ರಾಜ್ಯ

ಚಿಕ್ಕಮಗಳೂರು:ಕಾರು ಮುಖಾಮುಖಿ ಡಿಕ್ಕಿ| ನಾಲ್ವರಿಗೆ ಗಾಯ

ಸಮಗ್ರ ನ್ಯೂಸ್: ರಸ್ತೆಯ ಇಕ್ಕೆಲಗಳ ಮರಗಿಡಗಳು ಹುಲುಸಾಗಿ ಬೆಳೆದಿದ್ದು ಅವುಗಳನ್ನ ಕಡಿಯದ ಹಿನ್ನೆಲೆ ರಸ್ತೆ ಸರಿಯಾಗಿ ಕಾಣದೆ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಂಕಸಾಲೆ ಬಳಿ ನಡೆದಿದೆ. ಲೋಕೋಪಯೋಗಿ ಇಲಾಖೆ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ ಗಿಡಗಳನ್ನು ಕಡಿಯದ ಹಿನ್ನೆಲೆ ರಸ್ತೆ ಕಾಣದೆ ಮೇಲಿಂದ ಮೇಲೆ ಅಪಘಾತಗಳಾಗ್ತಿವೆ ಎಂದು ಸ್ಥಳಿಯರು ಆರೋಪಿಸಿದ್ದಾರೆ. ತಿರುವಿನಲ್ಲಿ ರಸ್ತೆ ಸೂಕ್ತವಾಗಿ ಕಾಣಿಸದೆ ಹೊರನಾಡಿಗೆ ಹೋಗುತ್ತಿದ್ದ ಹಾಗೂ ಹೊರನಾಡಿನಿಂದ ಬರುತ್ತಿದ್ದ ಎರಡು ಕಾರುಗಳು ತಿರುವಿನಲ್ಲಿ

ಚಿಕ್ಕಮಗಳೂರು:ಕಾರು ಮುಖಾಮುಖಿ ಡಿಕ್ಕಿ| ನಾಲ್ವರಿಗೆ ಗಾಯ Read More »

ಶಾಸಕ‌ ಸ್ವರೂಪ್ ಪ್ರಕಾಶ್ ಗೆ ಕರೆಂಟ್ ಶಾಕ್| ನಗರ ಸಭೆ ಸಾಮಾನ್ಯ ಸಭೆಯಲ್ಲಿ ಘಟನೆ

ಸಮಗ್ರ ನ್ಯೂಸ್: ಹಾಸನ ನಗರಸಭೆಯಲ್ಲಿ ವೇದಿಕೆ ಮೇಲೆ ನಿಂತು ಮಾತನಾಡುತ್ತಿದ್ದ ಶಾಸಕ ಸ್ವರೂಪ್‌ ಪ್ರಕಾಶ್‌ ಅವರಿಗೆ ಸಿಟ್ಟಿಂಗ್‌ ಮೈಕ್‌ ಮುಟ್ಟಿದಾಗ ಕರೆಂಟ್‌ ಶಾಕ್‌ ಹೊಡೆದಿದ್ದು, ಅದರಿಂದ ಕೈ ತೆಗೆದ ತಕ್ಷಣವೇ ಕರೆಂಟ್‌ ಹೋಗಿದೆ. ಸಾಮಾನ್ಯ ಸಭೆಯಲ್ಲಿ ವೇದಿಕೆ ಮೇಲೆ ನಿಂತು ಮಾತನಾಡೋ ವೇಳೆ ಕರೆಂಟ್ ಶಾಕ್ ಹೊಡೆಸಿಕೊಂಡಿದ್ದಾರೆ. ನಗರಸಭೆ ಕುವೆಂಪು ಸಭಾಂಗಣದಲ್ಲಿ ನಡೆಯುತ್ತಿದ್ದ ನಗರಸಭಾಧ್ಯಕ್ಷ ಮೋಹನ್‌ಕುಮಾರ್ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಸಾಮಾನ್ಯ ಸಭೆಯಲ್ಲಿ ಶಾಸಕ ಎಚ್.ಪಿ.ಸ್ವರೂಪ್‌ಪ್ರಕಾಶ್ ಭಾಗಿಯಾಗಿದ್ದರು. ಈ ವೇಳೆ ಮಾತನಾಡುತ್ತಾ ವೇದಿಕೆ ಮೇಲಿದ್ದ ಟೇಬಲ್ ಮೈಕ್ ಮುಟ್ಟಿದ

ಶಾಸಕ‌ ಸ್ವರೂಪ್ ಪ್ರಕಾಶ್ ಗೆ ಕರೆಂಟ್ ಶಾಕ್| ನಗರ ಸಭೆ ಸಾಮಾನ್ಯ ಸಭೆಯಲ್ಲಿ ಘಟನೆ Read More »

ಚಿಕ್ಕಮಗಳೂರು : ಪತ್ನಿಯ ಶೀಲ ಶಂಕಿಸಿ ಪತಿಯಿಂದ ಪತ್ನಿ ಕೊಲೆ

ಸಮಗ್ರನ್ಯೂಸ್: ಕುಡಿದ ಮತ್ತಿನಲ್ಲಿ ಪತ್ನಿಯ ಅನೈತಿಕ ಸಂಬಂಧದ ಬಗ್ಗೆ ಶಂಕಿಸಿ ಪತಿಯೇ ಪತ್ನಿಯನ್ನ ಕೊಲೆಗೈದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕಿರಗುಂದ ಗ್ರಾಮದಲ್ಲಿ ಅ.14 ರಂದು ನಡೆದಿದೆ. ಮೃತಳನ್ನ 40 ವರ್ಷದ ಪದ್ಮಾಕ್ಷಿ ಎಂದು ಗುರುತಿಸಲಾಗಿದ್ದು, ಕಿರಗುಂದ ಗ್ರಾಮದ ಕಾಫಿತೋಟದಲ್ಲಿ ಕೆಲಸ ಮಾಡುತ್ತಿದ್ದ ಚಂದ್ರ ಹಾಗೂ ಪದ್ಮಾಕ್ಷಿ ದಂಪತಿ ಮಧ್ಯೆ ಕುಡಿತ ಹಾಗೂ ಪದ್ಮಾಕ್ಷಿಯ ಅನೈತಿಕ ಸಂಬಂಧದ ಬಗ್ಗೆ ಗಲಾಟೆ ನಡೆಯುತ್ತಲೇ ಇತ್ತು. ಕಳೆದ ರಾತ್ರಿ ಕಂಠ ಪೂರ್ತಿ ಕುಡಿದು ಬಂದ ಪತಿ ಚಂದ್ರ ಪತ್ನಿ

ಚಿಕ್ಕಮಗಳೂರು : ಪತ್ನಿಯ ಶೀಲ ಶಂಕಿಸಿ ಪತಿಯಿಂದ ಪತ್ನಿ ಕೊಲೆ Read More »

ಚುನಾವಣಾ ಬಾಂಡ್/ ರಾಜಕೀಯ ಪಕ್ಷಗಳಿಗೆ ಮತ್ತೊಂದು ಶಾಕಿಂಗ್ ನ್ಯೂಸ್

ಸಮಗ್ರ ನ್ಯೂಸ್: ದೇಶಾದ್ಯಂತ ತೀವ್ರ ವಿವಾದ, ಚರ್ಚೆಗೆ ಗ್ರಾಸವಾಗಿರುವ ಚುನಾವಣಾ ಬಾಂಡ್‌ ಪ್ರಕರಣಗಳ ವಿಚಾರಣೆಯನ್ನು,ಪಂಚ ರಾಜ್ಯಗಳಲ್ಲಿ ವಿಧಾನಸಭೆ ಹಾಗೂ ಲೋಕಸಭೆ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವ ಮೊದಲೇ ಸುಪ್ರೀಂ ಕೋರ್ಟ್‌ ಐವರು ನ್ಯಾಯಮೂರ್ತಿಗಳ ಸಾಂವಿಧಾನಿಕ ಪೀಠಕ್ಕೆ (Constitution Bench) ವರ್ಗಾಯಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆಯನ್ನು ಅಕ್ಟೋಬರ್‌ 31ರಂದು ನಡೆಸಲಾಗುವುದು ಎಂದು ಸರ್ವೋಚ್ಚ ನ್ಯಾಯಾಲಯ ತಿಳಿಸಿದೆ. ಚುನಾವಣಾ ಬಾಂಡ್ ಯೋಜನೆಯನ್ನು 2017ರಲ್ಲಿ ಹಣಕಾಸು ಸಚಿವ ಅರುಣ್ ಜೇಟ್ಲಿ ಬಜೆಟ್ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಹಣಕಾಸು ಕಾಯ್ದೆ ಹಾಗೂ

ಚುನಾವಣಾ ಬಾಂಡ್/ ರಾಜಕೀಯ ಪಕ್ಷಗಳಿಗೆ ಮತ್ತೊಂದು ಶಾಕಿಂಗ್ ನ್ಯೂಸ್ Read More »

ಗೆಸ್ಟ್​ ಫ್ಯಾಕಲ್ಟಿ ಹುದ್ದೆಗಳು ಖಾಲಿ ಇವೆ, ಇವತ್ತೇ ಲಾಸ್ಟ್​ ಡೇಟ್​

ಸಮಗ್ರ ಉದ್ಯೋಗ: Employees State Insurance Corporation Karnatakaನಲ್ಲಿ ಹುದ್ದೆಗಳು ಖಾಲಿ ಇವೆ. ಒಟ್ಟು 4 Guest Faculty​ ಖಾಲಿ ಇವೆ. ಕಲಬುರಗಿಯಲ್ಲಿ ಕೆಲಸ ಹುಡುಕುತ್ತಿರುವ ಉದ್ಯೋಗಾಂಕ್ಷಿಗಳಿಗೆ ಇದೊಂದು ಒಳ್ಳೆಯ ಅವಕಾಶ. ಅಕ್ಟೋಬರ್ 16, 2023 ಅಂದರೆ ಇವತ್ತೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನಷ್ಟು ಉದ್ಯೋಗದ ಬಗ್ಗೆ ಮಾಹಿತಿ ಇಲ್ಲಿದೆ ನೋಡಿ.Education:ನೌಕರರ ರಾಜ್ಯ ವಿಮಾ ನಿಗಮ ಕರ್ನಾಟಕ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ, ಎಂ.ಎ, ಬಿ.ಎಡ್, ಎಂ.ಎಡ್

ಗೆಸ್ಟ್​ ಫ್ಯಾಕಲ್ಟಿ ಹುದ್ದೆಗಳು ಖಾಲಿ ಇವೆ, ಇವತ್ತೇ ಲಾಸ್ಟ್​ ಡೇಟ್​ Read More »

ಸಿಎಂ ಸಿದ್ದರಾಮಯ್ಯ ಕಲೆಕ್ಷನ್ ಮಾಸ್ಟರ್| ಬಿಜೆಪಿಯಿಂದ ಟೀಕಾಸ್ತ್ರ…

ಸಮಗ್ರ ನ್ಯೂಸ್: ಸಿಎಂ ಸಿದ್ದರಾಮಯ್ಯರನ್ನು ಕಲೆಕ್ಷನ್ ಮಾಸ್ಟರ್ ಎಂದು ಟೀಕಿಸಿ ಬಿಜೆಪಿ ಟ್ವೀಟ್ ಮೂಲಕ ಕಿಡಿಕಾರಿದೆ ಹಾಗೂ ಸಿಎಂ ಸಿದ್ದರಾಮಯ್ಯರ ಮತ್ತೊಂದು ಪೋಸ್ಟರ್ ರಿಲೀಸ್ ಮಾಡಿದೆ. ಕಲೆಕ್ಷನ್ ಮಾಸ್ಟರ್ ಎಂದು ಬರೆದಿರುವ ಬಜೆಟ್ ಸೂಟ್ ಕೇಸ್ ಹಿಡಿದುಕೊಂಡ ಸಿದ್ದರಾಮಯ್ಯ ಚಿತ್ರವನ್ನು ಬಿಜೆಪಿ ಪೋಸ್ಟ್ ಮಾಡಿದೆ. ಪಂಚ ರಾಜ್ಯಗಳ ಚುನಾವಣೆಗೆ ಕಾಂಗ್ರೆಸ್ ಹೈಕಮಾಂಡ್ ಕೊಟ್ಟಿರುವ ಮೊದಲನೇಹಂತದ ₹1000 ಕೋಟಿ ಟಾರ್ಗೆಟ್ ಯಾವ ರಾಜ್ಯಕ್ಕೆ ಎಷ್ಟು? ತೆಲಂಗಾಣ ಕಾಂಗ್ರೆಸ್ಗೆ ₹300 ಕೋಟಿ ಮಿಜೋರಾಂ ಕಾಂಗ್ರೆಸ್ಗೆ ₹100 ಕೋಟಿ ಛತ್ತಿಸ್ಗಢ ಕಾಂಗ್ರೆಸ್ಗೆ

ಸಿಎಂ ಸಿದ್ದರಾಮಯ್ಯ ಕಲೆಕ್ಷನ್ ಮಾಸ್ಟರ್| ಬಿಜೆಪಿಯಿಂದ ಟೀಕಾಸ್ತ್ರ… Read More »

ಜಾಗತಿಕ ಸಮಯ ಪಾಲನೆ/ ಕೆಂಪೇಗೌಡ ವಿಮಾನ ಮೇಲ್ದಾಣಕ್ಕೆ ಅಗ್ರಸ್ಥಾನ

ಸಮಗ್ರ ನ್ಯೂಸ್: ಜಾಗತಿಕ ಮಟ್ಟದ ವಿಮಾನ ನಿಲ್ದಾಣಗಳ ಪಟ್ಟಿಯಲ್ಲಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜಾಗತಿಕ ಸಮಯ ಪಾಲನೆಯ ವಿಷಯದಲ್ಲಿ ಅಗ್ರ ಸ್ಥಾನವನ್ನು ಪಡೆದುಕೊಂಡಿದೆ. ಕಳೆದ ಮೂರು ತಿಂಗಳಲ್ಲಿ ಸಾಲೇಕ್ ಸಿಟಿಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಹೈದರಾಬಾದ್‌ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಮಿನ್ನಿಯಾಪೊಲೀಸ್ ಸೆಂಟ್ ಪಾಲ್‌ನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಹಾಗೂ ಎಲ್‌ಡೊರಾಡೊ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಜಾಗತಿಕವಾಗಿ ಉನ್ನತ ಸ್ಥಾನದಲ್ಲಿವೆ. ವಿಮಾನಗಳ ಆನ್ ಟೈಮ್ ನಿರ್ಗಮನ ಜುಲೈನಲ್ಲಿ ಶೇ. 87.51, ಆಗಸ್ಟ್‌ನಲ್ಲಿ ಶೇ.

ಜಾಗತಿಕ ಸಮಯ ಪಾಲನೆ/ ಕೆಂಪೇಗೌಡ ವಿಮಾನ ಮೇಲ್ದಾಣಕ್ಕೆ ಅಗ್ರಸ್ಥಾನ Read More »

ಟೀಚಿಂಗ್​ ಹುದ್ದೆ ಖಾಲಿ ಇದೆ, ಬೇಗ ಅಪ್ಲೇ ಮಾಡಿ!

ಸಮಗ್ರ ಉದ್ಯೋಗ: University of Agriculture Sciences Dharwad ಖಾಲಿ ಇರೋ ಹುದ್ದೆಗೆ ಉದ್ಯೋಗಿಗಳನ್ನು ಆಹ್ವಾನಿಸುತ್ತಿದೆ. ಗುತ್ತಿಗೆ ಆಧಾರದ ಮೇಲೆ ಅಕೌಂಟೆನ್ಸಿ ವಿಭಾಗದಲ್ಲಿ ಶಿಕ್ಷಕ ಹುದ್ದೆಗೆ ನೇಮಕಾತಿ ನಡೆಸುತ್ತಾರೆ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಉದ್ಯೋಗದ ಕುರಿತಾಗಿ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ. Age:ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನಿಯಮಾನುಸಾರ ಇರಬೇಕು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ Education:ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ

ಟೀಚಿಂಗ್​ ಹುದ್ದೆ ಖಾಲಿ ಇದೆ, ಬೇಗ ಅಪ್ಲೇ ಮಾಡಿ! Read More »

ಮಡಿಕೇರಿ ದಸರಾ : ಮುಖವಾಡ ಮತ್ತು ಕರ್ಕಶ ಶಬ್ದ ಮಾಡುವ ತುತ್ತೂರಿ (ಪೀಪಿ) ಗಳಿಗೆ ಕಡಿವಾಣ

ಸಮಗ್ರ ನ್ಯೂಸ್: ಮುಖವಾಡ ಮತ್ತು ಕರ್ಕಷ ಧ್ವನಿ ಹೊರಡಿಸುವ ಎಲ್ಲಾ ಮಾದರಿಯ ತುತ್ತೂರಿ (ಪಿಪಿ) ಗಳನ್ನು ಈ ಬಾರಿ ಮಡಿಕೇರಿ ದಸರಾದಲ್ಲಿ ನಿಷೇಧಿಸಲಾಗಿದೆ. ಅದನ್ನು ಬಳಸಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಮಾಡುತ್ತಿರುವುದು ಕಂಡು ಬಂದ ಹಿನ್ನೆಲೆಯಲ್ಲಿ ಮುಖವಾಡ ಮತ್ತು ಕರ್ಕಶ ಧ್ವನಿಯ ತುತ್ತೂರಿ( ಪಿಪಿ) ಗಳನ್ನು ಬಳಸುವವರ ವಿರುದ್ಧ ದಂಡ ವಿಧಿಸಲು ಪೊಲೀಸ್ ಇಲಾಖೆಗೆ ಮನವಿ ಮಾಡಲಾಗಿದೆ. ಇದಲ್ಲದೇ ಇವುಗಳನ್ನು ಮಾರಾಟ ಮಾಡುವ ಮಳಿಗೆಗಳನ್ನು ತೆರವು ಮಾಡುವಂತೆಯೂ ಪೊಲೀಸರಿಗೆ ತಿಳಿಸಲಾಗಿದೆ ಎಂದು ಮಡಿಕೇರಿ ನಗರ ದಸರಾ ಸಮಿತಿ ಅಧ್ಯಕ್ಷೆ

ಮಡಿಕೇರಿ ದಸರಾ : ಮುಖವಾಡ ಮತ್ತು ಕರ್ಕಶ ಶಬ್ದ ಮಾಡುವ ತುತ್ತೂರಿ (ಪೀಪಿ) ಗಳಿಗೆ ಕಡಿವಾಣ Read More »

ಆನೆ ಮೇಲೆ ಅಂಬಾರಿ/ ಅಭಿಮನ್ಯು ನಂತರ ಅಂಬಾರಿ ಹೊರುವವರು ಯಾರು?

ಸಮಗ್ರ ನ್ಯೂಸ್: ವಿಶ್ವವಿಖ್ಯಾತ ನಾಡಹಬ್ಬ ದಸರಾ ವಿಶೇಷವೆಂದರೆ ಅದು ಜಂಬೂಸವಾರಿ. ಈ ಜಂಬೂಸವಾರಿಯಲ್ಲಿ ಚಾಮುಂಡೇಶ್ವರಿ ದೇವಿ ಮೂರ್ತಿ ಇರುವ 750 ಕೆ.ಜಿ ತೂಕದ ಚಿನ್ನದ ಅಂಬಾರಿಯನ್ನು ಆನೆ ಹೊತ್ತು ಸಾಗುತ್ತದೆ. ಹೀಗಾಗಿ ಅಂಬಾರಿ ಹೊರುವ ಆನೆ ಎಂದಿಗೂ ವಿಶ್ವ ಪ್ರಸಿದ್ದ. ಸದ್ಯ ದಸರಾ ಅಂಬಾರಿಯನ್ನು ಆನೆ ಅಭಿಮನ್ಯು ಹೊತ್ತು ಸಾಗುತ್ತಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಕೇಂದ್ರ ಸರ್ಕಾರ ರೂಪಿಸಿರುವ ಮಾರ್ಗಸೂಚಿ ಪ್ರಕಾರ 60 ವರ್ಷವಾದರೆ ಆನೆಗಳ ಮೇಲೆ ಒತ್ತಡ ಹೇರುವಂತಿಲ್ಲ. ಹೀಗಾಗಿ, ಇನ್ನು ಎರಡು ಬಾರಿ ಅಭಿಮನ್ಯು

ಆನೆ ಮೇಲೆ ಅಂಬಾರಿ/ ಅಭಿಮನ್ಯು ನಂತರ ಅಂಬಾರಿ ಹೊರುವವರು ಯಾರು? Read More »