ರಾಜ್ಯ ಸರ್ಕಾರ ಶೀಘ್ರ ಪತನ; ಡಿಕೆಶಿ ತಿಹಾರ್ ಜೈಲಿಗೆ| ಮಾಜಿ ಸಿಎಂ ಕುಮಾರಸ್ವಾಮಿ ಭವಿಷ್ಯ
ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಪತನಗೊಳ್ಳಲಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲಿಗೆ ಹೋಗುವ ಕಾಲ ಸನ್ನಿಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರು ಭಾನುವಾರ ಭವಿಷ್ಯ ನುಡಿದಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿಯ ಕೇತಗಾನಹಳ್ಳಿಯಲ್ಲಿ ಪಕ್ಷದ ಮುಖಂಡರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಜೊತೆಗಿನ ಮೈತ್ರಿ ಸರ್ಕಾರದ ಪತನಕ್ಕೆ ಡಿಕೆ ಶಿವಕುಮಾರ್ ಕಾರಣ ಎಂದು ಆರೋಪಿಸಿದರು. ಜೋಡೆತ್ತು ಎಂದು ಬಲವಂತವಾಗಿ ನನ್ನ ಕೈ ಮೇಲೆತ್ತಿ ಒಳಗೊಳಗೆ ರಾಜಕೀಯ ಮಾಡಿ ಸರ್ಕಾರವನ್ನು ಬೀಳಿಸಿದರು.
ರಾಜ್ಯ ಸರ್ಕಾರ ಶೀಘ್ರ ಪತನ; ಡಿಕೆಶಿ ತಿಹಾರ್ ಜೈಲಿಗೆ| ಮಾಜಿ ಸಿಎಂ ಕುಮಾರಸ್ವಾಮಿ ಭವಿಷ್ಯ Read More »










