ರಾಜ್ಯ

ಚೈತ್ರಾ ಕುಂದಾಪುರ ಪ್ರಕರಣ| ಹಾಲಶ್ರೀ ‘ಆ’ ಹೆಸರನ್ನು ಬಾಯಿಬಿಡ್ತಾರ.?|ಹಲವು ಆಯಾಮದಲ್ಲಿ ತನಿಖೆ

ಸಮಗ್ರ ನ್ಯೂಸ್: ಕೋಟಿ ರೂ. ವಂಚನೆ ಪ್ರಕರಣದಲ್ಲಿ A3 ಆರೋಪಿ ಅಭಿನವ ಹಾಲಶ್ರೀ ಬಂಧನವಾಗಿದ್ದು ಚೈತ್ರಾ ಕುಂದಾಪುರ ಪ್ರಕರಣಕ್ಕೆ ಮತ್ತಷ್ಟು ಟ್ವಿಸ್ಟ್ ಸಿಕ್ಕಿದೆ. ಉದ್ಯಮಿ ಗೋವಿಂದ ಪೂಜಾರಿಗೆ ಕೋಟಿ ಕೋಟಿ ಧೋಖ ಮಾಡಿರುವ ಪ್ರಕರಣದಲ್ಲಿ ಚೈತ್ರಾ ಕುಂದಾಪುರಳನ್ನು ಸೆ.12ರಂದು ಸಿಸಿಬಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ಬಳಿಕ ಸೆ.14 ರಂದು ವಿಚಾರಣೆಗಾಗಿ ಸಿಸಿಬಿ ಕಚೇರಿಗೆ ಕರೆತಂದಾಗ ಮಾಧ್ಯಮದ ಮುಂದೆ “ಸ್ವಾಮೀಜಿ ಸಿಕ್ಕಾಕಿಕೊಳ್ಳಿ ಎಲ್ಲಾ ದೊಡ್ಡವರ ಹೆಸರು ಹೊರ ಬರುತ್ತೆ” ಎಂದು ಹೇಳಿಕೆ ನೀಡಿದ್ದರು. ಇದಾದ ಬಳಿಕ

ಚೈತ್ರಾ ಕುಂದಾಪುರ ಪ್ರಕರಣ| ಹಾಲಶ್ರೀ ‘ಆ’ ಹೆಸರನ್ನು ಬಾಯಿಬಿಡ್ತಾರ.?|ಹಲವು ಆಯಾಮದಲ್ಲಿ ತನಿಖೆ Read More »

ಉದರ‌ ನಿಮಿತ್ತಂ ಬಹುಕೃತ ವೇಷಂ| ಚೈತ್ರಾ ಪ್ರಕರಣದ ಆರೋಪಿ ಹಾಲಶ್ರಿ ಸ್ವಾಮೀಜಿಯ ‘ಕಾವಿ ಟು ಜಾಕೇಟ್ ಹಿಸ್ಟರಿ’| ಏನ್ ಸ್ವಾಮಿ‌ ಇದೆಲ್ಲಾ!?

ಸಮಗ್ರ ನ್ಯೂಸ್ : ಬೆವರು ಬಿಚ್ಚದೆ ಯಾವ ರೀತಿ ಹಣ ಸಂಪಾದಿಸ ಬಹುದು ಎನ್ನುವುದಕ್ಕೆ ಚೈತ್ರಾ ಕುಂದಾಪುರ ಪ್ರಕರಣ ಮತ್ತೊಮ್ಮೆ ಸಾಕ್ಷಿಯಾಗಿದೆ. ಮೇಲೆ ಕಾಣುತ್ತಿರುವ ವ್ಯಕ್ತಿನ ನೋಡ್ತ ಇದ್ರೆ ಅದ್ಯಾವೊದೋ ಮಠದ ದೈವ ಶಕ್ತಿ ಹೊಂದಿರುವ, ಎಲ್ಲಾವನ್ನು ತ್ಯಾಗ ಮಾಡಿ ದೇವರ ಸ್ಮರಣೆಯಲ್ಲಿರುವ, ಧರ್ಮದ ಭಾಷಣ ಮಾಡುವ ಶ್ರೀ ಶ್ರೀ ಶ್ರೀ ಸ್ವಾಮೀಜಿ ಎಂದೇ ಹೇಳಬಹುದು. ಆತನ ಕೇಸರಿ ವಸ್ತ್ರ,ಆತನ ವಿಭೂತಿ, ಆತನ ಗಡ್ಡ, ಆತನ ಮಾಡುತ್ತಿರುವ ನಟನೆ, ಆತನ ಭಾಷಣ ಆರೇ ಏನು ನಾಟಕ ಏನು

ಉದರ‌ ನಿಮಿತ್ತಂ ಬಹುಕೃತ ವೇಷಂ| ಚೈತ್ರಾ ಪ್ರಕರಣದ ಆರೋಪಿ ಹಾಲಶ್ರಿ ಸ್ವಾಮೀಜಿಯ ‘ಕಾವಿ ಟು ಜಾಕೇಟ್ ಹಿಸ್ಟರಿ’| ಏನ್ ಸ್ವಾಮಿ‌ ಇದೆಲ್ಲಾ!? Read More »

ಚೈತ್ರಾ ಕುಂದಾಪುರ ವಂಚನೆ ಪ್ರಕರಣ| ಈ ಕೇಸ್ ನಲ್ಲಿ ಯಾರೇ ಇದ್ರೂ ಬಿಡೋ ಪ್ರಶ್ನೆನೇ ಇಲ್ಲ – ಕಾಂಗ್ರೆಸ್

ಸಮಗ್ರ ನ್ಯೂಸ್: ಚೈತ್ರಾ ಕುಂದಾಪುರ ವಂಚನೆ ಪ್ರಕರಣದಲ್ಲಿ ಯಾರೇ ಬಾಗಿಯಾಗಿದ್ದರೂ ಬಿಡುವುದಿಲ್ಲ ಎಂದು ಕಾಂಗ್ರೆಸ್ ಹೇಳಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಕಾಂಗ್ರೆಸ್ ಬಿಜೆಪಿ ಟಿಕೆಟ್ ಹೆಸರಲ್ಲಿ ಕೋಟಿ ಕೋಟಿ ರೂಪಾಯಿಯ ಅಕ್ರಮ ವಹಿವಾಟು ನಡೆದಿದ್ದು, ವಂಚನೆ ನಡೆದಿದ್ದು ಎಲ್ಲವೂ ಸಿಟಿ ರವಿ ಹಾಗೂ ಬಿಜೆಪಿಯ ಬಾಡಿಗೆ ಬಾಷಣಕೋರನಿಗೆ ಮೊದಲೇ ತಿಳಿದಿತ್ತಂತೆ ಎಂದು ಹೇಳಿದೆ. ಬಿಜೆಪಿ ಅಕ್ರಮವೊಂದನ್ನು ಮುಚ್ಚಿಹಾಕಲು ಪ್ರಯತ್ನಿಸಿದ್ದೇಕೆ ಎಂದು ಪ್ರಶ್ನಿಸಿದೆ. ಬಿಜೆಪಿ ನಿಜಕ್ಕೂ ಹಣ ವಸೂಲಿ ಮಾಡಿ ಟಿಕೆಟ್

ಚೈತ್ರಾ ಕುಂದಾಪುರ ವಂಚನೆ ಪ್ರಕರಣ| ಈ ಕೇಸ್ ನಲ್ಲಿ ಯಾರೇ ಇದ್ರೂ ಬಿಡೋ ಪ್ರಶ್ನೆನೇ ಇಲ್ಲ – ಕಾಂಗ್ರೆಸ್ Read More »

ಹವಾಮಾನ ವರದಿ| ರಾಜ್ಯಾದ್ಯಂತ ಈ ವಾರ ಹಗುರ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಸಮಗ್ರ ನ್ಯೂಸ್: ರಾಜ್ಯದಾದ್ಯಂತ ಮುಂದಿನ ಒಂದು ವಾರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು (ಸೆ.20) ಗುಡುಗು, ಬಿರುಗಾಳಿ ಸಹಿತ ಮಳೆಯಾಗಲಿದೆ. ಉತ್ತರ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಕೂಡ ಇಂದು ಗುಡು, ಮಿಂಚು ಮತ್ತು ಬಿರುಗಾಳಿ ಸಹಿತ ಮಳೆಯಾಗಲಿದೆ. ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆಯಲ್ಲಿ 82 ಮಿಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ

ಹವಾಮಾನ ವರದಿ| ರಾಜ್ಯಾದ್ಯಂತ ಈ ವಾರ ಹಗುರ ಮಳೆ ಮುನ್ಸೂಚನೆ| ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ Read More »

ಅ.5ರಂದು ಸಾರಿಗೆ ಸಿಬ್ಬಂದಿ ಮುಷ್ಕರ| ಹಲವು ಬೇಡಿಕೆಗಳಿಗೆ ಹಕ್ಕೊತ್ತಾಯ

ಸಮಗ್ರ ನ್ಯೂಸ್: ವೇತನ ಹಿಂಬಾಕಿ ಸೇರಿ ಹಲವು ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಾಜ್ಯದ ಎಲ್ಲಾ ಸಾರಿಗೆ ನಿಗಮಗಳ ನೌಕರರು ಅಕ್ಟೋಬರ್ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ. ಕೆ.ಎಸ್.ಆರ್.ಟಿ.ಸಿ. ನಿಗಮಗಳ ಒಕ್ಕೂಟದ(CITU) ಅಧ್ಯಕ್ಷ ಹೆಚ್.ಡಿ. ರೇವಪ್ಪ ಈ ಬಗ್ಗೆ ಹೇಳಿಕೆ ನೀಡಿದ್ದಾರೆ. 2020 ಜನವರಿ 1ರ ನಂತರ ವೇತನವನ್ನು ಶೇಕಡ 15 ರಷ್ಟು ಹೆಚ್ಚಳ ಮಾಡಿದ್ದು, ಪರಿಷ್ಕೃತ ಹಿಂಬಾಕಿಯನ್ನು ಪಾವತಿಸಬೇಕು. ಎಲೆಕ್ಟ್ರಿಕ್ ಬಸ್ ಗಳಿಗೆ ನಮ್ಮ ನೌಕರರೇ ಚಾಲಕರಾಗಬೇಕು. ಈ ಹಿಂದೆ

ಅ.5ರಂದು ಸಾರಿಗೆ ಸಿಬ್ಬಂದಿ ಮುಷ್ಕರ| ಹಲವು ಬೇಡಿಕೆಗಳಿಗೆ ಹಕ್ಕೊತ್ತಾಯ Read More »

ವಾಟ್ಸಪ್ ಚಾನೆಲ್ ಆರಂಭಿಸಿದ ಸಿಎಂ ಸಿದ್ದರಾಮಯ್ಯ| ಈ ಫೀಚರ್ ಬಳಸಿದ ದೇಶದ ಮೊದಲ ಸಿಎಂ

ಸಮಗ್ರ ನ್ಯೂಸ್: ಜನಪ್ರಿಯ ಸಾಮಾಜಿಕ ಜಾಲತಾಣ ವಾಟ್ಸಾಪ್ ಹೊಸ ಫೀಚರ್ ವಾಟ್ಸಾಪ್ ಚಾನೆಲ್ ಅನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಆರಂಭಿಸಿದ್ದಾರೆ. ಸಾರ್ವಜನಿಕರು ಈ ವಾಟ್ಸಾಪ್ ಖಾತೆ ಫಾಲೋ ಮಾಡಬಹುದಾಗಿದೆ. ಸರ್ಕಾರವೊಂದರ ಮುಖ್ಯಸ್ಥರಲ್ಲಿ ಮೊಟ್ಟ ಮೊದಲ ವಾಟ್ಸಾಪ್ ಚಾನೆಲ್ ಅನ್ನು ಸಿದ್ದರಾಮಯ್ಯ ಅವರು ಆರಂಭಿಸಿದ್ದಾರೆ.ದೇಶದಲ್ಲಿ ಈ ರೀತಿ ಚಾನೆಲ್ ಆರಂಭಿಸಿದ ಮೊದಲ ಸಿಎಂ ಸಿದ್ದರಾಮಯ್ಯ ಅವರಾಗಿದ್ದಾರೆ. ಜನ ಸಂಪರ್ಕ ಸಾಧಿಸುವ ನಿಟ್ಟಿನಲ್ಲಿ ಮುಂದಡಿ ಇಟ್ಟಿರುವ ಸಿದ್ದರಾಮಯ್ಯ ಅವರು ದೇಶದ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳ ಪೈಕಿ ವಾಟ್ಸಾಪ್ ಚಾನೆಲ್ ಆರಂಭಿಸಿದವರಲ್ಲಿ ಮೊದಲಿಗರಾಗಿದ್ದಾರೆ.

ವಾಟ್ಸಪ್ ಚಾನೆಲ್ ಆರಂಭಿಸಿದ ಸಿಎಂ ಸಿದ್ದರಾಮಯ್ಯ| ಈ ಫೀಚರ್ ಬಳಸಿದ ದೇಶದ ಮೊದಲ ಸಿಎಂ Read More »

ರಾಜ್ಯಾದ್ಯಂತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಸಮಗ್ರ ನ್ಯೂಸ್: ರಾಜ್ಯ ಸರ್ಕಾರದ ವತಿಯಿಂದ ಆಯೋಜಿಸಲ್ಪಡುವ ಅಧಿಕೃತ ಸಭೆ, ಸಮಾರಂಭಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಏಕ ಕಾಲಿಕ ಬಳಕೆ ಪ್ಲಾಸ್ಟಿಕ್ ನೀರಿನ ಬಾಟಲ್ ಗಳ ಬಳಕೆ, ಸರಬರಾಜನ್ನು ಸಂಪೂರ್ಣವಾಗಿ ನಿಷೇಧಿಸಿ, ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ರಾಜ್ಯಾದ್ಯಂತ ಸರ್ಕಾರಿ ಹಾಗೂ ಸರ್ಕಾರಿ ಸ್ವಾಮ್ಯದ ಮಂಡಳಿ, ನಿಗಮ, ವಿಶ್ವವಿದ್ಯಾಲಯಗಳು ಹಾಗೂ ಸರ್ಕಾರದಿಂದ ಅನುದಾನ ಪಡೆಯುವಂತಹ ಯಾವುದೇ ಸಂಸ್ಥೆಗಳ ವತಿಯಿಂದ ಆಯೋಜಿಸುವ ಸಭೆ-ಸಮಾರಂಭಗಳಲ್ಲಿ ಏಕ ಕಾಲಿಕ ಬಳಕೆಯ ಪ್ಲಾಸ್ಟಿಕ್ ಬಾಟಲಿನ (Single use packaged water bottles) ನೀರಿನ

ರಾಜ್ಯಾದ್ಯಂತ ಸರ್ಕಾರಿ ಕಾರ್ಯಕ್ರಮಗಳಲ್ಲಿ ಪ್ಲಾಸ್ಟಿಕ್ ಬಾಟಲ್ ನಿಷೇಧ| ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ Read More »

ತಲಕಾವೇರಿಯಲ್ಲಿ ತಾಯಿ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ| ಯಾವಾಗ ಗೊತ್ತಾ ಮಾತೆ ದರ್ಶನ ಭಾಗ್ಯ?

ಸಮಗ್ರ ನ್ಯೂಸ್: ಕೊಡಗಿನ ಪ್ರಸಿದ್ಧ ಸ್ಥಳಗಳಲ್ಲಿ ತಲಕಾವೇರಿಯೂ ಒಂದಾಗಿದೆ. ಇಂತಹ ತಲಕಾವೇರಿಯಲ್ಲಿ ತೀರ್ಥೋದ್ಭವಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಅಕ್ಟೋಬರ್.17ರಂದು ಮಧ್ಯರಾತ್ರಿ 1.27ಕ್ಕೆ ತಿರ್ಥೋದ್ಭವ ಆಗಲಿದೆ. ಈ ಬಗ್ಗೆ ಭಾಗಮಂಡಲದ ತಲಕಾವೇರಿ ದೇವಾಲಯ ಸಮಿತಿಯಿಂದ ಮಾಹಿತಿ ನೀಡಲಾಗಿದ್ದು, ತಲಕಾವೇರಿಯ ಕಾವೇರಿ ಉಗಮ ಸ್ಥಾನದಲ್ಲಿ ಅಕ್ಟೋಬರ್ 17ರಂದು ಮಧ್ಯರಾತ್ರಿ 1.27ಕ್ಕೆ ಕರ್ಕಾಟಕ ಲಗ್ನದಲ್ಲಿ ತೀರ್ಥೋದ್ಭವ ಉಂಟಾಗಲಿದೆ ಎಂದು ಹೇಳಿದೆ. ಕೊಡವರ ಕುಲದೇವತೆಯಾದ ಕಾವೇರಿಯು, ಪ್ರತಿವರ್ಷವೂ ತುಲಾ ಸಂಕ್ರಮಣದಂದು ಇಲ್ಲಿ ನೀರು ಬುಗ್ಗೆಗಳಾಗಿ ಕಾಣಿಸಿಕೊಳ್ಳುತ್ತಾಳೆ. ಇದನ್ನು ‘ತೀರ್ಥೋದ್ಭವ’ ಎನ್ನುವರು.

ತಲಕಾವೇರಿಯಲ್ಲಿ ತಾಯಿ ಕಾವೇರಿ ತೀರ್ಥೋದ್ಭವಕ್ಕೆ ಮುಹೂರ್ತ ನಿಗದಿ| ಯಾವಾಗ ಗೊತ್ತಾ ಮಾತೆ ದರ್ಶನ ಭಾಗ್ಯ? Read More »

ಕಾವೇರಿ ನೀರು ಹಂಚಿಕೆ ಬಿಕ್ಕಟ್ಟು| ರಾಜ್ಯಸಭೆಯಲ್ಲಿ ಗುಡುಗಿದ ಹೆಚ್.ಡಿ ದೇವೇಗೌಡ| ಮೌನಕ್ಕೆ ಶರಣಾದ ಕರ್ನಾಟಕದ ಎಂ.ಪಿ ಗಳು!!

ಸಮಗ್ರ ನ್ಯೂಸ್: ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಕರ್ನಾಟಕಕ್ಕೆ ಪೆಟ್ಟು ನೀಡಿದೆ. ಬೆಂಗಳೂರಿಗೆ ಕುಡಿಯುವ ನೀರು ಬೇಕಿದೆ, ಮುಂದೇನಾಗುತ್ತೋ ಗೊತ್ತಿಲ್ಲ. ಕಾವೇರಿ ನೀರು ವಿಚಾರದಲ್ಲಿ ರಾಜ್ಯ ಸರ್ಕಾರ ಕೈಗೊಂಡ ನಿರ್ಣಯ ದುರಂತ. ಸರ್ಕಾರ ಯಾವ ಆಧಾರದಲ್ಲಿ ನಿರ್ಧಾರ ತೆಗೆದುಕೊಂಡಿದೆಯೋ ಗೊತ್ತಿಲ್ಲ ಎಂದು ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ ವಾಗ್ದಾಳಿ ನಡೆಸಿದ್ದಾರೆ. ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ನಾವು ಎಲ್ಲೋ ಒಂದು ಕಡೆ ಎಡವಿದ್ದೇವೆ ಅನ್ನಿಸುತ್ತೆ. ಕಾವೇರಿ ನದಿ ನೀರು ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾದರೆ ಖಂಡಿಸಿದ್ದೆ. ಧರಣಿ ನಡೆಸಿ

ಕಾವೇರಿ ನೀರು ಹಂಚಿಕೆ ಬಿಕ್ಕಟ್ಟು| ರಾಜ್ಯಸಭೆಯಲ್ಲಿ ಗುಡುಗಿದ ಹೆಚ್.ಡಿ ದೇವೇಗೌಡ| ಮೌನಕ್ಕೆ ಶರಣಾದ ಕರ್ನಾಟಕದ ಎಂ.ಪಿ ಗಳು!! Read More »

ಮಹತ್ವದ ಮಹಿಳಾ ಮೀಸಲಾತಿ ಬಿಲ್‌ ಮಂಡನೆ| ನಾರಿ ಶಕ್ತಿ ವಂದನಾ ಎಂದು ನಾಮಕರಣ

ಸಮಗ್ರ ನ್ಯೂಸ್: ಮೋದಿ ಸಂಪುಟ ಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಒಪ್ಪಿಗೆ ಸಿಕ್ಕಿದ್ದು, ಈ ಬೆನ್ನಲ್ಲೇ ಇಂದು ಈ ಮಹತ್ವದ ಬಿಲ್‌ ಮಂಡನೆ ಮಾಡಲಾಗಿದೆ. ಮಹಿಳಾ ಮೀಸಲಾತಿ ಮಸೂದೆಯನ್ನು ಕೇಂದ್ರ ಕಾನೂನು ಸಚಿವ ಅರ್ಜುನ್ ಮೇಘವಾಲ್ ಅವರು ಲೋಕಸಭೆಯಲ್ಲಿ ಹೊಸ ಸಂಸತ್ ಭವನದಲ್ಲಿ ಮಂಡಿಸಿದರು. ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ 33ರಷ್ಟು ಸೀಟುಗಳನ್ನು ಮೀಸಲಿಡುವ ಮಸೂದೆಗೆ ಕೇಂದ್ರ ಸಚಿವ ಸಂಪುಟ ಸೋಮವಾರ ಅನುಮೋದನೆ ನೀಡಿದೆ. ಈ ನಡುವೆ, ಈ ಮಹಿಳಾ ಮೀಸಲಾತಿ ಬಿಲ್‌ ನಮ್ಮದು

ಮಹತ್ವದ ಮಹಿಳಾ ಮೀಸಲಾತಿ ಬಿಲ್‌ ಮಂಡನೆ| ನಾರಿ ಶಕ್ತಿ ವಂದನಾ ಎಂದು ನಾಮಕರಣ Read More »