ರಾಜ್ಯ

ಕೊಟ್ಟಿಗೆಹಾರ: ನವದೆಹಲಿಯಲ್ಲಿ ನಡೆಯುವ ಸ್ಕೂಲ್‌ ಗೇಮ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ ರಾಷ್ಟೀಯ ಮಟ್ಟದ ಕ್ರೀಡಾಕೂಟಕ್ಕೆ ನಜರೆತ್ ಶಾಲೆಯ ವಿಧ್ಯಾರ್ಥಿಗಳು ಆಯ್ಕೆ

ಸಮಗ್ರ ನ್ಯೂಸ್: ಕೊಟ್ಟಿಗೆಹಾರ ಪಶ್ಚಿಮ ಬಂಗಾಳದ ಹೌರಾದಲ್ಲಿ ನಡೆದ ಸಿ.ಐ.ಎಸ್.ಸಿ.ಇ(CISCE) ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ನ ನಜರೆತ್ ಶಾಲೆಯ ನಾಲ್ಕು ವಿದ್ಯಾರ್ಥಿಗಳಿಗೆ ಕಂಚು. 14ರ ವಯೋಮಾನದ ಬಾಲಕರ ವಿಭಾಗದ ರಾಷ್ಟ್ರ ಮಟ್ಟದ ಕ್ರೀಡಾಕೂಟದಲ್ಲಿ ಬಣಕಲ್ ನಜರೆತ್ ಶಾಲೆಯ ಅಧೀರತ್ ಹೆಚ್.ಎನ್., ಧೀಮಂತ್ ಎಂ., ತನ್ಮಯ್ ಗೌಡ ಡಿ.ಆರ್. ಮತ್ತು ವಿಧಾತ್ ಟಿ. ಗೌಡ ಭಾಗವಹಿಸಿ ಕಂಚಿನ ಪದಕ ಪಡೆದಿದ್ದಾರೆ. ನಜರೆತ್ ಶಾಲೆಯ ದೈಹಿಕ ಶಿಕ್ಷಕ ಪ್ರವೀಣ್ ಆರ್. 14ರ ವಯೋಮಾನದ ಬಾಲಕರ ಕರ್ನಾಟಕ ತಂಡದ ತರಬೇತುದಾರರಾಗಿದ್ದಾರೆ.

ಕೊಟ್ಟಿಗೆಹಾರ: ನವದೆಹಲಿಯಲ್ಲಿ ನಡೆಯುವ ಸ್ಕೂಲ್‌ ಗೇಮ್ಸ್‌ ಫೆಡರೇಷನ್‌ ಆಫ್‌ ಇಂಡಿಯಾ ರಾಷ್ಟೀಯ ಮಟ್ಟದ ಕ್ರೀಡಾಕೂಟಕ್ಕೆ ನಜರೆತ್ ಶಾಲೆಯ ವಿಧ್ಯಾರ್ಥಿಗಳು ಆಯ್ಕೆ Read More »

ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಯತ್ನಾಳ್ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು

ಸಮಗ್ರ ನ್ಯೂಸ್: ಇಂದು ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಹಸಿರು ಬಾವುಟ ಹಿಡಿದು ಸಾಗುತ್ತಿದ್ದ ಯುವಕರು ಬಿಜೆಪಿ ಶಾಸಕ ಬಸನಗೌಡಪಾಟೀಲ್ ಯತ್ನಾಳ್ ಅವರ ಬ್ಯಾನರ್ ಹರಿದು ಹಾಕಿ ಶಾಂತಿ ಸೌಹಾರ್ದತೆ ಕದಡಲು ಯತ್ನಿಸಿದ ಘಟನೆ ವಿಜಯಪುರದ ಶಿವಾಜಿ ವೃತ್ತದಲ್ಲಿ ನಡೆದಿದೆ. ಗಣೇಶ ಚತುರ್ಥಿಗೆ ಶುಭಕೋರುವ ನಿಟ್ಟಿನಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಭಾವಚಿತ್ರವಿದ್ದ ಬ್ಯಾನರ್ ಅನ್ನು ಶಿವಾಜಿ ವೃತ್ತದಲ್ಲಿ ಹಾಕಲಾಗಿತ್ತು. ಆದರೆ ಇಂದು ಈದ್ ಮಿಲಾದ್ ಹಬ್ಬದ ಪ್ರಯುಕ್ತ ನಡೆಸಲಾದ ಮೆರವಣಿಗೆ ಇದೇ ವೃತ್ತದಿಂದ

ಈದ್ ಮಿಲಾದ್ ಹಬ್ಬದ ಮೆರವಣಿಗೆಯಲ್ಲಿ ಯತ್ನಾಳ್ ಬ್ಯಾನರ್ ಹರಿದು ಹಾಕಿದ ಕಿಡಿಗೇಡಿಗಳು Read More »

SBI Recruitment: ಗುಡ್ ನ್ಯೂಸ್ ಕೊಟ್ಟ SBI, ಅರ್ಜಿ ಸಲ್ಲಿಕೆ ಮುಂದೂಡಿದೆ! ಸ್ಯಾಲರಿ ಎಸ್ಟು ಗೊತ್ತಾ?

ಸಮಗ್ರ ಉದ್ಯೋಗ: State Bank of India ಅಥವಾ ಭಾರತೀಯ ಸ್ಟೇಟ್ ಬ್ಯಾಂಕ್ Application ಸಲ್ಲಿಕೆ ದಿನಾಂಕವನ್ನು ಮುಂದೂಡಿದೆ. ಅಧಿಸೂಚನೆ ಪ್ರಕಾರ, ಒಟ್ಟು 2000 ಪ್ರೊಬೇಶನರಿ ಆಫೀಸರ್ (PO) ಹುದ್ದೆಗಳು ಖಾಲಿ ಇದೆ. ಈ ಮೊದಲು ಸೆಪ್ಟೆಂಬರ್ 27, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿತ್ತು. ಈಗ ಆ ದಿನಾಂಕವನ್ನು ಅಕ್ಟೋಬರ್ 3, 2023ರವರೆಗೆ ವಿಸ್ತರಿಸಲಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಹುದು. ಈ ಕುರಿತ ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ

SBI Recruitment: ಗುಡ್ ನ್ಯೂಸ್ ಕೊಟ್ಟ SBI, ಅರ್ಜಿ ಸಲ್ಲಿಕೆ ಮುಂದೂಡಿದೆ! ಸ್ಯಾಲರಿ ಎಸ್ಟು ಗೊತ್ತಾ? Read More »

ಪಿಯುಸಿ ಪಾಸ್​ ಆಗಿದ್ರೆ ಸಾಕು, 60,000 ಸಂಬಳ ಸಿಗೋ ಉದ್ಯೋಗಕ್ಕೆ ಹೋಗಬಹುದು!

ಸಮಗ್ರ ಉದ್ಯೋಗ: Rashtriya Military School Bengaluru ಉದ್ಯೋಗ ಖಾಲಿ ಇದೆ, ಹೀಗಾಗಿ ಆಹ್ವಾನಿಸುತ್ತಿದೆ. ಒಟ್ಟು 2 ಲೋವರ್ ಡಿವಿಶನ್ ಕ್ಲರ್ಕ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಅಕ್ಟೋಬರ್ 7, 2023 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು Online ಮೂಲಕ ಅಪ್ಲೈ ಮಾಡಿ. ಬೆಂಗಳೂರಿನಲ್ಲಿ ಕೆಲಸ ಮಾಡುವ ಆಸಕ್ತಿ ಇದ್ರೆ ಬೇಗ ಅಪ್ಲೈ ಮಾಡಿ. ಉದ್ಯೋಗಕ್ಕೆ ಅಪ್ಲೈ ಮಾಡೋದು ಹೇಗೆ? ಸಂಬಳ ಎಷ್ಟು? ಹೀಗೆ ನಿಮ್ಮೆಲ್ಲಾ ಪ್ರಶ್ನೆಗೆ ಇಲ್ಲಿದೆ ನೋಡಿ ಉತ್ತರ.ರಾಷ್ಟ್ರೀಯ ಮಿಲಿಟರಿ

ಪಿಯುಸಿ ಪಾಸ್​ ಆಗಿದ್ರೆ ಸಾಕು, 60,000 ಸಂಬಳ ಸಿಗೋ ಉದ್ಯೋಗಕ್ಕೆ ಹೋಗಬಹುದು! Read More »

ಮೂಡಿಗೆರೆ:ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ|ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥ

ಸಮಗ್ರ ನ್ಯೂಸ್: ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ ನಡೆಸಿ ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡ ಘಟನೆ ಮೂಡಿಗೆರೆ ತಾಲೂಕಿನ ಕಲ್ಲಕ್ಕಿ ಎಸ್ಟೇಟ್ ನಲ್ಲಿ . ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನು ಏಕಾ ಏಕಿ ದಾಳಿ ನಡೆಸಿದ್ದು ಕಾರ್ಮಿಕರು ಭಯಭಿತರಾಗಿ ದಿಕ್ಕಾಪಾಲಗಿ ಓಡಿದ್ದಾರೆ. ಈ ವೇಳೆ 5ಜನರ ಮೇಲೆ ದಾಳಿ ನಡೆಸಿದ್ದು, ವಿನೋದ, ಪುಷ್ಪ, ಪ್ರೇಮ ಎಂಬವರು ಗಾಯಗೊಂಡಿದ್ದಾರೆ. ಗಾಯಗೊಂಡವರನ್ನ ಬಣಕಲ್ ನಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ತೋಟಗಳಲ್ಲಿ ಜೇನುಗಳು

ಮೂಡಿಗೆರೆ:ಕೂಲಿ ಕಾರ್ಮಿಕರ ಮೇಲೆ ಹೆಜ್ಜೇನು ದಾಳಿ|ಹತ್ತಕ್ಕೂ ಹೆಚ್ಚು ಮಂದಿ ಅಸ್ವಸ್ಥ Read More »

ಕರ್ನಾಟಕದಲ್ಲಿ ಹೆಚ್ಚಾದ ಮದ್ಯದ ದರ… ಹೊರರಾಜ್ಯದಿಂದ ಬಸ್ ಮೂಲಕ ಅಕ್ರಮ ಮದ್ಯ ಸಾಗಾಟ

ಸಮಗ್ರ ನ್ಯೂಸ್: ಪ್ರತಿಯೊಂದು ಸರ್ಕಾರಗಳು, ಪ್ರತಿವರ್ಷ ತಮ್ಮ ಆಧಾಯದ ಮೂಲವನ್ನು ಹೆಚ್ಚಿಸಲು ಅಬಕಾರಿ ಸುಂಕವನ್ನು ಹೆಚ್ಚಿಸುತ್ತಲೇ ಇವೆ. ಈಗ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ಕಾಂಗ್ರೆಸ್ ಸರ್ಕಾರ ಕೂಡಾ ಮದ್ಯದ ಮೇಲಿನ ಟ್ಯಾಕ್ಸ್ ಅನ್ನು ಮತ್ತಷ್ಟು ಹೆಚ್ಚಿಸಿದೆ. ಹೀಗಾಗಿ ನೆರೆಯ ಮಹಾರಾಷ್ಟ್ರ, ತೆಲಂಗಾಣ, ಗೋವಾ ರಾಜ್ಯಗಳಿಗೆ ಹೋಲಿಕೆ ಮಾಡಿದರೆ, ಕರ್ನಾಟಕದಲ್ಲಿಯೇ ಮದ್ಯದ ಬೆಲೆ ಹೆಚ್ಚು ಅನ್ನೋದು ಮದ್ಯಪ್ರಿಯರ ಮಾತು. ರಾಜ್ಯದಲ್ಲಿ ಮದ್ಯದ ಬೆಲೆ ಹೆಚ್ಚಾಗಿರುವುದರಿಂದ ಕೆಲವರು ನೆರೆಯ ಗೋವಾದಿಂದ ಕಲಬುರಗಿ ಸಾರಿಗೆ ಬಸ್​​ನಲ್ಲಿ ಮದ್ಯ ತಂದು

ಕರ್ನಾಟಕದಲ್ಲಿ ಹೆಚ್ಚಾದ ಮದ್ಯದ ದರ… ಹೊರರಾಜ್ಯದಿಂದ ಬಸ್ ಮೂಲಕ ಅಕ್ರಮ ಮದ್ಯ ಸಾಗಾಟ Read More »

ಮರೆಯಾದ ಹಸಿರು ಕ್ರಾಂತಿಯ ಪಿತಾಮಹ| ಎಂ.ಎಸ್ ಸ್ವಾಮಿನಾಥನ್ ಇನ್ನು ನೆನಪು‌ ಮಾತ್ರ

ಸಮಗ್ರ ನ್ಯೂಸ್: ಭಾರತದ ಹಸಿರು ಕ್ರಾಂತಿಯ ಪಿತಾಮಹ ಎಂದು ಪರಿಗಣಿಸಲ್ಪಟ್ಟ ಎಂಎಸ್ ಸ್ವಾಮಿನಾಥನ್ ಗುರುವಾರ(ಸೆ.28) ಚೆನ್ನೈನಲ್ಲಿ ನಿಧನರಾದರು. ಅವರಿಗೆ 98 ವರ್ಷ ವಯಸ್ಸಾಗಿತ್ತು. ಯೋಸಹಜ ಕಾಯಿಲೆಗಳಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ 11:15 ಕ್ಕೆ ತೆಯ್ನಾಂಪೇಟೆಯ ತಮ್ಮ ನಿವಾಸದಲ್ಲಿ ನಿಧನರಾದರು ಎಂದು ಕುಟುಂಬ ಮೂಲಗಳು ಖಚಿತಪಡಿಸಿವೆ. ಸ್ವಾಮಿನಾಥನ್ ಅವರು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಸೌಮ್ಯಾ ಸ್ವಾಮಿನಾಥನ್, ಎಂಎಸ್‌ಎಸ್‌ಆರ್‌ಎಫ್ ಅಧ್ಯಕ್ಷೆ. Indian Statistical Institute ನಲ್ಲಿ ಅರ್ಥಶಾಸ್ತ್ರ ಪ್ರಾಧ್ಯಾಪಕರಾಗಿರುವ ಮಧುರಾ ಸ್ವಾಮಿನಾಥನ್ ಹಾಗೂ ನಿತ್ಯಾ ಸ್ವಾಮಿನಾಥನ್, ಲಿಂಗ ವಿಶ್ಲೇಷಣೆ

ಮರೆಯಾದ ಹಸಿರು ಕ್ರಾಂತಿಯ ಪಿತಾಮಹ| ಎಂ.ಎಸ್ ಸ್ವಾಮಿನಾಥನ್ ಇನ್ನು ನೆನಪು‌ ಮಾತ್ರ Read More »

ನಾಳೆ (ಸೆ. 29) ಕರ್ನಾಟಕ ಬಂದ್| ಏನಿರುತ್ತೆ? ಏನಿರಲ್ಲ? ಸರ್ಕಾರದ ಬಿಗಿ ಕ್ರಮಗಳೇನು? ಫುಲ್ ಡೀಟೈಲ್ಸ್ ಓದಿ…

ಸಮಗ್ರ ನ್ಯೂಸ್: ಕಾವೇರಿ ನೀರಿನ ಅನ್ಯಾಯ ಖಂಡಿಸಿ ಶುಕ್ರವಾರ (ಸೆ.29) ಘೋಷಿಸಲಾಗಿರುವ ಕರ್ನಾಟಕ ಬಂದ್‌ಗೆ ಹಲವು ಸಂಘಟನೆಗಳ ಬೆಂಬಲ ವ್ಯಕ್ತವಾಗಿದೆ. ಈ ಮಧ್ಯೆ, ಪೊಲೀಸರು ಬಿಗಿ ಕ್ರಮಗಳನ್ನು ಕೈಗೊಳ್ಳುತ್ತಿದ್ದು, ಇಂದು(ಸೆ.28) ಮಧ್ಯರಾತ್ರಿಯಿಂದಲೇ ಸೆಕ್ಷನ್ 144 (Section 144) ಜಾರಿ ಮಾಡಲು ನಿರ್ಧರಿಸಲಾಗಿದೆ. ಯಾವುದೇ ರೀತಿಯ ಪ್ರತಿಭಟನಾ ರ‍್ಯಾಲಿಗೆ ಅವಕಾಶ ಸಿಗುವುದು ಬಹುತೇಕ ಅನುಮಾನವೆನಿಸಿದೆ. ನ್ಯಾಯಾಲಯದ ಅದೇಶ ಇರುವುದರಿಂದ ಪ್ರತಿಭಟನಾ ರ‍್ಯಾಲಿಗೆ ಅವಕಾಶ ಸಿಗುವುದು ಅನುಮಾನ. ಜೊತೆಗೆ ಸೆಕ್ಷನ್ 144 ಜಾರಿಯಾದರೆ 5ಕ್ಕಿಂತ ಹೆಚ್ಚು ಜನ‌ ಒಟ್ಟುಗೂಡಲು ಅವಕಾಶವಿಲ್ಲ.

ನಾಳೆ (ಸೆ. 29) ಕರ್ನಾಟಕ ಬಂದ್| ಏನಿರುತ್ತೆ? ಏನಿರಲ್ಲ? ಸರ್ಕಾರದ ಬಿಗಿ ಕ್ರಮಗಳೇನು? ಫುಲ್ ಡೀಟೈಲ್ಸ್ ಓದಿ… Read More »

ನಾಳೆ ಕರ್ನಾಟಕ ಬಂದ್… ಸಾರಿಗೆ ನಿಗಮದಿಂದ KSRTC, BMTC ಸಿಬ್ಬಂದಿಗೆ ಖಡಕ್ ಸೂಚನೆ..!

ಸಮಗ್ರ ನ್ಯೂಸ್: ಕಾವೇರಿ ಕಿಚ್ಚು ಉರಿಯುತ್ತಲೆ ಇದೆ. ತಮಿಳುನಾಡಿಗೆ ನೀರು ಬಿಡುವುದನ್ನು ವಿರೋಧಿ ನೂರಾರು ಸಂಘಟನೆಗಳು ನಾಳೆ ಕರ್ನಾಟಕ ಬಂದ್​ಗೆ ಕರೆ ಕೊಟ್ಟಿವೆ. ಹೀಗಾಗಿ ಶುಕ್ರವಾರ ಅಖಂಡ ಕರ್ನಾಟಕ ಸ್ತಬ್ಧವಾಗಲಿದೆ. ಬಂದ್ ನಡುವೆಯೂ ಕೆಎಸ್​ಆರ್​ಟಿಸಿ ಹಾಗೂ ಬಿಎಂಟಿಸಿ ಬಸ್​ಗಳ ಸಂಚಾರ ಇರಲಿದೆ ಎಂದು ಸಾರಿಗೆ ನಿಗಮಗಳು ತಮ್ಮ ಸಿಬ್ಬಂದಿಗೆ ಖಡಕ್ ಸೂಚನೆಯೊಂದನ್ನು ಕೊಟ್ಟಿದೆ. ಕಾವೇರಿ ನೀರಿಗಾಗಿ ನಾಳೆ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ. ಈ ಬಂದ್​ಗೆ ಸಂಘ-ಸಂಸ್ಥೆಗಳು ಸೇರಿದಂತೆ ನೂರಾರು ಸಂಘಟನೆಗಳು ಬೆಂಬಲ ನೀಡಿವೆ. ಈ ಹಿನ್ನೆಲೆಯಲ್ಲಿ

ನಾಳೆ ಕರ್ನಾಟಕ ಬಂದ್… ಸಾರಿಗೆ ನಿಗಮದಿಂದ KSRTC, BMTC ಸಿಬ್ಬಂದಿಗೆ ಖಡಕ್ ಸೂಚನೆ..! Read More »

ಎಸ್.ಕೆ.ಪಿ.ಎ ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷರಾಗಿ ಆನಂದ್.ಎನ್. ಬಂಟ್ವಾಳ ನೇಮಕ

ಸಮಗ್ರನ್ಯೂಸ್: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ರಿ. ದಕ್ಷಿಣ ಕನ್ನಡ – ಉಡುಪಿ ಜಿಲ್ಲೆ ಇದರ ಕಟ್ಟಡ ಸಮಿತಿಯ ಅಧ್ಯಕ್ಷರಾಗಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಆನಂದ್ ಎನ್. ಬಂಟ್ವಾಳ ನೇಮಕಗೊಂಡಿದ್ದಾರೆ.

ಎಸ್.ಕೆ.ಪಿ.ಎ ಜಿಲ್ಲಾ ಕಟ್ಟಡ ಸಮಿತಿ ಅಧ್ಯಕ್ಷರಾಗಿ ಆನಂದ್.ಎನ್. ಬಂಟ್ವಾಳ ನೇಮಕ Read More »