿಳಿದು ಬಂದಿದೆ. 36 ವರ್ಷದ ವಿದ್ಯಾರಾಣಿ ಬಂಧಿತ ಮಹಿಳೆ. ಅನೇಕಲ್‌ನ ಮಾರುತಿ ಬಡಾವಣೆಯಲ್ಲಿ ಉತ್ತರ ಕರ್ನಾಟಕ ಮೂಲದ ವಿದ್ಯಾರಾಣಿ-ಕಿರಣ್ ದಂಪತಿ ನೆಲೆಸಿದ್ದಾರೆ. ಬಂಧಿತ ವಿದ್ಯಾರಾಣಿಗೆ 6 ತಿಂಗಳ ಹಿಂದೆ ಉದ್ಯೋಗ ಹುಡುಕುವ ಆ್ಯಪ್‌ ‘ಅಪ್ನಾ’ ಮೂಲಕ ಬಿಹಾರ

ಬೆಂಗಳೂರು: ಹುಸಿ ಬಾಂಬ್ ಪ್ರಕರಣದಲ್ಲಿ ‘ಅವಳ‌ ಹೆಜ್ಜೆ’| ಪ್ರಿಯಕರನಿಗಾಗಿ ಪತಿಯ ಜೈಲಿಗಟ್ಟಲು ಮಾಡಿದ್ದು ಈ ಖತರ್ನಾಕ್ ಕಿತಾಪತಿ!! Read More »

ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ

ಸಮಗ್ರ ನ್ಯೂಸ್: ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ ಕುರಿತು ಸದ್ಯ ಚಿಂತನೆ ನಡೆದಿದ್ದು, ಸರ್ಕಾರ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಹೊಸ ವರ್ಷದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ. ಬೆಲೆ ಏರಿಕೆ ಯಾಕೆ?ಆರ್ಥಿಕ ನಷ್ಟದ (Economic Loss) ಹಿನ್ನೆಲೆ ಈ ಹಿಂದೆ 5 ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್‌ ಮನವಿ ಮಾಡಿತ್ತು. ಆದರೆ ಸರ್ಕಾರ ಅಕ್ಟೋಬರ್‌ನಲ್ಲಿ ಕೇವಲ 3 ರೂಪಾಯಿ ಮಾತ್ರ ಏರಿಕೆ ಮಾಡಿತ್ತು. ಈಗ 14 ಹಾಲು ಒಕ್ಕೂಟ ಗಳಿಂದ ಮನವಿ

ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆ Read More »

ಜೈನಮುನಿ ಹತ್ಯೆಗೆ ಮತ್ತೊಂದು ಕಾರಣ?

ಸಮಗ್ರ ನ್ಯೂಸ್: ಚಿಕ್ಕೋಡಿಯ ಜೈನಮುನಿ ನಂದಿ ಕಾಮಕುಮಾರ ಸ್ವಾಮೀಜಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಸಿಐಡಿಯು 500ಕ್ಕೂ ಹೆಚ್ಚು ಪುಟಗಳ ಚಾರ್ಜ್‍ಶೀಟ್ ನ್ನು ನ್ಯಾಯಾಲಯಕ್ಕೆ ಸಲ್ಲಿಕೆ ಮಾಡಿದೆ. ಜುಲೈ 5ರ ರಾತ್ರಿ ಜೈನಮುನಿಯನ್ನು ಹಂತಕರು ಕರೆಂಟ್ ಶಾಕ್ ಕೊಟ್ಟು ತುಂಡರಿಸಿ ಬೋರ್ ವೆಲ್‍ಗೆ ಬಿಸಾಡಿದ್ದರು. ಇದೀಗ ಹಣವಷ್ಟೇ ಅಲ್ಲ. ಜೈನಮುನಿಯ ಬೈಗುಳವೇ ಕೊಲೆಗೆ ಕಾರಣ ಎಂಬ ಸ್ಫೋಟಕ ಸತ್ಯವನ್ನು ಆರೋಪಿಗಳು ಸಿಐಡಿ ತನಿಖೆಯ ವೇಳೆ ಬಾಯ್ಬಿಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಚಾರ್ಜ್‍ಶೀಟ್‍ನಲ್ಲಿ ಏನಿದೆ.?: ಆರೋಪಿ ನಾರಾಯಣ ಮಾಳಿಯು

ಜೈನಮುನಿ ಹತ್ಯೆಗೆ ಮತ್ತೊಂದು ಕಾರಣ? Read More »