ರಾಜ್ಯ

ಕೇರಳ: ತಿರುಓಣಂ ಬಂಪರ್​ ಲಾಟರಿಯಲ್ಲಿ ಕೋಟಿ ಗೆದ್ದ ಪಾಲಕ್ಕಾಡ್​ ವ್ಯಕ್ತಿ

ಸಮಗ್ರ ನ್ಯೂಸ್: ಕೇರಳ ರಾಜ್ಯ ಲಾಟರಿ ಇಲಾಖೆಯು ಸೆ. 20ರಂದುಮಧ್ಯಾಹ್ನ ಈ ವರ್ಷದ ತಿರುಓಣಂ ಬಂಪರ್ ಬಿಆರ್ 93 ಲಾಟರಿಯ ಲಕ್ಕಿ ಡ್ರಾ ವಿಜೇತರ ಲಾಟರಿ ಟಿಕೆಟ್ ಸಂಖ್ಯೆಗಳನ್ನು ಬಿಡುಗಡೆ ಮಾಡಿದೆ. ತಿರುವನಂತಪುರಂನ ಗೋರ್ಕಿ ಭವನದಲ್ಲಿ ನಡೆದ ಲಾಟರಿ ಡ್ರಾ ಸಮಾರಂಭದಲ್ಲಿ ಕೇರಳದ ಹಣಕಾಸು ಸಚಿವ ಕೆ.ಎನ್.ಬಾಲಗೋಪಾಲ್ ಅವರು ಬಂಪರ್ ಲಾಟರಿ 2023 ವಿಜೇತರನ್ನು ಘೋಷಿಸಿದ್ದಾರೆ. ಈ ಅದೃಷ್ಟದ ಡ್ರಾದಲ್ಲಿ ಟಿಕೆಟ್ ಸಂಖ್ಯೆ TE 230662 ಪ್ರಥಮ ಬಹುಮಾನವನ್ನು ಗಳಿಸಿದ್ದು, ಈ ಟಿಕೆಟ್​ಗೆ 25 ಕೋಟಿ ರೂಪಾಯಿ

ಕೇರಳ: ತಿರುಓಣಂ ಬಂಪರ್​ ಲಾಟರಿಯಲ್ಲಿ ಕೋಟಿ ಗೆದ್ದ ಪಾಲಕ್ಕಾಡ್​ ವ್ಯಕ್ತಿ Read More »

ಬಿಪಿಎಲ್ ಕಾರ್ಡ್​​ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್

ಸಮಗ್ರ ನ್ಯೂಸ್: ಬಿಪಿಎಲ್ ಕಾರ್ಡ್​​ದಾರರಿಗೆ (BPL Card Holders) ಆಹಾರ ಇಲಾಖೆ (Karnataka Food Department) ಶುಭ ಸುದ್ದಿ ನೀಡಿದೆ. ತಿದ್ದುಪಡಿಗೆ ಅರ್ಜಿಸಲ್ಲಿಸಿದ್ದ ಬಿಪಿಎಲ್ ಫಲಾನುಭವಿಗಳ ಕಾರ್ಡ್​​ಗಳಿಗೆ ಇಲಾಖೆಯು ಗ್ರೀನ್ ಸಿಗ್ನಲ್ ನೀಡಿದೆ. ಈ ಹಿಂದೆ ಬಿಪಿಎಲ್ ಕಾರ್ಡ್​​ಗಳ ತಿದ್ದುಪಡಿಗೆಂದೇ ಒಟ್ಟು 3.18 ಲಕ್ಷ ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಅಲ್ಲದೆ ಕಳೆದ ಒಂದು ತಿಂಗಳಿನಿಂದ ಹೊಸದಾಗಿ ತಿದ್ದಪಡಿಗೆ ಒಟ್ಟು 53219 ಫಲಾನುಭವಿಗಳು ಅರ್ಜಿ ಸಲ್ಲಿಸಿದ್ದರು. ಒಟ್ಟು 3 ಲಕ್ಷ 70 ಸಾವಿರ ಅರ್ಜಿಗಳು ತಿದ್ದುಪಡಿಗೆಂದೇ ಸಲ್ಲಿಕೆಯಾಗಿದ್ದವು. ಸಲ್ಲಿಕೆಯಾಗಿರುವ

ಬಿಪಿಎಲ್ ಕಾರ್ಡ್​​ದಾರರಿಗೆ ಆಹಾರ ಇಲಾಖೆಯಿಂದ ಗುಡ್ ನ್ಯೂಸ್ Read More »

ಕೊಟ್ಟಿಗೆಹಾರ: ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್ ಆರ್ ಟಿಸಿ ಬಸ್ |ಪರದಾಡಿದ ಪ್ರಯಾಣಿಕರು|ನೆರವಿಗೆ ಬಂದ ಶಾಸಕಿ ನಯನಾ ಮೋಟಮ್ಮ

ಸಮಗ್ರ ನ್ಯೂಸ್: ಬೆಂಗಳೂರಿನಿಂದ ಹೊರನಾಡಿಗೆ ಹೋಗುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ತುಂಬಿದ ಪ್ರಯಾಣಿಕರ ಘನ ಭಾರದಿಂದ ಬಸ್ ನ ಪರ್ಚ್ ಕಟ್ ಆಗಿ ಜಾವಳಿ ಕೆಳಗೂರು ಮಾರ್ಗ ಮಧ್ಯೆ ಕೆಟ್ಟು ನಿಂತು ಪ್ರಯಾಣಿಕರು ಪರದಾಡಿದರು. ಶಕ್ತಿ ಯೋಜನೆಯ ಹಿನ್ನಲೆಯಲ್ಲಿ ಬಸ್ ನಲ್ಲಿ 90 ಕ್ಕೂ ಅಧಿಕ ಮಂದಿ ಗಂಡಸರು ಮಹಿಳೆಯರು ಶಾಲಾ ಮಕ್ಕಳು ಸೇರಿದಂತೆ ಹಲವರು ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. ನೆರವಿಗೆ ಬಂದ ಶಾಸಕಿ: ಈ ಮಾರ್ಗ ಮಧ್ಯೆ ಸುಂಕಸಾಲೆಯಲ್ಲಿ ಕಾರ್ಯಕ್ರಮ ಮುಗಿಸಿ ಬರುವಾಗ ಬಸ್

ಕೊಟ್ಟಿಗೆಹಾರ: ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್ ಆರ್ ಟಿಸಿ ಬಸ್ |ಪರದಾಡಿದ ಪ್ರಯಾಣಿಕರು|ನೆರವಿಗೆ ಬಂದ ಶಾಸಕಿ ನಯನಾ ಮೋಟಮ್ಮ Read More »

ಮಡಿಕೇರಿ: ಟ್ಯಾಂಕರ್ -ಬೈಕ್ ಅಪಘಾತ | ವಿದ್ಯಾರ್ಥಿ ಗಂಭೀರ

ಸಮಗ್ರ ನ್ಯೂಸ್: ಮಡಿಕೇರಿ ಸಮೀಪದ ಕಾಟಕೇರಿ ಬಳಿಕ ಟ್ಯಾಂಕರ್ ಮತ್ತು ಬೈಕ್ ನಡುವೆ ಡಿಕ್ಕಿಯಾಗಿ ವಿದ್ಯಾರ್ಥಿ ಗಂಭೀರ ಗಾಯಗೊಂಡ ಘಟನೆ ಸಂಭವಿಸಿದೆ. ಉಡುಪಿಯಿಂದ ಬೈಕ್‌ನಲ್ಲಿ ಮಡಿಕೇರಿ ಕಡೆಗೆ ಬರುತ್ತಿದ್ದ ಸಂದರ್ಭ ದುರ್ಘಟನೆ ನಡೆದಿದ್ದು ಮಡಿಕೇರಿಯ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿ ವಿಜೇಶ್ ಮತ್ತು ಶಿವಾನಂದ ಎಂಬಾತನ ಹೊಟ್ಟೆಭಾಗಕ್ಕೆ ಗಾಯವಾಗಿದ್ದು ಗಂಭೀರ ಸ್ಥಿತಿಯಲ್ಲಿ ಜಿಲ್ಲಾ ಆಸ್ಪತ್ರೆಗೆ ದಾಖಲಾಗಿದ್ದಾನೆ. ಇಬ್ಬರು ಸವಾರರು ಹೆಲ್ಮೆಟ್ ಧರಿಸಿದ್ದರು ಎನ್ನಲಾಗಿದ್ದು, ಅಫಘಾತದಲ್ಲಿ ಬೈಕ್ ನ ಮುಂಭಾಗ ನಜ್ಜುಗುಜ್ಜಾಗಿದೆ.

ಮಡಿಕೇರಿ: ಟ್ಯಾಂಕರ್ -ಬೈಕ್ ಅಪಘಾತ | ವಿದ್ಯಾರ್ಥಿ ಗಂಭೀರ Read More »

ಚಿಕ್ಕಮಗಳೂರು : ತಾಲೂಕು ವೈದ್ಯಾಧಿಕಾರಿಗೆ ಹಿಗ್ಗಾಮುಗ್ಗಾ ಥಳಿತ

ಸಮಗ್ರ ನ್ಯೂಸ್: ಚಿಕ್ಕಮಗಳೂರು ಜಿಲ್ಲೆ ಎನ್.ಆರ್.ಪುರ ತಾಲೂಕಿನ ವೈದ್ಯಾಧಿಕಾರಿಗೆ ಸ್ಥಳೀಯರು ಹಿಗ್ಗಾಮುಗ್ಗಾ ಥಳಿಸಿದ ಘಟನೆ ಸೆ. 20 ರಂದು ಎನ್.ಆರ್. ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ನಡೆದಿದೆ. ಬಾಳೆಹೊನ್ನೂರು ಸರ್ಕಾರಿ ಅಸ್ಪತ್ರೆ ವಸತಿ ಗೃಹದಲ್ಲಿ ಈ ಘಟನೆ ನಡೆದಿದ್ದು, ಈ ಹಿಂದೆ ನರ್ಸ್ ಕೆನ್ನೆಗೆ ಹೊಡೆದು ಅಮಾನತ್ತಾಗಿದ್ದರು. ವೈದ್ಯ ಎಲ್ಡೋಸ್ ಅವರ ಮೇಲೆ ಈ ಹಿಂದೆಯೂ ಹಲವು ಆರೋಪಗಳು ಕೇಳಿ ಬಂದಿತ್ತು. ಹಾಗೆಯೇ ಈ ಪ್ರಕರಣಕ್ಕೆ ಸಂಬಂಧಿಸಿ ತಾಲೂಕು ಆರೋಗ್ಯ ಅಧಿಕಾರಿ ಡಾ.ಎಲ್ಡೋಸ್ ವಿರುದ್ದ ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ

ಚಿಕ್ಕಮಗಳೂರು : ತಾಲೂಕು ವೈದ್ಯಾಧಿಕಾರಿಗೆ ಹಿಗ್ಗಾಮುಗ್ಗಾ ಥಳಿತ Read More »

ಕಾವೇರಿ‌ ನದಿ ನೀರು ಬಿಕ್ಕಟ್ಟು| ಮೌನಕ್ಕೆ ಶರಣಾದ ಸ್ಯಾಂಡಲ್ ವುಡ್ ನಟರ ವಿರುದ್ಧ ಆಕ್ರೋಶ

ಸಮಗ್ರ ನ್ಯೂಸ್: ಕರ್ನಾಟಕದಿಂದ ತಮಿಳುನಾಡಿಗೆ 15 ದಿನಗಳವರೆಗೆ ಪ್ರತಿದಿನ 5 ಸಾವಿರ ಕ್ಯೂಸೆಕ್​​ ನೀರನ್ನು ಹರಿಸಬೇಕೆಂಬ ಸೆ.12ರ ಕಾವೇರಿ ನೀರು ನಿಯಂತ್ರಣ ಸಮಿತಿ (CWRC)ಯ ಆದೇಶವನ್ನು ಪಾಲಿಸುವಂತೆ ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಸೆ.18ರಂದು ಆದೇಶ ಹೊರಡಿಸಿದ್ದು, ರಾಜ್ಯದಲ್ಲಿ ರೈತರ ಆಕ್ರೋಶ ಭುಗಿಲೆದ್ದಿದೆ. ಕಾವೇರಿ ಹೋರಟ ದಿನೇ ದಿನೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಈವರೆಗೂ ಕಾವೇರಿ ಹೋರಾಟಕ್ಕೆ ಬೆಂಬಲ ಸೂಚಿಸಿದ ಸ್ಯಾಂಡಲ್​ವುಡ್​ ನಟರ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತವಾಗುತ್ತಿದೆ. ಕನ್ನಡ ಚಿತ್ರರಂಗದ ನಟರ

ಕಾವೇರಿ‌ ನದಿ ನೀರು ಬಿಕ್ಕಟ್ಟು| ಮೌನಕ್ಕೆ ಶರಣಾದ ಸ್ಯಾಂಡಲ್ ವುಡ್ ನಟರ ವಿರುದ್ಧ ಆಕ್ರೋಶ Read More »

ಬನ್ನೇರುಘಟ್ಟ: ಸಾಂಕ್ರಾಮಿಕ ರೋಗಕ್ಕೆ ಏಳು ಚಿರತೆ ಮರಿಗಳು ಬಲಿ| ಮುನ್ನೆಚರಿಕಾ ಕ್ರಮವಾಗಿ ಔಷಧಿ ಸಿಂಪಡಣೆ

ಸಮಗ್ರ ನ್ಯೂಸ್: ಬೆಂಗಳೂರಿನ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಏಳು ಚಿರತೆ ಮರಿಗಳು ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಸಾವನ್ನಪ್ಪಿದವು. ಬನ್ನೇರುಘಟ್ಟದಲ್ಲಿರುವ ಚಿರತೆ ಮರಿಗಳಿಗೆ ಫೆಲಿನ್ ಪ್ಯಾನ್ಲೂಕೋಪೇನಿಯಾ (Feline panleukopenia-FP) ಎಂಬ ಮಾರಕ ವೈರಸ್ ಗೆ ತುತ್ತಾಗಿದ್ದರಿಂದ ಆಗಸ್ಟ್‌ 22ರಿಂದ ಸೆಪ್ಟೆಂಬರ್‌ 5ರ ನಡುವೆ ಏಳು ಚಿರತೆ ಮರಿಗಳು ಪ್ರಾಣ ಕಳೆದುಕೊಂಡಿದ್ದವು. ಫೆಲೈನ್ ಪ್ಯಾನ್ಲ್ಯುಕೋಪೆನಿಯಾ (ಎಫ್‌ಪಿ) ಬೆಕ್ಕಿನ ಪಾರ್ವೊವೈರಸ್‌ನಿಂದ ಉಂಟಾಗುವ ಬೆಕ್ಕುಗಳ ವೈರಲ್ ಕಾಯಿಲೆಯಾಗಿದೆ. ಅಧಿಕಾರಿಗಳ ಪ್ರಕಾರ, ಮೊದಲ ಪ್ರಕರಣ ಏಕಾಏಕಿ ಆಗಸ್ಟ್ 22 ರಂದು ವರದಿಯಾಗಿತ್ತು. ಏಳು ಮರಿಗಳು

ಬನ್ನೇರುಘಟ್ಟ: ಸಾಂಕ್ರಾಮಿಕ ರೋಗಕ್ಕೆ ಏಳು ಚಿರತೆ ಮರಿಗಳು ಬಲಿ| ಮುನ್ನೆಚರಿಕಾ ಕ್ರಮವಾಗಿ ಔಷಧಿ ಸಿಂಪಡಣೆ Read More »

ರಾಜ್ಯ ರಾಜಧಾನಿಯಲ್ಲಿ ದಿನೇ-ದಿನೇ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ

ಸಮಗ್ರ ನ್ಯೂಸ್: ರಾಜ್ಯ ರಾಜಧಾನಿ ಬೆಂಗಳೂರು ಈಗ, ರೋಗಗಳ ನಗರಿ ಎಂಬ ಹೊಸ ನಾಮಕರಣ ಆಗೂದರಲ್ಲಿ ಅಚ್ಚರಿ ಏನಿಲ್ಲ. ಇದಕ್ಕೆ ಕಾರಣ ಹೆಚ್ಚುತ್ತಿರುವ ಡೆಂಗ್ಯೂ ಕೇಸ್ ಗಳ ಸಂಖ್ಯೆ ಕಳೆದ ಒಂದೆರಡು ತಿಂಗಳಿನಿಂದ ಏರುಗತಿಯಲ್ಲಿದ್ದ ಪ್ರಕರಣಗಳ ಸಂಖ್ಯೆ ಈಗ ಆತಂಕಕಾರಿ ಗಡಿ ತಲುಪಿದೆ. ದಿನಕಳೆದಂತೆ ವಾತಾವರಣದಲ್ಲಿನ ಬದಲಾವಣೆ, ಮಳೆ ಬಿಸಿಲು ಸೇರಿದಂತೆ ಹಲವು ಕಾರಣಕ್ಕೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಡೆಂಗ್ಯೂ ಪ್ರಕರಣಗಳು ಅತಿ ಹೆಚ್ಚಿನ ಪ್ರಮಾಣದಲ್ಲಿ ವರದಿಯಾಗುತ್ತಿವೆ. ಬೆಂಗಳೂರು ಡೆಂಘಿಯ ಹಾಟ್ ಸ್ಪಾಟ್ ಆಗಿ ಬದಲಾಗುತ್ತಿದ್ದಂತೆ ಬಿಬಿಎಂಪಿ

ರಾಜ್ಯ ರಾಜಧಾನಿಯಲ್ಲಿ ದಿನೇ-ದಿನೇ ಹೆಚ್ಚುತ್ತಿರುವ ಡೆಂಗ್ಯೂ ಪ್ರಕರಣ Read More »

ಕಾವೇರಿಸುತ್ತಿರುವ ಕಾವೇರಿ/ ಇಂದು ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ

ಸಮಗ್ರ ನ್ಯೂಸ್: ಕಾವೇರಿ‌ ನದಿ‌ ನೀರು ಹಂಚಿಕೆ ವಿವಾದ ದಿನದಿಂದ ದಿನಕ್ಕೆ ಕಗ್ಗಂಟಾಗುತ್ತಿದ್ದು, ಈ ಕುರಿತು ಇಂದು ದೆಹಲಿಯಲ್ಲಿ ‌ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವರು ಮತ್ತು ಸರ್ವಪಕ್ಷ ಸಂಸದರ ಸಭೆ ನಡೆಯುತ್ತಿದೆ. ಸೆಪ್ಟೆಂಬರ್‌ 15ರಂದು ಕಾವೇರಿ ನದಿ ನೀರು ನಿರ್ವಹಣಾ ಸಮಿತಿ ಮುಂದಿನ 15 ದಿನಗಳ ಕಾಲ 5 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಸೂಚನೆ ನೀಡಿತ್ತು. ಆದರೆ ತಮಿಳುನಾಡು ಸರ್ಕಾರ ತಮ್ಮ ಭತ್ತದ ಬೆಳೆಗೆ ನೀರು ಸಾಕಾಗುತ್ತಿಲ್ಲ ಎಂದು ಮನವಿ ಮಾಡಿದ ಕಾರಣದಿಂದಾಗಿ, ಮತ್ತೆ

ಕಾವೇರಿಸುತ್ತಿರುವ ಕಾವೇರಿ/ ಇಂದು ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಸಭೆ Read More »

ಶಬರಿಮಲೆ ಯಾತ್ರೆ ತೆರಳಿದ್ದ ಸುಳ್ಯದ ವಕೀಲರಿಂದ ಪಂಪಾ ನದಿಯಲ್ಲಿ ಸ್ವಚ್ಛತಾ ಸೇವಾ ಕಾರ್ಯ

ಸಮಗ್ರ ನ್ಯೂಸ್: ಶಬರಿಮಲೆ ಶ್ರೀ ಅಯ್ಯಪ್ಪಸ್ವಾಮಿಯ ದರ್ಶನಾರ್ಥಿ ಸುಳ್ಯದ ವಕೀಲರ ತಂಡದಿಂದ ಶಬರಿಮಲೆ ಯಾತ್ರೆಯ ಭಾಗವಾದ ಪವಿತ್ರ ಪಂಪಾ ನದಿಯಲ್ಲಿ ಭಕ್ತಾದಿಗಳು ಬಿಸಾಡಿದ ಪ್ಲಾಸ್ಟಿಕ್ ಚೀಲ, ಬಾಟಲಿಗಳು, ಬಟ್ಟೆಗಳು ಮುಂತಾದವುಗಳನ್ನು ಸ್ವಚ್ಛಗೊಳಿಸುವ ಸೇವಾ ಕಾರ್ಯ ನಡೆಸಿದರು. ಗುರುಸ್ವಾಮಿಯಾಗಿ ಸುಳ್ಯದ ಹಿರಿಯ ನ್ಯಾಯವಾದಿ ರಾಮಕೃಷ್ಣ ಅಮೈ ಅವರು ಈ ಕುರಿತು ಮಾತನಾಡಿ ನಾನು ಸುಮಾರು 30 ವರ್ಷಗಳಿಂದ ಶಬರಿ ಮಲೆ ಯಾತ್ರೆ ಮಾಡುತ್ತಾ ಬರುತ್ತಿದ್ದೇನೆ. ಹಿಂದಿನ ಕಾಲದಿಂದಲೂ ಪಂಪಾ ನದಿಯ ತೀರ ಮಲಿನಗೊಳಿಸುವ ಕಾರ್ಯ ಭಕ್ತಾದಿಗಳು ಮಾಡುತ್ತಿದ್ದಾರೆ ನಮ್ಮ

ಶಬರಿಮಲೆ ಯಾತ್ರೆ ತೆರಳಿದ್ದ ಸುಳ್ಯದ ವಕೀಲರಿಂದ ಪಂಪಾ ನದಿಯಲ್ಲಿ ಸ್ವಚ್ಛತಾ ಸೇವಾ ಕಾರ್ಯ Read More »