ರಾಜ್ಯ

ಚಂದ್ರಗ್ರಹಣ ಹಿನ್ನಲೆ| ಉಡುಪಿ ಮಠ, ಕೊಲ್ಲೂರು ದೇವಸ್ಥಾನದಿಂದ ಪ್ರಕಟಣೆ

ಸಮಗ್ರ ನ್ಯೂಸ್: ಶನಿವಾರ ಸಂಭವಿಸುವ ಚಂದ್ರಗ್ರಹಣ ಪ್ರಯುಕ್ತ ಉಡುಪಿ ಶ್ರೀಕೃಷ್ಣ ಮಠದಲ್ಲಿ ನಿತ್ಯಪೂಜೆಗಳಲ್ಲಿ ಯಾವುದೇ ವ್ಯತ್ಯಾಸ ಇರುವುದಿಲ್ಲ. ಆದರೆ ಶನಿವಾರ ಸಂಜೆ 5ರಿಂದ 6 ಗಂಟೆಗಳ ನಡುವೆ ಭೋಜನ ಶಾಲೆಯ ಮುಖ್ಯಪ್ರಾಣ ದೇವರ ರಂಗಪೂಜೆ ಸಂಜೆ 4 ಗಂಟೆಯೊಳಗೆ ಸಂಪನ್ನಗೊಳ್ಳಲಿದೆ. ಈ ದಿನ ರಾತ್ರಿ ಊಟ ಇರುವುದಿಲ್ಲ. ಭಾನುವಾರದ ಮಧ್ಯಾಹ್ನ 11 ಗಂಟೆಗೆ ನಡೆಯುವ ಮಹಾಪೂಜೆಯು 10 ಗಂಟೆಗೆ ಮುಗಿಯಲಿದೆ. ಉಳಿದಂತೆ ಯಾವುದೇ ವ್ಯತ್ಯಾಸಗಳಿಲ್ಲ ಎಂದು ತಿಳಿಸಲಾಗಿದೆ. ಮೂಕಾಂಬಿಕೆಗೆ ವಿಶೇಷ ಅಭಿಷೇಕ:ಚಂದ್ರಗ್ರಹಣ ಪ್ರಯುಕ್ತ ಕೊಲ್ಲೂರು ಶ್ರೀ ಮೂಕಾಂಬಿಕಾ

ಚಂದ್ರಗ್ರಹಣ ಹಿನ್ನಲೆ| ಉಡುಪಿ ಮಠ, ಕೊಲ್ಲೂರು ದೇವಸ್ಥಾನದಿಂದ ಪ್ರಕಟಣೆ Read More »

ಪೋಲೀಸ್ ಇಲಾಖೆಯಲ್ಲಿ ಸಿವಿಲ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ/ ಬದಲಾದ ಲಿಖಿತ ಪರೀಕ್ಷೆಯ ದಿನಾಂಕ

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಪೋಲೀಸ್ ಇಲಾಖೆಯ ಸಿವಿಲ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ ಪರೀಕ್ಷೆಯನ್ನು ಮುಂದೂಡಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನವೆಂಬರ್ 5 ಕ್ಕೆ ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ನವೆಂಬರ್ 19 ಕ್ಕೆ ಮುಂದೂಡಲಾಗಿದೆ. ಲೆಕ್ಕ ಪರಿಶೋಧನಾ ಮತ್ತು ಲೆಕ್ಕ ಸಹಾಯಕರು ಹಾಗೂ ಸಿವಿಲ್ ಕಾನ್‍ಸ್ಟೇಬಲ್ ಹುದ್ದೆಗಳಿಗೆ ನವೆಂಬರ್ 5 ರಂದು ರಾಜ್ಯ ಲೋಕಾ ಸೇವಾ ಆಯೋಗ ಲಿಖಿತ ಪರೀಕ್ಷೆಯನ್ನು ಏರ್ಪಡಿಸಿತ್ತು. ಆದರೆ ಇದರಿಂದ ಹಲವಾರು ಆರ್ಹ ಅಭ್ಯರ್ಥಿಗಳಿಗೆ ಸಮಸ್ಯೆಯಾಗುತ್ತಿತ್ತು. ಹೀಗಾಗಿ ದಿನಾಂಕ ಬದಲಾಯಿಸುವಂತೆ

ಪೋಲೀಸ್ ಇಲಾಖೆಯಲ್ಲಿ ಸಿವಿಲ್ ಕಾನ್‍ಸ್ಟೇಬಲ್ ಹುದ್ದೆಗಳ ನೇಮಕಾತಿ/ ಬದಲಾದ ಲಿಖಿತ ಪರೀಕ್ಷೆಯ ದಿನಾಂಕ Read More »

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್|ಹರೀಶ ಪೂಂಜ ವಿರುದ್ಧ ಎಫ್‌ಐಆರ್

ಸಮಗ್ರ ನ್ಯೂಸ್: ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಬಿಜೆಪಿ ಶಾಸಕ ಹರೀಶ ಪೂಂಜ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. “ಕಲೆಕ್ಷನ್ ಮಾಸ್ಟರ್ (ಸಿಎಂ) ಆಫ್ ಕರ್ನಾಟಕ’ ಎಂದು ಬರೆದು ಸಿಎಂ ಸಿದ್ದರಾಮಯ್ಯ ಮತ್ತು ಬೆಂಗಳೂರಿನ ಸಿಎಂ ನಿವಾಸದ ಫೋಟೊ ಪೋಸ್ಟ್ ಮಾಡಿದ್ದ ಹರೀಶ್ ಪೂಂಜ ವಿರುದ್ಧ ಕಾಂಗ್ರೆಸ್ ಮುಖಂಡ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶೇಖರ್ ಬೆಳ್ತಂಗಡಿ ಠಾಣೆಗೆ ದೂರು ನೀಡಿದ್ದರು. ರಾಜ್ಯದ ಮುಖ್ಯಮಂತ್ರಿ ಅವರನ್ನು ಅವಹೇಳನ ಮಾಡಿದ್ದಾಗಿ ದೂರು ನೀಡಿದ್ದು ಇದರಂತೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಬಗ್ಗೆ ಅವಹೇಳನಕಾರಿ ಪೋಸ್ಟ್|ಹರೀಶ ಪೂಂಜ ವಿರುದ್ಧ ಎಫ್‌ಐಆರ್ Read More »

ಯಡಿಯೂರಪ್ಪಗೆ ಜೀವ ಬೆದರಿಕೆ/ ಇನ್ಮುಂದೆ ಬಿಎಸ್‍ವೈಗೆ ಝಡ್ ಕೆಟಗರಿ ಭದ್ರತೆ

ಸಮಗ್ರ ನ್ಯೂಸ್: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಜೀವ ಬೆದರಿಕೆ ಇದೆ ಎಂಬ ಕೇಂದ್ರ ಗುಪ್ತಚರ ಇಲಾಖೆಯ ವರದಿಯ ಆಧಾರದ ಮೇಲೆ ಕೇಂದ್ರ ಗೃಹ ಸಚಿವಾಲಯ ಯಡಿಯೂರಪ್ಪ ಅವರಿಗೆ ಝಡ್ ಕೆಟಗರಿ ಭದ್ರತೆ ಒದಗಿಸಿ ಆದೇಶ ಹೊರಡಿಸಿದೆ. ಯಡಿಯೂರಪ್ಪ ಅವರಿಗೆ ಕರ್ನಾಟಕದಲ್ಲಿ ಮಾತ್ರ ಈ ಭದ್ರತೆ ಲಭ್ಯವಾಗಲಿದ್ದು, ಶೀಘ್ರದಲ್ಲಿ ಸಿಆರ್‍ಪಿಎಫ್ ಭದ್ರತಾ ಹೊಣೆಯನ್ನು ವಹಿಸಿಕೊಳ್ಳಲಿದೆ. ಗಣ್ಯರಿಗೆ ಇರುವ ಬೆದರಿಕೆಯ ಕುರಿತು ಗುಪ್ತಚರ ಇಲಾಖೆಯ ವರದಿಯ ಅನುಗುಣವಾಗಿ ಭದ್ರತೆಯ ವ್ಯವಸ್ಥೆಯನ್ನು ನೋಡಿಕೊಳ್ಳಲಾಗುತ್ತದೆ. 2024ರ ಲೋಕಸಭಾ ಚುನಾವಣೆಯ ದೃಷ್ಟಿಯಿಂದ ರಾಜ್ಯಾದ್ಯಂತ

ಯಡಿಯೂರಪ್ಪಗೆ ಜೀವ ಬೆದರಿಕೆ/ ಇನ್ಮುಂದೆ ಬಿಎಸ್‍ವೈಗೆ ಝಡ್ ಕೆಟಗರಿ ಭದ್ರತೆ Read More »

ಹುಲಿ ಉಗುರು ಲಾಕೆಟ್ ಪ್ರಕರಣ| ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಜಾಮೀನು

ಸಮಗ್ರ ನ್ಯೂಸ್: ಹುಲಿ ಉಗುರು ಪ್ರಕರಣದಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಬಿಗ್ ರಿಲೀಫ್ ಸಿಕ್ಕಿದ್ದು, ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ. ಬೆಂಗಳೂರಿನ 2 ನೇ ಎಸಿಜೆಎಂ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು, 4 ಸಾವಿರ ಭದ್ರತಾ ನಗದು ಅಥವಾ ಒಬ್ಬರ ಶ್ಯೂರಿಟಿ ನೀಡುವಂತೆ ಸೂಚಿಸಿ ಜಾಮೀನು ನೀಡಿದೆ. ಹುಲಿ ಉಗುರು ಪೆಂಡೆಂಟ್ ಧರಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಜಾಮೀನು ಅರ್ಜಿ ವಿಚಾರಣೆ ನಿನ್ನೆಗೆ

ಹುಲಿ ಉಗುರು ಲಾಕೆಟ್ ಪ್ರಕರಣ| ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಗೆ ಜಾಮೀನು Read More »

ಉತ್ತರಕನ್ನಡ: ಇನ್ಸ್ಟಾಗ್ರಾಮ್ ಸ್ನೇಹಿತನ ಕಿರುಕುಳ| ಯುವತಿ ಆತ್ಮಹತ್ಯೆ

ಸಮಗ್ರ ನ್ಯೂಸ್: ಇನ್‌ಸ್ಟಾಗ್ರಾಮ್ ಮೂಲಕ ಯುವಕನೊಬ್ಬನೊಂದಿಗೆ ಸ್ನೇಹ ಬೆಳೆಸಿದ ಸ್ನೇಹ ಪ್ರೀತಿಗೆ ತಿರುಗಿ, ಬಳಿಕ ವ್ಯಕ್ತಿಯ ಕಿರುಕುಳಕ್ಕೆ ಬೇಸತ್ತು ಯುವತಿಯೋರ್ವಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ. ಮೃತ ಯುವತಿಯನ್ನು ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಪಟ್ಟಣ ಸಮೀಪದ ಹಾಡವಳ್ಳಿ ಗ್ರಾಮದ ನೇತ್ರಾ ಗೋವಾಲಿ (24) ಎಂದು ಗುರುತಿಸಲಾಗಿದೆ. ಮೃತ ಯುವತಿಯ ತಂದೆ ಆಕೆಯ ಇನ್‌ಸ್ಟಾಗ್ರಾಮ್ ಸ್ನೇಹಿತ ಗೋವರ್ಧನ ಮೊಗೇರ ಎಂಬವರ ವಿರುದ್ಧ ಭಟ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆತನ

ಉತ್ತರಕನ್ನಡ: ಇನ್ಸ್ಟಾಗ್ರಾಮ್ ಸ್ನೇಹಿತನ ಕಿರುಕುಳ| ಯುವತಿ ಆತ್ಮಹತ್ಯೆ Read More »

ಪದವೀಧರ ಶಿಕ್ಷಕರ ನೇಮಕಾತಿ ಇಂದಿನಿಂಲೇ ಆರಂಭ! 13,500 ದೈಹಿಕ ಶಿಕ್ಷಕರ ನೇಮಕಾತಿಯು ಇದೆ

ಹೈಕೋರ್ಟ್ ಆದೇಶದಂತೆ ರಾಜ್ಯದ ಸರ್ಕಾರಿ ಶಾಲೆಗಳ 6 ರಿಂದ 8 ನೇ ತರಗತಿವರೆಗಿನ ಶಿಕ್ಷಕರ ನೇಮಕಾತಿ ಪ್ರಕ್ರಿಯೆಯನ್ನು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು ಪುನಾರಂಭಿಸಿದೆ. ಕಳೆದ ಮಾರ್ಚ್‌ನ ಪ್ರಕಟಿಸಿದ್ದ 1:1 ಅನುಪಾತದ ಮುಖ್ಯ ಆಯ್ಕೆ ಪಟ್ಟಿಯಲ್ಲಿ ಕೌನ್ಸೆಲಿಂಗ್ ಗೆ ಅರ್ಹರಾಗಿರುವ ಅಭ್ಯರ್ಥಿಗಳ ಪಟ್ಟಿಯನ್ನು ಗುರುವಾರ (ಅ‌.19) ಪ್ರಕಟಿಸುವುದಾಗಿ ತಿಳಿಸಿದೆ. ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ 371 ಜೆಗೆ ಸಂಬಂಧಿಸಿದ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳು ಮತ್ತು ಬಿಬಿಎಂಪಿ ವ್ಯಾಪ್ತಿಯ ಶೇ.8 ರಷ್ಟು ಹುದ್ದೆಗಳಿಗೆ ಸಂಬಂಧಿಸಿದ ಬೆಂಗಳೂರು

ಪದವೀಧರ ಶಿಕ್ಷಕರ ನೇಮಕಾತಿ ಇಂದಿನಿಂಲೇ ಆರಂಭ! 13,500 ದೈಹಿಕ ಶಿಕ್ಷಕರ ನೇಮಕಾತಿಯು ಇದೆ Read More »

ಧರ್ಮಸ್ಥಳ ದೇವಸ್ಥಾನ ನಿಯಮಗಳಡಿ ನೋಂದಣಿಯಾಗಿಲ್ಲ| ಆಡಳಿತ ಮಂಡಳಿ ವಿರುದ್ದ ಕ್ರಮಕ್ಕೆ ಒತ್ತಾಯ

ಸಮಗ್ರ ನ್ಯೂಸ್: ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ದೇವಸ್ಥಾನವು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮದಂತೆ ನೋಂದಣಿಯೇ ಆಗಿಲ್ಲ ಎಂಬುದು ಆರ್‌ ಟಿಐನಡಿ ಬಹಿರಂಗಗೊಂಡಿದ್ದು, ಹೀಗಾಗಿ ಧರ್ಮಸ್ಥಳ ಮಂಜುನಾಥೇಶ್ವರ ಆಡಳಿತ ಮಂಡಳಿಯ ವಿರುದ್ಧ ಕಾನೂನು ಕ್ರಮಗಳನ್ನು ಜರುಗಿಸಬೇಕು ಎಂದು ʼನೈಜ ಹೋರಾಟಗಾರರ ವೇದಿಕೆʼ ಒತ್ತಾಯಿಸಿದೆ. ಈ ಸಂಬಂಧ ದಕ್ಷಿಣ‌ ಕನ್ನಡ ಜಿಲ್ಲಾಧಿಕಾರಿ ಅವರಿಗೆ ಪತ್ರ ಬರೆದಿರುವ ʼನೈಜ ಹೋರಾಟಗಾರರ ವೇದಿಕೆʼಯ ಹೆಚ್ ಎಂ ವೆಂಕಟೇಶ್ , ಲೋಕೇಶ್ ಬಿಎಸ್, ಹಂದ್ರಾಳ್

ಧರ್ಮಸ್ಥಳ ದೇವಸ್ಥಾನ ನಿಯಮಗಳಡಿ ನೋಂದಣಿಯಾಗಿಲ್ಲ| ಆಡಳಿತ ಮಂಡಳಿ ವಿರುದ್ದ ಕ್ರಮಕ್ಕೆ ಒತ್ತಾಯ Read More »

ಅಂತರ್ರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಶರಣು

ಸಮಗ್ರ ನ್ಯೂಸ್: ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ತಮ್ಮ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರು ಗ್ರಾಮಾಂತರದ ನೆಲಮಂಗಲದ ಅರಿಶಿನಕುಂಟೆಯಲ್ಲಿ ವರದಿಯಾಗಿದೆ. ಮೃತರನ್ನು ಅಂತಾರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಧನಲಕ್ಷ್ಮೀ (25) ಎಂದು ಗುರುತಿಸಲಾಗಿದೆ. ಸ್ನೇಹಿತರೊಂದಿಗೆ ಮೈಸೂರು ದಸರಾ ನೋಡಿಕೊಂಡು ಬಂದಿದ್ದ ಧನಲಕ್ಷ್ಮೀ, ತಂದೆ ಹಾಗೂ ತಮ್ಮ ಮನೆಯಲ್ಲಿರುವಾಗಲೇ ರೂಂನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ 3 ಬಾರಿ ಕಬ್ಬಡಿ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಧನಲಕ್ಷ್ಮೀ, ಕಾಡುಗೋಡಿ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿದ್ದರು. ಈ

ಅಂತರ್ರಾಷ್ಟ್ರೀಯ ಮಹಿಳಾ ಕಬಡ್ಡಿ ಕ್ರೀಡಾಪಟು ಆತ್ಮಹತ್ಯೆ ಶರಣು Read More »

ವಿವಿಧ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಬಹುದು, ಇಲ್ಲಿದೆ ನೋಡಿ ಡೀಟೇಲ್ಸ್

ಸಮಗ್ರ ಉದ್ಯೋಗ: Kannada News Employment CeNS Recruitment 2023 ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ಆಸಕ್ತ ಅಭ್ಯರ್ಥಿಗಳು 31-Oct-2023 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. CeNS Recruitment 2023: ವಿವಿಧ ನಿರ್ವಾಹಕ ಸಿಬ್ಬಂದಿ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. CeNS ಹುದ್ದೆಯ ಅಧಿಸೂಚನೆಸಂಸ್ಥೆಯ ಹೆಸರು: ನ್ಯಾನೋ ಮತ್ತು ಸಾಫ್ಟ್ ಮ್ಯಾಟರ್ ಸೈನ್ಸಸ್ (CeNS)ಪೋಸ್ಟ್‌ಗಳ ಸಂಖ್ಯೆ: ನಿರ್ದಿಷ್ಟಪಡಿಸಲಾಗಿಲ್ಲಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕಹುದ್ದೆಯ ಹೆಸರು: ನಿರ್ವಾಹಕ ಸಿಬ್ಬಂದಿವೇತನ: ರೂ.18500/- ಪ್ರತಿ ತಿಂಗಳುCeNS ನೇಮಕಾತಿ 2023

ವಿವಿಧ ಹುದ್ದೆಗಳಿಗೆ ಆನ್‌ಲೈನ್‌ನಲ್ಲಿ ಅಪ್ಲೈ ಮಾಡಬಹುದು, ಇಲ್ಲಿದೆ ನೋಡಿ ಡೀಟೇಲ್ಸ್ Read More »