ರಾಜ್ಯ

ಹಾವೇರಿಯ ಹೊಸಮಠಕ್ಕೆ ಮುರಘಾ ಶರಣರು/ ಮೌನ ವೃತದಲ್ಲಿರುವ ಮುರಘಾ ಶರಣರು

ಸಮಗ್ರ ನ್ಯೂಸ್: ಹಾವೇರಿಯ ಶಾಖಾಮಠವಾದ ಹೊಸಮಠಕ್ಕೆ ಚಿತ್ರದುರ್ಗದ ಶಿವಮೂರ್ತಿ ಮುರಘಾ ಶರಣರು ಶುಕ್ರವಾರ ಆಗಮಿಸಿದ್ದಾರೆ. ಶರಣರು ಹೊಸಮಠದಲ್ಲಿ ವಿಶ್ರಾಂತಿ ಪಡೆಯುತ್ತಿದ್ದು, ಶನಿವಾರ ಭಕ್ತರನ್ನ ಭೇಟಿಯಾಗಲಿದ್ದಾರೆ ಎಂದು ಹೊಸಮಠದ ಬಸವ ಶಾಂತಲಿಂಗ ಸ್ವಾಮಿಜಿ ತಿಳಿಸಿದ್ದಾರೆ. ಇದು ಮುರುಘಾ ಶರಣರ ಮೂಲ ಮಠವಾಗಿದ್ದು ಮುರುಘಾ ಶರಣರಿಗೆ ತವರ ಮನೆ ಇದ್ದಂತೆ. ಹೊಸ ವಾತಾವರಣಕ್ಕಾಗಿ ಶರಣರು ಇಲ್ಲಿಗೆ ಬಂದಿದ್ದಾರೆ ಎಂದು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಸದ್ಯ ಮುರುಘಾ ಶರಣರು ಮೌನ ವೃತದಲ್ಲಿದ್ದು, ಇಲ್ಲಿನ ಭಕ್ತರ ಕೋರಿಕೆ ಮೇರೆಗೆ ಹೊಸಮಠಕ್ಕೆ ಬಂದಿದ್ದಾರೆ ಎಂದು

ಹಾವೇರಿಯ ಹೊಸಮಠಕ್ಕೆ ಮುರಘಾ ಶರಣರು/ ಮೌನ ವೃತದಲ್ಲಿರುವ ಮುರಘಾ ಶರಣರು Read More »

ಮಡಿಕೇರಿ: ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರಿಂದ ಸ್ವಯಂ ಪ್ರೇರಿತ ಕಲಾಪ ಬಹಿಷ್ಕಾರ

ಸಮಗ್ರ ನ್ಯೂಸ್: ಚಿಕ್ಕಮಗಳೂರು ವಕೀಲಯೊಬ್ಬರ ಮೇಲೆ ಪೊಲೀಸರಿಂದ ನಡೆದ ಹಲ್ಲೆ ಪ್ರಕರಣ ಖಂಡಿಸಿ ಡಿ.1ರಂದು ಮಡಿಕೇರಿ ಕೋರ್ಟ್ ಮುಂದೆ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಆರೋಪಿ ಪೊಲೀಸರನ್ನು ಬಂಧಿಸುವಂತೆ ಆಗ್ರಹಿಸಿದ ಮಡಿಕೇರಿ ವಕೀಲರ ಸಂಘದ ಸದಸ್ಯರು ಡಿ. 1ರಂದು ಸ್ವಯಂ ಪ್ರೇರಿತರಾಗಿ ಕಲಾಪಗಳಿಂದ ದೂರ ಉಳಿದರು.

ಮಡಿಕೇರಿ: ಜಿಲ್ಲಾ ನ್ಯಾಯಾಲಯದಲ್ಲಿ ವಕೀಲರಿಂದ ಸ್ವಯಂ ಪ್ರೇರಿತ ಕಲಾಪ ಬಹಿಷ್ಕಾರ Read More »

ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ/ ಅಪಾರ ಪ್ರಮಾಣದ ನಷ್ಟ

ಸಮಗ್ರ ನ್ಯೂಸ್: ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದ ಲಾಡು ತಯಾರಿಕಾ ಘಟಕದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಅಪಾರ ಪ್ರಮಾಣದ ನಷ್ಟವಾಗಿದೆ. ಗ್ಯಾಸ್ ಸೋರಿಕೆಯಿಂದಾಗಿ ಅಗ್ನಿ ಅವಘಡ ಸಂಭವಿಸಿದೆ. ಅವನ್‍ಗೆ ಸಂಪರ್ಕ ಕಲ್ಪಿಸಿದ್ದ ಸಿಲಿಂಡರ್ ಖಾಲಿಯಾಗಿದ್ದು, ಅದನ್ನು ಬದಲಾವಣೆ ಮಾಡುವ ವೇಳೆ ಘಟನೆ ನಡೆದಿದೆ. ಅಗ್ನಿ ಅವಘಡದಿಂದ 36 ಸಾವಿರ ಲಡ್ಡುಗಳು, ಒಂಬತ್ತು ಕ್ವಿಂಟಾಲ್ ಸಕ್ಕರೆ, 96 ಕೆಜಿ ಕಡ್ಲೆಹಿಟ್ಟು, 40 ಕೆಜಿ ನಂದಿನಿ ತುಪ್ಪ, 30 ಕೆಜಿ ಒಣದ್ರಾಕ್ಷಿ, 20 ಕೆಜಿ ಗೋಡಂಬಿ ಬೆಂಕಿಗೆ ಆಹುತಿಯಾಗಿವೆ. ಒಟ್ಟಾರೆ

ಮಲೆ ಮಹದೇಶ್ವರ ಬೆಟ್ಟದಲ್ಲಿ ಅಗ್ನಿ ಅವಘಡ/ ಅಪಾರ ಪ್ರಮಾಣದ ನಷ್ಟ Read More »

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಸಮಗ್ರ ನ್ಯೂಸ್: 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತಿಯ PUC ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಬಿಡುಗಡೆ ಆಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಿರುವ ವೇಳಾಪಟ್ಟಿಯಲ್ಲಿ ದ್ವಿತಿಯ ಪಿಯುಸಿ ಪರೀಕ್ಷೆಯು ಮಾರ್ಚ್ 2 ರಂದು ಪ್ರಾರಂಭವಾಗಿ ಮಾರ್ಚ್ 22ಕ್ಕೆ ಮುಗಿಯಲಿವೆ. ಇದಾದ ಬಳಿಕ 10ನೇ ತರಗತಿ ಪರೀಕ್ಷೆಗಳು ನಡೆಯಲಿವೆ.ಪಿಯುಸಿ ಪರೀಕ್ಷೆ ಮುಗಿದ 3ನೇ ದಿನಕ್ಕೆ SSLC ಪರೀಕ್ಷೆ ಆರಂಭವಾಗಲಿದೆ. ಮಂಡಳಿ ರಿಲೀಸ್ ಮಾಡಿರುವ ಟೈಮ್ ಟೇಬಲ್ನಲ್ಲಿ ಮಾರ್ಚ್ 25 ರಂದು

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ವಾರ್ಷಿಕ ಪರೀಕ್ಷೆಗಳ ತಾತ್ಕಾಲಿಕ ವೇಳಾಪಟ್ಟಿ ಪ್ರಕಟ Read More »

ನಾಳೆ(ಡಿ.3) ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ

ಸಮಗ್ರ ನ್ಯೂಸ್: ಹೊಸ ರೇಷನ್ ಕಾರ್ಡ್ ಗೆ ಡಿಸೆಂಬರ್.3ರಂದು ರಾಜ್ಯಾಧ್ಯಂತ ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಲಾಗಿದೆ ಎಂದು ಆಹಾರ ಇಲಾಖೆ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ರೇಷನ್ ಕಾರ್ಡ್ ತಿದ್ದುಪಡಿಗಾಗಿ ನ.29ರ ಹಾಗೂ ನ.30ರವರೆಗೆ ಎರಡು ದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ ಎರಡು ಗಂಟೆಗಳ ಕಾಲ ಅವಕಾಶ ನೀಡಲಾಗಿತ್ರು. ಹೊಸ ರೇಷನ್ ಕಾರ್ಡ್ ಗೆ ಅರ್ಜಿ ಸಲ್ಲಿಸೋದಕ್ಕೆ ಆಧಾರ್ ಕಾರ್ಡ್ ಗೆ ಮೊಬೈಲ್ ಸಂಖ್ಯೆ ಲಿಂಕ್

ನಾಳೆ(ಡಿ.3) ಹೊಸ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅವಕಾಶ Read More »

ಹುಸಿಬಾಂಬ್ ಬೆದರಿಕೆ ಹಿನ್ನಲೆ| ಇಂದು ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ – ಡಿಸಿ

ಸಮಗ್ರ ನ್ಯೂಸ್: ಹುಸಿ ಬಾಂಬ್ ಬೆದರಿಕೆ ಹಿನ್ನಲೆಯಲ್ಲಿ ಇಂದು ಬೆಂಗಳೂರಿನ ಶಾಲಾ-ಕಾಲೇಜುಗಳಿಗೆ ರಜೆ ಇಲ್ಲ ಎಂದು ಜಿಲ್ಲಾಧಿಕಾರಿ ಬಿ. ದಯಾನಂದ್ ಮಾಹಿತಿ ನೀಡಿದ್ದಾರೆ. ನಗರದ ಶಾಲೆಗಳಿಗೆ ಬಂದಿರುವುದು ಹುಸಿ ಬಾಂಬ್ ಕರೆ ಎನ್ನುವುದು ಖಚಿತವಾಗಿರುವ ಹಿನ್ನೆಲೆ ಶನಿವಾರ ಶಾಲೆಗಳಿಗೆ ರಜೆ ಇರುವುದಿಲ್ಲ. ಬೆಂಗಳೂರಿನ ಎಲ್ಲಾ ಶಾಲೆಗಳು ಎಂದಿನಂತೆ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಬಿ.ದಯಾನಂದ್ ಸ್ಪಷ್ಟಪಡಿಸಿದ್ದಾರೆ. 60ಕ್ಕೂ ಹೆಚ್ಚು ಶಾಲೆಗಳಿಗೆ ಮೇಲ್ ಬಂದಿವೆ. ಯಾವ ರೀತಿಯ ಆತಂಕ ಪಡುವಂತಿಲ್ಲ. ನಾವು ಶಾಲೆಗೆ ರಜೆ ನೀಡಿಲ್ಲ. ಯಾವುದೇ ತುರ್ತು ಅನಿವಾರ್ಯತೆ

ಹುಸಿಬಾಂಬ್ ಬೆದರಿಕೆ ಹಿನ್ನಲೆ| ಇಂದು ಬೆಂಗಳೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಇಲ್ಲ – ಡಿಸಿ Read More »

ಹೆಚ್ಚುತ್ತಿರುವ ವಾಯುಮಾಲಿನ್ಯ/ ಸಿಲಿಕಾನ್ ಸಿಟಿಯಲ್ಲಿ ಆರಂಭಗೊಂಡ ಊಬರ್ ಗ್ರೀನ್

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಎಲೆಕ್ಟಿಕ್ ವಾಹನ ‘ಊಬರ್ ಗ್ರೀನ್’ ಸೇವೆಯನ್ನು ಪ್ರಾರಂಭಿಸಲಾಗಿದೆ. ಸಿಲಿಕಾನ್ ಸಿಟಿಯಲ್ಲಿ ಹೆಚ್ಚುತ್ತಿರುವ ವಾಯು ಮಾಲಿನ್ಯವನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಉಬರ್ ಗ್ರೀನ್‍ಗೆ ಚಾಲನೆ ನೀಡಲಾಗಿದೆ. ನ.30ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬೆಂಗಳೂರು ಟೆಕ್ ಸಮ್ಮಿಟ್ 2023ರಲ್ಲಿ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಉಬರ್ ಗ್ರೀನ್‍ಗೆ ಚಾಲನೆ ನೀಡಿದ್ದಾರೆ. ಈ ಸೇವೆಯಿಂದ ಪ್ರಯಾಣಿಕರಿಗೆ ಹೆಚ್ಚು ಅನುಕೂಲವಾಗಲಿದ್ದು, ಮುಂದಿನ ದಿನಗಳಲ್ಲಿ ಹೆಚ್ಚಿನ ಜನರು ಊಬರ್ ಗ್ರೀನ್ ವಾಹನದಲ್ಲಿ ಪ್ರಯಾಣ ಮಾಡಲಿದ್ದಾರೆ. ಇಂದಿನಿಂದಲೇ ಮಧ್ಯ

ಹೆಚ್ಚುತ್ತಿರುವ ವಾಯುಮಾಲಿನ್ಯ/ ಸಿಲಿಕಾನ್ ಸಿಟಿಯಲ್ಲಿ ಆರಂಭಗೊಂಡ ಊಬರ್ ಗ್ರೀನ್ Read More »

ಸುರಂಗ ಕಾರ್ಮಿಕರ ಆರೋಗ್ಯದಲ್ಲಿ ಸಹಜ ಸ್ಥಿತಿ/ ಸಾವನ್ನೇ ಗೆದ್ದ ಶ್ರಮಿಕರು ಮನೆಯತ್ತ ಹೆಜ್ಜೆ

ಸಮಗ್ರ ನ್ಯೂಸ್: ಕುಸಿದ ಸುರಂಗದಲ್ಲಿ ಸಿಲುಕಿಕೊಂಡು 17 ದಿನಗಳ ಕಾರ್ಯಾಚರಣೆ ನಂತರ ಸುರಕ್ಷಿತವಾಗಿ ಮರಳಿದ ಎಲ್ಲ 41 ಕಾರ್ಮಿಕರ ಆರೋಗ್ಯ ಸಹಜವಾಗಿದ್ದು, ಅವರು ತಮ್ಮ ಮನೆಗಳಿಗೆ ತೆರಳಬಹುದು ಎಂದು ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (ಏಮ್ಸ್) ಗುರುವಾರ ಹೇಳಿದೆ. 41 ಜನರ ಪೈಕಿ 15 ಮಂದಿ ಏಮ್ಸ್‍ನಿಂದ ತಮ್ಮ ಊರಾದ ಜಾಖರ್ಂಡ್‍ಗೆ ಹೊರಟಿದ್ದು, ಈ 15 ಕಾರ್ಮಿಕರನ್ನು ಅವರ ಕುಟುಂಬಸ್ಥರ ಸಮೇತ ಉತ್ತರಾಖಂಡದ ಡೆಹ್ರಾಡೂನ್‍ನಿಂದ ದೆಹಲಿಗೆ ಏರ್ ಲಿಫ್ಟ್ ಮಾಡಿ ಅಲ್ಲಿಂದ ಅವರನ್ನು ವಿಮಾನದಲ್ಲಿ ರಾಂಚಿಗೆ

ಸುರಂಗ ಕಾರ್ಮಿಕರ ಆರೋಗ್ಯದಲ್ಲಿ ಸಹಜ ಸ್ಥಿತಿ/ ಸಾವನ್ನೇ ಗೆದ್ದ ಶ್ರಮಿಕರು ಮನೆಯತ್ತ ಹೆಜ್ಜೆ Read More »

ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ 15 ಕ್ಕೂ ಹೆಚ್ಚು ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ ಇಮೇಲ್ ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇಮೇಲ್ ಮೂಲಕ ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಬಸವೇಶ್ವರ ನಗರ, ಯಲಹಂಕ ಸೇರಿದಂತೆ ಹಲವು ಖಾಸಗಿ ಶಾಲೆಗಳಿಗೆ ಬೆದರಿಕೆಯೊಡ್ಡಲಾಗಿದ್ದು, ವಿದ್ಯಾರ್ಥಿಗಳು, ಪೋಷಕರಲ್ಲಿ ಆತಂಕ ಶುರುವಾಗಿದೆ. ಇ-ಮೇಲ್ ಮೂಲಕ ಬೆದರಿಕೆ ಹಾಕಿರುವ ಆತಂಕಕರು ‘ ನಿಮ್ಮ ಶಾಲೆಗಳಿಗೆ ಬಾಂಬ್ ಇಡುತ್ತೇವೆ ಎಂದು ಮೇಲ್ ಮಾಡಿದ್ದು, ಪೊಲೀಸರು ಅಲರ್ಟ್ ಆಗಿದ್ದಾರೆ. ಇಮೇಲ್ ಬಗ್ಗೆ ಮಾಹಿತಿ

ಬೆಂಗಳೂರಿನ 15ಕ್ಕೂ ಹೆಚ್ಚು ಶಾಲೆಗಳಿಗೆ ಬಾಂಬ್ ಬೆದರಿಕೆ Read More »

ರಾಜ್ಯದಲ್ಲಿ ಹೆಚ್ಚುವರಿ 188 ಇಂದಿರಾ ಕ್ಯಾಂಟೀನ್ ಸ್ಥಾಪನೆ – ಸಿಎಂ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್‌ ಸ್ಥಾಪಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದಿರಾ ಕ್ಯಾಂಟೀನ್‌ ಗಳನ್ನು ಹಿಂದಿನ ಸರ್ಕಾರ ನಿರ್ಲಕ್ಷ್ಯ ಮಾಡಿತ್ತು. ಇದನ್ನು ಸರಿಪಡಿಸುವ ಜೊತೆಗೆ ಅಗತ್ಯವಿರುವ ಕಡೆಗಳಲ್ಲಿ ಹೆಚ್ಚುವರಿ ಕ್ಯಾಂಟೀನ್‌ ಮಾಡಲು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ. ಜನರ ಅನುಕೂಲಕ್ಕಾಗಿ ಈ ವರ್ಷ ಹೆಚ್ಚುವರಿಯಾಗಿ 188 ಇಂದಿರಾ ಕ್ಯಾಂಟೀನ್ ಗಳನ್ನು ಸ್ಥಾಪಿಸಲಾಗುವುದು. ಬೆಂಗಳೂರಿನ 225 ವಾರ್ಡ್ ಗಳಲ್ಲಿಯೂ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಲಾಗುವುದು. ಇದಲ್ಲದೇ ಅಗತ್ಯವಿರುವೆಡೆ

ರಾಜ್ಯದಲ್ಲಿ ಹೆಚ್ಚುವರಿ 188 ಇಂದಿರಾ ಕ್ಯಾಂಟೀನ್ ಸ್ಥಾಪನೆ – ಸಿಎಂ Read More »