ಚೈತ್ರಾ ಕುಂದಾಪುರ ಪ್ರಕರಣದಲ್ಲಿ ವಜ್ರದೇಹಿ ಸ್ವಾಮೀಜಿ ಹೆಸರು|ಸ್ಪಷ್ಟನೆ ನೀಡಿದ ಸ್ವಾಮೀಜಿ
ಸಮಗ್ರ ನ್ಯೂಸ್: ಚೈತ್ರಾ ಕುಂದಾಪುರ ವಂಚನೆ ಆರೋಪ ಪ್ರಕರಣದಲ್ಲಿ ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿಯವರ ಹೆಸರು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಈ ಪ್ರಕರಣದಲ್ಲಿ ತಾನು ಇಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ, ಇದೊಂದು ಷಡ್ಯಂತ್ರದ ಭಾಗವಾಗಿ ಕಂಡು ಬರುತ್ತಿದ್ದು, ಆದರಿಂದ ಸಿಸಿಬಿ ಅಧಿಕಾರಿಗಳು ಮೇಲ್ನೋಟಕ್ಕೆ ಈ ಪ್ರಕರಣದಲ್ಲಿ ಏನಾಗಿದೆ ಎಂದು ಸ್ಪಷ್ಟಪಡಿಸಲಿ ಎಂದು ಒತ್ತಾಯಿಸಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ “ಮಾಜಿ ಹಿಂದೂ ಮುಖಂಡ ಸತ್ಯಜಿತ್ ಸುರತ್ಕಲ್ ಅವರು ಜುಲೈ ತಿಂಗಳಲ್ಲಿ
ಚೈತ್ರಾ ಕುಂದಾಪುರ ಪ್ರಕರಣದಲ್ಲಿ ವಜ್ರದೇಹಿ ಸ್ವಾಮೀಜಿ ಹೆಸರು|ಸ್ಪಷ್ಟನೆ ನೀಡಿದ ಸ್ವಾಮೀಜಿ Read More »










