ರಾಜ್ಯ

ಚಿರು ನಟನೆಯ ಕೊನೆಯ ಸಿನಿಮಾ ರಾಜಮಾರ್ತಾಂಡ ಅಕ್ಟೋಬರ್ 6 ಕ್ಕೆ ರಿಲೀಸ್

ಸಮಗ್ರ ನ್ಯೂಸ್: ಚಿರಂಜೀವಿ ಸರ್ಜಾ ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ‘ರಾಜಮಾರ್ತಾಂಡ’. ಈ ಚಿತ್ರ ಅಕ್ಟೋಬರ್ 6ರಂದು ರಿಲೀಸ್ ಆಗಲಿದೆ. ಚಿರು ಕೊನೆಯ ಸಿನಿಮಾ ಆದ ಕಾರಣಕ್ಕೆ ದೊಡ್ಡ ಮಟ್ಟದಲ್ಲಿ ಪ್ರಚಾರ ನೀಡಲಾಗುತ್ತಿದೆ.ಹೀರೋ ಆಗಿ ನಟಿಸಿದ ಕೊನೆಯ ಸಿನಿಮಾ ‘ರಾಜಮಾರ್ತಾಂಡ’. ಈ ಚಿತ್ರ ಅಕ್ಟೋಬರ್ 6ರಂದು ರಿಲೀಸ್ ಆಗಲಿದೆ. ಅಂದು ಧ್ರುವ ಸರ್ಜಾ ಜನ್ಮದಿನ. ಈ ಕಾರಣದಿಂದಲೇ ಚಿರು ಕೊನೆಯ ಸಿನಿಮಾ ರಿಲೀಸ್ ಆಗುತ್ತಿದೆ. ಶಿವಕುಮಾರ್ ‘ರಾಜಮಾರ್ತಾಂಡ’ ಚಿತ್ರವನ್ನು ನಿರ್ಮಿಸಿದ್ದಾರೆ. ರಾಮನಾರಾಯಣ್ ನಿರ್ದೇಶಿಸಿದ್ದಾರೆ. ಅರ್ಜುನ್ ಜನ್ಯ

ಚಿರು ನಟನೆಯ ಕೊನೆಯ ಸಿನಿಮಾ ರಾಜಮಾರ್ತಾಂಡ ಅಕ್ಟೋಬರ್ 6 ಕ್ಕೆ ರಿಲೀಸ್ Read More »

ಅಂತರ್ ಜಾತಿ ವಿವಾಹವಾಗಿದ್ದಕ್ಕೆ ಬಾಣಂತಿಗೆ ಗ್ರಾಮದಿಂದ ಬಹಿಷ್ಕಾರ

ಸಮಗ್ರ ನ್ಯೂಸ್: ಹುಟ್ಟುತ್ತಲೇ ಶ್ರವಣ ಮತ್ತು ವಾಕ್ ದೋಷ ಇದ್ದ ಜೋಡಿ ಪ್ರೀತಿಸಿ ಮದುವೆಯಾಗಿದ್ದಾರೆ. ಆದರೆ ಇದೀಗ ಈ ಜೋಡಿಯನ್ನು ಗ್ರಾಮದಿಂದಲೇ ಬಹಿಷ್ಕರಿಸಿರುವ ಅಮಾನವೀಯ ಘಟನೆ ಬೆಳಕಿಗೆ ಬಂದಿದೆ. ಬಾಣಂತಿ ಎನ್ನುವುದನ್ನು ಲೆಕ್ಕಿಸದೇ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದು, ಇದೀಗ ಈ ಜೋಡಿ 1 ತಿಂಗಳ ಪುಟ್ಟ ಮಗುವಿನೊಂದಿಗೆ ಚಳ್ಳಕೆರೆ ಸಾಂತ್ವನ ಕೇಂದ್ರದಲ್ಲಿ ಆಶ್ರಯ ಪಡೆದುಕೊಂಡಿದೆ. ಅಂತರ್ಜಾತಿ ವಿವಾಹವಾಗಿದ್ದಕ್ಕೆ ಗ್ರಾಮಸ್ಥರು ದಂಪತಿಯನ್ನು ಬಹಿಷ್ಕರಿಸಿರುವ ಅಮಾನವೀಯ ಘಟನೆ ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಎನ್.ದೇವರಹಳ್ಳಿಯಲ್ಲಿ ಬೆಳಕಿಗೆ ಬಂದಿದೆ. ಎನ್.ದೇವರಹಳ್ಳಿಯ ಸಾವಿತ್ರಮ್ಮ,

ಅಂತರ್ ಜಾತಿ ವಿವಾಹವಾಗಿದ್ದಕ್ಕೆ ಬಾಣಂತಿಗೆ ಗ್ರಾಮದಿಂದ ಬಹಿಷ್ಕಾರ Read More »

ಕುಕ್ಕೆ ಸುಬ್ರಹ್ಮಣ್ಯ: ಸರ್ಪ ಸಂಸ್ಕಾರ, ಸೇವೆಗಳ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ಆಡಳಿತ

ಸಮಗ್ರ ನ್ಯೂಸ್: ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಹೆಸರಿನಲ್ಲಿ ಮತ್ತೆ ಅವ್ಯಾಹತವಾಗಿ ಖಾಸಗಿ ಸಂಸ್ಥೆಗಳು ಪೂಜೆ‌ ಹಾಗೂ ಇನ್ನಿತರ ಸೇವೆಗಳನ್ನು ನಡೆಸುತ್ತಿದ್ದು, ಈ ಕುರಿತಂತೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ವತಿಯಿಂದ ಭಕ್ತಾದಿಗಳಿಗೆ ಮಹತ್ವದ ಸೂಚನೆಯೊಂದು ನೀಡಲಾಗಿದೆ. ಕಳೆದ ಅನೇಕ ದಿನಗಳಿಂದ ಶ್ರೀ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಸೇವೆಯ ವಿಚಾರವಾಗಿ ಸಾಮಾಜಿಕ ಜಾಲತಾಣ, ವೆಬ್ ನ್ಯೂಸ್ ನಲ್ಲಿ ಸುದ್ದಿಗಳು ಬರುತ್ತಿದ್ದು,ಈ ಹಿನ್ನೆಲೆಯಲ್ಲಿ ಕೋಟ್ಯಾಂತರ ಭಕ್ತರ ಶ್ರದ್ಧೆ, ಭಾವನೆ ದೃಷ್ಟಿಯಿಂದ ಸ್ಪಷ್ಟನೆ ನೀಡಲಾಗಿದೆ. ದೇವಾಲಯಕ್ಕೆ ಸಂಬಂಧಪಟ್ಟ ಯಾವುದೇ ಮಠಗಳಿರುವುದಿಲ್ಲ.‌

ಕುಕ್ಕೆ ಸುಬ್ರಹ್ಮಣ್ಯ: ಸರ್ಪ ಸಂಸ್ಕಾರ, ಸೇವೆಗಳ ಕುರಿತು ಮಹತ್ವದ ಪ್ರಕಟಣೆ ಹೊರಡಿಸಿದ ಆಡಳಿತ Read More »

ಹವಾಮಾನ ವರದಿ| ಮತ್ತೆ ವೇಗ ಪಡೆದುಕೊಂಡ ಮುಂಗಾರು| ಅ. 1ರವರೆಗೆ ಭಾರೀ ಮಳೆ ನಿರೀಕ್ಷೆ

ಸಮಗ್ರ ನ್ಯೂಸ್: ನೈರುತ್ಯ ಮುಂಗಾರು ವೇಗ ಪಡೆದಿದ್ದು, ಮುಂದಿನ 24 ಗಂಟೆಗಳ ಕಾಲ ಕರಾವಳಿಯ 3 ಜಿಲ್ಲೆ ಮತ್ತು ಉತ್ತರ ಒಳನಾಡಿನ 3 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್ 1ರವರೆಗೆ ಕರಾವಳಿಯ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಮುಂದುವರೆಯಲಿದೆ. ಸೆ. 29 ರಂದು ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ರಾಯಚೂರು, ವಿಜಯಪುರದಲ್ಲಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗೂ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಹವಾಮಾನ ವರದಿ| ಮತ್ತೆ ವೇಗ ಪಡೆದುಕೊಂಡ ಮುಂಗಾರು| ಅ. 1ರವರೆಗೆ ಭಾರೀ ಮಳೆ ನಿರೀಕ್ಷೆ Read More »

ವಿರಾಜಪೇಟೆ: ಕಾಡಾನೆ ದಾಳಿಗೆ ವ್ಯಕ್ತಿ ಗಂಭೀರ ಗಾಯ

ಸಮಗ್ರ ನ್ಯೂಸ್: ಕಾಡಾನೆ ದಾಳಿಗೆ ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡ ಘಟನೆ ವಿರಾಜಪೇಟೆಯ ಕಡಂಗ ಮರೂರು ಭದ್ರ ಕಾಳಿ ದೇವಾಲಯದ ಬಳಿ ಇಂದು ಬೆಳಗ್ಗೆ (ಸೆ. 27) ಸಂಭವಿಸಿದೆ. ಗಂಭೀರ ಗಾಯಗೊಂಡ ಅಮ್ಮಂಡ ಸುಬ್ರಹ್ಮಣಿ (75) ಅವರು ಬೆಳಗ್ಗೆ ಹಾಲು ತರಲು ಅಂಗಡಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಸಮೀಪದ ತೋಟದಿಂದ ಏಕಾ ಏಕಿ ಬಂದ ಮೂರು ಕಾಡಾನೆಗಳು ದಾಳಿ ನಡೆಸಿದೆ. ಗಾಯಳನ್ನು ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಜನರು ಓಡಾಲು ಕೂಡ ಭಯ ಪಡುವ ಪರಿಸ್ಥಿತಿ ನಿರ್ಮಾಣವಾಗಿದ್ದು,

ವಿರಾಜಪೇಟೆ: ಕಾಡಾನೆ ದಾಳಿಗೆ ವ್ಯಕ್ತಿ ಗಂಭೀರ ಗಾಯ Read More »

ಮಡಿಕೇರಿ:ನೀರಿಗಾಗಿ ಗ್ರಾಮಸ್ಥರ ಪರದಾಟ…. ಮನವಿಗೆ ಸ್ಪಂದಿಸದ ಅಧಿಕಾರಿಗಳು

ಸಮಗ್ರ ನ್ಯೂಸ್: ಕುಡಿಯುವ ನೀರಿನ ಸಮಸ್ಯೆ ಇಂದು ನಿನ್ನೆಯದಲ್ಲ, ರಾಜ್ಯದ ನಾನಾ ಜಿಲ್ಲೆಯಲ್ಲಿ ಈ ಸಮಸ್ಯೆಯನ್ನು ಎದುರಿಸಿಕೊಂಡು ಬಂದಿದೆ.ಆದರೆ ಇಲ್ಲಿನ ಬಾವಿಯ ಪರಿಸ್ಥಿತಿಯನ್ನೊಮ್ಮೆ ನೋಡಿ, ನೀರೇನೋ ಇದೆ. ಆದ್ರೆ, ಅದೇ ಬಾವಿಯಲ್ಲಿ ಚಪ್ಪಲಿ, ಬಾಟಲಿ, ಕೊಳೆತ ವಸ್ತುಗಳು, ಸತ್ತ ಕೋಳಿ ಹೀಗೆ ಏನೆಲ್ಲಾ ಇರಬಾರದೋ ಅವೆಲ್ಲವೂ ಇವೆ. ಈ ದೃಶ್ಯ ಕಂಡುಬಂದಿದ್ದು ಮಡಿಕೇರಿ ತಾಲ್ಲೂಕಿನ ಕೊಯನಾಡು ಗ್ರಾಮದಲ್ಲಿ. ಇಲ್ಲಿ ಸುಮಾರು 30 ಕುಟುಂಬಗಳಿದ್ದು, ಇವರೆಲ್ಲರಿಗೂ ಇದೊಂದೆ ನೀರಿನ ಮೂಲವಾಗಿದೆ. ತಮ್ಮ ಏರಿಯಾದಲ್ಲೇ ಬೋರ್​ವೆಲ್​ ಒಂದು ಇದ್ದರೂ ಅದು

ಮಡಿಕೇರಿ:ನೀರಿಗಾಗಿ ಗ್ರಾಮಸ್ಥರ ಪರದಾಟ…. ಮನವಿಗೆ ಸ್ಪಂದಿಸದ ಅಧಿಕಾರಿಗಳು Read More »

ಪ್ರೊಫೆಸರ್ ಹುದ್ದೆಗಳಿಗೆ ಅಪ್ಲೈ ಮಾಡಲು ಲಾಸ್ಟ್ ಡೇಟ್ ಯಾವತ್ತು?

ಸಮಗ್ರ ಉದ್ಯೋಗ: Union Public Service Commission ಜಾಬ್​ ಅಲರ್ಟ್​ ಕರೆದಿದೆ. ಒಟ್ಟು 9 ಅಸಿಸ್ಟೆಂಟ್ ಪ್ರೊಫೆಸರ್, ಪಿಜಿಟಿ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಸೆಪ್ಟೆಂಬರ್ 28, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನ ವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಹಾಕಿ. ಕೇಂದ್ರ ಸರ್ಕಾರದ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬಹುದು.ಅರ್ಜಿ ಸಲ್ಲಿಕೆಗೂ ಮುನ್ನ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ

ಪ್ರೊಫೆಸರ್ ಹುದ್ದೆಗಳಿಗೆ ಅಪ್ಲೈ ಮಾಡಲು ಲಾಸ್ಟ್ ಡೇಟ್ ಯಾವತ್ತು? Read More »

PGCIL Recruitment: ಯಾವುದೇ ಉದ್ಯೋಗದ ಅನುಭವ ಬೇಕಿಲ್ಲ, ತಿಂಗಳಿಗೆ 1 ಲಕ್ಷ ಸಂಬಳ ನಿಮ್ಮದಾಗಿಸಿಕೊಳ್ಳಿ!

ಸಮಗ್ರ ಉದ್ಯೋಗ: ಉದ್ಯೋಗಕ್ಕಾಗಿ ಪರದಾಡ್ತಾ ಇದ್ದೀರಾ? ಹಾಗಾದ್ರೆ ಇಲ್ಲಿದೆ ನೋಡಿ ನಿಮಗೆ ಒಂದು ಗುಡ್​ ನ್ಯೂಸ್​. 41 ಜೂನಿಯರ್ ಆಫೀಸರ್ ಟ್ರೈನಿ ಹುದ್ದೆಗಳು ಇಲ್ಲಿ ಖಾಲಿ ಇವೆ. Power Grid Corporation of India ಸೆಪ್ಟೆಂಬರ್ 2023 ರ PGCIL ಅಫಿಶಿಯಲ್​ ಅಧಿಸೂಚನೆಯನ್ನು ಹೊರ ಬಿಟ್ಟಿದೆ. ಅಧಿಕೃತ ಜಾಲತಾಣದ ಮಾಹಿತಿಯನ್ನೂ ನೀವಿಲ್ಲಿ ಕಾಣಬಹುದು. ಬೇಗ ಅಪ್ಲೇ ಮಾಡಿ, ಒಳ್ಳೆಯ ಸ್ಯಾಲರಿಯನ್ನು ನಿಮ್ಮದಾಗಿಸಿಕೊಳ್ಳಿ. ಹುದ್ದೆ ಜೂನಿಯರ್ ಆಫೀಸರ್ ಟ್ರೈನಿ (HR),ಸಂಸ್ಥೆ: ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ಉದ್ಯೋಗ

PGCIL Recruitment: ಯಾವುದೇ ಉದ್ಯೋಗದ ಅನುಭವ ಬೇಕಿಲ್ಲ, ತಿಂಗಳಿಗೆ 1 ಲಕ್ಷ ಸಂಬಳ ನಿಮ್ಮದಾಗಿಸಿಕೊಳ್ಳಿ! Read More »

12ವರ್ಷದ ಬಾಲಕಿ ಮೇಲೆ ಕಾಮಾಂಧರ ಅಟ್ಟಹಾಸ| ಅತ್ಯಾಚಾರಕ್ಕೆ ಒಳಗಾಗಿ ಬೆತ್ತಲೆ ನಡೆದು ಬಂದ ಬಾಲಕಿ| ಇದು ನಾಗರಿಕತೆ ತಲೆ ತಗ್ಗಿಸುವ ಕಥೆ!!

ಸಮಗ್ರ ನ್ಯೂಸ್: ಮಣಿಪುರದಲ್ಲಿ ಮಹಿಳೆಯರ ರೇಪ್‌ ಘಟನೆ ದೇಶವನ್ನು ಸಂಚಲನ ಸೃಷ್ಟಿಸಿದ್ದ ಬಳಿಕ ಅದೇ ರೀತಿಯ ಘಟನೆ ಮಧ್ಯಪ್ರದೇಶದ ಉಜ್ಜಯನಿಯಲ್ಲಿ ನಡೆದಿದೆ. ಇಲ್ಲಿ 12 ವರ್ಷದ ಬಾಲಕಿಯ ಮೇಲೆ ಕಾಮುಕರು ಅತ್ಯಾಚಾರ ಮಾಡಿದ್ದಾರೆ. ದೈಹಿಕ ಹಿಂಸೆ ಅನುಭವಿಸಿದ ಬಳಿಕ ಬಾಲಕಿ ಅರೆಬೆತ್ತಲೆಯಾಗಿ ರಕ್ತಸಿಕ್ತ ದೇಹದೊಂದಿಗೆ ನಡೆದುಬರುತ್ತಿದ್ದು, ತಾನು ಬರುವ ಮಾರ್ಗದಲ್ಲಿದ್ದ ಪ್ರತಿ ಮನೆಯ ಬಾಗಿಲಿಗೂ ಹೋಗಿ ಸಹಾಯಕ್ಕೆ ಅಂಗಲಾಚಿದ್ದಾಳೆ. ಈ ವೇಳೆ ಮನೆಯ ಮುಂದೆ ನಿಂತಿದ್ದ ವ್ಯಕ್ತಿಗಳು ಆಕೆಯನ್ನು ನೋಡುತ್ತಿದ್ದರೆ, ಹೊರತು, ಮಾನವೀಯತೆ ಮೆರೆದು ಕನಿಷ್ಠ ಸಹಾಯ

12ವರ್ಷದ ಬಾಲಕಿ ಮೇಲೆ ಕಾಮಾಂಧರ ಅಟ್ಟಹಾಸ| ಅತ್ಯಾಚಾರಕ್ಕೆ ಒಳಗಾಗಿ ಬೆತ್ತಲೆ ನಡೆದು ಬಂದ ಬಾಲಕಿ| ಇದು ನಾಗರಿಕತೆ ತಲೆ ತಗ್ಗಿಸುವ ಕಥೆ!! Read More »

ಸೌಜನ್ಯ ಪ್ರಕರಣ| ಕರೆ ಮಾಡಿದ ಕುಸುಮಾವತಿಯವರಿಗೆ ರಾಂಗ್ ನಂಬರ್ ಎಂದ ಪವರ್ ಟಿವಿಯ ರಾಕೇಶ್ ಶೆಟ್ಟಿ!! ಸೌಜನ್ಯ ಹೆಸರಲ್ಲಿ ಹಣ ಮಾಡಲು ಹೊರಟಿತಾ ಸ್ಯಾಟಲೈಟ್ ಚಾನಲ್!?

ಸಮಗ್ರ ನ್ಯೂಸ್: ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾಗಿ‌ ಹೋದ ಉಜಿರೆ ಎಸ್.ಡಿ.ಎಂ ಕಾಲೇಜಿನ ವಿದ್ಯಾರ್ಥಿನಿ, ಧರ್ಮಸ್ಥಳ ಸಮೀಪದ ಪಾಂಗಾಳ ನಿವಾಸಿ ಕು. ಸೌಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸತೊಂದು ಅಧ್ಯಾಯ ಶುರುವಾಗಿದೆ. ‘ಕ್ಷಮಿಸು ಸೌಜನ್ಯ’ ಹೆಸರಿನಲ್ಲಿ ಈ ಕುರಿತಂತೆ ಸರಣಿ ಕಾರ್ಯಕ್ರಮಗಳನ್ನು ಬಿತ್ತರಿಸಿದ ಖಾಸಗಿ ವಾಹಿನಿ ‘ಪವರ್ ಟಿವಿ’ ಸೆ.26ರಂದು ಪ್ರೋಮೋ ಒಂದರಲ್ಲಿ ‘ಕ್ಷಮಿಸು ಸೌಜನ್ಯ- ಭಾಗ4’ ನ್ನು ಸೆ.27ರ ಬೆಳಿಗ್ಗೆ 9 ಗಂಟೆಗೆ ಪ್ರಸಾರ ಮಾಡುವುದಾಗಿ ಘೋಷಿಸಿತ್ತು. ಆದರೆ ವಾಹಿನಿಯು ಇಂದು ಕಾರ್ಯಕ್ರಮ ಬಿತ್ತರಿಸದೇ ಇರುವುದನ್ನು ಪ್ರಶ್ನಿಸಲು ಸೌಜನ್ಯ

ಸೌಜನ್ಯ ಪ್ರಕರಣ| ಕರೆ ಮಾಡಿದ ಕುಸುಮಾವತಿಯವರಿಗೆ ರಾಂಗ್ ನಂಬರ್ ಎಂದ ಪವರ್ ಟಿವಿಯ ರಾಕೇಶ್ ಶೆಟ್ಟಿ!! ಸೌಜನ್ಯ ಹೆಸರಲ್ಲಿ ಹಣ ಮಾಡಲು ಹೊರಟಿತಾ ಸ್ಯಾಟಲೈಟ್ ಚಾನಲ್!? Read More »