ರಾಜ್ಯ

ಎನ್ ಡಿಎ ಸೇರಿದ ಜೆಡಿಎಸ್| ಕೊನೆಗೂ ಕಮಲ ಮುಡಿದ ತೆನೆಹೊತ್ತ ಮಹಿಳೆ

ಸಮಗ್ರ ನ್ಯೂಸ್: ʼʼಬಿಜೆಪಿ ನೇತೃತ್ವದ ಎನ್ ಡಿಎ ಮೈತ್ರಿ ಕೂಟಕ್ಕೆ ಜೆಡಿಎಸ್‌ ಸೇರ್ಪಡೆಯಾಗಿರುವುದು ನನಗೆ ಖುಷಿ ತಂದಿದೆʼʼ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ತಿಳಿಸಿದ್ದಾರೆ. ಗೃಹ ಸಚಿವ ಅಮಿತ್ ಶಾ ಸಮ್ಮುಖದಲ್ಲಿ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ ಬಳಿಕ ಟ್ವೀಟ್‌ ಮಾಡಿರುವ ನಡ್ಡಾ, ʼʼಜೆಡಿಎಸ್ ಎನ್ ಡಿಎ ಮೈತ್ರಿ ಕೂಟಕ್ಕೆ ಮೈತ್ರಿಕೂಟದ ಭಾಗವಾಗಲು ನಿರ್ಧರಿಸಿರುವುದು ನನಗೆ ಖುಷಿ ತಂದಿದೆ. ನಾವು ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸುತ್ತೇವೆʼʼ ಎಂದು ಹೇಳಿದ್ದಾರೆ. ʼʼಅಧಿಕೃತವಾಗಿ ಮೈತ್ರಿ

ಎನ್ ಡಿಎ ಸೇರಿದ ಜೆಡಿಎಸ್| ಕೊನೆಗೂ ಕಮಲ ಮುಡಿದ ತೆನೆಹೊತ್ತ ಮಹಿಳೆ Read More »

ಕೊಟ್ಟಿಗೆಹಾರ: ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಜಾಗ ಹಸ್ತಾಂತರಿಸಲು ಮೀನಾಮೇಷ | ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ

ಸಮಗ್ರ ನ್ಯೂಸ್: ಅಂಗನವಾಡಿ ಕಟ್ಟಡ ಕಟ್ಟಲು ಜಾಗ ಹಸ್ತಾಂತರಿಸಲು ಮೀನಾ ಮೇಷ ಎಣಿಸುತ್ತಿರುವ ತಾಲೂಕು ಆಡಳಿತದ ವಿರುದ್ಧ ಬಾಳೂರು ಗ್ರಾಮ ಪಂಚಾಯತ್ ಅಧ್ಯಕ್ಷರು ಸದಸ್ಯರು ಹಾಗೂ ಗ್ರಾಮಸ್ಥರಿಂದ ಬಾಳೂರಿನಲ್ಲಿ ಅನಿರ್ದಿಷ್ಟ ಅವಧಿ ಮುಷ್ಕರ. ಮೂಡಿಗೆರೆ ತಾಲೂಕು ಬಾಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ದರ್ಬಾರಪೇಟೆಯಲ್ಲಿ ಅಂಗನವಾಡಿ ಕಟ್ಟಡ ಕಟ್ಟಲು ಗ್ರಾಮ ಪಂಚಾಯಿತಿಯಿಂದ ಹಣ ಮಂಜೂರು ಆಗಿದ್ದು ಕಟ್ಟಡ ನಿರ್ಮಾಣಕ್ಕೆ ಜಾಗ ಸಹ ಗುರುತಿಸಲಾಗಿದೆ. ಆ ಜಾಗಕ್ಕೆ ಖಾಸಗಿ ವ್ಯಕ್ತಿ ಒಬ್ಬರು ಬೇಲಿ ನಿರ್ಮಾಣ ಮಾಡಿದ್ದರಿಂದ ಅಂಗನವಾಡಿ ಕಟ್ಟಡ ನಿರ್ಮಾಣ

ಕೊಟ್ಟಿಗೆಹಾರ: ಅಂಗನವಾಡಿ ಕಟ್ಟಡ ನಿರ್ಮಾಣಕ್ಕೆ ಜಾಗ ಹಸ್ತಾಂತರಿಸಲು ಮೀನಾಮೇಷ | ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ Read More »

ಮೂರು ಉಪಮುಖ್ಯಮಂತ್ರಿಗಳೆಂಬ ಗದ್ದಲ/ಸಾಂವಿಧಾನಿಕ ಮಾನ್ಯತೆಯಿಲ್ಲದ ಹುದ್ದೆಗಾಗಿ ಯಾಕೀ ಗೊಂದಲ

ಸಮಗ್ರ ನ್ಯೂಸ್: ಮೂರು ಉಪಮುಖ್ಯಮಂತ್ರಿಗಳನ್ನು ನೇಮಕ ಮಾಡಬೇಕು ಎಂಬ ವಿಚಾರವೊಂದು ಕರ್ನಾಟಕ ರಾಜಕಾರಣದಲ್ಲಿ ಹೊಸ ಗಾಳಿಯೊಂದನ್ನು ಸೃಷ್ಟಿಸಿದೆ. ಈ ಗಾಳಿ ಬಿರುಗಾಳಿಯಾಗುವ ಸಾಧ್ಯತೆಗಳು ದಟ್ಟವಾಗಿವೆ. ಸಿದ್ದರಾಮಯ್ಯರ ಪರೋಕ್ಷ ಬೆಂಬಲ, ಹಲವಾರು ಸಚಿವರ ಅಪೇಕ್ಷೆ ರಾಜ್ಯ ಸರ್ಕಾರದಲ್ಲಿ ಹೊಸ ಗೊಂದಲವೊಂದನ್ನು ಸೃಷ್ಟಿಸಿದೆ. ಆದರೆ ಸಾಂವಿಧಾನಿಕ ಮಾನ್ಯತೆಯಿಲ್ಲದ ಈ ಹುದ್ದೆಗಾಗಿ ಯಾಕೀ ಪೈಪೋಟಿ ಎಂಬುದೇ ಅಚ್ಚರಿಯ ವಿಚಾರ. ಈ ಕುರಿತು ಸಣ್ಣದೊಂದು ಅವಲೋಕನ ಉಪಮುಖ್ಯಮಂತ್ರಿ ಅಥವಾ ಉಪ ಪ್ರಧಾನಿ ಹುದ್ದೆಯ ಕುರಿತು ಸಂವಿಧಾನದಲ್ಲಿ ಯಾವುದೇ ಉಲ್ಲೇಖ ಇಲ್ಲ. ಸಂವಿಧಾನದ 163ನೇ

ಮೂರು ಉಪಮುಖ್ಯಮಂತ್ರಿಗಳೆಂಬ ಗದ್ದಲ/ಸಾಂವಿಧಾನಿಕ ಮಾನ್ಯತೆಯಿಲ್ಲದ ಹುದ್ದೆಗಾಗಿ ಯಾಕೀ ಗೊಂದಲ Read More »

ಶಿವಮೊಗ್ಗ: ಎರಡು ಗುಂಪುಗಳ ನಡುವೆ ಮಾರಾಮಾರಿ| ಐದು ಮಂದಿಗೆ ಚೂರಿ ಇರಿತ

ಸಮಗ್ರ ನ್ಯೂಸ್: ಶಿವಮೊಗ್ಗ ನಗರದ ಆಲ್ಕೋಳ ಸರ್ಕಲ್​ ಸಮೀಪ ಎರಡು ಗುಂಪುಗಳ ನಡುವೆ ಮಾರಾಮಾರಿಯಾಗಿದೆ. ಇಲ್ಲಿನ ಆಲ್ಕೋಳ ಸಮೀಪ ಇರುವ ವಿಶಾಲ್​ ಮಾರ್ಟ್ ಬಳಿಯಲ್ಲಿ ಎಲ್​ಐಸಿ ಆಫೀಸ್​ ಹಿಂಭಾಗದಲ್ಲಿ ಎರಡು ಗುಂಪುಗಳು ಪರಸ್ಪರ ಮಾರಾಮಾರಿಯಾಗಿದೆ. ಘಟನೆಯಲ್ಲಿ ಐದು ಮಂದಿಗೆ ಚಾಕುವಿಗೆ ಇರಿಯಲಾಗಿದೆ ಒಬ್ಬರ ಸೀರಿಯಸ್ ಇದ್ದಾರೆ, ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ದಾಖಲಾಗಿದೆ. ಈ ಭಾಗದಲ್ಲಿರುವ ಪವನ್​ ಮತ್ತು ಕಿರಣ್ ಎಂಬಿಬ್ಬರು ಸ್ನೇಹಿತರಾಗಿದ್ದು, ಇವರ ನಡುವೆ ಕಳೆದ 2 ವರ್ಷಗಳಿಂದ ಸಣ್ಣಪುಟ್ಟ ವಿಚಾರಕ್ಕೆ ಬಿನ್ನಾಭಿಪ್ರಾಯಗಳಿದ್ದವು. ಅಲ್ಲದೆ ಇದೇ ಕಾರಣಕ್ಕೆ

ಶಿವಮೊಗ್ಗ: ಎರಡು ಗುಂಪುಗಳ ನಡುವೆ ಮಾರಾಮಾರಿ| ಐದು ಮಂದಿಗೆ ಚೂರಿ ಇರಿತ Read More »

ಮಲೆನಾಡು ಟ್ರಸ್ಟ್ ವತಿಯಿಂದ ಉಮ್ಲಿಂಗ್ಲಾ ಏರಿದ ತವ್ಹೀದ್ ರಹ್ಮಾನ್ ದಂಪತಿಗೆ ಸನ್ಮಾನ

ಸಮಗ್ರ ನ್ಯೂಸ್:;ಸುಳ್ಯದಿಂದ ಪ್ರಥಮ ಬಾರಿಗೆ ಪ್ರಪಂಚದ ಅತ್ಯಂತ ಸುಂದರ ಸ್ಥಳಗಳಲ್ಲೊಂದಾದ ಜಮ್ಮು ಕಾಶ್ಮೀರದ ಲಡಾಖ್ ಗೆ ಬೈಕಿನಲ್ಲಿ ತೆರಳಿದ ಸುಳ್ಯದ ಯುವ ಉದ್ಯಮಿ ತೌಹೀದ್ ರಹ್ಮಾನ್ ಮತ್ತು ಪತ್ನಿ ಜಸ್ಮಿಯ ಹಾಗೂ 3 ವರ್ಷ ಪ್ರಾಯದ ಪುತ್ರ ಜಸೀಲ್ ರಹ್ಮಾನ್ ನೊಂದಿಗೆ ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್ [17498] ಗಿಂತ ಎತ್ತರದ ವಿಶ್ವದ ಅತೀ ಎತ್ತರದ ಮೋಟಾರ್ ಪಾಸ್ [19024] ಅಡಿ ಎತ್ತರದ ಮೈಟಿ ಉಮ್ಮಿಂಗ್ಲಾ ಪಾಸ್ ಅನ್ನು ತಲುಪಿದ್ದಾರೆ. ಇಲ್ಲಿ ಜಸೀಲ್ ರಹ್ಮಾನ್ ಆಮ್ಲಜನಕ ಮಟ್ಟವು

ಮಲೆನಾಡು ಟ್ರಸ್ಟ್ ವತಿಯಿಂದ ಉಮ್ಲಿಂಗ್ಲಾ ಏರಿದ ತವ್ಹೀದ್ ರಹ್ಮಾನ್ ದಂಪತಿಗೆ ಸನ್ಮಾನ Read More »

ಚೈತ್ರಾ ಕುಂದಾಪುರಗೆ ಸಿಸಿಬಿ‌ ಡ್ರಿಲ್| ಸತ್ಯ ಒಪ್ಪಿಕೊಂಡ ಡೀಲ್ ರಾಣಿ

ಸಮಗ್ರ ನ್ಯೂಸ್: ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಎಂಎಲ್‌ಎ ಟಿಕೆಟ್ ಕೊಡಿಸುವುದಾಗಿ ಹೇಳಿ ನಂಬಿಸಿ ಸುಮಾರು ಐದು ಕೋಟಿ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಮುಖ ಆರೋಪಿ ಆಗಿರುವ ಚೈತ್ರ ಕುಂದಾಪುರ ಸಿಸಿಬಿ ಅಧಿಕಾರಿಗಳ ಮುಂದೆ ಬಾಯಿಬಿಟ್ಟು ಮಾಡಿರೋ ತಪ್ಪನ್ನು ಒಪ್ಪಿಕೊಂಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಅಧಿಕಾರಿಗಳು ವಿಚಾರಣೆ ವೇಳೆ ವ್ಯವಹಾರ ನಡೆಸಿದ್ದಕ್ಕೆ ವಿಡಿಯೋ, ಆಡಿಯೋ, ಮೊಬೈಲ್ ಕರೆಗಳು ಹಾಗೂ ವಂಚನೆ ಮಾಡಿದ್ದಾರೆ ಎನ್ನುವುದಕ್ಕೆ ಚಿನ್ನ, ಹಣ, ಬ್ಯಾಂಕ್, ಠೇವಣಿ, ಜಪ್ತಿ ಮಾಡಿದ್ದ ಕಾರು ಸೇರಿ

ಚೈತ್ರಾ ಕುಂದಾಪುರಗೆ ಸಿಸಿಬಿ‌ ಡ್ರಿಲ್| ಸತ್ಯ ಒಪ್ಪಿಕೊಂಡ ಡೀಲ್ ರಾಣಿ Read More »

ಚೈತ್ರಾ ಕುಂದಾಪುರ ಹಾಗೂ ಭಜರಂಗದಳಕ್ಕೆ ಸಂಬಂಧವಿಲ್ಲ – ಶರಣ್ ಪಂಪ್ವೆಲ್

ಸಮಗ್ರ ನ್ಯೂಸ್: ‘ಬಿಜೆಪಿ ಟಿಕೆಟ್‌ ಕೊಡಿಸುವ ನೆಪದಲ್ಲಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ವಂಚಿಸಿದ ಪ್ರಕರಣದ ಆರೋಪಿ ಚೈತ್ರಾ ಕುಂದಾಪುರಗೂ ಬಜರಂಗದಳಕ್ಕೂ ಸಂಬಂಧವಿಲ್ಲ. ಆಕೆ ನಮ್ಮ ಸಂಘಟನೆಯ ಸದಸ್ಯೆ ಅಲ್ಲ’ ಎಂದು ವಿಎಚ್‌ಪಿ ಪ್ರಾಂತ ಸಹಕಾರ್ಯದರ್ಶಿ ಶರಣ್‌ ಪಂಪ್‌ವೆಲ್‌ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ‘ಆಕೆ ಉತ್ತಮ ಭಾಷಣ ಮಾಡುತ್ತಿದ್ದರು. ಆ ಕಾರಣಕ್ಕೆ ಬಜರಂಗ ದಳದ ಕಾರ್ಯಕ್ರಮಗಳಿಗೆ ಆಹ್ವಾನಿಸಿದ್ದು ನಿಜ. ಅವರು ತಪ್ಪು ಮಾಡಿದ್ದರೆ ಅದಕ್ಕೆ ಶಿಕ್ಷೆ ಆಗಲಿ. ನಮ್ಮ ಸಂಘಟನೆ ಇಂತಹ ಅಕ್ರಮಗಳಿಗೆ

ಚೈತ್ರಾ ಕುಂದಾಪುರ ಹಾಗೂ ಭಜರಂಗದಳಕ್ಕೆ ಸಂಬಂಧವಿಲ್ಲ – ಶರಣ್ ಪಂಪ್ವೆಲ್ Read More »

ಕಾವೇರಿ ಜಲವಿವಾದ| ಸೆ.23 ರಂದು ಮಂಡ್ಯ ಬಂದ್ ಗೆ ಕರೆ

ಸಮಗ್ರ ನ್ಯೂಸ್: ಕಾವೇರಿ ನದಿ ನೀರು ಬಿಡುಗಡೆ ವಿಚಾರವಾಗಿ ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶ, ಸುಪ್ರೀಂ ಕೋರ್ಟ್ ಆದೇಶ ವಿರೋಧಿಸಿ ಸೆ.23ರಂದು ಮಂಡ್ಯ ಬಂದ್ ಗೆ ಕರೆ ನೀಡಲಾಗಿದೆ. ತಮಿಳುನಾಡಿಗೆ ನೀರು ಬಿಡುವಂತೆ ಸುಪ್ರೀಂ ಕೋರ್ಟ್ ಆದೇಶದ ಹಿನ್ನಲೆಯಲ್ಲಿ ಸೆ.26ರ ಶನಿವಾರ ಮಂಡ್ಯ ಬಂದ್ ಗೆ ಕರೆ ನೀಡಲಾಗಿದೆ. ಇಂದಿನ ಮಂಡ್ಯ ಜಿಲ್ಲಾ ರೈತ ಹಿತ ರಕ್ಷಣಾ ಸಮಿತಿ ಸಭೆಯಲ್ಲಿ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಮಂಡ್ಯ ಬಂದ್ ಸಂಬಂಧ ನಾಳೆ ಮತ್ತೊಂದು ಸುತ್ತಿನ ಸಭೆ ಕೂಡ ನಡೆಯಲಿದೆ. ನಾಳಿನ

ಕಾವೇರಿ ಜಲವಿವಾದ| ಸೆ.23 ರಂದು ಮಂಡ್ಯ ಬಂದ್ ಗೆ ಕರೆ Read More »

ಮಹಿಳಾ ಮೀಸಲಾತಿ ಮಸೂದೆ/ ಇಂದು ರಾಜ್ಯಸಭೆಯಲ್ಲಿ ‌ಮಂಡನೆ

ಸಮಗ್ರ ನ್ಯೂಸ್: ಮಹಿಳೆಯರಿಗೆ ಶೇ 33 ರಷ್ಟು ಮೀಸಲಾತಿ ನೀಡುವ ಮಹಿಳಾ ಮೀಸಲಾತಿ ಮಸೂದೆ ಇಂದು ರಾಜ್ಯಸಭೆಯಲ್ಲಿ ಮಂಡನೆಯಾಗಲಿದೆ. ನೂತನ ಸಂಸತ್ ಭವನದ ಲೋಕಸಭೆಯಲ್ಲಿ ಮಂಡನೆಯಾದ ಮಹಿಳಾ‌ ಮೀಸಲಾತಿ ಮಸೂದೆ 454 ಮತಗಳೊಂದಿಗೆ ಅಂಗೀಕಾರಗೊಂಡಿತು. ಕೇವಲ ಎರಡು ಮತಗಳು ಮಸೂದೆಗೆ ವಿರುದ್ಧವಾಗಿತ್ತು. ಇಂದು ರಾಜ್ಯಸಭೆಯಲ್ಲಿ ಈ ಮಸೂದೆ ಮಂಡನೆಯಾಗಲಿದ್ದು, ಅಲ್ಲಿ ಅಂಗಿಕಾರಗೊಂಡಲ್ಲಿ ರಾಷ್ಟ್ರಪತಿಗಳ ಸಹಿಯೊಂದಿಗೆ ಜಾರಿಗೆ ಬರಲಿದೆ. ಈ ಮಸೂದೆಯು ಮಹಿಳೆಯರಿಗೆ ಲೋಕಸಭೆಯಲ್ಲಿ 181 ಸ್ಥಾನಗಳನ್ನು ಮತ್ತು ರಾಜ್ಯ ವಿಧಾನ ಸಭೆಗಳಲ್ಲಿ 1370 ಸ್ಥಾನಗಳನ್ನು ಮೀಸಲಿಡುತ್ತದೆ.

ಮಹಿಳಾ ಮೀಸಲಾತಿ ಮಸೂದೆ/ ಇಂದು ರಾಜ್ಯಸಭೆಯಲ್ಲಿ ‌ಮಂಡನೆ Read More »

ಜಾತ್ಯಾತೀತ ಮತ್ತು ಸಮಾಜವಾದಕ್ಕೆ ಕೊಕ್/ ವಿಪಕ್ಷಗಳ ಆಕ್ರೋಶ

ಸಮಗ್ರ ನ್ಯೂಸ್: ನೂತನ ಸಂಸತ್ತಿನಲ್ಲಿ ನಡೆದ ಮೊದಲ‌ ಅಧಿವೇಶನದ ಪ್ರಯುಕ್ತ ಸಂಸದರಿಗೆ ನೀಡಿರುವ ಸಂವಿಧಾನದ ಪ್ರಸ್ತಾವನೆಯ ಪ್ರತಿಯಲ್ಲಿ ಜಾತ್ಯಾತೀತ ಮತ್ತು ಸಮಾಜವಾದಿ ಪದಗಳನ್ನು ತೆಗೆದುಹಾಕಲಾಗಿದೆ. ಇದಕ್ಕೆ ವಿರೋಧ ಪಕ್ಷಗಳು ಪ್ರತಿರೋಧ ವ್ಯಕ್ತಪಡಿಸಿದ್ದು, ಆಡಳಿತ ಪಕ್ಷವು ಸಂವಿಧಾನವನ್ನು ತಿರುಚಿ, ವಿರೂಪಗೊಳಿಸಿದೆ ಎಂದು ಟೀಕಿಸಿವೆ. ಕೇಂದ್ರ ಸರ್ಕಾರದ ಈ ನಡೆಯನ್ನು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಅವರು ಬಹಿರಂಗ ಪಡಿಸಿದ್ದರು. ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಕೇಂದ್ರ ಕಾನೂನು ಸಚಿವ ಅರ್ಜುನ್ ರಾಮ್ ಮೆಘವಾಲ್ “ಸಂವಿಧಾನದ ಮೂಲ ಪ್ರತಿಯಲ್ಲಿ

ಜಾತ್ಯಾತೀತ ಮತ್ತು ಸಮಾಜವಾದಕ್ಕೆ ಕೊಕ್/ ವಿಪಕ್ಷಗಳ ಆಕ್ರೋಶ Read More »