ಕಾವೇರಿ ವಿವಾದ| ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ನಟ ಪ್ರೇಮ್
ಸಮಗ್ರ ನ್ಯೂಸ್: ಕಾವೇರಿ ನದಿ ನೀರಿಗಾಗಿ ನಡೆದ ಕರ್ನಾಟಕ ಬಂದ್ ನಲ್ಲಿ ಭಾಗಿಯಾಗಿದ್ದ ನಟ ನೆನಪಿರಲಿ ಪ್ರೇಮ್, ಇಂದು(ಅ.1) ಪತ್ರ ಚಳವಳಿಯಲ್ಲಿ ಭಾಗಿಯಾಗಿದ್ದಾರೆ. ಕರ್ನಾಟಕ ರಕ್ಷಣಾ ವೇದಿಕೆ ಕರೆಕೊಟ್ಟಿದ್ದ ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆಯಿರಿ ಚಳವಳಿಯಲ್ಲಿ ಭಾಗಿಯಾಗಿ, ತಮ್ಮ ರಕ್ತದಲ್ಲಿ ಪ್ರೇಮ್ ಪ್ರಧಾನಿಗೆ ಪತ್ರ ಬರೆದಿದ್ದಾರೆ. ಕನ್ನಡ ನೆಲ-ಜಲ ವಿಷಯದಲ್ಲಿ ಹೋರಾಡಲು ಪ್ರೇಮ್ ಯಾವತ್ತಿಗೂ ಮುಂದಾಗಿದ್ದು, ಅನೇಕ ಹೋರಾಟಗಳಲ್ಲೂ ಅವರು ಭಾಗಿಯಾಗಿದ್ದಾರೆ. ಇದೀಗ ರಕ್ತದಲ್ಲಿ ಪತ್ರ ಬರೆದು, ಆ ಪತ್ರವನ್ನು ಪ್ರಧಾನಿ ಕಳುಹಿಸಿದ್ದಾರೆ. ಕಾವೇರಿ ವಿಷಯದಲ್ಲಿ ಮಧ್ಯಸ್ತಿಕೆ
ಕಾವೇರಿ ವಿವಾದ| ರಕ್ತದಲ್ಲಿ ಪ್ರಧಾನಿಗೆ ಪತ್ರ ಬರೆದ ನಟ ಪ್ರೇಮ್ Read More »










