ರಾಜ್ಯ

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ನಾಳೆ ಸುಬ್ರಹ್ಮಣ್ಯಕ್ಕೆ

ಸಮಗ್ರ ನ್ಯೂಸ್: ಮಾಜಿ ಪ್ರಧಾನಿ, ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀ ಹೆಚ್ ಡಿ ದೇವೇಗೌಡರು ನಾಳೆ ಸುಬ್ರಹ್ಮಣ್ಯಕ್ಕೆ ಭೇಟಿ ನೀಡಲಿದ್ದಾರೆ. ನಾಳೆ ಮಧ್ಯಾಹ್ನ ಪತ್ನಿ ಸಮೇತರಾಗಿ ಬೆಂಗಳೂರಿನಿಂದ ಹೆಲಿಕಾಪ್ಟರ್‍ನಲ್ಲಿ ಹೊರಡಲಿರುವ ದೇವೇಗೌಡರು, ಬಿಳಿನೆಲೆ ಗೋಪಾಲಕೃಷ್ಣ ಫ್ರೌಡಶಾಲೆ ಮೈದಾನದಲ್ಲಿ ಇಳಿದು ನಂತರ ಸುಬ್ರಹ್ಮಣ್ಯಕ್ಕೆ ಆಗಮಿಸಲಿದ್ದಾರೆ. ನಾಳೆ ಸಂಜೆ 6.00 ಗಂಟೆಗೆ ಸುಬ್ರಹ್ಮಣ್ಯ ದೇಗುಲದಲ್ಲಿ ಪೂಜೆ ಸಲ್ಲಿಸಲಿರುವ ದೇವೇಗೌಡರು, ರಾತ್ರಿ ಸುಬ್ರಹ್ಮಣ್ಯದಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಸೋಮವಾರದಂದು ಬೆಳಿಗ್ಗೆ ಪೂಜೆ ಸಲ್ಲಿಸಿ, ನಂತರ ಬೆಂಗಳೂರಿಗೆ ತೆರಳಲಿದ್ದಾರೆ.

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ನಾಳೆ ಸುಬ್ರಹ್ಮಣ್ಯಕ್ಕೆ Read More »

ಪಲ್ಲಕ್ಕಿ ಬಸ್ ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಸಮಗ್ರ ನ್ಯೂಸ್: ಕಾಂಗ್ರೆಸ್ ಸರ್ಕಾರ ಶಕ್ತಿ ಯೋಜನೆಯನ್ನು ಜಾರಿಗೆ ತಂದಿದೆ, ಇದಕ್ಕೆ ಪೂರಕವಾಗಿ ರಾಜ್ಯದಲ್ಲಿ ಇಂದಿನಿಂದ ಕೆಎಸ್​​ಆರ್​ಟಿಸಿ ಪಲ್ಲಕ್ಕಿ ಉತ್ಸವ ಶುರುವಾಗಿದೆ. ಸಿಎಂ ಸಿದ್ದರಾಮಯ್ಯನವರು ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ ಮುಂಭಾಗ ಕೆಎಸ್​ಆರ್​ಟಿಸಿ ಪಲ್ಲಕ್ಕಿ ಉತ್ಸವಕ್ಕೆ ಅಧಿಕೃತ ಚಾಲನೆ ನೀಡಿದ್ದಾರೆ. ಇಂದು ಸಾರಿಗೆ ಇಲಾಖೆಯ ಹೊಸ 148 ಬಸ್​​ಗಳಿಗೆ ಹಸಿರು ನಿಶಾನೆ ತೋರಿದ್ದಾರೆ. ಅವುಗಳಲ್ಲಿ 100 ಕೆಎಸ್‌ಆರ್‌ಟಿಸಿ, 40 ನಾನ್ ಎಸಿ ಪಲ್ಲಕ್ಕಿ ಹೆಸರಿನ ಸ್ಲೀಪರ್ ಕೋಚ್, 4 ಎಸಿ ಸ್ಲೀಪರ್ ಕೋಚ್ ಬಸ್​ಗಳಿಗೆ ಚಾಲನೆ ಸಿಕ್ಕಿದೆ. ಇದೇ

ಪಲ್ಲಕ್ಕಿ ಬಸ್ ಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ Read More »

ಎಂಜಿನಿಯರಿಂಗ್ ಮುಗಿಸಿ ಮನೆಯಲ್ಲೇ ಇದ್ದೀರ? ತಿಂಗಳಿಗೆ 30,000 ಸಂಬಳ ಸಿಗೋ ಜಾಬ್​ಗೆ ಅಪ್ಲೇ ಮಾಡಿ

ಸಮಗ್ರ ಉದ್ಯೋಗ: Central Power Research Institute ಖಾಲಿ ಇರುವ ಹುದ್ದೆಗಳಿಗೆ ಹೈರಿಂಗ್​ ಮಾಡ್ತಾ ಇದೆ. ಒಟ್ಟು 3 Project Engineer ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಬಹುದು. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಕ್ಟೋಬರ್ 20, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಆಫ್​ಲೈನ್​​ನಲ್ಲಿ ಮೂಲಕ ಅರ್ಜಿ ಹಾಕಬೇಕು. ಇನ್ನಷ್ಟು ಈ ಕುರಿತಾದ ಮಾಹಿತಿ ನಿಮಗಾಗಿ. Education:ಎಲೆಕ್ಟ್ರಿಕಲ್ ಎಂಜಿನಿಯರಿಂಗ್- ಎಲೆಕ್ಟ್ರಿಕಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್ಕೆಮಿಕಲ್ ಎಂಜಿನಿಯರಿಂಗ್- ಕೆಮಿಕಲ್ ಎಂಜಿನಿಯರಿಂಗ್​​ನಲ್ಲಿ ಬಿಇ/ಬಿ.ಟೆಕ್

ಎಂಜಿನಿಯರಿಂಗ್ ಮುಗಿಸಿ ಮನೆಯಲ್ಲೇ ಇದ್ದೀರ? ತಿಂಗಳಿಗೆ 30,000 ಸಂಬಳ ಸಿಗೋ ಜಾಬ್​ಗೆ ಅಪ್ಲೇ ಮಾಡಿ Read More »

PUC ಪಾಸ್​ ಆಗಿದ್ಯಾ? ಹಾಗಾದ್ರೆ 63,000 ಸಂಬಳ ಸಿಗೋ ಜಾಬ್​ಗೆ ಈಗ್ಲೇ ಅಪ್ಲೇ ಮಾಡಿ!

ಸಮಗ್ರ ಉದ್ಯೋಗ: Rashtriya Military School Bengaluru ಖಾಲಿ ಇರುವ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಹ್ವಾನಿಸುತ್ತಿದೆ. ಒಟ್ಟು 2 ಲೋವರ್ ಡಿವಿಶನ್ ಕ್ಲರ್ಕ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 7, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು Online ಮೂಲಕ ಅಪ್ಲೈ ಮಾಡಬಹುದು. ಇದರ ಕುರಿತಾದ ಸಂಪೂರ್ಣ ವಿವರ ಇಲ್ಲಿದೆ ನೋಡಿ. Education: ರಾಷ್ಟ್ರೀಯ ಮಿಲಿಟರಿ ಸ್ಕೂಲ್ ಬೆಳಗಾವಿ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ

PUC ಪಾಸ್​ ಆಗಿದ್ಯಾ? ಹಾಗಾದ್ರೆ 63,000 ಸಂಬಳ ಸಿಗೋ ಜಾಬ್​ಗೆ ಈಗ್ಲೇ ಅಪ್ಲೇ ಮಾಡಿ! Read More »

ಪಾರ್ಟ್​ ಟೈಂ ಜಾಬ್​ ಹುಡುಕ್ತಾ ಇದ್ದೀರ? ಹಾಗಾದ್ರೆ ಈ ಫಾರ್ಮ್​ ಫಿಲ್​ ಮಾಡಿ!

ಸಮಗ್ರ ಉದ್ಯೋಗ: University of Agriculture Sciences Dharwad ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಅನೇಕ ಪಾರ್ಟ್​ ಟೈಂ ಟೀಚರ್ (Psychology) ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅಪ್ಲೈ ಮಾಡಿ. Education: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಸೈಕಾಲಜಿಯಲ್ಲಿ ಎಂ.ಎ, NET/SLET ಪೂರ್ಣಗೊಳಿಸಿರಬೇಕು. Age: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ

ಪಾರ್ಟ್​ ಟೈಂ ಜಾಬ್​ ಹುಡುಕ್ತಾ ಇದ್ದೀರ? ಹಾಗಾದ್ರೆ ಈ ಫಾರ್ಮ್​ ಫಿಲ್​ ಮಾಡಿ! Read More »

ಮುದ್ರಣ ಸ್ಥಗಿತಗೊಳಿಸಿದ “ಮಂಗಳ”|ಅಂತ್ಯ ಕಂಡ ನಾಲ್ಕು ದಶಕಗಳ ಪತ್ರಿಕಾ ಪಯಣ

ಸಮಗ್ರ ನ್ಯೂಸ್: ನಾಲ್ಕು ದಶಕಗಳ ಹಲವಾರು ಓದುಗರ ಮನಗೆದ್ದ ವಾರಪತ್ರಿಕೆ ‘ಮಂಗಳ’ ತನ್ನ ಮುದ್ರಣವನ್ನು ಸ್ಥಗಿತಗೊಳಿಸಿದೆ. ಇದು ಹಲವಾರು ಪತ್ರಿಕಾ ಪ್ರಿಯರ ಮನಸ್ಸಿಗೆ ನೋವುಂಟು ಮಾಡಿದೆ. ಕಳೆದ ನಲವತ್ತು ವರ್ಷಗಳಿಂದ ಹಲವಾರು ಜನಪ್ರಿಯ ಧಾರಾವಾಹಿಗಳ ತನ್ನ ಪತ್ರಿಕೆಯಲ್ಲಿ ಪ್ರಕಟ ಮಾಡುವ ಮೂಲಕ ಮಂಗಳ ವಾರಪತ್ರಿಕೆ ಯುವಜನರ ಮನಸ್ಸನ್ನು ಗೆದ್ದಿತ್ತು. ಓದಿನ ಹುಚ್ಚು ಹೆಚ್ಚಿಸುವಲ್ಲಿ ಮಂಗಳ ಬಹುಮುಖ್ಯ ಪಾತ್ರ ವಹಿಸಿತ್ತು. ಕೊರೋನಾ ಕಾಲದ ನಂತರ ವೆಬ್ ನ್ಯೂಸ್ ಗಳು ಹೆಚ್ಚಿದ ಪರಿಣಾಮ ಮುದ್ರಣ ಮಾಧ್ಯಮ ದುಬಾರಿಯಾಗಿ ಪರಿಣಮಿಸಿದ್ದು, ಇದು

ಮುದ್ರಣ ಸ್ಥಗಿತಗೊಳಿಸಿದ “ಮಂಗಳ”|ಅಂತ್ಯ ಕಂಡ ನಾಲ್ಕು ದಶಕಗಳ ಪತ್ರಿಕಾ ಪಯಣ Read More »

ಕಾರವಾರ: ಲೈಂಗಿಕ ದೌರ್ಜನ್ಯ ಪ್ರಕರಣ| ಸುಬ್ರಹ್ಮಣ್ಯ ಗ್ರಾ.ಪಂ ಮಾಜಿ ಸದಸ್ಯ ಪ್ರಶಾಂತ್ ಮಾಣಿಲ ಮತ್ತೆ ಪೊಲೀಸ್ ಕಸ್ಟಡಿಗೆ

ಸಮಗ್ರ ನ್ಯೂಸ್ : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯ, ದೇವಸ್ಥಾನದ ಹಿತರಕ್ಷಣಾ ವೇದಿಕೆ ಸಕ್ರಿಯ ಸದಸ್ಯ ಎಂದು ಗುರುತಿಸಿಕೊಂಡಿದ್ದ ಪ್ರಶಾಂತ್ ಭಟ್ ಮಾಣಿಲನನ್ನು ಕಾರವಾರ ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಬಳಿಕ ಕಾರವಾರ ಪೊಲೀಸರು ಆರೋಪಿಯನ್ನು ಕಸ್ಟಡಿಗೆ ಪಡೆದಿದ್ದಾರೆ. ನ್ಯಾಯಾಲಯದ ಆದೇಶ ಪಡೆದು ಶಿರಸಿಯ ಖಾಸಗಿ ಲಾಡ್ಜ್ ಗೆ ಕರೆದೊಯ್ದು ಮಹಜರು ನಡೆಸಿದ್ದಾಗಿ ತಿಳಿದುಬಂದಿದೆ. ಆರೋಪಿ ಪ್ರಶಾಂತ್ ಭಟ್ ಮಾಣಿಲ ತನ್ನ ಬಣ್ಣದ ಮಾತುಗಳಿಂದ ವಿಶ್ವಾಸ ಗಳಿಸಿ, ನಿನಗೆ ಆರ್ಕೆಸ್ಟ್ರಾ ದಲ್ಲಿ ಅವಕಾಶ ಕೊಡಿಸುತ್ತೇನೆ

ಕಾರವಾರ: ಲೈಂಗಿಕ ದೌರ್ಜನ್ಯ ಪ್ರಕರಣ| ಸುಬ್ರಹ್ಮಣ್ಯ ಗ್ರಾ.ಪಂ ಮಾಜಿ ಸದಸ್ಯ ಪ್ರಶಾಂತ್ ಮಾಣಿಲ ಮತ್ತೆ ಪೊಲೀಸ್ ಕಸ್ಟಡಿಗೆ Read More »

ಡಿಗ್ರೀ ಪಾಸ್​ ಆಗಿದ್ರೆ ಸಾಕು, ಮ್ಯಾನೇಜರ್​ ಪೋಸ್ಟ್​ಗೆ ಅಪ್ಲೇ ಮಾಡಬಹುದು!

ಸಮಗ್ರ ಉದ್ಯೋಗ: BOB Financial Solutions Limited ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 3 ಝೋನಲ್ ರಿಲೇಶನ್​ಶಿಪ್ ಮ್ಯಾನೇಜರ್ ಹುದ್ದೆಗಳು ಖಾಲಿ ಇವೆ. ಅಕ್ಟೋಬರ್ 7, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಉದ್ಯೋಗದ ಬಗ್ಗೆ ಕಂಪ್ಲೀಟ್​ ಡೀಟೇಲ್ಸ್​ ಇಲ್ಲಿದೆ ನೋಡಿ. Education: ಬ್ಯಾಂಕ್ ಆಫ್ ಬರೋಡಾ ಫೈನಾನ್ಶಿಯಲ್ ಸೊಲ್ಯೂಷನ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಪದವಿ,

ಡಿಗ್ರೀ ಪಾಸ್​ ಆಗಿದ್ರೆ ಸಾಕು, ಮ್ಯಾನೇಜರ್​ ಪೋಸ್ಟ್​ಗೆ ಅಪ್ಲೇ ಮಾಡಬಹುದು! Read More »

ಯಾವುದೇ ‌ಕಾರಣಕ್ಕೆ ಹೊಸ ಮದ್ಯದಂಗಡಿಗೆ ಲೈಸೆನ್ಸ್ ಕೊಡಲ್ಲ – ಸಿಎಂ

ಸಮಗ್ರ ನ್ಯೂಸ್: ಉಚಿತ ಯೋಜನೆಗಳಿಂದಾಗಿ ಸಾವಿರಾರು ಕೋಟಿ ವ್ಯಯವಾಗುತ್ತಿದೆ. ಈ ನಷ್ಟ ಸರಿದೂಗಿಸಲು, ಗ್ರಾಮ ಪಂಚಾಯತ್‌ಗೆ ಒಂದರಂತೆ ಬಾರ್‌ ತೆರೆಯಲು ರಾಜ್ಯ ಸರ್ಕಾರ ಚಿಂತನೆ ನಡೆಸಿತ್ತು. ಆದ್ರೆ ಇದಕ್ಕೆ ತೀವ್ರ ವಿರೋಧ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ರಾಜ್ಯದಲ್ಲಿ ಹೊಸ ಮದ್ಯದಂಗಡಿಗಳನ್ನು ಯಾವ ಕಾರಣಕ್ಕೂ ತೆರೆಯೋದಿಲ್ಲ ಎಂದು ಸ್ಪಷ್ಟನೆ ಕೊಟ್ಟಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಹೊಸ ಮದ್ಯದಂಗಡಿಗಳಿಗೆ ಪರವಾನಗಿ ನೀಡುವುದಕ್ಕೆ ಮಹಿಳೆಯರ ವಿರೋಧವಿದೆ. ಹೀಗಾಗಿ ಸರ್ಕಾರಕ್ಕೆ ಹಣಕಾಸಿನ ಕೊರತೆ ಇದ್ದರೂ ಕೂಡಾ

ಯಾವುದೇ ‌ಕಾರಣಕ್ಕೆ ಹೊಸ ಮದ್ಯದಂಗಡಿಗೆ ಲೈಸೆನ್ಸ್ ಕೊಡಲ್ಲ – ಸಿಎಂ Read More »

ಧ್ರುವ ಸರ್ಜಾ ಬರ್ತ್ ಡೇಗೆ ಜೋಗಿ ಪ್ರೇಮ್ ಸ್ಪೆಷಲ್ ಗಿಫ್ಟ್‌

ಸಮಗ್ರ ನ್ಯೂಸ್: ಆ್ಯಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಅವರ ಜನ್ಮ ದಿನಕ್ಕೆ ಎಲ್ಲೆಡೆಯಿಂದ ಶುಭಾಶಯಗಳ ಸುರಿಮಳೆ ಬರುತ್ತಿದೆ. ಇಡೀ ಫ್ಯಾನ್ಸ್ ಖುಷಿ ಆಗಿದ್ದಾರೆ. ಮಾರ್ಟಿನ್ ಡೈರೆಕ್ಟರ್ ಎ.ಪಿ.ಅರ್ಜುನ್ ಕೂಡ ತಮ್ಮ ಕಡೆಯಿಂದಲೂ ಒಂದು ಸಿಡಿಪಿ ಮಾಡಿ ಹಾಕಿದ್ದಾರೆ. ಇದರ ಜೊತೆಗೆ ಜೋಗಿ ಪ್ರೇಮ್ ಕೂಡ ಒಂದು ಪ್ಲಾನ್ ಮಾಡಿದ್ದಾರೆ. ಈ ಪ್ಲಾನ್ ಕೆಡಿ ಸಿನಿಮಾಕ್ಕೆ ಸಂಬಂಧಿಸಿದ್ದೇ ಆಗಿದೆ. ಈ ಮೂಲಕ ತಮ್ಮ ನಾಯಕ ನಟನಿಗೆ ಜೋಗಿ ಪ್ರೇಮ್ ಒಂದು ಸ್ಪೆಷಲ್ ಗಿಫ್ಟ್ ಕೊಟ್ಟಿದ್ದಾರೆ. ಜೋಗಿ ಪ್ರೇಮ್ ತಮ್ಮ

ಧ್ರುವ ಸರ್ಜಾ ಬರ್ತ್ ಡೇಗೆ ಜೋಗಿ ಪ್ರೇಮ್ ಸ್ಪೆಷಲ್ ಗಿಫ್ಟ್‌ Read More »