ರಾಜ್ಯ

ISIS ನಂಟಿನ ವ್ಯಕ್ತಿಗಳ ಜೊತೆ ವೇದಿಕೆ ಹಂಚಿಕೊಂಡ ಸಿಎಂ| ತನಿಖೆ ಕೋರಿ ಅಮಿತ್ ಶಾಗೆ ಯತ್ನಾಳ್ ಪತ್ರ

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯ ಅವರು ಇತ್ತೀಚೆಗೆ ಹಲವು ವಿವಾದಾತ್ಮಕವಾಗಿ ಹೇಳಿಕೆಗಳಲ್ಲಿ ಮುಂದೆ ಕಾಣಿಸಿಕೊಂಡಿದ್ದು ಈಗ ಮತ್ತೆ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಎಂ ಉಗ್ರರ ಜೊತೆ ನಂಟು ಹೊಂದಿರುವ ಹಾಗೂ ಐಎಸ್​ಐಎಸ್ (ISIS) ಪರ ಒಲವು ಹೊಂದಿರುವ ವ್ಯಕ್ತಿಯೊಂದಿಗೆ ವೇದಿಕೆ ಹಂಚಿಕೊಂಡಿದ್ದಾರೆ ಎಂದು ಮಾಜಿ ಸಚಿವ, ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಹೇಳಿಕೆ ನೀಡಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಭಯೋತ್ಪಾದಕ ಬಗ್ಗೆ ಸಹಾನುಭೂತಿ ಹೊಂದಿರುವ, ಮಧ್ಯಪ್ರಾಚ್ಯದಾದ್ಯಂತ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿರುವ ತನ್ವೀರ್ ಪೀರಾ ಅವರೊಂದಿಗೆ ವೇದಿಕೆ ಹಂಚಿಕೊಂಡಿದ್ದನ್ನು

ISIS ನಂಟಿನ ವ್ಯಕ್ತಿಗಳ ಜೊತೆ ವೇದಿಕೆ ಹಂಚಿಕೊಂಡ ಸಿಎಂ| ತನಿಖೆ ಕೋರಿ ಅಮಿತ್ ಶಾಗೆ ಯತ್ನಾಳ್ ಪತ್ರ Read More »

ಸಂಘ ಕಾರ್ಯಾಲಯಕ್ಕೆ ಪ್ರವೇಶ ನಿರಾಕರಣೆ/ ಗೂಳಿಹಟ್ಟಿ ಶೇಖರ್ ಹೇಳಿಕೆಗೆ ಆರ್‍ಎಸ್‍ಎಸ್ ಸ್ಪಷ್ಟನೆ

ಸಮಗ್ರ ನ್ಯೂಸ್: ನಾಗಪುರದ ಸ್ವಯಂ ಸೇವಕ ಸಂಘದ ಹೆಡಗೇವಾರ್ ವಸ್ತುಸಂಗ್ರಹಾಲಯಕ್ಕೆ ಪರಿಶಿಷ್ಟ ಜಾತಿಗೆ ಸೇರಿದ ವ್ಯಕ್ತಿ ಎಂಬ ಕಾರಣಕ್ಕೆ ಪ್ರವೇಶ ನಿರಾಕರಿಸಲಾಗಿದೆ ಎಂದು ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ನೀಡಿದ ಹೇಳಿಕೆಗಳ ಕುರಿತಾಗಿ ಆರ್‍ಎಸ್‍ಎಸ್ ಸ್ಪಷ್ಟನೆ ನೀಡಿದ್ದು, ನಾಗಪುರದಲ್ಲಿ ಸಂಘ ಕಾರ್ಯಾಲಯವನ್ನು ನೋಡಲು ಬಂದವರ ಹೆಸರನ್ನು ನೋಂದಾಯಿಸಿ ಪ್ರವೇಶ ನೀಡುವ ವ್ಯವಸ್ಥೆಯಿಲ್ಲ. ಇದೊಂದು ನಿರಾಧಾರದ ಹಾಗೂ ಹುರುಳಿಲ್ಲ ಆರೋಪ ಎಂದು ಹೇಳಿದೆ. ಈ ಹೇಳಿಕೆಯ ಹಿನ್ನಲೆಯಲ್ಲಿ ಆರ್‍ಎಸ್‍ಎಸ್ ಕಚೇರಿಯಿಂದ ಪತ್ರಿಕಾ ಪ್ರಕಟಣೆ ಹೊರಡಿಸಲಾಗಿದ್ದು, ಆರ್‍ಎಸ್‍ಎಸ್‍ನ ಎಲ್ಲಾ ಕಛೇರಿಗಳಲ್ಲಿ

ಸಂಘ ಕಾರ್ಯಾಲಯಕ್ಕೆ ಪ್ರವೇಶ ನಿರಾಕರಣೆ/ ಗೂಳಿಹಟ್ಟಿ ಶೇಖರ್ ಹೇಳಿಕೆಗೆ ಆರ್‍ಎಸ್‍ಎಸ್ ಸ್ಪಷ್ಟನೆ Read More »

ಹುತಾತ್ಮ ಪ್ರಾಂಜಲ್ ಕುಟುಂಬಕ್ಕೆ ಪರಿಹಾರ ನೀಡೋದಕ್ಕೆ ಸಿಎಂ- ತೇಜಸ್ವಿ ಸೂರ್ಯ ಜಟಾಪಟಿ

ಸಮಗ್ರ ನ್ಯೂಸ್: ಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರ ಜೊತೆಗಿನ ಹೋರಾಟದಲ್ಲಿ ಹುತಾತ್ಮರಾಗಿದ್ದ ಯೋಧ ಕ್ಯಾಪ್ಟನ್ ಪ್ರಾಂಜಲ್ ವಿಚಾರಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಸಂಸದ ತೇಜಸ್ವಿ ಸೂರ್ಯ ಟ್ವೀಟ್ ವಾರ್ ನಡೆಸಿದ್ದಾರೆ.ಪ್ರಾಂಜಲ್ ಕುಟುಂಬಸ್ಥರಿಗೆ ರಾಜ್ಯ ಸರ್ಕಾರ 50 ಲಕ್ಷ ರೂಪಾಯಿ ಪರಿಹಾರ ಧನದ ಚೆಕ್ ನೀಡಿದೆ. ಇನ್ನು ಸಂಸದ ತೇಜಸ್ವಿ ಸೂರ್ಯ ಟ್ವೀಟ್ ಮಾಡಿದ್ದರು. ಯೋಧರೊಬ್ಬರು ತೀರಿಕೊಂಡು 12 ದಿವಸಗಳಾದರೂ ನಿಮ್ಮ ಸರ್ಕಾರದ ಯಾರೊಬ್ಬ ಅಧಿಕಾರಿಯೂ ಸಂಪರ್ಕಿಸದೇ ಇದ್ದಿದ್ದು ಸತ್ಯ ಅಂತ ತೇಜಸ್ವಿ ಸೂರ್ಯ ಸರ್ಕಾರದ ವಿರುದ್ಧ ಕಿಡಿ ಕಾರಿದ್ದರು.

ಹುತಾತ್ಮ ಪ್ರಾಂಜಲ್ ಕುಟುಂಬಕ್ಕೆ ಪರಿಹಾರ ನೀಡೋದಕ್ಕೆ ಸಿಎಂ- ತೇಜಸ್ವಿ ಸೂರ್ಯ ಜಟಾಪಟಿ Read More »

ಇಂದು ಅಂಬೇಡ್ಕರ್ ಮಹಾಪರಿನಿರ್ವಾಣ ದಿನ/ಅಂಬೇಡ್ಕರ್ ಎಂಬ ನಾವು ಮರೆತ ಅದ್ಭುತ ರಾಷ್ಟ್ರಪ್ರೇಮಿ

ವಿಶೇಷ ಲೇಖನ: ಕುಮಾರ್ ಶೇಣಿ ಸಮಗ್ರ ನ್ಯೂಸ್: ಅದು 25 ನವೆಂಬರ್ 1949. 2 ವರ್ಷ, 11 ತಿಂಗಳು, 18 ದಿನಗಳ ಪರಿಶ್ರಮಕ್ಕೆ ಪ್ರತಿಫಲವಾಗಿ ಸ್ವತಂತ್ರ ಭಾರತಕ್ಕೆ ಸಂವಿಧಾನವೊಂದು ಸಿದ್ಧಗೊಂಡಿತ್ತು. ಸಂವಿಧಾನ ಕರ್ತೃ ಎಂದೇ ಹೆಸರಾದ ಡಾ. ಬಿ. ಆರ್ ಅಂಬೇಡ್ಕರ್ ಸಂವಿಧಾನ ಸಮಿತಿಯ ಮುಂದೆ ಕೊನೆಯ ಮಾತುಗಳನ್ನಾಡಲು ನಿಂತುಬಿಟ್ಟಿದ್ದರು. ಎರಡಕ್ಕೂ ಅಧಿಕ ವರ್ಷಗಳ ಸಂವಿಧಾನ ನಿರ್ಮಾಣದ ಇತಿಹಾಸ, ಅದಕ್ಕೆ ಪರಿಶ್ರಮಪಟ್ಟವರ ನೆನಪು ಮಾಡಿಕೊಳ್ಳುತ್ತಾ ಕೊನೆಗೆ ಭವಿಷ್ಯದ ಭಾರತದ ಕುರಿತು ಮಾತನಾಡುತ್ತಾ, “1950ರ ಜನವರಿ 26ರಂದು ಭಾರತವೂ

ಇಂದು ಅಂಬೇಡ್ಕರ್ ಮಹಾಪರಿನಿರ್ವಾಣ ದಿನ/ಅಂಬೇಡ್ಕರ್ ಎಂಬ ನಾವು ಮರೆತ ಅದ್ಭುತ ರಾಷ್ಟ್ರಪ್ರೇಮಿ Read More »

ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ತಿದ್ದುಪಡಿ ವಿಧೇಯಕ/ ಇಂದು ವಿಧಾನಸಭೆಯಲ್ಲಿ ಮಂಡನೆ

ಸಮಗ್ರ ನ್ಯೂಸ್: ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ತಿದ್ದುಪಡಿ ವಿಧೇಯಕವನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಡಿಸಿದ್ದಾರೆ. ಇದು ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡುವ ಮಸೂದೆಯಾಗಿದೆ. ವೈದ್ಯರ ಕಡ್ಡಾಯ ಗ್ರಾಮೀಣ ಸೇವೆ ಕಾಯ್ದೆ ಜಾರಿಗೆ ತಂದ ಸಂದರ್ಭದಲ್ಲಿ ಸರ್ಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ಇತ್ತು. ಹೀಗಾಗಿ ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದ ನಂತರ, ಒಂದು ವರ್ಷ ಕಡ್ಡಾಯವಾಗಿ ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವೆ

ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ತಿದ್ದುಪಡಿ ವಿಧೇಯಕ/ ಇಂದು ವಿಧಾನಸಭೆಯಲ್ಲಿ ಮಂಡನೆ Read More »

ಮಂಗಳೂರು ನಗರದಲ್ಲಿ ಮತ್ತೆ ಕಾಡುಕೋಣ ಭೀತಿ

ಸಮಗ್ರ ನ್ಯೂಸ್: ನಗರದಲ್ಲಿ ಮತ್ತೆ ಕಾಡುಕೋಣ ಪ್ರತ್ಯಕ್ಷವಾಗಿದ್ದು ನಗರ ವಾಸಿಗಳಲ್ಲಿ ಭೀತಿ ಹುಟ್ಟಿಸಿದೆ. ಕದ್ರಿ, ಕೈಬಟ್ಟಲು, ಕರಾವಳಿ ಲೇನ್ ಮತ್ತು ಸುತ್ತ ಮುತ್ತ ಪ್ರದೇಶದಲ್ಲಿ ದೈತ್ಯಗಾತ್ರದ ಕಾಡುಕೊಣ ರಾಜರೋಷವಾಗಿ ಹಗಲು, ರಾತ್ರಿ ಎನ್ನದೇ ಸುತ್ತಾಡುತ್ತಿದ್ದು ಜನ ಆತಂಕಕ್ಕೆ ಒಳಗಾಗಿದ್ದು, ಕಾಡುಕೋಣ ಸಂಚರಿಸುವ ಈ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ಈ ಕಾಡು ಕೋಣವು ಕೆಲ ಮನೆಗಳ ಕಂಪೌಂಡ್ ಗಳನ್ನು ಹಾರಿ, ಕಬ್ಬಿಣದ ತಡೆ ಬೇಲಿಗಳಮ್ಮು ಮುರಿದು ಹಾಕಿದೆ ಎಂದು ತಿಳಿದು ಬಂದಿದೆ. ರಾತ್ರಿ ವೇಳೆಯೇ ಕಾಡು

ಮಂಗಳೂರು ನಗರದಲ್ಲಿ ಮತ್ತೆ ಕಾಡುಕೋಣ ಭೀತಿ Read More »

ಮಂಗಳೂರು ನಗರದಲ್ಲಿ ಮತ್ತೆ ಕಾಡುಕೋಣ ಭೀತಿ

ಸಮಗ್ರ ನ್ಯೂಸ್: ನಗರದಲ್ಲಿ ಮತ್ತೆ ಕಾಡುಕೋಣ ಪ್ರತ್ಯಕ್ಷವಾಗಿದ್ದು ನಗರ ವಾಸಿಗಳಲ್ಲಿ ಭೀತಿ ಹುಟ್ಟಿಸಿದೆ. ಕದ್ರಿ, ಕೈಬಟ್ಟಲು, ಕರಾವಳಿ ಲೇನ್ ಮತ್ತು ಸುತ್ತ ಮುತ್ತ ಪ್ರದೇಶದಲ್ಲಿ ದೈತ್ಯಗಾತ್ರದ ಕಾಡುಕೊಣ ರಾಜರೋಷವಾಗಿ ಹಗಲು, ರಾತ್ರಿ ಎನ್ನದೇ ಸುತ್ತಾಡುತ್ತಿದ್ದು ಜನ ಆತಂಕಕ್ಕೆ ಒಳಗಾಗಿದ್ದು, ಕಾಡುಕೋಣ ಸಂಚರಿಸುವ ಈ ದೃಶ್ಯ ಸ್ಥಳೀಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಇನ್ನು ಈ ಕಾಡು ಕೋಣವು ಕೆಲ ಮನೆಗಳ ಕಂಪೌಂಡ್ ಗಳನ್ನು ಹಾರಿ, ಕಬ್ಬಿಣದ ತಡೆ ಬೇಲಿಗಳಮ್ಮು ಮುರಿದು ಹಾಕಿದೆ ಎಂದು ತಿಳಿದು ಬಂದಿದೆ. ರಾತ್ರಿ ವೇಳೆಯೇ ಕಾಡು

ಮಂಗಳೂರು ನಗರದಲ್ಲಿ ಮತ್ತೆ ಕಾಡುಕೋಣ ಭೀತಿ Read More »

ಗುಂಡೇಟಿಗೆ ಪ್ರಾಣ ಕಳೆದುಕೊಂಡನೇ ಅರ್ಜುನ? ಸಾವಿನ ಸುತ್ತ ಅನುಮಾನದ ಹುತ್ತ!!

ಸಮಗ್ರ ನ್ಯೂಸ್: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ ಮಾಡಿದಾಗ ತಪ್ಪಿಸಿಕೊಳ್ಳಲು ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಗುಂಡು ಹಾರಿಸಿದಾಗ ಅದು ಅರ್ಜುನನ ಕಾಲಿಗೆ ತಗುಲಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸ್ಥಳದಲ್ಲಿದ್ದ ಆನೆ ಮಾವುತರೊಬ್ಬರ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ. ಅರ್ಜುನ ಆನೆ ಮೊದಲ‌ ಬಾರಿಗೆ ಕಾಡಾನೆ ಮೇಲೆ ದಾಳಿ ಮಾಡಿತು. ಆಗ ಅರಣ್ಯ ಇಲಾಖೆ ಸಿಬ್ಬಂದಿ ಕೋವಿನಿಂದ ಗುಂಡು ಹಾರಿಸಿದರು. ಅದು ಅರ್ಜುನನ ಕಾಲಿಗೆ ತಗುಲಿತು. ಅರ್ಜುನ ಶಕ್ತಿ ಕಳೆದುಕೊಂಡ.

ಗುಂಡೇಟಿಗೆ ಪ್ರಾಣ ಕಳೆದುಕೊಂಡನೇ ಅರ್ಜುನ? ಸಾವಿನ ಸುತ್ತ ಅನುಮಾನದ ಹುತ್ತ!! Read More »

ಗುಂಡೇಟಿಗೆ ಪ್ರಾಣ ಕಳೆದುಕೊಂಡನೇ ಅರ್ಜುನ? ಸಾವಿನ ಸುತ್ತ ಅನುಮಾನದ ಹುತ್ತ!!

ಸಮಗ್ರ ನ್ಯೂಸ್: ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಕಾಡಾನೆ ದಾಳಿ ಮಾಡಿದಾಗ ತಪ್ಪಿಸಿಕೊಳ್ಳಲು ಅರಣ್ಯ ಇಲಾಖೆ ಸಿಬ್ಬಂದಿ ಗಾಳಿಯಲ್ಲಿ ಗುಂಡು ಹಾರಿಸಿದ್ದರು. ಗುಂಡು ಹಾರಿಸಿದಾಗ ಅದು ಅರ್ಜುನನ ಕಾಲಿಗೆ ತಗುಲಿದೆ ಎಂದು ಹೇಳಲಾಗುತ್ತಿದೆ. ಈ ಬಗ್ಗೆ ಸ್ಥಳದಲ್ಲಿದ್ದ ಆನೆ ಮಾವುತರೊಬ್ಬರ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ. ಅರ್ಜುನ ಆನೆ ಮೊದಲ‌ ಬಾರಿಗೆ ಕಾಡಾನೆ ಮೇಲೆ ದಾಳಿ ಮಾಡಿತು. ಆಗ ಅರಣ್ಯ ಇಲಾಖೆ ಸಿಬ್ಬಂದಿ ಕೋವಿನಿಂದ ಗುಂಡು ಹಾರಿಸಿದರು. ಅದು ಅರ್ಜುನನ ಕಾಲಿಗೆ ತಗುಲಿತು. ಅರ್ಜುನ ಶಕ್ತಿ ಕಳೆದುಕೊಂಡ.

ಗುಂಡೇಟಿಗೆ ಪ್ರಾಣ ಕಳೆದುಕೊಂಡನೇ ಅರ್ಜುನ? ಸಾವಿನ ಸುತ್ತ ಅನುಮಾನದ ಹುತ್ತ!! Read More »

ಬೆಂಗಳೂರು: 11500 ಕೆಜಿ ಅಕ್ರಮ ಅಡಿಕೆ ವಶಕ್ಕೆ

ಸಮಗ್ರ ನ್ಯೂಸ್: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾಜ್ಯ ವಾಣಿಜ್ಯ ತೆರಿಗೆ ಇಲಾಖೆಯ ವಿಜಿಲೆನ್ಸ್ ವಿಭಾಗವು 11,500 ಕೆಜಿ ತೂಕದ 460 ಚೀಲ ಅಡಿಕೆಯನ್ನು ವಶಪಡಿಸಿಕೊಂಡಿದೆ. ಅಗತ್ಯ ಸಾರಿಗೆ ದಾಖಲೆಗಳನ್ನು ನೀಡದ ಹಿನ್ನಲೆಯಲ್ಲಿ ಸರಕು ಮೂಲದ ಬಗ್ಗೆ ಅನುಮಾನಗಳನ್ನು ಹುಟ್ಟು ಹಾಕಿದ್ದು, ಪರಿಶೀಲನೆ ನಡೆಸಿದಾಗ ಅಕ್ರಮ ಬಯಲಿಗೆ ಬಂದಿದೆ. ಅಸ್ಸಾಂ ಮತ್ತು ಮಣಿಪುರ ಸೇರಿದಂತೆ ಈಶಾನ್ಯ ಪ್ರದೇಶಗಳಿಂದ ಮಧ್ಯಪ್ರದೇಶ ಮತ್ತು ಬೆಂಗಳೂರಿನ ನೋಂದಣಿಯಾಗದ ವ್ಯಾಪಾರಿಗಳಿಗೆ ಕಡಿಮೆ ಗುಣಮಟ್ಟದ ಅಡಿಕೆಯನ್ನು ಸರಬರಾಜು ಮಾಡುವ ಜಾಲವನ್ನು ಪ್ರಾಥಮಿಕ ತನಿಖೆಗಳು

ಬೆಂಗಳೂರು: 11500 ಕೆಜಿ ಅಕ್ರಮ ಅಡಿಕೆ ವಶಕ್ಕೆ Read More »