ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ ವಿಚಾರ| ಮಾಜಿ ಸಂಸದ ಪ್ರತಾಪ್ ಸಿಂಹ ಪಿಐಎಲ್ ವಜಾಗೊಳಿಸಿದ ಹೈಕೋರ್ಟ್
ಸಮಗ್ರ ನ್ಯೂಸ್: ಖ್ಯಾತ ಸಾಹಿತಿ ಬಾನು ಮುಷ್ತಾಕ್ ಅವರನ್ನು ದಸರಾ ಉದ್ಘಾಟನೆಗೆ ರಾಜ್ಯ ಸರ್ಕಾರ ಅಹ್ವಾನ ನೀಡಿದೆ.ಈ ವಿಚಾರವಾಗಿ ಭಾರಿ ವಿರೋಧ ವ್ಯಕ್ತವಾಗಿದ್ದು, ಮಾಜಿ ಸಂಸದ ಪ್ರತಾಪ್ ಸಿಂಹ ಈ ಕುರಿತು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ವಿಚಾರವಾಗಿ ಇಂದು ಹೈಕೋರ್ಟ್ ನಲ್ಲಿ ಪ್ರತಾಪ್ ಸಿಂಹ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಯಿತು. ಈ ವೇಳೆ ಹೈಕೋರ್ಟ್ ಸಿಜೆ ವಿಭು ಬಖ್ರು ಹಾಗು ನ್ಯಾ.ಸಿಎಂ ಜೋಶಿ ಅವರಿದ್ದ ಪೀಠ ಪ್ರತಾಪ್ ಸಿಂಹ ಸಲ್ಲಿಸಿದ ಪಿಐಎಲ್ ವಜಾಗೊಳಿಸಿದ್ದಾರೆ. ಇಂದು ಹೈ […]










