ರಾಜ್ಯ

ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ

ಸಮಗ್ರ ನ್ಯೂಸ್: ಬಿಪಿಎಲ್ ಕಾರ್ಡ್ ದಾರರಿಗೆ ಆಹಾರ ಇಲಾಖೆ ಇದೀಗ ಗುಡ್​ ನ್ಯೂಸ್​ ನೀಡಿದೆ. ಹೌದು, ಬಿಪಿಎಲ್ ಕಾರ್ಡ್​ಗೆ ಫಲಾನುಭವಿ ಹೆಸರು ಸೇರ್ಪಡೆ ಮಾಡಿ, ತಿದ್ದುಪಡಿಗೆ ಅವಕಾಶ ಕೊಟ್ಟಿದ್ದು, ಅದನ್ನು ಬೆಂಗಳೂರು ಒನ್, ಕರ್ನಾಟಕ ಒನ್, ಗ್ರಾಮ ಒನ್​ ಕೇಂದ್ರಗಳಲ್ಲಿ ಬೆಳಿಗ್ಗೆ 10 ಗಂಟೆಯಿಂದ ಸಂಜೆ 7 ಗಂಟೆವರೆಗೆ ಸರಿಪಡಿಸಿಕೊಳ್ಳಬಹುದಾಗಿದೆ. ಇದನ್ನ ಮೂರು ಹಂತಗಳಲ್ಲಿ ವಿವಿಧ ಜಿಲ್ಲೆಗಳಿಗೆ ನಿಗಧಿತ ದಿನಾಂಕವನ್ನು ಕೊಡಲಾಗಿದೆ.ಅಕ್ಟೋಬರ್​ 5 ರಿಂದ 7 ರವರೆಗೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಅವಕಾಶ ನೀಡಲಾಗಿದೆ.

ಬಿಪಿಎಲ್ ಕಾರ್ಡ್ ತಿದ್ದುಪಡಿಗೆ ಅವಕಾಶ ನೀಡಿದ ಆಹಾರ ಇಲಾಖೆ Read More »

ಸೌಜನ್ಯ ಹತ್ಯಾ ಪ್ರಕರಣ| ನ್ಯಾಯಕ್ಕೆ ಆಗ್ರಹಿಸಿ‌ ಮಡಿಕೇರಿಯಲ್ಲಿ ವಾಯ್ಸ್ ಆಫ್ ಯೂತ್ ಯೂನಿಯನ್’ ವತಿಯಿಂದ ಪ್ರತಿಭಟನೆ

ಸಮಗ್ರ ನ್ಯೂಸ್: ಧರ್ಮಸ್ಥಳ ವ್ಯಾಪ್ತಿಯಲ್ಲಿ ಹನ್ನೊಂದು ವರ್ಷಗಳ ಹಿಂದೆ ನಡೆದ `ಸೌಜನ್ಯ’ ಹತ್ಯಾ ಪ್ರಕರಣದ ಮರು ತನಿಖೆ ನಡೆಸುವ ಮೂಲಕ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ವಾಯ್ಸ್ ಆಫ್ ಯೂತ್ ಯೂನಿಯನ್ ಕೊಡಗು ಜಿಲ್ಲಾ ಘಟಕ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಿತು. ನಗರದ ಇಂದಿರಾ ಗಾಂಧಿ ವೃತ್ತದಲ್ಲಿ ಜಮಾಯಿಸಿದ ಯೂನಿಯನ್‍ನ ಪದಾಧಿಕಾರಿಗಳು ಘೋಷಣೆಗಳನ್ನು ಕೂಗಿ, ಸೌಜನ್ಯ ಹತ್ಯಾ ಪ್ರಕರಣದ ಮರು ತನಿಖೆ ನಡೆಸಿ, ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು. ಈ ಸಂದರ್ಭ ಯೂನಿಯನ್ ಅಧ್ಯಕ್ಷ ಕೆ.ಆರ್.ದಿನೇಶ್ ಮಾತನಾಡಿ, ಸೌಜನ್ಯಳನ್ನು

ಸೌಜನ್ಯ ಹತ್ಯಾ ಪ್ರಕರಣ| ನ್ಯಾಯಕ್ಕೆ ಆಗ್ರಹಿಸಿ‌ ಮಡಿಕೇರಿಯಲ್ಲಿ ವಾಯ್ಸ್ ಆಫ್ ಯೂತ್ ಯೂನಿಯನ್’ ವತಿಯಿಂದ ಪ್ರತಿಭಟನೆ Read More »

University of Agriculture Sciences ಧಾರವಾಡ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ| ಟೀಚರ್ ಕೆಲಸ ಮಾಡೋ ಆಸೆ ಇದೆಯಾ? ಹಾಗಿದ್ರೆ ನಾಳೆನೆ ಇಂಟರ್​ವ್ಯೂ ಅಟೆಂಡ್ ಆಗಿ❕

ಸಮಗ್ರ ಉದ್ಯೋಗ: University of Agriculture Sciences Dharwad ಖಾಲಿ ಹುದ್ದೆಗೆ ಆಹ್ವಾನಿಸುತ್ತಿದೆ. ಒಟ್ಟು 2 Assistant Professor ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈಗಲೇ ಅಪ್ಲೈ ಮಾಡಿ. ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಆಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಿ. ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಶಿರಸಿಯಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ. ಅಕ್ಟೋಬರ್ 5, 2023 ಅಂದರೆ ನಾಳೆ ಬೆಳಗ್ಗೆ 11 ಗಂಟೆಗೆ ಸಂದರ್ಶನ ನಡೆಯುತ್ತದೆ. ಆಸಕ್ತರು ಪಾಲ್ಗೊಳ್ಳಬಹುದು. ಇನ್ನಷ್ಟು ಮಾಹಿತಿ ಇಲ್ಲಿದೆ. Job Details:ನ್ಯಾಚುರಲ್ ರಿಸೋರ್ಸ್​ ಮ್ಯಾನೇಜ್​ಮೆಂಟ್​- 1ಫಾರೆಸ್ಟ್ ಬಯಾಲಜಿ &

University of Agriculture Sciences ಧಾರವಾಡ ಖಾಲಿ ಹುದ್ದೆಗೆ ಅರ್ಜಿ ಆಹ್ವಾನ| ಟೀಚರ್ ಕೆಲಸ ಮಾಡೋ ಆಸೆ ಇದೆಯಾ? ಹಾಗಿದ್ರೆ ನಾಳೆನೆ ಇಂಟರ್​ವ್ಯೂ ಅಟೆಂಡ್ ಆಗಿ❕ Read More »

ಡಿಗ್ರಿ ಪಾಸ್​ ಆಗಿದ್ಯಾ? ಹಾಗಾದ್ರೆ ಈ ಜಾಬ್​ಗೆ ಟ್ರೈ ಮಾಡಿ, ತಿಂಗಳಿಗೆ 1 ಲಕ್ಷ ಸಂಬಳ!

ಸಮಗ್ರ ಉದ್ಯೋಗ: Sports Authority of India ಹುದ್ದೆಗೆ ಆಹ್ವಾನ ಮಾಡ್ತಾ ಇದೆ. ಒಟ್ಟು 64 ಹೈ ಪರ್ಫಾರ್ಮೆನ್ಸ್​ ಅನಾಲಿಸ್ಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 5, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಆನ್​​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಇನ್ನಷ್ಟು ಮಾಹಿತಿ ನಿಮಗಾಗಿ. Job Details:ಫಿಜಿಯೋಥೆರಪಿಸ್ಟ್- 12ಸ್ಟ್ರೆಂಥ್ & ಕಂಡಿಶನಿಂಗ್ ಎಕ್ಸ್​ಪರ್ಟ್​- 28ಫಿಜಿಯಾಲಾಜಿಸ್ಟ್​- 8ಸೈಕಾಲಾಜಿಸ್ಟ್​- 4ಬಯೋಮೆಕ್ಯಾನಿಕ್ಸ್​-10ನ್ಯೂಟ್ರಿಶನಿಸ್ಟ್-1ಬಯೋಕೆಮಿಸ್ಟ್​-1 Education:ಫಿಜಿಯೋಥೆರಪಿಸ್ಟ್- ಫಿಜಿಯೋಥೆರಪಿಯಲ್ಲಿ ಪದವಿಸ್ಟ್ರೆಂಥ್ & ಕಂಡಿಶನಿಂಗ್ ಎಕ್ಸ್​ಪರ್ಟ್​- ಸ್ಪೋರ್ಟ್ಸ್​ ಕೋಚಿಂಗ್​ನಲ್ಲಿ

ಡಿಗ್ರಿ ಪಾಸ್​ ಆಗಿದ್ಯಾ? ಹಾಗಾದ್ರೆ ಈ ಜಾಬ್​ಗೆ ಟ್ರೈ ಮಾಡಿ, ತಿಂಗಳಿಗೆ 1 ಲಕ್ಷ ಸಂಬಳ! Read More »

ಕರ್ನಾಟಕದಲ್ಲಿ ಹುದ್ದೆಗಳಿಗೆ ಆಹ್ವಾನ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ!

ಸಮಗ್ರ ಉದ್ಯೋಗ: Karnataka Public Service Commission ನೇಮಕಾತಿಯ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ವಿಸ್ತರಿಸಲಾಗಿದೆ. ಒಟ್ಟು 230 ಕಮರ್ಷಿಯಲ್ ಟ್ಯಾಕ್ಸ್​ ಇನ್ಸ್​ಪೆಕ್ಟರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಈ ಮೊದಲು ಸೆಪ್ಟೆಂಬರ್ 30, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಈಗ ಆ ದಿನಾಂಕವನ್ನು ಅಕ್ಟೋಬರ್ 31ರವರೆಗೆ ವಿಸ್ತರಿಸಲಾಗಿದೆ. ಈ ಸುವರ್ಣಾವಕಾಶವನ್ನು ಯೂಸ್​ ಮಾಡಿಕೊಳ್ಳಿ. Education:ಕರ್ನಾಟಕ ಲೋಕ ಸೇವಾ ಆಯೋಗ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ

ಕರ್ನಾಟಕದಲ್ಲಿ ಹುದ್ದೆಗಳಿಗೆ ಆಹ್ವಾನ, ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ! Read More »

PU, ಡಿಗ್ರಿ ಪಾಸಾದವರಿಗೆ ಉದ್ಯೋಗಾವಕಾಶ! ಕೈ ತುಂಬಾ ಸಂಬಳ ಸಿಗೋ ಜಾಬ್​ ನಿಮಗಾಗಿ

ಸಮಗ್ರ ಉದ್ಯೋಗ: National Board of Examinations ಹೈರಿಂಗ್​ ಮಾಡ್ತಾ ಇದೆ. ಒಟ್ಟು 48 ಜೂನಿಯರ್ ಅಸಿಸ್ಟೆಂಟ್, ಸ್ಟೆನೋಗ್ರಾಫರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇದೇ ಅಕ್ಟೋಬರ್ 20, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು. ಈ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ. Job Details:ಡೆಪ್ಯುಟಿ ಡೈರೆಕ್ಟರ್ (ಮೆಡಿಕಲ್)- 7ಲಾ ಆಫೀಸರ್- 1ಜೂನಿಯರ್ ಪ್ರೋಗ್ರಾಮರ್- 6ಜೂನಿಯರ್ ಅಕೌಂಟೆಂಟ್- 3ಸ್ಟೆನೋಗ್ರಾಫರ್- 7ಜೂನಿಯರ್ ಅಸಿಸ್ಟೆಂಟ್- 24 Age:ಡೆಪ್ಯುಟಿ ಡೈರೆಕ್ಟರ್ (ಮೆಡಿಕಲ್)-

PU, ಡಿಗ್ರಿ ಪಾಸಾದವರಿಗೆ ಉದ್ಯೋಗಾವಕಾಶ! ಕೈ ತುಂಬಾ ಸಂಬಳ ಸಿಗೋ ಜಾಬ್​ ನಿಮಗಾಗಿ Read More »

ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಮತ್ತೆ ಏರುಪೇರು

ಸಮಗ್ರ ನ್ಯೂಸ್: ಪರಿಸರ ಪ್ರೇಮಿ, ಪದ್ಮಶ್ರೀ ಪುರಸ್ಕೃತೆ ಸಾಲುಮರದ ತಿಮ್ಮಕ್ಕ ಅವರ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದೆ. ಉಸಿರಾಟದ ಸಮಸ್ಯೆಯಿಂದಾಗಿ ಅವರನ್ನು ನಿನ್ನೆ ಹಾಸನದಿಂದ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎಂದು ತಿಮ್ಮಕ್ಕ ದತ್ತು ಪುತ್ರ ಬಳ್ಳೂರು ಉಮೇಶ್ ಮಾಹಿತಿ ನೀಡಿದ್ದಾರೆ. ಬೆಂಗಳೂರಿನಿಂದ ತೆರಳಿ ಹಾಸನ ಜಿಲ್ಲೆಯ ಬೇಲೂರಿನಲ್ಲಿ ವಾಸವಿದ್ದರು. ಬೇಲೂರು ಮಲೆನಾಡು ಪ್ರದೇಶ ಆಗಿರುವುದರಿಂದ ಶೀತ ಜಾಸ್ತಿಯಾಗಿದೆ. ಕಳೆದ ಮೂರು ದಿನಗಳಿಂದ ಸ್ವಲ್ಪ ಉಸಿರಾಟದ ಸಮಸ್ಯೆಯಾಗಿತ್ತು. ಬೇಲೂರು ಆಸ್ಪತ್ರೆಯಲ್ಲಿ

ಸಾಲುಮರದ ತಿಮ್ಮಕ್ಕ ಆರೋಗ್ಯದಲ್ಲಿ ಮತ್ತೆ ಏರುಪೇರು Read More »

36 ಗಂಟೆ ಸಮುದ್ರದಲ್ಲಿದ್ದು ಬದುಕಿ ಬಂದ ಬಾಲಕ

ಸಮಗ್ರ ನ್ಯೂಸ್: ನಿರಂತರವಾಗಿ 36 ಗಂಟೆಗಳ ಕಾಲ ಸಮುದ್ರದಲ್ಲಿ ಸಾವು-ಬದುಕಿನ ನಡುವೆ ಹೋರಾಟ ನಡೆಸಿದ ಲಖನ್ ಎಂಬ ಬಾಲಕ ಕೊನೆಗೆ ಸಾವನ್ನು ಗೆದ್ದು ಬಂದ ಘಟನೆ ಗುಜರಾತ್​ನ​ ಡುಮಾಸ್‌ನಲ್ಲಿ ನಡೆದಿದೆ. ಗಣೇಶನ ವಿಗ್ರಹಕ್ಕೆ ಜೋಡಿಸಿದ್ದ ಮರದ ಸಹಾಯದಿಂದ ಅವರು 36 ಗಂಟೆಗಳ ಕಾಲ ಸಮುದ್ರದಲ್ಲಿಯೇ ಇದ್ದು, ಜೀವ ಉಳಿಸಿಕೊಂಡು ಬಂದಿದ್ದಾನೆ.ಸೂರತ್‌ನ ಮೊರಭಾಗಲ್ ಪ್ರದೇಶದ 13 ವರ್ಷದ ಬಾಲಕ ಲಖನ್ ದೇವಿಪೂಜಕ್ ಸಮುದ್ರದಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ ಎನ್ನಲಾಗಿತ್ತು. ಕುಟುಂಬ ಸಮೇತ ಬಂದಿದ್ದ ಲಖನ್ ಅಂಬಾಜಿ ದರ್ಶನದ ಬಳಿಕ ಡುಮಾಸ್

36 ಗಂಟೆ ಸಮುದ್ರದಲ್ಲಿದ್ದು ಬದುಕಿ ಬಂದ ಬಾಲಕ Read More »

ಬೆಂಗಳೂರು: ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಐಟಿ ಶಾಕ್

ಸಮಗ್ರ ನ್ಯೂಸ್: ತೆರಿಗೆ ವಂಚನೆ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ 10ಕ್ಕೂ ಹೆಚ್ಚು ಉದ್ಯಮಿಗಳ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ಉದ್ಯಮಿಗಳಿಗೆ ಶಾಕ್ ನೀಡಿದ್ದಾರೆ. ಉದ್ಯಮಿಗಳ ನಿವಾಸ ಹಾಗೂ ಸಂಸ್ಥೆಗಳು, ಮನೆ, ಕಛೇರಿ, ಮೇಲೆ ದಾಳಿ ನಡೆಸಿ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಬಲ್ಲ ಮೂಲಗಳಿಂದ ತಿಳಿದು ಬಂದಿದೆ. ಹತ್ತಕ್ಕೂ ಹೆಚ್ಚು ಉದ್ಯಮಿಗಳ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು, ಈ ವೇಳೆ ಮನೆ ಕಛೇರಿಯಲ್ಲಿರುವ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಬೆಂಗಳೂರು: ಬೆಳ್ಳಂಬೆಳಗ್ಗೆ ಉದ್ಯಮಿಗಳಿಗೆ ಐಟಿ ಶಾಕ್ Read More »

ಧಾರವಾಡದಲ್ಲಿ ಉದ್ಯೋಗದ ಸುವರ್ಣಾವಕಾಶ! ಬೇಗ ಆಪ್ಲೆ ಮಾಡಿ, ಇವತ್ತೇ ಲಾಸ್ಟ್ ಡೇಟ್

ಸಮಗ್ರ ಉದ್ಯೋಗ: Indian Institute of Technology Dharwad ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 2 ಪ್ರಾಜೆಕ್ಟ್​ ಅಸಿಸ್ಟೆಂಟ್, ಪ್ರಾಜೆಕ್ಟ್​ ಅಸೋಸಿಯೇಟ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಇನ್ನಷ್ಟು ಮಾಹಿತಿ ನಿಮಗಾಗಿ Job details:ಪ್ರಾಜೆಕ್ಟ್​ ಅಸಿಸ್ಟೆಂಟ್ – 1ಪ್ರಾಜೆಕ್ಟ್​ ಅಸೋಸಿಯೇಟ್- 1 Education:ಪ್ರಾಜೆಕ್ಟ್​ ಅಸಿಸ್ಟೆಂಟ್ – ಡಿಪ್ಲೊಮಾ, ಬಿ.ಎಸ್ಸಿಪ್ರಾಜೆಕ್ಟ್​ ಅಸೋಸಿಯೇಟ್- ಸ್ನಾತಕೋತ್ತರ ಪದವಿ Age:ಪ್ರಾಜೆಕ್ಟ್​ ಅಸಿಸ್ಟೆಂಟ್ – 50 ವರ್ಷಪ್ರಾಜೆಕ್ಟ್​ ಅಸೋಸಿಯೇಟ್- 35 ವರ್ಷ ಅದೇ

ಧಾರವಾಡದಲ್ಲಿ ಉದ್ಯೋಗದ ಸುವರ್ಣಾವಕಾಶ! ಬೇಗ ಆಪ್ಲೆ ಮಾಡಿ, ಇವತ್ತೇ ಲಾಸ್ಟ್ ಡೇಟ್ Read More »