ರಾಜ್ಯ

ಸರ್ಕಾರಿ ಕೆಲಸ ಹುಡುಕುತ್ತಾ ಇರುವವರಿಗೆ ಗುಡ್ ನ್ಯೂಸ್! ಬೇಗ ಜಾಬ್ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: Karnataka Health Promotion Trust ಹುದ್ದೆಗೆ ಆಹ್ವಾನಿಸುತ್ತಿದೆ. ಒಟ್ಟು 1 ಬ್ಲಾಕ್​ ಕೋಆರ್ಡಿನೇಟರ್​ ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ರಾಜ್ಯ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈಗಲೇ ಅರ್ಜಿ ಹಾಕಿ. ಇ-ಮೇಲ್ ಮಾಡುವ ಮೂಲಕ ಅಭ್ಯರ್ಥಿಗಳು ಅಪ್ಲಿಕೇಶನ್ ಹಾಕಬಹುದು. ಇನ್ನಷ್ಟು ಮಾಹಿತಿ ನಿಮಗಾಗಿ. Education:ಕರ್ನಾಟಕ ಆರೋಗ್ಯ ಪ್ರಚಾರ ಟ್ರಸ್ಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸ್ನಾತಕೋತ್ತರ ಪದವಿ ಪೂರ್ಣಗೊಳಿಸಿರಬೇಕು. Salary: ತಿಳಿಸಿಲ್ಲ Job place:ತುಮಕೂರು

ಸರ್ಕಾರಿ ಕೆಲಸ ಹುಡುಕುತ್ತಾ ಇರುವವರಿಗೆ ಗುಡ್ ನ್ಯೂಸ್! ಬೇಗ ಜಾಬ್ ಅಪ್ಲೈ ಮಾಡಿ Read More »

ಮಡಿಕೇರಿ ದಸರಾ|ಅಲಂಕಾರ ಸ್ಪರ್ಧೆ

ಸಮಗ್ರ ನ್ಯೂಸ್: ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವ ಈ ಬಾರಿ ಸಾಂಪ್ರದಾಯಿಕವಾಗಿ ನಡೆಯುತ್ತಿದ್ದು, ಈಗಾಗಲೇ ಮಡಿಕೇರಿ ದಸರಾ ಅಲಂಕಾರ ಸಮಿತಿ ವತಿಯಿಂದ ರಂಗೋಲಿ ಸ್ಪರ್ಧೆಯ ತೀರ್ಪುಗಾರಿಕೆ ಹಾಗೂ ಮನೆಗಳಲ್ಲಿ ಗೊಂಬೆ ಜೋಡಣೆಯ ತೀರ್ಪುಗಾರಿಕೆ ಮುಗಿದಿದ್ದು ಇವುಗಳ ಬಹುಮಾನವನ್ನು ಆಯುಧ ಪೂಜೆಯ ದಿನದಂದು ಘೋಷಣೆ ಮಾಡಲಾಗುವುದು. ಆಯುಧ ಪೂಜೆ ದಿನವಾದ ಅ. 23ರಂದು ಅಲಂಕೃತ ವಾಹನಗಳು ಸಂಜೆ 6:30 ಗಂಟೆ ಒಳಗೆ ಗಾಂಧಿ ಮೈದಾನಕ್ಕೆ ಬರಬೇಕು ತೀರ್ಪುಗಾರರು ಸ್ಥಳಕ್ಕೆ ಆಗಮಿಸಿ ಆಕರ್ಷಕ ವಾಹನಗಳನ್ನು ಬಹುಮಾನಕ್ಕಾಗಿ ವಿವಿಧ ವಿಭಾಗಗಳಲ್ಲಿ ಆಯ್ಕೆಮಾಡಲಾಗಿದೆ.

ಮಡಿಕೇರಿ ದಸರಾ|ಅಲಂಕಾರ ಸ್ಪರ್ಧೆ Read More »

ಶಿವಮೊಗ್ಗ ಜಿಲ್ಲಾ ಪಂಚಾಯತ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಹೈರಿಂಗ್ ಮಾಡ್ತಾ ಇದೆ, ಬೇಗ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: Shivamogga Zilla Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 16 ಡೇಟಾ ಎಂಟ್ರಿ ಆಪರೇಟರ್, ಟೆಕ್ನಿಷಿಯನ್ ಅಸಿಸ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 3, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಹುದ್ದೆಯ ಮಾಹಿತಿ:ಡೇಟಾ ಎಂಟ್ರಿ ಆಪರೇಟರ್ – 3ಟೆಕ್ನಿಷಿಯನ್ ಅಸಿಸ್ಟೆಂಟ್ (ಫಾರೆಸ್ಟ್ರಿ)- 4ಟೆಕ್ನಿಷಿಯನ್ ಅಸಿಸ್ಟೆಂಟ್ (ಅಗ್ರಿಕಲ್ಚರ್)- 3ಟೆಕ್ನಿಷಿಯನ್ ಅಸಿಸ್ಟೆಂಟ್ (ಹಾರ್ಟಿಕಲ್ಚರ್)- 4ಟೆಕ್ನಿಷಿಯನ್ ಅಸಿಸ್ಟೆಂಟ್

ಶಿವಮೊಗ್ಗ ಜಿಲ್ಲಾ ಪಂಚಾಯತ್ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗಳಿಗೆ ಹೈರಿಂಗ್ ಮಾಡ್ತಾ ಇದೆ, ಬೇಗ ಅಪ್ಲೈ ಮಾಡಿ Read More »

ಬೆಂಗಳೂರಿನ ಪಬ್, ಬಾರ್ ಹಾಗೂ ರೆಸ್ಟೋರೆಂಟ್‌ಗಳಿಗೆ ನೋಟಿಸ್​​

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಅಗ್ನಿ ದುರಂತ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಬಿಬಿಎಂಪಿ ಅಧಿಕಾರಿಗಳು ಅಲರ್ಟ್ ಆಗಿದ್ದು, ನಗರದಲ್ಲಿರುವ ಪಬ್, ಬಾರ್ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಿಬಿಎಂಪಿಯ ಆರೋಗ್ಯಾಧಿಕಾರಿಗಳು 12 ಪಬ್, ಬಾರ್‌ಗಳನ್ನು ಮುಚ್ಚಿಸಿದ್ದಾರೆ. ಇನ್ನು 86ಕ್ಕೆ ನೋಟಿಸ್ ನೀಡಿದ್ದಾರೆ. ಬಿಬಿಎಂಪಿಯ ಎಂಟು ವಲಯದ ಆರೋಗ್ಯಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿನ ಪಬ್‌, ಬಾರ್‌ ಮತ್ತು ರೆಸ್ಟೋರೆಂಟ್‌ಗಳಿಗೆ ಭೇಟಿ ನೀಡಿ ಅಗ್ನಿ ಅವಘಡದ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಲಾಗಿದೆಯೇ ಎಂಬುದನ್ನು ಪರಿಶೀಲನೆ ನಡೆಸಿದರು.ಪಾಲಿಕೆ ವ್ಯಾಪ್ತಿಯಲ್ಲಿ ಒಟ್ಟು 1,118

ಬೆಂಗಳೂರಿನ ಪಬ್, ಬಾರ್ ಹಾಗೂ ರೆಸ್ಟೋರೆಂಟ್‌ಗಳಿಗೆ ನೋಟಿಸ್​​ Read More »

ಜಿಲ್ಲಾ ಪಂಚಾಯತ್ ನೇಮಕಾತಿ ನಡೆಯುತ್ತಿದೆ, ಆಸಕ್ತರು ಕೂಡಲೇ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Dakshina Kannada Zilla Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 17 Library Supervisor ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​​ಲೈನ್ ಮೂಲಕ ಅಪ್ಲೈ ಮಾಡಬೇಕು. ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ತಿಳಿಯುವುದು ಮುಖ್ಯ. ಈ ಎಲ್ಲದರ

ಜಿಲ್ಲಾ ಪಂಚಾಯತ್ ನೇಮಕಾತಿ ನಡೆಯುತ್ತಿದೆ, ಆಸಕ್ತರು ಕೂಡಲೇ ಅರ್ಜಿ ಹಾಕಿ Read More »

ಡಿಸೆಂಬರ್‌ನಲ್ಲಿ ಚಳಿಗಾಲದ ಅಧಿವೇಶನ/ ಬೆಳಗಾವಿಯಲ್ಲಿ ಸಕಲ ಸಿದ್ಧತೆ

ಸಮಗ್ರ ನ್ಯೂಸ್: ಈ ಸಲದ ಚಳಿಗಾಲದ ಅಧಿವೇಶನ ಡಿಸೆಂಬರ್ 4 ರಿಂದ 15 ರವರೆಗೆ ಬೆಳಗಾವಿಯಲ್ಲಿ ನಡೆಯಲಿದ್ದು, ಅದಕ್ಕಾಗಿ ಎಲ್ಲ ರೀತಿಯ ಸಿದ್ಧತೆಯನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಡಿಸೆಂಬರ್ 15ರ ನಂತರ ಶೂನ್ಯ ಮಾಸ ಮತ್ತು ನವೆಂಬರ್‍ನಲ್ಲಿ ದೀಪಾವಳಿ, ಕನಕ ಜಯಂತಿ ಇರುವ ಕಾರಣ ಅಧಿವೇಶನಕ್ಕೆ 10 ದಿನಗಳು ದೊರಕುವುದು ಕಷ್ಟ. ಆದ್ದರಿಂದ ಡಿಸೆಂಬರ್ 4 ರಿಂದ 15 ರವರೆಗೆ ಬೆಳಗಾವಿಯಲ್ಲಿ ಅಧಿವೇಶನ ನಡೆಸಲಾಗುವುದು ಎಂದು ಹೇಳಿದ್ದಾರೆ.

ಡಿಸೆಂಬರ್‌ನಲ್ಲಿ ಚಳಿಗಾಲದ ಅಧಿವೇಶನ/ ಬೆಳಗಾವಿಯಲ್ಲಿ ಸಕಲ ಸಿದ್ಧತೆ Read More »

ಅಕ್ಕಿ ಕಾಳಿನಲ್ಲಿ ನಾಡಗೀತೆ ಬರೆದು ರೆಕಾರ್ಡ್ ನಿರ್ಮಿಸಿದ ಕುಕ್ಕೆ ಸುಬ್ರಹ್ಮಣ್ಯದ ಕಲಾವಿದ

ಸಮಗ್ರ ನ್ಯೂಸ್: ಅಕ್ಕಿ ಕಾಳಿನಲ್ಲಿ ನಾಡಗೀತೆ ಬರೆಯುವ ಮೂಲಕ ಕುಕ್ಕೆ ಸುಬ್ರಹ್ಮಣ್ಯದ ಕಲಾವಿದ ಮೈಕ್ರೊ ಪರಮೇಶ್ ಇಂಡಿಯಾ ಬುಕ್ ಆಪ್ ರೆಕಾರ್ಡ್‌ ಸೇರಿದ್ದಾರೆ. ನಾಡಗೀತೆ ಬರೆಯಲು 136 ಅಕ್ಕಿ ಕಾಳು ಹಾಗೂ 2 ಗಂಟೆ ಸಮಯ ತೆಗೆದುಕೊಂಡಿದ್ದಾರೆ. ಕಡಿಮೆ ಅವಧಿಯಲ್ಲಿ, ಕಡಿಮೆ ಅಕ್ಕಿ ಕಾಳುಗಳನ್ನು ಬಳಸಿಕೊಂಡು ಈ ದಾಖಲೆ ಮಾಡಿರುವುದು ಅವರ ಸಾಧನೆಯಾಗಿದೆ. ಇಂಡಿಯಾ ಬುಕ್ ಆಪ್ ರೆಕಾರ್ಡ್‌ ಸಂಸ್ಥೆಯುವರು ಇತ್ತೀಚೆಗೆ ಕುಕ್ಕೆಗೆ ಬಂದು ಪರಮೇಶ ಅವರ ಸಾಧನೆಯನ್ನು ವೀಡಿಯೊ ದಾಖಲೆ ಮಾಡಿಕೊಂಡು ಹೋಗಿದ್ದರು. ಗುರುವಾರ ಸಂಸ್ಥೆಯು

ಅಕ್ಕಿ ಕಾಳಿನಲ್ಲಿ ನಾಡಗೀತೆ ಬರೆದು ರೆಕಾರ್ಡ್ ನಿರ್ಮಿಸಿದ ಕುಕ್ಕೆ ಸುಬ್ರಹ್ಮಣ್ಯದ ಕಲಾವಿದ Read More »

ಹವಾಮಾನ ವರದಿ| ನಿಮ್ನ ಒತ್ತಡ, ಚಂಡಮಾರುತ ಭೀತಿ| ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಪಶ್ಚಿಮ ಮಧ್ಯ ಅರಬಿ ಸಮುದ್ರದಲ್ಲಿ ನಿಮ್ನ ಒತ್ತಡ ಸೃಷ್ಟಿಯಾಗಿದ್ದು, ಅ. 21ಕ್ಕೆ ಚಂಡಮಾರುತವಾಗಿ ಪರಿವರ್ತನೆ ಯಾಗಲಿದೆ. ಅ. 22ರ ಬಳಿಕ ಮಳೆ ಮತ್ತಷ್ಟು ತೀವ್ರತೆ ಪಡೆಯುವ ಸಾಧ್ಯತೆ ಇದೆ. ಇದರ ಪರಿಣಾಮ ಕರಾವಳಿ ಭಾಗಕ್ಕೆ ಅಷ್ಟೊಂದು ಇಲ್ಲದಿದ್ದರೂ ಕೆಲವೊಂದು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ. ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಭಾಗದಲ್ಲಿ ಸದ್ಯಕ್ಕೆ ಯಾವುದೇ ಅಲರ್ಟ್‌ ಘೋಷಿಸಲಿಲ್ಲ. ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ

ಹವಾಮಾನ ವರದಿ| ನಿಮ್ನ ಒತ್ತಡ, ಚಂಡಮಾರುತ ಭೀತಿ| ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ Read More »

ಸುವರ್ಣ ರಾಜ್ಯೋತ್ಸವ ಹಿನ್ನಲೆ| ಐದು ಕನ್ನಡ ಗೀತಗಾಯನ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ

ಸಮಗ್ರ ನ್ಯೂಸ್: ಮೈಸೂರು ರಾಜ್ಯವು ಕರ್ನಾಟಕ ಎಂದು ಮರುನಾಮಕರಣಗೊಂಡು ನ.1ಕ್ಕೆ 50 ವರ್ಷ ಪೂರ್ಣಗೊಳ್ಳಲಿದೆ. ಈ ಶುಭ ಸಂದರ್ಭದಲ್ಲಿ ಐದು ಕನ್ನಡಗೀತೆಗಳನ್ನು ಕಡ್ಡಾಯವಾಗಿ ಹಾಡುವ ಮೂಲಕ ನುಡಿ ನಮನ ಸಲ್ಲಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಕರ್ನಾಟಕ ಸಂಭ್ರಮ-50ರ ಹಿನ್ನೆಲೆಯಲ್ಲಿ ಹೆಸರಾಯಿತು ಕರ್ನಾಟಕ ಉಸಿರಾಗಲಿ ಕನ್ನಡ ಎಂಬ ಹೆಸರಿನಲ್ಲಿ ಇಡೀ ವರ್ಷ ಕರ್ನಾಟಕ ಇತಿಹಾಸ, ಕಲೆ, ಸಾಹಿತ್ಯ, ಸಂಸ್ಕೃತಿ ಹಾಗೂ ನಾಡು ನುಡಿಗೆ ಸಂಬಂಧಿಸಿದಂತೆ ಯುವ ಜನತೆಯಲ್ಲಿ ಕನ್ನಡ-ಕನ್ನಡಿಗ-ಕರ್ನಾಟಕ ಅರಿವು ಮೂಡಿಸುವ ಯೋಜನೆ ಹಮ್ಮಿಕೊಳ್ಳುವಂತೆ ಸರ್ಕಾರ ಸೂಚಿಸಿದೆ. ರಾಜ್ಯದ

ಸುವರ್ಣ ರಾಜ್ಯೋತ್ಸವ ಹಿನ್ನಲೆ| ಐದು ಕನ್ನಡ ಗೀತಗಾಯನ ಕಡ್ಡಾಯಗೊಳಿಸಿದ ರಾಜ್ಯ ಸರ್ಕಾರ Read More »

ಅಸಿಸ್ಟೆಂಟ್ ಪ್ರೊಫೆಸರ್, ಸೈಂಟಿಸ್ಟ್ ಹುದ್ದೆಗಳು ಖಾಲಿ ಇವೆ! ಬೇಗ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: ಉದ್ಯೋಗ ಹುಡುಕುತ್ತಿರೋ ಆಕಾಂಕ್ಷಿಗಳಿಗೆ ಒಂದು ಗುಡ್ ನ್ಯೂಸ್​. ಆಸಕ್ತ ಅಭ್ಯರ್ಥಿಗಳು 31-Oct-2023 ರಂದು ಅಥವಾ ಮೊದಲು ಆಫ್‌ಲೈನ್‌ನಲ್ಲಿ ಅನ್ವಯಿಸಬಹುದು. 32 ಇಂಜಿನಿಯರ್, ಆಫೀಸರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ. ಅಕ್ಟೋಬರ್ 2023 ರ CCI ಅಧಿಕೃತ ಅಧಿಸೂಚನೆಯ ಮೂಲಕ ಇಂಜಿನಿಯರ್, ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಸಿಮೆಂಟ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಇನ್ನಷ್ಟು ಮಾಹಿತಿ ನಿಮಗಾಗಿ. Job details:ಸಂಸ್ಥೆಯ ಹೆಸರು: ಇನ್ಸ್ಟಿಟ್ಯೂಟ್ ಫಾರ್ ಸ್ಟೆಮ್ ಸೆಲ್

ಅಸಿಸ್ಟೆಂಟ್ ಪ್ರೊಫೆಸರ್, ಸೈಂಟಿಸ್ಟ್ ಹುದ್ದೆಗಳು ಖಾಲಿ ಇವೆ! ಬೇಗ ಅಪ್ಲೇ ಮಾಡಿ Read More »