ರಾಜ್ಯ

ಲೈಬ್ರರಿ ಮೇಲ್ವಿಚಾರಕ ಹುದ್ದೆಗಳು ಖಾಲಿ ಇವೆ, ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: 22 ಲೈಬ್ರರಿ ಸೂಪರ್‌ವೈಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ರಾಯಚೂರು ಜಿಲ್ಲಾ ಪಂಚಾಯತ್ ಅಕ್ಟೋಬರ್ 2023 ರ ಅಧಿಕೃತ ಅಧಿಸೂಚನೆಯ ಮೂಲಕ ಲೈಬ್ರರಿ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 10-Nov-2023 ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಸಂಸ್ಥೆಯ ಹೆಸರು: ರಾಯಚೂರು ಜಿಲ್ಲಾ ಪಂಚಾಯತ್ (ರಾಯಚೂರು ಜಿಲ್ಲಾ ಪಂಚಾಯತ್)ಹುದ್ದೆಗಳ ಸಂಖ್ಯೆ: 22ಉದ್ಯೋಗ ಸ್ಥಳ: ರಾಯಚೂರು – ಕರ್ನಾಟಕಹುದ್ದೆಯ ಹೆಸರು: ಗ್ರಂಥಾಲಯ ಮೇಲ್ವಿಚಾರಕರುವೇತನ: ರಾಯಚೂರು ಜಿಲ್ಲಾ

ಲೈಬ್ರರಿ ಮೇಲ್ವಿಚಾರಕ ಹುದ್ದೆಗಳು ಖಾಲಿ ಇವೆ, ಈಗಲೇ ಅಪ್ಲೈ ಮಾಡಿ Read More »

ಕೊಟ್ಟಿಗೆಹಾರ: ಪ್ರಪಾತಕ್ಕೆ ಬಿದ್ದ ಕಾರು; ಚಾಲಕ ದುರ್ಮರಣ

ಸಮಗ್ರ ನ್ಯೂಸ್: ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಆಳದ ಪ್ರಪಾತಕ್ಕೆ ಕಾರು ಬಿದ್ದು, ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣಾ ವ್ಯಾಪ್ತಿಯ ಅಬ್ರುಕೊಡುಗೆ ಬಳಿ ನಡೆದಿದೆ. ಅಪಘಾತದಲ್ಲಿ ಮಾರುತಿ 800 ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು ರಂಜನ್ (38) ಮೃತಪಟ್ಟಿದ್ದಾರೆ. ಜನ್ನಾಪುರದಿಂದ ಕಳಸ ಕಡೆಗೆ ಹೋಗುವಾಗ ಅವಘಡ ಸಂಭವಿಸಿದೆ. ತಡೆಗೋಡೆ ಇಲ್ಲದೆ ಇರುವುದರಿಂದ ಏಕಾಏಕಿ ಪ್ರಪಾತಕ್ಕೆ ಉರುಳಿ ಬಿದ್ದಿದೆ. ತಿರುವಿನಲ್ಲಿ ತಡೆಗೋಡೆ ನಿರ್ಮಿಸಲು ಹಲವು ಬಾರಿ ಮನವಿ ಮಾಡಲಾದರು ಯಾವುದೇ ಸ್ಪಂದನೆ ದೊರಕಿಲ್ಲ.

ಕೊಟ್ಟಿಗೆಹಾರ: ಪ್ರಪಾತಕ್ಕೆ ಬಿದ್ದ ಕಾರು; ಚಾಲಕ ದುರ್ಮರಣ Read More »

ಹುಲಿ ಉಗುರು ಡಾಲರ್ ಹಾಕಿದ ಇಬ್ಬರು ಅರ್ಚಕರ ಬಂಧನ

ಸಮಗ್ರ ಸಮಾಚಾರ: ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹುಲಿ ಉಗುರು ಕಾರ್ಯಚರಣೆ ಮುಂದುವರೆದಿದ್ದು, ಹುಲಿ ಉಗುರಿನ ಡಾಲರ್ ಹಾಕಿಕೊಂಡಿದ್ದ ಇಬ್ಬರು ಅರ್ಚಕರನ್ನ ಬಂಧನ ಮಾಡಲಾಗಿದೆ. ಇವರು ಖಾಂಡ್ಯ ಮಾರ್ಕಾಂಡೇಶ್ವರ ದೇವಾಲಯದ ಅರ್ಚಕರಾಗಿದ್ದು ಅರ್ಚಕ ಕೃಷ್ಣಾನಂದ ಹೊಳ್ಳ, ನಾಗೇಂದ್ರ ಜೋಯಿಸ ಇವರನ್ನ ಬಾಳೆಹೊನ್ನೂರು ಅರಣ್ಯ ವಲಯದ ಅಧಿಕಾರಿಗಳು ಬಂಧಿಸಿ ಮೂರು ಹುಲಿ ಉಗುರುಗಳನ್ನು ವಶಕ್ಕೆ ಪಡೆಯಲಾಗಿದೆ. ಇನ್ನೂ ಇಬ್ಬರನ್ನ ವಿಚಾರಣೆ ನಡೆಸುತ್ತಿರುವ ಅರಣ್ಯ ಇಲಾಖೆಯ ಸಿಬ್ಬಂದಿ ಇಬ್ಬರು ಅರ್ಚಕರ ವಿರುದ್ಧ ಬಾಳೆಹೊನ್ನೂರು ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಹುಲಿ ಉಗುರು ಡಾಲರ್ ಹಾಕಿದ ಇಬ್ಬರು ಅರ್ಚಕರ ಬಂಧನ Read More »

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ಮೆಮೊರಂಡಮ್ ಆಫ್ ಅಂಡರ್ಸ್ಟ್ಯಾಂಡಿಂಗ್ ದಾಖಲೆ ಹಸ್ತಾಂತರ

ಸಮಗ್ರ ನ್ಯೂಸ್: ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ, ಸುಬ್ರಹ್ಮಣ್ಯ ವಾಣಿಜ್ಯ ಹಾಗೂ ಉದ್ಯಮಾಡಳಿತ ವಿಭಾಗ ಮತ್ತು ಶ್ರೀ ರಾಮ ಪ್ರಥಮ ದರ್ಜೆ ಮಹಾವಿದ್ಯಾಲಯ, ಕಲ್ಲಡ್ಕದ ವಾಣಿಜ್ಯಶಾಸ್ತ್ರ ವಿಭಾಗದೊಂದಿಗೆ “ಮೆಮೊರಂಡಮ್ ಆಫ್ ಅಂಡರ್ಸ್ಟ್ಯಾಂಡಿಂಗ್”ಗೆ ದಾಖಲೆಯನ್ನು ಹಸ್ತಾಂತರಿಸುವ ಮೂಲಕ ಚಾಲನೆ ನೀಡಲಾಯಿತು. ಈ ಸಂದರ್ಭದಲ್ಲಿ ಪ್ರಾಂಶುಪಾಲ ಕೃಷ್ಣಪ್ರಸಾದ್ ಕಾಯರ್ಕಟ್ಟೆ ಶುಭ ಹಾರೈಸಿದರು. ಕೆಎಸ್ಎಸ್ ಮಹಾವಿದ್ಯಾಲಯದ ವಾಣಿಜ್ಯಶಾಸ್ತ್ರ ಉಪನ್ಯಾಸಕ ಶಿವಪ್ರಸಾದ್ ಎಸ್. ಎಮ್ಓಯು ಇದರ ಮಾಹಿತಿ ನೀಡಿದರು. ಎಮ್ಓಯು ಕಾರ್ಯಕ್ರಮದಲ್ಲಿ ಕುಕ್ಕೆ ಶ್ರೀ ಸುಬ್ರಹ್ಮಣ್ಯೇಶ್ವರ ಮಹಾ ವಿದ್ಯಾಲಯ ಸುಬ್ರಹ್ಮಣ್ಯದ ವಾಣಿಜ್ಯ

ಸುಬ್ರಹ್ಮಣ್ಯ: ಕೆಎಸ್ಎಸ್ ಕಾಲೇಜಿನ ಮೆಮೊರಂಡಮ್ ಆಫ್ ಅಂಡರ್ಸ್ಟ್ಯಾಂಡಿಂಗ್ ದಾಖಲೆ ಹಸ್ತಾಂತರ Read More »

10 ನೇ ಕ್ಲಾಸ್​ ಪಾಸ್​ ಆಗಿದ್ದೀರಾ? ಹಾಗಾದ್ರೇ ಈ ಜಾಬ್​ ಟ್ರೈ ಮಾಡಿ

ಸಮಗ್ರ ಉದ್ಯೋಗ: Karnataka Forest Department ಹೈರಿಂಗ್​ ಮಾಡ್ತಾ ಇದೆ. ಅಧಿಕೃತ ಅಧಿಸೂಚನೆ ಪ್ರಕಾರ, ಒಟ್ಟು 310 Forest Watcher ಹುದ್ದೆಗಳು ಖಾಲಿ ಇದ್ದು, ಆಸಕ್ತರು ನಾಳೆಯೊಳಗೆ ಅಪ್ಲೈ ಮಾಡಬೇಕು. ಅಕ್ಟೋಬರ್ 26, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನಷ್ಟು ಮಾಹಿತಿ ನಿಮಗಾಗಿ. Education:ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ/ SSLC ಪೂರ್ಣಗೊಳಿಸಿರಬೇಕು. Age:ಕರ್ನಾಟಕ ಅರಣ್ಯ ಇಲಾಖೆ ನೇಮಕಾತಿ ಅಧಿಸೂಚನೆ

10 ನೇ ಕ್ಲಾಸ್​ ಪಾಸ್​ ಆಗಿದ್ದೀರಾ? ಹಾಗಾದ್ರೇ ಈ ಜಾಬ್​ ಟ್ರೈ ಮಾಡಿ Read More »

ವಿಜಯಪುರ:ನವರಾತ್ರಿ ಸಮಯದಲ್ಲಿ ದೇವಿಗೆ ಅವಮಾನ

ಸಮಗ್ರ ನ್ಯೂಸ್: ನಾಡಿನೆಲ್ಲೆಡೆ ದಸರಾ ಹಬ್ಬ ಆಚರಣೆ ಅದ್ದೂರಿಯಾಗಿ ನಡೆದಿದೆ. ಅದರಲ್ಲೂ ನಾಡಹಬ್ಬ ದಸರಾ ಆಚರಣೆಯ ಬಳಿಕ ಶ್ರೀ ಅಂಬಾ ಭವಾನಿ ಮೂರ್ತಿ ವಿವಸ್ತ್ರಗೊಳಿಸಿ ಅವಮಾನ ಮಾಡಿರುವಂತಹ ಘಟನೆ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿರೇಬೇವನೂರು ಗ್ರಾಮದಲ್ಲಿ ನಡೆದಿದೆ. ಅನ್ಯ ಕೋಮಿನ 17 ವರ್ಷದ ಅಪ್ರಾಪ್ತ ಬಾಲಕನಿಂದ ಕೃತ್ಯವೆಸಗಲಾಗಿದ್ದು, ಅ. 24ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಸರಾ ಹಬ್ಬದ ಪ್ರಯುಕ್ತ ಶ್ರೀ ಅಂಬಾ ಭವಾನಿ ಮೂರ್ತಿ ಪ್ರತಿಷ್ಠಾಪಿಸಲಾಗಿತ್ತು. ಹಬ್ಬದ ಬಳಿಕ ಕೊಠಡಿಯಲ್ಲಿದ್ದ ದೇವಿಯ ಮೂರ್ತಿಗೆ

ವಿಜಯಪುರ:ನವರಾತ್ರಿ ಸಮಯದಲ್ಲಿ ದೇವಿಗೆ ಅವಮಾನ Read More »

ಹುಲಿ ಉಗುರು ಸಂಕಷ್ಟ…. ದರ್ಶನ್ ಮನೆಗೆ ಅರಣ್ಯಾಧಿಕಾರಿಗಳು ಭೇಟಿ..!

ಸಮಗ್ರ ಸಮಾಚಾರ: ವರ್ತೂರು ಸಂತೋಷ್ ಅರೆಸ್ಟ್ ಬೆನ್ನಲೆ ​ಸ್ಯಾಂಡಲ್‌ವುಡ್‌ಗೆ ಹುಲಿ ಉಗುರಿನ ಸಂಕಷ್ಟ ಎದುರಾಗಿದೆ. ಹುಲಿ ಉಗುರು ಹಾಕಿಕೊಂಡು ಪೋಸ್​ ಕೊಟ್ಟವರೆಲ್ಲಾ ಇದೀಗ ಶಾಕ್​ ಆಗಿದ್ದಾರೆ. ನಟ ಜಗ್ಗೇಶ್ ನಟ ದರ್ಶನ್, ನಿಖಿಲ್ ಕುಮಾರಸ್ವಾಮಿ ಹಾಗೂ ರಾಕ್‌ಲೈನ್‌ಗೆ ಸಂಕಷ್ಟ ಎದುರಾಗಿದೆ. ಸರ್ವ ಸಂಘಟನೆಗಳ ಒಕ್ಕೂಟ ನಟ ಜಗ್ಗೇಶ್, ನಟ ದರ್ಶನ್, ನಿಖಿಲ್ ಕುಮಾರಸ್ವಾಮಿ ವಿರುದ್ಧ ದೂರು ನೀಡಿದ್ದು, ದೂರಿನ ಹಿನ್ನೆಲೆ ಅರಣ್ಯಾಧಿಕಾರಿಗಳು ದರ್ಶನ್​ ಮನೆಗೆ ಭೇಟಿ ನೀಡಿದ್ದಾರೆ. ಬೆಂಗಳೂರಿನ ಆರ್​ ಆರ್​ ನಗರದಲ್ಲಿ ಚಾಲೆಂಜಿಂಗ್ ಸ್ಟಾರ್ ನಟ

ಹುಲಿ ಉಗುರು ಸಂಕಷ್ಟ…. ದರ್ಶನ್ ಮನೆಗೆ ಅರಣ್ಯಾಧಿಕಾರಿಗಳು ಭೇಟಿ..! Read More »

ಡಿಗ್ರೀ ಪಾಸ್​ ಆಗಿದ್ರೆ ಸಾಕು, ಬೆಂಗಳೂರಿನಲ್ಲಿದೆ ಬಂಪರ್​ ಆಫರ್​!

ಸಮಗ್ರ ಉದ್ಯೋಗ: Jawaharlal Nehru Centre For Advanced Scientific Research ಹೈರಿಂಗ್​ ಮಾಡ್ತಾ ಇದೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಆಸಕ್ತರು ಅಕ್ಟೋಬರ್ 25, 2023 ಅಂದರೆ ಇವತ್ತೇ ಇ-ಮೇಲ್ ಮಾಡುವ ಮೂಲಕ ಅರ್ಜಿ ಹಾಕಿ. ಇಲ್ಲಿದೆ ಡೀಟೇಲ್ಸ್​. Job Details:ಜೆಆರ್​​ಎಫ್​ – 1ಫೀಲ್ಡ್​ ಅಸಿಸ್ಟೆಂಟ್- 1 Education:ಜೆಆರ್​​ಎಫ್​ – ಪದವಿ, ಸ್ನಾತಕೋತ್ತರ ಪದವಿಫೀಲ್ಡ್​ ಅಸಿಸ್ಟೆಂಟ್- ಡಿಪ್ಲೊಮಾ, ಬಿ.ಎಸ್ಸಿ Salary:ಜೆಆರ್​​ಎಫ್​ – ಮಾಸಿಕ ₹ 31,000ಫೀಲ್ಡ್​ ಅಸಿಸ್ಟೆಂಟ್- ಮಾಸಿಕ ₹ 20,000 Age:ಜೆಆರ್​​ಎಫ್​ –

ಡಿಗ್ರೀ ಪಾಸ್​ ಆಗಿದ್ರೆ ಸಾಕು, ಬೆಂಗಳೂರಿನಲ್ಲಿದೆ ಬಂಪರ್​ ಆಫರ್​! Read More »

ಕೊಟ್ಟಿಗೆಹಾರ: ಹುಲಿ ಉಗುರು ವಶ| ಇಬ್ಬರ ಬಂಧನ

ಸಮಗ್ರ ನ್ಯೂಸ್:ಮೂಡಿಗೆರೆ ವಲಯ ಅರಣ್ಯ ವ್ಯಾಪ್ತಿಯ ಭಾರತಿ ಬೈಲ್ ಸಮೀಪದ ಕುಂದ್ರ ಎಂಬಲ್ಲಿ ಹುಲಿ ಉಗುರು ಪತ್ತೆಯಾಗಿರುವ ಖಚಿತ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ. ಭಾರತಿ ಬೈಲ್ ಸಮೀಪದ ಕುಂಡ್ರಾದ ಆರೋಪಿ ಸತೀಶ್ ಬಳಿ ಬೆಳ್ಳಿ ಸರದಲ್ಲಿ ಹುಲಿ ಉಗುರು ಪತ್ತೆಯಾಗಿದೆ. ಮತ್ತೋರ್ವ ಆರೋಪಿ ಹುಲ್ಲೇಮನೆ ಕುಂದೂರಿನ ಕೆ.ಎಸ್.ರಂಜಿತ್ ಅವರನ್ನು ಕೂಡ ಬಂಧಿಸಲಾಗಿದೆ. ಇನ್ನಿಬ್ಬರು ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಚಿಕ್ಕಮಗಳೂರು ಉಪ ಅರಣ್ಯ ಸಂರಕ್ಷಣಾಧಿಕಾರಿ ರಮೇಶ್ ಬಾಬು ಹಾಗೂ ಮೂಡಿಗೆರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ

ಕೊಟ್ಟಿಗೆಹಾರ: ಹುಲಿ ಉಗುರು ವಶ| ಇಬ್ಬರ ಬಂಧನ Read More »

ಪೊಲೀಸರ ಸಮಯ ಪ್ರಜ್ಞೆಯಿಂದ ಕಿಡ್ನ್ಯಾಪ್ ಆಗಿದ್ದ ವ್ಯಕ್ತಿ ಬಚಾವ್

ಸಮಗ್ರ ನ್ಯೂಸ್: ಕೋಮಲ ಎಂಬಾಕೆಯ ಜೊತೆ ಪಾರ್ಟನರ್ ಶಿಪ್ ನಲ್ಲಿ ಬ್ಯೂಸಿನೆಸ್ ಮಾಡ್ತಿದ್ದ ಅಭಿಲಾಷ್ ನನ್ನು ಒಂದೂವರೆ ಕೋಟಿ ಹಣದ ವಿಚಾರವಾಗಿ ಕಿಡ್ನ್ಯಾಪ್ ಮಾಡಿದ ಘಟನೆ ಆ.24 ರಂದು ನಡೆದಿದೆ. ಉದ್ಯಮಿ ಅಭಿಲಾಷ್ ನ ಕುತ್ತಿಗೆಗೆ ಚಾಕು ಇಟ್ಟು ಕಿಡ್ನ್ಯಾಪ್ ಮಾಡಿದ್ದು, ಅಪಹರಣಕಾರರು ಕುತ್ತಿಗೆಗೆ ತಲೆಗೆ ಬಾಟಲ್ ನಿಂದ ಒಡೆದು ಹಲ್ಲೆ ನಡೆಸಿದ್ದಾರೆ. ಆರೋಪಿಗಳು ರಾಮಮೂರ್ತಿನಗರದ ಗೋಡಾನ್ ನಲ್ಲಿಟ್ಟಿದ್ದರು ನಂತರ ಕೋಲಾರಕ್ಕೆ ಕರೆದೊಯ್ಯಲು ಸಿದ್ಧತೆ ನಡೆಸಿದ್ದರು ಎಂದು ಹೇಳಲಾಗಿದೆ. ಪತ್ನಿಗೆ ಹಾಗೂ ತಂದೆಗೆ ಕರೆ ಮಾಡಿ 50

ಪೊಲೀಸರ ಸಮಯ ಪ್ರಜ್ಞೆಯಿಂದ ಕಿಡ್ನ್ಯಾಪ್ ಆಗಿದ್ದ ವ್ಯಕ್ತಿ ಬಚಾವ್ Read More »