ರಾಜ್ಯ

10ನೇ ಕ್ಲಾಸ್​ ಪಾಸ್​ ಆಗಿದ್ದೀರಾ? ಹಾಗಾದ್ರೆ ಕಾನ್ಸ್​ಟೇಬಲ್ ಹುದ್ದೆಗೆ ಅಪ್ಲೇ ಮಾಡಿ, 69,000 ಸಂಬಳ!

ಸಮಗ್ರ ಉದ್ಯೋಗ: Sashastra Seema Bal ಹೈರಿಂಗ್​ ಮಾಡ್ತಾ ಇದೆ. ಒಟ್ಟು 272 ಕಾನ್ಸ್​ಟೇಬಲ್ ಹುದ್ದೆಗಳು ಖಾಲಿ ಇದ್ದು, ಅರ್ಹರು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ಆನ್​​ಲೈನ್​ ಮೂಲಕ ಅರ್ಜಿ ಸಲ್ಲಿಸಬೇಕು. ನವೆಂಬರ್ 20, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಇನ್ನಷ್ಟು ಮಾಹಿತಿ ಕೆಳಗಿದೆ. Education:ಸಶಸ್ತ್ರ ಸೀಮಾ ಬಲ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ 10ನೇ ತರಗತಿ ಆಗಿರಬೇಕು. Age:ಅಭ್ಯರ್ಥಿಗಳ ವಯಸ್ಸು ಕನಿಷ್ಠ 18 ವರ್ಷ ಮತ್ತು ಗರಿಷ್ಠ 23

10ನೇ ಕ್ಲಾಸ್​ ಪಾಸ್​ ಆಗಿದ್ದೀರಾ? ಹಾಗಾದ್ರೆ ಕಾನ್ಸ್​ಟೇಬಲ್ ಹುದ್ದೆಗೆ ಅಪ್ಲೇ ಮಾಡಿ, 69,000 ಸಂಬಳ! Read More »

ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಅರೆಸ್ಟ್

ಸಮಗ್ರ ನ್ಯೂಸ್: ಬಿಗ್‌ ಬಾಸ್‌ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಬಿಗ್‌ ಬಾಸ್‌ಮನೆಯಿಂದ ಓರ್ವ ಆಟಗಾರನನ್ನು ಬಂಧಿಸಿರುವ ಘಟನೆ ನಡೆದಿದೆ. ಬಿಗ್​ಬಾಸ್ ಮನೆಯಿಂದಲೇ ​ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗಿದ್ದಾರೆ ಎನ್ನಲಾಗಿದ್ದು, ಸದ್ಯ ಅವರನ್ನು ಬಿಗ್​ಬಾಸ್ ಮನೆಯಿಂದಲೇ ​ ಸ್ಪರ್ಧಿ ವರ್ತೂರು ಸಂತೋಷ್ ಅರೆಸ್ಟ್ ಆಗಿದ್ದಾರೆ. ರಾಮೋಹಳ್ಳಿ ಅರಣ್ಯಾಧಿಕಾರಿಗಳು ಅವರನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ವರ್ತೂರು ಸಂತೋಷ್ ವಿರುದ್ಧ ಹುಲಿ ಉಗುರು ಧರಿಸಿರುವ ಆರೋಪ ವಿದ್ದು ಅವರ ವಿರುದ್ದ ಯೊಬ್ಬರು ಎಫ್​ಐಆರ್ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡಿದ್ದ ಅರಣ್ಯ

ಬಿಗ್ ಬಾಸ್ ಮನೆಯಿಂದ ವರ್ತೂರು ಸಂತೋಷ್ ಅರೆಸ್ಟ್ Read More »

ಇಂದು ನಾಡಿನೆಲ್ಲೆಡೆ ಆಯುಧ ಪೂಜೆ, ಮಹಾನವಮಿ ಸಂಭ್ರಮ| ಹಬ್ಬದ ಹಿನ್ನಲೆ, ಮಹತ್ವ ಬಗ್ಗೆ ತಿಳಿಯೋಣ…

ಸಮಗ್ರ ನ್ಯೂಸ್: ಆಯುಧ ಪೂಜೆಯನ್ನು ನವರಾತ್ರಿ ಹಬ್ಬದ 9ನೇ ದಿನ ಅಂದರೆ ಮಹಾನವಮಿಯಂದು ಆಚರಿಸಲಾಗುತ್ತದೆ. ಆಯುಧ ಪೂಜೆಯನ್ನು ಶಸ್ತ್ರಪೂಜೆ ಮತ್ತು ಅಸ್ತ್ರಪೂಜೆ ಎಂದೂ ಕರೆಯುತ್ತಾರೆ. ಐತಿಹಾಸಿಕವಾಗಿ ಆಯುಧ ಪೂಜೆಯು, ರಾಜ ಮಹಾರಾಜರ ಕಾಲದಿಂದಲೂ ಆಯುಧಗಳನ್ನು ಪೂಜಿಸುವ ಮೀಸಲಾಗಿರುವ ದಿನವಾಗಿತ್ತು. ಈ ಪದ್ಧತಿ ಈಗಲೂ ಚಾಲ್ತಿಯಲ್ಲಿದೆ. ಆದರೆ, ಆಧುನಿಕ ರೂಪದಲ್ಲಿ ಜನರು ಕಾರು, ಮೋಟಾರ್ ಬೈಕ್‌, ಮತ್ತು ಸ್ಕೂಟರ್‌ ಗಳನ್ನು ಒಳಗೊಂಡಂತೆ ತಮ್ಮ ವಾಹನಗಳನ್ನು ಪೂಜಿಸುತ್ತಾರೆ. ಹಾಗಾಗಿ ಆಯುಧ ಪೂಜೆಯ ಜೊತೆ ವಾಹನ ಪೂಜೆಯನ್ನು ಮಾಡಲಾಗುತ್ತದೆ. ಇನ್ನು ಕೆಲವರು

ಇಂದು ನಾಡಿನೆಲ್ಲೆಡೆ ಆಯುಧ ಪೂಜೆ, ಮಹಾನವಮಿ ಸಂಭ್ರಮ| ಹಬ್ಬದ ಹಿನ್ನಲೆ, ಮಹತ್ವ ಬಗ್ಗೆ ತಿಳಿಯೋಣ… Read More »

ಏಕಕಾಲದಲ್ಲಿ ಉಂಟಾಗಲಿದೆ ಭಾರತದ ಉಭಯ ಕಡೆಗಳಲ್ಲಿ ಚಂಡಮಾರುತ| ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು?

ಸಮಗ್ರ ನ್ಯೂಸ್: ಭಾರತದ ಎರಡು ಬದಿಯಲ್ಲಿರುವ ಎರಡು ಸಮುದ್ರಗಳಲ್ಲಿ ಏಕಕಾಲದಲ್ಲಿ ಚಂಡಮಾರುತ ಉಂಟಾಗಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಹವಾಮಾನ ತಜ್ಞರು ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ಅವಳಿ ಚಂಡಮಾರುತಗಳ ರಚನೆಯನ್ನು ಊಹಿಸಿದ್ದಾರೆ. ಈ ಹಿಂದೆ 2018 ರಲ್ಲಿ ಇಂತಹ ಅಪರೂಪದ ವಿದ್ಯಮಾನವನ್ನು ಉಂಟಾಗಿತ್ತು. ‘ತೇಜ್’ ಚಂಡಮಾರುತವು ಅರಬ್ಬಿ ಸಮುದ್ರದಲ್ಲಿ ತೀವ್ರ ಚಂಡಮಾರುತವಾಗಿ ಬದಲಾಗಲಿದೆ, ಆದರೆ ‘ಹಮೂನ್’ ಚಂಡಮಾರುತ ‘ಬಂಗಾಳ ಕೊಲ್ಲಿಯಲ್ಲಿ ಅಕಾಲಿಕ ಹಂತದಲ್ಲಿದೆ. ನೈಋತ್ಯ ಅರಬ್ಬಿ ಸಮುದ್ರದಲ್ಲಿ ರೂಪುಗೊಂಡಿರುವ ‘ತೇಜ್’ ಚಂಡಮಾರುತ ತೀವ್ರಗೊಳ್ಳುತ್ತಿದ್ದು, ಭಾನುವಾರ (ಅಕ್ಟೋಬರ್

ಏಕಕಾಲದಲ್ಲಿ ಉಂಟಾಗಲಿದೆ ಭಾರತದ ಉಭಯ ಕಡೆಗಳಲ್ಲಿ ಚಂಡಮಾರುತ| ಹವಾಮಾನ ಇಲಾಖೆ ಕೊಟ್ಟ ಮುನ್ಸೂಚನೆ ಏನು? Read More »

ಹಣಕಾಸು ಸಚಿವಾಲಯಕ್ಕೆ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ, ಬೇಗ ಅಪ್ಲೇ ಮಾಡಿ ನಾಳೆನೇ ಲಾಸ್ಟ್ ಡೇಟ್!

ಸಮಗ್ರ ಉದ್ಯೋಗ: Ministry of Finance Hiring ಮಾಡ್ತಾ ಇದೆ. ಭಾರತೀಯ ಹಣಕಾಸು ಸಚಿವಾಲಯದಲ್ಲಿ ಅನೇಕ Presiding Officer ಹುದ್ದೆಗಳು ಖಾಲಿ ಇವೆ. ಅಕ್ಟೋಬರ್ 23, 2023 ಅಂದರೆ ನಾಳೆ ಅರ್ಜಿ ಹಾಕಲು ಕೊನೆಯ ದಿನವಾಗಿದೆ (Last Date). ಅಭ್ಯರ್ಥಿಗಳು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕರ್ನಾಟಕದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇನ್ನಷ್ಟೂ ಮಾಹಿತಿ ನಿಮಗಾಗಿ. Salary: ನಿಗದಿಪಡಿಸಿಲ್ಲ. Job place:ತಮಿಳುನಾಡುಮಹಾರಾಷ್ಟ್ರಕರ್ನಾಟಕಉತ್ತರ ಪ್ರದೇಶ ಆಯ್ಕೆ ಪ್ರಕ್ರಿಯೆ:ಲಿಖಿತ ಪರೀಕ್ಷೆಸಂದರ್ಶನ ಅರ್ಜಿ ಹೀಗೆ ಹಾಕಿಅಭ್ಯರ್ಥಿಗಳು ಭರ್ತಿ ಮಾಡಿದ

ಹಣಕಾಸು ಸಚಿವಾಲಯಕ್ಕೆ ನೇಮಕಾತಿ ಮಾಡಿಕೊಳ್ಳುತ್ತಿದ್ದಾರೆ, ಬೇಗ ಅಪ್ಲೇ ಮಾಡಿ ನಾಳೆನೇ ಲಾಸ್ಟ್ ಡೇಟ್! Read More »

ಆಕ್ಟೋಬರ್ 24 ಕ್ಕೆ ಜಂಬೂ ಸವಾರಿ/ ಸಿದ್ಧಗೊಂಡಿದೆ ಅರಮನೆ ನಗರಿ

ಸಮಗ್ರ ನ್ಯೂಸ್: ಜಗತ್ ಪ್ರಸಿದ್ಧ ಮೈಸೂರು ದಸರಾದ ಜಂಬೂ ಸವಾರಿ ಅಕ್ಟೋಬರ್ 24ರಂದು ನಡೆಯಲಿದ್ದು, ಆ ಮೂಲಕ ಅದ್ಧೂರಿಯ ದಸರಾ ಆಚರಣೆಗೆ ತೆರೆ ಬೀಳಲಿದೆ. ವಿಜಯದಶಮಿಯ ದಿನದಂದು ವಿವಿಧ ಧಾರ್ಮಿಕ ಕಾರ್ಯಕ್ರಮಗಳ ಜೊತೆಗೆ ಜಂಬೂಸವಾರಿ ಮತ್ತು ಪಂಜಿನ ಕವಾಯತು ನಡೆಯಲಿದೆ. ಅರಮನೆಯಿಂದ ಬನ್ನಿಮಂಟಪದವರೆಗೆ ಜಂಬೂ ಸವಾರಿ ಸಾಗಲಿದ್ದು, ಗಜಪಡೆಗಳು ಸಾಗುವ ಈ ರಸ್ತೆಯನ್ನು ಅಲಂಕಾರ ಮಾಡಲಾಗಿದೆ. ಜನರಿಗೆ ರಸ್ತೆಯ ಎರಡೂ ಬದಿಗಳಲ್ಲಿ ನಿಂತು ಜಂಬೂ ಸವಾರಿ ವೀಕ್ಷಿಸಲು ಅವಕಾಶ ಕಲ್ಪಿಸಲಾಗಿದೆ. ಜಂಬೂ ಸವಾರಿಯ ಮೇಲೆ ಯಾವುದೇ ವಸ್ತುಗಳನ್ನು

ಆಕ್ಟೋಬರ್ 24 ಕ್ಕೆ ಜಂಬೂ ಸವಾರಿ/ ಸಿದ್ಧಗೊಂಡಿದೆ ಅರಮನೆ ನಗರಿ Read More »

ಕೆ ಎಸ್ ಆರ್ ಟಿ ಸಿ ಯಲ್ಲಿ ನೇಮಕಾತಿ/ 6800 ಹುದ್ದೆಗಳಿಗೆ ಸರ್ಕಾರದಿಂದ ಅನುಮತಿ

ಸಮಗ್ರ ನ್ಯೂಸ್: ಕೆ ಎಸ್‍ ಆರ್ ಟಿ ಸಿ ಯಲ್ಲಿ 6500 ಚಾಲನಾ ಸಿಬ್ಬಂದಿ ಮತ್ತು 300 ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಅನುಮತಿ ದೊರೆತಿದೆ. ಇದರಲ್ಲಿ 1619 ಚಾಲನಾ ಸಿಬ್ಬಂದಿಯ ನೇಮಕಾತಿ ಪ್ರಕ್ರಿಯೆ ಈಗಾಗಲೇ ಆರಂಭಗೊಂಡಿದ್ದು, ಚಾಲನಾ ಪರೀಕ್ಷೆ ನಡೆಯುತ್ತಿದೆ. 2024ರ ಜನವರಿಯಲ್ಲಿ ಅಂತಿಮ ಪಟ್ಟಿ ಬಿಡುಗಡೆಗೊಳ್ಳಲಿದೆ. ಇದರ ಜೊತೆಗೆ 300 ನಿರ್ವಾಹಕರ ಹುದ್ದೆ ನೇಮಕಾತಿಗೆ ಅನುಮತಿ ಸಿಕ್ಕಿದ್ದು, ಅಧಿಸೂಚನೆ ಹೊರಡಿಸುವ ಹಂತದಲ್ಲಿ ಇದೆ. ಸಾರಿಗೆ ಸಂಸ್ಥೆಗಳಲ್ಲಿ 2016ರಿಂದ ಇಲ್ಲಿಯವರೆಗೆ ನಿವೃತ್ತಿ ಮತ್ತು ಇತರೆ ಕಾರಣದಿಂದ

ಕೆ ಎಸ್ ಆರ್ ಟಿ ಸಿ ಯಲ್ಲಿ ನೇಮಕಾತಿ/ 6800 ಹುದ್ದೆಗಳಿಗೆ ಸರ್ಕಾರದಿಂದ ಅನುಮತಿ Read More »

ಅತಿಥಿ ಉಪನ್ಯಾಸಕರ ಗೌರವ ಧನ/ ಸರ್ಕಾರದಿಂದ ಗುಡ್‍ನ್ಯೂಸ್

ಸಮಗ್ರ ನ್ಯೂಸ್: ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ 2023-24ನೇ ಶೈಕ್ಷಣಿಕ ಸಾಲಿನಲ್ಲಿ ಅತಿಥಿ ಉಪನ್ಯಾಸಕರಾಗಿ ಕರ್ತವ್ಯ ನಿರ್ವಹಿಸುತ್ತಿರುವವರಿಗೆ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಗೌರವ ಧನವನ್ನು ಸರ್ಕಾರ ಬಿಡುಗಡೆ ಮಾಡಿದೆ. ಈ ಮೂಲಕ ಅತಿಥಿ ಉಪನ್ಯಾಸಕರಿಗೆ ಸರ್ಕಾರ ಗುಡ್‍ನ್ಯೂಸ್ ಕೊಟ್ಟಿದೆ. 2023-24ನೇ ಶೈಕ್ಷಣಿಕ ವರ್ಷ ಆಗಸ್ಟ್‌ನಿಂದ ಆರಂಭವಾಗಿದ್ದು, ಇಲ್ಲಿಯವರೆಗೆ ಅತಿಥಿ ಉಪನ್ಯಾಸಕರಿಗೆ ಗೌರವ ಧನ ಬಿಡುಗಡೆ ಆಗಿರಲಿಲ್ಲ. ಇದೀಗ 20,46,64,708 ರೂ. ಅನುದಾನ ಬಿಡುಗಡೆ ಮಾಡಲಾಗಿದ್ದು, ಸರ್ಕಾರ ಅತಿಥಿ ಉಪನ್ಯಾಸಕರಿಗೆ ಸಿಹಿ ಸುದ್ದಿ ನೀಡಿದೆ.

ಅತಿಥಿ ಉಪನ್ಯಾಸಕರ ಗೌರವ ಧನ/ ಸರ್ಕಾರದಿಂದ ಗುಡ್‍ನ್ಯೂಸ್ Read More »

ಬೊಮ್ಮಾಯಿಗೆ ಹೃದಯ ಶಸ್ತ್ರಚಿಕಿತ್ಸೆ/ ಆರೋಗ್ಯ ವಿಚಾರಿಸಿದ ಮೋದಿ

ಸಮಗ್ರ ನ್ಯೂಸ್: ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೃದಯದ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿದ್ದು, ಅವರಿಗೆ ಪ್ರಧಾನಿ ನರೇಂದ್ರ ಮೋದಿ ಕರೆ ಮಾಡಿ ಆರೋಗ್ಯ ವಿಚಾರಿಸಿದ್ದಾರೆ. ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ಸಂದರ್ಭದಲ್ಲಿ ನನಗೆ ಕರೆ ಮಾಡಿ ನನ್ನ ಆರೋಗ್ಯ ವಿಚಾರಿಸಿದ ದೇಶದ ಹೆಮ್ಮೆಯ ಪ್ರಧಾನಿಗಳಾದ ನರೇಂದ್ರ ಮೋದಿಯವರಿಗೆ ಧನ್ಯವಾದಗಳು. ನಿಮ್ಮ ಕಾಳಜಿ ಮತ್ತು ಶುಭಹಾರೈಕೆ ನನ್ನ ಆತ್ಮಸ್ಥೈರ್ಯವನ್ನು ಹೆಚ್ಚಿಸಿದ್ದು, ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ಜನಸೇವೆಗೆ ಮರಳುತ್ತೇನೆ ಎಂದು ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಬೊಮ್ಮಾಯಿಗೆ ಹೃದಯ ಶಸ್ತ್ರಚಿಕಿತ್ಸೆ/ ಆರೋಗ್ಯ ವಿಚಾರಿಸಿದ ಮೋದಿ Read More »

ಯಾವುದೇ ಪರೀಕ್ಷೆ ಇಲ್ಲದೇ ಗ್ರಾಮ ಪಂಚಾಯತ್ ಉದ್ಯೋಗಕ್ಕೆ ಸೇರಬಹುದು! ಇಲ್ಲಿದೆ ಫುಲ್ ಡೀಟೇಲ್ಸ್

ಸಮಗ್ರ ಉದ್ಯೋಗ: Vijayapura Gram Panchayat ಅಭ್ಯರ್ಥಿಗಳನ್ನ ಆಹ್ವಾನಿಸುತ್ತಿದೆ. ಒಟ್ಟು 13 Library Supervisor ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. Education:ವಿಜಯಪುರ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್​ನಲ್ಲಿ ಸರ್ಟಿಫಿಕೇಶನ್ ಕೋರ್ಸ್​ ಪೂರ್ಣಗೊಳಿಸಿರಬೇಕು. Age:ವಿಜಯಪುರ ಗ್ರಾಮ ಪಂಚಾಯತ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ

ಯಾವುದೇ ಪರೀಕ್ಷೆ ಇಲ್ಲದೇ ಗ್ರಾಮ ಪಂಚಾಯತ್ ಉದ್ಯೋಗಕ್ಕೆ ಸೇರಬಹುದು! ಇಲ್ಲಿದೆ ಫುಲ್ ಡೀಟೇಲ್ಸ್ Read More »