ರಾಜ್ಯ

ಚೈತ್ರಾ ಕುಂದಾಪುರ ಪ್ರಕರಣದಲ್ಲಿ ವಜ್ರದೇಹಿ ಸ್ವಾಮೀಜಿ ಹೆಸರು|ಸ್ಪಷ್ಟನೆ ನೀಡಿದ ಸ್ವಾಮೀಜಿ

ಸಮಗ್ರ ನ್ಯೂಸ್: ಚೈತ್ರಾ ಕುಂದಾಪುರ ವಂಚನೆ ಆರೋಪ ಪ್ರಕರಣದಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ತಾ‌ನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ, ಇದೊಂದು ಷಡ್ಯಂತ್ರದ ಭಾಗವಾಗಿ ಕಂಡು ಬರುತ್ತಿದ್ದು, ಆದರಿಂದ ಸಿಸಿಬಿ ಅಧಿಕಾರಿಗಳು ಮೇಲ್ನೋಟಕ್ಕೆ ಈ ಪ್ರಕರಣದಲ್ಲಿ ಏನಾಗಿದೆ ಎಂದು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ “ಮಾಜಿ ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್ ಅವರು ಜುಲೈ ತಿಂಗಳಲ್ಲಿ

ಚೈತ್ರಾ ಕುಂದಾಪುರ ಪ್ರಕರಣದಲ್ಲಿ ವಜ್ರದೇಹಿ ಸ್ವಾಮೀಜಿ ಹೆಸರು|ಸ್ಪಷ್ಟನೆ ನೀಡಿದ ಸ್ವಾಮೀಜಿ Read More »

ಆಸ್ಪತ್ರೆಯಿಂದ ಕೊನೆಗೂ ಬಿಡುಗಡೆಗೊಂಡ ಡೀಲ್ ರಾಣಿ ಚೈತ್ರಾ| ಆಲ್ ಈಸ್ ವೆಲ್ ಎಂದು ಡಾಕ್ಟರ್ ಹೇಳಿದ್ರೂ ಬಾಯಲ್ಲಿ ನೊರೆ ಬಂದಿದ್ದೇಕೆ?

ಸಮಗ್ರ ನ್ಯೂಸ್: ವಂಚಕಿ ಚೈತ್ರಾ ಕುಂದಾಪುರ ಕಳೆದ ಮೂರುವರೆ ದಿನಗಳಿಂದ ಅನಾರೋಗ್ಯದ ಹೆಸರಿನಲ್ಲಿ ನಡೆಸಿದ ನಾಟಕ ಇದೀಗ ಬಂದ್‌ ಆಗಿದ್ದು ಆಕೆಯ ದೇಹ ಸ್ಥಿತಿ ನಾರ್ಮಲ್‌ ಆಗಿದೆ. ಆಕೆಗೆ ಯಾವುದೇ ಸಮಸ್ಯೆಗಳಿಲ್ಲ ಎಂದು ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ದೃಢೀಕರಿಸಿ ಆಕೆಯನ್ನು ಡಿಸ್ಚಾರ್ಜ್‌ ಮಾಡಿದ್ದಾರೆ. ಸೆ.12ರಂದು ಬಂಧಿತಳಾಗಿದ್ದ ಚೈತ್ರಾ ಕುಂದಾಪುರಳನ್ನು ಮರುದಿನ ಬೆಂಗಳೂರಿಗೆ ಕರೆತಂದು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಸೆ.15ರಂದು ಸಿಸಿಬಿ ಕಚೇರಿಗೆ ಕರೆತಂದ ಕೆಲವೇ ನಿಮಿಷದಲ್ಲಿ ಆಕೆ ವಾಷ್‌ ರೂಮ್‌ನಲ್ಲಿ ಬಾಯಿಯಲ್ಲಿ ನೊರೆಯೊಂದಿಗೆ ಬಿದ್ದುಕೊಂಡಿದ್ದಳು. ಅಲ್ಲಿಂದ ಆಕೆಯನ್ನು ವಿಕ್ಟೋರಿಯಾ

ಆಸ್ಪತ್ರೆಯಿಂದ ಕೊನೆಗೂ ಬಿಡುಗಡೆಗೊಂಡ ಡೀಲ್ ರಾಣಿ ಚೈತ್ರಾ| ಆಲ್ ಈಸ್ ವೆಲ್ ಎಂದು ಡಾಕ್ಟರ್ ಹೇಳಿದ್ರೂ ಬಾಯಲ್ಲಿ ನೊರೆ ಬಂದಿದ್ದೇಕೆ? Read More »

ಕೆಎಸ್ಆರ್ ಟಿಸಿ ನೌಕರರಿಗೆ ಗುಡ್ ನ್ಯೂಸ್| ರಜಾದಿನದಂದು ಕರ್ತವ್ಯಕ್ಕೆ ಹಾಜರಾದವರಿಗೆ ಹೆಚ್ಚುವರಿ ವೇತನ ಪಾವತಿ

ಸಮಗ್ರ ನ್ಯೂಸ್: ಕೆಎಸ್ ಆರ್ ಟಿಸಿ ಸಿಬ್ಬಂದಿಗಳಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ರಜಾ ದಿನದಂದು ಕರ್ತವ್ಯ ನಿರ್ವಹಿಸಿದವರಿಗೆ ಹೆಚ್ಚುವರಿ ವೇತನ ಪಾವತಿ ಮಾಡುವಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸೂಚನೆ ನೀಡಿದೆ. ಪ್ರಸ್ತುತ ಶಕ್ತಿ ಯೋಜನೆ” ಯ ಹಿನ್ನೆಲೆಯಲ್ಲಿ ಪ್ರಯಾಣಿಕರ ದಟ್ಟಣೆ ಅಧಿಕವಾಗಿದ್ದು, ವಾಹನಗಳ ಸುಗಮ ಕಾರ್ಯಾಚರಣೆಗೆ ಅನುಕೂಲವಾಗುವಂತೆ ಜುಲೈ-2023 ರಿಂದ ಮುಂದುವರೆದಂತೆ ರಾಷ್ಟ್ರೀಯ ರಜಾ ದಿನ ಮತ್ತು ನೌಕರರು ಆಯ್ಕೆ ಮಾಡಿಕೊಂಡ ಹಬ್ಬದ ರಜಾ ದಿನಗಳಂದು ಕರ್ತವ್ಯ ನಿರ್ವಹಿಸಿದ ದಿನಗಳಿಗೆ ಕೋವಿಡ್-19 ಪೂರ್ವದಲ್ಲಿದ್ದಂತೆ ಹೆಚ್ಚುವರಿ

ಕೆಎಸ್ಆರ್ ಟಿಸಿ ನೌಕರರಿಗೆ ಗುಡ್ ನ್ಯೂಸ್| ರಜಾದಿನದಂದು ಕರ್ತವ್ಯಕ್ಕೆ ಹಾಜರಾದವರಿಗೆ ಹೆಚ್ಚುವರಿ ವೇತನ ಪಾವತಿ Read More »

ಪ್ರಜ್ವಲ್‌ ರೇವಣ್ಣಗೆ ಕೊಂಚ ರಿಲೀಫ್| ಅನರ್ಹತೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ

ಸಮಗ್ರ ನ್ಯೂಸ್: ಪ್ರಜ್ವಲ್ ರೇವಣ್ಣ ಅವರ ಸಂಸದ ಸ್ಥಾನ ಅಸಿಂಧುಗಳಿಸಿ ಕರ್ನಾಟಕ ಹೈಕೋರ್ಟ್​ ನೀಡಿದ್ದ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ ನೀಡಿದೆ. ಇದರಿಂದ ಪ್ರಜ್ವಲ್​ ರೇವಣ್ಣ ಸಂಸದ ಸ್ಥಾನದಲ್ಲಿ ಮುಂದುವರಿಯಲಿದ್ದಾರೆ. ಸಂಸದ ಸ್ಥಾನ ಅಸಿಂಧುಗಳಿಸಿದ್ದ ಹೈಕೋರ್ಟ್‌ನ ಆದೇಶವನ್ನು ಪ್ರಶ್ನಿಸಿ ಪ್ರಜ್ವಲ್‌ ಅವರು ಸುಪ್ರೀಂಕೋರ್ಟ್‌ಗೆ ಮೊರೆ ಹೋಗಿದ್ದರು. ಸೋಮವಾರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಧನಂಜಯ ಚಂದ್ರಚೂಡ್‌, ಪರಡಿವಾಲಾ ಮತ್ತು ಮನೋಜ್‌ ಮಿಶ್ರಾ ಅವರನ್ನು ಒಳಗೊಂಡ ಪೀಠ ಹೈಕೋರ್ಟ್‌ ಆದೇಶಕ್ಕೆ ತಡೆಯಾಜ್ಞೆ ನೀಡಿತು. ಮುಂದಿನ ನಾಲ್ಕು ವಾರಗಳ ಅವಧಿಗೆ ಈ

ಪ್ರಜ್ವಲ್‌ ರೇವಣ್ಣಗೆ ಕೊಂಚ ರಿಲೀಫ್| ಅನರ್ಹತೆಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ Read More »

‘ಸೌಜನ್ಯಳಿಗಾದ ಗತಿಯೇ ನಿನಗೂ ಆಗುತ್ತೆ’ | ಟಿವಿ ವಿಕ್ರಮದ ಸಂಸ್ಥಾಪಕ ಮಹೇಶ್ ಹೆಗ್ಡೆ ವಿರುದ್ಧ ಎಫ್ಐಆರ್

ಸಮಗ್ರ ನ್ಯೂಸ್: ವ್ಯಕ್ತಿಯೋರ್ವರಿಗೆ ಬೆದರಿಕೆ ಹಾಕಿ ಮಾನಹಾನಿಕರ ಕಾಮೆಂಟ್ ಹಾಕಿದ ಆರೋಪದಡಿಯಲ್ಲಿ ʼಪೋಸ್ಟ್ ಕಾರ್ಡ್ʼ ಸಹ-ಸಂಸ್ಥಾಪಕ ಮಹೇಶ್ ವಿಕ್ರಮ್ ಹೆಗ್ಡೆ ವಿರುದ್ಧ ಬೆಂಗಳೂರು ನಗರದ ಜೀವನ್ ಭೀಮಾನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ. ದೂರುದಾರ ಸುರೇಶ್ ಬಾಬು ಮತ್ತು ಆತನ ಮಗಳ ಬಗ್ಗೆ ವಿಕ್ರಮ್ ಹೆಗಡೆ, ʼಟಿವಿ ವಿಕ್ರಮ್ʼ ಅಧಿಕೃತ ಪೇಜ್‌ನಲ್ಲಿ ಮಾನಹಾನಿಕಾರ ಕಾಮೆಂಟ್ ಮಾಡಿದ್ದಾನೆ ಎಂದು ಆರೋಪಿಸಲಾಗಿದೆ. ದೂರುದಾರರಿಗೆ ಕರೆ ಮಾಡಿರುವ ಮಹೇಶ್ ವಿಕ್ರಮ್ ಹೆಗಡೆ, ʼʼನಾವು ಸೌಜನ್ಯಳನ್ನೇ ಬಿಟ್ಟಿಲ್ಲ. ಅಂತಹ ಕಟೀಲ್ ಕೈನಲ್ಲೂ ಏನೂ

‘ಸೌಜನ್ಯಳಿಗಾದ ಗತಿಯೇ ನಿನಗೂ ಆಗುತ್ತೆ’ | ಟಿವಿ ವಿಕ್ರಮದ ಸಂಸ್ಥಾಪಕ ಮಹೇಶ್ ಹೆಗ್ಡೆ ವಿರುದ್ಧ ಎಫ್ಐಆರ್ Read More »

ಚೈತ್ರಾ ಕುಂದಾಪುರ ವಂಚನೆ ಪ್ರಕರಣ| ಉದ್ಯಮಿ ಗೋವಿಂದ ಬಾಬುಗೆ ಸಿಸಿಬಿ ಬುಲಾವ್

ಸಮಗ್ರ ನ್ಯೂಸ್: ಬಿಜೆಪಿ ಟಿಕೆಟ್ ಕೊಡುವುದಾಗಿ ಹೇಳಿ ಉದ್ಯಮಿ ಗೋವಿಂದ ಬಾಬು ಪೂಜಾರಿ ಅವರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಪ್ರಕರಣ ಸಂಬಂಧ ಚೈತ್ರಾ ಕುಂದಾಪುರ ಮತ್ತು ಇತರ ಬಂಧಿತ ಆರೋಪಿಗಳನ್ನು ವಿಚಾರಣೆ ನಡೆಸಲಾಗುತ್ತಿದೆ. ಈ ನಡುವೆ ದೂರುದಾರ ಗೋವಿಂದ ಬಾಬು ಪೂಜಾರಿಗೆ ಮತ್ತೆ ವಿಚಾರಣೆಗೆ ಹಾಜರಾಗಲು ಸಿಸಿಬಿ ಪೊಲೀಸರು ಸೂಚಿಸಿದ್ದಾರೆ. ಸಿಸಿಬಿ ಪೊಲೀಸರು ಗೋವಿಂದ ಬಾಬು ಬಳಿ ಇನ್ನು ಹೆಚ್ಚಿನ ಮಾಹಿತಿ ಕಲೆ ಹಾಕಲಿದ್ದಾರೆ. ಒಂದು ಪಕ್ಷ ಹಣದ ಮೂಲವನ್ನು ತಿಳಿಸದಿದ್ರೆ ಗೋವಿಂದ ಬಾಬು ಪೂಜಾರಿಗೂ ಸಂಕಷ್ಟ

ಚೈತ್ರಾ ಕುಂದಾಪುರ ವಂಚನೆ ಪ್ರಕರಣ| ಉದ್ಯಮಿ ಗೋವಿಂದ ಬಾಬುಗೆ ಸಿಸಿಬಿ ಬುಲಾವ್ Read More »

ಗಣೇಶ ಚತುರ್ಥಿ ಹಿನ್ನೆಲೆ| ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ

ಸಮಗ್ರ ನ್ಯೂಸ್: ಗಣೇಶ್ ಚತುರ್ಥಿ ಹಬ್ಬದ ಹಿನ್ನೆಲೆ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಜಂಟಿ ನಿರ್ದೇಶಕರು(ಪಶುಪಾಲನೆ) ಆದೇಶವನ್ನು ಹೊರಡಿಸಿದ್ದಾರೆ. ಆದೇಶದಲ್ಲಿ ಗಣೇಶ್ ಚತುರ್ಥಿ ಹಬ್ಬದ ಹಿನ್ನೆಲೆ 18-09-2023ರಂದು ಕಸಾಯಿಖಾನೆಗಳಲ್ಲಿ ಪ್ರಾಣಿವಧೆ ಮತ್ತು ಮಳಿಗೆಗಳಲ್ಲಿ ಮಾಂಸ ಮಾರಾಟ ನಿಷೇಧಿಸಲಾಗಿದೆ ಎಂದು ಹೇಳಲಾಗಿದೆ. ಗಣಪತಿ ವಿಸರ್ಜನೆಗೆ ಕಲ್ಯಾಣಿಗಳು, ಸಂಚಾರಿ ಟ್ಯಾಂಕರ್ಗಳ ಸ್ಥಾಪನೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದ್ದು, ಪಾಲಿಕೆ

ಗಣೇಶ ಚತುರ್ಥಿ ಹಿನ್ನೆಲೆ| ಬಿಬಿಎಂಪಿ ವ್ಯಾಪ್ತಿಯಲ್ಲಿ ಮಾಂಸ ಮಾರಾಟ ನಿಷೇಧ Read More »

ಡೀಲ್ ರಾಣಿ ಚೈತ್ರಾ ಓಡಾದಿದ ಜಾಗವನ್ನು ತೀರ್ಥ ಹಾಕಿ ಶುದ್ಧ ಮಾಡಿದ ಗ್ರಾಮಸ್ಥರು

ಸಮಗ್ರ ನ್ಯೂಸ್: ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಪೋಲಿಸರ ಬಲೆಗೆ ಬಿಳುತ್ತಿದ್ದಂತೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಮಾವಿನಕಟ್ಟೆ ಗ್ರಾಮದಲ್ಲಿ ಜನರ ಸಂಭ್ರಮ ಮುಗಿಲು ಮುಟ್ಟಿತ್ತು, ಅದಲ್ಲದೆ ಆಕೆ ಓಡಾಡಿದ ಜಾಗವನ್ನು ಗ್ರಾಮಸ್ಥರು ಸೇರಿ ತೀರ್ಥ ಹಾಕಿ ಶುದ್ಧ ಮಾಡಿದ ಘಟನೆ ಕೂಡ ನಡೆದಿದೆ. ಕಳೆದ ವರ್ಷ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಚೈತ್ರಾ ಕುಂದಾಪುರ ಅವರು ಚಿಕ್ಕ ವಿಷಯವನ್ನ ದೊಡ್ಡದು ಮಾಡಿ ಭಾಷಣ ಮಾಡುವ ಮೂಲಕ ಗ್ರಾಮದಲ್ಲಿ ಎರಡು ಬಣಗಳ ನಡುವೆ ಗಲಾಟೆ ತಂದಿಟ್ಟಿದ್ದರಂತೆ. ಹೀಗಾಗಿ

ಡೀಲ್ ರಾಣಿ ಚೈತ್ರಾ ಓಡಾದಿದ ಜಾಗವನ್ನು ತೀರ್ಥ ಹಾಕಿ ಶುದ್ಧ ಮಾಡಿದ ಗ್ರಾಮಸ್ಥರು Read More »

ಬನ್ನೇರುಘಟ್ಟ: ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವು

ಸಮಗ್ರ ನ್ಯೂಸ್: ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವನ್ನಪ್ಪಿರುವ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ನಡೆದಿದೆ. ಪೆಲಿನ್ ಪ್ಯಾನ್ಲೂಕೋಪೇನಿಯಾ ಎಂಬ ಮಾರಕ ವೈರಸ್‌ ಇದಾಗಿದ್ದು ಬೆಕ್ಕಿನಿಂದ ಹರಡುವ‌ ಮಾರಕ ರೋಗ ಎಂದು ತಿಳಿದುಬಂದಿದೆ. ಮೊದಲಿಗೆ ಆ.22 ರಂದು ಕಾಣಿಸಿಕೊಂಡಿದ್ದು, ಆ.22 ರಿಂದ ಸೆಪ್ಟೆಂಬರ್ 5ರ ಅವಧಿಯಲ್ಲಿ 7 ಚಿರತೆಗಳ ಸಾವು ಕಂಡಿವೆ. ಮನೆಯಲ್ಲಿ ಬೆಕ್ಕು ಸಾಕಿದ್ದ ಅನಿಮಲ್ ಕೀಪರ್‌ನಿಂದ ಸೋಂಕು ಹರಡಿರುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ. ರಾಜ್ಯದ ನಾನಾ ಭಾಗಗಳಿಂದ ರೈತರ ಜಮೀನುಗಳ ಬಳಿ

ಬನ್ನೇರುಘಟ್ಟ: ಮಾರಕ ವೈರಸ್‌ಗೆ 7 ಚಿರತೆ ಮರಿಗಳು ಸಾವು Read More »

ಚೈತ್ರಾ ಕುಂದಾಪುರ ಪ್ರಕರಣ| ಖಾಸಗಿ ವಾಹಿನಿಯ ವರದಿಗಾರರನ ವಿರುದ್ಧ ತಿಮ್ಮಕ್ಕನ ಪುತ್ರ ಉಮೇಶ್ ಗರಂ

ಸಮಗ್ರ ನ್ಯೂಸ್: ಚೈತ್ರಾ ಕುಂದಾಪುರ ವಂಚನೆ ಡೀಲ್‌ಕೇಸ್ ನಲ್ಲಿ ಸಾಲುಮರದ ತಿಮ್ಮಕ್ಕನ ಹೆಸರು ಪ್ರಸ್ತಾಪವಾಗಿರುವ ಬಗ್ಗೆ ವರದಿಯಾಗಿದೆ. ಖಾಸಗಿ ವಾಹಿನಿ ವರದಿಗಾರರನ ವಿರುದ್ದ ತಿಮ್ಮಕ್ಕನ ಪುತ್ರ ಉಮೇಶ್ ಗರಂ ಆಗಿರುವ ಬಗ್ಗೆ ತಿಳಿದು ಬಂದಿದೆ. ಜೈಲಿಗೆ ಹೋಗಿ ಬಂದಿರುವ ವರದಿಗಾರರನಿಂದ ಬಂದ ಸುದ್ದಿ ಪರಿಶೀಲನೆ ಮಾಡಬೇಕಾಗಿತ್ತು. ಅದು ಬಿಟ್ಟು ಏಕಾಏಕಿ ಸಂಸ್ಥೆಯೂ ಸುದ್ದಿ ಪ್ರಸಾರ ಮಾಡಿದ್ದೇಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ವರದಿಗಾರನ ವಿರುದ್ದ ಉಮೇಶ್ ಕಾನೂನು ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಚೈತ್ರಾ ಕುಂದಾಪುರ ಪ್ರಕರಣ| ಖಾಸಗಿ ವಾಹಿನಿಯ ವರದಿಗಾರರನ ವಿರುದ್ಧ ತಿಮ್ಮಕ್ಕನ ಪುತ್ರ ಉಮೇಶ್ ಗರಂ Read More »