ರಾಜ್ಯ

ನರ್ಸಿಂಗ್ ಆಫೀಸರ್ ಹುದ್ದೆಗಳು ಖಾಲಿ ಇವೆ, ಒಳ್ಳೆಯ ಸ್ಯಾಲರಿ ಕೂಡ ಕೊಡ್ತಾರೆ!

ಸಮಗ್ರ ಉದ್ಯೋಗ: NIMHANS Recruitment ಆರಂಭಿಸಿದೆ. ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಮೆಂಟಲ್ ಹೆಲ್ತ್ ಅಂಡ್ ನ್ಯೂರೋ ಸೈನ್ಸಸ್ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ NIMHANS ಅಧಿಕೃತ ಅಧಿಸೂಚನೆಯ ಮೂಲಕ ಅಕ್ಟೋಬರ್ 2023 ರ ಮೂಲಕ ನರ್ಸಿಂಗ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 18-ನವೆಂಬರ್-2023 ರಂದು ಅಥವಾ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು.ನಿಮ್ಹಾನ್ಸ್ ಹುದ್ದೆಯ ಅಧಿಸೂಚನೆಸಂಸ್ಥೆಯ ಹೆಸರು: ನ್ಯಾಷನಲ್

ನರ್ಸಿಂಗ್ ಆಫೀಸರ್ ಹುದ್ದೆಗಳು ಖಾಲಿ ಇವೆ, ಒಳ್ಳೆಯ ಸ್ಯಾಲರಿ ಕೂಡ ಕೊಡ್ತಾರೆ! Read More »

ಬಿಜೆಪಿಗೆ ಮತ್ತೊಂದು ಶಾಕ್/ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ

ಸಮಗ್ರ ನ್ಯೂಸ್: ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ ಕುರಿತು ಹಲವು ವದಂತಿಗಳು ಹಬ್ಬಿದ್ದು, ಇದೀಗ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾಗುವುದರೊಂದಿಗೆ ಊಹಾಪೋಹಗಳಿಗೆ ತೆರೆ ಎಳೆದಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಸಮ್ಮುಖದಲ್ಲಿ ಪೂರ್ಣಿಮಾ ಶ್ರೀನಿವಾಸ್ ಹಾಗೂ ಬೆಂಬಲಿಗರು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಪೂರ್ಣಿಮಾಗೆ ಟಿಕೆಟ್ ತಪ್ಪಲು ನಾನೂ ಸ್ವಲ್ಪ ಕಾರಣ. ಅವರಿಗೆ ಟಿಕೆಟ್ ತಪ್ಪಿಸಿದ್ದು ನಾನೇ ಅಂತ ಗೊತ್ತಿದ್ದರೂ ಅವರು ಸುಮ್ಮನಿದ್ದರು.

ಬಿಜೆಪಿಗೆ ಮತ್ತೊಂದು ಶಾಕ್/ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಸೇರ್ಪಡೆ Read More »

ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ‌ಪ್ರಕರಣ ಸಿಐಡಿಗೆ – ಗೃಹಸಚಿವ

ಸಮಗ್ರ ನ್ಯೂಸ್: ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಿನ್ನೆ ಬಿಜೆಪಿಯ ಕಾರ್ಯಕರ್ತ ಶಿವಕುಮಾರ್ ಪೂಜಾರಿ ಎನ್ನುವ ವ್ಯಕ್ತಿ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರ ಹೆಸರು ಹೇಳಿ ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಈ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲು ನಿರ್ಧರಿಸಿದೆ. ಈ ಕುರಿತಂತೆ ತುಮಕೂರಿನಲ್ಲಿ ಗೃಹ ಸಚಿವ ಡಾ. ಜಿ ಪರಮೇಶ್ವರ್ ಅವರು ಮಾತನಾಡಿ, ಪ್ರಕರಣದ ತನಿಖಾವರದಿ ಬಂದ ಮೇಲೆ ಸತ್ಯಂಶ ಹೊರಬರಲಿದೆ. ಇದಕ್ಕೆ ಏನು ಕಾರಣ ಎಂದು ಸಂಪೂರ್ಣವಾಗಿ ಹೊರಬೀಳಲಿದೆ ಎಂದು ತುಮಕೂರಿನಲ್ಲಿ

ಬಿಜೆಪಿ ಕಾರ್ಯಕರ್ತನ ಆತ್ಮಹತ್ಯೆ ‌ಪ್ರಕರಣ ಸಿಐಡಿಗೆ – ಗೃಹಸಚಿವ Read More »

ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಘಟನೋತ್ತರ ಮಂಜೂರಾತಿ

ಸಮಗ್ರ ನ್ಯೂಸ್: ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಸಂಪುಟ ಒಪ್ಪಿಗೆ ನೀಡಿದೆ. ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ 2022 ರಲ್ಲಿ ಸಚಿವರು, ಶಾಸಕರ ವೇತನ, ಭತ್ಯೆ ಹೆಚ್ಚಳ ಮಾಡಿದ್ದ ನಿರ್ಣಯಕ್ಕೆ ಸಂಪುಟ ಸಭೆಯಲ್ಲಿ ಘಟನೋತ್ತರ ಒಪ್ಪಿಗೆ ನೀಡಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಒಪ್ಪಿಗೆ ನೀಡಲಾಗಿದೆ. 2022 ರ ಫೆಬ್ರವರಿಯಲ್ಲಿ ಕಾಯ್ದೆಗೆ ತಿದ್ದುಪಡಿ ತಂದು ವೇತನ, ಭತ್ಯೆ ಪರಿಷ್ಕರಣೆ ಮಾಡಲಾಗಿತ್ತು. ಇದುವರೆಗೆ ಸಚಿವರು, ಶಾಸಕರು ಪರಿಷ್ಕೃತ

ಸಚಿವರು, ಶಾಸಕರ ವೇತನ ಹೆಚ್ಚಳಕ್ಕೆ ಘಟನೋತ್ತರ ಮಂಜೂರಾತಿ Read More »

ಕಾಂಗ್ರೆಸ್ ಮುಖಂಡನ ಮನೆ ಮೇಲೆ ಇಡಿ ದಾಳಿ

ಮಾಜಿ ಸಚಿವ ವೈಜಿನಾಥ್ ಪಾಟೀಲ್ ಅವರ ತಮ್ಮ ಕಾಂಗ್ರೆಸ್ ಮುಖಂಡ ಬಾಬುರಾವ್ ಪಾಟೀಲ್ಅವರ ಮನೆ ಮೇಲೆ ಗುರುವಾರ ಬೆಳಗ್ಗೆ ಇಡಿ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಇಡಿ ದಾಳಿ ನಡೆಸಿ, ಪರಿಶೀಲನೆ ನಡೆಸಿದ್ದು, ತೆಲಂಗಾಣ ನೋಂದಣಿ ಸಂಖ್ಯೆ ಇನೋವಾ ಕಾರ್ ನಲ್ಲಿ ಆಗಮಿಸಿದ ಅಧಿಕಾರಿಗಳು ಕೇಂದ್ರ ಮೀಸಲು ಪಡೆಯೊಂದಿಗೆ ಪರಿಶೀಲನೆ ನಡೆಸಿದ್ದಾರೆ. ಚಿಂಚೋಳಿ ತಾಲೂಕಿನ ಪ್ರಭಾವಿ ಕಾಂಗ್ರೆಸ್ ಮುಖಂಡರಾಗಿರುವ ಬಾಬುರಾವ್ ಪಾಟೀಲ್, ಈ ಹಿಂದೆ ಬಿಜೆಪಿ ಪಕ್ಷದಲ್ಲಿದ್ದು, 2023ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು.

ಕಾಂಗ್ರೆಸ್ ಮುಖಂಡನ ಮನೆ ಮೇಲೆ ಇಡಿ ದಾಳಿ Read More »

ಪ್ರೊ ಕಬಡ್ಡಿ ಲೀಗ್/ ಹತ್ತನೇ ಆವೃತ್ತಿಗೆ ವೇಳಾಪಟ್ಟಿ ಸಿದ್ಧ

ಸಮಗ್ರ ನ್ಯೂಸ್: ಪ್ರೊ ಕಬಡ್ಡಿ ಲೀಗ್‌ನ 10ನೇ ಆವೃತ್ತಿಯ ವೇಳಾಪಟ್ಟಿಯನ್ನು ಪ್ರಕಟಗೊಂಡಿದ್ದು, ಈ ಕಬಡ್ಡಿ ಲೀಗ್‌ನಲ್ಲಿ 12 ತಂಡಗಳು ಪಾಲ್ಗೊಳ್ಳುತ್ತಿವೆ. ಡಿಸೆಂಬರ್ 2 ರಂದು ಅಹಮದಾಬಾದ್‌ನ ಅರೆನಾ ಬೈ ಟ್ರಾನ್ಸ್ ಸ್ಟೇಡಿಯಾ ಕ್ರೀಡಾಂಗಣದಲ್ಲಿ ಪಿಕೆಎಲ್ ಟೂರ್ನಿ ಪ್ರಾರಂಭವಾಗಲಿದ್ದು, ಮೊದಲ ಪಂದ್ಯವು ತರಲು ಟೈಟಾನ್ಸ್ ಮತ್ತು ಗುಜರಾತ್ ಜೈಂಟ್ಸ್ ತಂಡಗಳ ನಡುವೆ ನಡೆಯಲಿದೆ. ನಂತರ ಫ್ರಾಂಚೈಸಿಯ ತಮ್ಮ ತವರು ನಗರಗಳಿಗೆ ಸ್ಥಳಾಂತರಗೊಳ್ಳಲಿದೆ. ಪ್ರೊ ಕಬಡ್ಡಿ ಕ್ರೀಡಾಕೂಟದ ಲೀಗ್ ಹಂತವು 2023 ಡಿಸೆಂಬರ್ 2 ರಿಂದ 2024ರ ಫೆಬ್ರವರಿ 21

ಪ್ರೊ ಕಬಡ್ಡಿ ಲೀಗ್/ ಹತ್ತನೇ ಆವೃತ್ತಿಗೆ ವೇಳಾಪಟ್ಟಿ ಸಿದ್ಧ Read More »

ಫಾರಿನ್​ಗೆ ಹೋಗಿ ಕೆಲಸ ಮಾಡೋ ಆಸೆನಾ? ಭಾಷೆ ಕಲಿಯಲು ಈ ಟಿಪ್ಸ್​ ಫಾಲೋ ಮಾಡಿ ಸಾಕು

ಫಾರೀನ್​ಗೆ ಹೋಗಿ ಕೆಲಸ ಮಾಡಬೇಕು ಅಂತ ಅದೆಷ್ಟೋ ಜನರ ಕನಸಾಗಿರುತ್ತದೆ. ಹಾಗಾದ್ರೆ ನಿಮಗಾಗಿ ಇಲ್ಲಿದೆ ಒಂದಷ್ಟು ಸಲಹೆಗಳು. ವಿದೇಶಿ ಭಾಷೆಯನ್ನು ಕಲಿಯುವುದು ವೃತ್ತಿ ಬೆಳವಣಿಗೆಗೆ ಉತ್ತಮ ಆಯ್ಕೆಯಾಗಿದೆ. ಐಟಿ ಮತ್ತು ಇತರ ಕಂಪನಿಗಳಲ್ಲಿ, ಉದ್ಯೋಗಿಗಳನ್ನು ವಿಶೇಷ ಯೋಜನೆಗಳ ಮೇಲೆ ವಿದೇಶಕ್ಕೆ ಕಳುಹಿಸಲಾಗುತ್ತದೆ. ಈ ಪರಿಸ್ಥಿತಿಯಲ್ಲಿಯೂ ಸಹ ವಿದೇಶಿ ಭಾಷೆಯ ಜ್ಞಾನವು ನಿಮಗೆ ಉತ್ತಮ ಹಣ ಸಂಪಾದಿಸಲು ಸಹಾಯ ಮಾಡುತ್ತದೆ. ನೀವು ವಿದೇಶಿ ಭಾಷೆಯನ್ನು ಹವ್ಯಾಸವಾಗಿ ಅಥವಾ ವೃತ್ತಿಗಾಗಿ ಕಲಿಯುತ್ತಿದ್ದರೆ ಅದನ್ನು ಪ್ರಾರಂಭಿಸುವಾಗ ನೀವು ನೆನಪಿನಲ್ಲಿಟ್ಟುಕೊಳ್ಳಬೇಕಾದ ಕೆಲವು ವಿಷಯಗಳಿವೆ.ಇತ್ತೀಚಿನ

ಫಾರಿನ್​ಗೆ ಹೋಗಿ ಕೆಲಸ ಮಾಡೋ ಆಸೆನಾ? ಭಾಷೆ ಕಲಿಯಲು ಈ ಟಿಪ್ಸ್​ ಫಾಲೋ ಮಾಡಿ ಸಾಕು Read More »

ನಿಮ್ಹಾನ್ಸ್​​ನಲ್ಲಿ ಕೆಲಸಕ್ಕೆ ಖಾಲಿ ಇದೆ, ಅಪ್ಲೇ ಮಾಡಿ; ಬಂಪರ್​ ಸ್ಯಾಲರಿ ಕೊಡ್ತಾರೆ!

ಸಮಗ್ರ ಉದ್ಯೋಗ: National Institute of Mental Health and Neuro Sciences ಹೈರಿಂಗ್​ ಮಾಡ್ತಾ ಇದೆ. ಒಟ್ಟು 2 ಜೆಆರ್​​ಎಫ್​, ಇಇಜಿ ಟೆಕ್ನಿಷಿಯನ್​​ ಹುದ್ದೆಗಳು ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 29, 2023. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ಆಫ್​​ಲೈನ್ ಮೂಲಕ ಅಪ್ಲೈ ಮಾಡಿ. ಇನ್ನಷ್ಟು ಮಾಹಿತಿ ನಿಮಗಾಗಿ.Education:ಜೂನಿಯರ್ ರಿಸರ್ಚ್​ ಫೆಲೋ (JRF)- ಸ್ಪೀಚ್​ ಪ್ಯಾಥಾಲಜಿ & ಆಡಿಯಾಲಜಿಯಲ್ಲಿ ಸ್ನಾತಕೋತ್ತರ ಪದವಿEEG ಟೆಕ್ನಿಷಿಯನ್- ನ್ಯೂರೋಫಿಜಿಯಾಲಜಿ ಟೆಕ್ನಾಲಜಿ/ ನ್ಯೂರೋ

ನಿಮ್ಹಾನ್ಸ್​​ನಲ್ಲಿ ಕೆಲಸಕ್ಕೆ ಖಾಲಿ ಇದೆ, ಅಪ್ಲೇ ಮಾಡಿ; ಬಂಪರ್​ ಸ್ಯಾಲರಿ ಕೊಡ್ತಾರೆ! Read More »

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ ಇಬ್ರಾಹಿಂ ಉಚ್ಚಾಟನೆ

ಸಮಗ್ರ ನ್ಯೂಸ್: ಬಿಜೆಪಿ ಜತೆಗಿನ ಮೈತ್ರಿಗೆ ವಿರೋಧ ವ್ಯಕ್ತಪಡಿಸಿರುವ ಜೆಡಿಎಸ್‌ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯಾಧ್ಯಕ್ಷ ಸ್ಥಾನದಿಂದ ಉಚ್ಚಾಟಿಸಲಾಗಿದೆ ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ ದೇವೇಗೌಡ ತಿಳಿಸಿದ್ದಾರೆ. ಜೆಪಿ ಭವನದಲ್ಲಿ ನಡೆದ ಕೋರ್‌ ಕಮಿಟಿ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರುʼʼಜೆಡಿಎಸ್ ರಾಜ್ಯ ಘಟಕ ವಿಸರ್ಜನೆ ಮಾಡುವಂತೆ ಕೋರ್‌ ಕಮಿಟಿ ಸಭೆಯಲ್ಲಿ ತೀರ್ಮಾನ ಕೈಗೊಂಡಿದ್ದು, ಇಬ್ರಾಹಿಂ ಅವರನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಸ್ಥಾನದಿಂದ ಕೆಳಕ್ಕಿಳಿಸಿ, ಉಚ್ಚಾಟಿಸುವ ನಿರ್ಧಾರ ಕೈಗೊಂಡಿದ್ದೇವೆʼʼ ಎಂದು ತಿಳಿಸಿದರು.

ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಸಿ.ಎಂ ಇಬ್ರಾಹಿಂ ಉಚ್ಚಾಟನೆ Read More »

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶೋಭಾ ಕರಂದ್ಲಾಜೆ ಬಹುತೇಕ ಫಿಕ್ಸ್!? ವಿಜಯ ದಶಮಿಯಂದು ಘೋಷಣೆ ಸಾಧ್ಯತೆ

ಸಮಗ್ರ ನ್ಯೂಸ್: ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಂಸದೆ ಶೋಭಾ ಕರಂದ್ಲಾಜೆ ನೇಮಕಗೊಳ್ಳುವುದು ಬಹುತೇಕ ಖಚಿತವಾಗಿದೆ. ಈ ಮೂಲಕ ಒಂದು ಕಡೆ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಪಕ್ಷದ ಮೇಲಿನ ಹಿಡಿತ ಉಳಿಸಿಕೊಳ್ಳಲಿದ್ದರೆ, ಮತ್ತೊಂದೆಡೆ ಕರಾವಳಿ ಭಾಗಕ್ಕೆ ರಾಜ್ಯಾಧ್ಯಕ್ಷ ಸ್ಥಾನ ಎರಡನೇ ಬಾರಿ ಒಲಿಯಲಿದೆ. ಅಕ್ಟೋಬರ್ 17ರ ಮಂಗಳವಾರ ರಾತ್ರಿ ಮಾಜಿ ಸಿಎಂ ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ಈ ವಿಷಯ ತಿಳಿಸಿದ್ದು, ಶೀಘ್ರದಲ್ಲೇ ಈ ಬಗ್ಗೆ ಅಧಿಕೃತ ಘೋಷಣೆ ಮಾಡುವ

ಬಿಜೆಪಿ ರಾಜ್ಯಾಧ್ಯಕ್ಷರಾಗಿ ಶೋಭಾ ಕರಂದ್ಲಾಜೆ ಬಹುತೇಕ ಫಿಕ್ಸ್!? ವಿಜಯ ದಶಮಿಯಂದು ಘೋಷಣೆ ಸಾಧ್ಯತೆ Read More »