ರಾಜ್ಯ

ತೀರ್ಥರೂಪಿಣಿಯಾಗಿ ದರ್ಶನ ನೀಡಿದ ಕಾವೇರಿ ಮಾತೆ| ಜೀವನದಿ ಉಗಮ ಸ್ಥಾನದಲ್ಲಿ ಜನಜಾತ್ರೆ

ಸಮಗ್ರ ನ್ಯೂಸ್: ಜೀವನದಿ ಕಾವೇರಿಯ ಉಗಮಸ್ಥಾನ ಕೊಡಗು ಜಿಲ್ಲೆಯ ತಲಕಾವೇರಿಯಲ್ಲಿ ಮಧ್ಯರಾತ್ರಿ 1.27ರ ಕರ್ಕಾಟಕ ಲಗ್ನದಲ್ಲಿ ತೀರ್ಥೋದ್ಭವ ನಡೆದಿದೆ. ಕಾವೇರಿ ತೀರ್ಥೋದ್ಭವದ ವೇಳೆ ಹಬ್ಬದ ವಾತಾವರಣ ಮನೆಮಾಡಿತ್ತು. ವರ್ಷಕ್ಕೊಮ್ಮೆ ತೀರ್ಥ ಸ್ವರೂಪಿಣಿಯಾಗಿ ಭಕ್ತರಿಗೆ ದರ್ಶನ ನೀಡುವ ಕಾವೇರಿಯನ್ನು ಕಣ್ತುಂಬಿಕೊಳ್ಳಲು ಸಹಸ್ರ ಸಂಖ್ಯೆಯ ಭಕ್ತರ ದಂಡು ನೆರೆದಿತ್ತು. ಇಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ಕರ್ಕಾಟಕ ಲಗ್ನ ತುಲಾ ಸಂಕ್ರಮಣ ಪುಣ್ಯ ಕಾಲದಲ್ಲಿ ಕಾವೇರಿ ತೀರ್ಥೋದ್ಭವವಾಗಿದೆ. ಈ ಪವಿತ್ರ ಕ್ಷಣವನ್ನು ಸಾವಿರಾರು ಭಕ್ತರು ಕಣ್ತುಂಬಿಕೊಂಡಿದ್ದು, ಅರ್ಚಕರು ಭಕ್ತರ

ತೀರ್ಥರೂಪಿಣಿಯಾಗಿ ದರ್ಶನ ನೀಡಿದ ಕಾವೇರಿ ಮಾತೆ| ಜೀವನದಿ ಉಗಮ ಸ್ಥಾನದಲ್ಲಿ ಜನಜಾತ್ರೆ Read More »

ಕೊಟ್ಟಿಗೆಹಾರ: ಲಾರಿ ಮುಖಾಮುಖಿ ಡಿಕ್ಕಿ| ಚಾಲಕರಿಗೆ ಗಂಭೀರ ಗಾಯ     

ಸಮಗ್ರ ನ್ಯೂಸ್: ಕೊಟ್ಟಿಗಾರ ಸುತ್ತಮುತ್ತ ಅ. 16ರಂದು ಮೂರು ಗಂಟೆಯಿಂದ ಮಳೆ ಹಾಗೂ ಮಂಜು ಮುಸುಕಿನ ವಾತಾವರಣದಿಂದ ಕೊಟ್ಟಿಗೆಹಾರದ ಹೋಟೆಲ್ ದರ್ಬಾರ್ ಬಳಿ ಗ್ಯಾಸ್ ಲಾರಿ ಹಾಗೂ ಎಳನೀರು ತುಂಬಿದ ಲಾರಿ ನಡುವೆ ಅಪಘಾತ ಸಂಭವಿಸಿದೆ. ಎಳನೀರು ಲಾರಿ ರಸ್ತೆಗೆ ಪಲ್ಟಿಯಾಗಿದೆ.  ಮೂಡಿಗೆರೆ ಕಡೆಯಿಂದ ಎಳನೀರು ಲಾರಿ ಮಂಗಳೂರು ಕಡೆಯಿಂದ ಬರುತ್ತಿದ್ದ ಗ್ಯಾಸ್ ಲಾರಿಗೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎಳನೀರು ಲಾರಿ ರಸ್ತೆಗೆ ಪಲ್ಟಿಯಾಗಿ ಎಳನೀರು ರಸ್ತೆಯ ಬದಿಗೆ ಬಿದ್ದಿವೆ. ಎರಡೂ ವಾಹನದ ಚಾಲಕರಿಗೆ ಗಾಯವಾಗಿದ್ದು ಅವರನ್ನು

ಕೊಟ್ಟಿಗೆಹಾರ: ಲಾರಿ ಮುಖಾಮುಖಿ ಡಿಕ್ಕಿ| ಚಾಲಕರಿಗೆ ಗಂಭೀರ ಗಾಯ      Read More »

ಪ್ರತಿಷ್ಠಿತ ಸಂಸ್ಥೆಗಳಲ್ಲಿ ಸರ್ಕಾರಿ ಉದ್ಯೋಗ ಮಾಡುವ ಕನಸು ನಿಮ್ಮದೇ? ಇಲ್ಲಿದೆ ನಿಮಗಾಗಿ ಅವಕಾಶ

ಸಮಗ್ರ ಉದ್ಯೋಗ:ಉದ್ಯೋಗ ಹುಡುಕುತ್ತಾ ಇದ್ದೀರಾ? ಹಾಗಾದ್ರೆ ಇಲ್ಲಿದೆ ನೋಡಿ ಒಂದಷ್ಟು ಸಲಹೆಗಳು. ಫಾಲೋ ಮಾಡಿ. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ವಿಭಾಗವಾದ ವಿಕ್ರಮ್ ಸಾರಾಭಾಯ್ ಬಾಹ್ಯಾಕಾಶ ಕೇಂದ್ರ (VSSC), ವಿಜ್ಞಾನಿ/ಎಂಜಿನಿಯರ್-SD ಮತ್ತು ವಿಜ್ಞಾನಿ/ಎಂಜಿನಿಯರ್-SC ಪಾತ್ರಗಳಿಗೆ ಅರ್ಜಿಗಳನ್ನು ಸ್ವೀಕರಿಸುತ್ತಿದೆ. ಆಸಕ್ತ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ vssc.gov.in ಗೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು. ISRO VSSC ನೇಮಕಾತಿಗೆ ಅರ್ಜಿಯ ಅಂತಿಮ ದಿನಾಂಕ ಜುಲೈ 21 ಆಗಿದೆ, ಇದು 61 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಅರ್ಜಿದಾರರು ತಮ್ಮ

ಪ್ರತಿಷ್ಠಿತ ಸಂಸ್ಥೆಗಳಲ್ಲಿ ಸರ್ಕಾರಿ ಉದ್ಯೋಗ ಮಾಡುವ ಕನಸು ನಿಮ್ಮದೇ? ಇಲ್ಲಿದೆ ನಿಮಗಾಗಿ ಅವಕಾಶ Read More »

2 ಲಕ್ಷ ಸಂಬಳದ ಉದ್ಯೋಗ ಖಾಲಿ ಇದೆ! ಬೇಗ ಅರ್ಜಿ ಹಾಕಿ

ಸಮಗ್ರ ಉದ್ಯೋಗ: National Highway Authority of India ಖಾಲಿ ಹುದ್ದೆಗಳಿವೆ, ಆಸಕ್ತರು ಅರ್ಜಿ ಹಾಕಿ. ಒಟ್ಟು 1 Chief General Manager ಹುದ್ದೆ ಖಾಲಿ ಇದೆ. ಅಭ್ಯರ್ಥಿಗಳು ಆನ್​ಲೈನ್ & ಆಫ್​ಲೈನ್ ಮೂಲಕ ಅರ್ಜಿ ಹಾಕಬಹುದು. ಇನ್ನಷ್ಟು ಮಾಹಿತಿ ಇಲ್ಲಿದೆ. Education:ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ ಪೂರ್ಣಗೊಳಿಸಿರಬೇಕು. ವಯೋಮಿತಿ:ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ

2 ಲಕ್ಷ ಸಂಬಳದ ಉದ್ಯೋಗ ಖಾಲಿ ಇದೆ! ಬೇಗ ಅರ್ಜಿ ಹಾಕಿ Read More »

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಇಲ್ಲ| ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ಸಮಗ್ರ ನ್ಯೂಸ್: ದೇಶದಲ್ಲಿ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ನೀಡಲು ಸುಪ್ರೀಂ ಕೋರ್ಟ್‌ ನಿರಾಕರಿಸಿದ್ದು, ಐವರು ಜಡ್ಜ್‌ಗಳ ಸಾಂವಿಧಾನಿಕ ಪೀಠವು ಈ ಮಹತ್ವದ ತೀರ್ಪು ನೀಡಿದೆ. ಭಾರತದಲ್ಲಿ ಸಲಿಂಗ ವಿವಾಹಗಳನ್ನು ಕಾನೂನು ಬದ್ಧಗೊಳಿಸುವ ಬಗ್ಗೆ ಮುಖ್ಯ ನ್ಯಾಯಮೂರ್ತಿ (ಸಿಜೆಐ) ಡಿವೈ ಚಂದ್ರಚೂಡ್ ನೇತೃತ್ವದ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಎಸ್ ರವೀಂದ್ರ ಭಟ್, ಹಿಮಾ ಕೊಹ್ಲಿ ಮತ್ತು ಪಿಎಸ್ ನರಸಿಂಹ ಅವರನ್ನೊಳಗೊಂಡ ಐವರು ಜಡ್ಜ್‌ಗಳ ಸಾಂವಿಧಾನಿಕ ಪೀಠವು 10 ದಿನಗಳ ವಿಚಾರಣೆಯ ನಂತರ ಈ ವರ್ಷ

ಸಲಿಂಗ ವಿವಾಹಕ್ಕೆ ಕಾನೂನು ಮಾನ್ಯತೆ ಇಲ್ಲ| ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು Read More »

20 ಅಡಿ ಕರ್ನಾಟಕದ ಲೇಖನಿ/ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ

ಸಮಗ್ರ ನ್ಯೂಸ್: ಕರ್ನಾಟಕದ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನಲ್ಲಿ ತಯಾರಾದ 20 ಅಡಿ ಉದ್ದದ ಲೇಖನಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ ಸಿಕ್ಕಿದೆ. ಸಾಗರದ ಆವಿನಹಳ್ಳಿಯ ಗಣೇಶ್ ಹಾರ್ಡ್‌ವೇರ್ ಮತ್ತು ಜೈಗಣೇಶ್ ವುಡ್‌ವರ್ಕ್ ಮಾಲೀಕ, ಕುಶಲಕರ್ಮಿಯೂ ಆಗಿರುವ ಕೃಷ್ಣಮೂರ್ತಿ ಆಚಾರ್ ಹತ್ತು ವರ್ಷಗಳ ಹಿಂದೆ ಪೆನ್ ತಯಾರಿಸಿದ ಈ ಲೇಖನಿಗೆ ನವದೆಹಲಿಯಲ್ಲಿ ಶನಿವಾರ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ಗೆ ದಾಖಲಿಸಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಕೃಷ್ಣಮೂರ್ತಿ ಆಚಾರ್ ವಿಶ್ವಕರ್ಮಸ್ ಎಂಬ ಹೆಸರಿನಲ್ಲಿ ಈ ಬೃಹತ್ ಲೇಖನಿಯನ್ನು

20 ಅಡಿ ಕರ್ನಾಟಕದ ಲೇಖನಿ/ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್‌ನಲ್ಲಿ ಸ್ಥಾನ Read More »

ಚೈತ್ರಾ ವಂಚನೆ ಪ್ರಕರಣ| ಮೂರನೇ ಆರೋಪಿ ಹಾಲಶ್ರೀ ಜಾಮೀನು ಅರ್ಜಿ ವಜಾ

ಸಮಗ್ರ ನ್ಯೂಸ್:ಕೋಟ್ಯಾಂತರ ರೂ. ವಂಚನೆ ಪ್ರಕರಣದ ಮೂರನೇ ಆರೋಪಿ ಹಾಲಶ್ರೀ ಅವರು ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಸಿಸಿಹೆಚ್ 57ನೇ ನ್ಯಾಯಾಲಯ ವಜಾಗೊಳಿಸಿದೆ. ಚೈತ್ರಾ ವಂಚನೆ ಪ್ರಕರಣದಲ್ಲಿ ತನ್ನ ಹೆಸರು ಕೇಳಿಬರುತ್ತಿದ್ದಂತೆಯೇ ಅಜ್ಞಾತ ಸ್ಥಳಕ್ಕೆ ತೆರಳಿದ್ದ ಹಾಲಶ್ರೀ ನಿರೀಕ್ಷಣಾ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಇನ್ನು ವಂಚನೆ ಪ್ರಕರಣದಲ್ಲಿ ಹಾಲಶ್ರೀ ವಿರುದ್ಧ ಯಾವುದೇ ಆರೋಪವಿಲ್ಲ. ಚೈತ್ರಾ ವಿರುದ್ಧ ಮಾತ್ರ ವಂಚನೆ ಆರೋಪವಿದೆ. ಹೀಗಾಗಿ ಅಭಿನವ ಹಾಲಶ್ರೀಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡುವಂತೆ ಹಾಲಶ್ರೀ ಪರ ವಕೀಲರು ಮನವಿ ಮಾಡಿದ್ದರು.

ಚೈತ್ರಾ ವಂಚನೆ ಪ್ರಕರಣ| ಮೂರನೇ ಆರೋಪಿ ಹಾಲಶ್ರೀ ಜಾಮೀನು ಅರ್ಜಿ ವಜಾ Read More »

ಇಂದು ತುಲಾ ಸಂಕ್ರಮಣ| ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಸಕಲ ಸಿದ್ದತೆ

ಸಮಗ್ರ ನ್ಯೂಸ್: ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿಗಳ ಇಲಾಖೆ ವತಿಯಿಂದ ಶ್ರೀ ಭಗಂಡೇಶ್ವರ-ತಲಕಾವೇರಿ ದೇವಾಲಯದಲ್ಲಿ ಅಕ್ಟೋಬರ್, 17 ರಂದು ರಾತ್ರಿ 1 ಗಂಟೆ 27 ನಿಮಿಷಕ್ಕೆ ಸಲ್ಲುವ ಕರ್ಕಾಟಕ ಲಗ್ನದಲ್ಲಿ ಶ್ರೀ ಮೂಲ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವದ ಪುಣ್ಯ ಕಾಲ ನೆರವೇರಲಿದೆ. ತುಲಾ ಮಾಸದ ಮೊದಲ ದಿನ ಅಂದರೆ ತುಲಾ ಸಂಕ್ರಮಣದ ದಿನ ಪ್ರತಿ ವರ್ಷ ಕಾವೇರಿ ಕೊಡಗಿನ ಮಡಿಕೇರಿ ತಾಲೂಕಿನ ತಲಕಾವೇರಿಯ ಭ್ರಹ್ಮಕುಂಡಿಕೆಯಲ್ಲಿ ತೀರ್ಥರೂಪಿಣಿಯಾಗಿ ಆವಿರ್ಭವಿಸಿ ಭಕ್ತರಿಗೆ ದರ್ಶನ ನೀಡುತ್ತಾಳೆ.

ಇಂದು ತುಲಾ ಸಂಕ್ರಮಣ| ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಸಕಲ ಸಿದ್ದತೆ Read More »

ಫ್ರೀ ಟಿಕೆಟ್​​​ ಹರಿದು ಎಸೆದ ಬಿಎಂಟಿಸಿ ಬಸ್​ ಕಂಡಕ್ಟರ್​ ಅಮಾನತು

ಸಮಗ್ರ ನ್ಯೂಸ್: ಮಹಿಳೆಯರಿಗೆ ಸಾರಿಗೆ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಮಾಡಿಕೊಡುವ ಶಕ್ತಿ ಯೋಜನೆ ಜಾರಿ ಬಂದ ನಂತರ ಇಲಾಖೆಯ ಆದಾಯ ಹೆಚ್ಚಾಗುತ್ತಿದೆ. ಆದರೆ, ಉಚಿತ ಟಿಕೆಟ್​ಗಳನ್ನು ಬಿಎಂಟಿಸಿ ಬಸ್ ಕಂಡೆಕ್ಟರ್ ಹರಿದು ಬಿಸಾಡುವ ಮೂಲಕ ಸರ್ಕಾರಕ್ಕೆ ನಷ್ಟ ಉಂಟು ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿತ್ತು. ಈ ಸಂಬಂಧ ತನಿಖೆ ನಡೆಸಿದ ಅಧಿಕಾರಿಗಳು ಕಂಡೆಕ್ಟರ್​ನನ್ನು ಅಮಾನತು ಮಾಡಿದ್ದಾರೆ. ಮೆಜೆಸ್ಟಿಕ್​​​​ನಿಂದ ತಾವರಕೆರೆ ಮಾರ್ಗದಲ್ಲಿ ಸಂಚರಿಸುವ ಬಿಎಂಟಿಸಿ ಬಸ್​ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪ್ರಕಾಶ್ ಅರ್ಜುನ್ ಕೊಟ್ಯಾಳ ಅಮಾನತುಗೊಂಡ ಕಂಡಕ್ಟರ್​. ಡಿಪೋ-17 ಮಾರ್ಗದ

ಫ್ರೀ ಟಿಕೆಟ್​​​ ಹರಿದು ಎಸೆದ ಬಿಎಂಟಿಸಿ ಬಸ್​ ಕಂಡಕ್ಟರ್​ ಅಮಾನತು Read More »

ಕಾವೇರಿ ಇನ್ನು ದುಬಾರಿ/ ಬೆಂಗಳೂರಿನಲ್ಲಿ ಕಾವೇರಿ ನೀರಿಗೂ ತಟ್ಟಲಿದೆ ಬೆಲೆ ಏರಿಕೆಯ ಬಿಸಿ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಬೆಲೆ ಏರಿಕೆಯ ಬಿಸಿ ಎಲ್ಲಾ ಕ್ಷೇತ್ರಗಳನ್ನು ತಲುಪುತ್ತಿದ್ದು, ಇದೀಗ ಕಾವೇರಿ ನೀರು ಕೂಡ ದುಬಾರಿಯಾಗುವ ಸಾಧ್ಯತೆ ಕಂಡುಬರುತ್ತಿದೆ ಬಿಡಬ್ಲ್ಯೂಎಸ್‌ಎಸ್‌ಬಿ ನೀರಿನ ದರ ಏರಿಕೆಗೆ ಪ್ರಸ್ತಾವನೆಯನ್ನು ಸಲ್ಲಿಸಿದ್ದು, ನೀರಿನ ದರ ಏರಿಕೆಗೆ ಜಲಮಂಡಳಿ ಮುಂದಾಗಿದೆ. 9 ವರ್ಷಗಳ ನಂತರ ನೀರಿನ ದರ ಏರಿಕೆ ಆಗುವ ಸಾಧ್ಯತೆ ಇದೆ. ಆದಾಯ ಕುಸಿತದ ಪರಿಣಾಮ ಆರ್ಥಿಕ ವೆಚ್ಚವನ್ನು ಸರಿದೂಗಿಸುವ ನಿಟ್ಟಿನಲ್ಲಿ ಜಲಮಂಡಳಿ ನೀರಿನ ಬೆಲೆ ಹೆಚ್ಚಳಕ್ಕೆ ಮುಂದಾಗಿದ್ದು, ಗೃಹ ಬಳಕೆ ಶೇ.30 ರಿಂದ 40, ವಾಣಿಜ್ಯ ಬಳಕೆ

ಕಾವೇರಿ ಇನ್ನು ದುಬಾರಿ/ ಬೆಂಗಳೂರಿನಲ್ಲಿ ಕಾವೇರಿ ನೀರಿಗೂ ತಟ್ಟಲಿದೆ ಬೆಲೆ ಏರಿಕೆಯ ಬಿಸಿ Read More »