ಚಿಕ್ಕಮಗಳೂರು:ಕಾರು ಮುಖಾಮುಖಿ ಡಿಕ್ಕಿ| ನಾಲ್ವರಿಗೆ ಗಾಯ
ಸಮಗ್ರ ನ್ಯೂಸ್: ರಸ್ತೆಯ ಇಕ್ಕೆಲಗಳ ಮರಗಿಡಗಳು ಹುಲುಸಾಗಿ ಬೆಳೆದಿದ್ದು ಅವುಗಳನ್ನ ಕಡಿಯದ ಹಿನ್ನೆಲೆ ರಸ್ತೆ ಸರಿಯಾಗಿ ಕಾಣದೆ ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಸುಂಕಸಾಲೆ ಬಳಿ ನಡೆದಿದೆ. ಲೋಕೋಪಯೋಗಿ ಇಲಾಖೆ ರಸ್ತೆಯ ಇಕ್ಕೆಲಗಳಲ್ಲಿ ಬೆಳೆದಿರುವ ಗಿಡಗಳನ್ನು ಕಡಿಯದ ಹಿನ್ನೆಲೆ ರಸ್ತೆ ಕಾಣದೆ ಮೇಲಿಂದ ಮೇಲೆ ಅಪಘಾತಗಳಾಗ್ತಿವೆ ಎಂದು ಸ್ಥಳಿಯರು ಆರೋಪಿಸಿದ್ದಾರೆ. ತಿರುವಿನಲ್ಲಿ ರಸ್ತೆ ಸೂಕ್ತವಾಗಿ ಕಾಣಿಸದೆ ಹೊರನಾಡಿಗೆ ಹೋಗುತ್ತಿದ್ದ ಹಾಗೂ ಹೊರನಾಡಿನಿಂದ ಬರುತ್ತಿದ್ದ ಎರಡು ಕಾರುಗಳು ತಿರುವಿನಲ್ಲಿ
ಚಿಕ್ಕಮಗಳೂರು:ಕಾರು ಮುಖಾಮುಖಿ ಡಿಕ್ಕಿ| ನಾಲ್ವರಿಗೆ ಗಾಯ Read More »










