ರಾಜ್ಯ

ಕಾವೇರಿ ನೀರು ಬಿಡಲು ಸಾಧ್ಯವಿಲ್ಲ, ನಾಳೆಯೇ ಮರುಪರಿಶೀಲನಾ ಅರ್ಜಿ ಸಲ್ಲಿಕೆ – ಸಿಎಂ

ಸಮಗ್ರ ನ್ಯೂಸ್: ಕಾವೇರಿ ನೀರು ನಿರ್ವಹಣಾ ಮಂಡಳಿ ಹಾಗೂ ಸುಪ್ರೀಂಕೋರ್ಟ್ ಮುಂದೆ ನಾಳೆಯೇ ‘ನಮ್ಮ ಬಳಿ ನೀರು ಇಲ್ಲ, ನೀರು ಬಿಡಲು ಸಾಧ್ಯವಿಲ್ಲ’ ಎಂದು ಮರುಪರಿಶೀಲನಾ ಅರ್ಜಿ ಹಾಕಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರು, ಅಡ್ವೊಕೇಟ್ ಜನರಲ್ ಅವರೊಂದಿಗೆ ನಡೆದ ಸಭೆಯ ನಂತರ ಗೃಹ ಕಚೇರಿ ಕೃಷ್ಣಾದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. ರಾಜ್ಯದಲ್ಲಿ ಶಾಂತಿಯುತವಾಗಿ ಬಂದ್ ನಡೆದಿದ್ದು, ಇದಕ್ಕೆ ಸಹಕರಿಸಿದ ಸಾರ್ವಜನಿಕರನ್ನು, ಸಂಘ ಸಂಸ್ಥೆಗಳಿಗೆ, ಅಭಿನಂದಿಸಿದ ಮುಖ್ಯಮಂತ್ರಿಗಳು ಎಲ್ಲಿಯೂ ಅಹಿತಕರ ಘಟನೆ

ಕಾವೇರಿ ನೀರು ಬಿಡಲು ಸಾಧ್ಯವಿಲ್ಲ, ನಾಳೆಯೇ ಮರುಪರಿಶೀಲನಾ ಅರ್ಜಿ ಸಲ್ಲಿಕೆ – ಸಿಎಂ Read More »

ಕುಕ್ಕೆ ಸುಬ್ರಹ್ಮಣ್ಯನ ಹುಂಡಿಗೆ ಹಾಕಿದ ಹಣ ಏನಾಗುತ್ತೆ ಗೊತ್ತಾ? ಸೋಶಿಯಲ್ ಮೀಡಿಯಾದಲ್ಲಿ ತಪ್ಪುಸಂದೇಶ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಕುಕ್ಕೆ ಪೇಸ್ ಬುಕ್ ಪೇಜ್

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಮತ್ತು ಅದರ ಆದಾಯ ಕುರಿತಾದ ಸುದ್ದಿಗಳು ಆಗಾಗ್ಗೆ ವೈರಲ್ ಆಗ್ತಾ ಇರುತ್ತವೆ. ಅದರಲ್ಲೂ ಕೆಲವೊಂದು ವ್ಯಕ್ತಿಗಳು ಕ್ಷೇತ್ರದ ಕುರಿತಂತೆ ತಪ್ಪು ಸಂದೇಶಗಳನ್ನು ಹರಡುತ್ತಿದ್ದಾರೆ. ಈ ಬೆನ್ನಲ್ಲೇ ಎಚ್ಚೆತ್ತುಕೊಂಡ ದೇವಸ್ಥಾನದ ಆಡಳಿತ ತನ್ನ ಸೋಶಿಯಲ್ ಪೇಜ್ ನಲ್ಲಿ ಕುಕ್ಕೆ ದೇಗುಲದ ಆದಾಯ ಮತ್ತು ಅದರ ನಿರ್ವಹಣೆ ಬಗ್ಗೆ ಭಕ್ತರಿಗೆ ಸ್ಪಷ್ಟವಾದ ಮಾಹಿತಿ ನೀಡಿದೆ. ಹಾಗಾದರೆ ದೇವಳದ ಮೀಡಿಯಾ ಪೇಜ್ ನಲ್ಲಿ ಏನಿದೆ? ‘ಅನೇಕ ದಿನಗಳಿಂದ ಭಕ್ತರು ಮತ್ತು ಸಾರ್ವಜನಿಕರಲ್ಲಿ ತಪ್ಪು ಅಭಿಪ್ರಾಯ

ಕುಕ್ಕೆ ಸುಬ್ರಹ್ಮಣ್ಯನ ಹುಂಡಿಗೆ ಹಾಕಿದ ಹಣ ಏನಾಗುತ್ತೆ ಗೊತ್ತಾ? ಸೋಶಿಯಲ್ ಮೀಡಿಯಾದಲ್ಲಿ ತಪ್ಪುಸಂದೇಶ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಕುಕ್ಕೆ ಪೇಸ್ ಬುಕ್ ಪೇಜ್ Read More »

ಎಡಿಜಿಪಿ ಅಲೋಕ್ ಕುಮಾರ್ ಸೇರಿ ಇಬ್ಬರು ಅಧಿಕಾರಿಗಳ ವರ್ಗಾವಣೆ

ಸಮಗ್ರ ನ್ಯೂಸ್: ಮೂರು ತಿಂಗಳ ಹಿಂದೆಯಷ್ಟೇ ಕಾನೂನು ಮತ್ತು ಸುವ್ಯವಸ್ಥೆಯಿಂದ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿಯಾಗಿ ವರ್ಗಾವಣೆಯಾಗಿದ್ದ ಅಲೋಕ್ ಕುಮಾರ್ ಅವರನ್ನು ಇದೀಗ ಮತ್ತೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಹೌಸಿಂಗ್ ಸೊಸೈಟಿಯ ಎಂಡಿ ಆಗಿ ಕಾರ್ಯ ನಿರ್ವಹಿಸುತ್ತಿದ್ದ ರಾಮಚಂದ್ರ ರಾವ್ ಅವರಿಗೆ ಮುಂಬಡ್ತಿ ಭಾಗ್ಯ ನೀಡಿದೆ. ರಾವ್ ಅವರನ್ನು ಡಿಜಿಪಿಯಾಗಿ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ ಸೇರಿದಂತೆ

ಎಡಿಜಿಪಿ ಅಲೋಕ್ ಕುಮಾರ್ ಸೇರಿ ಇಬ್ಬರು ಅಧಿಕಾರಿಗಳ ವರ್ಗಾವಣೆ Read More »

ಕುಶಾಲನಗರ: ಕನ್ನಡ ಸಿರಿ ಸ್ನೇಹ ಬಳಗದಿಂದ ಡಾ.ಅನುರಾಧಾ ಕುರುಂಜಿಯವರಿಗೆ ಗೌರವಾರ್ಪಣೆ

ಸಮಗ್ರ ನ್ಯೂಸ್: ಡಾ.ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಪುರಸ್ಕೃತರಾದ ಸುಳ್ಯದ ಉಪನ್ಯಾಸಕಿ ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರೆ ಡಾ. ಅನುರಾಧಾ ಕುರುಂಜಿಯವರನ್ನು ಕುಶಾಲನಗರದ ಕನ್ನಡ ಸಿರಿ ಸ್ನೇಹ ಬಳಗದಿಂದ ಗೌರವಿಸಲಾಯಿತು. ಕಾವೇರಿ ನಿಸರ್ಗಧಾಮದಲ್ಲಿ ನಡೆದ “ಸಿರಿ ಸಂಭ್ರಮ” ಕವಿಗೋಷ್ಠಿ ಹಾಗೂ ಕೃತಿ ಬಿಡುಗಡೆ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ವೇದಿಕೆಯಲ್ಲಿ ಸ್ನೇಹ ಬಳಗದ ಅಧ್ಯಕ್ಷ ಲೋಕೇಶ್ ಸಾಗರ್ ಅವರು ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಗೌರವಿಸಿದರು. ಈ ಸಂದರ್ಭದಲ್ಲಿ ವಿಜಯ ವಿಷ್ಣು ಭಟ್, ಉಷಾ, ಸಂತೋಷ ಕುಡೆಕಲ್ಲು, ರಂಗಸ್ವಾಮಿ, ಉರ

ಕುಶಾಲನಗರ: ಕನ್ನಡ ಸಿರಿ ಸ್ನೇಹ ಬಳಗದಿಂದ ಡಾ.ಅನುರಾಧಾ ಕುರುಂಜಿಯವರಿಗೆ ಗೌರವಾರ್ಪಣೆ Read More »

ಆಕಸ್ಮಿಕ ಬೆಂಕಿಗೆ ಮನೆ ಗೋಡೆ ಬಿದ್ದು 6 ಜನರಿಗೆ ಗಂಭೀರ

ಸಮಗ್ರ ನ್ಯೂಸ್: ಆಕಸ್ಮಿಕವಾಗಿ ಸ್ಫೋಟಗೊಂಡು ಮನೆ ಗೋಡೆ ಕುಸಿದು ಆರು ಜನರಿಗೆ ಗಂಭೀರ ಗಾಯವಾದ ಘಟನೆ ತುಮಕೂರು ಜಿಲ್ಲೆಯ ಶಿರಾ ನಗರದಲ್ಲಿ ನಡೆದಿದೆ. ಮಧುಗಿರಿ ರಸ್ತೆಯ ಪಾರ್ಕ್ ಮೊಹಲ್ಲಾದ ನಜೀರ್ ಎಂಬವರ ಮನೆಯಲ್ಲಿ ಈ ಘಟನೆ ನಡೆದಿದ್ದು, ಕೂಡಲೇ ಗಾಯವಾದವರನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಫೋಟದಲ್ಲಿ ಆರು ಮಂದಿಗೆ ಗಾಯಗಳಾಗಿದ್ದು, ಸ್ಫೋಟಕ್ಕೆ ನಿಖರ ಮಾಹಿತಿ ಇನ್ನೂ ತಿಳಿದುಬಂದಿಲ್ಲ. ಸ್ಥಳಕ್ಕೆ ತುಮಕೂರು ಎಸ್ಪಿ ಕೆ.ವಿ ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆಗೆ ನಿಖರ ಕಾರಣ ಪತ್ತೆಹಚ್ಚಲು ತನಿಖೆ

ಆಕಸ್ಮಿಕ ಬೆಂಕಿಗೆ ಮನೆ ಗೋಡೆ ಬಿದ್ದು 6 ಜನರಿಗೆ ಗಂಭೀರ Read More »

SSC ಸಿಬ್ಬಂದಿ ಆಯ್ಕೆ ಆಯೋಗದಲ್ಲಿ 7547 ಹುದ್ದೆಗಳಿಗೆ ಆಹ್ವಾನ! ನಾಳೆಯೇ ಲಾಸ್ಟ್ ಡೇಟ್

ಸಮಗ್ರ ಉದ್ಯೋಗ: Staff Selection Commission ಖಾಲಿ ಇರುವ 7547 ಕಾನ್ಸ್​ಟೇಬಲ್ (Exicutive) ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಬರಮಾಡಿಕೊಳ್ಳುತ್ತಿದೆ. ಅರ್ಹ ಹಾಗೂ ಆಸಕ್ತರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸ್ಟಾಫ್​ ಸೆಲೆಕ್ಷನ್ ಕಮಿಷನ್ ​(SSC) ನ ವೆಬ್​ಸೈಟ್​ನಲ್ಲಿ ನೋಡಬೇಕು. ಆಸಕ್ತರು ಸೆಪ್ಟೆಂಬರ್ 30, 2023 ಅಂದರೆ ನಾಳೆಯೊಳಗೆ ಆನ್​ಲೈನ್ (Online)​ ಮೂಲಕ ಅರ್ಜಿ ಸಲ್ಲಿಸಬೇಕು. ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿssc.nic.inಗೆ ಭೇಟಿ ನೀಡಬಹುದು. ಇದರ ಬಗ್ಗೆ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ,

SSC ಸಿಬ್ಬಂದಿ ಆಯ್ಕೆ ಆಯೋಗದಲ್ಲಿ 7547 ಹುದ್ದೆಗಳಿಗೆ ಆಹ್ವಾನ! ನಾಳೆಯೇ ಲಾಸ್ಟ್ ಡೇಟ್ Read More »

ವಾಯುಭಾರ ಕುಸಿತ| ಕರಾವಳಿಯಲ್ಲಿ ಮೂರು ದಿನ ಭಾರಿ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 30ರಿಂದ ಮೂರು ದಿನಗಳ ಕಾಲ ಭಾರಿ ಮಳೆಯಾಗಲಿದ್ದು ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರಾವಳಿಯ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಹಲವು ಕಡೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಕರಾವಳಿಯಲ್ಲಿ ಗಾಳಿಯು ಗಂಟೆಗೆ 40-45 ಕಿ.ಮೀ ವೇಗದಲ್ಲಿ ಬೀಸುವ ಸಾಧ್ಯತೆ ಇದ್ದು, ಮೀನುಗಾರರು ಸಮುದ್ರಕ್ಕೆ

ವಾಯುಭಾರ ಕುಸಿತ| ಕರಾವಳಿಯಲ್ಲಿ ಮೂರು ದಿನ ಭಾರಿ ಮಳೆ ಸಾಧ್ಯತೆ Read More »

ಕರ್ನಾಟಕ ಬಂದ್ ನಡುವೇ ಬಿಗ್ ಶಾಕ್ ನೀಡಿದ CWMA| ಅ.15ರವರೆಗೂ ಪ್ರತಿನಿತ್ಯ 3000 ಕ್ಯುಸೆಕ್ ನೀರು ಹರಿಸಲು ಆದೇಶ

ಸಮಗ್ರ ನ್ಯೂಸ್: ಕರ್ನಾಟಕಕ್ಕೆ ಬಿಗ್ ಶಾಕ್ ಎದುರಾಗಿದ್ದು, ಅ.15 ರವರೆಗೆ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWMA ಕರ್ನಾಟಕಕ್ಕೆ ಆದೇಶ ಹೊರಡಿಸಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ರಾಜ್ಯದಲ್ಲಿ ಪ್ರತಿಭಟನೆಗಳು ಭುಗಿಲೆದ್ದಿದ್ದು, ಇದರ ನಡುವೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ತುರ್ತು ಸಭೆಯನ್ನು ಕರೆದಿತ್ತು. ಈ ಸಭೆಯಲ್ಲಿ CWRC ಆದೇಶ ಪಾಲಿಸುವಂತೆ CWMA ಕರ್ನಾಟಕ್ಕೆ ಸೂಚನೆ ನೀಡಿದೆ.ಅ.15 ರವರೆಗೆ ತಮಿಳುನಾಡಿಗೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ CWMA ಕರ್ನಾಟಕಕ್ಕೆ ಆದೇಶ ಹೊರಡಿಸಿದೆ.

ಕರ್ನಾಟಕ ಬಂದ್ ನಡುವೇ ಬಿಗ್ ಶಾಕ್ ನೀಡಿದ CWMA| ಅ.15ರವರೆಗೂ ಪ್ರತಿನಿತ್ಯ 3000 ಕ್ಯುಸೆಕ್ ನೀರು ಹರಿಸಲು ಆದೇಶ Read More »

ಕಾರವಾರದಲ್ಲಿ ಶೀಘ್ರವೇ ತಲೆ ಎತ್ತಲಿದೆ ಇನ್ನೊಂದು ಮ್ಯೂಸಿಯಂ

ಸಮಗ್ರ ನ್ಯೂಸ್: ಬಹುನಿರೀಕ್ಷಿತ ಟುಪೆಲೋ( Tupolev Tu-142) ಏರ್ ಕ್ರಾಫ್ಟ್ ಮ್ಯೂಸಿಯಂ ಸ್ಥಾಪನೆಗೆ ಕಾರವಾರದಲ್ಲಿ ಸಿದ್ಧತೆಗಳು ನಡೆಯುತ್ತಿವೆ. ಒಂಭತ್ತು ಟ್ರಾಲಿಗಳಲ್ಲಿ ಟುಪೆಲೋ ಬಿಡಿಭಾಗಗಳು ಚೆನ್ನೈನಿಂದ ಕಾರವಾರಕ್ಕೆ ಬಂದಿದ್ದು, ಉತ್ತರ ಕನ್ನಡದ ಪ್ರವಾಸೋದ್ಯಮ ಕ್ಷೇತ್ರದಲ್ಲಿ ಇದೊಂದು ರೀತಿಯಲ್ಲಿ ಸಂಚಲನ ಸೃಷ್ಟಿಯಾಗಿದೆ. ಉತ್ತರಕನ್ನಡ ಜಿಲ್ಲೆಯ ಕಾರವಾರ ತಾಲೂಕಿನ ಅರಗಾ ಗ್ರಾಮದ ಬಳಿ ಇರುವ ಕದಂಬ ನೌಕಾನೆಲೆ ಏಷ್ಯಾದಲ್ಲೇ ಅತೀದೊಡ್ಡ ನೌಕಾನೆಲೆಯಾಗಿದ್ದು, ಇದು ಇಡೀ ರಾಜ್ಯಕ್ಕೂ ಹೆಮ್ಮೆಯನ್ನ ತಂದಿದೆ. ಇದರೊಂದಿಗೆ ಪ್ರವಾಸಿಗರನ್ನ ಆಕರ್ಷಿಸುವುದರ ಜೊತೆಗೆ ಕದಂಬ ನೌಕಾನೆಲೆಯ ಬಗ್ಗೆ ಮಾಹಿತಿ ಒದಗಿಸುವ

ಕಾರವಾರದಲ್ಲಿ ಶೀಘ್ರವೇ ತಲೆ ಎತ್ತಲಿದೆ ಇನ್ನೊಂದು ಮ್ಯೂಸಿಯಂ Read More »

ಆಭರಣ ಕೊಳ್ಳಲು ಇದು ರೈಟ್ ಟೈಮ್| ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ

ಸಮಗ್ರ ನ್ಯೂಸ್: ಸಾಲು ಸಾಲು ಹಬ್ಬಗಳು ಬರುತ್ತಿದ್ದು, ಈ ಸಂದರ್ಭದಲ್ಲಿ ಚಿನ್ನ ಖರೀದಿಸಬೇಕೆಂಬ ಲೆಕ್ಕಾಚಾರ ಹೊಂದಿದ್ದವರಿಗೆ ಗುಡ್ ನ್ಯೂಸ್ ಒಂದು ಇಲ್ಲಿದೆ. ಗುರುವಾರದಂದು ಚಿನ್ನ ಹಾಗೂ ಬೆಳ್ಳಿ ಬೆಲೆಯಲ್ಲಿ ಭಾರಿ ಇಳಿಕೆಯಾಗಿದೆ. ಹತ್ತು ಗ್ರಾಂ ಚಿನ್ನದ ದರದಲ್ಲಿ 650 ರೂಪಾಯಿಗಳಷ್ಟು ಇಳಿಕೆ ಕಂಡು ಬಂದಿದ್ದು, 58,950 ರೂಪಾಯಿಗಳಿಗೆ ಮಾರಾಟವಾಗಿದೆ. ಹಾಗೆಯೇ ಬೆಳ್ಳಿ ಬೆಲೆಯಲ್ಲೂ ಕೆಜಿಗೆ 1,000 ರೂಪಾಯಿ ಕಡಿಮೆಯಾಗಿದ್ದು, 73,100 ರೂಪಾಯಿಗಳಿಗೆ ಮಾರಾಟವಾಗಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಗೆ ಅನುಗುಣವಾಗಿ ಚಿನ್ನ ಹಾಗೂ ಬೆಳ್ಳಿಯ ಬೆಲೆಯಲ್ಲಿ ಏರಿಳಿತವಾಗುತ್ತಿದ್ದು, ಇದೀಗ ಇಳಿಕೆ

ಆಭರಣ ಕೊಳ್ಳಲು ಇದು ರೈಟ್ ಟೈಮ್| ಚಿನ್ನ, ಬೆಳ್ಳಿ ಬೆಲೆಯಲ್ಲಿ ಇಳಿಕೆ Read More »