ರಾಜ್ಯ

ಮೊದಲ ದಿನ ಕೇವಲ 10 ಸಾವಿರ ಮಂದಿಯ ಸಮೀಕ್ಷೆ| ಕಳೆ‌ ಕಳೆದುಕೊಂಡ ಜಾತಿಗಣತಿ

ಸಮಗ್ರ ನ್ಯೂಸ್: ವಿವಾದ, ಗೊಂದಲಗಳ ನಡುವೆಯೇ ಸೋಮವಾರದಿಂದ ಬೆಂಗಳೂರು ಹೊರತುಪಡಿಸಿ ರಾಜ್ಯಾದ್ಯಂತ ಆರಂಭಿಸಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನೀರಸ ಆರಂಭ ಕಂಡಿದೆ. ಮೊದಲ ದಿನದಾಂತ್ಯಕ್ಕೆ ನಿರೀಕ್ಷಿತ 20 ಲಕ್ಷ ಜನರ ಬದಲು 2765 ಕುಟುಂಬಗಳ ಕೇವಲ 10,642 ಮಂದಿಯ ಸಮೀಕ್ಷೆ ಮಾತ್ರ ನಡೆಸಲಾಗಿದೆ. ಇಂಟರ್ನೆಟ್‌ ಇಲ್ಲದ ಕಡೆ ಸಮೀಕ್ಷೆಗೆ ಬಳಸುವ ಆಯಪ್‌ ಕೆಲಸ ಮಾಡದೇ ಇರುವುದು, ಮೊದಲ ದಿನ ಗಣತಿದಾರರಿಗೆ ಸೂಕ್ತ ರೀತಿಯಲ್ಲಿ ಕಿಟ್‌ ವಿತರಣೆ ಆಗದ್ದು, ಕೆಲವು ಕಡೆ ಕಿಟ್‌ಗಳು ಸಂಜೆ ವೇಳೆಗೆ ಕೈ […]

ಮೊದಲ ದಿನ ಕೇವಲ 10 ಸಾವಿರ ಮಂದಿಯ ಸಮೀಕ್ಷೆ| ಕಳೆ‌ ಕಳೆದುಕೊಂಡ ಜಾತಿಗಣತಿ Read More »

ಮಡಿಕೇರಿ ದಸರಾ ಕವಿಗೋಷ್ಠಿಗೆ ಡಾ. ಅನುರಾಧಾ ಕುರುಂಜಿ ಆಯ್ಕೆ

ಸಮಗ್ರ ನ್ಯೂಸ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು, ವ್ಯಕ್ತಿತ್ವ ವಿಕಸನ ತರಬೇತುದಾರರೂ ಆದ ಲೇಖಕಿ, ಕವಯತ್ರಿ  ಡಾ. ಅನುರಾಧಾ ಕುರುಂಜಿಯವರು 2025 ರ ಮಡಿಕೇರಿ ದಸರ ಬಹುಭಾಷಾ ಕವಿಗೋಷ್ಠಿಯಲ್ಲಿ ಕವನ ವಾಚಿಸಲು ಆಯ್ಕೆಯಾಗಿರುತ್ತಾರೆ.   ಸೆಪ್ಟೆಂಬರ್  25 ರಂದು ಮಡಿಕೇರಿಯ ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ನಡೆಯಲಿರುವ ಬಹುಭಾಷಾ ಕವಿಗೋಷ್ಠಿಯಲ್ಲಿ ಇವರು ಕವನ ವಾಚಿಸಲಿದ್ದು ಈ ಹಿಂದೆ ಹಂಪಿ ಉತ್ಸವ ಹಾಗೂ ತಾಲೂಕು, ಜಿಲ್ಲೆ, ರಾಜ್ಯ, ಕೇರಳ ರಾಜ್ಯ, ಕಾಸರಗೋಡು ಮೊದಲಾದ ಕಡೆಗಳಲ್ಲಿ ಕವನ,

ಮಡಿಕೇರಿ ದಸರಾ ಕವಿಗೋಷ್ಠಿಗೆ ಡಾ. ಅನುರಾಧಾ ಕುರುಂಜಿ ಆಯ್ಕೆ Read More »

ಸುಮಚರಣಂ ನಾಟ್ಯಾಲಯ ಭರತನಾಟ್ಯ ತರಗತಿ ಆ.2 ರಂದು ಬೆಳ್ಳಾರೆಯಲ್ಲಿ ಪ್ರಾರಂಭ| ಹೆಚ್ಚಿನ ಮಾಹಿತಿ ಇಲ್ಲಿದೆ

ಸಮಗ್ರ ನ್ಯೂಸ್: ಸುಮಚರಣಂ ನಾಟ್ಯಾಲಯ ಭರತನಾಟ್ಯ ತರಗತಿಯು ಆ.2 ವಿಜಯದಶಮಿಯಂದು ಬೆಳ್ಳಾರೆ ಯಲ್ಲಿ ಪ್ರಾರಂಭವಾಗಲಿದೆ. ಭರತನಾಟ್ಯ ತರಗತಿಯು ಎರಡು ಕಡೆಗಳಲ್ಲಿ ನಡೆಯಲಿದ್ದು, ಬೆಳ್ಳಾರೆಯ ಶ್ರೀ ಸದಾಶಿವ ಶಿಶುಮಂದಿರ ಮತ್ತು ಅಂಕತ್ತಡ್ಕ ಅಲಕಾ ಮನೆಯಲ್ಲಿ. ತರಗತಿಯ ವಿವರಗಳು: ವಿದುಷಿ. ಸುರಕ್ಷಾ ಕೆ ಆರ್ ,ಇವರು ತನ್ನ ಮೂರನೇ ವರ್ಷದಿಂದ ಭರತನಾಟ್ಯ ಅಭ್ಯಾಸ ಶುರುಮಾಡಿರುತ್ತಾರೆ, ವಿದುಷಿ ಜಯಶ್ರೀ ಮತ್ತು ವಿದುಷಿ ಸುಮನ ರಾಮಚಂದ್ರ ಅವರಲ್ಲಿ ಭರತನಾಟ್ಯ ಕಲಿತಿರುತ್ತಾರೆ. ಹಾಗೂ ಸಂಗೀತವನ್ನು ವಿದುಷಿ ಉಮಾ ನಾಗರಾಜ್ ಅವರಲ್ಲಿ ಕಲಿತಿರುತ್ತಾರೆ. ಕಳೆದ 5

ಸುಮಚರಣಂ ನಾಟ್ಯಾಲಯ ಭರತನಾಟ್ಯ ತರಗತಿ ಆ.2 ರಂದು ಬೆಳ್ಳಾರೆಯಲ್ಲಿ ಪ್ರಾರಂಭ| ಹೆಚ್ಚಿನ ಮಾಹಿತಿ ಇಲ್ಲಿದೆ Read More »

ವಿಶ್ವವಿಖ್ಯಾತ ‘ಮೈಸೂರು ದಸರಾ’ಗೆ ಚಾಲನೆ ನೀಡಿದ ಸಾಹಿತಿ ಬಾನುಮುಷ್ತಾಕ್|

ಸಮಗ್ರ ನ್ಯೂಸ್: ನಾಡದೇವತೆ ಚಾಮುಂಡೇಶ್ವರಿ ದೇವಿಗೆ ಪುಷ್ಟಾರ್ಚನೆ ಮಾಡುವ ಮೂಲಕ ವೃಶ್ಚಿಕ ಲಗ್ನದಲ್ಲಿ ಬುಕರ್ ಪ್ರಶಸ್ತಿ ಪುರಸ್ಕೃತ ಸಾಹಿತಿ ಬಾನು ಮುಸ್ತಾಕ್ ಉತ್ಸವಕ್ಕೆ ಚಾಲನೆ ನೀಡಿದ್ದಾರೆ. ಬಳಿಕ ಚಾಮುಂಡೇಶ್ವರಿ ವಿಗ್ರಹಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಮೈಸೂರು ದಸರಾ ಉದ್ಘಾಟಿಸಿದ್ದಾರೆ. ವೃಶ್ಚಿಕ ಲಗ್ನದಲ್ಲಿ ಚಾಮುಂಡಿ ಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಿ ಸನ್ನಿಧಿಯಲ್ಲಿ ಬಾನು ಮುಷ್ತಾಕ್ ಅವರು ಈ ಬಾರಿ ದಸರಾ ಮಹೋತ್ಸವಕ್ಕೆ ಚಾಲನೆ ನೀಡಿದ್ದಾರೆ. ಈ ಬಾರಿಯ ದಸರಾಗೆ ಅರಮನೆ ನಗರಿ ಮೈಸೂರು ನವವಧುವಿನಂತೆ ಸಿಂಗಾರಗೊಂಡು ನಿಂತಿದೆ. ವಿದ್ಯುತ್

ವಿಶ್ವವಿಖ್ಯಾತ ‘ಮೈಸೂರು ದಸರಾ’ಗೆ ಚಾಲನೆ ನೀಡಿದ ಸಾಹಿತಿ ಬಾನುಮುಷ್ತಾಕ್| Read More »

ಇಂದಿನಿಂದ ಹೊಸ ಜಿಎಸ್ ಟಿ ಜಾರಿಗೆ| ಹಲವು ವಸ್ತುಗಳ ಬೆಲೆ ಅಗ್ಗ| ಇಲ್ಲಿದೆ ಪುಲ್ ಡೀಟೈಲ್ಸ್

ಸಮಗ್ರ ನ್ಯೂಸ್: GST 2.0 ಜಾರಿಗೆ ಬರುವ ಒಂದು ದಿನ ಮೊದಲು ಪ್ರಧಾನಿ ನರೇಂದ್ರ ಮೋದಿ ಅವರು ಮುಂದಿನ ಪೀಳಿಗೆಯ ಸುಧಾರಣೆಗಳು ಭಾರತದ ಬೆಳವಣಿಗೆಯ ಕಥೆಯನ್ನು ವೇಗಗೊಳಿಸುತ್ತವೆ ಎಂದು ಭಾನುವಾರ ಪ್ರತಿಪಾದಿಸಿದ್ದಾರೆ. ರಾಷ್ಟ್ರವನ್ನುದ್ದೇಶಿಸಿ ಮಾಡಿದ ಭಾಷಣದಲ್ಲಿ ಪ್ರಧಾನಿಯವರು ತಮ್ಮ ‘ಸ್ವದೇಶಿ’ ಅಭಿಯಾನದಲ್ಲಿ ಭಾಗವಹಿಸಲು ಮತ್ತು ಮೇಡ್ ಇನ್ ಇಂಡಿಯಾ ಉತ್ಪನ್ನಗಳನ್ನು ಉತ್ತೇಜಿಸಲು ರಾಜ್ಯ ಸರ್ಕಾರಗಳನ್ನು ವಿನಂತಿಸಿದ್ದಾರೆ. “ನವರಾತ್ರಿಯ ಮೊದಲ ದಿನದಂದು, ದೇಶವು ಆತ್ಮನಿರ್ಭರ ಭಾರತಕ್ಕಾಗಿ ಒಂದು ಪ್ರಮುಖ ಮತ್ತು ದೊಡ್ಡ ಹೆಜ್ಜೆ ಇಡಲಿದೆ. ನಾಳೆ ಸೂರ್ಯೋದಯದೊಂದಿಗೆ, ಮುಂದಿನ

ಇಂದಿನಿಂದ ಹೊಸ ಜಿಎಸ್ ಟಿ ಜಾರಿಗೆ| ಹಲವು ವಸ್ತುಗಳ ಬೆಲೆ ಅಗ್ಗ| ಇಲ್ಲಿದೆ ಪುಲ್ ಡೀಟೈಲ್ಸ್ Read More »

ಕುಕ್ಕೆ ಸುಬ್ರಹ್ಮಣ್ಯ ಸೇವಾ ದರಗಳ ಪರಿಷ್ಕರಣೆ| ಸೇವೆಗಳ ನೂತನ ದರಪಟ್ಟಿ ಇಂತಿದೆ…

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವಿವಿಧ ಸೇವೆಗಳ ದರಗಳಲ್ಲಿ ಪರಿಷ್ಕರಣೆ ಮಾಡಲಾಗಿದ್ದು, ಪರಿಷ್ಕತ ದರ ಸೆ.1 ರಿಂದಲೇ ಜಾರಿಗೆ ಬಂದಿದೆ. ದೇವಸ್ಥಾನದ ಆದಾಯ ಹೆಚ್ಚಿಸುವ ದೃಷ್ಟಿಯಿಂದ ದೇವಸ್ಥಾನದಲ್ಲಿ ನಷ್ಟದಲ್ಲಿ ನಡೆಯುವ ಕೆಲವು ಪ್ರಮುಖ ಸೇವೆಗಳ ಸೇವಾದರ ಹೆಚ್ಚಿಸಿ ಪರಿಷ್ಕರಿಸುವ ಅಗತ್ಯವಿರುವುದರಿಂದ, ಸೇವಾದರ ಪರಿಷ್ಕರಣೆಗೆ ಈ ಹಿಂದಿನ ಆಡಳಿತಾಧಿಕಾರಿಗಳು ಇಲಾಖೆಗೆ ಪ್ರಸ್ತಾವನೆ ಸಲ್ಲಿಸಿದ್ದರು. ಇಲಾಖೆಗೆ ಸಲ್ಲಿಸಿದ ವಿವಿಧ ಸೇವೆಗಳ ಪರಿಷ್ಕರಣೆಗಳಲ್ಲಿ ಸುಮಾರು 40 ರಷ್ಟು ಸೇವೆಗಳ ದರ ಹೆಚ್ಚಳಗೊಂಡು ಪರಿಷ್ಕರಣೆ ಆಗಿದೆ. ಪರಿಷ್ಕರಣೆಯನ್ನು ಮುಂದಿನ ಅವಧಿಗೆ

ಕುಕ್ಕೆ ಸುಬ್ರಹ್ಮಣ್ಯ ಸೇವಾ ದರಗಳ ಪರಿಷ್ಕರಣೆ| ಸೇವೆಗಳ ನೂತನ ದರಪಟ್ಟಿ ಇಂತಿದೆ… Read More »

ಇಂದು ಭಾಗಶಃ ಸೂರ್ಯಗ್ರಹಣ| ಗ್ರಹಣದ ಅವಧಿ, ಸೂತಕ ಮಾಹಿತಿಗಳು ಇಲ್ಲಿದೆ…

ಸಮಗ್ರ ನ್ಯೂಸ್: ಮಹಾಲಯ ಅಮಾವಾಸ್ಯೆಯ ದಿನದಂದೇ ಸೂರ್ಯ ಗ್ರಹಣವೂ ಸಂಭವಿಸಲಿದೆ. ಭಾರತೀಯ ಗ್ರಂಥಗಳಲ್ಲಿ, ಗ್ರಹಣಗಳನ್ನು ದೇವರುಗಳು ಮತ್ತು ರಾಕ್ಷಸರ ನಡುವಿನ ಹೋರಾಟದ ಸಂಕೇತವೆಂದು ಪರಿಗಣಿಸಲಾಗುತ್ತದೆ. ಸ್ಕಂದ ಪುರಾಣ ಮತ್ತು ನಾರದ ಸಂಹಿತಾ ಗ್ರಹಣಗಳ ಸಮಯದಲ್ಲಿ ಕ್ರಿಯೆಗಳು ಶುಭವೂ ಅಲ್ಲ, ಶುಭವೂ ಅಲ್ಲ ಎಂದು ಸ್ಪಷ್ಟವಾಗಿ ಹೇಳುತ್ತವೆ. ಸೂರ್ಯ ಗ್ರಹಣವು ಬಹಳ ಅಪರೂಪದ ಖಗೋಳ ಘಟನೆಯಾಗಿದೆ. ಸೂರ್ಯ ಗ್ರಹಣದಲ್ಲಿ ಭೂಮಿ, ಸೂರ್ಯ ಮತ್ತು ಚಂದ್ರನು ಒಂದೇ ಸಮನಾದ ರೇಖೆಯಲ್ಲಿ ಇರುತ್ತಾರೆ. ಈ ಸಮಯದಲ್ಲಿ ಚಂದ್ರನು ಸೂರ್ಯ ಮತ್ತು ಭೂಮಿಯ

ಇಂದು ಭಾಗಶಃ ಸೂರ್ಯಗ್ರಹಣ| ಗ್ರಹಣದ ಅವಧಿ, ಸೂತಕ ಮಾಹಿತಿಗಳು ಇಲ್ಲಿದೆ… Read More »

ಹಾಸನ: ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು

ಸಮಗ್ರ ನ್ಯೂಸ್: ಕಳೆದ ಕೆಲವು ದಿನಗಳ ಹಿಂದೆ ಅಷ್ಟೇ ಮಂಡ್ಯ ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಗಣೇಶ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದ ಘಟನೆ ನಡೆದಿತ್ತು. ಈ ಒಂದು ಉಘಟನೆ ಮಾಸುವ ಮುನ್ನವೇ ಹಾಸನದಲ್ಲಿ ಮತ್ತೊಂದು ಘಟನೆ ನಡೆದಿದ್ದು ಗಣೇಶನ ಮೂರ್ತಿಗೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆದಿದ್ದಾರೆ. ಹಾಸನದಲ್ಲಿ ಗಣೇಶನಿಗೆ ಚಪ್ಪಲಿ ಹಾರ ಹಾಕಿ ವಿಕೃತಿ ಮೆರೆಯಲಾಗಿದೆ. ಬೇಲೂರು ಪಟ್ಟಣದಲ್ಲಿ ಕಿಡಿಗೇಡಿಗಳಿಂದ ನೀಚತನ ನಡೆದಿದ್ದು, ಎರಡು ಚಪ್ಪಲಿಗಳಿಗೆ ದಾರ ಕಟ್ಟಿ ಗಣೇಶನ ಮೂರ್ತಿಗೆ

ಹಾಸನ: ಗಣೇಶ ಮೂರ್ತಿಗೆ ಚಪ್ಪಲಿ ಹಾರ ಹಾಕಿದ ಕಿಡಿಗೇಡಿಗಳು Read More »

ದ್ವಾದಶ ರಾಶಿಗಳ ವಾರಭವಿಷ್ಯ| ಸೆ.22ರಿಂದ 28ರವರೆಗೆ…

ಸಮಗ್ರ ನ್ಯೂಸ್: ಈ ವಾರ ನವರಾತ್ರಿಯ ಪರ್ವಕಾಲವಿದ್ದು, ವಿವಿಧ ಹಬ್ಬಗಳು ಮತ್ತು ಉತ್ಸವಗಳನ್ನು ಆಚರಿಸಲಾಗುತ್ತದೆ. ಗ್ರಹಗಳ ಸ್ಥಿತಿಯನ್ನು ಪರಿಗಣಿಸಿ, ಈ ವಾರದ ಫಲಗಳನ್ನು ವಿವರಿಸಲಾಗಿದೆ. ಮೇಷ ರಾಶಿ:ಮೇಷ ರಾಶಿಯ ಜನರಿಗೆ ಈ ವಾರವು ಅತ್ಯಂತ ಶುಭಫಲವನ್ನು ತರುವ ವಾರವಾಗಿರಲಿದೆ, ನಿಮ್ಮ ಹಲವಾರು ಕೆಲಸಗಳಲ್ಲಿ ಯಶಸ್ಸು ಇರಲಿದೆ. ನೀವು ನಿಮ್ಮ ವಿರೋಧಿಗಳ ಬಗ್ಗೆಯೂ ಅತ್ಯಂತ ಜಾಗರೂಕರಾಗಿರಬೇಕು. ವಾರದ ಉತ್ತರಾರ್ಧದಲ್ಲಿ ಕೆಲಸದ ಪರಿಸ್ಥಿತಿ ತೃಪ್ತಿಕರವಾಗಿರುತ್ತದೆ. ದೀರ್ಘ ಅಥವಾ ಅಲ್ಪಾವಧಿಯ ಪ್ರಯಾಣಕ್ಕೆ ಅವಕಾಶಗಳು ಇರುತ್ತವೆ. ವಾರದ ಉತ್ತರಾರ್ಧವು ಮೊದಲಾರ್ಧಕ್ಕಿಂತ ಹೆಚ್ಚು ಶುಭ

ದ್ವಾದಶ ರಾಶಿಗಳ ವಾರಭವಿಷ್ಯ| ಸೆ.22ರಿಂದ 28ರವರೆಗೆ… Read More »

ಮಲೆಯಾಳಂನ ಖ್ಯಾತ ನಟ ಮೋಹನ್ ಲಾಲ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ

ಸಮಗ್ರ ನ್ಯೂಸ್: ಖ್ಯಾತ ನಟ, ಮಲಯಾಳಂ ಸೂಪರ್‌ ಸ್ಟಾರ್ ಮೋಹನ್ ಲಾಲ್ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಶನಿವಾರ ಪ್ರಕಟಿಸಿದೆ. ಭಾರತೀಯ ಚಿತ್ರರಂಗಕ್ಕೆ ನೀಡಿದ ಅಪ್ರತಿಮ ಕೊಡುಗೆಗಾಗಿ ದಂತಕಥೆಯ ನಟ, ನಿರ್ದೇಶಕ ಮತ್ತು ನಿರ್ಮಾಪಕರನ್ನು ಗೌರವಿಸಲಾಗುತ್ತಿದೆ” ಎಂದು ಸಚಿವಾಲಯ ಎಕ್ಸ್ ಪೋಸ್ಟ್‌ ನಲ್ಲಿ ತಿಳಿಸಿದೆ. ಸೆಪ್ಟೆಂಬರ್ 23 ರಂದು ನಡೆಯಲಿರುವ 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು. ಮೋಹನ್ ಲಾಲ್

ಮಲೆಯಾಳಂನ ಖ್ಯಾತ ನಟ ಮೋಹನ್ ಲಾಲ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಘೋಷಣೆ Read More »