ರಾಜ್ಯ

‘ರಿಪಬ್ಲಿಕ್’ ಮಡಿಲಿಗೆ ದಿಗ್ವಿಜಯ| ವಿಆರ್ ಎಲ್ ಸಮೂಹದಿಂದ ಖರೀದಿ ಮಾಡಿದ ಆರ್ನಬ್ ಗೋಸ್ವಾಮಿ

ಸಮಗ್ರ ನ್ಯೂಸ್:ವಿಆರ್‌ಎಲ್ ಸಮೂಹದ ‘ದಿಗ್ವಿಜಯ’ ಸುದ್ದಿವಾಹಿನಿ ಅಧಿಕೃತವಾಗಿ ರಿಪಬ್ಲಿಕ್ ತೆಕ್ಕೆಗೆ ಸೇರಿದೆ ಎಂದು ಮೂಲಗಳು ತಿಳಿಸಿವೆ. ವಿಜಯ್ ಸಂಕೇಶ್ವರ್ ಮಾಲೀಕತ್ವದ ವಿಆರ್‌ಎಲ್‌ ಸಂಸ್ಥೆ 2017ರಲ್ಲಿ ದಿಗ್ವಿಜಯ ಟಿವಿ ಚಾನೆಲ್ ಅನ್ನು ಆರಂಭಿಸಿತ್ತು. ಆದರೀಗ ಈ ಸಂಸ್ಥೆಯನ್ನು ರಾಷ್ಟ್ರಮಟ್ಟದಲ್ಲಿ ಸತತ ಐದು ವರ್ಷಗಳಿಂದ ನಂಬರ್ 1 ಸ್ಥಾನದಲ್ಲಿರುವ ರಿಪಬ್ಲಿಕ್ ಚಾನಲ್‌ನೊಂದಿಗೆ ವಿಲೀನಗೊಳಿಸಲಾಗಿದೆ. ಮುಂದಿನ ಕೆಲ ತಿಂಗಳ ಕಾಲ ‘ದಿಗ್ವಿಜಯ’ ಎನ್ನುವ ಹೆಸರಿನಲ್ಲಿಯೇ ಸುದ್ದಿವಾಹಿನಿ ಮುಂದುವರಿಯಲಿದ್ದು,ಆದಾದ ಬಳಿಕ ‘ರಿಪಬ್ಲಿಕ್ ಕನ್ನಡ’ಎನ್ನುವ ಹೆಸರಿನಲ್ಲಿ ಕಾರ್ಯಚರಣೆ ನಡೆಸುವುದು ಎಂದು ತಿಳಿದು ಬಂದಿದೆ. ‘ಇಂಡಿಯಾ

‘ರಿಪಬ್ಲಿಕ್’ ಮಡಿಲಿಗೆ ದಿಗ್ವಿಜಯ| ವಿಆರ್ ಎಲ್ ಸಮೂಹದಿಂದ ಖರೀದಿ ಮಾಡಿದ ಆರ್ನಬ್ ಗೋಸ್ವಾಮಿ Read More »

ರಾಜ್ಯದಲ್ಲಿ ಮದ್ಯ ಮಾರಾಟ ಇಳಿಕೆ| ಅಬಕಾರಿ ಆದಾಯ ಇಳಿಮುಖ| ಕುಡಿಯೋದು ಬಿಟ್ಬಿಟ್ರಾ ಮದ್ಯಪ್ರೇಮಿಗಳು?

ಸಮಗ್ರ ನ್ಯೂಸ್: ಕರ್ನಾಟಕ ರಾಜ್ಯ ಸರ್ಕಾರದ ಪ್ರಮುಖ ಆದಾಯಗಳಲ್ಲಿ ಒಂದಾದ ಮದ್ಯ ಮಾರಾಟದಲ್ಲಿ ಭಾರಿ ಇಳಿಕೆಯಾಗಿದೆ ಎಂದು ಹಲವು ವರದಿಗಳು ಉಲ್ಲೇಖಿಸಿವೆ. ಮದ್ಯದ ಮೇಲೆ ಶೇ. 20ರಷ್ಟು ತೆರಿಗೆ ಏರಿಕೆ ಮಾಡುತ್ತಿದ್ದಂತೆ ಮದ್ಯ ಮಾರಾಟದಲ್ಲಿ ಭಾರೀ ಕಡಿಮೆಯಾಗಿದೆ. ಅಬಕಾರಿ ಸುಂಕ ಶೇಕಡ 20 ರಷ್ಟರವರೆಗೆ ಏರಿಕೆಯಾಗಿದ್ದು, ತೆರಿಗೆ ಏರಿಕೆ ನಂತರ ಮದ್ಯ ಮಾರಾಟದಲ್ಲಿ ಭಾರಿ ಕಡಿಮೆ ಆಗಿದೆ. ಮದ್ಯದ ದರ ಏರಿಕೆಯಾಗಿರುವುದರಿಂದ ಮದ್ಯ ಮಾರಾಟದಲ್ಲಿ ತೀವ್ರ ಕುಸಿತ ಕಂಡಿದೆ. ಆಗಸ್ಟ್ ನಲ್ಲಿ ಶೇಕಡ 10 ರಿಂದ 15

ರಾಜ್ಯದಲ್ಲಿ ಮದ್ಯ ಮಾರಾಟ ಇಳಿಕೆ| ಅಬಕಾರಿ ಆದಾಯ ಇಳಿಮುಖ| ಕುಡಿಯೋದು ಬಿಟ್ಬಿಟ್ರಾ ಮದ್ಯಪ್ರೇಮಿಗಳು? Read More »

ಬೆಂಗಳೂರಿನಲ್ಲಿ ಧಾರಾಕಾರ ಮಳೆ| ತಗ್ಗು ಪ್ರದೇಶಗಳು ಜಲಾವೃತ

ಸಮಗ್ರ ನ್ಯೂಸ್: ಬೆಂಗಳೂರು ನಗರದಲ್ಲಿ ಭಾರೀ ಮಳೆಯಾಗಿದ್ದು, ಬಸವನಗುಡಿ, ಬನಶಂಕರಿ, ಜಯನಗರ, ಕಾರ್ಪೊರೇಷನ್ ಸರ್ಕಲ್, ಸಂಪಂಗಿರಾಮ ನಗರ, ಡಬಲ್ ರೋಡ್, ಯಶವಂತಪುರ, ಹೆಬ್ಬಾಳ, ಮೆಜೆಸ್ಟಿಕ್, ಗಾಂಧಿ ನಗರ, ಕೆ.ಆರ್.ಸರ್ಕಲ್, ರಾಜಾಜಿನಗರ ಸೇರಿ ಹಲವು ಕಡೆಗಳಲ್ಲಿ ಮಳೆಯಾಗಿದೆ. ದಿಢೀರ್ ಮಳೆಯಿಂದಾಗಿ ವಾಹನ ಸವಾರರು ಹಾಗೂ ಸಾರ್ವಜನಿಕರಿಗೆ ತೊಂದರೆ ಅನುಭವಿಸಿದರು.� ಹಲವು ಕಡೆಗಳಲ್ಲಿ ಸಂಚಾರ ದಟ್ಟಣೆ ಕಂಡು ಬಂತು. ಭಾರತೀಯ ಹವಾಮಾನ ಇಲಾಖೆ ರಾಜಧಾನಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಮೂರು ಗಂಟೆಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ.

ಬೆಂಗಳೂರಿನಲ್ಲಿ ಧಾರಾಕಾರ ಮಳೆ| ತಗ್ಗು ಪ್ರದೇಶಗಳು ಜಲಾವೃತ Read More »

ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ ಒಬಾಮಾ ದಂಪತಿ| ಸರ್ವಧರ್ಮ ಕೇಂದ್ರದ ಶಂಕುಸ್ಥಾಪನೆಗೆ ಅಮೇರಿಕಾ ಮಾಜಿ ಅಧ್ಯಕ್ಷ ಆಗಮನ

ಸಮಗ್ರ ನ್ಯೂಸ್: ರಾಜ್ಯದ ಸಕ್ಕರೆ ನಾಡು ಮಂಡ್ಯ ಜಿಲ್ಲೆಗೆ ಜಾಗತಿಕ ದೊಡ್ಡಣ್ಣನೆಂದು ಕರೆಸಿಕೊಂಡಿರುವ ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ಆಗಮಿಸಲಿದ್ದಾರೆ. ಜಾಗತಿಕ ಮಟ್ಟದಲ್ಲಿ ಮೊಟ್ಟ ಮೊದಲ ಬಾರಿಗೆ ಸರ್ವಧರ್ಮ ಸಮನ್ವಯ ಕೇಂದ್ರವನ್ನು (ಮದರ್ ಅರ್ಥ್ ಆಧ್ಯಾತ್ಮಿಕ ಕೇಂದ್ರ) ಮಂಡ್ಯದಲ್ಲಿ ಸ್ಥಾಪಿಸಲಾಗುತ್ತಿದ್ದು, ಇದಕ್ಕೆ ಅಮೇರಿಕಾದ ಮಾಜಿ ಅಧ್ಯಕ್ಷ ಬರಾಕ್‌ ಒಬಾಮಾ ದಂಪತಿ ಆಗಮಿಸಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಮಂಡ್ಯ ತಾಲೂಕಿನ ಹಲ್ಲೇಗೆರೆ ಗ್ರಾಮದಲ್ಲಿ ಭೂದೇವಿ ಆಧ್ಯಾತ್ಮಿಕ ಕೇಂದ್ರ ನಿರ್ಮಾಣ ಮಾಡಲಾಗುತ್ತಿದೆ. ಇದನ್ನು ಜಗತ್ತಿನಲ್ಲಿ ಮೊಟ್ಟ ಮೊದಲನೆಯದಾಗಿ ನಿರ್ಮಾಣ ಮಾಡಲಾಗುತ್ತಿರುವ

ಮಂಡ್ಯಕ್ಕೆ ಭೇಟಿ ನೀಡಲಿದ್ದಾರೆ ಒಬಾಮಾ ದಂಪತಿ| ಸರ್ವಧರ್ಮ ಕೇಂದ್ರದ ಶಂಕುಸ್ಥಾಪನೆಗೆ ಅಮೇರಿಕಾ ಮಾಜಿ ಅಧ್ಯಕ್ಷ ಆಗಮನ Read More »

ಸಮಗ್ರ ಸಮಾಚಾರ ಮುದ್ದು ಕೃಷ್ಣ ಫೋಟೋ ಸ್ಪರ್ಧೆ 2023|ಓದುಗರ ಒತ್ತಾಯದ ಮೇರೆಗೆ ಸೆ.6ರವರೆಗೆ ಮುಂದುವರಿಕೆ

ಸಮಗ್ರ ನ್ಯೂಸ್: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸಮಗ್ರ ಸಮಾಚಾರ ಅರ್ಪಿಸುತ್ತಿರುವ ‘ಮುದ್ದು ಕೃಷ್ಣ ಫೋಟೋ ಸ್ಪರ್ಧೆ-2023ನ್ನು ಸೆ.6ರವರೆಗೆ ಮುಂದುವರೆಸಲಾಗಿದೆ. 3 ವರ್ಷದ ಒಳಗಿನ ಪುಟ್ಟ ಕಂದಮ್ಮಗಳಿಗೆ ಮುದ್ದು ಕೃಷ್ಣ ಫೋಟೋ ಸ್ಪರ್ಧೆಯನ್ನು ಆಯೋಜಿಸಲಾಗಿದ್ದು ನಿಮ್ಮ ಮನೆಯಲ್ಲಿ 3 ವರ್ಷದ ಪುಟ್ಟ ಕಂದಮ್ಮಗಳು ಇದ್ದರೆ ಅವರಿಗೆ ಕೃಷ್ಣನ ವೇಷ ಹಾಕಿ ಸಮಗ್ರ ಸಮಾಚಾರ ಮುದ್ದು ಕೃಷ್ಣ ಫೋಟೋ ಸ್ಪರ್ಧೆಗೆ ಕಳುಹಿಸಬಹುದು. ಪೋಟೋ ಕಳಿಸಲು ಕೊನೆಯ ದಿನಾಂಕ ಸೆಪ್ಟೆಂಬರ್ 6, ನಂತರ ನೀವು ಕಳುಹಿಸಿದ ಫೋಟೋವನ್ನು ಸಮಗ್ರ ಸಮಾಚಾರ ಇನ್ಸ್ಟಾ

ಸಮಗ್ರ ಸಮಾಚಾರ ಮುದ್ದು ಕೃಷ್ಣ ಫೋಟೋ ಸ್ಪರ್ಧೆ 2023|ಓದುಗರ ಒತ್ತಾಯದ ಮೇರೆಗೆ ಸೆ.6ರವರೆಗೆ ಮುಂದುವರಿಕೆ Read More »

ಹಾಸನ:ಗಾಯಗೊಂಡ ಕಾಡಾನೆಯನ್ನು ಸೆರೆ ಹಿಡಿಯುವ ವೇಳೆ ದಾಳಿ| ಅರಣ್ಯ ಇಲಾಖೆಯ ಶಾರ್ಪ್ ಶೂಟರ್ ಸಾವು

ಸಮಗ್ರ ನ್ಯೂಸ್: ಗಾಯಗೊಂಡಿದ್ದ ಕಾಡಾನೆ ಸೆರೆ ಹಿಡಿದು ಅರವಳಿಕೆ ಮದ್ದು ನೀಡಲು ಹೋಗಿದ್ದ ಅರಣ್ಯ ಸಿಬ್ಬಂದಿಯ ಮೇಲೆ ದಾಳಿಗೆ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಗಾಯಗೊಂಡ ಕಾಡಾನೆ ಚಿಕಿತ್ಸೆ ನೀಡಲು ಅರವಳಿಕೆ ಮದ್ದು ನೀಡಲು ಹೋಗಿದ್ದ ಶಾರ್ಪ್ ಶೂಟರ್ ವೆಂಕಟೇಶ್ ಮೇಲೆ ಆನೆ ದಾಳಿ ಮಾಡಿದೆ. ವನ್ಯ ಜೀವಿ ವೈದ್ಯ ವಸೀಂ ಜೊತೆ ಅರಣ್ಯಕ್ಕೆ ತೆರಳಿದ್ದ ವೇಳೆ ಭೀಮ ನೇರವಾಗಿ ಮಾಡಿದ ದಾಳಿಗೆ ಅರಣ್ಯ ಸಿಬ್ಬಂದಿ ಗಂಭೀರ ಗಾಯಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸಲಾದರೂ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಹಾಸನ:ಗಾಯಗೊಂಡ ಕಾಡಾನೆಯನ್ನು ಸೆರೆ ಹಿಡಿಯುವ ವೇಳೆ ದಾಳಿ| ಅರಣ್ಯ ಇಲಾಖೆಯ ಶಾರ್ಪ್ ಶೂಟರ್ ಸಾವು Read More »

ಚಿಕ್ಕಮಗಳೂರು : ಸಾಲಬಾಧೆಗೆ ಮನನೊಂದು ರೈತ ಆತ್ಮಹತ್ಯೆ

ಸಮಗ್ರ ನ್ಯೂಸ್: ಮಳೆ ಕೊರತೆಯಿಂದ ಸಂಪೂರ್ಣ ಹಾಳಾದ ಈರುಳ್ಳಿ ಬೆಳೆ ನಾಶವಾಗಿದ್ದು ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡೂರು ತಾಲೂಕಿನ ಗಿರಿಯಾಪುರ ಗ್ರಾಮದಲ್ಲಿ ಆ.31 ರಂದು ನಡೆದಿದೆ. ಹುಣಸೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಸತೀಶ್ (48), ಈರುಳ್ಳಿ ಬೆಳೆಗಾಗಿ ಕೈ ಸಾಲವನ್ನೂ ಮಾಡಿದ್ದ ಮತ್ತು ಸಹಕಾರ ಸಂಘದಲ್ಲಿ 1 ಲಕ್ಷದ 30 ಸಾವಿರ ಸಾಲ ಮಾಡಿದ್ದು, ತಾಯಿ ಹೆಸರಲ್ಲಿ 1 ಲಕ್ಷ ಸಾಲ ಪಡೆದುಕೊಂದಿದ್ದ. ಮಳೆ ಇಲ್ಲದ ಒಣಗಿ ಹೋದ ಈರುಳ್ಳಿ ಬೆಳೆಯಿಂದ, ಮ

ಚಿಕ್ಕಮಗಳೂರು : ಸಾಲಬಾಧೆಗೆ ಮನನೊಂದು ರೈತ ಆತ್ಮಹತ್ಯೆ Read More »

ಸೆ.1ರಿಂದ ಅರಮನೆ ನಗರಿಯತ್ತ ಗಜಪಡೆ |ಕೊಡಗಿನಿಂದ 3 ಸೇರಿ 9 ಗಜಗಳ ಪಯಣ

ಸಮಗ್ರ ನ್ಯೂಸ್: ವಿಶ್ವ ವಿಖ್ಯಾತ ಮೈಸೂರು ದಸರಾಗೆ ಮುನ್ನುಡಿಯಾಗಿರುವ ಗಜಪಯಣಕ್ಕೆ ನಾಗರಹೊಳೆ ಉದ್ಯಾನದ ಹೆಬ್ಬಾಗಿಲು ವೀರನಹೊಸಹಳ್ಳಿ ಬಳಿ ಸೆ.1ರ ಶುಕ್ರವಾರದಂದು ಚಾಲನೆ ದೊರೆಯಲಿದ್ದು, ಅರಣ್ಯ ಇಲಾಖೆ ಪೂರ್ವ ಸಿದ್ದತೆ ನಡೆಸಿದೆ. ನಾಗರಹೊಳೆ ಹೆಬ್ಬಾಗಿಲಲ್ಲಿ ಗಜಪಯಣಕ್ಕೆ ಸಕಲ ಸಿದ್ದತೆಗಳು ಆರಂಭವಾಗಿದೆ. ವೀರನಹೊಸಹಳ್ಳಿ ಗೇಟ್ ಬಳಿಯಲ್ಲಿ ಬೃಹತ್ ವೇದಿಕೆ ನಿರ್ಮಾಣವಾಗಿದ್ದು, ಗಜಪಯಣದ ಸಿದ್ದತೆ ಕುರಿತು ಮೈಸೂರು ವಿಭಾಗದ ಡಿಸಿಎಫ್ ಸೌರಬ್ಕುಮಾರ್ ಅವರು ಮಾಹಿತಿ ನೀಡಿದರು.ಈ ಬಾರಿ ಗಜಪಯಣ ವಿಜೃಂಭಿಸಲು ವಿಭಿನ್ನ, ವಿಶೇಷ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಜಂಗಲ್ ಇನ್ ರೆಸಾರ್ಟ್ ಬಳಿ

ಸೆ.1ರಿಂದ ಅರಮನೆ ನಗರಿಯತ್ತ ಗಜಪಡೆ |ಕೊಡಗಿನಿಂದ 3 ಸೇರಿ 9 ಗಜಗಳ ಪಯಣ Read More »

ರಕ್ಷಾಬಂಧನ ದಿನದಂದೇ ಪ್ರೀತಿಯ ಸಹೋದರ ಹೃದಯಾಘಾತದಿಂದ ಸಾವು| ಕಣ್ಣೀರಿಡುತ್ತಲೇ ರಾಖಿ ಕಟ್ಟಿದ ತಂಗಿ

ಸಮಗ್ರ ನ್ಯೂಸ್: ರಕ್ಷಾ ಬಂಧನ ದಿನದಂದೇ ತನ್ನ ಪ್ರೀತಿಯ ಅಣ್ಣ ತೀವ್ರ ಹೃದಯಾಘಾತದಿಂದ ಮೃತಪಟ್ಟ ಹಿನ್ನೆಲೆಯಲ್ಲಿ ಆತನ ಸಹೋದರಿ ಕಣ್ಣೀರಿಡುತ್ತಲೇ ಕೊನೆಯ ಬಾರಿಗೆ ರಾಖಿ ಕಟ್ಟಿದ ಘಟನೆ ತೆಲಂಗಾಣದಲ್ಲಿ ನಡೆದಿದೆ. ಈ ದೃಶ್ಯ ಅಲ್ಲಿದ್ದವರ ಕಣ್ಣಾಲಿಗಳನ್ನು ತೇವಗೊಳಿಸಿದ್ದು ಭಾವುಕ ಕ್ಷಣಕ್ಕೆ ಸಾಕ್ಷಿಯಾಗಿದ್ದಾರೆ. ಬುಧವಾರ ದೇಶದಾದ್ಯಂತ ರಕ್ಷಾಬಂಧನ ದಿನವನ್ನು ಭರ್ಜರಿಯಾಗಿ ಆಚರಿಸಲಾಗಿದ್ದು, ಸಹೋದರಿಯರು ತಮ್ಮ ಸಹೋದರರಿಗೆ ರಾಖಿ ಕಟ್ಟುವ ಮೂಲಕ ಸಂಭ್ರಮಿಸಿದ್ದಾರೆ. ಇದರ ಮಧ್ಯೆ ತೆಲಂಗಾಣದಲ್ಲಿ ಇದೇ ದಿನದಂದು ಹೃದಯ ವಿದ್ರಾವಕ ಘಟನೆ ನಡೆದಿದ್ದು, ನೆಟ್ಟಿಗರ ಕಣ್ಣಂಚನ್ನು ತೇವಗೊಳಿಸಿದೆ.

ರಕ್ಷಾಬಂಧನ ದಿನದಂದೇ ಪ್ರೀತಿಯ ಸಹೋದರ ಹೃದಯಾಘಾತದಿಂದ ಸಾವು| ಕಣ್ಣೀರಿಡುತ್ತಲೇ ರಾಖಿ ಕಟ್ಟಿದ ತಂಗಿ Read More »

ಹವಾಮಾನ ವರದಿ: ಸೆ. 2ರ ಬಳಿಕ ಸುಧಾರಿಸಲಿದೆ ಮುಂಗಾರು| ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ

ಸಮಗ್ರ ನ್ಯೂಸ್: ಆರಂಭದಿಂದಲೂ ಕಣ್ಣ ಮುಚ್ಚಾಲೆ ಆಡುತ್ತಿರುವ ಮುಂಗಾರು ಮಳೆ ಈ ಬಾರಿ ಕೈ ಕೊಟ್ಟಿದ್ದು, ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಬೆಳೆದು ನಿಂತ ಬೆಳೆಗೆ ಅಗತ್ಯವಾಗಿದ್ದ ಮಳೆ ಇಲ್ಲದೆ ಬರದ ಛಾಯೆ ಆವರಿಸಿದೆ. ರಾಜ್ಯದಲ್ಲಿ ಮಳೆ ಕೊರತೆ ನಡುವೆ ಹವಾಮಾನ ಇಲಾಖೆ ರೈತಾಪಿ ವರ್ಗಕ್ಕೆ ಸಿಹಿ ಸುದ್ದಿ ನೀಡಿದೆ. ಸೆಪ್ಟಂಬರ್ ನಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಸೆಪ್ಟೆಂಬರ್ 2ರ ನಂತರ ರಾಜ್ಯವೂ ಸೇರಿದಂತೆ ದೇಶಾದ್ಯಂತ ಮುಂಗಾರು ಮಾರುತಗಳ ಸ್ಥಿತಿ ಸುಧಾರಿಸಲಿದ್ದು ಉತ್ತಮ ಮಳೆ ಆಗಲಿದೆ ಎಂದು

ಹವಾಮಾನ ವರದಿ: ಸೆ. 2ರ ಬಳಿಕ ಸುಧಾರಿಸಲಿದೆ ಮುಂಗಾರು| ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಸಾಧ್ಯತೆ Read More »