ರಾಜ್ಯ

ವಾಣಿಜ್ಯ ತೆರಿಗೆ ಇನ್ಸ್​ಪೆಕ್ಟರ್​ ಹುದ್ದೆಗೆ ಆಹ್ವಾನಿಸುತ್ತಿದೆ, 62,000 ಸಂಬಳ!

ಸಮಗ್ರ ಉದ್ಯೋಗ: 15 ವಾಣಿಜ್ಯ ತೆರಿಗೆ ಪರಿವೀಕ್ಷಕರು (HK) ಖಾಲಿ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸುತ್ತಿದೆ. ಕರ್ನಾಟಕ ಲೋಕಸೇವಾ ಆಯೋಗವು KPSC ಆಗಸ್ಟ್ 2023 ರ ಅಧಿಕೃತ ಅಧಿಸೂಚನೆ ಮೂಲಕ ವಾಣಿಜ್ಯ ತೆರಿಗೆ ಇನ್ಸ್​ಪೆಕ್ಟರ್ (HK) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಇನ್ನಷ್ಟು ಮಾಹಿತಿ ನಿಮಗಾಗಿ. Job Details:ಶೈಕ್ಷಣಿಕ ಅರ್ಹತೆ: KPSC ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ

ವಾಣಿಜ್ಯ ತೆರಿಗೆ ಇನ್ಸ್​ಪೆಕ್ಟರ್​ ಹುದ್ದೆಗೆ ಆಹ್ವಾನಿಸುತ್ತಿದೆ, 62,000 ಸಂಬಳ! Read More »

ಟೀಚರ್​ ಆಗಬೇಕೆಂಬ ಆಸೆನಾ? ಹಾಗಾದ್ರೆ ಇಲ್ಲಿದೆ ನೋಡಿ ಉದ್ಯೋಗ!

ಸಮಗ್ರ ಮಾಹಿತಿ: University of Agriculture Sciences Dharwad ಹೈರಿಂಗ್​ ಮಾಡ್ತಾ ಇದೆ. ಗುತ್ತಿಗೆ ಆಧಾರದ ಮೇಲೆ 3 ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ. ಆಸಕ್ತರು ಈಗಲೇ ಅಪ್ಲೈ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಅಕ್ಟೋಬರ್ 18, 2023 ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆದುತ್ತದೆ. Job Details:ಇಂಗ್ಲಿಷ್ ಟೀಚರ್- 1ಕನ್ನಡ ಟೀಚರ್- 1ಸೈಕಾಲಜಿ ಟೀಚರ್-1 Education:ಇಂಗ್ಲಿಷ್ ಟೀಚರ್- ಸ್ನಾತಕೋತ್ತರ ಪದವಿ, ಇಂಗ್ಲಿಷ್​​ನಲ್ಲಿ ಡಾಕ್ಟರಲ್ ಡಿಗ್ರಿಕನ್ನಡ ಟೀಚರ್- ಸ್ನಾತಕೋತ್ತರ ಪದವಿ, ಕನ್ನಡದಲ್ಲಿ

ಟೀಚರ್​ ಆಗಬೇಕೆಂಬ ಆಸೆನಾ? ಹಾಗಾದ್ರೆ ಇಲ್ಲಿದೆ ನೋಡಿ ಉದ್ಯೋಗ! Read More »

ಕಾರ್ಕಳದ ಬೈಲೂರಿನಲ್ಲಿರುವ ಪರಶುರಾಮ ಮೂರ್ತಿ ‘ಮಾಯ’

ಸಮಗ್ರ ನ್ಯೂಸ್: ಭಾರೀ ವಿವಾದ ಹಾಗೂ ಕೋಟ್ಯಂತರ ರೂ.ಗಳ ಅವ್ಯವಹಾರದ ಆರೋಪಕ್ಕೆ ಸಿಲುಕಿರುವ ಕಾರ್ಕಳ ತಾಲೂಕು ಬೈಲೂರು ಸಮೀಪದ ಉಮಿಕಲ್ ಬೆಟ್ಟದ ಮೇಲಿನ ಪರಶುರಾಮ ಮೂರ್ತಿ ದಿಢೀರನೇ ‘ಮಾಯ’ವಾಗಿದೆ ಎಂದು ಕಾಂಗ್ರೆಸ್ ನಾಯಕರು ಹಾಗೂ ಸ್ಥಳೀಯ ಅನೇಕರು ಆರೋಪಿಸುತ್ತಿದ್ದಾರೆ. ತೀವ್ರ ಪರ ಹಾಗೂ ವಿರೋಧದ ಚರ್ಚೆಗಳಿಗೆ ಕಾರಣವಾಗಿದ್ದ ಯರ್ಲಪಾಡಿ ಗ್ರಾಪಂ ವ್ಯಾಪ್ತಿಯಲ್ಲಿರುವ ಪರಶುರಾಮ ಥೀಮ್ ಪಾರ್ಕ್ ನಲ್ಲಿ ಪರಶುರಾಮನ ಮೂರ್ತಿಯನ್ನು ಕಳೆದ ಜ.27ರಂದು ಪ್ರತಿಷ್ಠಾಪಿಸ ಲಾಗಿತ್ತು. ಬಳಿಕ ಮೂರ್ತಿಯ ಅಸಲೀತನದ ಬಗ್ಗೆ ಭಾರೀ ವಿವಾದಗಳು, ಪ್ರತಿಭಟನೆಗಳೆಲ್ಲಾ ನಡೆದ

ಕಾರ್ಕಳದ ಬೈಲೂರಿನಲ್ಲಿರುವ ಪರಶುರಾಮ ಮೂರ್ತಿ ‘ಮಾಯ’ Read More »

ಕೊಟ್ಟಿಗೆಹಾರ:ಫ್ರೀ ಬಸ್ ಎಫೆಕ್ಟ್, ಸರ್ಕಾರಿ ಬಸ್ ನಿಲ್ದಾಣವನ್ನು ಬಚ್ಚಲು ಮನೆ ಮಾಡ್ಕೊಂಡ ಮಹಿಳೆಯರು…!

ಸಮಗ್ರ ನ್ಯೂಸ್: ಅ.13, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರದ ಸರ್ಕಾರಿ ಬಸ್ ನಿಲ್ದಾಣವನ್ನ ಮಹಿಳೆಯರು ಬಚ್ಚಲು ಮನೆ ಮಾಡ್ಕೊಂಡು ಬಟ್ಟೆ ಒಣಗಿಸುವ ತಾಣವನ್ನಾಗಿಸಿಕೊಂಡು ಬಟ್ಟೆ ಒಣಗಿಸಿಕೊಂಡು ಇಡೀ ದಿನ ಆರಾಮಾವಾಗಿರುವ ದೃಶ್ಯ ಕಂಡುಬಂದಿದೆ. ಶಕ್ತಿ ಯೋಜನೆಯಡಿ ಸರ್ಕಾರ ಮಹಿಳೆಯರಿಗೆ ಫ್ರೀ ಬಸ್ ಬಿಟ್ಟ ಮೇಲೆ ಧಾರ್ಮಿಕ ಕ್ಷೇತ್ರಗಳಿಗೆ ಹೋಗುವ ಮಹಿಳೆಯರ ಸಂಖ್ಯೆ ಹೆಚ್ಚಾಗಿದೆ. ಒಮ್ಮೆಲೆ ಹತ್ತಾರು ಮಹಿಳೆಯರು ತಂಡ ಮಾಡಿಕೊಂಡು ಧಾರ್ಮಿಕ ಕ್ಷೇತ್ರಗಳಿಗೆ ದಾಂಗುಡಿ ಇಡುತ್ತಿರುವುದು ಇನ್ನೂ ನಿಂತಿಲ್ಲ. ಹೀಗೆ ಕಳಸ ತಾಲೂಕಿನ ಹೊರನಾಡು ಅನ್ನಪೂರ್ಣೇಶ್ವರಿ

ಕೊಟ್ಟಿಗೆಹಾರ:ಫ್ರೀ ಬಸ್ ಎಫೆಕ್ಟ್, ಸರ್ಕಾರಿ ಬಸ್ ನಿಲ್ದಾಣವನ್ನು ಬಚ್ಚಲು ಮನೆ ಮಾಡ್ಕೊಂಡ ಮಹಿಳೆಯರು…! Read More »

ಬೆಂಗಳೂರಿನಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅಪ್ಲೇ ಮಾಡಿ! ಕೈ ತುಂಬಾ ಸ್ಯಾಲರಿ ಕೊಡ್ತಾರೆ

ಸಮಗ್ರ ಉದ್ಯೋಗ: Jawaharlal Nehru Centre For Advanced Scientific Research ಹೈರಿಂಗ್​ ಮಾಡ್ತಾ ಇದೆ. ಒಟ್ಟು 1 ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದೆ. ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುವುದು. ಉದ್ಯೋಗದ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ. Education:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್ ಅಡ್ವಾನ್ಸ್ಡ್ ಸೈಂಟಿಫಿಕ್ ರಿಸರ್ಚ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಎಸ್ಸಿ, ಪಿಎಚ್​.ಡಿ ಪೂರ್ಣಗೊಳಿಸಿರಬೇಕು.ಆಯ್ಕೆ ಪ್ರಕ್ರಿಯೆ:ಟೆಕ್ನಿಕಲ್ ಡಿಸ್ಕಶನ್ಪರ್ಸನಲ್ ಇಂಟರ್​​ಯಾಕ್ಷನ್ಸಂದರ್ಶನAge:ಜವಾಹರ್​ ಲಾಲ್ ನೆಹರು ಸೆಂಟರ್ ಫಾರ್

ಬೆಂಗಳೂರಿನಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅಪ್ಲೇ ಮಾಡಿ! ಕೈ ತುಂಬಾ ಸ್ಯಾಲರಿ ಕೊಡ್ತಾರೆ Read More »

ಲೈಬ್ರರಿ ಸೂಪರ್​ವೈಸರ್ ಹುದ್ದೆ ಖಾಲಿ ಇದೆ, ಇಂದೇ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: ಕಲಬುರಗಿ ಗ್ರಾಮ ಪಂಚಾಯತಿ ಹೈರಿಂಗ್​ ಮಾಡ್ತಾ ಇದೆ. ಒಟ್ಟು 45 ಲೈಬ್ರರಿ ಸೂಪರ್​ವೈಸರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 13, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಕಲಬುರಗಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. Education: ಕಲಬುರಗಿ ಗ್ರಾಮ ಪಂಚಾಯಿತಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪಿಯುಸಿ, ಲೈಬ್ರರಿ ಸೈನ್ಸ್​ನಲ್ಲಿ ಸರ್ಟಿಫಿಕೇಶನ್

ಲೈಬ್ರರಿ ಸೂಪರ್​ವೈಸರ್ ಹುದ್ದೆ ಖಾಲಿ ಇದೆ, ಇಂದೇ ಅಪ್ಲೇ ಮಾಡಿ Read More »

ಮಹಿಷಾ ದಸರಾ ಆಚರಣೆ/ ಪೋಲೀಸ್ ಭದ್ರತೆಯಲ್ಲಿ ಅದ್ದೂರಿ ಕಾರ್ಯಕ್ರಮ

ಸಮಗ್ರ ನ್ಯೂಸ್: ಮಹಿಷ ದಸರಾ ಆಚರಣೆ ಸಮಿತಿ ವತಿಯಿಂದ ಮೈಸೂರು ಪುರಭವನದಲ್ಲಿ ಆವರಣದಲ್ಲಿ ಮಹಿಷ ದಸರಾ ಹಾಗೂ ದಮ್ಮದೀಕ್ಷಾ ಕಾರ್ಯಕ್ರಮವನ್ನು ಆಚರಿಸಲಾಯಿತು. ಪೊಲೀಸ್ ಭದ್ರತೆಯಲ್ಲಿ ಹಿಂದೆಂದಿಗಿಂತಲೂ ದೊಡ್ಡ ಪ್ರಮಾಣದಲ್ಲಿ ಕಾರ್ಯಕ್ರಮ ನಡೆಯಿತು. ಮಹಿಷ ದಸರಾ ಆಚರಣೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದರಿಂದಾಗಿ ನಗರದಾದ್ಯಂತ ನಿಷೇಧಾಜ್ಞೆ ಜಾರಿಗೊಳಿಸಲಾಗಿತ್ತು. ಪುರಭವನದ ಆವರಣದಲ್ಲಿ ನಡೆದ ಕಾರ್ಯಕ್ರಮಕ್ಕೆ ಪೊಲೀಸರು ಭದ್ರತೆಯನ್ನು ನೀಡಿದ್ದರು. ಚಾಮುಂಡಿ ಬೆಟ್ಟದಲ್ಲಿರುವ ಮಹಿಷಾಸುರನ ಪ್ರತಿಮೆಗೆ ಪುಷ್ಪಾರ್ಚನೆಗೆ ಅವಕಾಶ ನೀಡಲಿಲ್ಲ. ಬೆಟ್ಟದ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು. ನಿಷೇಧಾಜ್ಞೆ ನಡುವೆಯೂ ವಿವಿಧೆಡೆಯಿಂದ ನೀಲಿ ಪಟ್ಟಿಗಳನ್ನು

ಮಹಿಷಾ ದಸರಾ ಆಚರಣೆ/ ಪೋಲೀಸ್ ಭದ್ರತೆಯಲ್ಲಿ ಅದ್ದೂರಿ ಕಾರ್ಯಕ್ರಮ Read More »

ಹವಾಮಾನ ವರದಿ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆಯಾದರೆ, ಒಳನಾಡಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದ ಮಳೆ ಸುರಿಯಲಿದೆ. ಉಳಿದಂತೆ ತುಮಕೂರು, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ದಾವಣಗೆರೆಯಲ್ಲಿ ಒಣ ಹವೆ ಇರಲಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಗದಗ, ಬಾಗಲಕೋಟೆ ಮತ್ತು ವಿಜಯಪುರ ಜಿಲ್ಲೆಗಳಲ್ಲಿ

ಹವಾಮಾನ ವರದಿ: ಕರಾವಳಿ, ಮಲೆನಾಡಿನಲ್ಲಿ ಭಾರೀ ಮಳೆ ಸಾಧ್ಯತೆ Read More »

ನಾಪತ್ತೆಯಾಗಿರುವ ಇಂಧನ ಸಚಿವ ಕೆ.ಜೆ ಜಾರ್ಜ್​​ರನ್ನು ಹುಡುಕಿ ಕೊಡಿ: ಬಿಜೆಪಿಯಿಂದ ಆಕ್ರೋಶ

ಸಮಗ್ರ ನ್ಯೂಸ್: ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಬಿಜೆಪಿ ಕೆಂಗಣ್ಣಿಗೆ ಗುರಿಯಾಗಿದೆ. ಸದ್ಯ ಅನಧಿಕೃತ ಲೋಡ್ ಶೆಡ್ಡಿಂಗ್ ಜಾರಿಯಾಗಿದೆ ಅಂತಾ ಹೇಳಲಾಗುತ್ತಿದೆ. ರಾಜ್ಯದ ಅನೇಕ ಕಡೆಗಳಲ್ಲಿ ರೈತರು ಸರ್ಕಾರದ ವಿರುದ್ಧ ಆಕ್ರೋಶ ಹೊರ ಹಾಕುತ್ತಿದ್ದಾರೆ. ಬೆಳೆಯನ್ನೇ ನಂಬಿಕೊಂಡಿದ್ದ ಬದುಕಿಗೆ ಕರೆಂಟ್ ಇಲ್ಲದೇ ಕತ್ತಲಾವರಿಸಿದಂತಾಗಿದೆ. ಸದ್ಯ ಲೋಡ್​ ಶೆಡ್ಡಿಂಗ್ ಹಿನ್ನೆಲೆ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಕರ್ನಾಟಕದಲ್ಲೆಲ್ಲಾ ಕತ್ತಲೆ ಹರಡಿ ನಾಪತ್ತೆಯಾಗಿರುವ ನಿಮ್ಮ ಇಂಧನ ಸಚಿವ ಕೆ.ಜೆ.ಜಾರ್ಜ್​​ರನ್ನು ಹುಡುಕಿ ಕೊಡಿ, ರಾಜ್ಯದ ಜನ ಸಂಕಷ್ಟದಲ್ಲಿದ್ದಾರೆ ಎಂದು ವಾಗ್ದಾಳಿ ಮಾಡಿದೆ.

ನಾಪತ್ತೆಯಾಗಿರುವ ಇಂಧನ ಸಚಿವ ಕೆ.ಜೆ ಜಾರ್ಜ್​​ರನ್ನು ಹುಡುಕಿ ಕೊಡಿ: ಬಿಜೆಪಿಯಿಂದ ಆಕ್ರೋಶ Read More »

ಸೌಜನ್ಯಳ ನ್ಯಾಯಕ್ಕಾಗಿ ಕೇದಾರನಾಥದಲ್ಲೂ ಪ್ರಾರ್ಥನೆ

ಸಮಗ್ರ ನ್ಯೂಸ್ : ಸೌಜನ್ಯಳ ನ್ಯಾಯಕ್ಕಾಗಿ ಬೆಂಗಳೂರಿನ ಕೆಲ ಯುವಕರ ತಂಡ ಕೇದಾರನಾಥದಲ್ಲೂ ಪ್ರಾರ್ಥನೆ ಸಲ್ಲಿಸಿದ್ದಾರೆ. ಕೆಲ ದಿನಗಳ ಹಿಂದೆ ಸುಬ್ರಹ್ಮಣ್ಯ ದಿಂದ ರವಿ ಕಕ್ಕೆ ಪದವು ಮತ್ತು ಅವರ ತಂಡ ಶಬರಿಮಲೆಯಲ್ಲಿ ಸೌಜನ್ಯಳ ನ್ಯಾಯಕ್ಕಾಗಿ ಪ್ರಾರ್ಥನೆ ಸಲ್ಲಿಸಿದ್ದರು. ಅದಲ್ಲದೆ ಸಾವಿರಾರು ಜನರು ಸೌಜನ್ಯಳ ಅತ್ಯಾಚಾರಿಗಳಿಗೆ ಶಿಕ್ಷೆ ಆಗುವಂತೆ ಬೇರೆ ಬೇರೆ ಧೈವಸ್ಥಾನ, ದೇವಸ್ಥಾನ ಗಳಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಅದೇ ರೀತಿ ದ.ಕ ಜಿಲ್ಲೆಯ ಪುತ್ತೂರು ತಾಲೂಕಿನ ಭವೀಕಟ್ಟೆಯ ಯುವಕರ ತಂಡವೊಂದು “ಕು| ಸೌಜನ್ಯ ನ್ಯಾಯಕ್ಕಾಗಿ ಕೇದಾರನಾಥಕ್ಕೆ…

ಸೌಜನ್ಯಳ ನ್ಯಾಯಕ್ಕಾಗಿ ಕೇದಾರನಾಥದಲ್ಲೂ ಪ್ರಾರ್ಥನೆ Read More »