ರಾಜ್ಯ

ಜಲವಿವಾದಗಳ ಪರಿಹಾರಕ್ಕಾಗಿ 122.76 ಕೋಟಿ ವಕೀಲರ ಶುಲ್ಕ/ ಮಾಹಿತಿ ಹಕ್ಕಿನಲ್ಲಿ ಬಹಿರಂಗ

ಸಮಗ್ರ ನ್ಯೂಸ್: ಕರ್ನಾಟಕದ ಕೃಷ್ಣಾ, ಕಾವೇರಿ ಮತ್ತು ಮಹದಾಯಿ ನದಿಗಳ ವಿಚಾರದಲ್ಲಿ ಹೊರ ರಾಜ್ಯಗಳೊಂದಿಗೆ ಇರುವ ವಿವಾದವನ್ನು ಬಗೆಹರಿಸಲು ವಕೀಲರ ಶುಲ್ಕವಾಗಿ 122.76 ಕೋಟಿ ಹಣವನ್ನು ಖರ್ಚು ಮಾಡಿದೆ ಎಂದು ಮಾಹಿತಿ ಹಕ್ಕಿನಲ್ಲಿ ತಿಳಿದುಬಂದಿದೆ. ಕಾವೇರಿ, ಕೃಷ್ಣಾ ಮತ್ತು ಮಹದಾಯಿ ಜಲವಿವಾದ ನ್ಯಾಯಮಂಡಳಿಗಳಲ್ಲಿ ರಾಜ್ಯದ ಪರವಾಗಿ ವಾದ ಮಂಡಿಸಲು ಇಷ್ಟು ಮೊತ್ತವನ್ನು ವಕೀಲರ ಶುಲ್ಕವಾಗಿ ಪಾವತಿ ಮಾಡಲಾಗಿದೆ ಎಂದು ಮಾಹಿತಿ ಹಕ್ಕು ಕಾರ್ಯಕರ್ತ ಭೀಮಪ್ಪ ಗಡಾದ ಬೆಳಗಾವಿಯಲ್ಲಿ ಹೇಳಿದರು. ಕಾವೇರಿ ಜಲವಿವಾದಕ್ಕಾಗಿ ಅತ್ಯಧಿಕ 54.13 ಕೋಟಿ ವ್ಯಯಿಸಲಾಗಿದ್ದು,

ಜಲವಿವಾದಗಳ ಪರಿಹಾರಕ್ಕಾಗಿ 122.76 ಕೋಟಿ ವಕೀಲರ ಶುಲ್ಕ/ ಮಾಹಿತಿ ಹಕ್ಕಿನಲ್ಲಿ ಬಹಿರಂಗ Read More »

ಬೆಂಗಳೂರು ಬಂದ್ ಹಿನ್ನೆಲೆ 13 ಫ್ಲೈಟ್ ರದ್ದು

ಸಮಗ್ರ ನ್ಯೂಸ್: ಬೆಂಗಳೂರು ಬಂದ್​ ಹಿನ್ನೆಲೆ ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿದ್ದು ಇದರಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಖಾಲಿಖಾಲಿಯಾಗಿದೆ.ಬಂದ್ ಬಿಸಿಯಿಂದ ಜನ ವಿಮಾನ ನಿಲ್ದಾಣದತ್ತ ಮುಖ ಮಾಡಿಲ್ಲ. ಹೆಚ್ಚಿನ ಪ್ರಯಾಣಿಕರಿಲ್ಲದ ಕಾರಣ ಕೊಚ್ಚಿ, ದೆಹಲಿ, ಮುಂಬೈ ಮತ್ತು ಮಂಗಳೂರು ವಿಮಾನಗಳನ್ನು ರದ್ದು ಮಾಡಲಾಗಿದೆ. ಏರ್ಲೈನ್ಸ್ ಸಿಬ್ಬಂದಿ ಕೊನೆ ಕ್ಷಣದಲ್ಲಿ 13 ಪ್ಲೈಟ್​ಗಳನ್ನ ರದ್ದು ಮಾಡಿದ್ದಾರೆ. ಏರ್ ಪೋರ್ಟಿನಲ್ಲಿ ಪ್ರಯಾಣಿಕರಿಗಾಗಿ ಕಾಯುತ್ತಿದ್ದ ಕ್ಯಾಬ್ ಚಾಲಕರು ಅಳಲು ತೋಡಿಕೊಂಡಿದ್ದಾರೆ. ರಾತ್ರಿ ಒಂದು ಗಂಟೆಯಿಂದ ಪ್ರಯಾಣಿಕರಿಗಾಗಿ ಕಾಯುತ್ತಿದ್ದೇನೆ. ಬೆಳಗ್ಗೆಯಿಂದ ಒಂದೇ ಒಂದು

ಬೆಂಗಳೂರು ಬಂದ್ ಹಿನ್ನೆಲೆ 13 ಫ್ಲೈಟ್ ರದ್ದು Read More »

ಕರ್ನಾಟಕಕ್ಕೆ ಶಾಕ್ ಮೇಲೆ ಶಾಕ್| ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸಲು ನಿರ್ವಹಣಾ ಪ್ರಾಧಿಕಾರ ಆದೇಶ

ಸಮಗ್ರ ನ್ಯೂಸ್: ತಮಿಳುನಾಡಿಗೆ ಪ್ರತಿದಿನ 3 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಮತ್ತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಆದೇಶ ನೀಡಿದೆ. ಕಾವೇರಿ ಜಲನಯನ ತೀರಪ್ರದೇಶಗಳಾದ ಕರ್ನಾಟಕ, ತಮಿಳುನಾಡು, ಪಾಂಡಿಚೇರಿ ಮತ್ತು ಕೇರಳ ರಾಜ್ಯಗಳ ಅಧಿಕಾರಿಗಳ ಸಭೆಯನ್ನು ಕಾವೇರಿ ನೀರು ನಿಯಂತ್ರಣ ಸಮಿತಿಯು ವಿಡಿಯೋ ಕಾನರೆನ್ಸ್ ಮೂಲಕ ನಡೆಸಿತು. ಈ ಸಭೆಯಲ್ಲಿ ಕರ್ನಾಟಕವು ತಮಿಳುನಾಡಿಗೆ ನೀರು ಹರಿಸಬೇಕು ಎಂದು ಆದೇಶಿಸಿದೆ. ಮುಂದಿನ 18 ದಿನಗಳವರೆಗೆ 3 ಸಾವಿರ ಕ್ಯುಸೆಕ್ ತಮಿಳುನಾಡಿಗೆ ನೀರು ಹರಿಸಬೇಕು ಆದೇಶದಲ್ಲಿ

ಕರ್ನಾಟಕಕ್ಕೆ ಶಾಕ್ ಮೇಲೆ ಶಾಕ್| ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ಹರಿಸಲು ನಿರ್ವಹಣಾ ಪ್ರಾಧಿಕಾರ ಆದೇಶ Read More »

ತಿರುಪತಿಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್

ಸಮಗ್ರ ನ್ಯೂಸ್: ತಿಮ್ಮಪ್ಪನ ದರ್ಶನ ಪಡೆಯಲು ಪ್ರತಿದಿನ ದೂರದ ಊರುಗಳಿಂದ ಭಕ್ತರು ಹೋಗುತ್ತಾರೆ. ಅದೇ ರೀತಿ ನಮ್ಮ ರಾಜ್ಯದಿಂದಲೂ ತೆರಳುವ ಭಕ್ತರ ಸಂಖ್ಯೆಯೂ ಹೆಚ್ಚು, ಆದರೆ ಇದೀಗ ಆಂಧ್ರ ಪ್ರದೇಶದಲ್ಲಿರುವ ಪುಣ್ಯಕ್ಷೇತ್ರ ತಿರುಮಲಕ್ಕೆ ತೆರಳುವ ಕರ್ನಾಟಕದ ಭಕ್ತರಿಗೆ ರಾಜ್ಯದ ಮುಜರಾಯಿ ಇಲಾಖೆ ಸಂತಸದ ಸುದ್ದಿ ನೀಡಿದೆ. ತಿರುಪತಿಗೆ ತೆರಳುವ ಭಕ್ತರ ಸಂಖ್ಯೆ ಹೆಚ್ಚಿರುವ ಹಿನ್ನೆಲೆ ಅಲ್ಲಿ ಉಳಿದುಕೊಳ್ಳಲು ಕೆಲವೊಮ್ಮೆ ಅತಿಥಿಗೃಹಗಳೇ ಸಿಗಲ್ಲ. ಅತಿಥಿಗೃಹ ಸೇರಿದಂತೆ ಅನೇಕ ಸಮಸ್ಯೆಗಳನ್ನು ಭಕ್ತರು ಎದುರಿಸುತ್ತಾರೆ. ಈ ಸಮಸ್ಯೆಗಳನ್ನು ಗಮನಿಸಿದ ಕರ್ನಾಟಕ ಸರ್ಕಾರ

ತಿರುಪತಿಗೆ ತೆರಳುವ ಭಕ್ತರಿಗೆ ಗುಡ್ ನ್ಯೂಸ್ Read More »

₹2000 ನೋಟು ಬದಲಾವಣೆಗೆ ನಾಲ್ಕೇ ದಿನ ಬಾಕಿ| ಸೆ.30 ಕೊನೆಯ ದಿನ

ಸಮಗ್ರ ನ್ಯೂಸ್: ರಿಸರ್ವ್ ಬ್ಯಾಂಪ್ ಆಫ್ ಇಂಡಿಯಾ (ಆರ್‌ಬಿಐ) ಮೇ 19 ರಂದು 2000 ರೂಪಾಯಿ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದೆ. ನೋಟುಗಳನ್ನು ಬದಲಾಯಿಸಿಕೊಳ್ಳಲು ಸೆಪ್ಟೆಂಬರ್ 30 ಕೊನೆಯ ದಿನವಾಗಿದೆ. ಗಡುವು ಮುಗಿಯಲು ಕೆಲವೇ ನಾಲ್ಕು ದಿನಗಳು ಉಳಿದಿವೆ. ಈ ಗಡುವಿಗೂ ಮುನ್ನವೇ ನೀವು ನೋಟುಗಳನ್ನು ಬದಲಾವಣೆ ಮಾಡಬೇಕಾಗುತ್ತದೆ.2000 ರೂಪಾಯಿ ನೋಟುಗಳನ್ನು ಜನರು ಸೆಪ್ಟೆಂಬರ್ 30 ರೊಳಗೆ ಬ್ಯಾಂಕ್‌ಗಳಲ್ಲಿ ಡೆಪಾಸಿಟ್ ಮಾಡುವಂತೆ ಅಥವಾ ಬದಲಾವಣೆ ಮಾಡಿಕೊಳ್ಳುವಂತೆ ಕೇಂದ್ರ ಬ್ಯಾಂಕ್ ವಿನಂತಿ ಮಾಡಿದೆ. ಜನರು ಸೆಪ್ಟೆಂಬರ್ 30 ರವರೆಗೆ

₹2000 ನೋಟು ಬದಲಾವಣೆಗೆ ನಾಲ್ಕೇ ದಿನ ಬಾಕಿ| ಸೆ.30 ಕೊನೆಯ ದಿನ Read More »

ಮದುವೆಯಾಗಿ ಏಳೇ ತಿಂಗಳಿಗೆ ಮಗು ಹಡೆದ ಸ್ವರಾ ಭಾಸ್ಕರ್

ಸಮಗ್ರ ನ್ಯೂಸ್: ನಟಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಸ್ವರಾ ಭಾಸ್ಕರ್ ಅವರು ಸೆಪ್ಟೆಂಬರ್ 23ರಂದು ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಸಮಾಜವಾದಿ ಪಕ್ಷದ ನಾಯಕ ಫಹಾದ್ ಅಹ್ಮದ್ ಅವರು ಸ್ವರಾ ಅವರ ಪತಿಯಾಗಿದ್ದಾರೆ. ತಮಗೆ ಹೆಣ್ಣು ಮಗು ಜನಿಸಿದ ಮಾಹಿತಿಯನ್ನು ದಂಪತಿಯು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಜಂಟಿಯಾಗಿ ಪೋಸ್ಟ್ ಮಾಡಿರುವ ಸ್ವರಾ ಮತ್ತು ಫಹಾದ್ ಅವರು, ನಮ್ಮ ಪ್ರಾರ್ಥನೆ ಫಲಿಸಿತು. ಆಶೀರ್ವಾದ ಲಭಿಸಿತು. ಹಾಡು ಪಿಸುಗುಟ್ಟಿದೆ… ಅದು ಅತೀಂದ್ರಿಯ ಸತ್ಯ…. ಸೆಪ್ಟೆಂಬರ್ 23ರಂದು ನಮಗೆ

ಮದುವೆಯಾಗಿ ಏಳೇ ತಿಂಗಳಿಗೆ ಮಗು ಹಡೆದ ಸ್ವರಾ ಭಾಸ್ಕರ್ Read More »

ಕಾವೇರಿ ಕಿಚ್ಚು: ರಾಮನಗರದಲ್ಲಿ ಸ್ಟಾಲಿನ್ ಅಣುಕು ತಿಥಿ

ಸಮಗ್ರ ನ್ಯೂಸ್: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಜಿಲ್ಲಾ ಕರ್ನಾಟಕ ಜನಪರ ವೇದಿಕೆ ರಾಮನಗರದಲ್ಲಿ ಬೆಳ್ಳಂಬೆಳಗ್ಗೆಯೇ ಪ್ರತಿಭಟನೆ ಆರಂಭಿಸಿದ್ದಾರೆ. ನಗರದ ಐಜೂರು ವೃತ್ತದಲ್ಲಿ ಪ್ರತಿಭಟನೆ ಆರಂಭಗೊಂಡಿದ್ದು, ತಮಿಳುನಾಡು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದ್ದಾರೆ. ಅಷ್ಟೇ ಅಲ್ಲದೆ ತಮಿಳುನಾಡು ಸಿಎಂ ಸ್ಟಾಲಿನ್‌ಗೆ ಶ್ರದ್ಧಾಂಜಲಿ ಕೋರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ಸ್ಟಾಲಿನ್ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮತ್ತೆ ಹುಟ್ಟಿ ಬರಬೇಡಿ ಎಂದು ಘೋಷಣೆ ಕೂಗಿ ಸ್ಟಾಲಿನ್ ಅಣಕು ತಿಥಿ ಮಾಡುವ ಮೂಲಕ

ಕಾವೇರಿ ಕಿಚ್ಚು: ರಾಮನಗರದಲ್ಲಿ ಸ್ಟಾಲಿನ್ ಅಣುಕು ತಿಥಿ Read More »

ಕಾವೇರಿಗಾಗಿ ಸ್ಥಬ್ದಗೊಂಡ ಬೆಂಗಳೂರು/ ಸಿಲಿಕಾನ್ ಸಿಟಿ ಖಾಲಿ ಖಾಲಿ

ಸಮಗ್ರ ನ್ಯೂಸ್: ಕಾವೇರಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂಕೋರ್ಟ್ ಆದೇಶಕ್ಕೆ ವಿರುದ್ಧ ರೈತ ಸಂಘಟನೆಗಳು ಕರೆ ನೀಡಿದ ಬೆಂಗಳೂರು ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಸಿಲಿಕಾನ್ ಸಿಟಿ ಪೂರ್ತಿ ಸ್ಥಬ್ದಗೊಂಡಿದೆ. ಶಾಲಾ ಕಾಲೇಜುಗಳಿಗೆ ಈಗಾಗಲೇ ರಜೆ‌ ಘೋಷಣೆ ಮಾಡಲಾಗಿದ್ದು, ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೋಲಿಸ್ ಇಲಾಖೆ ಜಾಗ್ರತೆ ವಹಿಸಿದೆ.

ಕಾವೇರಿಗಾಗಿ ಸ್ಥಬ್ದಗೊಂಡ ಬೆಂಗಳೂರು/ ಸಿಲಿಕಾನ್ ಸಿಟಿ ಖಾಲಿ ಖಾಲಿ Read More »

ಬೆಂಗಳೂರು: ಭಾರಿ ಮಳೆಗೆ ವಿದ್ಯುತ್ ಕಂಬ ಬಿದ್ದು ಮಹಿಳೆ ಸಾವು| ಮಗು ಗಂಭೀರ

ಸಮಗ್ರ ನ್ಯೂಸ್: ಭಾರಿ ಮಳೆಗೆ ಮರವೊಂದು ಧರೆಗುರುಳಿ ವಾಕ್‌ ಮಾಡುತ್ತಿದ್ದ ತಾಯಿ ಮೃತಪಟ್ಟಿದ್ದು ಮತ್ತು ಮಗುವನ್ನು ಗಂಭೀರ ಗಾಯಗೊಂಡ ಘಟನೆ ಸೋಮವಾರ ಸಂಜೆ ಬೆಂಗಳೂರಿನ ವಿಲ್ಸನ್ ಗಾರ್ಡನ್ 7 ಕ್ರಾಸ್ ನಲ್ಲಿ ಸಂಜೆ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂಭವಿಸಿದೆ. ಮೃತಪಟ್ಟವರನ್ನು ವಿಲ್ಸನ್‌ ಗಾರ್ಡನ್‌ ನಿವಾಸಿ ಹೇಮಾವತಿ (35) ಎಂದು ಗುರುತಿಸಲಾಗಿದೆ. ಅವರ ಪುಟ್ಟ ಕಂದಮ್ಮ ಐದು ವರ್ಷದ ರಚಿತಾ ಗಂಭೀರವಾಗಿ ಗಾಯಗೊಂಡಿದ್ದಾಳೆ. ಹೇಮಾವತಿ ಮತ್ತು ಮಗಳು ರಚಿತಾ ಸಂಜೆಯ ಹೊತ್ತು ಮನೆಯ ಮುಂದೆ ಪುಟ್ ಪಾತ್

ಬೆಂಗಳೂರು: ಭಾರಿ ಮಳೆಗೆ ವಿದ್ಯುತ್ ಕಂಬ ಬಿದ್ದು ಮಹಿಳೆ ಸಾವು| ಮಗು ಗಂಭೀರ Read More »

ಕಾವೇರಿ ವಿವಾದ| ಜೆಡಿಎಸ್ ಬಿಜೆಪಿ ಒಟ್ಟಾಗಿ ಇರ್ತೇವೆ: ಬಿಎಸ್ ವೈ

ಸಮಗ್ರ ನ್ಯೂಸ್: ಕಾವೇರಿ ವಿವಾದ ನಾಡಿನಾದ್ಯಂತ ಉಗ್ರ ಹೋರಾಟಕ್ಕೆ ರೂಪತಾಳಿದ್ದು, ಎಲ್ಲೆಡೆ ಬಂದ್ ನದ್ದೆ ಸುದ್ದಿಯಾಗಿದೆ, ನಾಳೆ ಬೆಂಗಳೂರು ಹಾಗೂ ಸೆ.29 ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಬಿಜೆಪಿ ಸಭೆಯಲ್ಲಿ ಬಿ.ಎಸ್. ಯಡಿಯೂರಪ್ಪ ಮಾತನಾಡಿ ಇನ್ನು ಒಂದೇ ಒಂದು ಹನಿ ಸರ್ಕಾರ ನೀರು ಬಿಟ್ಟರೂ ಹೋರಾಟ ತೀವ್ರ ಆಗಲಿದೆ. ಇನ್ಮುಂದೆ ನೀರು ಬಿಟ್ರೆ ಮುಂದಿನ ಆಗುಹೋಗುಗಳಿಗೆ ಸರ್ಕಾರವೇ ಕಾರಣ ಆಗಲಿದೆ. ನಮ್ಮ ಹೋರಾಟಕ್ಕೆ ಜೆಡಿಎಸ್ ನಾಯಕರೂ ಕೈಜೋಡಿಸುವಂತೆ ಮನವಿ ಮಾಡ್ತೇನೆ,

ಕಾವೇರಿ ವಿವಾದ| ಜೆಡಿಎಸ್ ಬಿಜೆಪಿ ಒಟ್ಟಾಗಿ ಇರ್ತೇವೆ: ಬಿಎಸ್ ವೈ Read More »