ರಾಜ್ಯ

ಟೀಚರ್​ ಜಾಬ್​ ಖಾಲಿ ಇದೆ. 40,000 ಸಂಬಳ! ಈಗಲೇ ಅಪ್ಲೈ ಮಾಡಿ

ಸಮಗ್ರ ಉದ್ಯೋಗ: University of Agriculture Sciences Dharwad ಹೈರಿಂಗ್​ ಮಾಡ್ತಾ ಇದೆ. ಗುತ್ತಿಗೆ ಆಧಾರದ ಮೇಲೆ ಅಕೌಂಟೆನ್ಸಿ ವಿಭಾಗದಲ್ಲಿ ಶಿಕ್ಷಕ ಹುದ್ದೆಗೆ ನೇಮಕಾತಿ ನಡೆಸಲಾಗುತ್ತಿದೆ. ಆಸಕ್ತರು ಈಗಲೇ ಅಪ್ಲೈ ಮಾಡಿ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಧಾರವಾಡದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. Education: ಕೃಷಿ ವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಎಂ.ಕಾಂ, ಪಿಎಚ್​.ಡಿ ಪೂರ್ಣಗೊಳಿಸಿರಬೇಕು. Age: ಕೃಷಿ ವಿಜ್ಞಾನ

ಟೀಚರ್​ ಜಾಬ್​ ಖಾಲಿ ಇದೆ. 40,000 ಸಂಬಳ! ಈಗಲೇ ಅಪ್ಲೈ ಮಾಡಿ Read More »

KSRTC ಬಸ್ ಏರಿ ‘ಮಂಕಿ’ ಜಾಲಿ ರೈಡ್

ಸಮಗ್ರ ನ್ಯೂಸ್: ಕಾಂಗ್ರೆಸ್ ಗ್ಯಾರಂಟಿಯ ಶಕ್ತಿ ಯೋಜನೆಯನ್ನು ಎಲ್ಲಾ ಮಹಿಳೆಯರು ಬಳಸಿಕೊಳ್ಳುತ್ತಿರುವುದಂತು ನಿಜ, ಅದರಂತೆ ಇಂದು ಫ್ರೀ ಬಸ್ ನಲ್ಲಿ ಕೋತಿಯೊಂದು ಪ್ರಯಾಣ ಆರಂಭಿಸಿದ್ದು ಸೋಷಿಯಲ್ ಮೀಡಿಯಾದಲ್ಲಿ ಸಕತ್ ವೈರಲ್ ಆಗಿದೆ. ಅಂದಹಾಗೇ ಈ ದೃಶ್ಯ ಕಂಡುಬಂದಿದ್ದು ಹಾವೇರಿ ಜಿಲ್ಲೆಯಲ್ಲಿ. ಹಾವೇರಿಯಿಂದ – ಹಿರೇಕೆರೂರ ವರೆಗೂ ಮಂಗನ ಪ್ರಯಾಣ ಮುಂದುವರೆದಿತ್ತು. ಅಂದರೆ ಸುಮಾರು 30 ಕಿ.ಮೀಟರ್ ದೂರದಷ್ಟು ಕೋತಿ ಟ್ರಾವಲಿಂಗ್ ಮಾಡಿದೆ. https://www.instagram.com/reel/CyDN8jSreyb/?igshid=MzRlODBiNWFlZA== ಜನರಿಂದ ತುಂಬಿ ತುಳುಕುತ್ತಿದ್ದ ಬಸ್ ನಲ್ಲಿ ಭಯವಿಲ್ಲದೆ ಕೋತಿ ಪ್ರಯಾಣ ಮಾಡಿದ್ದು, ಬಸ್

KSRTC ಬಸ್ ಏರಿ ‘ಮಂಕಿ’ ಜಾಲಿ ರೈಡ್ Read More »

ಶಾಲೆಗಳು ವ್ಯವಹಾರ ಕೇಂದ್ರಗಳಲ್ಲ- ಹೈಕೋರ್ಟ್| ಕೊಠಡಿ, ಮೈದಾನ ವಿನಾಯ್ತಿ ಕೋರಿದ ಶಾಲೆಗೆ ಚಾಟಿ

ಸಮಗ್ರ ನ್ಯೂಸ್: ಸರಿಯಾದ ಕೊಠಡಿ ವ್ಯವಸ್ಥೆ, ಕ್ರೀಡಾ ಮೈದಾನ, ಪ್ರಯೋಗಾಲಯ ಹಾಗೂ ಅಗ್ನಿ ಸುರಕ್ಷತಾ ಕ್ರಮಗಳಿಲ್ಲದಿದ್ದರೂ ಶಾಲೆ ಯನ್ನು ಮೇಲ್ದರ್ಜೆಗೇರಿಸಲು ಅನುಮತಿ ನೀಡಲು ಸರ್ಕಾರಕ್ಕೆ ಅಗತ್ಯ ನಿರ್ದೇಶನ ನೀಡುವಂತೆ ಕೋರಿದ್ದ ಎರಡು ಖಾಸಗಿ ಶಾಲೆಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡಿರುವ ಹೈಕೋರ್ಟ್, ಶಾಲೆಗಳನ್ನು ವ್ಯವಹಾರ ಕೇಂದ್ರವನ್ನಾಗಿಸಲು ಸಾಧ್ಯವಿಲ್ಲ. ಅಗ್ನಿ ಸುರಕ್ಷತಾ ಪ್ರಮಾಣ ಪತ್ರ ಪಡೆಯದೆ ಶಾಲೆ ನಡೆಸಿ, ಅಪ್ರಾಪ್ತ ಮಕ್ಕಳ ಜೀವದ ಜೊತೆಗೆ ಚೆಲ್ಲಾಟವಾಡಲು ಅವಕಾಶ ನೀಡುವುದಿಲ್ಲ ಎಂದು ಕೆಂಡಕಾರಿದೆ. ಖಾಸಗಿ ಶಾಲೆಯೊಂದು ಸಲ್ಲಿಸಿದ್ದ ಸಿವಿಲ್ ನ್ಯಾಯಾಂಗ ನಿಂದನೆ

ಶಾಲೆಗಳು ವ್ಯವಹಾರ ಕೇಂದ್ರಗಳಲ್ಲ- ಹೈಕೋರ್ಟ್| ಕೊಠಡಿ, ಮೈದಾನ ವಿನಾಯ್ತಿ ಕೋರಿದ ಶಾಲೆಗೆ ಚಾಟಿ Read More »

ಬೆಂಗಳೂರಿನಲ್ಲಿ ಜಾಬ್​ ಹುಡುಕುತ್ತಿದ್ದೀರಾ? ಇಂದೇ ಇಲ್ಲಿಗೆ ರೆಸ್ಯೂಮ್​ ಕಳುಹಿಸಿ

ಸಮಗ್ರ ಉದ್ಯೋಗ: Institute for Social & Economic Change ಹೈರಿಂಗ್​ ಮಾಡ್ತಾ ಇದ್ದಾರೆ. ಒಟ್ಟು 1 ಅಕೌಂಟ್ಸ್​ & ಆಫೀಸ್ ಅಸಿಸ್ಟೆಂಟ್ ಹುದ್ದೆ ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಹಾಕಿ. ಅರ್ಜಿ ಸಲ್ಲಿಸಲು ಅಕ್ಟೋಬರ್ 6, 2023 ಅಂದರೆ ಇವತ್ತೇ ಕೊನೆಯ ದಿನವಾಗಿದೆ. ಅಷ್ಟರೊಳಗೆ ಆಸಕ್ತರು ತಮ್ಮ ರೆಸ್ಯೂಮ್​ನ್ನು ಇ-ಮೇಲ್ ಮಾಡಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ

ಬೆಂಗಳೂರಿನಲ್ಲಿ ಜಾಬ್​ ಹುಡುಕುತ್ತಿದ್ದೀರಾ? ಇಂದೇ ಇಲ್ಲಿಗೆ ರೆಸ್ಯೂಮ್​ ಕಳುಹಿಸಿ Read More »

ಪ್ರಯಾಣಿಕರ ಒತ್ತಾಯದ ಮೇರೆಗೆ KSRTCಯಿಂದ ‘ದಸರಾ ದರ್ಶಿನಿ’

ಸಮಗ್ರ ನ್ಯೂಸ್: ದಸರಾ ಹಬ್ಬದ ಸಮಯದಲ್ಲಿ ವಿವಿಧ ದೇವಸ್ಥಾನಗಳಿಗೆ ಭೇಟಿ ನೀಡುವ ಭಕ್ತಿರಿಗೆ ಅನುಕೂಲವಾಗುವಂತೆ ರಾಜ್ಯ ರಸ್ತೆ ಸಾರಿಗೆ ನಿಗಮವು ದಸರಾ ದೇವಸ್ಥಾನ ದರ್ಶನ ಪ್ಯಾಕೇಜ್ ಘೋಷಿಸಿದೆ. ಕಳೆದ ವರ್ಷ ಮಂಗಳೂರು ವಿಭಾಗದಲ್ಲಿ ಮೊದಲ ಬಾರಿಗೆ ಜಾರಿಗೆ ತಂದಿದ್ದ ಪ್ಯಾಕೇಜ್ ಗೆ ಉತ್ತಮ ಪ್ರತಿಕ್ರಿಯೆ ಸಿಕ್ಕಿದ ಕಾರಣ ಈ ಬಾರಿಯೂ ಪ್ಯಾಕೇಜ್ ಇರಲಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಕರಾರಸಾ.ನಿಗಮ ಮಂಗಳೂರು ವಿಭಾಗವು ದಸರಾ ಪ್ರಯುಕ್ತ ಮಂಗಳೂರಿನ ಸುತ್ತಮುತ್ತಲಿನ ದೇವಸ್ಥಾನಗಳ ದರ್ಶನಕ್ಕೆ ನರ್ಮ್ ನಗರ ಹಾಗೂ ನಗರ ವೋಲ್ವೋ

ಪ್ರಯಾಣಿಕರ ಒತ್ತಾಯದ ಮೇರೆಗೆ KSRTCಯಿಂದ ‘ದಸರಾ ದರ್ಶಿನಿ’ Read More »

ಪುನಿತ್ ಕೆರೆಹಳ್ಳಿ ಆರೋಗ್ಯ ವಿಚಾರಿಸಿದ ಬಿಜೆಪಿ ನಿಯೋಗ| ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸಾಥ್

ಸಮಗ್ರ ನ್ಯೂಸ್: ವಿನಾಃ ಕಾರಣ ತಮ್ಮನ್ನು ಗೂಂಡಾ ಕಾಯ್ದೆಯಲ್ಲಿ ಸಿಲುಕುವಂತೆ ಕಾಂಗ್ರೆಸ್ ಸರ್ಕಾರ ಮಾಡಿದೆ ಹೀಗಾಗಿ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಹಿಂದೂ ಕಾರ್ಯಕರ್ತ ಪುನೀತ್ ಕೇರೆಹಳ್ಳಿ ಅನಿರ್ದಿಷ್ಟಾವಧಿಯವರೆಗೂ ಉಪವಾಸ ಕೈಗೆತ್ತಿಕೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಂದು ಅವರನ್ನು ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ, ಸುಳ್ಯ ಶಾಸಕಿ ಭಾಗೀರತಿ ಮುರುಳ್ಯ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿದ್ದರಾಜು ಹಾಗೂ ಪರಿಷತ್ ಸದಸ್ಯ ಛಲವಾದಿ ನಾರಾಯಣ ಸ್ವಾಮಿ ಹಾಗೂ ಬಿಜೆಪಿ ಮುಖಂಡ ಭಾಸ್ಕರ್ ರಾವ್ ಭೇಟಿಯಾಗಿ ಆತ್ಮಸ್ಥೈರ್ಯ ತುಂಬಿದರು. ಈ ಕುರಿತು

ಪುನಿತ್ ಕೆರೆಹಳ್ಳಿ ಆರೋಗ್ಯ ವಿಚಾರಿಸಿದ ಬಿಜೆಪಿ ನಿಯೋಗ| ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಸಾಥ್ Read More »

ಈ ಜಾಬ್​ಗೆ ಬೇಗ ಅಪ್ಲೇ ಮಾಡಿ, ತಿಂಗಳಿಗೆ 71,000 ಸಂಬಳ!

ಸಮಗ್ರ ಉದ್ಯೋಗ: National Centre For Biological Sciences ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸುತ್ತಿದೆ. ಒಟ್ಟು 1 Program Manager ಹುದ್ದೆ ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಬೆಂಗಳೂರಿನಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಕ್ಟೋಬರ್ 6, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇದರ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ. Education: ರಾಷ್ಟ್ರೀಯ ಜೀವ ವಿಜ್ಞಾನ ಕೇಂದ್ರ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ

ಈ ಜಾಬ್​ಗೆ ಬೇಗ ಅಪ್ಲೇ ಮಾಡಿ, ತಿಂಗಳಿಗೆ 71,000 ಸಂಬಳ! Read More »

ಸಾಲು ಮರದ ತಿಮ್ಮಕ್ಕ‌ ಆರಾಮಾಗಿದ್ದಾರೆ; ಸುಳ್ಳು ಮಾಹಿತಿ ಹರಡಿದಿರಿ – ದತ್ತು‌ಪುತ್ರ ಉಮೇಶ್

ಸಮಗ್ರ ನ್ಯೂಸ್: ಶತಾಯುಷಿ ಸಾಲುಮರದ ತಿಮ್ಮಕ್ಕ ಅವರು ಉಸಿರಾಟದ ತೊಂದರೆಯಿಂದ ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯ ಅವರ ಆರೋಗ್ಯ ಸುಧಾರಿಸಿದೆ. ಆದ್ರೆ ಕೆಲವರು ತಪ್ಪಾಗಿ ತಿಳಿದು ಭಾವಪೂರ್ಣ ಶ್ರದ್ಧಾಂಜಲಿ ಎಂದು ಹಾಳುತ್ತಿದ್ದಾರೆ. ಇದು ಸುಳ್ಳು ಮಾಹಿತಿ ಎಂದು ಅವರ ದತ್ತು ಪುತ್ರ ಉಮೇಶ್‌ ಅವರು ತಿಳಿಸಿದ್ದಾರೆ. ಸಾಲುಮರದ ತಿಮ್ಮಕ್ಕ ಅವರಿಗೆ ಊಟ ತಿನ್ನಿಸುತ್ತಿರುವ ವಿಡಿಯೋ ಪೋಸ್ಟ್‌ ಮಾಡಿರುವ ಉಮೇಶ್‌, ಸಾಲುಮರದ ತಿಮ್ಮಕ್ಕ ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿದೆ. ಸುಮ್ಮನೆ ಸುಳ್ಳು

ಸಾಲು ಮರದ ತಿಮ್ಮಕ್ಕ‌ ಆರಾಮಾಗಿದ್ದಾರೆ; ಸುಳ್ಳು ಮಾಹಿತಿ ಹರಡಿದಿರಿ – ದತ್ತು‌ಪುತ್ರ ಉಮೇಶ್ Read More »

ಡಿಗ್ರಿ ಪಾಸ್​ ಆಗಿದ್ರೆ ಸಾಕು, ಈ ಜಾಬ್​ಗೆ ಅಪ್ಲೇ ಮಾಡಬಹುದು!

ಸಮಗ್ರ ಉದ್ಯೋಗ: Bagalkot Zilla Panchayat ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. 14 ಟೆಕ್ನಿಕಲ್ ಅಸಿಸ್ಟೆಂಟ್, ತಾಲೂಕ್ MIS ಕೋಆರ್ಡಿನೇಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಅಕ್ಟೋಬರ್ 19, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಇನ್ನಷ್ಟು ಮಾಹಿತಿ ನಿಮಗಾಗಿ. Job Details:ಸಿರಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- 1ಹಾರ್ಟಿಕಲ್ಚರ್ ಟೆಕ್ನಿಕಲ್ ಅಸಿಸ್ಟೆಂಟ್- 7ಫಾರೆಸ್ಟ್ರಿ ಟೆಕ್ನಿಕಲ್ ಅಸಿಸ್ಟೆಂಟ್- 4ಟೆಕ್ನಿಕಲ್ ಅಸಿಸ್ಟೆಂಟ್ (ಸಿವಿಲ್)- 1ತಾಲೂಕ್ MIS ಕೋಆರ್ಡಿನೇಟರ್- 1 Education:ಸಿರಿಕಲ್ಚರ್

ಡಿಗ್ರಿ ಪಾಸ್​ ಆಗಿದ್ರೆ ಸಾಕು, ಈ ಜಾಬ್​ಗೆ ಅಪ್ಲೇ ಮಾಡಬಹುದು! Read More »

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್| ಅ.5ರಿಂದ 13ರರವರೆಗೆ ತಿದ್ದುಪಡಿಗೆ ಅವಕಾಶ

ಸಮಗ್ರ ನ್ಯೂಸ್: ಬಿಪಿಎಲ್, ಎಪಿಎಲ್ ಕಾರ್ಡ್ ದಾರರಿಗೆ ಗುಡ್ ನ್ಯೂಸ್ ಆಹಾರ ಇಲಾಖೆ ಗುಡ್​ ನ್ಯೂಸ್​ ನೀಡಿದೆ. ಮತ್ತೆ ಕಾರ್ಡ್ ತಿದ್ದುಪಡಿಗೆ ಮತ್ತೆ ಅವಕಾಶ ನೀಡಿದ ಆಹಾರ ಇಲಾಖೆ ಆದೇಶ ನೀಡಿದೆ. ಅ.5ರಿಂದ 13ರವರೆಗೆ ಮತ್ತೆ ತಿದ್ದುಪಡಿಗೆ ಅವಕಾಶ ನೀಡಿದೆ. ಆದರೆ, ರಾಜ್ಯದ ಎಲ್ಲಾ ಭಾಗದಲ್ಲಿ ಒಮ್ಮೆಗೆ ಅವಕಾಶ ನೀಡಿದೆ ವಿಭಾಗವಾರು ತಲಾ ಮೂರು ದಿನಗಳ ಕಾಲ ರೇಷನ್​ ಕಾರ್ಡ್​ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಈ ಬಗ್ಗೆ ಆಹಾರ ಇಲಾಖೆ ಹೆಚ್ಚುವರಿ ನಿರ್ದೇಶಕ ಘ್ಯಾನೇಂದ್ರ ಮಾಹಿತಿ ಹಂಚಿಕೊಂಡಿದ್ದಾರೆ.

ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್| ಅ.5ರಿಂದ 13ರರವರೆಗೆ ತಿದ್ದುಪಡಿಗೆ ಅವಕಾಶ Read More »