ರಾಜ್ಯ

ಈ ವಾರಾಂತ್ಯದೊಳಗೆ ಗೃಹಲಕ್ಷಿ ಹಣ ಖಾತೆಗೆ ಜಮೆ| ಹಣಕಾಸು ಇಲಾಖೆಯಿಂದ‌ ಅನುಮತಿ

ಸಮಗ್ರ ನ್ಯೂಸ್: ಗೃಹಲಕ್ಷ್ಮಿ ಯೋಜನೆಯ 24ನೇ ಕಂತಿನ ಹಣ ಬಿಡುಗಡೆಗೆ ಹಣಕಾಸು ಇಲಾಖೆ ಅನುಮತಿ ನೀಡಿದೆ. ಸೋಮವಾರದಿಂದ ಶನಿವಾರದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಜಮಾ ಮಾಡಲಾಗುವುದು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಗೃಹಲಕ್ಷ್ಮಿ ಯೋಜನೆಯ 24 ನೇ ಕಂತಿನ ಹಣ ಬಿಡುಗಡೆಗೆ ಆರ್ಥಿಕ ಇಲಾಖೆ ಅನುಮತಿ ನೀಡಿದ್ದು, ಸೋಮವಾರದಿಂದ ಶನಿವಾರದೊಳಗೆ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಹಣ ಪಾವತಿಸಲಾಗುವುದು ಎಂದು ಹೇಳಿದ್ದಾರೆ. ಇನ್ನು ಸತ್ತವರ ಖಾತೆ​​ಗೂ […]

ಈ ವಾರಾಂತ್ಯದೊಳಗೆ ಗೃಹಲಕ್ಷಿ ಹಣ ಖಾತೆಗೆ ಜಮೆ| ಹಣಕಾಸು ಇಲಾಖೆಯಿಂದ‌ ಅನುಮತಿ Read More »

ದ್ವಾದಶ ರಾಶಿಗಳ ವಾರಭವಿಷ್ಯ

ಸಮಗ್ರ ನ್ಯೂಸ್: ಡಿಸೆಂಬರ್ ತಿಂಗಳ ಈ ವಾರ ಸೂರ್ಯ, ಶುಕ್ರ, ಕುಜರ ಯೋಗ ಧನುರಾಶಿಯಲ್ಲಿ ಆಗಲಿದ್ದು ಗುರುವಿನ ರಾಶಿಯಲ್ಲಿ ಇರುವ ಇವರು ಶುಭ ಫಲವನ್ನೇ ಕೊಡುವರು. ಉತ್ಸಾಹ ಹಾಗು ಸರ್ಕಾರದ ಕಾರ್ಯಗಳು ಬೇಗ ಆಗಲಿವೆ. ಶಸ್ತ್ರಕ್ಕೆ ಸಂಬಂಧಿಸಿದ ಉದ್ಯೋಗಳು ಫಲಿತವಾಗುವುದು. ಎಲ್ಲ ಗ್ರಹಗಳೂ ಏಕಾದಶ ಸ್ಥಾನದ ಫಲವನ್ನು ಕೊಡಲಿ. ಮೇಷ ರಾಶಿ:ಈ ವಾರ ವೃತ್ತಿಗೆ ಸಂಬಂಧಿಸಿದ ಸಮಸ್ಯೆಗಳು ನಿಮಗೆ ಇಂದ್ರಜಾಲದಂತೆ ಮಾಯವಾಗಲಿದೆ. ಕ್ಷಣಾರ್ಧದಲ್ಲಿ ಪರಿಹಾರವನ್ನು ಕಂಡುಕೊಳ್ಳಬಲ್ಲಿರಿ. ನಿಮ್ಮ ವ್ಯವಹಾರದ ಬಗ್ಗೆ ಸಲ್ಲದ ಮಾತುಗಳು ಕೇಳಿಬರಬಹುದು. ಕಿವಿಗೆ ಹಾಕಿಕೊಳ್ಳಿ,

ದ್ವಾದಶ ರಾಶಿಗಳ ವಾರಭವಿಷ್ಯ Read More »

ಟೇಕಾಫ್ ವೇಳೆ‌ ಪತನಗೊಂಡ ವಿಮಾನ| ಎಲ್ಲಾ ಪ್ರಯಾಣಿಕರು ಸಾವು

ಸಮಗ್ರ ನ್ಯೂಸ್: ಟೇಕಾಫ್‌ ಆಗುವ ವೇಳೆ ವಿಮಾನದ ನಿಯಂತ್ರಣ ತಪ್ಪಿದ ಪರಿಣಾಮವಾಗಿ, ವಿಮಾನ ನಿಲ್ದಾಣದ ರನ್‌ವೇಗೆ ಅಪ್ಪಳಿಸಿದ ಸಣ್ಣ ವಿಮಾನ ಕೆಲವೇ ಕ್ಷಣದಲ್ಲಿ ಬೆಂಕಿಯ ಉಂಡೆಯಾಗಿ ಮಾರ್ಪಟ್ಟಿತು. ಅಮೆರಿಕದ ಉತ್ತರ ಕೆರೊಲಿನಾದ ಸ್ಟೇಟ್ಸ್‌ವಿಲ್ಲೆ ಪ್ರಾದೇಶಿಕ ವಿಮಾನ ನಿಲ್ದಾಣದಲ್ಲಿ ಗುರುವಾರ ಈ ಅಪಘಾತ ಸಂಭವಿಸಿದೆ. ಸ್ಥಳೀಯ ಸಮಯ ಬೆಳಿಗ್ಗೆ 10:30 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಸೆಸ್ನಾ ಸಿ 550 ವಿಮಾನ ಅಪಘಾತಕ್ಕೀಡಾಗಿದೆ ಎಂದು ವರದಿಯಾಗಿದೆ. ಅಮೇರಿಕನ್ ಆಟೋ ರೇಸಿಂಗ್ ಕಂಪನಿ ನ್ಯಾಷನಲ್ ಅಸೋಸಿಯೇಷನ್ ​​ಫಾರ್ ಸ್ಟಾಕ್

ಟೇಕಾಫ್ ವೇಳೆ‌ ಪತನಗೊಂಡ ವಿಮಾನ| ಎಲ್ಲಾ ಪ್ರಯಾಣಿಕರು ಸಾವು Read More »

ಹವಾಮಾನ ವರದಿ| ರಾಜ್ಯಾದ್ಯಂತ ‌ಮುಂದುವರಿದ ಚಳಿ, ಶೀತಗಾಳಿ| ೫ ಜಿಲ್ಲೆಗಳಿಗೆ ಅಲರ್ಟ್

ಸಮಗ್ರ ನ್ಯೂಸ್: ರಾಜ್ಯದಲ್ಲಿ ಚಳಿ ಪ್ರಮಾಣ ಹೆಚ್ಚಾಗಿದ್ದು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಇಳಿಕೆಯಾಗಿದೆ. ಮುಂದಿನ ಎರಡು ದಿನ ಬೆಂಗಳೂರಿನಲ್ಲಿ ಮುಂಜು ಬೀಳಲಿದೆ. ಶುಕ್ರವಾರ ಉತ್ತರ ಒಳನಾಡಿನ ಬೀದರ್‌, ವಿಜಯಪುರದಲ್ಲಿಕನಿಷ್ಠ ತಾಪಮಾನ 7.4 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ರಾಯಚೂರು ಮತ್ತು ಧಾರವಾಡದಲ್ಲಿ ಕನಿಷ್ಠ ತಾಪಮಾನ 9 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಗದಗ, ಹಾವೇರಿಯಲ್ಲಿ ತಲಾ 10 ಡಿಗ್ರಿ ಸೆಲ್ಸಿಯಸ್‌ ದಾಖಲಾಗಿದೆ. ಉಳಿದಂತೆ ದಕ್ಷಿಣ ಒಳನಾಡಿನ ಹಾಸನದಲ್ಲಿ 8.5 ಡಿಗ್ರಿ ಸೆಲ್ಸಿಯಸ್‌, ದಾವಣಗೆರೆಯಲ್ಲಿ 10 ಡಿಗ್ರಿ ಸೆಲ್ಸಿಯಸ್‌,

ಹವಾಮಾನ ವರದಿ| ರಾಜ್ಯಾದ್ಯಂತ ‌ಮುಂದುವರಿದ ಚಳಿ, ಶೀತಗಾಳಿ| ೫ ಜಿಲ್ಲೆಗಳಿಗೆ ಅಲರ್ಟ್ Read More »

ಕಳಸ ಕಲ್ಮಕ್ಕಿ ಬಳಿ ಟೂರ್ ಬಸ್ ಪಲ್ಟಿ: ಹಲವರಿಗೆ ಗಾಯ

ಸಮಗ್ರ ನ್ಯೂಸ್: ಬೆಂಗಳೂರಿನಿಂದ ಕುದುರೆಮುಖ ಟ್ರೆಕ್ಕಿಂಗ್‌ಗೆ ತೆರಳುತ್ತಿದ್ದ ಸುಮಾರು 48 ಮಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಚಿಕ್ಕಮಗಳೂರು ಜಿಲ್ಲೆಯ ಕಳಸ ಸಮೀಪದ ಕಚಗಾನೆ ತಿರುವಿನಲ್ಲಿ ಪಲ್ಟಿಯಾದ ಘಟನೆ ಮುಂಜಾನೆ 5.30ಗೆ ನಡೆದಿದೆ. ಅಪಘಾತದಲ್ಲಿ ಗಾಯಗೊಂಡ ಪ್ರಯಾಣಿಕರನ್ನು ತಕ್ಷಣ ಕಳಸ ಪಟ್ಟಣದ ಖಾಸಗಿ ಕಾವೇರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳೀಯರು ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯದಲ್ಲಿ ತೊಡಗಿದರು. ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾದುದರಿಂದ ಕೆಲವರಿಗೆ ಕೈಕಾಲುಗಳಿಗೆ ಹಾಗೂ ತಲೆಗೆ ಗಾಯಗಳಾಗಿವೆ ಎಂದು ತಿಳಿದುಬಂದಿದೆ.

ಕಳಸ ಕಲ್ಮಕ್ಕಿ ಬಳಿ ಟೂರ್ ಬಸ್ ಪಲ್ಟಿ: ಹಲವರಿಗೆ ಗಾಯ Read More »

ಲೀಟರ್ ಹಾಲಿಗೆ ಪ್ರೋತ್ಸಾಹ ಧನ ₹7 ಕ್ಕೆ ಏರಿಕೆ – ಸಿಎಂ

ಸಮಗ್ರ ನ್ಯೂಸ್: ರೈತರಿಗೆ 1 ಲೀಟರ್ ಹಾಲಿಗೆ ಸಹಾಯಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಇಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು ರೈತರಿಗೆ ಹಸುಗಳನ್ನು ಸಾಕಿ ಮೇವು ನೀಡಲು ಹೆಚ್ಚು ಖರ್ಚುಗಳು ಆಗುತ್ತವೆ. ಮೇವು ಸಾಕಾಣಿಕೆಗೆ ರೈತರಿಗೆ ನೆರವಾಗಲು, ಮೇವಿನ ಹಿಂಡಿ ದರ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ನಮ್ಮ ಸರ್ಕಾರ ಪ್ರತಿಲೀಟರ್ ಹಾಲಿನ ಮೇಲೆ 5 ರೂಪಾಯಿ ಸಹಾಯಧನವನ್ನು ಹಿಂದೆ ನೀಡಲಾಗುತ್ತಿತ್ತು. ಅದನ್ನೀಗ ಈ ವರ್ಷದ ಅವಧಿಯಲ್ಲೇ 7 ರೂಪಾಯಿಗೆ

ಲೀಟರ್ ಹಾಲಿಗೆ ಪ್ರೋತ್ಸಾಹ ಧನ ₹7 ಕ್ಕೆ ಏರಿಕೆ – ಸಿಎಂ Read More »

15 ವರ್ಷ ಮೀರಿದ ವಾಹನಗಳು ಜಪ್ತಿ – ರಾಮಲಿಂಗಾರೆಡ್ಡಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ದಿನದಿಂದ ದಿನಕ್ಕೆ ವಾಹನಗಳ ಸಂಖ್ಯೆ ಏರಿಕೆಯಾಗುತ್ತಲೇ ಇದ್ದರೂ, ಹಳೆಯ ವಾಹನಗಳು ಮಾತ್ರ ಇನ್ನೂ ಸಂಚಾರ ನಿಲ್ಲಿಸಿಲ್ಲ. ಇವುಗಳಿಂದಲೇ ವಾಯುಮಾಲಿನ್ಯ ಹೆಚ್ಚಳವಾಗ್ತಿದೆ ಎಂಬ ಆರೋಪದ ನಡುವೆಯೂ ಕೋಟ್ಯಾಂತರ ವಾಹನಗಳು ರಸ್ತೆಯಲ್ಲಿ ಓಡಾಡುತ್ತಲೇ ಇವೆ. ಇಂತಹ ವಾಹನಗಳ ಮಾಲಿಕರಿಗೆ ರಾಜ್ಯ ಸಾರಿಗೆ ಸಚಿವರು ಶಾಕ್​​ ಕೊಟ್ಟಿದ್ದಾರೆ. 15 ವರ್ಷ ಮೀರಿದ ವಾಹನಗಳ ಜಪ್ತಿಗೆ ಸರ್ಕಾರ ಮುಂದಾಗಲಿದೆ ಎಂದು ಸಚಿವ ರಾಮಲಿಂಗಾರೆಡ್ಡಿ ವಿಧಾನ ಪರಿಷತ್​​ನಲ್ಲಿ ತಿಳಿಸಿದ್ದಾರೆ. ವಾಹನವೊಂದನ್ನು 15 ವರ್ಷಗಳವರೆಗೆ ಸುಸ್ಥಿತಿಯಲ್ಲಿ ಇಟ್ಟುಕೊಂಡು ಓಡಿಸಬಹುದು. ಕೇಂದ್ರ ಸರ್ಕಾರದ

15 ವರ್ಷ ಮೀರಿದ ವಾಹನಗಳು ಜಪ್ತಿ – ರಾಮಲಿಂಗಾರೆಡ್ಡಿ Read More »

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ – ಸಚಿವ ದಿನೇಶ್ ಗುಂಡೂರಾವ್

ಸಮಗ್ರ ನ್ಯೂಸ್: ಮೊಟ್ಟೆಯಿಂದ ಅನಾರೋಗ್ಯ ಉಂಟಾಗುತ್ತದೆ ಎಂಬುದು ಸುಳ್ಳು. ಮೊಟ್ಟೆ ಪೌಷ್ಟಿಕಾಂಶಯುಕ್ತವಾಗಿದ್ದು, ಇದು ಆರೋಗ್ಯಕ್ಕೆ ಒಳ್ಳೆಯದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಮಾಹಿತಿ ಹಂಚಿಕೊಂಡಿರುವ ಸಚಿವ ದಿನೇಶ್ ಗುಂಡೂರಾವ್, ನಾಡಿನ ಸಮಸ್ತ ಜನರೇ, ಕಳೆದ ನಾಲ್ಕೈದು ದಿನಗಳ ಹಿಂದಿದ್ದ ನಿಮ್ಮೆಲ್ಲರ ಆತಂಕವನ್ನು ದೂರ ಮಾಡುವಂತಹ ವರದಿ ಬಂದಿದೆ. ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ ಎಂಬುದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ. ಮೊಟ್ಟೆಯಲ್ಲಿ ಕ್ಯಾನ್ಸರ್‌ ಉಂಟುಮಾಡುವ ಅಂಶಗಳಿವೆ ಎಂಬ ಚರ್ಚೆ-ವದಂತಿ ಬಂದ ಹಿನ್ನೆಲೆಯಲ್ಲಿ

ಮೊಟ್ಟೆಯಲ್ಲಿ ಕ್ಯಾನ್ಸರ್ ಕಾರಕ ಅಂಶಗಳಿಲ್ಲ – ಸಚಿವ ದಿನೇಶ್ ಗುಂಡೂರಾವ್ Read More »

ಹವಾಮಾನ ವರದಿ| ಕರ್ನಾಟಕದಲ್ಲಿ ಮುಂದಿನ 5 ದಿನ ತಾಪಮಾನ ಇಳಿಕೆ

ಸಮಗ್ರ ನ್ಯೂಸ್: ಕರ್ನಾಟಕದ ಉತ್ತರ ಒಳನಾಡಿನಲ್ಲಿ ಈಶಾನ್ಯ ದಿಕ್ಕಿನ ಮಾರುತಗಳು ಮತ್ತು ದಕ್ಷಿಣ ಒಳನಾಡು ಮತ್ತು ಕರಾವಳಿ ಕರ್ನಾಟಕದ ಮೇಲೆ ಪೂರ್ವ ದಿಕ್ಕಿನ ಮಾರುತಗಳು ರಾಜ್ಯದ ಮೇಲೆ ಕೆಳ ಉಷ್ಣವಲಯದ ಮಟ್ಟದಲ್ಲಿ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಈ ಹಿನ್ನೆಲೆ ರಾಜ್ಯದಲ್ಲಿ ತಾಪಮಾನ ಮತ್ತಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಡಿಸೆಂಬರ್‌ 22ರವರೆಗೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ. ಈ ವೇಳೆ ಚಳಿಯು ತೀವ್ರಗೊಳ್ಳಲಿದ್ದು, ಈ ಬಗ್ಗೆ ಎಚ್ಚರ ವಹಿಸುವಂತೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು ಭಾಗದಲ್ಲಿ

ಹವಾಮಾನ ವರದಿ| ಕರ್ನಾಟಕದಲ್ಲಿ ಮುಂದಿನ 5 ದಿನ ತಾಪಮಾನ ಇಳಿಕೆ Read More »

ಮುಂದಿನ ವರ್ಷದಿಂದ ಮೊಟ್ಟೆ, ಬಾಳೆಹಣ್ಣು ವಿತರಣೆ ಶಿಕ್ಷಕರ ಜವಾಬ್ದಾರಿ ಅಲ್ಲ – ಸಚಿವ ಮಧು ಬಂಗಾರಪ್ಪ

ಸಮಗ್ರ ನ್ಯೂಸ್: ಮೊಟ್ಟೆ, ಬಾಳೆಹಣ್ಣು ವಿತರಿಸುವ ಕಾರ್ಯದಿಂದ ಶಿಕ್ಷಕರು ಪಾಠದಿಂದ ವಿಮುಖರಾಗುತ್ತಿದ್ದು, ಮುಂದಿನ ಶೈಕ್ಷಣಿಕ ವರ್ಷದಿಂದ ಶಿಕ್ಷಕರ ಹೆಚ್ಚಿನ ಜವಾಬ್ದಾರಿ ಕಡಿಮೆ ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ. ವಿಧಾನ ಪರಿಷತ್ ನಲ್ಲಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಸಚಿವರು, ಪ್ರಾಥಮಿಕ ಶಾಲಾ ಮಕ್ಕಳಿಗೆ ಮೊಟ್ಟೆ ಬಾಳೆಹಣ್ಣು ವಿತರಿಸುವ ಶಿಕ್ಷಕರ ಜವಾಬ್ದಾರಿಯನ್ನು ಕಡಿಮೆ ಮಾಡಲಾಗುವುದು. ರಾಜ್ಯದ ಬಹುತೇಕ ಶಾಲೆಗಳಲ್ಲಿ ಶಿಕ್ಷಕರು ಪಾಠ ಮಾಡುವ ಸಮಯಕ್ಕಿಂತ ಮಧ್ಯಾಹ್ನದ ಬಿಸಿಯೂಟದ ಸಿದ್ಧತೆಗೆ ಹೆಚ್ಚಿನ ಸಮಯ

ಮುಂದಿನ ವರ್ಷದಿಂದ ಮೊಟ್ಟೆ, ಬಾಳೆಹಣ್ಣು ವಿತರಣೆ ಶಿಕ್ಷಕರ ಜವಾಬ್ದಾರಿ ಅಲ್ಲ – ಸಚಿವ ಮಧು ಬಂಗಾರಪ್ಪ Read More »