ಬೆಳೆ ವಿಮೆ ಯೋಜನೆಯ ಅರ್ಜಿ ಆಹ್ವಾನ
ಸಮಗ್ರ ನ್ಯೂಸ್: ಬೆಳೆ ವಿಮೆ ಯೋಜನೆ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ತೋಟಗಾರಿಕೆ ಬೆಳೆ ಬೆಳೆದ ರೈತರ ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸದಲ್ಲಿ ಪರಿಹಾರವನ್ನು ತುಂಬಿಸಿಕೊಡುವ ನಿಟ್ಟಿನಲ್ಲಿ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದೆ. ಈ ಯೋಜನೆಯಡಿ ನೋಂದಾವಣೆಗೊಳ್ಳಲು ಬೆಳೆಸಲಾಗುವ ಬೆಳೆಯ ರೈತರ ಸರ್ವೇ ನಂಬರ್ನಲ್ಲಿ ಬೆಳೆ ಸಮೀಕ್ಷೆಯಡಿ ನಮೂದಾಗಿರುವುದು ಕಡ್ಡಾಯವಾಗಿದೆ. ಬೆಳೆ ಸಮೀಕ್ಷೆಯಡಿ ವಿಮೆ ಮಾಡಿಸಲಾಗುವ ಬೆಳೆಯು
ಬೆಳೆ ವಿಮೆ ಯೋಜನೆಯ ಅರ್ಜಿ ಆಹ್ವಾನ Read More »










