ರಾಜ್ಯ

ಬೆಳೆ ವಿಮೆ ಯೋಜನೆಯ ಅರ್ಜಿ ಆಹ್ವಾನ

ಸಮಗ್ರ ನ್ಯೂಸ್: ಬೆಳೆ ವಿಮೆ ಯೋಜನೆ 2023-24ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮುಗಳಿಗೆ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದ್ದು, ತೋಟಗಾರಿಕೆ ಬೆಳೆ ಬೆಳೆದ ರೈತರ ಹವಾಮಾನ ವೈಪರಿತ್ಯದಿಂದ ಬೆಳೆ ನಷ್ಟ ಸಂಭವಿಸದಲ್ಲಿ ಪರಿಹಾರವನ್ನು ತುಂಬಿಸಿಕೊಡುವ ನಿಟ್ಟಿನಲ್ಲಿ ಜಿಲ್ಲೆಗೆ ಅಡಿಕೆ ಹಾಗೂ ಕಾಳುಮೆಣಸು ಬೆಳೆಗಳನ್ನು ಅಧಿಸೂಚಿಸಲಾಗಿದೆ. ಈ ಯೋಜನೆಯಡಿ ನೋಂದಾವಣೆಗೊಳ್ಳಲು ಬೆಳೆಸಲಾಗುವ ಬೆಳೆಯ ರೈತರ ಸರ್ವೇ ನಂಬರ್‍ನಲ್ಲಿ ಬೆಳೆ ಸಮೀಕ್ಷೆಯಡಿ ನಮೂದಾಗಿರುವುದು ಕಡ್ಡಾಯವಾಗಿದೆ. ಬೆಳೆ ಸಮೀಕ್ಷೆಯಡಿ ವಿಮೆ ಮಾಡಿಸಲಾಗುವ ಬೆಳೆಯು

ಬೆಳೆ ವಿಮೆ ಯೋಜನೆಯ ಅರ್ಜಿ ಆಹ್ವಾನ Read More »

ಚೈತ್ರಾ ಕುಂದಾಪುರ ಪ್ರಕರಣಕ್ಕೂ ಇಂದಿರಾ ಕ್ಯಾಂಟೀನ್ ಬಿಲ್‌ಗೂ ಏನು ಸಂಬಂಧ..? ಗೋವಿಂದ ಬಾಬು ಹೇಳಿದ್ದೇನು

ಸಮಗ್ರ ನ್ಯೂಸ್: ಸಿಸಿಬಿ ಕಚೇರಿಗೆ ತೆರಳುತ್ತಿದ್ದಂತೆ ಚೈತ್ರ ಕುಂದಾಪುರ ಮಾಧ್ಯಮಗಳೊಂದಿಗೆ ಮಾತನಾಡುತ್ತ ಸ್ವಾಮೀಜಿ ಸಿಕ್ಕಿ ಹಾಕಿಕೊಳ್ಳಲಿ ದೊಡ್ಡ ದೊಡ್ಡವರ ಹೆಸರು ಹೊರಗೆ ಬರುತ್ತೆ, ಇಂದಿರ ಕ್ಯಾಂಟಿನ್‌ ಬಿಲ್‌ ಬಾಕಿ ಇದೆ ಅದಕ್ಕಾಗಿ ಈ ಷಡ್ಯಂತರ ಎಂದು ಹೇಳಿದ್ದರು. ಈ ಬಗ್ಗೆ ಗೋವಿಂದ ಬಾಬು ಪ್ರತಿಕ್ರಿಯಿಸಿದು ಹೀಗೆ. ಚೈತ್ರಾ ಕುಂದಾಪುರ ವಂಚನೆ ಪ್ರಕರಣಕ್ಕೂ ಇಂದಿರಾ ಕ್ಯಾಂಟೀನ್‌ಗೂ ಯಾವುದೇ ಸಂಬಂಧ ಇಲ್ಲ. ನನ್ನ ಉದ್ಯಮದಲ್ಲಿ ಇಂದಿರಾ ಕ್ಯಾಂಟೀನ್ ಕೇವಲ 10%. ಉಳಿದ 90% ಖಾಸಗಿ ಉದ್ಯಮದ್ದಾಗಿದೆ. ಇಂದಿರಾ ಕ್ಯಾಂಟೀನ್ ಬಿಲ್

ಚೈತ್ರಾ ಕುಂದಾಪುರ ಪ್ರಕರಣಕ್ಕೂ ಇಂದಿರಾ ಕ್ಯಾಂಟೀನ್ ಬಿಲ್‌ಗೂ ಏನು ಸಂಬಂಧ..? ಗೋವಿಂದ ಬಾಬು ಹೇಳಿದ್ದೇನು Read More »

ಸ್ವಾಮಿಜಿ ಸಿಕ್ಕಿಹಾಕಿಕೊಳ್ಳಿ ದೊಡ್ಡ ದೊಡ್ಡ ಹೆಸರು ಹೊರಗೆ ಬರುತ್ತದೆ|ಚೈತ್ರಾ ಕುಂದಾಪುರ ಮತ್ತೊಂದು ಬಾಂಬ್

ಸಮಗ್ರ ನ್ಯೂಸ್: ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬವರಿಂದ 5 ಕೋಟಿ ಹಣ ಪಡೆದು ವಂಚನೆ ಮಾಡಿದ್ದ ಚೈತ್ರಾ ಕುಂದಾಪುರ ಇದೀಗ ಮತ್ತೊಂದು ಬಾಂಬ್ ಸಿಡಿಸಿದ್ದಾರೆ. ಸೆ.12ರಂದು ಬಂಧನಕ್ಕೊಳಗಾದ ಅವರನ್ನು ರಾತ್ರಿ ಬೆಂಗಳೂರಿನ ಮಹಿಳಾ ಸಾಂತ್ವನ ಕೇಂದ್ರದಲ್ಲಿ ಇರಿಸಲಾಗಿತ್ತು. ಸದ್ಯ 10 ದಿನಗಳ ಕಾಲ ಕಸ್ಟಡಿಗೆ ಪಡೆದಿರುವ ಸಿಸಿಬಿ ಪೊಲೀಸರು, ಸಿಸಿಬಿ ಕಚೇರಿಗೆ ಕರೆತಂದು ವಿಚಾರಣೆ ನಡೆಸಲಿದ್ದಾರೆ. ಸೆ.14ರ ಬೆಳಿಗ್ಗೆ ಸಿಸಿಬಿ ಕಚೇರಿಗೆ ಬರುವ ವೇಳೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಚೈತ್ರಾ ಕುಂದಾಪುರ ಸ್ವಾಮೀಜಿ ಸಿಕ್ಕಿಹಾಕಿಕೊಳ್ಳಲಿ, ಇನ್ನೂ

ಸ್ವಾಮಿಜಿ ಸಿಕ್ಕಿಹಾಕಿಕೊಳ್ಳಿ ದೊಡ್ಡ ದೊಡ್ಡ ಹೆಸರು ಹೊರಗೆ ಬರುತ್ತದೆ|ಚೈತ್ರಾ ಕುಂದಾಪುರ ಮತ್ತೊಂದು ಬಾಂಬ್ Read More »

ರೋಹಿಣಿ ಸಿಂಧೂರಿಗೆ ಹೊಸ ಹುದ್ದೆ ಸೃಷ್ಟಿಸಿ ಸರ್ಕಾರ ಆದೇಶ

ಸಮಗ್ರ ನ್ಯೂಸ್: ರೋಹಿಣಿ ಸಿಂಧೂರಿಗೆ ಹೊಸ ಹುದ್ದೆ ಸೃಷ್ಟಿಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿಗೆ ಹೊಸ ಹುದ್ದೆ ಸೃಷ್ಟಿಸಿ ಸರ್ಕಾರ ಆದೇಶ ಹೊರಡಿಸಿದೆ. ಕೆಲತಿಂಗಳ ಹಿಂದೆ ಪ್ರಕರಣ ಒಂದರಲ್ಲಿ ವಿವಾದಕ್ಕೆ ಸಿಲುಕಿದ್ದ ಬಳಿಕ ಯಾವುದೇ ಹುದ್ದೆ ನೀಡದೆ ಸರ್ಕಾರ ವರ್ಗಾವಣೆ ಮಾಡಿತ್ತು. ಇದೀಗ ಮುಖ್ಯ ಸಂಪಾದಕರು ಗೆಜೆಟಿಯರ್ ಹುದ್ದೆಗೆ ವರ್ಗಾವಣೆ ಮಾಡಲಾಗಿದೆ. ಕೆಪಿಎಸ್​​ಸಿ ಕಾರ್ಯದರ್ಶಿಯಾಗಿ ಲತಾ ಕುಮಾರಿಗೆ ವರ್ಗಾವಣೆ ಮಾಡಲಾಗಿದೆ. KPSC ಅಧ್ಯಕ್ಷ ಮತ್ತು ಕಾರ್ಯದರ್ಶಿಗೆ ಹಲವು ದಿನಗಳಿಂದ ಪತ್ರಗಳ ಸಮರ ನಡೆಯುತ್ತಿತ್ತು, ಪರೀಕ್ಷೆ, ನೇಮಕಾತಿ, ಅಂಕ ಇತ್ಯಾದಿ

ರೋಹಿಣಿ ಸಿಂಧೂರಿಗೆ ಹೊಸ ಹುದ್ದೆ ಸೃಷ್ಟಿಸಿ ಸರ್ಕಾರ ಆದೇಶ Read More »

ರಾಜ್ಯದ 195 ತಾಲೂಕುಗಳು ಬರಪೀಡಿತ| ರಾಜ್ಯ ಸರ್ಕಾರದಿಂದ ಅಧಿಕೃತ ಘೋಷಣೆ

ಸಮಗ್ರ ನ್ಯೂಸ್: ರಾಜ್ಯ ಸಚಿವ ಸಂಪುಟ ಉಪ ಸಮಿತಿಯ ಶಿಫಾರಸ್ಸಿನಂತೆ ಸರ್ಕಾರವು ರಾಜ್ಯದ 195 ತಾಲೂಕುಗಳು ಬರಪೀಡಿತ ಎಂಬುದಾಗಿ ಅಧಿಕೃತವಾಗಿ ಘೋಷಣೆ ಮಾಡಿ ಆದೇಶ ಹೊರಡಿಸಿದೆ. ಈ ಸಂಬಂಧ ಕಂದಾಯ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ-2020ರ ಬರ ಘೋಷಣೆ ಮಾರ್ಗಸೂಚಿಯಲ್ಲಿನ ಮಾನದಂಡಗಳ ಅನ್ವಯ ಜಿಲ್ಲಾಧಿಕಾರಿಗಳಿಂದ ಬೆಳೆಹಾನಿಯ ಸಮೀಕ್ಷೆಯ ವರದಿಯ ಅನುಸಾರ 2023ರನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ರಾಜ್ಯದ 31 ಜಿಲ್ಲೆಗಳ 236 ತಾಲ್ಲೂಕುಗಳ ಪೈಕಿ 195 ತಾಲ್ಲೂಕುಗಳಲ್ಲಿ

ರಾಜ್ಯದ 195 ತಾಲೂಕುಗಳು ಬರಪೀಡಿತ| ರಾಜ್ಯ ಸರ್ಕಾರದಿಂದ ಅಧಿಕೃತ ಘೋಷಣೆ Read More »

ಪ್ರತಿಭಾ ಕಾರಂಜಿಯು ಮಕ್ಕಳಿಗೆ ಉತ್ತಮ ಯೋಜನೆ: ಬಿ.ಬಿ.ಮಂಜುನಾಥ್

ಸಮಗ್ರ ನ್ಯೂಸ್: ಬಾಳೂರು ಹೊರಟ್ಟಿ ಪ್ರಾಥಮಿಕ ಶಾಲೆ ವತಿಯಿಂದ ನಡೆದ ಪ್ರತಿಭಾ ಕಾರಂಜಿಯಲ್ಲಿ ನಿಡುವಾಳೆ ಕ್ಲಸ್ಟರ್ ನ 13 ಪ್ರಾಥಮಿಕ ಶಾಲೆಗಳು ಭಾಗವಹಿಸಿದ್ದು, ಪ್ರತಿಭಾ ಕಾರಂಜಿಯು ಮಕ್ಕಳಿಗೆ ಶಿಕ್ಷಣ ಇಲಾಖೆಯಿಂದ ಮಹತ್ವಾಕಾಂಕ್ಷೆಯ ಕಾರ್ಯಕ್ರಮವಾಗಿದ್ದು, ಸಹ ಪಠ್ಯ ಚಟುವಟಿಕೆಗಳ ಮೂಲಕ ಮಕ್ಕಳು ಹೆಚ್ಚು ಜ್ಞಾನ ಗಳಿಸುವ ಕಾರ್ಯಕ್ರಮವಾಗಿದೆ’ ಎಂದು ಬಾಳೂರು ಗ್ರಾ.ಪಂ.ಅಧ್ಯಕ್ಷ ಬಿ.ಬಿ.ಮಂಜುನಾಥ್ ಹೇಳಿದರು. ಅವರು ಬಾಳೂರು ಹೊರಟ್ಟಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲೆಯ ವತಿಯಿಂದ ನಡೆದ ನಿಡುವಾಳೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಮಾತನಾಡಿದರು. ಪ್ರತಿಭಾ ಕಾರಂಜಿ

ಪ್ರತಿಭಾ ಕಾರಂಜಿಯು ಮಕ್ಕಳಿಗೆ ಉತ್ತಮ ಯೋಜನೆ: ಬಿ.ಬಿ.ಮಂಜುನಾಥ್ Read More »

ಪ್ರೈವೇಟ್ ರೂಂನಲ್ಲಿ ಸೆಕ್ಸ್ ಫಿಲಂ‌ ನೋಡ್ತೀರಾ? ಹಾಗಾದ್ರೆ ಈ ಸ್ಟೋರಿ ಓದಿ…

ಸಮಗ್ರ ನ್ಯೂಸ್: ಅಶ್ಲೀಲ ವಿಡಿಯೋಗಳನ್ನು ಇತರರಿಗೆ ತೋರಿಸದೆ ಖಾಸಗಿಯಾಗಿ ನೋಡುವುದು ಕಾನೂನಿನ ಪ್ರಕಾರ ಅಪರಾಧವಲ್ಲ ಮತ್ತು ಅದು ವೈಯಕ್ತಿಕ ಇಚ್ಛೆ. ಇದನ್ನು ಅಪರಾಧವೆಂದು ಪರಿಗಣಿಸಿದರೆ, ವ್ಯಕ್ತಿಯ ಗೌಪ್ಯತೆಯನ್ನು ಉಲ್ಲಂಘಿಸಲಾಗುತ್ತದೆ ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. ಅಶ್ಲೀಲ ವಿಡಿಯೋ ವಿಡಿಯೋ ನೋಡುವುದು ಅಪರಾಧವಲ್ಲ. ಎಂದು ಹೈಕೋರ್ಟ್ ಹೇಳಿದೆ. ಇದರ ನಂತರ, ಹೈಕೋರ್ಟ್ 33 ವರ್ಷದ ಯುವಕನ ವಿರುದ್ಧದ ಪ್ರಕರಣವನ್ನು ವಜಾಗೊಳಿಸಿತು. 2016 ರಲ್ಲಿ ಕೇರಳ ಪೊಲೀಸರು ರಸ್ತೆಬದಿಯ ಮೊಬೈಲ್ನಲ್ಲಿ ಅಶ್ಲೀಲ ವೀಡಿಯೊವನ್ನು ವೀಕ್ಷಿಸುತ್ತಿದ್ದ ಯುವಕನನ್ನು ಹಿಡಿದು ಭಾರತೀಯ ದಂಡ

ಪ್ರೈವೇಟ್ ರೂಂನಲ್ಲಿ ಸೆಕ್ಸ್ ಫಿಲಂ‌ ನೋಡ್ತೀರಾ? ಹಾಗಾದ್ರೆ ಈ ಸ್ಟೋರಿ ಓದಿ… Read More »

ಚೈತ್ರಾ ಕುಂದಾಪುರ ಅಡಗಿ ಕುಳಿತದ್ದು ಮುಸ್ಲಿಂ ಫ್ರೆಂಡ್‌ ಮನೆಯಲ್ಲಿ ಅಂದರೆ ನಂಬ್ತೀರಾ?

ಸಮಗ್ರ ನ್ಯೂಸ್:‌ ವಂಚನೆ ಪ್ರಕರಣದಲ್ಲಿ ಆರೋಪಿಯಾಗಿರುವ ಫೈರ್‌ ಬ್ರಾಂಡ್‌ ಭಾಷಣಕಾರ್ತಿ ಚೈತ್ರಾ ಕುಂದಾಪುರ ತನ್ನನ್ನು ಹುಡುಕುತ್ತಿರುವ ಪೊಲೀಸರ ಕೈಯಿಂದ ತಪ್ಪಿಸಿಕೊಳ್ಳಲು ಅಡಗಿ ಕುಳಿತದ್ದು ಒಬ್ಬ ಮುಸ್ಲಿಂ ಫ್ರೆಂಡ್‌ ಮನೆಯಲ್ಲಿ ಅಂದರೆ ನಂಬ್ತೀರಾ? ಸದಾ ಮುಸ್ಲಿಮರ ಮೇಲೆ ದ್ವೇಷ ಭಾಷಣ ಮಾಡುವ ಚೈತ್ರಾ ಅಂತಿಮ ಕ್ಷಣದಲ್ಲಿ ಆಶ್ರಯ ಪಡೆದಿದ್ದು ಮುಸ್ಲಿಮರ ಮನೆಯಲ್ಲಿ ಎನ್ನುವುದು ವಿಧಿ ವಿಪರ್ಯಾಸವೇ ಇರಬಹುದು! ಈ ವಿಚಾರ ಇದೀಗ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗುತ್ತಿದೆ.ಗೋವಿಂದ ಪೂಜಾರಿ ಅವರು ದೂರು ಕೊಟ್ಟ ಬಳಿಕ ಸಿಸಿಬಿ ಪೊಲೀಸರು

ಚೈತ್ರಾ ಕುಂದಾಪುರ ಅಡಗಿ ಕುಳಿತದ್ದು ಮುಸ್ಲಿಂ ಫ್ರೆಂಡ್‌ ಮನೆಯಲ್ಲಿ ಅಂದರೆ ನಂಬ್ತೀರಾ? Read More »

ಬಂಧನದ ಬೆನ್ನಲ್ಲೇ ಚೈತ್ರಾ‌ ಕುಂದಾಪುರ ಹೈಡ್ರಾಮಾ| ಉಂಗುರ ನುಂಗಿ ಆತ್ಮಹತ್ಯೆಗೆ ಯತ್ನ

ಸಮಗ್ರ ನ್ಯೂಸ್: ತಡರಾತ್ರಿ ಬಂಧಿತಳಾಗಿರುವ ಹಿಂದೂ ಫೈರ್ ಬ್ರಾಂಡ್(!) ಚೈತ್ರಾ ಕುಂದಾಪುರಳನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಂತೆ ರಂಪಾಟಗಳನ್ನು ನಡೆಸಿರುವುದು ಬೆಳಕಿಗೆ ಬಂದಿದೆ. ಪ್ರಸ್ತುತ ಪೊಲೀಸರು ಆಕೆಯನ್ನು ಹೆಚ್ಚಿನ ತನಿಖೆಗಾಗಿ ಬೆಂಗಳೂರಿಗೆ ಕರೆದೊಯ್ಯುತ್ತಿದ್ದು, ದಾರಿಯುದ್ದಕ್ಕೂ ರಂಪಾಟ ನಡೆಸಿರುವುದು ತಿಳಿದು ಬಂದಿದೆ. ಅದೂ ಸಾಲದೆಂಬಂತೆ ಉಂಗುರ ನುಂಗಿ ಆತ್ಮಹತ್ಯೆಗೂ ಪ್ರಯತ್ನಿಸಿದ ಕುರಿತು ವರದಿಯಾಗಿದೆ. ಬಾಬು ಗೋವಿಂದ ಪೂಜಾರಿ ಎನ್ನುವ ಉದ್ಯಮಿಯೊಬ್ಬರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದ ಎಂಎಲ್ಎ ಟಿಕೆಟ್‌ ಕೊಡಿಸುವುದಾಗಿ ಹೇಳಿ ಏಳು ಕೋಟಿ ವಂಚಿಸಿದ ಪ್ರಕರಣದಲ್ಲಿ ಪೊಲೀಸರು ಚೈತ್ರಾ ಕುಂದಾಪುರ

ಬಂಧನದ ಬೆನ್ನಲ್ಲೇ ಚೈತ್ರಾ‌ ಕುಂದಾಪುರ ಹೈಡ್ರಾಮಾ| ಉಂಗುರ ನುಂಗಿ ಆತ್ಮಹತ್ಯೆಗೆ ಯತ್ನ Read More »

ತಮಿಳುನಾಡಿಗೆ ನೀರು ಹರಿಸಲು ಸೂಚನೆ| ಇಂದು(ಸೆ.13) ಸರ್ವಪಕ್ಷ ಸಭೆ

ಸಮಗ್ರ ನ್ಯೂಸ್: ಕಾವೇರಿ ನೀರು ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ, ಮುಂದಿನ ಹದಿನೈದು ದಿನಗಳ ಕಾಲ ಐದು ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕರ್ನಾಟಕ ಸೂಚನೆ ನೀಡಲಾಗಿದೆ. ಈ ಕುರಿತು ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತುರ್ತು ಸರ್ವಪಕ್ಷ ಸಭೆ ಕರೆದಿದ್ದಾರೆ. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮಧ್ಯಾಹ್ನ 12. 30 ಕ್ಕೆ ಈ ತುರ್ತು ಸಭೆ ನಡೆಯಲಿದ್ದು, ರಾಜ್ಯದ ಎಲ್ಲಾ ಪಕ್ಷಗಳ ಮುಖ್ಯಮಂತ್ರಿಗಳು, ರಾಜ್ಯಸಭಾ ಸದಸ್ಯರು, ಸಂಸದರನ್ನು ಈ ಸಭೆಗೆ ಆಹ್ವಾನಿಸಲಾಗಿದೆ. ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ರಾಜ್ಯ ಸರ್ಕಾರದ

ತಮಿಳುನಾಡಿಗೆ ನೀರು ಹರಿಸಲು ಸೂಚನೆ| ಇಂದು(ಸೆ.13) ಸರ್ವಪಕ್ಷ ಸಭೆ Read More »