ರಾಜ್ಯ

ಹಳಿ ತಪ್ಪಿದ ರೀ ರೈಲು ನಮ್ಮ ಮೆಟ್ರೋದಲ್ಲಿ ಸಂಚಾರ ವ್ಯತ್ಯಯ

ಸಮಗ್ರ ನ್ಯೂಸ್: ಬೆಂಗಳೂರಿನ ನಮ್ಮ ಮೆಟ್ರೋ ಸಂಚಾರದಲ್ಲಿ ಇಂದು ವ್ಯತ್ಯವಾಗಿದ್ದು. ರೀ ರೈಲ್ ಹಳಿತಪ್ಪಿದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆಯಿಂದ ಹಸಿರು ಮಾರ್ಗದ ನಮ್ಮ ಮೆಟ್ರೋ (Namma Metro) ಸಂಚಾರದಲ್ಲಿ ಭಾರೀ ವ್ಯತ್ಯಯವಾಗಿದೆ. ಮೆಟ್ರೋ ರೈಲುಗಳಲ್ಲಿ ತಾಂತ್ರಿಕ ತೊಂದರೆಯಾದಾಗ ಅದನ್ನು ಸರಿಪಡಿಸಲು ಬಳಸುವ ರೀ ರೈಲ್ ವಾಹನವೇ ಹಳಿತಪ್ಪಿದೆ. ರಾಜಾಜಿನಗರ ಮೆಟ್ರೋ ನಿಲ್ದಾಣ ಸಮೀಪದ ಕರ್ವ್ ನಲ್ಲಿ ಈ ಘಟನೆ ನಡೆದಿದೆ. ಹೀಗಾಗಿ ಗ್ರೀನ್ ಲೈನ್​ನಲ್ಲಿ ನಮ್ಮ ಮೆಟ್ರೋ ಏಕಮುಖವಾಗಿ ಮಾತ್ರ ಸಂಚರಿಸುತ್ತಿವೆ. ಇದರಿಂದ ಪ್ರಯಾಣಿಕರಿಗೆ ತೊಂದರೆಯಾಗಿದೆ. ಈ

ಹಳಿ ತಪ್ಪಿದ ರೀ ರೈಲು ನಮ್ಮ ಮೆಟ್ರೋದಲ್ಲಿ ಸಂಚಾರ ವ್ಯತ್ಯಯ Read More »

ಮಡಿಕೇರಿ; ನಗರ ದಸರಾ ಅಲಂಕಾರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಸಮಗ್ರ ನ್ಯೂಸ್: 2023ನೇ ಸಾಲಿನ ಮಡಿಕೇರಿ ನಗರ ದಸರಾ ಅಲಂಕಾರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಸೆ.2ರಂದು ಮಡಿಕೇರಿ ನಗರದ ದಸರಾ ಸಮಿತಿ ಕಚೇರಿಯಲ್ಲಿ ನಡೆಯಿತು. ಅಲಂಕಾರ ಸಮಿತಿಯ ಅಧ್ಯಕ್ಷರಾದ ಮುನೀರ್ ಮಾಚರ್ ಎಂ.ಎ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಗೌರವ ಸಲಹೆಗಾರರಾಗಿ ಮಂಜುನಾಥ್. ಪಿ. ಜಿ. ಉಪಾಧ್ಯಕ್ಷರಾಗಿ ರವಿಗೌಡ. ಪ್ರಧಾನ ಕಾರ್ಯದರ್ಶಿಯಾಗಿ ಅರ್ಜುನ್ ರಾಜೇಂದ್ರ. ಕಾರ್ಯದರ್ಶಿಯಾಗಿ ಶರಣ್. ಕೆ. ಸಹ ಕಾರ್ಯದರ್ಶಿಯಾಗಿ ಲಿಲ್ಲಿಗೌಡ. ಖಜಾಂಜಿ ಸುನೀಲ್.ಟಿ.ಎಸ್. ಸಂಘಟನಾ ಕಾರ್ಯದರ್ಶಿ ಪುನೀತ್.ಜಿ. ಎನ್ , ಉಪ ಸಂಘಟನಾ

ಮಡಿಕೇರಿ; ನಗರ ದಸರಾ ಅಲಂಕಾರ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ Read More »

ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ.. 2 ವರ್ಷದ ಮಗು ಸೇರಿ ಇಬ್ಬರು ಸಾವು

ಸಮಗ್ರ ನ್ಯೂಸ್: ಬೆಂಗಳೂರಿನ ಸೋಮಪುರ ಬಳಿಯ ನೈಸ್ ರಸ್ತೆಯಲ್ಲಿ ಬೆಳ್ಳಂಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ ಎರಡು ವರ್ಷದ ಪುಟ್ಟ ಮಗು ಸೇರಿದಂತೆ ಇಬ್ಬರು ಮೃತಪಟ್ಟಿದ್ದಾರೆ. ಇನ್ನಿಬ್ಬರಿಗೆ ಗಾಯಗಳಾಗಿವೆ. ಮೈಸೂರು ರಸ್ತೆ ಕಡೆಯಿಂದ ಕನಕಪುರ ರಸ್ತೆ ಕಡೆಗೆ ತೆರಳುತಿದ್ದ ಕಾರು, ನಿಯಂತ್ರಣ ತಪ್ಪಿ ಲಾರಿಗೆ ಡಿಕ್ಕಿ ಹೊಡೆದು ಬಳಿಕ ಮೋರಿಯ ಗೋಡೆಗೆ ಗುದ್ದಿದೆಪರಿಣಾಮ ಕಾರಿನಲ್ಲಿದ್ದ ಸಿಂಧು ಹಾಗೂ ಎರಡು ವರ್ಷದ ಪುಟ್ಟ ಮಗು ಸಾವನ್ನಪ್ಪಿದ್ದಾರೆ. ಇನ್ನು ಗಾಯಾಳು ಮಹೇಂದ್ರ ಹಾಗೂ ಇನ್ನೊಂದು ಮಗುವನ್ನು ಹತ್ತಿರದ ಖಾಸಗಿ

ಬೆಂಗಳೂರಿನ ನೈಸ್ ರಸ್ತೆಯಲ್ಲಿ ಭೀಕರ ಅಪಘಾತ.. 2 ವರ್ಷದ ಮಗು ಸೇರಿ ಇಬ್ಬರು ಸಾವು Read More »

ಉದ್ಯೋಗಾಕಾಂಕ್ಷಿಗಳೇ ಇಲ್ಲಿ ಗಮನಿಸಿ/ ಅಕ್ಟೋಬರ್ 6 ಮತ್ತು 7 ರಂದು ಆಳ್ವಾಸ್ ಪ್ರಗತಿ ಮೇಳ

ಸಮಗ್ರ ನ್ಯೂಸ್: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸುತ್ತಿರುವ ಬೃಹತ್ ಉದ್ಯೋಗ ಮೇಳ ‘ಆಳ್ವಾಸ್ ಪ್ರಗತಿ – 2023’ ಇದೇ ಅಕ್ಟೋಬರ್ 6 ಮತ್ತು 7 ರಂದು ಮೂಡುಬಿದಿರೆಯ ಆಳ್ವಾಸ್ ಕಾಲೇಜು ಆವರಣದಲ್ಲಿ ನಡೆಯಲಿದೆ. ಈ ಉದ್ಯೋಗ ಮೇಳದಲ್ಲಿ 200ಕ್ಕೂ ಅಧಿಕ ಪ್ರತಿಷ್ಟಿತ ಕಂಪೆನಿಗಳು ಭಾಗವಹಿಸುತ್ತಿದ್ದು, ಹಲವಾರು ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸಿ ಕೊಡಲಿದೆ. ಆಳ್ವಾಸ್ ಪ್ರಗತಿ ಉದ್ಯೋಗ ಮೇಳದಲ್ಲಿ ಈಗಾಗಲೇ 165 ಕಂಪೆನಿಗಳು ತಮ್ಮ ಹೆಸರನ್ನು ನೋಂದಾಯಿಸಿಕೊಂಡಿದ್ದು, ಹೆಚ್ಚುವರಿಯಾಗಿ 35 ಕಂಪೆನಿಗಳು ಉದ್ಯೋಗಾವಕಾಶಗಳನ್ನು ಒದಗಿಸಿಕೊಡಲಿದೆ. ಇದರಲ್ಲಿ ಮೂರು ಕಂಪೆನಿಗಳು

ಉದ್ಯೋಗಾಕಾಂಕ್ಷಿಗಳೇ ಇಲ್ಲಿ ಗಮನಿಸಿ/ ಅಕ್ಟೋಬರ್ 6 ಮತ್ತು 7 ರಂದು ಆಳ್ವಾಸ್ ಪ್ರಗತಿ ಮೇಳ Read More »

ಶಕ್ತಿಧಾಮ ಮಕ್ಕಳ ಜೊತೆ ಶಿವಣ್ಣ ಗಾಂಧಿ ಜಯಂತಿ ಸಂಭ್ರಮ

ಸಮಗ್ರ ನ್ಯೂಸ್: ಇಂದು ಗಾಂಧಿ ಜಯಂತಿ ಸಂಭ್ರಮ, ಈ ಸಂಭ್ರಮದಲ್ಲಿ ಶಕ್ತಿಧಾಮ ಮಕ್ಕಳ ಜೊತೆ ಶಿವಣ್ಣ ಇಂದು ಗಾಂಧಿ ಜಯಂತಿ ಆಚರಿಸಿದ್ದಾರೆ. ಮೈಸೂರಿನಲ್ಲಿರುವ ಶಕ್ತಿಧಾಮದ ಮಕ್ಕಳ ಜೊತೆ ಗಾಂಧಿ ಜಯಂತಿ ಆಚರಿಸಿದ್ದಾರೆ. ಗಾಂಧಿ ಜಯಂತಿ ಆಚರಣೆ ಹಿನ್ನೆಲೆ ಶಕ್ತಿಧಾಮದಲ್ಲಿ ಅನೇಕ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಗಾಂಧಿ ಜಯಂತಿ ಆಚರಣೆ, ನಾಯಕರ ಚಿಂತನೆಯನ್ನು ಮಕ್ಕಳು ಅಳವಡಿಸಿಕೊಳ್ಳಲಿ ಎಂದ ಶಿವಣ್ಣ, ಗಾಂಧಿ ಮತ್ತು ಲಾಲ್​ ಬಹದ್ದೂರ್​ ಶಾಸ್ತ್ರಿ ರೀತಿ ವೇಷ ಧರಿಸಿದ ಮಕ್ಕಳ ಜೊತೆ ನಿಂತು ಶಿವರಾಜ್​ಕುಮಾರ್​ ಪೋಟೋ ತೆಗೆಸಿಕೊಂಡಿದ್ದಾರೆ.

ಶಕ್ತಿಧಾಮ ಮಕ್ಕಳ ಜೊತೆ ಶಿವಣ್ಣ ಗಾಂಧಿ ಜಯಂತಿ ಸಂಭ್ರಮ Read More »

ಬೆಂಗಳೂರು ಮೆಟ್ರೋದಲ್ಲಿ ಬಂಪರ್ ಉದ್ಯೋಗಾವಕಾಶ! ತಿಂಗಳಿಗೆ ಲಕ್ಷಗಟ್ಟಲೆ ಸಂಬಳ

ಸಮಗ್ರ ಉದ್ಯೋಗ: Bengaluru Metro Rail Corporation Limited ಖಾಲಿ ಇರುವ ಹುದ್ದೆಗಳು ಇವೆ ಎಂದು ಹೈರಿಂಗ್ ಮಾಡ್ತಾ ಇದ್ದಾರೆ. ಒಟ್ಟು 8 ಡೆಪ್ಯುಟಿ ಚೀಫ್ ಎಂಜಿನಿಯರ್, ಅಡಿಶನಲ್ ಚೀಫ್​ ಎಂಜಿನಿಯರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಿ. ಆಸಕ್ತರು Online & Offline ಮೂಲಕ ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 25, 2023 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಸಂಪೂರ್ಣ ವಿವರ ಇಲ್ಲಿದೆ ನೋಡಿ. Education:ಚೀಫ್ ಎಂಜಿನಿಯರ್ (ಎಲೆಕ್ಟ್ರಿಕಲ್)- ಎಲೆಕ್ಟ್ರಿಕಲ್ / ಎಲೆಕ್ಟ್ರಿಕಲ್

ಬೆಂಗಳೂರು ಮೆಟ್ರೋದಲ್ಲಿ ಬಂಪರ್ ಉದ್ಯೋಗಾವಕಾಶ! ತಿಂಗಳಿಗೆ ಲಕ್ಷಗಟ್ಟಲೆ ಸಂಬಳ Read More »

ಕುಂದಾಪುರ: ಚೂರಿ ಇರಿತಕ್ಕೊಳಗಾದ ವ್ಯಕ್ತಿ ಮೃತ್ಯು

ಸಮಗ್ರ ನ್ಯೂಸ್:ಕುಂದಾಪುರದಲ್ಲಿ ಅ. 1ರಂದು ಚೂರಿ ಇರಿತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಖಾರ್ವಿಕೇರಿ ನಿವಾಸಿ ಬನ್ಸ್ ರಾಘು ಅಲಿಯಾಸ್ ರಾಘವೇಂದ್ರ ಶೇರಿಗಾರ್(42) ಅವರು ಚಿಕಿತ್ಸೆ ಫಲಿಸದೆ ಅ. 2ರಂದು ಮೃತ ಪಟ್ಟಿದ್ದಾರೆ. ಭಾನುವಾರ(ಅ.1) ಸಂಜೆ ಸುಮಾರು 7 ಗಂಟೆಗೆ ರಾಘವೇಂದ್ರ ಅವರು ಕಾರಿನಲ್ಲಿ ಕುಂದಾಪುರದ ಚಿಕ್ಕನ್ ಸಾಲ್ ರಸ್ತೆಯ ಅಂಚೆ ಕಚೇರಿ ಸಮೀಪ ಇರುವ ನ್ಯೂ ಡೆಲ್ಲಿ ಬಜಾರ್ ಅಂಗಡಿ ಬಳಿ ಹೋಗುತ್ತಿರುವಾಗ ವ್ಯಾಗನರ್ ಕಾರಿನಲ್ಲಿ ಬಂದಿದ್ದ ವ್ಯಕ್ತಿಯೊಬ್ಬ ಚೂರಿಯಿಂದ ರಾಘವೇಂದ್ರ ಅವರ ತೊಡೆಗೆ ಇರಿದು ಪರಾರಿಯಾಗಿದ್ದ. ಗಂಭೀರವಾಗಿ

ಕುಂದಾಪುರ: ಚೂರಿ ಇರಿತಕ್ಕೊಳಗಾದ ವ್ಯಕ್ತಿ ಮೃತ್ಯು Read More »

ಬೆಂಗಳೂರು: ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು

ಸಮಗ್ರ ನ್ಯೂಸ್: ರಾಜಧಾನಿ ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ​ಕಾರಿಗೆ ಕಾರಿಗೆ ಆಸ್ಮಿಕವಾಗಿ ಬೆಂಕಿ ಹೊತ್ತಿಕೊಂಡು ಉರಿದು ಸುಟ್ಟು ಭಸ್ಮವಾದ ಘಟನೆ ಶನಿವಾರ ನಡೆದಿದೆ. ಈ ಕುರಿತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಘಟನೆ ಬಗ್ಗೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿ ಆಗಿದ್ದಾರೆ. ಘಟನೆಯಲ್ಲಿ ಯಾವುದೇ ಹಾನಿ ಆಗಿಲ್ಲ ಎಂದು ವರದಿ ಆಗಿದೆ. ಈ ಎಲೆಕ್ಟ್ರಿಕ್ ಕಾರನ್ನು ಸ್ವತಃ ಮಾಲೀಕರೆ ಚಲಾಯಿಸುತ್ತಿದ್ದರು. ಮುಂದಿನ ಕಾರು ಬಾನೆಟ್ ಮೇಲೆ ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ತಕ್ಷಣ ಕಾರು

ಬೆಂಗಳೂರು: ಚಲಿಸುತ್ತಿರುವಾಗಲೇ ಹೊತ್ತಿ ಉರಿದ ಎಲೆಕ್ಟ್ರಿಕ್ ಕಾರು Read More »

ಶಿವಮೊಗ್ಗದಲ್ಲಿ ಕಲ್ಲುತೂರಾಟ; ಸೆಕ್ಷನ್ ಜಾರಿ| ತಿಳಿಯಾದ ಪರಿಸ್ಥಿತಿ

ಸಮಗ್ರ ನ್ಯೂಸ್: ಶಿವಮೊಗ್ಗದಲ್ಲಿ ಈದ್​ ಮಿಲಾದ್ ಪ್ರಯುಕ್ತ ನಡೆದ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದಿದ್ದು ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಗಿಗುಡ್ಡ ಪ್ರದೇಶದಲ್ಲಿ 144 ಸೆಕ್ಷನ್‌ ಜಾರಿ ಮಾಡಲಾಗಿದೆ. ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ. ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆಯಲ್ಲಿ ಇಲ್ಲಿನ ರಾಗಿಗುಡ್ಡ-ಶಾಂತಿನಗರ ಪ್ರದೇಶದಲ್ಲಿ ಭಾನುವಾರ ಕಟೌಟ್ ವಿಚಾರದಲ್ಲಿ ಉಂಟಾದ ವಾಗ್ವಾದ ಹಿಂಸೆಗೆ ತಿರುಗಿದೆ. ಈ ವೇಳೆ ಹಿಂದೂ ಸಮುದಾಯದ 6ಕ್ಕೂ ಹೆಚ್ಚು ಮನೆಗಳು ಹಾಗೂ ವಾಹನಗಳ ಮೇಲೆ ಗುಂಪೊಂದು ಕಲ್ಲು ತೂರಾಟ

ಶಿವಮೊಗ್ಗದಲ್ಲಿ ಕಲ್ಲುತೂರಾಟ; ಸೆಕ್ಷನ್ ಜಾರಿ| ತಿಳಿಯಾದ ಪರಿಸ್ಥಿತಿ Read More »

ಅರಣ್ಯ ಇಲಾಖೆ ವತಿಯಿಂದ ಚಾರ್ಮಾಡಿ ಘಾಟ್ ನಲ್ಲಿ ಸ್ವಚ್ಚತಾ ಕಾರ್ಯ

ಸಮಗ್ರ ನ್ಯೂಸ್: ಮೂಡಿಗೆರೆ ಅರಣ್ಯ ಇಲಾಖೆಯ ವತಿಯಿಂದ ಚಾರ್ಮಾಡಿ ಘಾಟ್ ವಲಯದ ಮಲಯ ಮಾರುತ ಗಡಿ ಭಾಗದವರೆಗೆ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ ನಡೆಸಲಾಯಿತು. ಮೂಡಿಗೆರೆ ವಲಯ ಅರಣ್ಯ ಅಧಿಕಾರಿ ಚರಣ್ ಕುಮಾರ್ ಮಾತನಾಡಿ ‘ಪ್ರತಿ ವರ್ಷ ಅಕ್ಟೋಬರ್ 1 ರಿಂದ 7ರವರೆಗೆ ವನ್ಯ ಜೀವಿ ಸಪ್ತಾಹವನ್ನು ಇಲಾಖೆ ವತಿಯಿಂದ ಆಚರಿಸುತ್ತೇವೆ. ಈ ವರ್ಷವೂ ನಮ್ಮ ಎಲ್ಲಾ ಸಿಬ್ಬಂದಿಗಳ ಜೊತೆಗೆ ಚಾರ್ಮಾಡಿ ರಸ್ತೆ ಭಾಗದಲ್ಲಿ ಬಿದ್ದ ಪ್ಲಾಸ್ಟಿಕ್ ಮತ್ತಿತರ ಕಸಗಳನ್ನು ಹೆಕ್ಕಿ ಸ್ವಚ್ಚತಾ ಆಂದೋಲನ ಮಾಡುತ್ತಿದ್ದೇವೆ.

ಅರಣ್ಯ ಇಲಾಖೆ ವತಿಯಿಂದ ಚಾರ್ಮಾಡಿ ಘಾಟ್ ನಲ್ಲಿ ಸ್ವಚ್ಚತಾ ಕಾರ್ಯ Read More »