ರಾಜ್ಯ

ವಿದ್ಯುತ್ ತಗುಲಿ ಒದ್ದಾಡುತ್ತಿದ್ದ ಬಾಲಕನನ್ನು ರಕ್ಷಿಸಿದ ವೃದ್ಧರು

ಸಮಗ್ರ ನ್ಯೂಸ್: ವಾರಾಣಾಸಿಯ ಬನಾರಸ್ ನಗರದಲ್ಲಿ ನಿನ್ನೆ ಬೆಳಗ್ಗೆಯಿಂದಲೇ ಮಳೆ ಸುರಿಯುತ್ತಿದೆ. ಇಂತಹ ಸಂದರ್ಭದಲ್ಲಿ ಸ್ಥಳದಲ್ಲಿ ಚರಂಡಿಗಳೂ ತುಂಬಿ ಹರಿಯುತ್ತಿವೆ. ಈ ಚರಂಡಿಗಳು ತುಂಬಿ ಹರಿಯುತ್ತಿದ್ದರಿಂದ 4 ವರ್ಷದ ಮಗುವೊಂದು ವಿದ್ಯುತ್ ಸ್ಪರ್ಶಿಸಿದ್ದು, ವೃದ್ಧರೊಬ್ಬರು ಬಾಲಕನನ್ನು ರಕ್ಷಿಸಿರುವ ವಿಡಿಯೋ ವೈರಲ್ ಆಗಿದೆವಾರಾಣಸಿಯಲ್ಲಿ ವಿದ್ಯುತ್ ತಗುಲಿ ಒದ್ದಾಡುತ್ತಿದ್ದ ಬಾಲಕನ್ನನ್ನು ವೃದ್ಧರು ರಕ್ಷಿಸಿದ್ದಾರೆ. ಚೆಟ್‌ಗಂಜ್ ಪೊಲೀಸ್ ಠಾಣೆಯ ಹಬೀಬ್‌ಪುರ ಪ್ರದೇಶದ ಜಂಜಿರಾ ಶಾ ಬಾಬಾ ಸಮಾಧಿ ಬಳಿ ಈ ಘಟನೆ ನಡೆದಿದೆ. ಮಗುವನ್ನು ರಕ್ಷಿಸಿದ ನಂತರ, ಅವರು ಬಾಲಕನನ್ನು ಕುಟುಂಬ

ವಿದ್ಯುತ್ ತಗುಲಿ ಒದ್ದಾಡುತ್ತಿದ್ದ ಬಾಲಕನನ್ನು ರಕ್ಷಿಸಿದ ವೃದ್ಧರು Read More »

ಕೋಲ್ಹಾರ:ಇಂದು ಮಟ್ಟಿಹಾಳ ಕೆವಿ ಸ್ಟೇಷನ್ ವಿದ್ಯುತ್ ವ್ಯತ್ಯಯ

ಸಮಗ್ರನ್ಯೂಸ್:ವಿಜಯಪುರ ಜಿಲ್ಲೆಯ 110/11 ಕೆ.ವಿ ಮಟ್ಟಿಹಾಳ ಟ್ಯಾಪ್ ಮಾರ್ಗದ ಕಾಮಗಾರಿಯು ಪ್ರಗತಿಯಲ್ಲಿದ್ದು, ಸದರಿ ಕಾಮಗಾರಿಗೆ ಸಂಭಂದಿಸಿದಂತೆ ದಿ:27 ರಂದು ಬೆಳಗ್ಗೆ 09.00 ಗಂಟೆಯಿಂದ ಸಾಯಂಕಾಲ 6.00 ಗಂಟೆಯವರೆಗೆ ವಿದ್ಯುತ್‌ ವ್ಯತ್ಯಯವಾಗುತ್ತದೆ. ಆದ್ದರಿಂದ ಸದರಿ ದಿನದಂದು 110/11 ಕೆ.ವಿ ಮಟ್ಟಹಾಳ ವಿದ್ಯುತ್‌ ವಿತರಣಾ ಉಪಕೇಂದ್ರದಲ್ಲಿ ಬರುವ ಎಲ್ಲಾ 11ಕೆ.ವಿ ವಿದ್ಯುತ್ ಮಾರ್ಗಗಳಿಗೆ, 30ಕೆ.ವಿ ವಿಜಯಪೂರ ನಗರ ಕುಡಿಯುವ ನೀರಿನ ಸ್ಥಾವರಗಳಿಗೆ & 33ಕೆ.ವಿ ಕಾರಜೋಳ “ಎಲ್.ಆಯ್.ಎಸ್ ಮಾರ್ಗಗಳಿಗೆ ವಿದ್ಯುತ್‌ ವ್ಯತ್ಯಯವಾಗುವದು ಎಂದು ಹೆಸ್ಕಾಂ ಅಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೋಲ್ಹಾರ:ಇಂದು ಮಟ್ಟಿಹಾಳ ಕೆವಿ ಸ್ಟೇಷನ್ ವಿದ್ಯುತ್ ವ್ಯತ್ಯಯ Read More »

ಕೊಲ್ಹಾರ ಜಾನುವಾರುಗಳ ಸಂತೆ ನಿಷೇಧ

ಕೊಲ್ದಾರ: ಮಹಾರಾಷ್ಟ್ರ ರಾಜ್ಯದಲ್ಲಿ ಜಾನುವಾರುಗಳಿಗೆ ವ್ಯಾಪಕ ಚರ್ಮಗಂಟು ರೋಗ ಹರಡಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಜಾನುವಾರುಗಳಿಗೆ ರೋಗ ಹರಡದಂತೆ ಜಿಲ್ಲಾಧಿಕಾರಿಗಳ ಆದೇಶದ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ಕೊಲ್ಹಾರ ಪಟ್ಟಣದಲ್ಲಿ ಪ್ರತಿ ಬುಧವಾರ ರಂದು ನಡೆಯುತ್ತಿರುವ ಜಾನುವಾರುಗಳ ಸಂತೆಯನ್ನು ಸೆ.20 ರಿಂದ ಅಕ್ಟೋಬರ್ 23ರ ವರೆಗೆ ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ತಾಲೂಕು ಆಡಳಿತ ಅಧಿಕಾರಿ ತಹಶೀಲ್ದಾರ್ ಎಸ್.ಎಸ್ ನಾಯಕಲಮಠ ಹಾಗೂ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವಿರೇಶ ಹಟ್ಟಿ ಪ್ರತಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕೊಲ್ಹಾರ ಜಾನುವಾರುಗಳ ಸಂತೆ ನಿಷೇಧ Read More »

ಕೋಲ್ಹಾರ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೆನರಾ ಬ್ಯಾಂಕ್ ಮ್ಯಾನೇಜರ್ ಗೆ ಮನವಿ

ಸಮಗ್ರನ್ಯೂಸ್:ಕೋಲ್ಹಾರ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ರೋಣಿಹಾಳ ಗ್ರಾಮದ ಕೆನರಾ ಬ್ಯಾಂಕ್ ಮ್ಯಾನೇಜರ್ ಮತ್ತು ಸಿಬ್ಬಂದಿಗಳನ್ನು ಕನ್ನಡ ಭಾಷೆ ಮಾತನಾಡಲು ಬರುವಂತವರನ್ನು ಆಯ್ಕೆ ಮಾಡಬೇಕು. ಬ್ಯಾಂಕುಗಳಲ್ಲಿ ಪಾಸ್ ಬುಕ್ ಎಂಟ್ರಿ ಮಾಡುವ ಪ್ರಿಂಟಿಂಗ್ ಮಿಷನ್ ವನ್ನು ಹೆಚ್ಚುವರಿಯಾಗಿ ಅಳವಡಿಸಬೇಕು ಹಾಗೂ ಕಾಂಗ್ರೆಸ್ ಸರ್ಕಾರದ ಯೋಜನೆಗಳು ಜಾರಿಗೆ ಆಗಿದ್ದರಿಂದ ಬ್ಯಾಂಕಿನ ಕ್ಯಾಶ್ ಕೌಂಟರ್ ಗಳಲ್ಲಿ ದಿನವಿಡಿ ಸಾರ್ವಜನಿಕರ ಗದ್ದಲ ಇರುವುದರಿಂದ ಇನ್ನೊಂದು ಕ್ಯಾಶ್ ಕೌಂಟರ್ ಮತ್ತು ಹೊಸದಾಗಿ ಸಿಬ್ಬಂದಿಗಳನ್ನು ಭರ್ತಿ ಮಾಡಿಕೊಳ್ಳಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು

ಕೋಲ್ಹಾರ:ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಕೆನರಾ ಬ್ಯಾಂಕ್ ಮ್ಯಾನೇಜರ್ ಗೆ ಮನವಿ Read More »

ಜೆಡಿಎಸ್ ನ ಇನ್ನೊಂದು ವಿಕೆಟ್ ಪತನ

ಸಮಗ್ರ ನ್ಯೂಸ್: ರಾಜ್ಯ ರಾಜಕಾರಣದಲ್ಲಿ ದಿನೇ ದಿನೇ ಒಂದಲ್ಲ ಒಂದು ರೀತಿಯಲ್ಲಿ ಬೆಳವಣಿಗೆ ನಡೆಯುತ್ತಲೆ ಇದೆ, ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು ಎಲ್ಲರಿಗೂ ಗೊತ್ತೆ ಇದೆ, ಮುಂಬರುವ ಲೋಕಸಭಾ ಚುನಾವಣೆಗೆ ಅಖಾಡಕ್ಕಿಳಿಯಲೆ ಬೇಕು. ಆದ್ರೆ, ಅದಕ್ಕೂ ಮುನ್ನ ಜೆಡಿಎಸ್​ ನಾಯಕರು ಒಬ್ಬೊಬ್ಬರಾಗಿಯೇ ಪಕ್ಷ ತೊರೆಯುತ್ತಿದ್ದಾರೆ. ಇದೀಗ ತುಮಕೂರಿನಲ್ಲಿ‌ ಜೆಡಿಎಸ್​ನ ಮತ್ತೊಂದು ವಿಕೆಟ್​ ಪತನವಾಗಿದೆ. ಅಲ್ಪಸಂಖ್ಯಾತ ಸಮುದಾಯದ ಮುಖಂಡ ಹಾಗೂ ಮಾಜಿ ಶಾಸಕ ಶಫಿ ಅಹಮದ್ ಜೆಡಿಎಸ್​ಗೆ ರಾಜೀನಾಮೆ ನೀಡಿದ್ದಾರೆ. ಜೆಡಿಎಸ್ ಪ್ರಾಥಮಿಕ ಸದಸ್ಯತ್ವ ಹಾಗೂ ರಾಜ್ಯಾ

ಜೆಡಿಎಸ್ ನ ಇನ್ನೊಂದು ವಿಕೆಟ್ ಪತನ Read More »

ಬೆಂಗಳೂರು ಬಂದ್ ನಿಂದ ರಾಜ್ಯದ ಬೊಕ್ಕಸಕ್ಕೆ ನಷ್ಟವಾಗಿದ್ದೆಷ್ಟು ಗೊತ್ತೇ?

ಸಮಗ್ರ ನ್ಯೂಸ್: ಮಂಗಳವಾರ ಕರೆ ನೀಡಿದ್ದ ಬೆಂಗಳೂರು ಬಂದ್ ನಿಂದ 1500 ಕೋಟಿ ರೂಪಾಯಿಯಷ್ಟು ವಹಿವಾಟು ಸ್ಥಗಿತಗೊಂಡಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ 250 ಕೋಟಿ ರೂ.ನಷ್ಟು ಜಿ.ಎಸ್.ಟಿ. ನಷ್ಟವಾಗಿದೆ. ಒಂದು ದಿನದ ಬಂದ್ ನಿಂದಾಗಿ ರಾಜ್ಯದಲ್ಲಿ ಸುಮಾರು 4500 ಕೋಟಿ ರೂ.ಗೂ ಅಧಿಕ ವಹಿವಾಟು ಸ್ಥಗಿತಗೊಳ್ಳಲಿದ್ದು, ರಾಜ್ಯ ಸರ್ಕಾರಕ್ಕೆ ಸುಮಾರು 450 ಕೋಟಿ ರೂ. ಹೆಚ್ಚು ನಷ್ಟ ಉಂಟಾಗಲಿದೆ. ಅದರಲ್ಲಿ ಬೆಂಗಳೂರಿನ ಪಾಲು ಶೇಕಡ 60ರಷ್ಟು ಆಗಿರುತ್ತದೆ. ಬೆಂಗಳೂರು ಬಂದ್ ನಿಂದ ವಾಣಿಜ್ಯ ಚಟುವಟಿಕೆ, ಕೈಗಾರಿಕೆ ಉತ್ಪಾದನೆ

ಬೆಂಗಳೂರು ಬಂದ್ ನಿಂದ ರಾಜ್ಯದ ಬೊಕ್ಕಸಕ್ಕೆ ನಷ್ಟವಾಗಿದ್ದೆಷ್ಟು ಗೊತ್ತೇ? Read More »

ಬೆಂಗಳೂರು: ಪೊಲೀಸರಿಗೆ ತಂದ ಊಟದಲ್ಲಿ ಇಲಿ ಪತ್ತೆ

ಸಮಗ್ರ ನ್ಯೂಸ್: ಬೆಂಗಳೂರಿನಲ್ಲಿ ಕಾವೇರಿ ನೀರಿಗಾಗಿ ಪ್ರತಿಭಟನೆ ಜೋರಾಗಿದ್ದು, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸರು ಬಿಗಿ ಬಂದೋಬಸ್ತ್ ಕೈಗೊಂಡಿದ್ದಾರೆ. ಆದರೆ ಭದ್ರತೆಗೆ ನಿಯೋಜನೆಗೊಂಡಿದ್ದ ಪೊಲೀಸರಿಗೆ ನೀಡಲಾದ ಊಟದ ಪ್ಯಾಕೇಟ್‌ನಲ್ಲಿ ಇಲಿ ಪತ್ತೆಯಾದ ಘಟನೆ ಸೆ.26 ರಂದು ನಡೆದಿದೆ. ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ರೈತ ಸಂಘಟನೆಗಳು ಸೇರಿದಂತೆ ಕೆಲ ಸಂಘಸಂಸ್ಥೆಗಳು ಸೇರಿ ಇಂದು ಬೆಂಗಳೂರು ಬಂದ್‌ ಮಾಡಿ ಪ್ರತಿಭಟನೆ ನಡೆಸುತ್ತೇವೆ ಎಂದಿದ್ದರು. ಇದರಿಂದ ರಾಜ್ಯ ರಾಜಧಾನಿಯಲ್ಲಿ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಇನ್ನು ಪ್ರತಿಭಟನೆಯ

ಬೆಂಗಳೂರು: ಪೊಲೀಸರಿಗೆ ತಂದ ಊಟದಲ್ಲಿ ಇಲಿ ಪತ್ತೆ Read More »

ರಾಷ್ಟ್ರಧ್ವಜ ತಯಾರಿಕೆಯ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ 2023 ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ

ಸಮಗ್ರ ನ್ಯೂಸ್: ರಾಷ್ಟ್ರಧ್ವಜಕ್ಕೆ ಬೇಕಾಗುವ ಬಟ್ಟೆ ಉತ್ಪಾದನೆಯಲ್ಲಿ ತೊಡಗಿಸಿಕೊಂಡಿರುವ ದೇಶದ ಮೊದಲ ಖಾದಿ ಗ್ರಾಮೋದ್ಯೋಗ ಸಂಸ್ಥೆ ಎಂಬ ಹಿರಿಮೆ ಹೊಂದಿರುವ ಧಾರವಾಡ ಜಿಲ್ಲೆಯ ಗರಗ ಕ್ಷೇತ್ರೀಯ ಸೇವಾ ಸಂಘವು 2023ರ “ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ”ಗೆ ಭಾಜನವಾಗಿದೆ. ಕರ್ನಾಟಕ ಉಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಬಿ.ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಆಯ್ಕೆ ಸಮಿತಿಯ ತೀರ್ಮಾನವನ್ನು ಅಂಗೀಕರಿಸಿ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಆದೇಶ ಹೊರಡಿಸಿದೆ. ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ ಜನ್ಮದಿನವಾದ ಅ. 2ರಂದು ಸಂಜೆ 4.30

ರಾಷ್ಟ್ರಧ್ವಜ ತಯಾರಿಕೆಯ ಗರಗ ಕ್ಷೇತ್ರೀಯ ಸೇವಾ ಸಂಘಕ್ಕೆ 2023 ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ ಪ್ರಕಟ Read More »

ದಸರಾ ಗಜಪಡೆಗೆ ಮತ್ತೆ 5 ಆನೆ ಎಂಟ್ರಿ

ಸಮಗ್ರ ನ್ಯೂಸ್: ಮೈಸೂರು ದಸರಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಅರಮನೆ ಆವರಣದಲ್ಲಿ ದಸರಾ ಸಂಭ್ರಮ ಕಳೆಗಟ್ಟಿದೆ. ಈಗಾಗಲೇ ದಸರಾ ಆನೆಗಳ ಒಂದು ತಂಡ ಅರಮನೆಯಲ್ಲಿದ್ದು, ಇನ್ನೊಂದು ತಂಡ ಜೊತೆಯಾಗಿದೆ. ದಸರಾ ಉತ್ಸವದವ ತಯಾರಿಯಲ್ಲಿ ಮತ್ತೆ 5 ಆನೆಗಳು ದಸರಾ ಗಜಪಡೆಯನ್ನ ಸೇರಿಕೊಂಡಿದೆ. ಈಗ 14 ಆನೆಗಳು ಅರಮನೆ ಆವರಣ ತಲುಪಿದ್ದು ಮುಂದಿನ ದಿನಗಳಲ್ಲಿ ಭರ್ಜರಿ ತಾಲೀಮಿನ ಜೊತೆಗೆ ದಸರಾ ಉತ್ಸವಕ್ಕೆ ಆನೆಗಳು ಸಿದ್ಧವಾಗಲಿದೆ ಮೈಸೂರು ದಸರಾದ ಅಂಬಾರಿ ಹೊಣೆ ಹೊತ್ತ ಕ್ಯಾಪ್ಟನ್ ಅಭಿಮನ್ಯು ಆಂಡ್

ದಸರಾ ಗಜಪಡೆಗೆ ಮತ್ತೆ 5 ಆನೆ ಎಂಟ್ರಿ Read More »

ಬೆಳಗಾವಿ:ಅಭಿವೃದ್ಧಿ ಕಾಣದ ದೇವರಾಜ ಅರಸ ಕಾಲೋನಿಯ ನಾಗರಿಕರಿಂದ ಉಗ್ರ ಪ್ರತಿಭಟನೆ

ಸಮಗ್ರ ನ್ಯೂಸ್: ಸೆ.24;ಬೆಳಗಾವಿಯ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ದೇವರಾಜ ಅರಸ ಕಾಲೋನಿ ಕಳೆದ 40 ವರ್ಷಗಳಿಂದ ಯಾವುದೇ ಅಭಿವೃದ್ಧಿ ಕಾಣದೆ ಅಭಿವೃದ್ಧಿಯಿಂದ ವಂಚಿತವಾಗಿದೆ. 1982ರಲ್ಲಿ ಬುಡಾ ಕೈಗೆತ್ತಿಕೊಂಡ ಮೊದಲ ಯೋಜನೆಯಾದ ಸ್ಕೀಮ್ ನಂ 11 ಇದಾಗಿದೆ. ಈ ಕಾಲೋನಿ ಅಭಿವೃದ್ಧಿ ಕಾಣದೆ ನಗರ ಆಡಳಿತ ಮತ್ತು ಬುಡಾದ ಕಳಪೆ ಸಾಧನೆಗೆ ಸಾಕ್ಷಿ ಇದಾಗಿದೆ ಎಂದು ನಾಗರಿಕರು ಅಳಲು ತೋಡಿಕೊಂಡಿದ್ದಾರೆ. ಬೆಳಗಾವಿಯಲ್ಲಿ ದೇವರಾಜ ಅರಸ ಕಾಲೋನಿಯ ನಂತರ ಹುಟ್ಟಿಕೊಂಡಂತಹ ಅನೇಕ ಬಡಾವಣೆಗಳು, ಕಾಲೋನಿಗಳು ಅಭಿವೃದ್ಧಿಯ ಪರ್ವಗಳನ್ನೆ ಕಂಡಿದೆ. ಬೆಳಗಾವಿಯ

ಬೆಳಗಾವಿ:ಅಭಿವೃದ್ಧಿ ಕಾಣದ ದೇವರಾಜ ಅರಸ ಕಾಲೋನಿಯ ನಾಗರಿಕರಿಂದ ಉಗ್ರ ಪ್ರತಿಭಟನೆ Read More »