ರಾಜ್ಯ

ಹವಾಮಾನ ವರದಿ| ಕರಾವಳಿ, ಒಳನಾಡಿನ ಹಲವೆಡೆ ಭಾರೀ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಕಡೆ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲೂ ಮಳೆಯಾಗಲಿದೆ. ಉಪ್ಪಿನಂಗಡಿಯಲ್ಲಿ ಹೆಚ್ಚು ಮಳೆಯಾಗಿದೆ, ಮದ್ದೂರು, ವಿರಾಜಪೇಟೆ, ಸರಗೂರು, ಚನ್ನಪಟ್ಟಣ, ಶಿಗ್ಗಾಂ,

ಹವಾಮಾನ ವರದಿ| ಕರಾವಳಿ, ಒಳನಾಡಿನ ಹಲವೆಡೆ ಭಾರೀ ಮಳೆ ಮುನ್ಸೂಚನೆ Read More »

ಡಿಕೆಶಿ ಮುಂದೆ ಮುನಿರತ್ನ ಹೈಡ್ರಾಮಾ…! ಡಿಸಿಎಂ ಕಾಲಿಗೆ ಬಿದ್ದು ಮುನಿರತ್ನ ಮನವಿ

ಸಮಗ್ರ ನ್ಯೂಸ್: ಬೆಂಗಳೂರಿನ ಅರಮನೆ ಮೈದಾನದಲ್ಲಿ ಕಂಬಳದ ಕಾರ್ಯಕ್ರಮ ನಡೆಯುತ್ತಿತ್ತು. ವೇದಿಕೆಯಲ್ಲಿ ಡಿ.ಕೆ ಶಿವಕುಮಾರ್, ಡಾ.ಸಿಎನ್ ಅಶ್ವತ್ ನಾರಾಯಣ್, ಡಿ.ವಿ ಸದಾನಂದ ಗೌಡ ಸೇರಿದಂತೆ ಪಕ್ಷಾತೀತವಾಗಿ ನಾಯಕರು ಭಾಗಿಯಾಗಿದ್ದರು. ಮುಂಬರುವ ಬೆಂಗಳೂರು ಕಂಬಳದ ಬಗ್ಗೆ ನಡೆಯುತ್ತಿದ್ದ ಕಂಬಳದ ಕರೆ ಪೂಜೆಯಲ್ಲಿ ಎಲ್ಲವೂ ಸರಾಗವಾಗಿಯೇ ನಡೆಯುತ್ತಿದ್ದ ಆರ್ ಆರ್ ನಗರ ಶಾಸಕ ಮುನಿರತ್ನ ಎಂಟ್ರಿ ಮಾತ್ರ ಇಡೀ ಕಾರ್ಯಕ್ರಮಕ್ಕೆ ಟ್ವಿಸ್ಟ್ ನೀಡಿದೆ. ವೇದಿಕೆಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಭಾಷಣ ಮಾಡುತ್ತಿದ್ದ ವೇಳೆ ಏಕಾಏಕಿ ವೇದಿಕೆಯ ಮುಂಭಾಗಕ್ಕೆ ಬಂದ ಆರ್

ಡಿಕೆಶಿ ಮುಂದೆ ಮುನಿರತ್ನ ಹೈಡ್ರಾಮಾ…! ಡಿಸಿಎಂ ಕಾಲಿಗೆ ಬಿದ್ದು ಮುನಿರತ್ನ ಮನವಿ Read More »

ಮತ್ತೆ 15 ದಿನ ನಿತ್ಯ 3000 ಕ್ಯೂಸೆಕ್‌ ನೀರು ಬಿಡಿ| CWRC ಯಿಂದ ಕರ್ನಾಟಕಕ್ಕೆ ಶಾಕ್

ಸಮಗ್ರ ನ್ಯೂಸ್: ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ಮತ್ತೆ 15 ದಿನ ತಮಿಳುನಾಡಿಗೆ ಪ್ರತಿನಿತ್ಯ 3000 ಕ್ಯೂಸೆಕ್ ನೀರು ಹರಿಸುವಂತೆ CWRC ಆದೇಶ ಹೊರಡಿಸಿದೆ. ಕಳೆದ ಸಭೆಯಲ್ಲಿ ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯುಸೆಕ್ ನೀರನ್ನು 15 ದಿನಗಳ ಕಾಲ ಬಿಡುವಂತೆ ಆದೇಶ ಹೊರಡಿಸಿತ್ತು. ಇದೀಗ ಮತ್ತೆ ಇದೇ ಆದೇಶ ಹೊರಡಿಸಿದೆ. ಇಂದು ನಡೆದ ಸಭೆಯಲ್ಲಿ ರಾಜ್ಯದ ಪರವಾಗಿ ನೀರಾವರಿ ನಿಗಮದ ಎಂಡಿ ಮಹೇಶ್ ಭಾಗಿಯಾಗಿದ್ದರು . ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಬರ ಪರಿಸ್ಥಿತಿ ಇದೆ. ಮಳೆ

ಮತ್ತೆ 15 ದಿನ ನಿತ್ಯ 3000 ಕ್ಯೂಸೆಕ್‌ ನೀರು ಬಿಡಿ| CWRC ಯಿಂದ ಕರ್ನಾಟಕಕ್ಕೆ ಶಾಕ್ Read More »

ಬೆಂಗಳೂರು ಕಂಬಳ ಸಮಿತಿ ಗೌರವಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಸಮಗ್ರ ನ್ಯೂಸ್:ರಾಜಧಾನಿ ಬೆಂಗಳೂರಿನಲ್ಲಿ ನ.25 ಮತ್ತು ನ.26 ರಂದು ನಡೆಯಲಿರುವ ಕರಾವಳಿಯ ಜನಪ್ರಿಯ ಕ್ರೀಡೆ ಬೆಂಗಳೂರು ಕಂಬಳದ ಕರೆ ಪೂಜೆ ಅ. 11ರಂದು ನೆರವೇರಿತು. ಈ ಸಂದರ್ಭದಲ್ಲಿ ಬೆಳಿಗ್ಗೆಯಿಂದ ಪೂಜಾ ವಿಧಿ-ವಿಧಾನಗಳು ನಡೆದು, ನಂತರ ಕರೆ ಪೂಜೆ ಕಾರ್ಯಕ್ರಮ ನೆರವೇರಿತು. ಬಳಿಕ ಗಣ್ಯಾತಿ ಗಣ್ಯರ ಉಪಸ್ಥಿತಿಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಬೆಂಗಳೂರು ಕಂಬಳ ಸಮಿತಿಯ ಗೌರವಧ್ಯಕ್ಷರಾಗಿ ಕರ್ನಾಟಕ ಸರಕಾರದ ಮಾನ್ಯ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಎಂ.ಆರ್.ಜಿ. ಗ್ರೂಪ್ಸ್ ನ ಕೆ. ಪ್ರಕಾಶ್ ಶೆಟ್ಟಿ ಅವರನ್ನು ಗೌರವಪೂರ್ವಕವಾಗಿ

ಬೆಂಗಳೂರು ಕಂಬಳ ಸಮಿತಿ ಗೌರವಧ್ಯಕ್ಷರಾಗಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ Read More »

ಬಿಜೆಪಿಗೆ ‘ಕೈ’ಕೊಟ್ಟ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ | ಕೋಟೆ ನಾಡಿನ ಪ್ರಮುಖ ವಿಕೆಟ್ ಪತನ

ಸಮಗ್ರ ನ್ಯೂಸ್: ಲೋಕಸಭಾ ಚುನಾವಣೆ ಹೊಸ್ತಿಲಲ್ಲಿ ಬಿಜೆಪಿಯ ಇನ್ನೊಂದು ಪ್ರಮುಖ ವಿಕೆಟ್ ಪತನವಾಗಿದೆ. ಕೋಟೆ ನಾಡಿನ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ ಅವರು ಬಿಜೆಪಿ ತೊರೆಯಲು ನಿರ್ಧರಿಸಿದ್ದಾರೆ. ಅ.20ರಂದು ಅವರು ಕಾಂಗ್ರೆಸ್ ಸೇರ್ಪಡೆಯಾಗಲು ಮುಹೂರ್ತ ನಿಗದಿಯಾಗಿದ್ದು, ಈ ಬಗ್ಗೆ ಅವರೇ ಖಚಿತಪಡಿಸಿದ್ದಾರೆ. ಮಂಗಳವಾರ ಹಿರಿಯೂರಿನಲ್ಲಿ ಕಾರ್ಯಕರ್ತರ ಜತೆ ಸಭೆ ನಡೆಸಿದ ಬಳಿಕ ಪೂರ್ಣಿಮಾ ಶ್ರೀನಿವಾಸ್‌ ಅವರು ಕಾಂಗ್ರೆಸ್‌ ಸೇರ್ಪಡೆಯಾಗಲು ನಿರ್ಧರಿಸಿದ್ದಾರೆ. ಇದರಿಂದ ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ನಡೆಸಿರುವ ಆಪರೇಶನ್ ಹಸ್ತ ಯಶಸ್ವಿಯಾದಂತಾಗಿದೆ. ಶ್ರೀಕೃಷ್ಣ ಜನ್ಮಾಷ್ಟಮಿಯಂದು ಮಾಜಿ ಶಾಸಕಿ

ಬಿಜೆಪಿಗೆ ‘ಕೈ’ಕೊಟ್ಟ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ | ಕೋಟೆ ನಾಡಿನ ಪ್ರಮುಖ ವಿಕೆಟ್ ಪತನ Read More »

2 ತಿಂಗಳಿನಿಂದ ವೇತನ ನೀಡಿಲ್ಲವೆಂದು ಪೌರಕಾರ್ಮಿಕ ಆತ್ಮಹತ್ಯೆಗೆ ಯತ್ನ

ಸಮಗ್ರ ನ್ಯೂಸ್: ಪೌರಕಾರ್ಮಿಕನೊಬ್ಬ ಎರಡು ತಿಂಗಳಿಂದ ವೇತನ ನೀಡಿಲ್ಲವೆಂದು ಕೋಲಾರ ನಗರಸಭೆ ಕಚೇರಿ ಬಳಿಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಶಿವಕುಮಾರ್‌ ಆತ್ಮಹತ್ಯೆಗೆ ಯತ್ನಿಸಿದ ಪೌರ ಕಾರ್ಮಿಕ. ಇನ್ನು ಕೂಡಲೇ ಆತನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕೋಲಾರಮ್ಮ ಬಡಾವಣೆ ನಿವಾಸಿಯಾಗಿರುವ ಶಿವಕುಮಾರ್‌ ಎರಡು ತಿಂಗಳಿಂದ ವೇತನ ಸಿಕ್ಕಿಲ್ಲ, ಕೆಲಸಕ್ಕೆ ಹೋಗಿದ್ದರೂ ಗೈರು ಹಾಜರಿ ಎಂದು ಹಾಕಿದ್ದಾರೆ. ಜೊತೆಗೆ ಆರೋಗ್ಯ ನಿರೀಕ್ಷಕ ಹಾಗೂ ಆಯುಕ್ತರು ಪತಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆತನ ಪತ್ನಿ ರುಕ್ಮಿಣಿ ಆರೋಪಿಸಿದ್ದಾರೆ.

2 ತಿಂಗಳಿನಿಂದ ವೇತನ ನೀಡಿಲ್ಲವೆಂದು ಪೌರಕಾರ್ಮಿಕ ಆತ್ಮಹತ್ಯೆಗೆ ಯತ್ನ Read More »

ಚೈತ್ರಾ ವಂಚನೆ ಕೇಸ್​: ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್

ಸಮಗ್ರ ನ್ಯೂಸ್: ಬಿಜೆಪಿ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ್​ ಬಾಬು ಪೂಜಾರಿ ಬಳಿ ಕೋಟ್ಯಾಂತರ ಹಣವನ್ನು ತೆಗೆದುಕೊಂಡು ವಂಚಿಸಿದ ಚೈತ್ರಾ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ ವಿಚಾರಣೆಗೆ ಹಾಜರಾಗುವಂತೆ ವಜ್ರದೇಹಿ ಸ್ವಾಮೀಜಿಗೆ ಬೆಂಗಳೂರು ಸಿಸಿಬಿ ಪೊಲೀಸರು ನೋಟಿಸ್ ಕೊಟ್ಟಿದ್ದಾರೆ. ಹೌದು, ಮಂಗಳೂರಿನ ಗುರುಪುರದಲ್ಲಿರುವ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸ್ವಾಮೀಜಿ‌ ವಿಚಾರಣೆಗೆ ಹಾಜರಾಗಲಿದ್ದಾರೆ. ಇನ್ನು ವಂಚನೆ ಪ್ರಕರಣದ ಆರೋಪಿಯಾದ ಚೈತ್ರಾ, ಆತನ ವಿರುದ್ಧವೇ ಜಾರಿ ನಿರ್ದೇಶಾನಲಯಕ್ಕೆ ಪತ್ರ ಬರೆಯಲಾಗಿತ್ತು. ಜೊತೆಗೆ ಪತ್ರದಲ್ಲಿ

ಚೈತ್ರಾ ವಂಚನೆ ಕೇಸ್​: ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್ Read More »

ಬಿರಿಯಾನಿ ಹೊಟೇಲ್ ಗಳ ಮೇಲೆ‌ ಐಟಿ ಅಧಿಕಾರಿಗಳ ದಾಳಿ| ಕೋಟಿ ಕೋಟಿ‌‌ ನಗದು‌ ವಶ

ಸಮಗ್ರ ನ್ಯೂಸ್: ಮಾಂಸಹಾರಿ ಹಾಗೂ ಬಿರಿಯಾನಿ ಹೊಟೇಲ್‌ಗಳ‌ ಮೇಲೆ ದಾಳಿ ನಡೆಸಿದ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳು ತೆರಿಗೆ ವಂಚನೆ ಮಾಡುತ್ತಿದ್ದ ಒಟ್ಟು ಏಳು ಬಿರಿಯಾನಿ ಅಂಗಡಿಗಳ ಮೇಲೆ ದಾಳಿ ಮಾಡಿದ್ದಾರೆ.‌ ದಾಳಿ ವೇಳೆ ಹೊಟೇಲ್ ಮಾಲೀಕನ‌ ಬಳಿ 1.47 ಕೋಟಿ ರೂಪಾಯಿ ನಗದು ಪತ್ತೆಯಾಗಿದ್ದು, ಆ ಹಣವನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಹೋಟೆಲ್‌ ಮಾಲೀಕ ಸರಕು ಮತ್ತು ಸೇವಾ ತೆರಿಗೆ ವಂಚನೆ ಮಾಡ್ತಿದ್ದ ಎಂದು ತಿಳಿದು ಬಂದಿದ್ದು, ಆತನ ಮನೆಯನ್ನು ಶೋಧನೆ ಮಾಡುವ ವೇಳೆ ಕೋಟ್ಯಂತರ ರೂಪಾಯಿ

ಬಿರಿಯಾನಿ ಹೊಟೇಲ್ ಗಳ ಮೇಲೆ‌ ಐಟಿ ಅಧಿಕಾರಿಗಳ ದಾಳಿ| ಕೋಟಿ ಕೋಟಿ‌‌ ನಗದು‌ ವಶ Read More »

ಡಿಗ್ರಿ ಕಂಪ್ಲೀಟ್​ ಆದೋರಿಗೆ ಗುಡ್​ ನ್ಯೂಸ್​! ತಿಂಗಳಿಗೆ 90,000 ಸಂಬಳ ಕೊಡುವ ಜಾಬ್​ ನಿಮಗಾಗಿ

ಸಮಗ್ರ ಉದ್ಯೋಗ: Cabinet Secretariat ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 125 ಡೆಪ್ಯುಟಿ ಫೀಲ್ಡ್ ಆಫೀಸರ್ಸ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ನವೆಂಬರ್ 6, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆಫ್​ಲೈನ್​/ ಪೋಸ್ಟ್ ಮೂಲಕ ಅಪ್ಲೈ ಮಾಡಬೇಕು. ಈ ಉದ್ಯೋಗದ ಕುರಿತು ಇನ್ನಷ್ಟು ಮಾಹಿತಿ ಕೆಳಗಿದೆ ನೋಡಿ. Education:ಕ್ಯಾಬಿನೆಟ್ ಸೆಕ್ರೆಟರಿಯೇಟ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ ಬಿ.ಟೆಕ್, ಎಂ.ಎಸ್ಸಿ ಪೂರ್ಣಗೊಳಿಸಿರಬೇಕು. Salary:ಮಾಸಿಕ

ಡಿಗ್ರಿ ಕಂಪ್ಲೀಟ್​ ಆದೋರಿಗೆ ಗುಡ್​ ನ್ಯೂಸ್​! ತಿಂಗಳಿಗೆ 90,000 ಸಂಬಳ ಕೊಡುವ ಜಾಬ್​ ನಿಮಗಾಗಿ Read More »

ಕರ್ನಾಟಕ ಸರ್ಕಾರ ಹುದ್ದೆಗೆ ಆಹ್ವಾನಿಸುತ್ತಿದೆ, ತಿಂಗಳಿಗೆ 62,000 ಸಂಬಳ!

ಸಮಗ್ರ ಉದ್ಯೋಗ: Karnataka Examinations Authority ಅಭ್ಯರ್ಥಿಗಳನ್ನು ಹೈರಿಂಗ್​ ಮಾಡ್ತಾ ಇದೆ . ಒಟ್ಟು 100 ಸ್ಟಾಫ್ ನರ್ಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಈ ಸುವರ್ಣಾವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಅರ್ಜಿ ಸಲ್ಲಿಸಲು ನವೆಂಬರ್ 2, 2023 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಹಾಕಿ. ಇನ್ನಷ್ಟು ಮಾಹಿತಿ ನಿಮಗಾಗಿ. Education:ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ನರ್ಸಿಂಗ್ ಸರ್ಟಿಫಿಕೇಟ್​​ನ್ನು

ಕರ್ನಾಟಕ ಸರ್ಕಾರ ಹುದ್ದೆಗೆ ಆಹ್ವಾನಿಸುತ್ತಿದೆ, ತಿಂಗಳಿಗೆ 62,000 ಸಂಬಳ! Read More »