ರಾಜ್ಯ

ಕೇರಳ ಸರಣಿ ಸ್ಪೋಟ ಪ್ರಕರಣ| ಎನ್ಐಎ ತಂಡ ದಾಂಗುಡಿ

ಸಮಗ್ರ ನ್ಯೂಸ್: ಕೇರಳದ ಎರ್ನಾಕುಲಂ ನ ಕ್ರಿಶ್ಚಿಯನ್ ಸಮುದಾಯದ ಕನ್ವೆನ್ಷನ್ ಹಾಲ್ ನಲ್ಲಿ ಟಾರ್ಗೆಟ್ ಮಾಡಿ ಸರಣಿ ಬ್ಲಾಸ್ಟ್ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇದೀಗ ಕೇಂದ್ರ ಸಚಿವ ಅಮಿತ್ ಶಾ ಅವರ ಸೂಚನೆ ಮೇರೆಗೆ ನಾಲ್ವರು ಸದಸ್ಯರನ್ನು ಒಳಗೊಂಡ ಎನ್‌ಐಎ ಅಧಿಕಾರಿಗಳ ತಂಡ ಇದೀಗ ಕೇರಳಕ್ಕೆ ತೆರಳಿದೆ. ಕನ್ವೆನ್ಷನ್ ಹಾಲ್ ನಲ್ಲಿ ಭಕ್ತರು ಮೂರು ದಿನಗಳಿಂದ ಪ್ರಾರ್ಥನೆಯಲ್ಲಿ ಭಾಗವಹಿಸಿದ್ದರು. ಇಂದು ಕೊನೆಯ ದಿನದ ಪ್ರಾರ್ಥನೆಗೆಂದು ಎರಡು ಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು. ಈ ವೇಳೆ ಸರಣಿ ಸ್ಫೋಟಗೊಂಡು

ಕೇರಳ ಸರಣಿ ಸ್ಪೋಟ ಪ್ರಕರಣ| ಎನ್ಐಎ ತಂಡ ದಾಂಗುಡಿ Read More »

ಮಡಿಕೇರಿ: ಗಾಂಜಾ ಮಾರಾಟ, ಸರಬರಾಜು| ನಾಲ್ಕು ಮಂದಿ ಬಂಧನ

ಸಮಗ್ರ ನ್ಯೂಸ್:ವಿರಾಜಪೇಟೆ ಗಾಂಜಾ ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದವರ ಬಂಧನ. ಈ ಬಗ್ಗೆ ನಗರ ಪೊಲೀಸರಿಗೆ ದೊರಕಿದ ಖಚಿತ ವರ್ತಮಾನದ ಮೇಲೆ ಗಾಂಜಾ ಮಾರಾಟ ಮತ್ತು ಸರಬರಾಜು ಮಾಡುತ್ತಿದ್ದ ವಿರಾಜ್ ಪೇಟೆಯ ನಿವಾಸಿ ಮೊಹಮ್ಮದ್ ಆಲಿ ಕಲ್ಲುಬಾಣೆ, ಸಂದೀಪ ಜಂಗ್ಲಿ ಅರಸು ನಗರ, ಅಶೋಕ್ ಬಿಳಗುಂದ ಹಾಗೂ ಮಹೇಶ್ ಸುಂಕದಕಟ್ಟೆಯ ನಿವಾಸಿಗಳನ್ನು ಬಂಧಿಸಿ ಇವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆರೋಪಿಗಳ ಬಳಿಯಿಂದ 1.12ಕೆಜಿ ಗಾಂಜಾವನ್ನು ವಶಕ್ಕೆ ಪಡೆಯಲಾಗಿದೆ. ವಿರಾಜಪೇಟೆ ಸುತ್ತಮುತ್ತ ಗಾಂಜಾ ಮಾರಾಟ ಮತ್ತು ಬಳಕೆ ಹೆಚ್ಚುತ್ತಿದ್ದು,

ಮಡಿಕೇರಿ: ಗಾಂಜಾ ಮಾರಾಟ, ಸರಬರಾಜು| ನಾಲ್ಕು ಮಂದಿ ಬಂಧನ Read More »

ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಮರಾಠಿ ಕವನ ವಾಚಿಸಿದ ಸಾಹಿತಿ ಭೀಮರಾವ್ ವಾಷ್ಠರ್

ಸಮಗ್ರ ನ್ಯೂಸ್: ಪ್ರಸಿದ್ಧ ಮಡಿಕೇರಿ ದಸರಾ ಪ್ರಯುಕ್ತ ಜರುಗಿದ ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಸುಳ್ಯದ ಖ್ಯಾತ ಸಾಹಿತಿ ಮತ್ತು ಜ್ಯೋತಿಷ್ಯ ಎಚ್. ಭೀಮರಾವ್ ವಾಷ್ಠರ್ ಅವರು ಮರಾಠಿ ಭಾಷೆಯ ಕವನವನ್ನು ವಾಚಿಸಿದರು. ಸುಮಾರು 20 ವರ್ಷಗಳಿಂದ ಸುಳ್ಯದಲ್ಲಿಯೇ ನೆಲೆಸಿರುವ ಸಾಹಿತಿ ಭೀಮರಾವ್ ವಾಷ್ಠರ್ ರವರು ಸತತವಾಗಿ 15 ವರ್ಷಗಳಿಂದ ಮಡಿಕೇರಿ ದಸರಾ ಕವಿಗೋಷ್ಟಿಯಲ್ಲಿ ಮರಾಠಿ ಭಾಷೆಯ ಕವನ ವಾಚನ ಮಾಡುತ್ತಾ ಬಂದಿದ್ದಾರೆ. ಇವರು ಸಾಹಿತಿ ಅಷ್ಟೇ ಅಲ್ಲ ಖ್ಯಾತ ವಂಶಪಾರಂಪರ್ಯ ಜ್ಯೋತಿಷಿ, ಸಂಘಟಕ, ಚಿತ್ರ ನಿರ್ಮಾಪಕ, ನಿರ್ದೇಶಕ,

ಮಡಿಕೇರಿ ದಸರಾ ಬಹುಭಾಷಾ ಕವಿಗೋಷ್ಠಿಯಲ್ಲಿ ಮರಾಠಿ ಕವನ ವಾಚಿಸಿದ ಸಾಹಿತಿ ಭೀಮರಾವ್ ವಾಷ್ಠರ್ Read More »

ಟೊಮ್ಯಾಟೊ ಬಳಿಕ ಈರುಳ್ಳಿ ‌ಬೆಲೆ ಗಗನಕ್ಕೆ| ಕಣ್ಣೀರು ಸುರಿಸುತ್ತಿರುವ ಗ್ರಾಹಕ

ಸಮಗ್ರ ನ್ಯೂಸ್: ಎರಡು ತಿಂಗಳ ಹಿಂದೆ ಬೆಲೆ ಹೆಚ್ಚಿಸಿಕೊಂಡು ಬೀಗುತ್ತಿದ್ದ ಟೊಮೆಟೊ ಜಾಗವನ್ನು ಈಗ ಈರುಳ್ಳಿ ಆಕ್ರಮಿಸಿದೆ. ಈರುಳ್ಳಿ ಬೆಲೆ ಬುಧವಾರಕ್ಕಿಂತ ದುಪ್ಪಟ್ಟಾಗಿದ್ದು ಗ್ರಾಹಕರು ಬೆಚ್ಚಿ ಬೀಳುತ್ತಿದ್ದಾರೆ. ಬುಧವಾರ ಪ್ರತಿ ಕೆ.ಜಿಗೆ ₹ 30-₹ 40ನಂತೆ ಮಾರಾಟವಾಗಿದ್ದ ಈರುಳ್ಳಿ ಸ್ಥಳೀಯ ಮಾರುಕಟ್ಟೆಯಲ್ಲಿ ಗುರುವಾರ ಪ್ರತಿ ಕೆ.ಜಿಗೆ ₹ 60-₹ 70ನಂತೆ ಮಾರಾಟವಾಗಿದೆ. ಕಳೆದ ಹತ್ತು ದಿನಗಳಿಂದ ಈರುಳ್ಳಿ ಪೂರೈಕೆಯಲ್ಲಿ ದಿಢೀರ್ ಇಳಿಕೆಯಾಗಿದೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಎಂಪಿಸಿ) ಅಧಿಕಾರಿಗಳು ಮತ್ತು ಚಿಲ್ಲರೆ ಮಾರಾಟಗಾರರು ತಿಳಿಸಿದ್ದಾರೆ.

ಟೊಮ್ಯಾಟೊ ಬಳಿಕ ಈರುಳ್ಳಿ ‌ಬೆಲೆ ಗಗನಕ್ಕೆ| ಕಣ್ಣೀರು ಸುರಿಸುತ್ತಿರುವ ಗ್ರಾಹಕ Read More »

ಇಂದು ಪರಮಾತ್ಮನ ಎರಡನೇ ಪುಣ್ಯಸ್ಮರಣೆ

ಸಮಗ್ರಸಮಾಚಾರ: ದೊಡ್ಮನೆ ಯುವರತ್ನ ಪುನೀತ್ ರಾಜ್‍ಕುಮಾರ್ ಸಂಪಾದಿಸಿದ ಪ್ರೀತಿ,ಗೌರವ, ಅಭಿಮಾನ ಅಷ್ಟಿಷ್ಟಲ್ಲ ತಂದೆಯನ್ನೆ ಮೀರಿಸಿದ ಮಗ ಅನ್ನೋ ಮಾತಿಗೆ ಇದೇ ನಿದರ್ಶನ. ಆದರೆ ಅಪ್ಪು ಈ ರೀತಿಯಾಗಿ ವಿದಾಯ ಹೇಳುತ್ತಾರೆ ಎಂದು ಯಾರು ಊಹಿಸಿರಲಿಲ್ಲ. ಅಕ್ಟೋಬರ್ 29 ಅಪ್ಪು ಮರೆಯಾದ ದಿನ. ಅಪ್ಪು ಅಗಲಿಕೆಗೆ ಇಡೀ ಕರುನಾಡೆ ಶೋಕಸಾಗರದಲ್ಲಿ ಮುಳುಗಿತ್ತು. ಇದೀಗ ಎರಡನೇ ವರ್ಷದ ಪುಣ್ಯ ಸ್ಮರಣೆ ಇಂದು. ಅದರೆ ಪುನೀತ್ ಅಭಿಮಾನಿಗಳಂತು ಕಡಿಮೆಯಾಗಿಲ್ಲ. ಕಂಠೀರವ ಸ್ಟುಡಿಯೋದಲ್ಲಿ ಎಲ್ಲ ಸಿದ್ದತೆಗಳು ನಡೆದಿದ್ದು ಅಭಿಮಾನಿಗಳು ಆಗಮಿಸುತ್ತಿದ್ದಾರೆ. ಅಪ್ಪು ಮಲಗಿರೋ

ಇಂದು ಪರಮಾತ್ಮನ ಎರಡನೇ ಪುಣ್ಯಸ್ಮರಣೆ Read More »

ಹವಾಮಾನ ವರದಿ| ನ.01ರ ವರೆಗೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಬಂಗಾಳಕೊಲ್ಲಿಯಲ್ಲಿ ಹಮೂನ್ ಚಂಡಮಾರುತ ಉಂಟಾಗಿದ್ದು, ಇದರ ಪ್ರಭಾವ ದಕ್ಷಿಣ ಭಾರತದ ರಾಜ್ಯಗಳ ಮೇಲೆ ಬೀರಲಿದೆ. ತಮಿಳುನಾಡು, ಕೇರಳ ಸೇರಿದಂತೆ ಕರ್ನಾಟಕದಲ್ಲಿ ಅಕ್ಟೋಬರ್ 29ರಿಂದ ನವೆಂಬರ್ 1ರವರೆಗೆ ಭಾರಿ ಮಳೆಯಾಗಲಿದೆ. ಅಕ್ಟೋಬರ್‌ 29ರಂದು ತಮಿಳುನಾಡು, ಕೇರಳ, ಕರ್ನಾಟಕದಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇದರೊಂದಿಗೆ ಹಮೂನ್ ಚಂಡಮಾರುತ ಹಾಗೂ ತೇಜ್ ಚಂಡಮಾರುತದ ಪರಿಣಾಮದಿಂದ ಮಳೆಯ ಆರ್ಭಟ ಮತ್ತಷ್ಟು ಹೆಚ್ಚಾಗಲಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,

ಹವಾಮಾನ ವರದಿ| ನ.01ರ ವರೆಗೆ ಭಾರೀ ಮಳೆ ಮುನ್ಸೂಚನೆ Read More »

ಹಾಡಹಗಲೇ ಕಾಫಿತೋಟದಲ್ಲಿ ಹುಲಿ ಪ್ರತ್ಯಕ್ಷ

ಸಮಗ್ರ ನ್ಯೂಸ್: ಪೊನ್ನಂಪೇಟೆ ತಾಲೂಕಿನ ರುದ್ರಬೀಡು ಗ್ರಾಮದ ಹೊನ್ನಿಕೊಪ್ಪಲು ಗ್ರಾಮದ ಕಾಫಿತೋಟದಲ್ಲಿ ಅ. 28ರಂದು ಬೆಳಗ್ಗೆ ಹಾಡ ಹಗಲೇ ಹುಲಿ ಪತ್ತೆಯಾಗಿರುವ ಬಗ್ಗೆ ತಿಳಿದು ಬಂದಿದೆ. ಕಳೆದ ಎರಡು-ಮೂರು ದಿನಗಳ ಹಿಂದೆ ಕಾಡುಹಂದಿಯನ್ನು ಬಲಿ ಪಡೆದ ವ್ಯಾಘ್ರ ಅರ್ಧಂಬರ್ಧ ತಿಂದುಹಾಕಿದ ಹಂದಿಯ ಕಳೇಬರ ಪ್ರಶಾಂತ್ ಎಂಬವರ ಕಾಫಿ ತೋಟದಲ್ಲಿ ಪತ್ತೆಯಾಗಿದೆ.

ಹಾಡಹಗಲೇ ಕಾಫಿತೋಟದಲ್ಲಿ ಹುಲಿ ಪ್ರತ್ಯಕ್ಷ Read More »

SSLC ಪಾಸ್​ ಆಗಿದ್ಯಾ? ಹಾಗಾದ್ರೆ 63,000 ಸಂಬಳ ಕೊಡುವ ಪೋಸ್ಟ್​ ಆಫೀಸ್​ ಜಾಬ್​ಗೆ ಟ್ರೈ ಮಾಡಿ

ಸಮಗ್ರ ಉದ್ಯೋಗ: India Postal Department ಹೈರಿಂಗ್​ ಮಾಡ್ತಾ ಇದೆ. ಒಟ್ಟು 11 ಸ್ಟಾಫ್ ಕಾರ್​ ಡ್ರೈವರ್(Staff Car Driver) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 24, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕಬೇಕು. ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿರಬೇಕು.‘ Ageಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ,

SSLC ಪಾಸ್​ ಆಗಿದ್ಯಾ? ಹಾಗಾದ್ರೆ 63,000 ಸಂಬಳ ಕೊಡುವ ಪೋಸ್ಟ್​ ಆಫೀಸ್​ ಜಾಬ್​ಗೆ ಟ್ರೈ ಮಾಡಿ Read More »

ಬ್ಲೂಟೂತ್ ಬಳಸಿ ಕೆಪಿಎಸ್ಸಿ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿ ಪೊಲೀಸ್ ಬಲೆಗೆ

ಸಮಗ್ರ ನ್ಯೂಸ್: ಬ್ಲೂಟೂತ್ ಬಳಸಿ ಕೆಪಿಎಸ್ಸಿ (KPSC) ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಾದಗಿರಿಯ ಅಫಜಲಪುರದ ಸೊನ್ನಾ ಗ್ರಾಮದ ಪುಟ್ಟು ಎಂಬಾತ ಬ್ಲೂಟೂತ್ ಬಳಸಿಕೊಂಡು ಪರೀಕ್ಷೆ ಬರೆಯುತ್ತಿದ್ದನು. ಈ ವೇಳೆ ವಿಚಾರಣೆ ನಡೆಸಿದಾಗ ಈತ ನಕಲಿ ಅಭ್ಯರ್ಥಿ ಎಂದು ತಿಳಿದು ಬಂದಿದೆ. ಆರೋಪಿಗಳನ್ನು ಯಾದಗಿರಿ ನಗರ ಠಾಣೆಗೆ ಕರೆತಂದು ವಿಚಾರಣೆ ನಡೆಸಲಾಗಿದೆ. ಯಾದಗಿರಿ ಜಿಲ್ಲೆಯ 17 ಪರೀಕ್ಷಾ ಕೇಂದ್ರಗಳಲ್ಲಿ 7,884 ಅಭ್ಯರ್ಥಿಗಳು ಕೆಪಿಎಸ್ಸಿ ಪರೀಕ್ಷೆ ಬರೆಯುತ್ತಿದ್ದಾರೆ. ಈಗಾಗಲೇ ಪರೀಕ್ಷಾ ಕೇಂದ್ರದಲ್ಲಿ ಕಟ್ಟುನಿಟ್ಟಿನ ಕ್ರಮ

ಬ್ಲೂಟೂತ್ ಬಳಸಿ ಕೆಪಿಎಸ್ಸಿ ಪರೀಕ್ಷೆ ಬರೆಯುತ್ತಿದ್ದ ನಕಲಿ ಅಭ್ಯರ್ಥಿ ಪೊಲೀಸ್ ಬಲೆಗೆ Read More »

LLB ಆಗಿದ್ಯಾ? ಹಾಗಾದ್ರೆ 40,000 ಸಂಬಳ ಕೊಡೋ ಸರ್ಕಾರಿ ಕೆಲಸ ಇಲ್ಲಿದೆ ನೋಡಿ!

ಸಮಗ್ರ ಉದ್ಯೋಗ: Income Tax Department ಹೈರಿಂಗ್​ ಮಾಡ್ತಾ ಇದ್ದಾರೆ. ಒಟ್ಟು 8 Young Professional ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಹಾಕಬಹುದು. ನವೆಂಬರ್ 17, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ. ಅಭ್ಯರ್ಥಿಗಳು ಆಫ್​ಲೈನ್/ ಪೋಸ್ಟ್​ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನವದೆಹಲಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇಲ್ಲಿದೆ ಫುಲ್​ ಡೀಟೇಲ್ಸ್​. Age:ಆದಾಯ ತೆರಿಗೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು

LLB ಆಗಿದ್ಯಾ? ಹಾಗಾದ್ರೆ 40,000 ಸಂಬಳ ಕೊಡೋ ಸರ್ಕಾರಿ ಕೆಲಸ ಇಲ್ಲಿದೆ ನೋಡಿ! Read More »