ರಾಜ್ಯ

ದೀಪಾವಳಿ ವೇಳೆ ಹಲವು ಜಿಲ್ಲೆ ಗಳಲ್ಲಿ ಹೆಚ್ಚಿದ ವಾಯುಮಾಲಿನ್ಯ|ಮಡಿಕೇರಿಯಲ್ಲಿ ಉತ್ತಮ ಗಾಳಿ ಗುಣಮಟ್ಟ ದಾಖಲೆ

ಸಮಗ್ರ ನ್ಯೂಸ್: ಬೆಂಗಳೂರಿನ ಜಯನಗರದಲ್ಲೇ ಅತಿ ಹೆಚ್ಚು ಎಕ್ಯೂಐ ದಾಖಲು.ಬೆಂಗಳೂರು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗಾಳಿಯ ಗುಣಮಟ್ಟ ತೀವ್ರ ಹದಗೆಟ್ಟು ಆತಂಕ ಸೃಷ್ಟಿಸಿರುವ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲೂ ಮೂರು ದಿನ ಕಾಲ ವಾಯು ಗುಣಮಟ್ಟ ಸೂಚ್ಯಂಕ( ಎಕ್ಯೂಐ) ಹೆಚ್ಚಳವಾಗಿ ಕಳಪೆ ಮಟ್ಟಕ್ಕೆ ತಲುಪಿದೆ. ದೀಪಾವಳಿ ನಿಮಿತ್ತ ಸಾರ್ವಜನಿಕರು ಪಟಾಕಿ ಸುಟ್ಟ ಪರಿಣಾಮ ನ.12ರಿಂದ ನ.14ರವರೆಗೆ ರಾಜ್ಯದ ಇತರ ಜಿಲ್ಲೆಗಳಗಿಂತ ಬೆಂಗಳೂರಿನ ಜಯನಗರದಲ್ಲಿ ಅತಿ ಹೆಚ್ಚು ಎಕ್ಯೂಐ ದಾಖಲಾಗಿದೆ. ಮಂಗಳೂರು, ಬೀದರ್, ತುಮಕೂರು ಕ್ರಮವಾಗಿ ನಂತರ ಸ್ಥಾನಗಳಿವೆ.

ದೀಪಾವಳಿ ವೇಳೆ ಹಲವು ಜಿಲ್ಲೆ ಗಳಲ್ಲಿ ಹೆಚ್ಚಿದ ವಾಯುಮಾಲಿನ್ಯ|ಮಡಿಕೇರಿಯಲ್ಲಿ ಉತ್ತಮ ಗಾಳಿ ಗುಣಮಟ್ಟ ದಾಖಲೆ Read More »

ಬಾಳುಗೋಡುವಿನಲ್ಲಿ ಕೊಡವ ನಮ್ಮೆಗೆ ವರ್ಣರಂಜಿತ ಚಾಲನೆ

ಸಮಗ್ರ ನ್ಯೂಸ್: ಕೊಡವ ಸಮಾಜಗಳ ಒಕ್ಕೂಟದಿಂದ ಆಯೋಜಿತ ಕೊಡವ ನಮ್ಮೆಗೆ ವರ್ಣರಂಜಿತ ಚಾಲನೆ ನೀಡಲಾಯಿತು. ಕೊಡವ ಸಮಾಜಗಳ ನಡುವಿನ ಹಾಕಿ ನಮ್ಮೆಗೆ ಚಾಲನೆ ನೀಡಿದ ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ಬಳಿಕ ಕೊಡವ ನಮ್ಮೆಗೆ ಅದ್ಧೂರಿಯ ಚಾಲನೆ ನೀಡಿದರು. ಅಮ್ಮತ್ತಿ ಮತ್ತು ಶ್ರೀಮಂಗಲ ಕೊಡವ ಸಮಾಜಗಳ ನಡುವಿನ ಪ್ರಥಮ ಪಂದ್ಯ ಬಾಳುಗೋಡುವಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಸಾಂಸ್ಕೃತಿಕ ಕೇಂದ್ರ ಹಾಗೂ ಜನರಲ್ ತಿಮ್ಮಯ್ಯ ಕ್ರೀಡಾ ಕೇಂದ್ರದಲ್ಲಿ ಇಂದಿನಿಂದ ನ.19ರವರೆಗೆ

ಬಾಳುಗೋಡುವಿನಲ್ಲಿ ಕೊಡವ ನಮ್ಮೆಗೆ ವರ್ಣರಂಜಿತ ಚಾಲನೆ Read More »

ರಾಜಧಾನಿಯಲ್ಲಿ ಕಂಬಳ/ ಒಂದು ಕೋಟಿ ರೂಪಾಯಿ ಅನುದಾನ ಘೋಷಿಸಿದ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನಡೆಯಲಿರುವ ಕರಾವಳಿಯ ಕ್ರೀಡೆ ಕಂಬಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಕೋಟಿ ರೂಪಾಯಿ ಅನುದಾನವನ್ನು ಘೋಷಿಸಿದ್ದಾರೆ. ಅರಮನೆ ಮೈದಾನದ 10 ಎಕರೆ ಪ್ರದೇಶದಲ್ಲಿ ಈ ಕಾರ್ಯಕ್ರಮ ನಡೆಯಲಿದ್ದು,ಈಗಾಗಲೇ 150ಕ್ಕೂ ಹೆಚ್ಚು ಕೋಣಗಳ ನೋಂದಣಿಯಾಗಿದೆ. ವಿಶೇಷವೆಂದರೆ ಕಂಬಳಕ್ಕೆ ಐಶ್ವರ್ಯಾ ರೈ ಹಾಗೂ ಅನುಷ್ಕಾ ಶೆಟ್ಟಿ ಕೂಡ ಆಗಮಿಸಲಿದ್ದಾರೆ. ಕರಾವಳಿ ಮೂಲದ ಸಿನಿ ತಾರೆಯರು ಕಾರ್ಯಕ್ರಮಕ್ಕೆ ಆಗಮಿಸಲಿದ್ದಾರೆ. ಒಟ್ಟಾರೆ 5 ಲಕ್ಷ ಮಂದಿ ಕಂಬಳಕ್ಕೆ ಆಗಮಿಸುವ ನಿರೀಕ್ಷೆ ಇದೆ ಎಂದು

ರಾಜಧಾನಿಯಲ್ಲಿ ಕಂಬಳ/ ಒಂದು ಕೋಟಿ ರೂಪಾಯಿ ಅನುದಾನ ಘೋಷಿಸಿದ ಸಿದ್ದರಾಮಯ್ಯ Read More »

ಖುರ್ಚಿ ಕೆಳಗಿರಿಸಿದ್ಧ ಪಟಾಕಿಗೆ ಆಕಸ್ಮಿಕ ಬೆಂಕಿ| ಚಿಕ್ಕಮಗಳೂರಿನಲ್ಲಿ ಯುವಕ ಸಾವು

ಸಮಗ್ರ ನ್ಯೂಸ್: ಖುರ್ಚಿ ಕೆಳಗೆ ಇಟ್ಟಿದ್ದ ಪಟಾಕಿಗಳಿಗೆ ಆಕಸ್ಮಿಕವಾಗಿ ಬೆಂಕಿ ತಗುಲಿದ್ದು, ಚೇರ್‌ ಮೇಲೆ ಕುಳಿತಿದ್ದ ಯುವಕ ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಬಳಿಯ ಸುಣ್ಣದಹಳ್ಳಿಯಲ್ಲಿ ನಡೆದಿದೆ. ದೀಪಾವಳಿ ಹಿನ್ನೆಲೆಯಲ್ಲಿ ಪಟಾಕಿಗಳನ್ನು ತರಲಾಗಿತ್ತು. ಪಟಾಕಿ ಇರುವ ಚೀಲವನ್ನು ಕುರ್ಚಿ ಕೆಳಗೆ ಇಡಲಾಗಿತ್ತು. ಅದಕ್ಕೆ ಆಕಸ್ಮಿಕವಾಗಿ ಕಿಡಿ ತಗುಲಿ ಈ ದರ್ಘಟನೆ ನಡೆದಿದೆ. ಪಟಾಕಿ ಸಿಡಿದ ರಭಸಕ್ಕೆ ಯುವಕ ಪ್ರದೀಪ್‌ ಐದು ಎತ್ತರಕ್ಕೆ ಹಾರಿದ್ದಾನೆ. ಅದೇ ವೇಗವಾಗಿ ಕೆಳಗೆ ಬಿದ್ದಿದ್ದು, ಇದರಿಂದ ಆತನ ಸೂಕ್ಷ್ಮ ಭಾಗಗಳಿಗೆ

ಖುರ್ಚಿ ಕೆಳಗಿರಿಸಿದ್ಧ ಪಟಾಕಿಗೆ ಆಕಸ್ಮಿಕ ಬೆಂಕಿ| ಚಿಕ್ಕಮಗಳೂರಿನಲ್ಲಿ ಯುವಕ ಸಾವು Read More »

ಕೆಇಎ ಪರೀಕ್ಷೆ| ಮಾಂಗಲ್ಯ, ಕಾಲುಂಗುರ, ಹಿಜಾಬ್ ಗೆ ಅವಕಾಶ

ಸಮಗ್ರ ನ್ಯೂಸ್: ನ.18 ಮತ್ತು 19 ರಂದು ನಡೆಯಲಿರುವ ಕೆಇಎ ಪರೀಕ್ಷೆಗಳಿಗೆ ಮಹತ್ವದ ಮಾಹಿತಿ ಹೊರಡಿಸಲಾಗಿದೆ. ಪರೀಕ್ಷೆಯಲ್ಲಿ ಹಿಜಾಬ್, ಕಾಲುಂಗುರ, ಮಾಂಗಲ್ಯ ಧರಿಸಲು ಪರೀಕ್ಷಾ ಪ್ರಾಧಿಕಾರ ಅನುಮೋದನೆ ನೀಡಿದೆ. ಈ ಬಗ್ಗೆ ಮಾಹಿತಿ ನೀಡಿರುವ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ, ನ. 18 ಮತ್ತು 19 ರಂದು ನಡೆಯಲಿರುವ ಪರೀಕ್ಷೆಗಳಿಗೆ ಈ ಹಿಂದಿನಂತೆ ಹಿಜಾಬ್ ಮುಂದುವರೆಯಲಿದೆ. ಆದರೆ ಎಲ್ಲಾ ಅಭ್ಯರ್ಥಿಗಳು ಪರೀಕ್ಷೆಗಳಿಗೆ ಹಾಜರಾಗುವ ಮೊದಲು ನಿಗದಿತ ಸಮಯಕ್ಕಿಂತ ಎರಡು ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ಹಾಜರಿರಬೇಕು

ಕೆಇಎ ಪರೀಕ್ಷೆ| ಮಾಂಗಲ್ಯ, ಕಾಲುಂಗುರ, ಹಿಜಾಬ್ ಗೆ ಅವಕಾಶ Read More »

ಹವಾಮಾನ ವರದಿ| ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಮುಂದಿನ ನಾಲ್ಕು ದಿನಗಳ‌ ಕಾಲ ರಾಜ್ಯದ ಹಲವೆಡೆ ಉತ್ತಮ‌ ಮಳೆಯಾಗುವ ಸಾಧ್ಯತೆ ಇದೆ. ಈ ಕುರಿತಂತೆ ಭಾರತೀಯ ಹವಾಮಾನ ಇಲಾಖೆ ಮಾಹಿತಿ ಪ್ರಕಟಿಸಿದೆ. ದಕ್ಷಿಣ ಒಳನಾಡಿನ ಜಿಲ್ಲೆಯಾದ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ರಾಮನಗರ, ಮೈಸೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು, ವಿಜಯನಗರದ ಅಲ್ಲಲ್ಲಿ ಮಳೆಯಾಗಬಹುದು. ಕೆಲವೆಡೆ ಮೋಡ ಕವಿದ ವಾತಾವರಣ ಇರಬಹುದು. ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಗೆ ಯಾವುದೇ ಮಳೆ

ಹವಾಮಾನ ವರದಿ| ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಮಳೆ ಸಾಧ್ಯತೆ Read More »

ವಿದ್ಯುತ್ ಕಳ್ಳತನ ಆರೋಪ| ಮಾಜಿ ಸಿಎಂ ಎಚ್.ಡಿ.ಕೆ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ವಿದ್ಯುತ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ವಿರುದ್ಧ FIR ದಾಖಲಾಗಿದೆ. ಬೆಸ್ಕಾಂ ಅಧಿಕಾರಿಯೊಬ್ಬರ ದೂರಿನ ಆಧಾರದಲ್ಲಿ ಜಯನಗರ ಬೆಸ್ಕಾಂ ಜಾಗೃತ ದಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಜೆಪಿ ನಗರ ನಿವಾಸಕ್ಕೆ ಎಚ್‌ಡಿ ಕುಮಾರಸ್ವಾಮಿ ಅವರು ವಿದ್ಯುತ್ ಅಲಂಕಾರ ಮಾಡಿದ್ದರು. ಇದಕ್ಕೆ ಕಂಬದಿಂದ ನೇರವಾಗಿ ವಿದ್ಯುತ್ ಸಂಪರ್ಕ ಪಡೆದುಕೊಂಡಿದ್ದರು. ಇದು ಕಾನೂನು ಬಾಹಿರವಾಗಿದ್ದು, ಈ ಹಿನ್ನೆಲೆ 2003ರ ವಿದ್ಯುತ್ ಕಾಯ್ದೆಯ ಸೆಕ್ಷನ್ 135 ಅಡಿಯಲ್ಲಿ ಪ್ರಕರಣ

ವಿದ್ಯುತ್ ಕಳ್ಳತನ ಆರೋಪ| ಮಾಜಿ ಸಿಎಂ ಎಚ್.ಡಿ.ಕೆ ವಿರುದ್ಧ ಎಫ್ಐಆರ್ Read More »

ಕುಶಾಲನಗರದಲ್ಲಿ‌ ಕೇರಳದ ವಾಹನ ಅಡ್ಡಗಟ್ಟಿ ದರೋಡೆ| ಇಬ್ಬರ ಬಂಧನ

ಸಮಗ್ರ ನ್ಯೂಸ್: ಕುಶಾಲನಗರ ಸಮೀಪದ ಬಸವನಹಳ್ಳಿಯಲ್ಲಿ ಕೇರಳದ ವಾಹನವನ್ನು ಅಡ್ಡಗಟ್ಟಿ ಮೊಬೈಲ್ ಹಾಗೂ ಹಣವನ್ನು ದರೋಡೆ ಮಾಡಿದ ಘಟನೆ ನಡೆದಿದೆ. ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಒಟ್ಟು ಆರು ಜನರ ಇರುವ ತಂಡ ಬೆಂಗಳೂರಿನಿಂದ ಕಾಸರಗೋಡು ಕಡೆಗೆ ಪ್ರಯಾಣ ಬೆಳೆಸುತ್ತಿದ್ದ ಲೋಹಿತ್ ದಾಸನ್ ಹಾಗೂ ಜೈಸಿತ್ ಎಂಬುವವರ ವಾಹನವನ್ನು ಅಡ್ಡಗಟ್ಟಿ ದರೋಡೆ ನಡೆಸಿದ್ದಾರೆ. ನಂತರ ಅದೇ ವಾಹನವನ್ನು ಸಿದ್ದಾಪುರ ರಸ್ತೆಯ ಮಾರ್ಗವಾಗಿ ಕೊಂಡೊಯ್ಯುತ್ತಿದ್ದಾಗ, ವಾಹನವು ಮಗಚಿಕೊಂಡಿದೆ. ಪೊಲೀಸರು ತನಿಖೆ ಕೈಗೊಂಡಿದ್ದು ಇನ್ನುಳಿದ ನಾಲ್ಕು ಆರೋಪಿಗಳ ಬಂಧನಕ್ಕಾಗಿ ಕ್ರಮ

ಕುಶಾಲನಗರದಲ್ಲಿ‌ ಕೇರಳದ ವಾಹನ ಅಡ್ಡಗಟ್ಟಿ ದರೋಡೆ| ಇಬ್ಬರ ಬಂಧನ Read More »

ಚೆಂಬು ಕಳ್ಳತನ ಆಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ದಿನನಿತ್ಯ ಕಳ್ಳತನ ದರೋಡೆ, ಕೊಲೆ ಕೇಸ್ ಗಳನ್ನು ಪೊಲೀಸರು ಕೇಳಿರುತ್ತಾರೆ ಆದರೆ ಪೊಲೀಸರಿಗೆ ಇದೊಂದು ವಿಚಿತ್ರ ಕೇಸ್ ಪತ್ತೆಯಾಗಿದೆ. ಕಳ್ಳತನ ಕೇಸ್ ಅಂತ ಹೋದ ಹೊಯ್ಸಳ ಪೊಲೀಸರು ಕಕ್ಕಾಬಿಕ್ಕಿಯಾಗಿದ್ದಾರೆ. ಕಳ್ಳತನ ಆಗಿದೆ ಅಂತ ಕಂಟ್ರೋಲ್ ರೂಂಗೆ ವ್ಯಕ್ತಿಯೊಬ್ಬರು ಕರೆ ಮಾಡಿದ್ದರು. ಈ ವೇಳೆ ತಕ್ಷಣ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಫುಲ್ ಗಲಿಬಿಲಿಗೊಂಡಿದ್ದಾರೆ. ಕಸಿವಿಸಿ ಅನುಭವಿಸಿದ್ದಾರೆ. ಸ್ಥಳಕ್ಕೆ ಹೋದ ಪೊಲೀಸರಿಗೆ ಟಾಯ್ಲೆಟ್ ನಲ್ಲಿ ಬಳಸುವ ಚೆಂಬು ಕಳ್ಳತನ ಆಗಿದೆ ಎಂದು ಆ ವ್ಯಕ್ತಿ ಮಾಹಿತಿ

ಚೆಂಬು ಕಳ್ಳತನ ಆಗಿದೆ ಎಂದು ಪೊಲೀಸರಿಗೆ ಕರೆ ಮಾಡಿದ ವ್ಯಕ್ತಿ Read More »

ಹೆಚ್​​ಡಿಕೆ ಮೇಲೆ ಬಂತು ಕರೆಂಟ್ ಕದ್ದಿರೋ ಆರೋಪ

ಸಮಗ್ರಸಮಾಚಾರ: ರಾಜ್ಯ ರಾಜಕಾರಣದಲ್ಲಿ ಇದೀಗ ಮಾಜಿ ಸಿಎಂ ಹೆಚ್​​ಡಿ ಕುಮಾರಸ್ವಾಮಿ ವಿರುದ್ಧ ವಿದ್ಯುತ್ ಕಳ್ಳತನದ ಆರೋಪವನ್ನು ಕಾಂಗ್ರೆಸ್ ಮಾಡಿದೆ. ಕುಮಾರಸ್ವಾಮಿ ಮನೆ ವಿದ್ಯುತ್ ಅಲಂಕಾರಕ್ಕೆ ವಿದ್ಯುತ್ ಅನ್ನು ಅಕ್ರಮವಾಗಿ ಬಳಸಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಉಚಿತ ವಿದ್ಯುತ್ ಬೇಕಿದ್ರೆ ಗೃಹಜ್ಯೋತಿ ಯೋಜನೆಗೆ ಒಂದು ಅರ್ಜಿ ಸಲ್ಲಿಸಬಹುದಿತ್ತು ಅಲ್ಲವಾ ಎಂದು ವ್ಯಂಗ್ಯ ಮಾಡಿದೆ. ನಿವಾಸಕ್ಕೆ ವಿದ್ಯುತ್ ಕಂಬದಿಂದ ವೈರ್ ಎಳೆದಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣ ಎಕ್ಸ್​ ಕಾರ್ಪ್​ ನಲ್ಲಿ ಕಾಂಗ್ರೆಸ್ ಹಂಚಿಕೊಂಡಿದೆ. ಒಬ್ಬ ಮಾಜಿ ಸಿಎಂ

ಹೆಚ್​​ಡಿಕೆ ಮೇಲೆ ಬಂತು ಕರೆಂಟ್ ಕದ್ದಿರೋ ಆರೋಪ Read More »