ರಾಜ್ಯ

ಕರ್ನಾಟಕ ಸರ್ಕಾರ ಹುದ್ದೆಗೆ ಆಹ್ವಾನಿಸುತ್ತಿದೆ, ತಿಂಗಳಿಗೆ 62,000 ಸಂಬಳ!

ಸಮಗ್ರ ಉದ್ಯೋಗ: Karnataka Examinations Authority ಅಭ್ಯರ್ಥಿಗಳನ್ನು ಹೈರಿಂಗ್​ ಮಾಡ್ತಾ ಇದೆ . ಒಟ್ಟು 100 ಸ್ಟಾಫ್ ನರ್ಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಈ ಸುವರ್ಣಾವಕಾಶವನ್ನು ಮಿಸ್ ಮಾಡಿಕೊಳ್ಳಬೇಡಿ. ಅರ್ಜಿ ಸಲ್ಲಿಸಲು ನವೆಂಬರ್ 2, 2023 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಹಾಕಿ. ಇನ್ನಷ್ಟು ಮಾಹಿತಿ ನಿಮಗಾಗಿ. Education:ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ನರ್ಸಿಂಗ್ ಸರ್ಟಿಫಿಕೇಟ್​​ನ್ನು

ಕರ್ನಾಟಕ ಸರ್ಕಾರ ಹುದ್ದೆಗೆ ಆಹ್ವಾನಿಸುತ್ತಿದೆ, ತಿಂಗಳಿಗೆ 62,000 ಸಂಬಳ! Read More »

“ಬಿಗ್ ಬಾಸ್ ಮನೆಯಲ್ಲಿ ಇದ್ದಿದ್ದೇ ಎರಡು ಗಂಟೆ”| ಶಾಸಕ ಪ್ರದೀಪ್ ಈಶ್ವರ್ ಸುದ್ದಿಗೋಷ್ಟಿ

ಸಮಗ್ರ ನ್ಯೂಸ್: ಶಾಸಕ ಪ್ರದೀಪ್ ಈಶ್ವರ್ ಬಿಗ್‌ಬಾಸ್ ಮನೆಗೆ ಎಂಟ್ರಿ ಕೊಟ್ಟಿದ್ದೇ ತಡ ಸಾಮಾಜಿಕ ಜಾಲತಾಣಗಳಲ್ಲಿ ಈ ಎಂಟ್ರಿ ಎಷ್ಟು ಸರಿ ಎನ್ನುವ ಬಗ್ಗೆ ಚರ್ಚೆ ಆರಂಭವಾಗಿತ್ತು. ಬಿಗ್‌ಬಾಸ್ ಮನೆಗೆ ತೆರಳಿ ಯುವಕರಿಗೆ ಕಿವಿಮಾತು ಹೇಳೋಣ ಎಂದುಕೊಂಡಿದ್ದ ಈಶ್ವರ್ ಲೆಕ್ಕಾಚಾರ ಉಲ್ಟಾ ಆಗಿದೆ. ಕೆಲಸ ಕಾರ್ಯಗಳಲ್ಲಿ ಬ್ಯುಸಿಯಾಗಬೇಕಿರುವ ರಾಜಕಾರಣಿಗಳೆಲ್ಲ ಬಿಗ್‌ಬಾಸ್ ಹೋಗೋಕೆ ಶುರು ಮಾಡಿದ್ರೆ ಜನ ಏನು ಮಾಡಬೇಕು ಎಂದು ಮತದಾರರು ಗರಂ ಆಗಿದ್ದರು. ಈ ಬಗ್ಗೆ ಪ್ರದೀಪ್ ಸ್ಪಷ್ಟನೆ ನೀಡಿದ್ದು, ನಾನು ಅಲ್ಲಿ ಇದ್ದದ್ದೇ ಎರಡು

“ಬಿಗ್ ಬಾಸ್ ಮನೆಯಲ್ಲಿ ಇದ್ದಿದ್ದೇ ಎರಡು ಗಂಟೆ”| ಶಾಸಕ ಪ್ರದೀಪ್ ಈಶ್ವರ್ ಸುದ್ದಿಗೋಷ್ಟಿ Read More »

ದಸರಾದಲ್ಲಿ‌ ಏರ್ ಶೋ/ ಮೈಸೂರಿನಲ್ಲಿ ಲೋಹದ ಹಕ್ಕಿಗಳ ಕಲರವ

ಸಮಗ್ರ ನ್ಯೂಸ್: ಅರಮನೆ ನಗರಿಯ ಈ ಸಲದ ದಸರಾದಲ್ಲಿ ಲೋಹದ ಹಕ್ಕಿಗಳ ಕಲರವ ಕಂಡುಬರಲಿದೆ. ಐದು ವರ್ಷಗಳ ಬಳಿಕ ಮೈಸೂರು ದಸರಾದಲ್ಲಿ ಏರ್‌ಶೋ ನಡೆಯುತ್ತಿದ್ದು, ಅಕ್ಟೋಬರ್ 22 ಮತ್ತು 23ರಂದು ನಗರದ ಬನ್ನಿಮಂಟಪದಲ್ಲಿರುವ ಪಂಜಿನ ಕವಾಯತು ಮೈದಾನದಲ್ಲಿ ಬಾನಂಗಣದಲ್ಲಿ ಲೋಹದ‌ ಹಕ್ಕಿಗಳ ಹಾರಾಟ ನಡೆಯಲಿದೆ. ಅಕ್ಟೋಬರ್ 22ರಂದು ಏರ್‌ಶೋ ರಿಹರ್ಸಲ್ ನಡೆದು, ಮರುದಿನ ಆಕ್ಟೋಬರ್ 23 ರಂದು ಸಂಜೆ 4 ಗಂಟೆಗೆ 45 ನಿಮಿಷಕ್ಕೆ ಮುಖ್ಯ ಏರ್‌ಶೋ ನಡೆಯಲಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ.ವಿ ರಾಜೇಂದ್ರ ತಿಳಿಸಿದ್ದಾರೆ.

ದಸರಾದಲ್ಲಿ‌ ಏರ್ ಶೋ/ ಮೈಸೂರಿನಲ್ಲಿ ಲೋಹದ ಹಕ್ಕಿಗಳ ಕಲರವ Read More »

ಹಬ್ಬ, ಮದುವೆ, ರಾಜಕೀಯ ಸಮಾರಂಭಗಳಲ್ಲಿ ಪಟಾಕಿ ನಿಷೇಧ – ಸಿಎಂ

ಸಮಗ್ರ ನ್ಯೂಸ್: ಗಣೇಶ ಹಬ್ಬ, ಮದುವೆ, ರಾಜಕೀಯ ಸಮಾರಂಭಗಳಲ್ಲಿ ಪಟಾಕಿ ನಿಷೇಧಗೊಳಿಸಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಅತ್ತಿಬೆಲೆ ದುರಂತದ ಹಿನ್ನೆಲೆ ಎಚ್ಚೆತ್ತ ರಾಜ್ಯ ಸರ್ಕಾರ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಸಿ, ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ದೀಪಾವಳಿ ಹಬ್ಬದ ವೇಳೆ ಹಸಿರು ಪಟಾಕಿ ಮಾತ್ರ ಸಿಡಿಸಲು ಅವಕಾಶ ಇದೆ. ರಾಜಕೀಯ ಕಾರ್ಯಕ್ರಮ, ಗಣೇಶ ಹಬ್ಬ ಹಾಗೂ ಮದುವೆಯಲ್ಲಿ ಪಟಾಕಿ ಸಿಡಿಸುವಂತಿಲ್ಲ, ಪ್ರತಿಯೊಬ್ಬರೂ, ದೀಪಾವಳಿಯಲ್ಲಿ ಹಸಿರು ಪಟಾಕಿ ಬಳಸಬೇಕು. ಸುಪ್ರೀಂ ಕೋರ್ಟ್ ಆದೇಶದಂತೆ ಕಡ್ಡಾಯವಾಗಿ ಹಸಿರು ಪಟಾಕಿಯನ್ನೇ

ಹಬ್ಬ, ಮದುವೆ, ರಾಜಕೀಯ ಸಮಾರಂಭಗಳಲ್ಲಿ ಪಟಾಕಿ ನಿಷೇಧ – ಸಿಎಂ Read More »

ಬೆಂಗಳೂರಿನಲ್ಲಿದೆ ಸರ್ಕಾರಿ ಉದ್ಯೋಗ, ತಿಂಗಳಿಗೆ 80,000 ಸಂಬಳ!

ಸಮಗ್ರ ಉದ್ಯೋಗ: Sports Authority of India ಹೈರಿಂಗ್​ ಮಾಡ್ತಾ ಇದೆ. ಒಟ್ಟು 15 ಜೂನಿಯರ್ ಕನ್ಸಲ್ಟೆಂಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 11, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇನ್ನಷ್ಟು ಮಾಹಿತಿ ಕೆಳಗಿದೆ. Job Details:ಜೂನಿಯರ್ ಕನ್ಸಲ್ಟೆಂಟ್ (ಪರ್ಫಾರ್ಮೆನ್ಸ್​ ಮಾನಿಟರಿಂಗ್)-1ಜೂನಿಯರ್ ಕನ್ಸಲ್ಟೆಂಟ್ (ಜನರಲ್)- 5ಜೂನಿಯರ್ ಕನ್ಸಲ್ಟೆಂಟ್ (ಇನ್​ಫ್ರಾಸ್ಟ್ರಕ್ಚರ್)- 5ಜೂನಿಯರ್ ಕನ್ಸಲ್ಟೆಂಟ್ (ಅಕೌಂಟೆಂಟ್ &

ಬೆಂಗಳೂರಿನಲ್ಲಿದೆ ಸರ್ಕಾರಿ ಉದ್ಯೋಗ, ತಿಂಗಳಿಗೆ 80,000 ಸಂಬಳ! Read More »

ಸುಬ್ರಹ್ಮಣ್ಯ: ಕಾರಿನ ಗಾಜು ಹೊಡೆದು ಚಿನ್ನ, ದಾಖಲೆಗಳ ಬ್ಯಾಗ್ ಕಳವು

ಸುಬ್ರಹ್ಮಣ್ಯ: ಕ್ಷೇತ್ರ ಸಂದರ್ಶನಕ್ಕೆ ಬಂದಿದ್ದ ಕೇರಳದ ವ್ಯಕ್ತಿ ಯೊಬ್ಬರ ಕಾರಿನ ಗಾಜು ಹೊಡೆದು ಚಿನ್ನ, ದಾಖಲೆ ಇದ್ದ ಬ್ಯಾಗ್ ಕಳವು ಗೈದಿರುವ ಘಟನೆ ರವಿವಾರ ಕುಕ್ಕೆ ಸುಬ್ರಹ್ಮಣ್ಯ ದಲ್ಲಿ ನಡೆದಿದೆ.ಕೇರಳದ ಕನ್ನೂರು ಜಿಲ್ಲೆಯ ಪಾಡೋಯೋಟು ಚಲ್ಲ್‌ ನಿವಾಸಿ ಸುಯಿಶ್‌ ಟಿ.ಸಿ. (34) ಈ ಬಗ್ಗೆ ಸುಬ್ರಹ್ಮಣ್ಯ ಠಾಣೆಗೆ ದೂರು ನೀಡಿದ್ದಾರೆ. ಅವರು ರವಿವಾರ ಸಂಜೆ ಕಾರಿನಲ್ಲಿ, ತನ್ನ ಚಿಕ್ಕಮ್ಮನೊಂದಿಗೆ ಕುಕ್ಕೆ ಸುಬ್ರಹ್ಮಣ್ಯ ಬಂದಿದ್ದು, ರಥ ಬೀದಿಯ ಪಕ್ಕದಲ್ಲಿರುವ ಪಾರ್ಕಿಂಗ್ ಸ್ಥಳದಲ್ಲಿ ಕಾರನ್ನು ನಿಲ್ಲಿಸಿ ದೇವಸ್ಥಾನಕ್ಕೆ ಹೋಗಿದ್ದಾರೆ. ಬಳಿಕ

ಸುಬ್ರಹ್ಮಣ್ಯ: ಕಾರಿನ ಗಾಜು ಹೊಡೆದು ಚಿನ್ನ, ದಾಖಲೆಗಳ ಬ್ಯಾಗ್ ಕಳವು Read More »

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರದ್ದುಪಡಿಸಿ/ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಆಗ್ರಹ

ಸಮಗ್ರ ನ್ಯೂಸ್: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿಯು ರಾಜಕೀಯ ಪಕ್ಷಗಳ ಒತ್ತಡಕ್ಕೆ ಒಳಗಾಗಿ ಕಾರ್ಯನಿರ್ವಹಿಸುತ್ತಿದೆ. ಅದನ್ನು ರದ್ದುಪಡಿಸಬೇಕು. ಸ್ವತಂತ್ರವಾಗಿ ಕಾರ್ಯನಿರ್ವಹಿಸುವ ಪ್ರಾಧಿಕಾರ ಹಾಗೂ ಸಮಿತಿ ರಚಿಸಬೇಕು’ ಎಂದು ಕರ್ನಾಟಕ ಜಲ ಸಂರಕ್ಷಣಾ ಸಮಿತಿಯು ಆಗ್ರಹಿಸಿದೆ. ನೀರಿನಲ್ಲಿ ಪಾಲು ಕೇಳುವ ತಮಿಳುನಾಡಿನವರು ಅರಣ್ಯ ಸಂರಕ್ಷಣೆ ಮಾಡಲು ಕರ್ನಾಟಕ ಸರ್ಕಾರಕ್ಕೆ ವರ್ಷಕ್ಕೆ 12,000 ಕೋಟಿ ಹಣ ನೀಡುವ ವ್ಯವಸ್ಥೆ ಜಾರಿಗೆ ತರಬೇಕು ಮತ್ತು ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ಕೂಡಲೇ ಒಪ್ಪಿಗೆ ನೀಡಬೇಕು

ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ರದ್ದುಪಡಿಸಿ/ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ಆಗ್ರಹ Read More »

ಹವಾಮಾನ ವರದಿ| ರಾಜ್ಯದ ಈ ಜಿಲ್ಲೆಗಳಲ್ಲಿ ಅ. ೧೦ರಿಂದ ಮೂರು ದಿನ ಭಾರೀ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದ ದಕ್ಷಿಣ ಒಳನಾಡಿನ ವಿವಿಧ ಜಿಲ್ಲೆಗಳಲ್ಲಿ ಮಳೆ ವಾತಾವರಣ ಕಂಡು ಬಂದಿದೆ. ಅಕ್ಟೋಬರ್ 10ರಿಂದ ಮೂರು ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮಗನರ ಜಿಲ್ಲೆಗಳಲ್ಲಿ ಭಾರಿ ಮಳೆ ಆಗಲಿದ್ದು, ಹಳದಿ ಎಚ್ಚರಿಕೆ ನೀಡಲಾಗಿದೆ. ಇದೇ ಭಾಗದ ಉಳಿದ ಜಿಲ್ಲೆಗಳಾದ ಚಿಕ್ಕಬಳ್ಳಾಪುರ, ತುಮಕೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆ ಆಗುವ ಸಾಧ್ಯತೆಗಳು ಇವೆ ಎನ್ನಲಾಗಿದೆ. ಕರಾವಳಿ ಜಿಲ್ಲೆಗಳಾದ

ಹವಾಮಾನ ವರದಿ| ರಾಜ್ಯದ ಈ ಜಿಲ್ಲೆಗಳಲ್ಲಿ ಅ. ೧೦ರಿಂದ ಮೂರು ದಿನ ಭಾರೀ ಮಳೆ ಸಾಧ್ಯತೆ Read More »

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಮೂರು ವರ್ಷದ ಮಗು ಬಲಿ

ಸಮಗ್ರ ನ್ಯೂಸ್:ಬೈಕ್‌ಗೆ ಹಿಂಬದಿಯಿಂದ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಮೂರು ವರ್ಷದ ಮಗು ಸ್ಥಳದಲ್ಲೇ ಸಾವನ್ನಪಿರುವ ಘಟನೆ ಬೆಂಗಳೂರಿನ ಗಾರೇಪಾಳ್ಯ ಜಂಕ್ಷನ್‌ನಲ್ಲಿ ನಡೆದಿದೆ. ಅಪಘಾತದಲ್ಲಿ ಅಯಾನ್ (3) ಬೆಂಗಳೂರಿನ ಗಾರೇಪಾಳ್ಯ ಜಂಕ್ಷನಲ್ಲಿ ಅ. 8ರಂದು ಬೈಕ್‌ನಲ್ಲಿ ಮನೆಗೆ ಹೋಗುತ್ತಿದ್ದ ಸಂದರ್ಭ ಹಿಂಬಂದಿಯಿಂದ ಬೈಕ್‌ಗೆ ಬಿಎಂಟಿಸಿ ಬಸ್ ಡಿಕ್ಕಿಯಾಗಿದೆ. ಪರಿಣಾಮ ಹಿಂಬದಿಯಲ್ಲಿ ಕುಳಿತಿದ್ದ ಮಗು ಕೆಳಗಡೆ ಬಿದ್ದಿದೆ. ಮಗು ಕೆಳಗಡೆ ಬೀಳುತ್ತಿದ್ದಂತೆ ಬಿಎಂಟಿಸ್ ಬಸ್ಸಿನ ಚಕ್ರ ಮಗುವಿನ ಮೇಲೆ ಹರಿದಿದೆ. ಘಟನೆಯಿಂದ ಮೂರು ವರ್ಷದ ಗಂಡು ಮಗು

ಬೆಂಗಳೂರು: ಬಿಎಂಟಿಸಿ ಬಸ್ ಹರಿದು ಮೂರು ವರ್ಷದ ಮಗು ಬಲಿ Read More »

ರಾಜ್ಯ ಸರ್ಕಾರ ಶೀಘ್ರ ಪತನ; ಡಿಕೆಶಿ ತಿಹಾರ್ ಜೈಲಿಗೆ| ಮಾಜಿ ಸಿಎಂ ಕುಮಾರಸ್ವಾಮಿ ಭವಿಷ್ಯ

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಪತನಗೊಳ್ಳಲಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲಿಗೆ ಹೋಗುವ ಕಾಲ ಸನ್ನಿಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಭಾನುವಾರ ಭವಿಷ್ಯ ನುಡಿದಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿಯ ಕೇತಗಾನಹಳ್ಳಿಯಲ್ಲಿ ಪಕ್ಷದ ಮುಖಂಡರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಜೊತೆಗಿನ ಮೈತ್ರಿ ಸರ್ಕಾರದ ಪತನಕ್ಕೆ ಡಿಕೆ ಶಿವಕುಮಾರ್ ಕಾರಣ ಎಂದು ಆರೋಪಿಸಿದರು. ಜೋಡೆತ್ತು ಎಂದು ಬಲವಂತವಾಗಿ ನನ್ನ ಕೈ ಮೇಲೆತ್ತಿ ಒಳಗೊಳಗೆ ರಾಜಕೀಯ ಮಾಡಿ ಸರ್ಕಾರವನ್ನು ಬೀಳಿಸಿದರು.

ರಾಜ್ಯ ಸರ್ಕಾರ ಶೀಘ್ರ ಪತನ; ಡಿಕೆಶಿ ತಿಹಾರ್ ಜೈಲಿಗೆ| ಮಾಜಿ ಸಿಎಂ ಕುಮಾರಸ್ವಾಮಿ ಭವಿಷ್ಯ Read More »