ರಾಜ್ಯ

54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ/ ಪ್ರದರ್ಶನ ಕಾಣಲಿರುವ ಕನ್ನಡದ ಕಾಂತಾರ

ಸಮಗ್ರ ನ್ಯೂಸ್: ಕರಾವಳಿಯ ದೈವಾರಾಧನೆಯನ್ನು ಆಧಾರವಾಗಿಟ್ಟುಕೊಂಡು ರಿಷಭ್ ಶೆಟ್ಟಿ ನಟಿಸಿ, ನಿರ್ದೇಶಿಸಿದ ಕಾಂತಾರ ಸಿನಿಮಾ ವಿಶ್ವಾದ್ಯಾಂತ ಜನಮನ್ನಣೆ ಗಳಿಸಿ. ಇದೀಗ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ. ಗೋವಾದಲ್ಲಿ ನವೆಂಬರ್ 20 ರಿಂದ 28 ರವರೆಗೆ ನಡೆಯಲಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಕಾಂತಾರ ಪ್ರದರ್ಶನ ಕಾಣಲಿದೆ. ವಿಭಿನ್ನ ಕಥಾಹಂದರವನ್ನು ಇಟ್ಟುಕೊಂಡು ತಯಾರಾಗಿದ್ದ ಕಾಂತಾರ, ರಿಷಭ್ ಶೆಟ್ಟಿಯ ಅದ್ಭುತ ನಟನೆಯ ಮೂಲಕ ಜನರ ಮನಗೆದ್ದಿತು. ಇದೀಗ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿರುವುದು ಹೆಮ್ಮೆಯ ವಿಷಯವಾಗಿದೆ

54ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ/ ಪ್ರದರ್ಶನ ಕಾಣಲಿರುವ ಕನ್ನಡದ ಕಾಂತಾರ Read More »

ಮಡಿಕೇರಿ: ಕಾರಿನ ಮೇಲೆ ಕಾಡಾನೆಗಳ ದಾಳಿ

ಸಮಗ್ರ ನ್ಯೂಸ್: ಕುಶಾಲನಗರದಿಂದ ಮಡಿಕೇರಿಯತ್ತ ತೆರಳುವ ಕಾರಿಗೆ ರಸ್ತೆ ದಾಟುತ್ತಿದ್ದ ಆರೇಳು ಕಾಡಾನೆ ಪಡೆಗಳು ದಾಳಿ ಮಾಡಿದ ಘಟನೆ ಆ.27 ರಂದು ಸಂಭವಿಸಿದೆ. ಬೈಲುಕೊಪ್ಪೆಯ ಸಿದ್ದಾರ್ಥ್ ಎಂಬವರಿಗೆ ಸೇರಿದ ಕಾರಾಗಿದ್ದು. ಅದೃಷ್ಟವಶಾತ್ ಕಾರಿನ ಮಾಲೀಕ ಹಾಗೂ ಸ್ನೇಹಿತ ಅಪಾಯದಿಂದ ಪಾರಾಗಿದ್ದಾರೆ. ಆನೆಕಾಡು ಮೀಸಲು ಅರಣ್ಯ ವ್ಯಾಪ್ತಿಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗುತ್ತಿದೆ.

ಮಡಿಕೇರಿ: ಕಾರಿನ ಮೇಲೆ ಕಾಡಾನೆಗಳ ದಾಳಿ Read More »

ಮಡಿಕೇರಿ: ಖಾಸಗಿ ವಾಹನಕ್ಕೆ ಪೊಲೀಸ್ ಫಲಕ|ಅಮಾಯಕರ ಮೇಲೆ ನಕಲಿ ಪೊಲೀಸನಿಂದ ಹಲ್ಲೆ|

ಮಡಿಕೇರಿ: ನಾಡ ಹಬ್ಬ ದಸರಾ ಸಂದರ್ಭದಲ್ಲಿ, ಕೆಲವು ಪುಂಡರು ಖಾಸಗಿ ವಾಹನದ ಮುಂಭಾಗದ ಗಾಜಿಗೆ ಪೊಲೀಸ್ ಇಲಾಖೆಯ ವಾಹನದಂತೆ ದಪ್ಪ ಅಕ್ಷರಗಳಲ್ಲಿ ಪೊಲೀಸ್ ಎಂದು ಬರೆದುಕೊಂಡು ಬಂದಿದ್ದರು. ಈ ಸಂದರ್ಭದಲ್ಲಿ ಇಬ್ಬರು ಅಮಾಯಕ ಯುವಕರ ಮೇಲೆ ಮಾರಾಣಂತಿಕ ಹಲ್ಲೆ ನಡೆಸಿದ ಪ್ರಕರಣ ಇದೀಗ ತಡವಾಗಿ ಬೆಳಕಿಗೆ ಬಂದಿದ್ದು. ಈ ವ್ಯಕ್ತಿಯು ರಾಜಾರೋಷವಾಗಿ ಪೊಲೀಸ್ ಬೋರ್ಡ್ ಹಾಕಿಕೊಂಡು ವಾಹನದಲ್ಲಿ ಮಡಿಕೇರಿಯ ರಾಜಬೀದಿಯಲ್ಲಿ ತಿರುಗಿಕೊಂಡಿದ್ದರೂ ಯಾವುದೇ ಪೊಲೀಸರು ಈತನನನ್ನು ತಡೆದು ಪ್ರಶ್ನೆ ಮಾಡದಿರುವುದು ಅನುಮಾನಕ್ಕೆ ಎಡೆಮಾಡಿದೆ. ಅಲ್ಲದೇ ಹಲ್ಲೆಗೆ ಒಳಗಾದ

ಮಡಿಕೇರಿ: ಖಾಸಗಿ ವಾಹನಕ್ಕೆ ಪೊಲೀಸ್ ಫಲಕ|ಅಮಾಯಕರ ಮೇಲೆ ನಕಲಿ ಪೊಲೀಸನಿಂದ ಹಲ್ಲೆ| Read More »

ನೌಕಾದಳದಲ್ಲಿ 224 ಜಾಬ್​ ಖಾಲಿ ಇದೆ! ತಿಂಗಳಿಗೆ 56,100 ಸಂಬಳ

ಸಮಗ್ರ ಉದ್ಯೋಗ: Indian Navyಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 224 ಶಾರ್ಟ್​ ಸರ್ವೀಸ್​ ಕಮಿಷನ್ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ಆನ್​​ಲೈನ್ಮೂಲಕ ಅರ್ಜಿ ಸಲ್ಲಿಸಬೇಕು. ಅಕ್ಟೋಬರ್ 29, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಸಂಪೂರ್ಣ ಮಾಹಿತಿ ಇಲ್ಲಿದೆ.Education:ಜನರಲ್ ಸರ್ವೀಸ್ {GS(X)/Hydro Cadre} – ಬಿಇ/ಬಿ.ಟೆಕ್ಏರ್​ ಟ್ರಾಫಿಕ್ ಕಂಟ್ರೋಲರ್ (ATC)- ಬಿಇ/ಬಿ.ಟೆಕ್ನೇವಲ್ ಏರ್ ಆಪರೇಶನ್ಸ್​ ಆಫೀಸರ್ (ಹಿಂದಿನ ವೀಕ್ಷಕ)-

ನೌಕಾದಳದಲ್ಲಿ 224 ಜಾಬ್​ ಖಾಲಿ ಇದೆ! ತಿಂಗಳಿಗೆ 56,100 ಸಂಬಳ Read More »

ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ| ಶಾಕಿಂಗ್ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದ್ದ ವಿದ್ಯಾರ್ಥಿನಿ ಸೌಜನ್ಯ ರೇಪ್ ಅಂಡ್ ಮರ್ಡರ್ ಕೇಸ್ ನ ಮರುತನಿಖೆಗೆ ಆಗ್ರಹಿಸಿ ಹೋರಾಟ ನಡೆಸಲಾಗುತ್ತಿದೆ. ಆದ್ರೆ, ಮರು ತನಿಖೆಗೆ ರಾಜ್ಯ ಸರ್ಕಾರ ನಿರುತ್ಸಾಹ ತೋರಿದ್ದು, ಪ್ರಕರಣ ಕೈ ಚೆಲ್ಲಿದೆ. ಮಂಗಳೂರಿನಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಈ ಪ್ರಕರಣ ಸಂಬಂಧ ನಾವೇನೂ ಮಾಡಲಿಕ್ಕಾಗುವುದಿಲ್ಲ ಎಂದು ಹೇಳುವ ಮೂಲಕ ಸ್ಪಷ್ಟನೆ ನೀಡಿದರು. ಸಿಬಿಐನವರು ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ ಸಂಬಂಧ ತನಿಖೆ ನಡೆಸಿದ್ದಾರೆ. ಏನಿದ್ದರೂ ಕೇಂದ್ರ ಸರ್ಕಾರದವರು ಮಾಡಬೇಕು.

ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣ| ಶಾಕಿಂಗ್ ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯ Read More »

ಕರ್ನಾಟಕದಲ್ಲಿಯೇ 232 ಜಾಬ್​ಗಳು ಖಾಲಿ ಇವೆ! ತಿಂಗಳಿಗೆ ಲಕ್ಷಗಟ್ಟಲೆ ಸಂಬಳ ಕೊಡ್ತಾರೆ

ಸಮಗ್ರ ಉದ್ಯೋಗ: Bharat Electronics Limited ಹೈರಿಂಗ್​ ಮಾಡ್ತಾ ಇದ್ದಾರೆ. ಒಟ್ಟು 232 ಪ್ರೊಬೇಶನರಿ ಎಂಜಿನಿಯರ್, ಪ್ರೊಬೇಶನರಿ ಆಫೀಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇನ್ನಷ್ಟು ಮಾಹಿತಿ ಇಲ್ಲಿದೆ. Eduaction:ಪ್ರೊಬೇಶನರಿ ಎಂಜಿನಿಯರ್- ಬಿ.ಎಸ್ಸಿ, ಬಿಇ/ಬಿ.ಟೆಕ್, ಎಲೆಕ್ಟ್ರಾನಿಕ್ಸ್​ & ಕಮ್ಯುನಿಕೇಶನ್/ ಮೆಕ್ಯಾನಿಕಲ್/ ಕಂಪ್ಯೂಟರ್ ಸೈನ್ಸ್​ ಎಂಜಿನಿಯರಿಂಗ್​​ನಲ್ಲಿ ಪದವಿ.ಪ್ರೊಬೇಶನರಿ ಆಫೀಸರ್- ಎಂಬಿಎ, MSW, ಹ್ಯೂಮನ್ ರಿಸೋರ್ಸ್​ ಮ್ಯಾನೇಜ್​ಮೆಂಟ್/ ಇಂಡಸ್ಟ್ರಿಯಲ್ ರಿಲೇಶನ್ಸ್​/ ಪರ್ಸನಲ್ ಮ್ಯಾನೇಜ್​ಮೆಂಟ್​​ನಲ್ಲಿ ಸ್ನಾತಕೋತ್ತರ ಪದವಿಪ್ರೊಬೇಶನರಿ ಅಕೌಂಟ್ಸ್​ ಆಫೀಸರ್- ಸಿಎ, ಸಿಎಂಎJob Information:ಪ್ರೊಬೇಶನರಿ ಎಂಜಿನಿಯರ್- 205ಪ್ರೊಬೇಶನರಿ ಆಫೀಸರ್-

ಕರ್ನಾಟಕದಲ್ಲಿಯೇ 232 ಜಾಬ್​ಗಳು ಖಾಲಿ ಇವೆ! ತಿಂಗಳಿಗೆ ಲಕ್ಷಗಟ್ಟಲೆ ಸಂಬಳ ಕೊಡ್ತಾರೆ Read More »

ಚಿಕ್ಕಮಗಳೂರು: ಹುಲಿ ಉಗುರು ಪ್ರಕರಣ| ಅರಣ್ಯಾಧಿಕಾರಿ ದರ್ಶನ್‌ ಅರೆಸ್ಟ್

ಸಮಗ್ರ ನ್ಯೂಸ್: ಕಾಫಿನಾಡಿಗೆ ಹುಲಿ ಉಗುರಿನ ಕಂಟಕ ಎದುರಾಗಿದ್ದು, ಇದೀಗ ಅರಣ್ಯ ಇಲಾಖೆ ಅಧಿಕಾರಿಯೇ ಈ ಪ್ರಕರಣದಲ್ಲಿ ಬಂಧನವಾಗಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ. ಹುಲಿ ಉಗುರು ಧರಿಸಿದ ಪ್ರಕರಣದಲ್ಲಿ ಡಿ ಅರ್ ಎಫ್ಓ(DRFO) ದರ್ಶನ್ ಎನ್ನುವವರನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಕಳಸದ ಅರಣ್ಯ ಅಧಿಕಾರಿಯಾಗಿರುವ ದರ್ಶನ್ ತನಿಖೆಗೆ ಹಾಜರಾಗದ ಹಿನ್ನೆಲೆಯಲ್ಲಿ ಅವರನ್ನು ಅಮಾನತು ಮಾಡಿ ಕೊಪ್ಪ ಡಿಎಫ್ಓ ನಂದೀಶ್ ಆದೇಶ ಹೊರಡಿಸಿದ್ದರು. ಅಮಾನತು ಮಾಡಿದ ಮೇಲೂ ವಿಚಾರಣೆಗೆ ಹಾಜರಾಗದ ದರ್ಶನ್‌ ಅವರನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಕಳಸದ ಡಿಆರ್

ಚಿಕ್ಕಮಗಳೂರು: ಹುಲಿ ಉಗುರು ಪ್ರಕರಣ| ಅರಣ್ಯಾಧಿಕಾರಿ ದರ್ಶನ್‌ ಅರೆಸ್ಟ್ Read More »

ಚಂದ್ರಗ್ರಹಣ ಹಿನ್ನಲೆ| ಉಡುಪಿ ಮಠ, ಕೊಲ್ಲೂರು ದೇವಸ್ಥಾನದಿಂದ ಪ್ರಕಟಣೆ

ಸಮಗ್ರ ನ್ಯೂಸ್: ಶನಿವಾರ ಸಂಭವಿಸುವ ಚಂದ್ರಗ್ರಹಣ ಪ್ರಯುಕ್ತ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಿತ್ಯಪೂಜೆಗಳಲ್ಲಿ ಯಾವುದೇ ವ್ಯತ್ಯಾಸ ಇರುವುದಿಲ್ಲ. ಆದರೆ ಶನಿವಾರ ಸಂಜೆ 5ರಿಂದ 6 ಗಂಟೆಗಳ ನಡುವೆ ಭೋಜನ ಶಾಲೆಯ ಮುಖ್ಯಪ್ರಾಣ ದೇವರ ರಂಗಪೂಜೆ ಸಂಜೆ 4 ಗಂಟೆಯೊಳಗೆ ಸಂಪನ್ನಗೊಳ್ಳಲಿದೆ. ಈ ದಿನ ರಾತ್ರಿ ಊಟ ಇರುವುದಿಲ್ಲ. ಭಾನುವಾರದ ಮಧ್ಯಾಹ್ನ 11 ಗಂಟೆಗೆ ನಡೆಯುವ ಮಹಾಪೂಜೆಯು 10 ಗಂಟೆಗೆ ಮುಗಿಯಲಿದೆ. ಉಳಿದಂತೆ ಯಾವುದೇ ವ್ಯತ್ಯಾಸಗಳಿಲ್ಲ ಎಂದು ತಿಳಿಸಲಾಗಿದೆ. ಮೂಕಾಂಬಿಕೆಗೆ ವಿಶೇಷ ಅಭಿಷೇಕ:ಚಂದ್ರಗ್ರಹಣ ಪ್ರಯುಕ್ತ ಕೊಲ್ಲೂರು ಶ್ರೀ ಮೂಕಾಂಬಿಕಾ

ಚಂದ್ರಗ್ರಹಣ ಹಿನ್ನಲೆ| ಉಡುಪಿ ಮಠ, ಕೊಲ್ಲೂರು ದೇವಸ್ಥಾನದಿಂದ ಪ್ರಕಟಣೆ Read More »

ಪೋಲೀಸ್ ಇಲಾಖೆಯಲ್ಲಿ ಸಿವಿಲ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ/ ಬದಲಾದ ಲಿಖಿತ ಪರೀಕ್ಷೆಯ ದಿನಾಂಕ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಪೋಲೀಸ್ ಇಲಾಖೆಯ ಸಿವಿಲ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನವೆಂಬರ್ 5 ಕ್ಕೆ ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ನವೆಂಬರ್ 19 ಕ್ಕೆ ಮುಂದೂಡಲಾಗಿದೆ. ಲೆಕ್ಕ ಪರಿಶೋಧನಾ ಮತ್ತು ಲೆಕ್ಕ ಸಹಾಯಕರು ಹಾಗೂ ಸಿವಿಲ್ ಕಾನ್‍ಸ್ಟೇಬಲ್ ಹುದ್ದೆಗಳಿಗೆ ನವೆಂಬರ್ 5 ರಂದು ರಾಜ್ಯ ಲೋಕಾ ಸೇವಾ ಆಯೋಗ ಲಿಖಿತ ಪರೀಕ್ಷೆಯನ್ನು ಏರ್ಪಡಿಸಿತ್ತು. ಆದರೆ ಇದರಿಂದ ಹಲವಾರು ಆರ್ಹ ಅಭ್ಯರ್ಥಿಗಳಿಗೆ ಸಮಸ್ಯೆಯಾಗುತ್ತಿತ್ತು. ಹೀಗಾಗಿ ದಿನಾಂಕ ಬದಲಾಯಿಸುವಂತೆ

ಪೋಲೀಸ್ ಇಲಾಖೆಯಲ್ಲಿ ಸಿವಿಲ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ/ ಬದಲಾದ ಲಿಖಿತ ಪರೀಕ್ಷೆಯ ದಿನಾಂಕ Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್|ಹರೀಶ ಪೂಂಜ ವಿರುದ್ಧ ಎಫ್‌ಐಆರ್

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ಶಾಸಕ ಹರೀಶ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. “ಕಲೆಕ್ಷನ್ ಮಾಸ್ಟರ್ (ಸಿಎಂ) ಆಫ್ ಕರ್ನಾಟಕ’ ಎಂದು ಬರೆದು ಸಿಎಂ ಸಿದ್ದರಾಮಯ್ಯ ಮತ್ತು ಬೆಂಗಳೂರಿನ ಸಿಎಂ ನಿವಾಸದ ಫೋಟೊ ಪೋಸ್ಟ್ ಮಾಡಿದ್ದ ಹರೀಶ್ ಪೂಂಜ ವಿರುದ್ಧ ಕಾಂಗ್ರೆಸ್ ಮುಖಂಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು. ರಾಜ್ಯದ ಮುಖ್ಯಮಂತ್ರಿ ಅವರನ್ನು ಅವಹೇಳನ ಮಾಡಿದ್ದಾಗಿ ದೂರು ನೀಡಿದ್ದು ಇದರಂತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್|ಹರೀಶ ಪೂಂಜ ವಿರುದ್ಧ ಎಫ್‌ಐಆರ್ Read More »