ರಾಜ್ಯ

ಬೆಂಗಳೂರಿನ ಅನಾಥಾಶ್ರಮದಲ್ಲಿ ಅಕ್ರಮವಾಗಿ ಇಸ್ಲಾಂ ಧಾರ್ಮಿಕ ಶಿಕ್ಷಣ

ಸಮಗ್ರ ಸಮಾಚಾರ: ಬೆಂಗಳೂರಿನ ಕಾವಲ್ ಬೈರಸಂದ್ರದಲ್ಲಿರೋ ಮುಸ್ಲಿಂ ಸಮುದಾಯದ ದಾರುಲ್ ಉಲೂಮ್ ಸಾದಿಯಾ ಅನಾಥಾಶ್ರಮದಲ್ಲಿ ಮಕ್ಕಳಿಗೆ ಇಸ್ಲಾಂ ಧಾರ್ಮಿಕ ಶಿಕ್ಷಣ ನೀಡಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಸ್ಥಳಕ್ಕೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಪ್ರಿಯಾಂಕ್ ಕಾನೂನ್​ಗೊ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅವ್ಯವಹಾರ ನಡೆಯುತ್ತಿರುವುದನ್ನು ಖಚಿತಪಡಿಸಿದ್ದಾರೆ. ಅಲ್ಲದೆ, ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ನೋಟಿಸ್​​ ನೀಡುವುದಾಗಿ ಹೇಳಿದ್ದಾರೆ.ಅನಾಥಾಶ್ರಮದಲ್ಲಿರುವ 200 ಮಕ್ಕಳನ್ನು ಶಾಲೆಗೂ ಕಳುಹಿಸಲಾಗುತ್ತಿಲ್ಲ. ಇಸ್ಲಾಂ ಧಾರ್ಮಿಕ ಶಿಕ್ಷಣ ಮಾತ್ರ ನೀಡಲಾಗುತ್ತಿದೆ ಎಂದು ಪ್ರಿಯಾಂಕ್ ಹೇಳಿದ್ದಾರೆ.

ಬೆಂಗಳೂರಿನ ಅನಾಥಾಶ್ರಮದಲ್ಲಿ ಅಕ್ರಮವಾಗಿ ಇಸ್ಲಾಂ ಧಾರ್ಮಿಕ ಶಿಕ್ಷಣ Read More »

ಮಗಳನ್ನು ಪ್ರೀತಿಸಿದಕ್ಕೆ ಪ್ರಿಯಕರನ ಕೊಂದ ಅಪ್ಪ

ಸಮಗ್ರ ಸಮಾಚಾರ: ಬೆಂಗಳೂರಿನಲ್ಲಿ ಮಗಳ ಮರ್ಯಾದೆ ಉಳಿಸಲು ತಂದೆಯೆ ಪ್ರಿಯಕರನ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.ಮಗಳನ್ನು ಪ್ರೀತಿಸುವಂತೆ ಪೀಡಿಸುತ್ತಿದ್ದ ಪಾಗಲ್ ಪ್ರೇಮಿಯ ಉಸಿರನ್ನ ಯುವತಿಯ ತಂದೆ ನಿಲ್ಲಿಸಿದ್ದಾರೆ. ಡೇವಿಡ್ ಕೊಲೆಯಾದ ಯುವಕ. ಮಂಜುನಾಥ್ ಎಂಬವರ ಮಗಳನ್ನು ಡೇವಿಡ್ ಪ್ರೀತಿಸುವಂತೆ ಪೀಡಿಸುತ್ತಿದ್ದನು. ಇದೇ ವಿಚಾರವಾಗಿ ಒಂದೂವರೆ ವರ್ಷದ ಹಿಂದೆ ರಾಜಿ ಪಂಚಾಯ್ತಿಯೂ ನಡೆದಿತ್ತು. ಮಗಳ ತಂಟೆಗೆ ಬರದಂತೆ ಡೇವಿಡ್​ಗೆ ಎಚ್ಚರಿಕೆ ನೀಡಲಾಗಿತ್ತು. ಆದ್ರೂ ಡೇವಿಡ್ ತನ್ನ ಚಾಳಿಯನ್ನು ನಿಲ್ಲಿಸಿರಲಿಲ್ಲ. ಮದುವೆ ಮಾಡಿಕೊಡಿ ಇಲ್ಲವಾದ್ರೆ ಖಾಸಗಿ ಫೋಟೋಗಳನ್ನು ರಿವೀಲ್

ಮಗಳನ್ನು ಪ್ರೀತಿಸಿದಕ್ಕೆ ಪ್ರಿಯಕರನ ಕೊಂದ ಅಪ್ಪ Read More »

ಅಯ್ಯಪ್ಪ‌ ವೃತಧಾರಿಗಳ ಜೊತೆಗೆ ಶಬರಿಮಲೆಗೆ ಹೊರಟ ಶ್ವಾನ| ಬೆಳಗಾವಿಯಿಂದ 600 ಕಿ.ಮೀ ಕಾಲ್ನಡಿಗೆಯಲ್ಲಿ ಜೊತೆಯಾದ ನಾಯಿ

ಸಮಗ್ರ ನ್ಯೂಸ್: ಯಾವುದೇ ಜಾತಿ ಮತ ಧರ್ಮದ ಬೇದವಿಲ್ಲದೆ ಪ್ರತಿಯೊಬ್ಬರನ್ನು ಸಮಾನರನ್ನಾಗಿ ಕಾಣುವ ಏಕೈಕ ದೇವಸ್ಥಾನ ಶಬರಿಮಲೆ. ದೇಶದಲ್ಲಿ ಅತೀ ಹೆಚ್ಚು ಭಕ್ತರನ್ನು ಸೆಳೆಯುವ ದೇವಸ್ಥಾನವಾಗಿರುವ ಶಬರಿಮಲೆ ಇದೀಗ ಮಂಡಲ ಪೂಜೆಗಾಗಿ ಮತ್ತೆ ತೆರೆದಿದೆ. ಈಗಾಗಲೇ ಶಬರಿಮಲೆ ಭಕ್ತರು ವೃತ ಕೈಗೊಂಡು ಶಬರಿಮಲೆ ಕಡೆಗೆ ತೆರಳುತ್ತಿದ್ದಾರೆ. ಅದರಲ್ಲೂ ಕಾಲ್ನಡಿಗೆ ಮೂಲಕ ಅಯ್ಯಪ್ಪನ ದರ್ಶನಕ್ಕೆ ತೆರಳುವ ಭಕ್ತರ ಸಂಖ್ಯೆ ಇದೀಗ ಹೆಚ್ಚಾಗುತ್ತಲೇ ಇದೆ. ಈ ರೀತಿ ಕಾಲ್ನಡಿಗೆಯಲ್ಲಿ ತೆರಳುವ ಭಕ್ತರ ಜೊತೆ ಶ್ವಾನಗಳು ತೆರಳುವ ಉದಾಹರಣೆಗಳು ಹಲವಾರು ಇದ್ದು,

ಅಯ್ಯಪ್ಪ‌ ವೃತಧಾರಿಗಳ ಜೊತೆಗೆ ಶಬರಿಮಲೆಗೆ ಹೊರಟ ಶ್ವಾನ| ಬೆಳಗಾವಿಯಿಂದ 600 ಕಿ.ಮೀ ಕಾಲ್ನಡಿಗೆಯಲ್ಲಿ ಜೊತೆಯಾದ ನಾಯಿ Read More »

ಬಿಡುಗಡೆಯಾದ 4 ದಿನಕ್ಕೆ ಮತ್ತೆ ಅರೆಸ್ಟ್ ಆದ ಮುರುಘಾ ಶ್ರೀ

ಸಮಗ್ರ ನ್ಯೂಸ್: ನವೆಂಬರ್.16ರಂದು ಪೋಕ್ಸೊ ಮೊದಲನೇ ಪ್ರಕರಣದಲ್ಲಿ ಚಿತ್ರದುರ್ಗದ ಮುರುಘಾ ಶ್ರೀಗಳಿಗೆ ಹೈಕೋರ್ಟ್ ಶರತ್ತು ಬದ್ಧ ಜಾಮೀನು ಮಂಜೂರು ಮಾಡಿತ್ತು. ಈ ಜಾಮೀನಿನ ಮೇಲೆ ಬಿಡುಗಡೆ ಕೂಡ ಆಗಿದ್ದರು. ಆದ್ರೇ 2ನೇ ಪೋಕ್ಸೊ ಪ್ರಕರಣದಲ್ಲಿ ಜಾಮೀನು ಪಡೆಯೋ ಮುನ್ನವೇ ಬಿಡುಗಡೆ ಆಗಿದ್ದ ಕಾರಣ, ಅವರನ್ನು ಇಂದು ಜಾಮೀನು ಪಡೆದ 4 ದಿನಗಳಲ್ಲೇ ಮತ್ತೆ ಬಂಧಿತರಾಗಿದ್ದಾರೆ. ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಚಿತ್ರದುರ್ಗದ ಮುರುಘಾ ಶ್ರೀ ವಿರುದ್ಧ ಪೋಕ್ಸೊ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಬಂಧನಕ್ಕೆ

ಬಿಡುಗಡೆಯಾದ 4 ದಿನಕ್ಕೆ ಮತ್ತೆ ಅರೆಸ್ಟ್ ಆದ ಮುರುಘಾ ಶ್ರೀ Read More »

ಭರ್ತಿಯಾಗದ ಹುದ್ದೆಗಳು/ ಇಂದಿನಿಂದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಸಮಗ್ರ ನ್ಯೂಸ್: ಬೆಂಗಳೂರು ನಗರದ ಅಂಗನವಾಡಿಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಿ ಎಂದು ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ಇಂದಿನಿಂದ ಅನಿರ್ಧಷ್ಟಾವಧಿಯವರೆಗೆ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಇಐಟಿಯುಸಿಯ ಜಯಮ್ಮ ಅವರ ನೇತೃತ್ವದಲ್ಲಿ ಫ್ರೀಡಂಪಾರ್ಕ್‍ನಲ್ಲಿ ಇಂದಿನಿಂದ ಪ್ರತಿಭಟನೆ ನಡೆಯಲಿದೆ. 2877 ಅಂಗನವಾಡಿ ಕೇಂದ್ರಗಳು ಬೆಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಇವುಗಳಲ್ಲಿ 430 ಅಂಗನವಾಡಿ ಕಾರ್ಯಕರ್ತೆಯರು ಮತ್ತು 1198 ಸಹಾಯಕಿಯರ ಹುದ್ದೆಗಳು ಖಾಲಿ ಇವೆ. ಕಳೆದ ಮಾರ್ಚ್ 5ರಂದು ನೇಮಕಾತಿ ಪ್ರಕಟನೆ ಹೊರಡಿಸಲಾಗಿದ್ದು, ಸಾಕಷ್ಟು ಅರ್ಜಿಗಳು ಬಂದಿರುತ್ತವೆ. ಆದರೆ ಅಜಿ

ಭರ್ತಿಯಾಗದ ಹುದ್ದೆಗಳು/ ಇಂದಿನಿಂದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ Read More »

ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹೆಲ್ಮೆಟ್ ನಿಂದ ಹಲ್ಲೆ| ಓರ್ವ ಅಂದರ್

ಸಮಗ್ರ ನ್ಯೂಸ್:ಕರ್ತವ್ಯನಿರತರಾಗಿದ್ದ ಪೊಲೀಸ್ ಕಾನ್ಸ್‌ಟೇಬಲ್ ಮೇಲೆ ವ್ಯಕ್ತಿಯೊಬ್ಬರು ಹೆಲ್ಮೆಟ್ ನಿಂದ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿರುವ ಘಟನೆ ಸಿದ್ದಾಪುರ ಬಸ್ ನಿಲ್ದಾಣದಲ್ಲಿ ನಡೆದಿದೆ. ಪೊಲೀಸ್ ಕಾನ್ಸ್ ಟೇಬಲ್ ಸಂತೋಷ್ ಚೌಹಾನ ಎಂಬುವವರುಸಿದ್ದಾಪುರ ಬಸ್ ನಿಲ್ದಾಣದ ಬಳಿಕರ್ತವ್ಯದಲ್ಲಿ ಸಂದರ್ಭ ಗುಹ್ಯ ಗ್ರಾಮದ ನಿವಾಸಿ ಸಿ.ಎ.ಗಣಪತಿ ಎಂಬುವವರು ಖ್ಯಾತೆ ತೆಗೆದು ಹೆಲ್ಮೆಟ್ ನಿಂದ ಹಲ್ಲೆ ಮಾಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದಾರೆ ಅಲ್ಲದೇ ಅವ್ಯಾಚ ಪದ ಬಳಸಿದ್ದಾರೆ. ಪೊಲೀಸ್ ಪೇದೆಯ ಮೇಲೆ ಇನ್ನಷ್ಟು ಹಲ್ಲೆಗೆ ಮುಂದಾದಾಗ ಅಲ್ಲಿದ್ದವರು ಸಿ.ಎ.ಗಣಪತಿಯನ್ನು ತಡೆದಿದ್ದಾರೆ. ಹಲ್ಲೆಯ ದೃಶ್ಯವನ್ನು

ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹೆಲ್ಮೆಟ್ ನಿಂದ ಹಲ್ಲೆ| ಓರ್ವ ಅಂದರ್ Read More »

ಚಿಕ್ಕಮಗಳೂರು: ದೇವರಮನೆ ರಸ್ತೆ ಸೇತುವೆ ಶಿಥಿಲ,ದುರಸ್ತಿಗೊಳಿಸಲು ಸಾರ್ವಜನಿಕರ ಒತ್ತಾಯ

ಸಮಗ್ರ ನ್ಯೂಸ್: ಮಲೆನಾಡಿನ ಪ್ರಸಿದ್ಧ ಪ್ರವಾಸಿ ಹಾಗೂ ಧಾರ್ಮಿಕ ಸ್ಥಳ ದೇವರಮನೆಗೆ ಸಾಗುವ ರಸ್ತೆಯ ಇಕ್ಕಟ್ಟಾದ ಸೇತುವೆ ಶಿಥಿಲಗೊಂಡಿದ್ದು ದುರಸ್ತಿಗೊಳಿಸುವಂತೆ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಈ ಕುರಿತಂತೆ ಸ್ಥಳೀಯ ಮುಖಂಡ ಬಿ.ಸಿ ಪ್ರವೀಣ್ ಮಾತನಾಡಿ ‘ ದೇವರಮನೆ ಧಾರ್ಮಿಕ ಕ್ಷೇತ್ರವಾಗಿದ್ದು ಈ ರಸ್ತೆಯಲ್ಲಿ ಜಿಲ್ಲೆಯ ವಿವಿಧ ಭಾಗಗಳಿಂದ ಜನರು ಬರುತ್ತಿದ್ದಾರೆ. ಆದರೆ ಸೇತುವೆ ಬಾರಿ ಹಳೆಯ ಸೇತುವೆಯಾಗಿದ್ದು ಅದು ಈಗ ಶಿಥಿಲಗೊಂಡು ರಸ್ತೆಯ ಮೇಲೆ ಕಂದಕ ನಿರ್ಮಾಣವಾಗಿದೆ.ಆದರೆ ರಸ್ತೆಯು ಹಲವು ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವುದರಿಂದ ಗ್ರಾಮಸ್ಥರಿಗೂ ತೊಂದರೆಯಾಗಿದೆ. ಈ

ಚಿಕ್ಕಮಗಳೂರು: ದೇವರಮನೆ ರಸ್ತೆ ಸೇತುವೆ ಶಿಥಿಲ,ದುರಸ್ತಿಗೊಳಿಸಲು ಸಾರ್ವಜನಿಕರ ಒತ್ತಾಯ Read More »

ಹವಾಮಾನ ವರದಿ| ರಾಜ್ಯದಲ್ಲಿ ಮತ್ತೆ ಮೂರು ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೆ ಹಿಂಗಾರು ಚುರುಕುಗೊಳ್ಳಲಿದ್ದು, ನ.23ರಿಂದ ಮೂರು ದಿನ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದೀಗ ನ.23 ರಿಂದ ನ.26ರ ವರೆಗೆ ದಕ್ಷಿಣ ಒಳನಾಡು, ಕರಾವಳಿ ಜಿಲ್ಲೆಗಳು ಹಾಗೂ ಉತ್ತರ ಒಳನಾಡಿನ ಕೆಲವಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಕೊಡಗು ಹಾಗೂ ಚಿಕ್ಕಮಗಳೂರಿನಲ್ಲಿ ನ.23 ಹಾಗೂ 24ರಂದು ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಎರಡು ಜಿಲ್ಲೆಗಳಿಗೆ ಯೆಲ್ಲೋ

ಹವಾಮಾನ ವರದಿ| ರಾಜ್ಯದಲ್ಲಿ ಮತ್ತೆ ಮೂರು ದಿನ ಮಳೆ ಸಾಧ್ಯತೆ Read More »

ಮಡಿಕೇರಿ: 70ನೇ ಅಖಿಲ ಭಾರತ ಸಹಕಾರ ಸಪ್ತಾಹಸಹಕಾರ ಸಂಘಗಳ ಮೂಲಕ ಕೃಷಿಕರಿಗೆ ಹಲವು ಸೌಲಭ್ಯ ಕಲ್ಪಿಸಿ: ಎ.ಮಂಜು

ಸಮಗ್ರ ನ್ಯೂಸ್: ನ.18, ಸಹಕಾರ ಕ್ಷೇತ್ರದಲ್ಲಿ ಸಹಕಾರಿಗಳಿಗಾಗಿ ಹಲವು ಸೌಲಭ್ಯಗಳನ್ನು ಕಲ್ಪಿಸುವುದು ಪ್ರಮುಖವಾಗಿದೆ. ಆ ನಿಟ್ಟಿನಲ್ಲಿ ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಕೃಷಿಕರಿಗೆ ವಿವಿಧ ಸವಲತ್ತುಗಳನ್ನು ತಲುಪಿಸಿ ಸಮಾಜದ ಅಭಿವೃದ್ಧಿಗೆ ಶ್ರಮಿಸಬೇಕಿದೆ ಎಂದು ಅರಕಲಗೂಡು ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಮಂಜು ಅವರು ತಿಳಿಸಿದ್ದಾರೆ. ನಗರದ ಬಾಲಭಾವನದಲ್ಲಿ 70ನೇ ಅಖಿಲ ಭಾರತ ಸಹಕಾರ ಸಪ್ತಾಹ ಅಂಗವಾಗಿ ಸಹಕಾರ ಸಂಸ್ಥೆಗಳನ್ನು ಡಿಜಿಟಲೀಕರಣಗೊಳಿಸಲು ತಾಂತ್ರಿಕತೆಯ ಅಳವಡಿಕೆ ಉನ್ನತೀಕರಣ ದಿನಾಚರಣೆ ಕಾರ್ಯಕ್ರಮದಲ್ಲಿ ನ. 18ರಂದು ಪಾಲ್ಗೊಂಡು ಅವರು ಮಾತನಾಡಿದರು. ಸಹಕಾರ ಕ್ಷೇತ್ರವು ವಿಶಾಲ ವ್ಯಾಪ್ತಿ

ಮಡಿಕೇರಿ: 70ನೇ ಅಖಿಲ ಭಾರತ ಸಹಕಾರ ಸಪ್ತಾಹಸಹಕಾರ ಸಂಘಗಳ ಮೂಲಕ ಕೃಷಿಕರಿಗೆ ಹಲವು ಸೌಲಭ್ಯ ಕಲ್ಪಿಸಿ: ಎ.ಮಂಜು Read More »

ಸುಬ್ರಹ್ಮಣ್ಯ: ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಸಹಿ ಸಂಗ್ರಹ ಅಭಿಯಾನ

ಸಮಗ್ರ ನ್ಯೂಸ್: NEP ಯನ್ನು ರದ್ದುಗೊಳಿಸುವ ರಾಜ್ಯ ಸರ್ಕಾರದ ನಿರ್ಧಾರವನ್ನು ವಿರೋಧಿಸಿ ಸುಬ್ರಹ್ಮಣ್ಯ ಶಾಖೆಯಲ್ಲಿ ಸಹಿ ಸಂಗ್ರಹ ಅಭಿಯಾನಕ್ಕೆ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಮುಂಭಾಗದಲ್ಲಿ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಉಪನ್ಯಾಸಕರಾದ ಪದ್ಮಕುಮಾರ್ ಗುಂಡಡ್ಕ NEP ಯ ಮಹತ್ವ ಮತ್ತು NEP ಯನ್ನು ರದ್ದುಗೊಳಿಸಿದಲ್ಲಿ ಆಗುವ ಪರಿಣಾಮಗಳನ್ನು ನೆರೆದಿದ್ದ ವಿದ್ಯಾರ್ಥಿಗಳಲ್ಲಿ ಮತ್ತು ಸಾರ್ವಜನಿಕರಿಗೆ ಮನದಟ್ಟು ಮಾಡಿ, ರಾಜ್ಯ ಸರ್ಕಾರ ಈ ಕೂಡಲೇ ಈ ನಿರ್ಧಾರವನ್ನು ಕೈ ಬಿಡಬೇಕು ಇಲ್ಲದಿದ್ದಲ್ಲಿ ವಿದ್ಯಾರ್ಥಿ ಶಕ್ತಿಯನ್ನು ಎದುರಿಸುವ ಅಪಾಯ ಸರಕಾರಕ್ಕೆ ಬರುವುದು

ಸುಬ್ರಹ್ಮಣ್ಯ: ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಗೊಳಿಸಿದನ್ನು ವಿರೋಧಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಸಹಿ ಸಂಗ್ರಹ ಅಭಿಯಾನ Read More »