ರಾಜ್ಯ

ಸೆ.28ರಂದು ಹಸಿ ಮೀನು ಮಾರಾಟ ಮಾಡಿದರೆ ಎಚ್ಚರ| ಬ್ಯಾನರ್ ಅಳವಡಿಸಿದ ವ್ಯಾಪಾರಸ್ಥರ ಸಂಘ| ವಿಹಿಂಪ ಗರಂ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಸಂಘಟನೆ

ಸಮಗ್ರ ನ್ಯೂಸ್: ಹಸಿ ಮೀನು ಮಾರುವವರಿಗೆ ನೀಡಿರುವ ಎಚ್ಚರಿಕೆ ಫಲಕದ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ಅದು ವೈರಲ್ ಕೂಡ ಆಗಲಾರಂಭಿಸಿದೆ. ಅಷ್ಟಕ್ಕೂ ಇಂಥದ್ದೊಂದು ಎಚ್ಚರಿಕೆಯನ್ನು ಹಸಿ ಮೀನು ವ್ಯಾಪಾರಸ್ಥರ ಸಂಘವೊಂದು ನೀಡಿದೆ. 28ರ ಈದ್ ಮಿಲಾದ್ ದಿನದಂದು ಮೀನು ಮಾರಾಟ ಮಾಡಬಾರದು, ಅಂದು ವ್ಯಾಪಾರಸ್ಥರು ಕಡ್ಡಾಯವಾಗಿ ರಜೆ ಮಾಡಬೇಕು ಎಂದು ಮಂಗಳೂರಿನ ಸೌತ್​ವಾರ್ಫ್​ ಬಂದರು ಪ್ರದೇಶದ ಹಸಿ ಮೀನು ವ್ಯಾಪಾರಸ್ಥರ ಸಂಘ ಸಂದೇಶ ರವಾನಿಸಿದೆ. ಮಾತ್ರವಲ್ಲ, ಈ ಕುರಿತು ದೊಡ್ಡದೊಂದು ಬ್ಯಾನರ್ ಕೂಡ ಹಾಕಿದೆ. ಇದೀಗ

ಸೆ.28ರಂದು ಹಸಿ ಮೀನು ಮಾರಾಟ ಮಾಡಿದರೆ ಎಚ್ಚರ| ಬ್ಯಾನರ್ ಅಳವಡಿಸಿದ ವ್ಯಾಪಾರಸ್ಥರ ಸಂಘ| ವಿಹಿಂಪ ಗರಂ ಬೆನ್ನಲ್ಲೇ ಸ್ಪಷ್ಟನೆ ನೀಡಿದ ಸಂಘಟನೆ Read More »

ಕಾವೇರಿ ಕಿಚ್ಚು| ಸೆ.29ಕ್ಕೆ ಅಖಂಡ ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆ

ಸಮಗ್ರ ನ್ಯೂಸ್: ಕಾವೇರಿ ಜಲವಿವಾದ ಕುರಿತಂತೆ ರಾಜ್ಯಾದ್ಯಂತ ಪ್ರತಿಭಟನೆಗಳ ಕಾವು ಜೋರಾಗುತ್ತಿದ್ದು ಇದೀಗ ಕನ್ನಡ ಸಂಘಟನೆಗಳ ಬೆಂಬಲದೊಂದಿಗೆ ಸೆ.29ರಂದು ಅಖಂಡ ಕರ್ನಾಟಕ ಬಂದ್ ಗೆ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಕರೆಕೊಟ್ಟಿದ್ದಾರೆ. ನಾವು ಅಖಂಡ ಕರ್ನಾಟಕ ಬಂದ್ ಕರೆದಿರುವ ಉದ್ದೇಶ ಕಾವೇರಿ ಕಿಚ್ಚು ದೆಹಲಿಗೆ ಗೊತ್ತಾಗಬೇಕು. ರಾಜ್ಯ ಸರ್ಕಾರಕ್ಕೆ ಗೊತ್ತಾಗಬೇಕು. ನಾವು ಹುಡುಗಾಟಕ್ಕಾಗಿ ಬಂದ್ ಮಾಡುತ್ತಿಲ್ಲ. ಸೆಪ್ಟೆಂಬರ್.29ರ ಶುಕ್ರವಾರದಂದು ಅಖಂಡ ಕರ್ನಾಟಕ ಬಂದ್ ಮಾಡೋದಾಗಿ ಅಧಿಕೃತವಾಗಿ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಘೋಷಿಸಿದರು. ಸುದ್ದಿಗೋಷ್ಠಿ

ಕಾವೇರಿ ಕಿಚ್ಚು| ಸೆ.29ಕ್ಕೆ ಅಖಂಡ ಕರ್ನಾಟಕ ಬಂದ್ ಗೆ ವಾಟಾಳ್ ನಾಗರಾಜ್ ಕರೆ Read More »

ಇನ್ನು ಮುಂದೆ ಎಲ್ಲೆಲ್ಲೂ ಮದ್ಯ/ ಹಳ್ಳಿ ಮತ್ತು ನಗರಗಳಲ್ಲಿ ಮದ್ಯದಂಗಡಿಗೆ ಪರವಾನಗಿ‌ ನೀಡಲು ಸರ್ಕಾರದ ತಯಾರಿ

ಸಮಗ್ರ ನ್ಯೂಸ್: ಹಳ್ಳಿಗಳಿಂದ ಆರಂಭವಾಗಿ ನಗರದ ಸೂಪರ್ ಮಾರ್ಕೆಟ್ ಗಳಲ್ಲಿ ಇನ್ನು ಮುಂದೆ ಮದ್ಯೆ ಸಿಗುವ ಖಾತರಿ ಆಗುತ್ತಿದೆ. ಸಣ್ಣ ಗ್ರಾಮ ಪಂಚಾಯತಿಗಳು ಮತ್ತು ನಗರದ ಸೂಪರ್ ಮಾರುಕಟ್ಟೆಯಲ್ಲಿ ಮದ್ಯದಂಗಡಿ ತೆರೆಯಲು ಹೊಸ ಪರವಾನಗಿ ವಿತರಣೆ ಮತ್ತು ಬಳಕೆಯಲ್ಲಿ ಇಲ್ಲದ ಪರವಾನಗಿಗಳಿಗೆ ಮತ್ತೆ ಜೀವ ನೀಡುವ ಕುರಿತು ಅಬಕಾರಿ‌ ಇಲಾಖೆ ಯೋಜನೆ ಸಿದ್ದಪಡಿಸಿದೆ. 2023-24ನೇ ಸಾಲಿನ ಬಜೆಟ್‌ನಲ್ಲಿ ನಿಗದಿಪಡಿಸಿರುವ ಆದಾಯದ ಗುರಿಯನ್ನು ತಲುಪಲು, ತೆರಿಗೆ ಸಂಗ್ರಹಕ್ಕೆ ಅಬಕಾರಿ ಇಲಾಖೆ ಯೋಜನೆ ಸಿದ್ದಪಡಿಸಿದೆ. ಮದ್ಯದಂಗಡಿಗಳೇ ಇಲ್ಲದ 600ಕ್ಕೂ ಗ್ರಾಮ

ಇನ್ನು ಮುಂದೆ ಎಲ್ಲೆಲ್ಲೂ ಮದ್ಯ/ ಹಳ್ಳಿ ಮತ್ತು ನಗರಗಳಲ್ಲಿ ಮದ್ಯದಂಗಡಿಗೆ ಪರವಾನಗಿ‌ ನೀಡಲು ಸರ್ಕಾರದ ತಯಾರಿ Read More »

ಕೆಪಿಸಿಸಿ ಉಸ್ತುವಾರಿ ಎದುರೇ ಪರಾಜಿತ ಅಭ್ಯರ್ಥಿ ಜಿ.ಕೃಷ್ಣಪ್ಪ ಗಲಾಟೆ| ಕಾರ್ಯಕರ್ತರ ಆಕ್ರೋಶ, ಸುಳ್ಯದಿಂದ ಜಿ.ಕೃಷ್ಣಪ್ಪ ತೊಲಗಿಸಲು ಆಗ್ರಹ

ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರು ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಕಾರ್ಯಕರ್ತರನ್ನು ಒಟ್ಟುಗೂಡಿಸಿ ಪಕ್ಷ ಸಂಘಟಿಸುವಂತೆ ನೂತನ ಉಸ್ತುವಾರಿಯಾಗಿ ಮಮತಾ ಗಟ್ಟಿಯವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ. ಸುಳ್ಯ ವಿಧಾನಸಭಾ ಕ್ಷೇತ್ರದ ಸಮಸ್ಯೆಗಳನ್ನು ತಿಳಿದು ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಈಗಾಗಲೇ ಮಮತಾ ಗಟ್ಟಿಯವರು ಕಡಬ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆಸಿದ್ದು, ಸುಳ್ಯ ಬ್ಲಾಕ್ ಕಾಂಗ್ರೆಸ್ ನಲ್ಲಿ ಕಾರ್ಯಕರ್ತರ ಸಭೆ ನಡೆಸಲು ಸಿದ್ಧತೆ ನಡೆಸಿದ್ದಾರೆ. ಕಡಬ ಬ್ಲಾಕ್ ಕಾಂಗ್ರೆಸ್ ಸಮಿತಿಯ ಕಾರ್ಯಕರ್ತರ ಸಭೆಯಲ್ಲಿ ಮಮತಾ ಗಟ್ಟಿಯವರು ಕಾರ್ಯಕರ್ತರ ಅಮಾನತು

ಕೆಪಿಸಿಸಿ ಉಸ್ತುವಾರಿ ಎದುರೇ ಪರಾಜಿತ ಅಭ್ಯರ್ಥಿ ಜಿ.ಕೃಷ್ಣಪ್ಪ ಗಲಾಟೆ| ಕಾರ್ಯಕರ್ತರ ಆಕ್ರೋಶ, ಸುಳ್ಯದಿಂದ ಜಿ.ಕೃಷ್ಣಪ್ಪ ತೊಲಗಿಸಲು ಆಗ್ರಹ Read More »

ಕಾರ್ಕಳ ಪರಶುರಾಮನ ಪ್ರತಿಮೆ ಅರ್ಧ ನಕಲಿ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್| ಹಾಗಾದ್ರೆ ಪ್ರತಿಮೆ ನಿರ್ಮಿಸಿದ್ದು ಹೇಗೆ?

ಸಮಗ್ರ ನ್ಯೂಸ್: ಭಾರೀ ವಿವಾದಕ್ಕೆ ಕಾರಣವಾಗಿರುವ ಕಾರ್ಕಳದ ಬೈಲೂರಿನ ಉಮಿಕಲ್ ಬೆಟ್ಟದಲ್ಲಿ ಪ್ರತಿಷ್ಠಾಪಿಸಿರುವ ಪರುಶುರಾಮ ಪ್ರತಿಮೆ ಅರ್ಧ ನಕಲಿ ಅರ್ಧ ಅಸಲಿ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ. ಪರಶುರಾಮ ಪ್ರತಿಮೆ ಇರುವ ಥೀಂ ಪಾರ್ಕ್‌ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ ಕಾರ್ಕಳದ ಬೈಲೂರಿನ ಸ್ಥಾಪಿಸಲಾಗಿರುವ ‘ಪರಶುರಾಮನ ಪ್ರತಿಮೆಯನ್ನು ಅಸಲಿ ಎಂದೂ ಹೇಳಲಾಗುತ್ತಿಲ್ಲ, ನಕಲಿ ಎಂದೂ ಹೇಳಲಾಗುತ್ತಿಲ್ಲ. ಪ್ರತಿಮೆಯ ಕೈ, ಮುಖ ಸೇರಿದಂತೆ ಪ್ರತಿಮೆಯ ಅರ್ಧ ಭಾಗವನ್ನೇ

ಕಾರ್ಕಳ ಪರಶುರಾಮನ ಪ್ರತಿಮೆ ಅರ್ಧ ನಕಲಿ – ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್| ಹಾಗಾದ್ರೆ ಪ್ರತಿಮೆ ನಿರ್ಮಿಸಿದ್ದು ಹೇಗೆ? Read More »

ಇಂದು(ಸೆ.25) ರಾಜ್ಯಾದ್ಯಂತ ಏಕಕಾಲಕ್ಕೆ “ಜನತಾ ದರ್ಶನ” | ಹೊಸ ಇತಿಹಾಸಕ್ಕೆ ಸಾಕ್ಷಿಯಾಗಲಿದೆ ಕರ್ನಾಟಕ

ಸಮಗ್ರ ನ್ಯೂಸ್: ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿಗೆ ಇಡಿ ರಾಜ್ಯದಾದ್ಯಂತ ಏಕ ಕಾಲಕ್ಕೆ “ಜನತಾ ದರ್ಶನ”ಕ್ಕೆ ನಾಡು ಇಂದು ಸಾಕ್ಷಿಯಾಗಲಿದೆ. ಮುಖ್ಯಮಂತ್ರಿಗಳ ಸೂಚನೆ ಮೇರೆಗೆ ನಡೆಯಲಿರುವ ಈ ಅರ್ಥಪೂರ್ಣ ಕಾರ್ಯಕ್ರಮದ ಹೊಣೆಗಾರಿಕೆ ಜಿಲ್ಲಾಧಿಕಾರಿಗಳು, ಜಿಲ್ಲಾಪಂಚಾಯ್ತಿ ಮುಖ್ಯಕಾರ್ಯ ನಿರ್ವಹಣಾಧಿಕಾರಿಗಳು ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಮೇಲಿದೆ. ಜಿಲ್ಲಾ ಉಸ್ತುವಾರಿ ಸಚಿವರುಗಳ ಸಮ್ಮುಖದಲ್ಲೇ ಸಾರ್ವಜನಿಕರ ಅಹವಾಲು ಸ್ವೀಕರಿಸುವ ಮತ್ತು ಸಾಧ್ಯವಾದಷ್ಟು ಸ್ಥಳದಲ್ಲೇ ಪರಿಹಾರ ಕಂಡುಕೊಳ್ಳುವ ಕಾಳಜಿ ಈ ಜನತಾ ದರ್ಶನದ ಹಿಂದಿದೆ. ಪ್ರತಿ ಜಿಲ್ಲೆಯಲ್ಲೂ ಜನತಾ ದರ್ಶನ ನಡೆಯುವ, ನಡೆಸುವ

ಇಂದು(ಸೆ.25) ರಾಜ್ಯಾದ್ಯಂತ ಏಕಕಾಲಕ್ಕೆ “ಜನತಾ ದರ್ಶನ” | ಹೊಸ ಇತಿಹಾಸಕ್ಕೆ ಸಾಕ್ಷಿಯಾಗಲಿದೆ ಕರ್ನಾಟಕ Read More »

ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸಚಿವ ರೆಡ್ಡಿ

ಸಮಗ್ರ ನ್ಯೂಸ್: ರಾಜ್ಯ ಸಾರಿಗೆ ನೌಕರರಿಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಸಿಹಿಸುದ್ದಿ ನೀಡಿದ್ದು, ಅಪಘಾತ ರಹಿತ ಚಾಲನೆಗಾಗಿ ನೀಡುವ ಮಾಸಿಕ ಭತ್ಯೆಯನ್ನು 10 ಪಟ್ಟು ಹೆಚ್ಚಳ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಚಿನ್ನದ ಪದಕ ವಿಜೇತರಿಗೆ ಮಾಸಿಕ ಭತ್ಯೆ ಪರಿಷ್ಕರಣೆ ಮಾಡಲಾಗಿದ್ದು ಐದು ವರ್ಷಗಳ ಅಪಘಾತ ರಹಿತ ಚಾಲನೆಗಾಗಿ ಬೆಳ್ಳಿ ಪದಕ ವಿಜೇತರಿಗೆ ನೀಡುವ ಮಾಸಿಕ ಭತ್ಯೆ ರೂ. 50ನ್ನು ಹತ್ತು ಪಟ್ಟು ಹೆಚ್ಚಿಸಿ ರೂ.500 ಮಾಸಿಕ ಭತ್ಯೆ ಪಾವತಿಗೆ

ರಾಜ್ಯ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ ನೀಡಿದ ಸಚಿವ ರೆಡ್ಡಿ Read More »

ಸುಧಾ ಮೂರ್ತಿ ಹೆಸರಲ್ಲಿ ವಂಚನೆ| ಇಬ್ಬರ ಬಂಧನ

ಸಮಗ್ರ ನ್ಯೂಸ್: ಇನ್ಫೋಸಿಸ್ (Infosys) ಸಂಸ್ಥಾಪಕ ಎನ್.ಆರ್ ನಾರಾಯಣ್ ಮೂರ್ತಿ ಅವರ ಪತ್ನಿ ಡಾ.ಸುಧಾ ಮೂರ್ತಿ (Sudha Murthy) ಅವರ ಹೆಸರು ಬಳಸಿ ವಂಚನೆ ಮಾಡಿರುವ ಬಗ್ಗೆ ಬೆಂಗಳೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸುಧಾ ಮೂರ್ತಿಯವರ ಪರ್ಸನಲ್ ಅಸಿಸ್ಟೆಂಟ್ ಮಮತ ಸಂಜಯ್ ಎಂಬುವರಿಂದ ದೂರು ದಾಖಲಾಗಿದೆ. ಶೃತಿ ಹಾಗೂ ಲಾವಣ್ಯ ಎಂಬುವರ ವಿರುದ್ದ ವಂಚನೆ ಆರೋಪ ಕೇಳಿ ಬಂದಿದೆ. KKNC (Kannada koota of northen California) ಯಿಂದ 50ನೇ ವರ್ಷದ ಕಾರ್ಯಕ್ರಮಕ್ಕೆ ಸುಧಾಮೂರ್ತಿ

ಸುಧಾ ಮೂರ್ತಿ ಹೆಸರಲ್ಲಿ ವಂಚನೆ| ಇಬ್ಬರ ಬಂಧನ Read More »

ಇಡ್ಕಿದು: ಗಾಂಜಾ ಸೇವಿಸಿ ಮಹಿಳೆಯರಿಗೆ ಕಿರುಕುಳ| ಯುವಕರನ್ನು ಪೊಲೀಸರಿಗೆ ಹಿಡಿದು ಕೊಟ್ಟ ಗ್ರಾಮಸ್ಥರು

ಸಮಗ್ರ ನ್ಯೂಸ್: ನಿರ್ಜನ ಪ್ರದೇಶದಲ್ಲಿ ಗಾಂಜಾ ಮತ್ತು ಮಾದಕ ವಸ್ತುವನ್ನು ಸೇವಿಸಿ ಮಹಿಳೆಯರಿಗೆ ಕಿರುಕುಳ ನೀಡುತ್ತಿದ್ದ ಯುವಕರ ತಂಡವನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಇಡ್ಕಿದು ಗ್ರಾಮದ ಮುಂಡ್ರಬೈಲು ಎಂಬಲ್ಲಿ ನಡೆದಿದೆ. ಆರೋಪಿಗಳನ್ನು ಕಂಬಳಬೆಟ್ಟು ನೂಜಿ ನಿವಾಸಿಗಳಾದ ಸಾಹಿಲ್‌, ಮತ್ತಿಬ್ಬರು ಎನ್ನಲಾಗಿದೆ. ಈ ಯುವಕರು ನಶೆಯಲ್ಲಿ ದಾರಿಯಲ್ಲಿ ಹೋಗುತ್ತಿದ್ದ ಮಹಿಳೆಯರಿಗೆ ಮತ್ತು ಹೆಣ್ಣು ಮಕ್ಕಳಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಕಿರುಕುಳ ನೀಡುತ್ತಿದ್ದರು ಎಂಬ ಮಾಹಿತಿ ಗ್ರಾಮಸ್ಥರರಿಗೆ ತಿಳಿಸಿದ್ದರು. ಮಾಹಿತಿ ತಿಳಿದ ಗ್ರಾಮಸ್ಥರು ಕಾದು ಕುಳಿತಿದ್ದರು. ಅದೇ ಸಮಯಕ್ಕೆ

ಇಡ್ಕಿದು: ಗಾಂಜಾ ಸೇವಿಸಿ ಮಹಿಳೆಯರಿಗೆ ಕಿರುಕುಳ| ಯುವಕರನ್ನು ಪೊಲೀಸರಿಗೆ ಹಿಡಿದು ಕೊಟ್ಟ ಗ್ರಾಮಸ್ಥರು Read More »

ಹವಾಮಾನ ವರದಿ| ಕೇರಳದಲ್ಲಿ ಭಾರೀ ಮಳೆ; ಕರ್ನಾಟಕದಲ್ಲೂ ಮಳೆ ಮುನ್ಸೂಚನೆ

ಸಮಗ್ರ ನ್ಯೂಸ್: ನೈರುತ್ಯ ಮುಂಗಾರು ತನ್ನ ಅಂತಿಮ ಹಂತವನ್ನು ಪ್ರವೇಶಿಸಿದ್ದು, ಕೇರಳದಲ್ಲಿ ಭಾರೀ ಮಳೆಯಾಗುತ್ತಿದೆ. ಕೇರಳದ ಆರು ಜಿಲ್ಲೆಗಳು ಹಾಗೂ ಕರ್ನಾಟಕದ ಮೂರು ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಅಲಪ್ಪುಳ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ, ತ್ರಿಶೂರ್ ಮತ್ತು ಪಾಲಕ್ಕಾಡ್‌ನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಜಾರ್ಖಂಡ್‌ನಲ್ಲಿ ಚಂಡಮಾರುತದ ಪ್ರಭಾವದಿಂದ ಇನ್ನೂ ಕೆಲವು ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆಯಿದೆ. ಕರ್ನಾಟಕದ ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ವ್ಯಾಪಕ

ಹವಾಮಾನ ವರದಿ| ಕೇರಳದಲ್ಲಿ ಭಾರೀ ಮಳೆ; ಕರ್ನಾಟಕದಲ್ಲೂ ಮಳೆ ಮುನ್ಸೂಚನೆ Read More »