ರಾಜ್ಯ

ರಾಜ್ಯ ಸರ್ಕಾರ ಶೀಘ್ರ ಪತನ; ಡಿಕೆಶಿ ತಿಹಾರ್ ಜೈಲಿಗೆ| ಮಾಜಿ ಸಿಎಂ ಕುಮಾರಸ್ವಾಮಿ ಭವಿಷ್ಯ

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರ ಶೀಘ್ರದಲ್ಲೇ ಪತನಗೊಳ್ಳಲಿದ್ದು, ಡಿಸಿಎಂ ಡಿಕೆ ಶಿವಕುಮಾರ್ ಮತ್ತೆ ತಿಹಾರ್ ಜೈಲಿಗೆ ಹೋಗುವ ಕಾಲ ಸನ್ನಿಹಿತವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಅವರು ಭಾನುವಾರ ಭವಿಷ್ಯ ನುಡಿದಿದ್ದಾರೆ. ರಾಮನಗರ ಜಿಲ್ಲೆಯ ಬಿಡದಿಯ ಕೇತಗಾನಹಳ್ಳಿಯಲ್ಲಿ ಪಕ್ಷದ ಮುಖಂಡರ ಜೊತೆಗಿನ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಜೊತೆಗಿನ ಮೈತ್ರಿ ಸರ್ಕಾರದ ಪತನಕ್ಕೆ ಡಿಕೆ ಶಿವಕುಮಾರ್ ಕಾರಣ ಎಂದು ಆರೋಪಿಸಿದರು. ಜೋಡೆತ್ತು ಎಂದು ಬಲವಂತವಾಗಿ ನನ್ನ ಕೈ ಮೇಲೆತ್ತಿ ಒಳಗೊಳಗೆ ರಾಜಕೀಯ ಮಾಡಿ ಸರ್ಕಾರವನ್ನು ಬೀಳಿಸಿದರು.

ರಾಜ್ಯ ಸರ್ಕಾರ ಶೀಘ್ರ ಪತನ; ಡಿಕೆಶಿ ತಿಹಾರ್ ಜೈಲಿಗೆ| ಮಾಜಿ ಸಿಎಂ ಕುಮಾರಸ್ವಾಮಿ ಭವಿಷ್ಯ Read More »

42,000 ಸಂಬಳ ಕೊಡ್ತಾರೆ ಈ ಉದ್ಯೋಗಕ್ಕೆ! ಈ ಕೂಡಲೇ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: Central Food Technological Research Institute ಹೈರಿಂಗ್​ ಮಾಡ್ತಾ ಇದೆ. ಒಟ್ಟು ಒಂದು ರಿಸರ್ಚ್​ ಅಸೋಸಿಯೇಟ್-1 ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮೈಸೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅರ್ಜಿ ಸಲ್ಲಿಸಲು ಅಕ್ಟೋಬರ್ 11, 2023 ಕೊನೆಯ ದಿನವಾಗಿದೆ. ಇನ್ನಷ್ಟು ಈ ಜಾಬ್​ ಕುರಿತಾದ ಮಾಹಿತಿ ಇಲ್ಲಿದೆ ನೋಡಿ. Education: ಕೇಂದ್ರೀಯ ಆಹಾರ ತಾಂತ್ರಿಕ ಸಂಶೋಧನಾ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ

42,000 ಸಂಬಳ ಕೊಡ್ತಾರೆ ಈ ಉದ್ಯೋಗಕ್ಕೆ! ಈ ಕೂಡಲೇ ಅಪ್ಲೇ ಮಾಡಿ Read More »

ಸುಮಲತಾಗೆ ಕೈ ಕೊಡ್ತಾ ಬಿಜೆಪಿ ಹೈಕಮಾಂಡ್?

ಸಮಗ್ರ ನ್ಯೂಸ್: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಬೆಂಬಲ ನೀಡಿದ್ದ ಸುಮಲತಾ ಅಂಬರೀಶ್ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರ ನಡೆಸಿದ್ದರು. ಆದರೆ ಮೈತ್ರಿ ಘೋಷಣೆ ಬಳಿಕ ಬಿಜೆಪಿ ನಾಯಕರು ಸುಮಲತಾ ಅವರಿಂದ ಅಂತರ ಕಾಯ್ದುಕೊಳ್ಳುತ್ತಿರೋದು ಕಂಡು ಬರುತ್ತಿದೆ.ಬಿಜೆಪಿಗೆ ಬೆಂಬಲ ಕೊಟ್ಟಿದ್ದ ಸುಮಲತಾ ಅಂಬರೀಶ್​​​ಗೆ ಮುಂದಿನ ರಾಜಕೀಯ ಭವಿಷ್ಯದ ಟೆನ್ಷನ್ ಶುರುವಾಗಿದೆ. ಈ ಬಾರಿ ಬಿಜೆಪಿ ಅಭ್ಯರ್ಥಿಯಾಗಿ ಮಂಡ್ಯದಿಂದ ಸ್ಪರ್ಧೆ ಮಾಡಲು ಸುಮಲತಾ ಪ್ಲಾನ್ ಮಾಡಿಕೊಂಡಿದ್ದರು. ಆದ್ರೆ ಮೈತ್ರಿ ಬಳಿಕ ಎಲ್ಲವೂ ಬದಲಾಗಿದೆ. ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಅಂತರಿಕ

ಸುಮಲತಾಗೆ ಕೈ ಕೊಡ್ತಾ ಬಿಜೆಪಿ ಹೈಕಮಾಂಡ್? Read More »

ಕನ್ನಡ, ಇಂಗ್ಲಿಷ್ ಟೀಚರ್ ಆಗಲು ಇಷ್ಟ ಪಡ್ತೀರಾ? ತಿಂಗಳಿಗೆ 40,000 ಸಂಬಳ ಕೊಡ್ತಾರೆ!

ಸಮಗ್ರ ಉದ್ಯೋಗ: University of Agriculture Sciences Dharwad ಖಾಲಿ ಇರುವ ಹುದ್ದೆಗಳಿಗೆ ಜನರನ್ನು ಆಹ್ವಾನಿಸುತ್ತಿದೆ. ಗುತ್ತಿಗೆ ಆಧಾರದ ಮೇಲೆ 3 ಶಿಕ್ಷಕ ಹುದ್ದೆಗಳಿಗೆ ನೇಮಕಾತಿ ನಡೆಸಲಾಗುತ್ತಿದೆ. ಆಸಕ್ತರು ಈಗಲೇ ಅಪ್ಲೈ ಮಾಡಿ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಇದೇ ಅಕ್ಟೋಬರ್ 18, 2023 ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆಯಲಿದ್ದು, ಆಸಕ್ತರು ಪಾಲ್ಗೊಳ್ಳಬಹುದು. ಇನ್ನಷ್ಟು ಈ ಕುರಿತಾದ ಮಾಹಿತಿ ಇಲ್ಲಿದೆ ನೋಡಿ. Job

ಕನ್ನಡ, ಇಂಗ್ಲಿಷ್ ಟೀಚರ್ ಆಗಲು ಇಷ್ಟ ಪಡ್ತೀರಾ? ತಿಂಗಳಿಗೆ 40,000 ಸಂಬಳ ಕೊಡ್ತಾರೆ! Read More »

ಬೆಂಗಳೂರಿನಲ್ಲಿ ಕೆಲಸ ಹುಡುಕ್ತಾ ಇದ್ದೀರಾ? SSLC ಪಾಸ್​ ಆಗಿದ್ರೆ ಸಾಕು, ಒಳ್ಳೆ ಜಾಬ್​ಗೆ ಅಪ್ಲೇ ಮಾಡಬಹುದು

ಸಮಗ್ರ ಉದ್ಯೋಗ: National Institute of Mental Health and Neuro Sciences ಹೈರಿಂಗ್​ ಮಾಡ್ತಾ ಇದೆ. ಒಟ್ಟು 1 ಮಲ್ಟಿ ಟಾಸ್ಕಿಂಗ್ ಸ್ಟಾಫ್​ (MTS) ಹುದ್ದೆ ಖಾಲಿ ಇದ್ದು, ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 11, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಉದ್ಯೋಗ ಅರಸುತ್ತಿರುವ ಅಭ್ಯರ್ಥಿಗಳು ಬೇಗ ತಮ್ಮ ರೆಸ್ಯೂಮ್​​ನ್ನು ಇ-ಮೇಲ್ ಮಾಡಿ. ಇಲ್ಲಿದೆ ಫುಲ್​ ಡೀಟೇಲ್ಸ್​. Age: ರಾಷ್ಟ್ರೀಯ ಮಾನಸಿಕ ಆರೋಗ್ಯ ಹಾಗೂ ನರ ವಿಜ್ಞಾನ ಸಂಸ್ಥೆ-

ಬೆಂಗಳೂರಿನಲ್ಲಿ ಕೆಲಸ ಹುಡುಕ್ತಾ ಇದ್ದೀರಾ? SSLC ಪಾಸ್​ ಆಗಿದ್ರೆ ಸಾಕು, ಒಳ್ಳೆ ಜಾಬ್​ಗೆ ಅಪ್ಲೇ ಮಾಡಬಹುದು Read More »

ಜಾತ್ರಾ ಸಮಯದಲ್ಲಿ ಕರ್ಕಶ ಮಾಡುವಂತಹ ಪಿಪಿಗಳನ್ನು ನಿಷೇಧ ಮಾಡುವಂತೆ ಕರವೇ ಒತ್ತಾಯ

ಸಮಗ್ರ ನ್ಯೂಸ್: ಜಾತ್ರಾ ಸಮಯದಲ್ಲಿ ಕರ್ಕಶ ಹಾಗೂ ಕಿರಿಕಿರಿ ಮಾಡುವಂತಹ ಪಿಪಿಗಳನ್ನು ನಿಷೇಧ ಮಾಡುವಂತೆ ಕರವೇ ಒತ್ತಾಯ. ಕಳೆದ ಬಾರಿ ಮಡಿಕೇರಿ ದಸರಾದ ಡಿಜೆ ಅಬ್ಬರದ ಮಧ್ಯೆ ಈ ರೀತಿಯ ಕರ್ಕಶ ಧ್ವನಿ ಮಾಡುವ ಪಿಪಿಗಳದೆ ಧ್ವನಿ ಹೆಚ್ಚಾಗಿದೆ. ಈ ಪಿಪಿಗಳ ಶಬ್ದ ಕೇಳಿ ಎಷ್ಟೋ ಜನ ಹಿಡಿ ಶಾಪ ಹಾಕುತ್ತಿರುವುದು ಕಂಡು ಬಂದಿತ್ತು. ಕೆಲವು ಮಹಿಳೆಯರು ಹಾಗೂ ಮಕ್ಕಳು ಹೋಗುವ ಸಮಯದಲ್ಲಿ ಕೆಲ ಪುಂಡ ಪೋಕರಿಗಳು ಈ ಪೀಪಿಯನ್ನು ಅವರ ಮುಖದ ಭಾಗದಲ್ಲಿ ಹಾಗೂ ಕಿವಿ

ಜಾತ್ರಾ ಸಮಯದಲ್ಲಿ ಕರ್ಕಶ ಮಾಡುವಂತಹ ಪಿಪಿಗಳನ್ನು ನಿಷೇಧ ಮಾಡುವಂತೆ ಕರವೇ ಒತ್ತಾಯ Read More »

ಬೆಂಗಳೂರು: ಹೊತ್ತಿ ಉರಿದ ಪಟಾಕಿ ಅಂಗಡಿ| ಏಳು ಮಂದಿ ಸಾವು; ಐದು ಕೋಟಿಗೂ ಅಧಿಕ ನಷ್ಟ

ಸಮಗ್ರ ನ್ಯೂಸ್: ಲಾರಿಯಲ್ಲಿ ಪಟಾಕಿ ಅನ್​ಲೋಡ್ ಮಾಡುವಾಗ ಆಕಸ್ಮಿಕ ಬೆಂಕಿ ತಗುಲಿ ಪಟಾಕಿ ಅಂಗಡಿ ಹೊತ್ತಿ ಉರಿದಿದ್ದು, ಏಳು ಮಂದಿ ಮೃತಪಟ್ಟಿರುವ ಘಟನೆ ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಅತ್ತಿಬೆಲೆಯಲ್ಲಿ ಶನಿವಾರ ಸಂಜೆ ವರದಿಯಾಗಿದೆ. ನವೀನ್ ಎಂಬುವರಿಗೆ ಸೇರಿದ ಪಟಾಕಿ ಮಳಿಗೆಯಲ್ಲಿ ಅವಘಡ ಸಂಭವಿಸಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಂಗಡಿಯೊಳಡೆ ಪರಿಶೀಲನೆ ನಡೆಸುವಾಗ, ಏಳು ಮೃತದೇಹಗಳು ಪತ್ತೆಯಾಗಿವೆ. ಮಳಿಗೆಯಲ್ಲಿ ಸುಮಾರು ಐದು ಕೋಟಿ ಮೌಲ್ಯದ ಪಟಾಕಿಗಳ ಸಂಗ್ರಹ ಇತ್ತು ಎನ್ನಲಾಗಿದೆ.

ಬೆಂಗಳೂರು: ಹೊತ್ತಿ ಉರಿದ ಪಟಾಕಿ ಅಂಗಡಿ| ಏಳು ಮಂದಿ ಸಾವು; ಐದು ಕೋಟಿಗೂ ಅಧಿಕ ನಷ್ಟ Read More »

ಕಾಫಿನಾಡಲ್ಲಿ ಸೆರೆ ಸಿಕ್ಕ ಅಪರೂಪದ ಹಾವು…| ತಲೆ ಮೇಲೆ ಬಿದ್ದ ನೀರನ್ನು ಹಾಗೇ ಹೀರಿಕೊಳ್ಳುತ್ತೆ..!

ಸಮಗ್ರ ನ್ಯೂಸ್: ಇತ್ತೀಚೆಗೆ ಹಾವಿನ ಸಂತತಿಯು ಕಡಿಮೆಯಾಗಿದೆ. ಇಂತಹ ಸಮಯದಲ್ಲಿ ಕಾಫಿನಾಡು ಚಿಕ್ಕಮಗಳೂರಿನಲ್ಲಿ ಹಾವಿನ ಸಂತತಿಯಲ್ಲೇ ಅತ್ಯಂತ ಸುಂದರವಾದ ಹಾವನ್ನು ಸೆರೆ ಹಿಡಿಯಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಕಳಸದಲ್ಲಿ ಅಪರೂಪದ ಬ್ಯಾಂಬೋ ಪಿಟ್ ವೈಫರ್ ಹಾವು ಸೆರೆ ಸೆರೆಸಿಕ್ಕಿದೆ ಇದು ಪಶ್ಚಿಮ ಘಟ್ಟಗಳಲ್ಲಿ ಮಾತ್ರ ಇರುವ ಅಳಿವಿನಂಚಿನ ಉರಗವಾಗಿದ್ದು ಕಳಸೇಶ್ವರ ದೇವಸ್ಥಾನದ ಪಕ್ಕದಲ್ಲಿರುವ ಚಂದ್ರು ಭಟ್ ಅವರ ಮನೆಯ ಅಂಗಳದಲ್ಲಿ ಈ ಹಾವು ಸಿಕ್ಕಿದೆ. ಈ ಹಾವಿನ ವಿಶೇಷವೆನೆಂದರೆ ತಲೆ ಮೇಲೆ ಬಿದ್ದ ನೀರನ್ನ ಹಾಗೇ ಹೀರಿಕೊಳ್ಳುವ ಅಪರೂಪದ

ಕಾಫಿನಾಡಲ್ಲಿ ಸೆರೆ ಸಿಕ್ಕ ಅಪರೂಪದ ಹಾವು…| ತಲೆ ಮೇಲೆ ಬಿದ್ದ ನೀರನ್ನು ಹಾಗೇ ಹೀರಿಕೊಳ್ಳುತ್ತೆ..! Read More »

ಪ್ರಚೋದನಕಾರಿ ಹೇಳಿಕೆ| ಶಿವಮೊಗ್ಗದಲ್ಲಿ ಅರುಣ್ ಪುತ್ತಿಲ ವಿರುದ್ದ ದೂರು ದಾಖಲು

ಸಮಗ್ರ ನ್ಯೂಸ್: ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ಪುತ್ತೂರಿನ ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ವಿರುದ್ಧ ಶಿವಮೊಗ್ಗದಲ್ಲಿ ದೂರು ದಾಖಲಾಗಿದೆ. ನಿನ್ನೆ ಶಿವಮೊಗ್ಗದ ರಾಗಿಗುಡ್ಡದ ಗಲಭೆ ಪೀಡಿತ ಪ್ರದೇಶಕ್ಕೆ ಅವರು ಭೇಟಿ ನೀಡಿದ್ದರು. ಈ ವೇಳೆ‌ ಅಲ್ಲಿನ ಜನರೊಂದಿಗೆ ಮಾತನಾಡುತ್ತಾ ಮನೆಯಲ್ಲಿದ್ದ ಆಯುಧಗಳಿಗೆ ಪೂಜೆ ಮಾಡಿ ಎಂದು ಅರುಣ್ ಕುಮಾರ್ ಪುತ್ತಿಲ ಹೇಳಿಕೆ ನೀಡಿದ್ದರು. ರಾಗಿಗುಡ್ಡ ಗಲಭೆ ಪೀಡಿತ ಪ್ರದೇಶದಲ್ಲಿ 144 ಸೆಕ್ಷನ್ ಜಾರಿಯಿದ್ದು ನಿಷೇಧಾಜ್ಞೆ ಇದ್ದರೂ ಇದರ ನಡುವೆ ಅರುಣ್ ಕುಮಾರ್ ಪುತ್ತಿಲ ಪ್ರಚೋದನಾಕಾರಿ‌

ಪ್ರಚೋದನಕಾರಿ ಹೇಳಿಕೆ| ಶಿವಮೊಗ್ಗದಲ್ಲಿ ಅರುಣ್ ಪುತ್ತಿಲ ವಿರುದ್ದ ದೂರು ದಾಖಲು Read More »

“ಬಸ್ಸಿಗೆ ಬೆಂಕಿ ಹಾಕ್ತೇನೆ, ವಿಧಾನ ಸೌಧಕ್ಕೆ ಕಲ್ಲೆಸಿತೇನೆ”| ಪುನಿತ್ ಕೆರೆಹಳ್ಳಿ ವಿರುದ್ದ ಮತ್ತೆ ದೂರು ದಾಖಲು

ಸಮಗ್ರ ನ್ಯೂಸ್: ”ರಾಜ್ಯ ಸರಕಾರ ನನ್ನ ಮನವಿ ಸ್ವೀಕರಿಸದಿದ್ದರೆ ಬಸ್ಸಿಗೆ ಬೆಂಕಿ ಹಾಕುತ್ತೇನೆ, ವಿಧಾನಸೌಧಕ್ಕೆ ಕಲ್ಲು ಎಸೆಯುತ್ತೇನೆ” ಎಂದು ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಹೇಳಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೇ ಬೆಂಗಳೂರು ಜಿಲ್ಲಾ ಕಾಂಗ್ರೆಸ್‌ ಪ್ರಚಾರ ಸಮಿತಿ ವಿಧಾನಸೌಧ ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ. ರಾಜ್ಯ ಸರಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ಅಸ್ವಸ್ಥಗೊಂಡ ಹಿನ್ನಲೆಯಲ್ಲಿ ಪೊಲೀಸರು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ತನ್ನ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಭೇಟಿ

“ಬಸ್ಸಿಗೆ ಬೆಂಕಿ ಹಾಕ್ತೇನೆ, ವಿಧಾನ ಸೌಧಕ್ಕೆ ಕಲ್ಲೆಸಿತೇನೆ”| ಪುನಿತ್ ಕೆರೆಹಳ್ಳಿ ವಿರುದ್ದ ಮತ್ತೆ ದೂರು ದಾಖಲು Read More »