ರಾಜ್ಯ

ಕಾಸರಗೋಡು: ಅಪ್ರಾಪ್ತ ಬಾಲಕನ ಮೇಲೆ 14 ಪುರುಷರಿಂದ ಅತ್ಯಾಚಾರ

ಸಮಗ್ರ ನ್ಯೂಸ್: ಕಾಸರಗೋಡು ಜಿಲ್ಲೆಯಲ್ಲಿ 14 ಪುರುಷರು ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ ಎಸಗಿದ ನಾಚಿಕೆಗೇಡಿನ ಘಟನೆ ಬೆಳಕಿಗೆ ಬಂದಿದೆ. ಕಳೆದ ಎರಡು ವರ್ಷಗಳಲ್ಲಿ 16 ವರ್ಷದ ಬಾಲಕನ ಮೇಲೆ 14 ವಿಭಿನ್ನ ಪುರುಷರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ಸಹಾಯಕ ಶಿಕ್ಷಣ ಅಧಿಕಾರಿ ಮತ್ತು ರೈಲ್ವೆ ಪೊಲೀಸ್ ಪಡೆಯ ಸದಸ್ಯ ಸೇರಿದಂತೆ ಈ ಪ್ರಕರಣದಲ್ಲಿ ಪೊಲೀಸರು ಇಲ್ಲಿಯವರೆಗೆ ಒಂಬತ್ತು ಜನರನ್ನು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಬಲಿಪಶುವಿನ ತಾಯಿ ತನ್ನ ಮಗನ ಚಟುವಟಿಕೆಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿದಾಗ ಪ್ರಕರಣ […]

ಕಾಸರಗೋಡು: ಅಪ್ರಾಪ್ತ ಬಾಲಕನ ಮೇಲೆ 14 ಪುರುಷರಿಂದ ಅತ್ಯಾಚಾರ Read More »

ಮಂಗಳೂರು: ಗೃಹರಕ್ಷಕ ದಳ ಹುದ್ದೆಗೆ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ದಕ್ಷಿಣ ಕನ್ನಡ ಜಿಲ್ಲಾ ಗೃಹರಕ್ಷಕ ದಳದ ಮಂಗಳೂರು, ಉಳ್ಳಾಲ, ಪಣಂಬೂರು, ಸುರತ್ಕಲ್, ಮೂಲ್ಕಿ, ಮೂಡುಬಿದಿರೆ, ಬಂಟ್ವಾಳ, ವಿಟ್ಲ, ಪುತ್ತೂರು, ಕಡಬ, ಉಪ್ಪಿನಂಗಡಿ, ಬೆಳ್ತಂಗಡಿ, ಸುಳ್ಯ, ಬೆಳ್ಳಾರೆ ಮತ್ತು ಸುಬ್ರಹ್ಮಣ್ಯ ಘಟಕಗಳಲ್ಲಿ ಖಾಲಿಯಿರುವ ಗೃಹರಕ್ಷಕರ ಸ್ಥಾನಗಳನ್ನು ಭರ್ತಿಗೊಳಿಸಲು ಅರ್ಜಿ ಆಹ್ವಾನಿಸಲಾಗಿದೆ. ಎಸ್ಸೆಸ್ಸೆಲ್ಸಿ ಉತ್ತೀರ್ಣರಾದ 19 ರಿಂದ 45 ವರ್ಷದ ಒಳಗಿರುವ, ದೈಹಿಕ ಸದೃಢತೆ ಹೊಂದಿರುವ ಸ್ಥಳೀಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮೇರಿಹಿಲ್‌ನಲ್ಲಿರುವ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಿಂದ ಅರ್ಜಿ ಪಡೆಯಬಹುದು. ಅ.10 ಅರ್ಜಿ ಸಲ್ಲಿಸಲು ಕೊನೆಯ

ಮಂಗಳೂರು: ಗೃಹರಕ್ಷಕ ದಳ ಹುದ್ದೆಗೆ ಅರ್ಜಿ ಆಹ್ವಾನ Read More »

ಧರ್ಮಸ್ಥಳ ಬುರುಡೆ ಪ್ರಕರಣ| 5ಕ್ಕಿಂತ ಹೆಚ್ಚು ಕಡೆ ಅಸ್ಥಿಪಂಜರ ಅವಶೇಷಗಳು ಪತ್ತೆ!?

ಸಮಗ್ರ ನ್ಯೂಸ್: ಧರ್ಮಸ್ಥಳದ ಬಂಗ್ಲೆಗುಡ್ಡೆ ರಹಸ್ಯ ಭೇದಿಸಲು ಎಸ್ಐಟಿ ಇಂದು ದೊಡ್ಡ ತಂಡದೊಂದಿಗೆ ಸ್ಥಳಕ್ಕೆ ಆಗಮಿಸಿದ್ದು, ಬಂಗ್ಲೆ ಗುಡ್ಡೆಯಲ್ಲಿ 5 ಕ್ಕಿಂತ ಹೆಚ್ಚು ಕಡೆ ಅಸ್ಥಿಪಂಜರ ಪತ್ತೆಯಾಗಿದೆ ಎನ್ನಲಾಗಿದೆ. ಐಪಿಎಸ್ ಅಧಿಕಾರಿ ದಯಾಮ್ ನೇತೃತ್ವದ 50ಕ್ಕಿಂತ ಹೆಚ್ಚು ವಿವಿಧ ಇಲಾಖೆಗಳ ಅಧಿಕಾರಿಗಳ ತಂಡ ಶೋಧ ಸಂಧರ್ಭ ಅಸ್ಥಿಪಂಜರ ಪತ್ತೆಯಾಗಿದೆ ಎಂದು ಹೇಳಲಾಗಿದೆ. ಭೂಮಿಯ ಮೇಲ್ಭಾಗದಲ್ಲೇ 5 ಕ್ಕಿಂತ ಹೆಚ್ಚು ಸ್ಥಳಗಳಲ್ಲಿ ಅಸ್ಥಿಪಂಜರ ಪತ್ತೆಯಾಗಿದ್ದು, ದೊರೆತ ಮೂಳೆಗಳನ್ನು SOCO ಟೀಮ್ ಸಂಗ್ರಹಿಸಿದೆ. ಸೌಜನ್ಯ ಮಾವ ವಿಠಲ್ ಗೌಡ ಇತ್ತಿಚೆಗೆ

ಧರ್ಮಸ್ಥಳ ಬುರುಡೆ ಪ್ರಕರಣ| 5ಕ್ಕಿಂತ ಹೆಚ್ಚು ಕಡೆ ಅಸ್ಥಿಪಂಜರ ಅವಶೇಷಗಳು ಪತ್ತೆ!? Read More »

ಆರ್ಥಿಕ ಹಿಂಜರಿತದ ಭೀತಿಯಲ್ಲಿ ಸ್ಟಾರ್ ಹೆಲ್ತ್| ಪಾಲಿಸಿದಾರರಲ್ಲಿ ತೀವ್ರ ಆತಂಕ

ಸಮಗ್ರ ನ್ಯೂಸ್: ವೈದ್ಯಕೀಯ ವೆಚ್ಚಗಳು ಹೆಚ್ಚುತ್ತಿರುವ ಈ ದಿನಗಳಲ್ಲಿ, ಜನರು ನಗದು ರಹಿತ ಆರೋಗ್ಯ ವಿಮಾ ಪಾಲಿಸಿಗಳನ್ನ ಹೆಚ್ಚಾಗಿ ಆರಿಸಿಕೊಳ್ಳುತ್ತಿದ್ದಾರೆ. ತುರ್ತು ಸಂದರ್ಭದಲ್ಲಿ ಮುಂಗಡವಾಗಿ ಯಾವುದೇ ಹಣವನ್ನ ಪಾವತಿಸದೆಯೇ ವಿಮಾ ಕಂಪನಿಯು ಆಸ್ಪತ್ರೆಯ ಬಿಲ್‌’ಗಳನ್ನ ನೇರವಾಗಿ ಭರಿಸುತ್ತದೆ ಎಂದು ಭಾವಿಸಿ ಪಾಲಿಸಿದಾರರು ಸಾವಿರಾರು ರೂಪಾಯಿಗಳನ್ನ ಪಾವತಿಸಿ ಈ ಆರೋಗ್ಯ ವಿಮೆಯನ್ನ ತೆಗೆದುಕೊಳ್ಳುತ್ತಿದ್ದಾರೆ. ನೆಟ್‌ವರ್ಕ್ ಆಸ್ಪತ್ರೆಗಳಲ್ಲಿ ತಕ್ಷಣ ಚಿಕಿತ್ಸೆ ಪಡೆಯುವ ಸೌಲಭ್ಯ, ಕಾಗದಪತ್ರಗಳ ಕಡಿತ, ಅನಿರೀಕ್ಷಿತ ವೆಚ್ಚಗಳ ಭಯದ ಕೊರತೆ ಮತ್ತು ಕುಟುಂಬದ ಆರ್ಥಿಕ ಸ್ಥಿತಿಯ ರಕ್ಷಣೆಯಿಂದಾಗಿ ಇವುಗಳಿಗೆ

ಆರ್ಥಿಕ ಹಿಂಜರಿತದ ಭೀತಿಯಲ್ಲಿ ಸ್ಟಾರ್ ಹೆಲ್ತ್| ಪಾಲಿಸಿದಾರರಲ್ಲಿ ತೀವ್ರ ಆತಂಕ Read More »

ಆಸ್ತಿಗಾಗಿ ಮಗುವನ್ನು ಮೂರನೇ ಮಹಡಿಯಿಂದ ತಳ್ಳಿ ಕೊಲೆಗೈದ ಮಲತಾಯಿ

ಸಮಗ್ರ ನ್ಯೂಸ್: ಆಸ್ತಿಗಾಗಿ ಮಲತಾಯಿಯೊಬ್ಬಳು ತನ್ನ 7 ವರ್ಷದ ಮಲಮಗಳು ಶಾನವಿಯನ್ನು 3ನೇ ಮಹಡಿಯಿಂದ ತಳ್ಳಿ ಕೊಲೆ ಮಾಡಿದ್ದಾಳೆ. ಆರಂಭದಲ್ಲಿ ಆಕಸ್ಮಿಕ ಸಾವು ಎಂದು ನಂಬಲಾಗಿದ್ದ ಈ ಘಟನೆಯು, ಪಕ್ಕದ ಮನೆಯ ಸಿಸಿಟಿವಿ ದೃಶ್ಯಗಳಿಂದ ಕೊಲೆ ಎಂದು ಬಯಲಾಗಿದೆ. ಬೀದರ್ ನ ಆದರ್ಶ ಕಾಲೋನಿಯಲ್ಲಿ ಈ ಘಟನೆ ಆಗಸ್ಟ್ 27 ರಂದು ನಡೆದಿತ್ತಾದರೂ, ಅಕ್ಕಪಕ್ಕದ ಮನೆಯವರ ಸಿಸಿಟಿವಿ ದೃಶ್ಯಗಳು ಲಭ್ಯವಾದ ಬಳಿಕ ಕ್ರೂರ ಕೃತ್ಯ ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಲತಾಯಿ ರಾಧಾಳನ್ನು

ಆಸ್ತಿಗಾಗಿ ಮಗುವನ್ನು ಮೂರನೇ ಮಹಡಿಯಿಂದ ತಳ್ಳಿ ಕೊಲೆಗೈದ ಮಲತಾಯಿ Read More »

ಧರ್ಮಸ್ಥಳ ಬುರುಡೆ ಪ್ರಕರಣ| ಮತ್ತೆ ಶೋಧ ಕಾರ್ಯಕ್ಕೆ ಸಿದ್ದತೆ

ಸಮಗ್ರ ನ್ಯೂಸ್: ಧರ್ಮಸ್ಥಳ ಬೆಳವಣಿಗೆ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನೇತ್ರಾವತಿ ಸ್ನಾನಘಟ್ಟದ ಪಕ್ಕದ ಕಾಡಿನಲ್ಲಿ ‘ನೆಲದ ಮೇಲೆಯೇ ಮೃತದೇಹಗಳ ಅವಶೇಷ ಸಿಕ್ಕಿವೆ’ ಎನ್ನಲಾದ ಪ್ರದೇಶದಲ್ಲಿ ವ್ಯಾಪಕ ಶೋಧ ನಡೆಸಲು ಸಿದ್ಧತೆ ನಡೆಸಿದೆ. ಸಾಕ್ಷಿ ದೂರುದಾರ ಪೊಲೀಸರಿಗೆ ತಂದೊಪ್ಪಿಸಿದ್ದ ತಲೆಬುರುಡೆಯನ್ನು ಧರ್ಮಸ್ಥಳದ ನೇತ್ರಾವತಿ ಸ್ನಾನಘಟ್ಟದ ಪಕ್ಕ ಬಂಗ್ಲೆಗುಡ್ಡೆಯ ಕಾಡಿನಿಂದ ಹೊರತೆಗೆಯಲಾಗಿತ್ತು. ತಲೆಬುರುಡೆ ಇದ್ದ ಆ ಜಾಗವನ್ನು ತೋರಿಸಿದ್ದ ಧರ್ಮಸ್ಥಳ ಗ್ರಾಮದ ಪಾಂಗಾಳದ ವಿಠಲ ಗೌಡ ಅವರನ್ನು ಎಸ್‌ಐಟಿ ಅಧಿಕಾರಿಗಳು ಈಚೆಗೆ ಸ್ಥಳಕ್ಕೆ ಕರೆದೊಯ್ದು

ಧರ್ಮಸ್ಥಳ ಬುರುಡೆ ಪ್ರಕರಣ| ಮತ್ತೆ ಶೋಧ ಕಾರ್ಯಕ್ಕೆ ಸಿದ್ದತೆ Read More »

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ಗೆ ನೋಟೀಸ್ ನೀಡಿದ ಹೈಕೋರ್ಟ್

ಸಮಗ್ರ ನ್ಯೂಸ್: ಧರ್ಮಸ್ಥಳದ ಗ್ರಾಮದಲ್ಲಿ ನಾವು ಗುರುತಿಸಿರುವ ಸ್ಥಳಗಳಲ್ಲಿ ಕೂಡಲೇ ಅಗೆಯಲು ವಿಶೇಷ ತನಿಖಾ ತಂಡಕ್ಕೆ (ಎಸ್‌ಐಟಿ) ನಿರ್ದೇಶನ ನೀಡಬೇಕು ಎಂದು ಕೋರಿ ಧರ್ಮಸ್ಥಳ ನಿವಾಸಿಗಳಾದ ಪುರಂದರ ಗೌಡ ಹಾಗೂ ತುಕಾರಾಮ ಗೌಡ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಸೋಮವಾರ ಎಸ್.ಐ.ಟಿ ಗೆ ನೋಟೀಸ್ ನೀಡಿದೆ. ಈ ಸಂಬಂಧ ಧರ್ಮಸ್ಥಳ ಗ್ರಾಮದ ಪುರಂದರ ಗೌಡ ಹಾಗೂ ತುಕಾರಾಂ ಗೌಡ ಸಲ್ಲಿಸಿರುವ ರಿಟ್ ಅರ್ಜಿ ಕುರಿತು ಸೋಮವಾರ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿ ಗೆ ನೋಟೀಸ್ ನೀಡಿದ ಹೈಕೋರ್ಟ್ Read More »

ನಾಚಿಕೆ ಮುಳ್ಳು ಬಳಸಲು ನಾಚಿಕೆ ಬೇಡ| ಹಲವು ರೋಗಗಳಿಗೆ ರಾಮಬಾಣ ‘ಮುಟ್ಟಿದರೆ ಮುನಿ’ ಗಿಡ

ಸಮಗ್ರ ನ್ಯೂಸ್: ನಾಚಿಕೆ ಮುಳ್ಳು ಕೇವಲ ಕಳೆಯಲ್ಲ, ಅದರಲ್ಲಿ ಹಲವು ಔಷಧೀಯ ಗುಣಗಳಿವೆ. ಎಲುಬು ಮುರಿತ, ಮೂತ್ರದ ಸಮಸ್ಯೆ, ಮುಟ್ಟಿನ ನೋವು ನಿವಾರಣೆಗೆ ಇದು ರಾಮಬಾಣ. ಪ್ರಾಣಿಗಳ ಆರೋಗ್ಯಕ್ಕೂ ಇದು ಪ್ರಯೋಜನಕಾರಿ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ…. ನಾಚಿಕೆ ಮುಳ್ಳಿಗೆ ಮುಟ್ಟಿದರೆ ಮುನಿ ಎಂದೂ ಹೆಸರು. ಆಡುಭಾಷೆಯಲ್ಲಿ ನಾಚಿಕೆಗಿಡ, ಮುಡುಗುದಾವರೆ, ಮುಟ್ಟಲ ಮುರುಕ, ಗಂಡಕಾಲೆ, ನಮಸ್ಕಾರಿ, ನಾಚಿಗೆ ಮುಳ್ಳು, ಮುಟ್ಟಿದರೆ ಮುಚಕ, ಮುಚ್ಗನ್ ಮುಳ್ಳು, ಪತಿವ್ರತೆ, ಲಜ್ಜಾವತಿ ಎಂದೂ ವಿವಿಧ ಭಾಷೆಗಳಲ್ಲಿ ಕರೆಯುತ್ತಾರೆ. ಇನ್ನು ಇಂಗ್ಲಿಷ್​ನಲ್ಲಿ ಹೇಳುವುದಾದರೆ

ನಾಚಿಕೆ ಮುಳ್ಳು ಬಳಸಲು ನಾಚಿಕೆ ಬೇಡ| ಹಲವು ರೋಗಗಳಿಗೆ ರಾಮಬಾಣ ‘ಮುಟ್ಟಿದರೆ ಮುನಿ’ ಗಿಡ Read More »

ಮೈಸೂರು: ಮುಂದಿನ ಪೀಳಿಗೆಗೆ ಸಂಸ್ಕೃತಿ ಪರಿಚಯಿಸಲು ಸದಾನಂದ ಮಾವಜಿ ಕರೆ

ಸಮಗ್ರ ನ್ಯೂಸ್: ಕೊಡಗು ಗೌಡ ಸಮಾಜ ಇದರ ವತಿಯಿಂದ ನಡೆಸಿದ ಕೈಲ್ ಮೂರ್ತ ಸಮಾರಂಭವು ಸೆ.15 ರಂದು ಮೈಸೂರಿನಲ್ಲಿ ನಡೆಯಿತು. ಈ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಕರ್ನಾಟಕ ಅರೆಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಸದಾನಂದ ಮಾವಜಿ ಅವರು ಮಾತನಾಡಿ ಯುವ ಪೀಳಿಗೆ ನಮ್ಮ ಭಾಷೆ ಮತ್ತು ಸಂಸ್ಕೃತಿಯ ಬಗ್ಗೆ ಪ್ರೀತಿ ಬೆಳೆಸಿಕೊಂಡಾಗ ಮಾತ್ರ ಸಂಸ್ಕೃತಿ ಉಳಿಯಲು ಸಾಧ್ಯ ಎಂದು ಅಭಿಪ್ರಾಯಪಟ್ಟರು. ಮತ್ತೊಬ್ಬ ಮುಖ್ಯ ಅತಿಥಿ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ

ಮೈಸೂರು: ಮುಂದಿನ ಪೀಳಿಗೆಗೆ ಸಂಸ್ಕೃತಿ ಪರಿಚಯಿಸಲು ಸದಾನಂದ ಮಾವಜಿ ಕರೆ Read More »

ಪುತ್ತೂರು: ಹೆದ್ದಾರಿ ಬದಿ ಕಸ ಸುರಿದ ಲಾರಿ ಚಾಲಕನಿಗೆ ದಂಡ ವಿಧಿಸಿದ ಪಿಡಿಒ

ಸಮಗ್ರ ನ್ಯೂಸ್: ಪುತ್ತೂರು ತಾಲ್ಲೂಕಿನ ಅರಿಯಡ್ಕ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೌಡಿಚ್ಚಾರು ಸಮೀಪದ ಪಲ್ಲಮದಕ ಅಮೃತ ಸರೋವರ ಕೆರೆಯ ಬಳಿ ಮಾಣಿ-ಮೈಸೂರು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಕೊಳೆತ ದ್ರಾಕ್ಷಿಯ ಕಸದಮೂಟೆಗಳನ್ನು ಎಸೆದು ಹೋದ ಲಾರಿಯನ್ನು ಪತ್ತೆ ಮಾಡಿರುವ ಪಂಚಾಯಿತಿಯು, ಲಾರಿಯ ಮಾಲೀಕನಿಗೆ ದಂಡ ವಿಧಿಸಿ, ಕಸವನ್ನು ಅವರಿಂದಲೇ ವಿಲೇವಾರಿ ಮಾಡಿಸಿದೆ. ಮೈಸೂರಿನಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ದ್ರಾಕ್ಷಿ ಸಾಗಣೆಯ ಲಾರಿಯಲ್ಲಿದ್ದವರು ಕೌಡಿಚ್ಚಾರು ಸಮೀಪದ ಪಲ್ಲಮದಕ ಅಮೃತಸರೋವರ ಕೆರೆಯ ಬಳಿ ಹೆದ್ದಾರಿ ಬದಿಯಲ್ಲಿ ದಾಕ್ಷಿ ಕಸ ತುಂಬಿದ ಗೋಣಿ

ಪುತ್ತೂರು: ಹೆದ್ದಾರಿ ಬದಿ ಕಸ ಸುರಿದ ಲಾರಿ ಚಾಲಕನಿಗೆ ದಂಡ ವಿಧಿಸಿದ ಪಿಡಿಒ Read More »