ರಾಜ್ಯ

ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ/ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಕೌನ್ಸಿಲಿಂಗ್ ದಿನಾಂಕ ಪ್ರಕಟ

ಸಮಗ್ರ ನ್ಯೂಸ್: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ದಿನಾಂಕ ಪ್ರಕಟವಾಗಿದ್ದು.ಈ ಮೂಲಕ ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಶಿಕ್ಷಣ ಇಲಾಖೆ ಸಿಹಿ ಸುದ್ದಿ ನೀಡಿದೆ, ಅಕ್ಟೋಬರ್ 27ರಂಸು ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ (6ರಿಂದ 8ನೇ ತರಗತಿ) ನೇಮಕಾತಿ-2022ರ ಸಂಬಂಧ 2023ರ ಮಾರ್ಚ್ 9ರಂದು ಪ್ರಕಟಿತ 1:1 ಅನುಪಾತದ ಮುಖ್ಯ ಆಯ್ಕೆ ಪಟ್ಟಿಯಲ್ಲಿನ ಅರ್ಹ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್‌ ನಡೆಯಲಿದೆ. ಕಲ್ಯಾಣ ಕರ್ನಾಟಕ ವ್ಯಾಪ್ತಿಯ ಜಿಲ್ಲೆಗಳನ್ನು ಹೊರತುಪಡಿಸಿ, ಬಿಬಿಎಂಪಿ ವ್ಯಾಪ್ತಿಯ ಶೇ.8 ಹುದ್ದೆಗಳಿಗೆ ಸಂಬಂಧಿಸಿದ ಬೆಂಗಳೂರು ಉತ್ತರ

ಶಿಕ್ಷಕ ಹುದ್ದೆಯ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ/ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ ಕೌನ್ಸಿಲಿಂಗ್ ದಿನಾಂಕ ಪ್ರಕಟ Read More »

ರಾಜ್ಯದೆಲ್ಲೆಡೆ ಪಟಾಕಿ ನಿಷೇಧಕ್ಕೆ ಚಿಂತನೆ – ಡಾ| ಜಿ.ಪರಮೇಶ್ವರ್

ಸಮಗ್ರ ನ್ಯೂಸ್: ರಾಜ್ಯದೆಲ್ಲೆಡೆ ಪಟಾಕಿ ಸಂಪೂರ್ಣ ನಿಷೇಧಿಸಲು ಚಿಂತನೆ ನಡೆದಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ. ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಇತ್ತೀಚೆಗೆ ಪಟಾಕಿ ದುರಂತ ಸಂಭವಿಸಿದ ಸ್ಥಳಕ್ಕೆ ಬುಧವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಪೊಲೀಸ್, ಅಗ್ನಿಶಾಮಕ ಸಿಬ್ಬಂದಿ, ಪುರಸಭೆ ಅಧಿಕಾರಿಗಳ ಸಭೆ ನಡೆಸಿದ್ದಾರೆ. ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಸಂಪೂರ್ಣವಾಗಿ ಪಟಾಕಿ ನಿಷೇಧಿಸಲು ಚಿಂತನೆ ನಡೆದಿದೆ. ಆದರೆ, ಬೆಂಗಳೂರಿನಲ್ಲಿ ಮಾತ್ರ ಪಟಾಕಿ ನಿಷೇಧಿಸಬೇಕೇ ಅಥವಾ ರಾಜ್ಯದಾದ್ಯಂತ ನಿಷೇಧಿಸಬೇಕೆ ಎನ್ನುವ ಬಗ್ಗೆ ಅಧಿಕಾರಿಗಳೊಂದಿಗೆ

ರಾಜ್ಯದೆಲ್ಲೆಡೆ ಪಟಾಕಿ ನಿಷೇಧಕ್ಕೆ ಚಿಂತನೆ – ಡಾ| ಜಿ.ಪರಮೇಶ್ವರ್ Read More »

ಆಯುಧಪೂಜೆ ದಿನ ವಿಧಾನಸೌಧ, ವಿಕಾಸ ಸೌಧದಲ್ಲಿ ಅರಶಿನ ಕುಂಕುಮ ಬಳಸುವಂತಿಲ್ಲ – ಸಿಎಂ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರವು ಆಯುಧ ಪೂಜೆಗೆ ವಿಧಾನಸೌಧ ಹಾಗೂ ವಿಕಾಸಸೌಧಗಳಲ್ಲಿ ಅರಿಶಿನ ಕುಂಕುಮ ಸೇರಿ ರಾಸಾಯನಿಕ ವಸ್ತುಗಳನ್ನು ಬಳಸದಂತೆ ಆದೇಶ ಹೊರಡಿಸಿರುವ ಕುರಿತಂತೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಆಯುಧಪೂಜೆ ಸಂದರ್ಭದಲ್ಲಿ ವಿಧಾನಸೌಧ, ವಿಕಾಸಸೌಧ ಹಾಗೂ ಬಹುಮಹಡಿ ಕಟ್ಟಡಗಳಲ್ಲಿ ಅರಿಶಿನ-ಕುಂಕುಮ ಸೇರಿದಂತೆ ಯಾವುದೇ ರಾಸಾಯನಿಕಯುಕ್ತ ಬಣ್ಣಗಳನ್ನು ಕಚೇರಿಗಳ ಒಳಗೆ ಅಥವಾ ಕಾರಿಡಾರ್‌ಗಳಲ್ಲಿ ಬಳಸಬಾರದು ಎಂದು ಹೊರಡಿಸಿರುವ ಆದೇಶ ಇದು ಹೊಸತೇನಲ್ಲ. ಇವುಗಳು ಪಾರಂಪರಿಕ ಕಟ್ಟಡಗಳಾಗಿರುವುದರಿಂದ ರಾಸಾಯನಿಕಯುಕ್ತ ಬಣ್ಣಗಳು ನೆಲಹಾಸಿನ ಮೇಲೆ ಬಿದ್ದು, ಅವುಗಳ ಕಲೆ ಶಾಶ್ವತವಾಗಿ

ಆಯುಧಪೂಜೆ ದಿನ ವಿಧಾನಸೌಧ, ವಿಕಾಸ ಸೌಧದಲ್ಲಿ ಅರಶಿನ ಕುಂಕುಮ ಬಳಸುವಂತಿಲ್ಲ – ಸಿಎಂ Read More »

ಶಿರಸಿ-ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನ. 1ರಿಂದ ವಾಹನ ಸಂಚಾರಕ್ಕೆ ನಿರ್ಬಂಧ

ಸಮಗ್ರ ನ್ಯೂಸ್: ಸಾಗರಮಾಲಾ ಯೋಜನೆಯಡಿ ಉತ್ತರ ಕನ್ನಡ ಜಿಲ್ಲೆಯ ಶಿರಸಿ-ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿ 766(ಇ) ಅಗಲೀಕರಣ ಕಾಮಗಾರಿಯನ್ನು ಶೀಘ್ರ ಮುಗಿಸುವ ಹಿನ್ನೆಲೆ ನ. 1 ರಿಂದ ಮೇ 31ರವರೆಗೆ ವಾಹನ ಸಂಚಾರವನ್ನು ನಿರ್ಬಂಧಿಸಲಾಗುವುದು ಎಂದು ಶಿರಸಿಯ ಸಹಾಯಕ ಆಯುಕ್ತ ಆರ್. ದೇವರಾಜ ಹೇಳಿದ್ದಾರೆ. ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಹೆದ್ದಾರಿ ಅಗಲೀಕರಣಕ್ಕೆ ಆರ್.ಎನ್.ಎಸ್.ಕಂಪನಿಗೆ ಗುತ್ತಿಗೆ ನೀಡಲಾಗಿದೆ. 2020ರಲ್ಲೇ ಕಾಮಗಾರಿ ನಡೆಯುವ ಸ್ಥಳದಲ್ಲಿ ವಾಹನ ನಿರ್ಬಂಧಕ್ಕೆ ಅಂದಿನ ಜಿಲ್ಲಾಧಿಕಾರಿ ಆದೇಶ ನೀಡಿದ್ದರು. ಇದೀಗ ಹೆದ್ದಾರಿ ಪ್ರಾಧಿಕಾರವು

ಶಿರಸಿ-ಕುಮಟಾ ಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ನ. 1ರಿಂದ ವಾಹನ ಸಂಚಾರಕ್ಕೆ ನಿರ್ಬಂಧ Read More »

ಬಾಗಲಕೋಟೆ ಜಿಲ್ಲಾ ಪಂಚಾಯತ್​​ನಲ್ಲಿ ಹುದ್ದೆಗಳು ಖಾಲಿ ಇವೆ, ಬೇಗ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: Bagalkot Zilla Panchayat ಹೈರಿಂಗ್​ ಮಾಡ್ತಾ ಇದೆ. ಒಟ್ಟು 14 ಟೆಕ್ನಿಕಲ್ ಅಸಿಸ್ಟೆಂಟ್, ತಾಲೂಕ್ MIS ಕೋಆರ್ಡಿನೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 19, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ. Education:ಸಿರಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- ಬಿ.ಎಸ್ಸಿ, ಸಿರಿಕಲ್ಚರ್​​ನಲ್ಲಿ ಎಂ.ಎಸ್ಸಿಹಾರ್ಟಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- ಬಿ.ಎಸ್ಸಿ, ಹಾರ್ಟಿಕಲ್ಚರ್​​ನಲ್ಲಿ ಎಂ.ಎಸ್ಸಿಫಾರೆಸ್ಟ್ರಿ ಟೆಕ್ನಿಕಲ್ ಅಸಿಸ್ಟೆಂಟ್- ಬಿ.ಎಸ್ಸಿ, ಫಾರೆಸ್ಟ್ರಿಯಲ್ಲಿ ಎಂ.ಎಸ್ಸಿಟೆಕ್ನಿಕಲ್ ಅಸಿಸ್ಟೆಂಟ್

ಬಾಗಲಕೋಟೆ ಜಿಲ್ಲಾ ಪಂಚಾಯತ್​​ನಲ್ಲಿ ಹುದ್ದೆಗಳು ಖಾಲಿ ಇವೆ, ಬೇಗ ಅಪ್ಲೇ ಮಾಡಿ Read More »

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ| ಪ್ರಾಣ ಉಳಿಸಿಕೊಳ್ಳಲು ನಾಲ್ಕನೇ ಮಹಡಿಯಿಂದ ಜಿಗಿದ ವ್ಯಕ್ತಿ!!

ಸಮಗ್ರ ನ್ಯೂಸ್: ಬೆಂಗಳೂರಿ‌ನ ಕೋರಮಂಗಲದ ಫೋರಂ ಮಾಲ್ ಮುಂಭಾಗದಲ್ಲಿರುವ ಮಾರುತಿ ಕಾರು ಷೋ ರೂಂನ ನಾಲ್ಕನೇ ಮಹಡಿಯಲ್ಲಿ ಅಗ್ನಿ ಅವಘಡ ಸಂಭವಿಸಿದೆ. ನಾಲ್ಕನೇ ಮಹಡಿಯಲ್ಲಿದ್ದ ಮಡ್ ಪೈಪ್ ಹುಕ್ಕಾ ಕೆಫೆನಲ್ಲಿದ್ದ ಕಟ್ಟಡದಲ್ಲಿದ್ದ 8ರಿಂದ 10 ಸಿಲಿಂಡರ್​ಗಳು ಸ್ಫೋಟಗೊಂಡಿರುವ ಶಂಕೆ ವ್ಯಕ್ತವಾಗಿದೆ. ಪ್ರಾಣ ಉಳಿಸಿಕೊಳ್ಳಲು ಪ್ರೇಮ್​ ಎಂಬುವರು ನಾಲ್ಕನೇ ಮಹಡಿಯಿಂದ ಗಿಡದ ಮೇಲೆ ಜಿಗಿದಿದ್ದಾರೆ. ಅವರಿಗೆ ಗಾಯಗಳಾಗಿದ್ದು, ನಿಮ್ಹಾನ್ಸ್​ ಆಸ್ಪತ್ರೆಗೆ ದಾಖಲಿಸಲಾಗಿದೆ. ಪಕ್ಕದ ಕಟ್ಟಡಕ್ಕೂ ಬೆಂಕಿ ಹರಡಿದೆ. ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ನಾಲ್ಕು

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ| ಪ್ರಾಣ ಉಳಿಸಿಕೊಳ್ಳಲು ನಾಲ್ಕನೇ ಮಹಡಿಯಿಂದ ಜಿಗಿದ ವ್ಯಕ್ತಿ!! Read More »

ಭಾರತ್​ ಅರ್ಥ್​ ಮೂವರ್ಸ್​​ ಹೈರಿಂಗ್​ ಮಾಡ್ತಾ ಇದೆ! ಈಗಲೇ ಅರ್ಜಿ ಹಾಕಿ

ಸಮಗ್ರ ಉದ್ಯೋಗ: Bharat Earth Movers Limited-BEML ಹೈರಿಂಗ್​ ಮಾಡ್ತಾ ಇದೆ. ಒಟ್ಟು 119 ITI & ಡಿಪ್ಲೊಮಾ ಟ್ರೈನಿ, ಸ್ಟಾಫ್ ನರ್ಸ್​​​ ಪೋಸ್ಟ್​​ಗಳು ಖಾಲಿ ಇವೆ. ಅಕ್ಟೋಬರ್ 18, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ. ಕರ್ನಾಟಕದಲ್ಲಿಯೇ ಪೋಸ್ಟಿಂಗ್​ ನೀಡಲಾಗುತ್ತದೆ. ಇನ್ನಷ್ಟು ಮಾಹಿತಿಗಾಗಿ ಕೆಳಗೆ ಓದಿ. Education:ಡಿಪ್ಲೊಮಾ ಟ್ರೈನಿ- ಮೆಕ್ಯಾನಿಕಲ್- ಡಿಪ್ಲೊಮಾಡಿಪ್ಲೊಮಾ ಟ್ರೈನಿ- ಎಲೆಕ್ಟ್ರಿಕಲ್- ಡಿಪ್ಲೊಮಾಡಿಪ್ಲೊಮಾ ಟ್ರೈನಿ- ಸಿವಿಲ್- ಡಿಪ್ಲೊಮಾಐಟಿಐ ಟ್ರೈನಿ- ಮೆಕ್ಯಾನಿಸ್ಟ್​- ಐಟಿಐಐಟಿಐ ಟ್ರೈನಿ- ಟರ್ನರ್- ಐಟಿಐಸ್ಟಾಫ್ ನರ್ಸ್​- 10ನೇ ತರಗತಿ,

ಭಾರತ್​ ಅರ್ಥ್​ ಮೂವರ್ಸ್​​ ಹೈರಿಂಗ್​ ಮಾಡ್ತಾ ಇದೆ! ಈಗಲೇ ಅರ್ಜಿ ಹಾಕಿ Read More »

13 ಮಂದಿ ನ್ಯಾಯಾಧೀಶರ ನೇಮಕಾತಿ/ ಕೊಲಿಜಿಯಂ ಶಿಫಾರಸು

ಸಮಗ್ರ ನ್ಯೂಸ್: ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ, ದೇಶದ ವಿವಿಧ ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳನ್ನು ನೇಮಿಸಲು 13 ಮಂದಿ ವಕೀಲರ ಹೆಸರನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ ಅವರೂ ಸದಸ್ಯರಾಗಿರುವ ಕೊಲಿಜಿಯಂ ಸಮಿತಿಯು,ಗುವಾಹಟಿ ಹೈಕೋರ್ಟ್‌ನ ನ್ಯಾಯಮೂರ್ತಿಗಳನ್ನಾಗಿ ವಕೀಲರಾದ ಎನ್. ಉನ್ನೀಕೃಷ್ಣನ್ ಹಾಗೂ ಕೌಶಿಕ್ ಗೋಸ್ವಾಮಿ ಅವರನ್ನು ನೇಮಿಸಿ ಎಂದು ಶಿಫಾರಸು ಮಾಡಿದೆ. ಉತ್ತರಾಖಂಡ ಹೈಕೋರ್ಟ್‌ನ ನ್ಯಾಯಮೂರ್ತಿಗಳಾಗಿ ವಕೀಲರಾದ ಸಿದ್ದಾರ್ಥ್ ಶಾ ಹಾಗೂ ಅಲೋಕ್ ಮಹ್ರಾ

13 ಮಂದಿ ನ್ಯಾಯಾಧೀಶರ ನೇಮಕಾತಿ/ ಕೊಲಿಜಿಯಂ ಶಿಫಾರಸು Read More »

ಡಿಗ್ರಿ ಪಾಸ್​ ಆದವರಿಗೆ ಗುಡ್​ ನ್ಯೂಸ್​! ನಿಮಗಾಗಿ ಇಲ್ಲಿದೆ ಸರ್ಕಾರಿ ಉದ್ಯೋಗ

ಸಮಗ್ರ ಉದ್ಯೋಗ: National Housing Bank ಖಾಲಿ ಇರೋ ಹುದ್ದೆಗೆ ಆಹ್ವಾನಿಸುತ್ತಿದೆ. ಒಟ್ಟು 43 Project Finance Officer, ಮ್ಯಾನೇಜರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಬ್ಯಾಂಕಿಂಗ್​ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಕೂಡಲೇ ಅರ್ಜಿ ಹಾಕಿ. ಅಕ್ಟೋಬರ್ 18, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅರ್ಜಿ ಹಾಕಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ. Job Details:ಹುದ್ದೆಯ ಮಾಹಿತಿ:ಜನರಲ್ ಮ್ಯಾನೇಜರ್- 1ಡೆಪ್ಯುಟಿ ಜನರಲ್ ಮ್ಯಾನೇಜರ್- 1ಅಸಿಸ್ಟೆಂಟ್

ಡಿಗ್ರಿ ಪಾಸ್​ ಆದವರಿಗೆ ಗುಡ್​ ನ್ಯೂಸ್​! ನಿಮಗಾಗಿ ಇಲ್ಲಿದೆ ಸರ್ಕಾರಿ ಉದ್ಯೋಗ Read More »

ಮೆಟ್ರೋದಲ್ಲಿ ಸರ್ಕಸ್/ ನಾಲ್ವರಿಗೆ ದಂಡ

ಸಮಗ್ರ ನ್ಯೂಸ್: ಹಸಿರು ಲೈನ್ ಮೆಟ್ರೋದಲ್ಲಿ ಯಲಚೇನಹಳ್ಳಿಗೆ ಹೋಗುತ್ತಿದ್ದಾಗ ಕೆಲವು ವಿದ್ಯಾರ್ಥಿಗಳು ಹುಚ್ಚಾಟ ನಡೆಸಿದ್ದು. ಅವರಿಗೆ ಮೆಟ್ರೋ ಸಿಬ್ಬಂದಿ ದಂಡ ಹಾಕಿದ ಘಟನೆ ನಡೆದಿದೆ. ರಾತ್ರಿ ಸುಮಾರು 11 ಗಂಟೆಗೆ ಮೆಟ್ರೋದಲ್ಲಿ ಪ್ರಯಾಣಿಸುವ ವೇಳೆ, ನಿಲ್ಲುವಾಗ ಹಿಡಿಯುವ ಹ್ಯಾಂಡಲ್‌ಗಳನ್ನು ಬಳಸಿ ಅದರಲ್ಲಿ ಸರ್ಕಸ್ ಮಾಡಿದ್ದರು. ರೋಲಿಂಗ್ ವ್ಯಾಯಾಮ ಮಾಡಿದ ನಾಲ್ವರು ವಿದ್ಯಾರ್ಥಿಗಳ ವರ್ತನೆಗೆ ಸಹಪ್ರಯಾಣಿಕರು ಆಗಲೇ ಕಿಡಿ ಕಾರಿದ್ದರು. ಆದರೆ, ವಿದ್ಯಾರ್ಥಿಗಳು ತಮ್ಮ ಉದ್ಧಟತನ ಮುಂದುವರಿಸಿದ್ದರು. ಈ ನಡುವೆ, ಪ್ರಯಾಣಿಕರು ಈ ಸರ್ಕಸ್‌ನ ವಿಡಿಯೊ ಮಾಡಿ ಯಲಚೇನಹಳ್ಳಿಯ

ಮೆಟ್ರೋದಲ್ಲಿ ಸರ್ಕಸ್/ ನಾಲ್ವರಿಗೆ ದಂಡ Read More »